Headlines

ಒಂದೇ ರೂಮ್​ನಲ್ಲಿದ್ದ ಸ್ನೇಹಿತರ ನಡುವೆ ಗಲಾಟೆ: ಸುತ್ತಿಗೆಯಿಂದ ಹೊಡೆದು ಗೆಳೆಯನ ಬರ್ಬರ ಹತ್ಯೆ

ಬೆಂಗಳೂರು, ಮಾರ್ಚ್​ 17: ಸುತ್ತಿಗೆಯಿಂದ ಹೊಡೆದು ಸ್ನೇಹಿತನ (friend) ಬರ್ಬರ ಹತ್ಯೆ (kill) ಮಾಡಿರುವಂತಹ ಘಟನೆ ನಗರದ ಅತ್ತಿಮರ ಗೊರವಿನಗೆರೆಯಲ್ಲಿ ನಡೆದಿದೆ. ಮೊಹಮ್ಮದ್ ನಸ್ರುಲ್ಲಾ(24) ಎಂಬಾತನಿಂದ ಕುನಾಲ್ ಕುಮಾರ್(22)ನನ್ನು ಕೊಲೆ ಮಾಡಲಾಗಿದೆ. ಸದ್ಯ ಆವಲಹಳ್ಳಿ ಪೊಲೀಸರು ಮೊಹಮ್ಮದ್ ನಸ್ರುಲ್ಲಾನನ್ನು ಬಂಧಿಸಿ, ತನಿಖೆ ನಡೆಸಿದ್ದಾರೆ. ನಡೆದಿದ್ದೇನು? ಮೊಹಮ್ಮದ್ ನಸ್ರುಲ್ಲಾ, ಕುನಾಲ್ ಕುಮಾರ್​​ ಸೇರಿದಂತೆ ಮೂವರು ಸ್ನೇಹಿತರು ಎಸಿ ಸರ್ವಿಸ್ ಕೆಲಸ ಮಾಡಿಕೊಂಡಿದ್ದು, ಒಂದೇ ರೂಮ್​ನಲ್ಲಿ ವಾಸವಾಗಿದ್ದರು. ನಸ್ರುಲ್ಲಾ ತಾಯಿಯ ಬಗ್ಗೆ ಕುನಾಲ್ ಅವಾಚ್ಯಪದ ಬಳಸಿ ನಿಂದಿಸಿದ್ದಾನೆ. ಇದರಿಂದ ಕುಪಿತಗೊಂಡು…

Read More

ಶ್ರೀನಂದಾ ಸಾವು ಕಾಲು ಜಾರಿ ಬಿದ್ದಿದ್ದಾ ಅಥವಾ ಕೊಲೆಯೇ?: ಡ್ರೋನ್​​ನಲ್ಲಿ ಪತ್ತೆಯಾಯಿತು ಕೇರಳಂ ಹುಡುಗಿಯ ಶವ

ಚಿಕ್ಕಮಗಳೂರು, ಏ.10: ಚಂದ್ರದ್ರೋಣ ಪರ್ವತ ಶ್ರೇಣಿಯ ಮಾಣಿಕ್ಯಧಾರಾ ಜಲಪಾತದ ಬಳಿ ಮೂರು ದಿನಗಳಿಂದ ನಾಪತ್ತೆಯಾಗಿದ್ದ 14 ವರ್ಷದ ಬಾಲಕಿ ಶ್ರೀನಂದಾ ಮೃತದೇಹ 2 ಸಾವಿರ ಅಡಿ ಆಳದ ಪ್ರಪಾತದಲ್ಲಿ ಪತ್ತೆಯಾಗಿದೆ. ಇದೀಗ ಈ ಸಾವಿನ ಸುತ್ತು ಹಲವು ಅನುಮಾನಗಳನ್ನು ಮೂಡಿದೆ. ಇದು ಕೊಲೆಯೋ? ಆತ್ಮಹತ್ಯೆಯೋ ಅಥವಾ ಕಾಲು ಜಾರಿ ಬಿದ್ದಿರುವುದಾ? ಎಂಬೆಲ್ಲ ಪ್ರಶ್ನೆಗಳು ಮೂಡಿದೆ. ಇನ್ನು ಬಾಲಕಿಯನ್ನು ಮೃತದೇಹವನ್ನು ಡ್ರೋನ್​​ ಮೂಲಕ ಪತ್ತೆ ಮಾಡಲಾಗಿದೆ. ದೇಹವೂ ಗಾಯಗಳಿಂದ ಕೂಡಿದೆ. ಬಾಲಕಿ ಏಪ್ರಿಲ್ 7ರಂದು ನಾಪತ್ತೆಯಾದಾಗ ಯಾವ ಬಟ್ಟೆಯನ್ನು…

Read More

ಪೇರಳೆ ಹಣ್ಣು ಕದ್ದಿದ್ದಕ್ಕೆ ಬಾಲಕಿಗೆ ಇಂಥಾ ಶಿಕ್ಷೆಯೇ?

ಉನಾ, ಏಪ್ರಿಲ್ 06: ಪೇರಳೆ(Guava) ಹಣ್ಣು ಕದ್ದಿದ್ದಕ್ಕೆ ಬಾಲಕಿಗೆ ಶಿಕ್ಷೆ ನೀಡಿರುವ ಘಟನೆ ಹಿಮಾಚಲ ಪ್ರದೇಶದ ಉನಾ ಜಿಲ್ಲೆಯಲ್ಲಿ ನಡೆದಿದೆ. ಮನೆಯ ಹೊರಗಿರುವ ಮರದಲ್ಲಿ ಪೇರಳೆ ಹಣ್ಣು ಕದ್ದಿದ್ದಕ್ಕೆ ನಿವೃತ್ತ ಸೇನಾ ಅಧಿಕಾರಿಯೊಬ್ಬರು ಅಪ್ರಾಪ್ತ ಬಾಲಕಿಗೆ ಕಠಿಣ ಶಿಕ್ಷೆ ನೀಡಿದ್ದಾರೆ. ಆಕೆಯನ್ನು ಕಟ್ಟಿಹಾಕಿ ಥಳಿಸಿದ್ದಾರೆ. ಮಾಹಿತಿಯ ಪ್ರಕಾರ, ಬಾಲಕಿ ವಲಸೆ ಕುಟುಂಬದ ಮಗಳು, ಆರೋಪಿಯ ನಿವಾಸದ ಬಳಿಯ ಮರದಿಂದ ಪೇರಳೆ ಹಣ್ಣುಗಳನ್ನು ಕಿತ್ತುಕೊಂಡಿದ್ದು ಆಕೆಯ ಅಪರಾಧ ಎಂದು ಹೇಳಲಾಗಿದೆ. ಆರೋಪಿಯು ಬಾಲಕಿಯನ್ನು ತನ್ನ ಮನೆಯೊಳಗೆ ಕರೆದೊಯ್ದು, ಸರಪಳಿಯಿಂದ…

Read More

ಪೊಲೀಸ್ ಠಾಣೆ ಮೆಟ್ಟಿಲೇರಿದ ‘ವಸುದೇವ ಕುಟುಂಬ’ ಧಾರಾವಾಹಿ ಕಿರಿಕ್: ನಿರ್ಮಾಪಕರ ವಿರುದ್ಧ ಕಲಾವಿದರಿಂದ ದೂರು – Kannada News | Vasudeva Kutumba TV Serial Dispute: Actors File Police Complaint Over Unpaid Dues

ನಿರ್ಮಾಪಕರ ವಿರುದ್ಧ ದೂರುImage Credit source: Tv9 Kannada ಸ್ಟಾರ್ ಸುವರ್ಣ ಚಾನೆಲ್​​ನಲ್ಲಿ ಪ್ರಸಾರ ಕಾಣುತ್ತಿರುವ ‘ವಸುದೇವ ಕುಟುಂಬ’ ಧಾರಾವಾಹಿಯ ಕಲಾವಿದರು, ತಂತ್ರಜ್ಞರು ಮತ್ತು ನಿರ್ಮಾಪಕರ ನಡುವಿನ ಸಮರ ತೀವ್ರ ಸ್ವರೂಪ ಪಡೆದುಕೊಂಡಿದೆ. ಕೆಲವು ತಿಂಗಳುಗಳಿಂದಲೂ ಧಾರಾವಾಹಿಯ ನಿರ್ಮಾಪಕರು ಕಲಾವಿದರಿಗೆ ಸಂಭಾವನೆ ನೀಡಿಲ್ಲ. ಮಾತ್ರವಲ್ಲದೆ, ಆಹಾರ, ಇನ್ನಿತರೆಗಳನ್ನು ಸರಿಯಾಗಿ ನೀಡಿಲ್ಲ ಎಂಬ ಆರೋಪ ಕೇಳಿಬಂದಿದ್ದ ಬೆನ್ನಲ್ಲೇ ಈ ಬಗ್ಗೆ ಬ್ಯಾಟರಾಯನಪುರ ಪೊಲೀಸರಿಗೆ ಧಾರವಾಹಿಯ ಕಲಾವಿದರು ದೂರು ಸಲ್ಲಿಕೆ ಮಾಡಿದ್ದಾರೆ. ದೂರಿನಲ್ಲಿ ತಮಗಾದ ಅನ್ಯಾಯದ ಬಗ್ಗೆ ನಟಿ ಚೈತ್ರಾ…

Read More

‘ಎಂಥ ಮನುಷ್ಯರು ನೀವು?’: ಮೆಟ್ರೋದಲ್ಲಿ ಮಹಿಳೆಯರ ಅಶ್ಲೀಲ ವಿಡಿಯೋ ಚಿತ್ರೀಕರಿಸಿದ್ದ ಆರೋಪಿಗೆ ಹೈಕೋರ್ಟ್ ಚೀಮಾರಿ, ಅರ್ಜಿ ವಜಾ – Kannada News | High Court Dismisses Instagram User Diganth BK’s Petition in Bengaluru Metro Obscene Video Case

ಬೆಂಗಳೂರು, ಏಪ್ರಿಲ್​ 27: ನಮ್ಮ ಮೆಟ್ರೋ (Namma Metro) ರೈಲಿನಲ್ಲಿ ಮಹಿಳೆಯರ ಅಶ್ಲೀಲ ವಿಡಿಯೋಗಳನ್ನು ಚಿತ್ರೀಕರಿಸಿ ‘ಬೆಂಗಳೂರು ಮೆಟ್ರೋ ಚಿಕ್ಸ್’ ಎಂಬ ಇನ್‌ಸ್ಟಾಗ್ರಾಮ್​ನಲ್ಲಿ ಪೋಸ್ಟ್ ಮಾಡುತ್ತಿದ್ದ ದಿಗಂತ್.ಬಿ.ಕೆ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ಸೋಮವಾರ ವಜಾಗೊಳಿಸಿದೆ. ಅಷ್ಟೇ ಅಲ್ಲದೆ ‘ನೀವು ಮಹಿಳೆಯರನ್ನು ಎಲ್ಲಿಯೂ ಸುರಕ್ಷಿತವಾಗಿರಲು ಬಿಡುವುದಿಲ್ಲ, ಯಾವ ರೀತಿಯ ಮನುಷ್ಯರು ನೀವು’ ಎಂದು ಹೈಕೋರ್ಟ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ. ತನ್ನ ವಿರುದ್ಧದ ಕ್ರಿಮಿನಲ್ ಮೊಕದ್ದಮೆಯನ್ನು ರದ್ದುಗೊಳಿಸುವಂತೆ ಕೋರಿ ‘ಬೆಂಗಳೂರು ಮೆಟ್ರೋ ಚಿಕ್ಸ್’ ಎಂಬ ಇನ್‌ಸ್ಟಾಗ್ರಾಮ್​ ಖಾತೆ ಹೊಂದಿದ್ದ ದಿಗಂತ್.ಬಿ.ಕೆ…

Read More

Daily Devotional: ಕೇವಲ ಮನೆಯಲ್ಲಿ ಪೂಜೆ ಮಾಡಿದರೆ ಸಾಕಾಗಲ್ಲ, ದೇವಸ್ಥಾನಕ್ಕೂ ಹೋಗಬೇಕು! ಯಾಕೆ ಗೊತ್ತಾ?

ಮನೆಯಲ್ಲಿ ಪೂಜೆ ಮಾಡುವುದರ ಜೊತೆಗೆ ದೇವಸ್ಥಾನಕ್ಕೂ ಹೋಗಬೇಕು ಯಾಕೆ ಎಂದು ಟಿವಿ9​​ ನಿತ್ಯ ಭಕ್ತಿ ಕಾರ್ಯಕ್ರಮದಲ್ಲಿ ಡಾ. ಬಸವರಾಜ ಗುರೂಜಿ ವಿವರಿಸಿದ್ದಾರೆ. ಅನೇಕರಿಗೆ ಮನೆಯಲ್ಲಿ ಪೂಜೆ ಮಾಡಿದರೆ ಸಾಕಾ ಅಥವಾ ದೇವಾಲಯಕ್ಕೂ ಹೋಗಬೇಕಾ ಎಂಬ ಗೊಂದಲವಿರುತ್ತದೆ. ಮನೆಯಲ್ಲಿ ನಾವು ನಮ್ಮ ತೃಪ್ತಿಗಾಗಿ ವಿಗ್ರಹಗಳನ್ನು ಇಟ್ಟು ಪೂಜೆ ಮಾಡುತ್ತೇವೆ, ಇದು ಆಂತರಿಕ ಆತ್ಮ ಶುದ್ಧಿಗೆ ಸಹಕಾರಿ. ಆದರೆ ದೇವಾಲಯಗಳಲ್ಲಿ ವಿಗ್ರಹಗಳನ್ನು ಶಾಸ್ತ್ರಬದ್ಧವಾಗಿ ಭೂಸ್ಥಾಪನೆ ಮಾಡಿ ಪ್ರತಿಷ್ಠಾಪಿಸಲಾಗಿರುತ್ತದೆ. ಅಲ್ಲಿ ತ್ರಿಕಾಲ ಪೂಜೆ ನಡೆಯುತ್ತದೆ ಮತ್ತು ಅವು ಪಂಚಭೂತಗಳನ್ನು ನಿಯಂತ್ರಿಸುವ ಶಕ್ತಿ…

Read More

ಕಾರಿನಲ್ಲಿ ಕುಳಿತು ರಾಜಾರೋಷವಾಗಿ ಗನ್ ತೋರಿಸಿದ ವ್ಯಕ್ತಿ! – Kannada News | Bengaluru Mangaluru Highway Gun Display: Car Owner Arrested, Viral Video Sparks Alarm

ರಾಮನಗರ, ಜನವರಿ 18: ಬೆಂಗಳೂರು–ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರಿನೊಳಗೆ ಕುಳಿತು ವ್ಯಕ್ತಿಯೊಬ್ಬ ಗನ್ ಪ್ರದರ್ಶನ ಮಾಡಿದ ಘಟನೆ ಸಾರ್ವಜನಿಕರಲ್ಲಿ ಆತಂಕ ಮೂಡಿಸಿದೆ. ಬೆಂಗಳೂರು ದಕ್ಷಿಣ ಜಿಲ್ಲೆಯ ತಾಳಕೆರೆ ಹ್ಯಾಂಡ್ ಪೋಸ್ಟ್ ಬಳಿ ನಡೆದ ಈ ಘಟನೆಗೆ ಸಂಬಂಧಿಸಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಈ ಕುರಿತು ಕುದೂರು ಪೊಲೀಸ್ ಠಾಣೆಯಲ್ಲಿ ಸ್ವಯಂಪ್ರೇರಿತ ಪ್ರಕರಣ ದಾಖಲಾಗಿದೆ. ಕಾರಿನ ಮಾಲೀಕನನ್ನು ಬಂಧಿಸಲಾಗಿದ್ದು, ವ್ಯಕ್ತಿ ತೋರಿಸಿದ ಗನ್ ಅಸಲಿಯೇ ಅಥವಾ ನಕಲಿಯೇ ಎಂಬುದನ್ನು ಪೊಲೀಸರು ಪರಿಶೀಲನೆಗೊಳಪಡಿಸಿದ್ದಾರೆ. ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು…

Read More

ಪ್ರೇಮಿಗಳ ದಿನವೇ ದುರಂತ; ಕಾರಿನೊಳಗೆ ಪ್ರೇಯಸಿಯನ್ನು ಕೊಂದು ತಾನೂ ಶೂಟ್ ಮಾಡಿಕೊಂಡ ಪ್ರೇಮಿ – Kannada News | Man Kills Girlfriend Then shoots himself Inside Parked Car In Noida on Valentine’s Day

ನೋಯ್ಡಾ, ಫೆಬ್ರವರಿ 14: ಉತ್ತರ ಪ್ರದೇಶದ ನೋಯ್ಡಾದಲ್ಲಿ 32 ವರ್ಷದ ವ್ಯಕ್ತಿಯೊಬ್ಬ ತನ್ನ 26 ವರ್ಷದ ಪ್ರೇಯಸಿಯ ಮೇಲೆ ಗುಂಡು (Firing) ಹಾರಿಸಿ ಕೊಂದು, ಲಾಕ್ ಮಾಡಿದ ಕಾರಿನೊಳಗೆ ತನಗೆ ತಾನೇ ಶೂಟ್ ಮಾಡಿಕೊಂಡಿದ್ದಾನೆ. ಪಾರ್ಕಿಂಗ್ ಏರಿಯಾದಲ್ಲಿ ನಿಲ್ಲಿಸಿದ್ದ ಕಾರಿನೊಳಗೆ ಶವಗಳು ಪತ್ತೆಯಾಗಿವೆ. ಇಂದು ಬೆಳಿಗ್ಗೆ ಅನುಮಾನಾಸ್ಪದವಾಗಿ ನಿಲ್ಲಿಸಿದ್ದ ಕಾರಿನ ಬಗ್ಗೆ ಮಾಹಿತಿ ಪಡೆದು ಸ್ಥಳಕ್ಕೆ ಧಾವಿಸಿದ ಪೊಲೀಸರಿಗೆ ಈ ಸಾವಿನ ವಿಷಯ ಗೊತ್ತಾಗಿದೆ. ಆ ಕಾರನ್ನು ಒಳಗಿನಿಂದ ಲಾಕ್ ಮಾಡಲಾಗಿತ್ತು. ಮೃತರನ್ನು ದೆಹಲಿಯ ತ್ರಿಲೋಕಪುರಿಯ ನಿವಾಸಿ…

Read More

ಸಿರಿಯಾದ ಐಸಿಸ್ ನೆಲೆಗಳ ಮೇಲೆ ಅಮೆರಿಕದಿಂದ ವಾಯು ದಾಳಿ, ಹೊಸ ಯುದ್ಧಕ್ಕೆ ನಾಂದಿ ಹಾಡಿದರೇ ಟ್ರಂಪ್? – Kannada News | US Airstrikes on ISIS Syria: Trump Retaliates After Soldier Deaths

ಸಿರಿಯಾ, ಡಿಸೆಂಬರ್ 20: ಅಮೆರಿಕ(America)ವು ಮಧ್ಯರಾತ್ರಿ ಸಿರಿಯಾದ 70 ಐಸಿಸ್ ನೆಲೆಗಳ ಮೇಲೆ ವೈಮಾನಿಕ ದಾಳಿ ನಡೆಸಿದೆ ಎನ್ನುವ ಮಾಹಿತಿ ಲಭ್ಯವಾಗಿದೆ. ಸಿರಿಯಾದಲ್ಲಿ ಅಮೆರಿಕದ ಸೈನಿಕರ ಮೇಲಿನ ದಾಳಿಯ ನಂತರ ಅಮೆರಿಕವು ಈ ಪ್ರತೀಕಾರದ ಕ್ರಮವನ್ನು ಕೈಗೊಂಡಿದೆ. ಅಮೆರಿಕದ ಅಧಿಕಾರಿಗಳ ಪ್ರಕಾರ, ಕಳೆದ ವಾರ ಅಮೆರಿಕದ ಮಿಲಿಟರಿ ಸಿಬ್ಬಂದಿಯ ಮೇಲಿನ ದಾಳಿಗೆ ಪ್ರತೀಕಾರವಾಗಿ ಈ ಕ್ರಮ ಕೈಗೊಳ್ಳಲಾಗಿದೆ. ಈ ದಾಳಿಗೆ ಪ್ರತೀಕಾರ ತೀರಿಸಿಕೊಳ್ಳುವುದಾಗಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಸ್ಪಷ್ಟಪಡಿಸಿದ್ದರು. ಡಿಸೆಂಬರ್ 13 ರಂದು ಮಧ್ಯ ಸಿರಿಯಾದ ಪಾಲ್ಮಿರಾ…

Read More

ಮಣಿಪುರದಲ್ಲಿ ಮತ್ತೆ ಭುಗಿಲೆದ್ದ ಹಿಂಸಾಚಾರ; ಉಖ್ರುಲ್‌ನಲ್ಲಿ 20ಕ್ಕೂ ಹೆಚ್ಚು ಮನೆಗಳಿಗೆ ಬೆಂಕಿ – Kannada News | Fresh violence erupts in Manipur Ukhrul Over 20 Houses Set Ablaze in Litan Village

ಉಖ್ರುಲ್, ಫೆಬ್ರವರಿ 9: ಮಣಿಪುರದಲ್ಲಿ (Manipur) ನೂತನ ಮುಖ್ಯಮಂತ್ರಿಯಾಗಿ ಖೇಮ್ಚಂದ್ ಸಿಂಗ್ ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಉಖ್ರುಲ್ ಜಿಲ್ಲೆಯ ಲಿಟಾನ್ ಗ್ರಾಮದಲ್ಲಿ ತಂಗ್ಕುಲ್ ನಾಗಾ ಸಮುದಾಯಕ್ಕೆ ಸೇರಿದ 20 ಮನೆಗಳಿಗೆ ಕುಕಿ ದುಷ್ಕರ್ಮಿಗಳು ಬೆಂಕಿ ಹಚ್ಚಿದ್ದಾರೆ. ಇದರ ವಿಡಿಯೋ ವೈರಲ್ ಆಗಿದೆ. ಭಾನುವಾರ ತಂಗ್ಕುಲ್ ನಾಗಾ ಮತ್ತು ಕುಕಿ ಸಮುದಾಯಗಳ ನಡುವೆ ಘರ್ಷಣೆಗಳು ಭುಗಿಲೆದ್ದ ನಂತರ ಈ ಗ್ರಾಮದಲ್ಲಿ ಕರ್ಫ್ಯೂ ವಿಧಿಸಲಾಯಿತು. ಆದೇಶದ ಪ್ರಕಾರ, 2 ಸಮುದಾಯಗಳಾದ ತಂಗ್ಖುಲ್ ಮತ್ತು ಕುಕಿ ನಡುವೆ ಶಾಂತಿ ಮತ್ತು ನೆಮ್ಮದಿಗೆ…

Read More