Headlines

IND vs ENG: ಏಕದಿನ ಸರಣಿಯಲ್ಲಿ ಮಹತ್ವದ ಮೈಲಿಗಲ್ಲು ದಾಟಲಿದ್ದಾರೆ ರೋಹಿತ್, ಕೊಹ್ಲಿ – Kannada News | Virat Kohli Chases 15,000, Rohit Sharma 12,000 ODI Runs in India vs England Series

ಇಂಗ್ಲೆಂಡ್‌ ವಿರುದ್ಧ ಐದು ಪಂದ್ಯಗಳ ಟಿ20 ಸರಣಿಯನ್ನು ಆಡಿ ಮುಗಿಸಿರುವ ಟೀಂ ಇಂಡಿಯಾ ಇದೀಗ ಏಕದಿನ ಸರಣಿಗೆ ಸಜ್ಜಾಗಿದೆ. ಉಭಯ ತಂಡಗಳ ನಡುವೆ ಮೂರು ಪಂದ್ಯಗಳ ಏಕದಿನ ಸರಣಿ ನಡೆಯಲಿದೆ. ಈ ಸರಣಿಯ ಮೂಲಕ ಟೀಂ ಇಂಡಿಯಾದ ಇಬ್ಬರು ದಿಗ್ಗಜ ಕ್ರಿಕೆಟಿಗರಾದ ರೋಹಿತ್ ಶರ್ಮಾ ಹಾಗೂ ವಿರಾಟ್ ಕೊಹ್ಲಿ ಒಟ್ಟಿಗೆ ಕಾಣಿಸಿಕೊಳ್ಳಲಿದ್ದಾರೆ (PC-PTI). ಇವರಿಬ್ಬರು ಟಿ20 ಹಾಗೂ ಟೆಸ್ಟ್ ಕ್ರಿಕೆಟ್​ಗೆ ವಿದಾಯ ಹೇಳಿದ ಬಳಿಕ ಏಕದಿನ ಕ್ರಿಕೆಟ್​ನಲ್ಲಿ ಮಾತ್ರ ಆಡುತ್ತಿದ್ದಾರೆ. ಅದರಲ್ಲೂ ಅಫ್ಘಾನಿಸ್ತಾನ ವಿರುದ್ಧದ ಏಕದಿನ ಸರಣಿಯನ್ನು…

Read More

ವೈರಲ್ ಆಯ್ತು ವಿಜಯ್ ದೇವರಕೊಂಡ-ರಶ್ಮಿಕಾ ವೆಡ್ಡಿಂಗ್ ಕಾರ್ಡ್ – Kannada News | Vijay Deverakonda and Rashmika Mandanna Wedding: Official Invite Leaked, Date Revealed!

ರಶ್ಮಿಕಾ ಮಂದಣ್ಣ ಹಾಗೂ ವಿಜಯ್ ದೇವರಕೊಂಡ ವಿವಾಹ ಆಗುತ್ತಿರುವುದು ಅಧಿಕೃತವಾಗಿದೆ. ಅತಿಥಿಗಳಿಗೆ ನೀಡಲಾದ ಅವರ ವಿವಾಹ ಕಾರ್ಡ್ ವೈರಲ್ ಆಗಿದೆ. ಅವರ ವಿವಾಹ ಫೆಬ್ರವರಿ 26ರಂದು ಅದ್ಧೂರಿಯಾಗಿ ನಡೆಯಲಿದೆ. ಆತ್ಮೀಯ ಸ್ನೇಹಿತರು ಹಾಗೂ ಕುಟುಂಬದವರ ಜೊತೆ ವಿಜಯ್ ದೇವೆಕೊಂಡ ಮತ್ತು ರಶ್ಮಿಕಾ ವಿವಾಹವಾಗಲಿದ್ದಾರೆ . ಈ ವಿಷಯ ಅವರ ಅಭಿಮಾನಿಗಳಿಗೆ ಖುಷಿ ನೀಡಿದೆ. ವಿಜಯ್ ದೇವೆಕೊಂಡ ಮತ್ತು ರಶ್ಮಿಕಾ ಮದುವೆಗೆ ಅತಿಥಿಗಳನ್ನು ಆಹ್ವಾನಿಸುತ್ತಿದ್ದಾರೆ. ಈ ರೀತಿ ಆಹ್ವಾನ ನೀಡಿದವರ ಪೈಕಿ ಒಬ್ಬರು ಮದುವೆ ಆಮಂತ್ರಣ ಪತ್ರವನ್ನು ವೈರಲ್…

Read More

ಪೇಟಿಎಂನಲ್ಲಿ ಹೊಸ ಫೀಚರ್; ಪೋಷಕರಿಂದ ಮಕ್ಕಳು ಪಡೆಯಬಹುದು ಆನ್​ಲೈನ್ ಪಾಕೆಟ್ ಮನಿ – Kannada News | Paytm ‘Pocket Money’ UPI Feature for children, with certain spending limit

ನವದೆಹಲಿ, ಮೇ 18: ಯುಪಿಐ ಬಳಸಬೇಕೆಂದರೆ ಬ್ಯಾಂಕ್ ಖಾತೆ ಹೊಂದಿರಬೇಕು. ಅಪ್ರಾಪ್ತ ವಯಸ್ಸಿನ ಮಕ್ಕಳು ಮತ್ತು ವಿದ್ಯಾರ್ಥಿಗಳು ಆನ್ಲೈನ್ ಪೇಮೆಂಟ್ ಮಾಡಲು ಪೋಷಕರನ್ನು ಅವಲಂಬಿಸಬೇಕು. ಪೇಟಿಎಂ (Paytm) ಇದಕ್ಕೊಂದು ಪರಿಹಾರ ಹುಡುಕಿದೆ. ಪಾಕೆಟ್ ಮನಿ (Pocket Money) ಎನ್ನುವ ಹೊಸ ಫೀಚರ್ ಜಾರಿಗೆ ತಂದಿದೆ. ಬ್ಯಾಂಕ್ ಖಾತೆ ಹೊಂದಿಲ್ಲದ ಅಪ್ರಾಪ್ತ ವಯಸ್ಕರು ಮತ್ತು ವಿದ್ಯಾರ್ಥಿಗಳು ಸಹ ತಮ್ಮ ಮೊಬೈಲ್ ಮೂಲಕವೇ ಸ್ವತಂತ್ರವಾಗಿ ಯುಪಿಐ (UPI) ಪಾವತಿ ಮಾಡಲು ಈ ಪೇಟಿಎಂ ಪಾಕೆಟ್ ಮನಿ ಅನುಕೂಲ ಮಾಡಿಕೊಡುತ್ತದೆ. ಈ…

Read More

WPL 2026: ಹ್ಯಾರಿಸ್ ಆರ್ಭಟ; ಏಕಪಕ್ಷೀಯ ಗೆಲುವು ಸಾಧಿಸಿದ ಆರ್​ಸಿಬಿ

ಮಹಿಳಾ ಪ್ರೀಮಿಯರ್ ಲೀಗ್​ನ 4ನೇ ಆವೃತ್ತಿಯಲ್ಲಿ ಆರ್​ಸಿಬಿ ಅದ್ಭುತ ಆರಂಭ ಪಡೆದುಕೊಂಡಿದೆ. ಆಡಿದ ಎರಡೂ ಪಂದ್ಯಗಳನ್ನು ಗೆದ್ದಿರುವ ಸ್ಮೃತಿ ಮಂಧಾನ ಪಡೆ 4 ಪಾಯಿಂಟ್​ಗಳೊಂದಿಗೆ ಪಾಯಿಂಟ್ ಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿದೆ. ತನ್ನ ಮೊದಲ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಮುಂಬೈ ಇಂಡಿಯನ್ಸ್ ತಂಡವನ್ನು ಕೊನೆಯ ಓವರ್​ನ ಕೊನೆಯ ಎಸೆತದಲ್ಲಿ ಸೋಲಿಸಿದ್ದ ಆರ್​ಸಿಬಿ, ಇದೀಗ ತನ್ನ ಎರಡನೇ ಪಂದ್ಯದಲ್ಲಿ ಯುಪಿ ವಾರಿಯರ್ಸ್​ ತಂಡವನ್ನು 9 ವಿಕೆಟ್​ಗಳಿಂದ ಮಣಿಸಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಯುಪಿ ತಂಡ 144 ರನ್ ಕಲೆಹಾಕಿತು….

Read More

ಮೈಸೂರು ಹುಡುಗನ ಮದುವೆ ಆಗಿದ್ದ ಈ ನಟಿಗೆ ಈಗ ಪಾಕ್ ಪ್ರಜೆಯ ಮದುವೆ ಆಗೋ ಆಸೆ – Kannada News | Rakhi Sawant’s Love Life Drama: From Mysore Marriage to Pakistani Actor Wish

ರಾಖಿ ಸಾವಂತ್ (Rakhi Sawanth) ಅವರು ಬಾಲಿವುಡ್ ಮಂದಿಗೆ ಮಾತ್ರವಲ್ಲ ಉಳಿದ ಚಿತ್ರರಂಗದವರಿಗೂ ಪರಿಚಿತರು. ಅವರು ಸುದ್ದಿಯಲ್ಲಿರಲು ಸದಾ ಒಂದಿಲ್ಲೊಂದು ಪ್ರಯತ್ನ ಮಾಡುತ್ತಲೇ ಇರುತ್ತಾರೆ. ಅವರು ವಿವಾಹ, ವಿವಾಹೇತರ ಸಂಬಂಧ ಇತ್ಯಾದಿ ವಿಷಯಕ್ಕೆ ಸುದ್ದಿ ಆಗುತ್ತಿದ್ದಾರೆ. ಅವರು ಮೈಸೂರು ಹುಡುಗನ ವಿವಾಹ ಆಗಿದ್ದರು. ಆ ಬಳಿಕ ಇಬ್ಬರೂ ಬೇರೆ ಆದರು. ಈಗ ಅವರಿಗೆ ಪಾಕ್ ಹುಡುಗನ ಮದುವೆ ಆಗೋ ಆಸೆ. ರಾಖಿ ಸಾವಂತ್ ಅವರು 2019ರಲ್ಲಿ ಭಾರತ ಮೂಲದ ವಿದೇಶಿ ಪ್ರಜೆ ರಿತೇಶ್ ರಾಜ್ ಸಿಂಗ್​​ನ ಮದುವೆ…

Read More

ಇರಾನ್​ನಲ್ಲಿ ಖಮೇನಿ ಅಂತ್ಯಕ್ರಿಯೆ; ಭಾರತದ ಪರವಾಗಿ ಬಿಹಾರದ ರಾಜ್ಯಪಾಲ, ಸಚಿವ ಪವಿತ್ರ ಮಾರ್ಗರಿಟಾ ಭಾಗಿ – Kannada News | Bihar Governor Lt Gen Syed Ata Hasnain, MoS Pabitra Margherita to represent India at Ayatollah Khamenei’s funeral In Iran

ನವದೆಹಲಿ, ಜೂನ್ 29: ಇರಾನ್‌ನ ಅತ್ಯುನ್ನತ ಧಾರ್ಮಿಕ ನಾಯಕ ಅಯತೊಲ್ಲಾ ಅಲಿ ಖಮೇನಿ (Khamenei’s funeral in Iran) ಅವರ ನಿಧನದ ಹಿನ್ನೆಲೆಯಲ್ಲಿ ಅವರ ಅಂತ್ಯಕ್ರಿಯೆಯಲ್ಲಿ ಭಾರತ ಸರ್ಕಾರದ ಪರವಾಗಿ ಅಧಿಕೃತವಾಗಿ ಭಾಗವಹಿಸಲು ಉನ್ನತ ಮಟ್ಟದ ನಿಯೋಗ ಇರಾನ್‌ಗೆ ತೆರಳುತ್ತಿದೆ. ಬಿಹಾರದ ರಾಜ್ಯಪಾಲರಾದ ಸೈಯದ್ ಅಟಾ ಹಸ್ನೈನ್ ಮತ್ತು ಕೇಂದ್ರ ವಿದೇಶಾಂಗ ಹಾಗೂ ಜವಳಿ ಖಾತೆಯ ರಾಜ್ಯ ಸಚಿವರಾದ ಪವಿತ್ರ ಮಾರ್ಗರಿಟಾ ಅವರು ಭಾರತವನ್ನು ಪ್ರತಿನಿಧಿಸಲಿದ್ದಾರೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯ ತಿಳಿಸಿದೆ. ಇರಾನ್ ಮಾಜಿ ಸುಪ್ರೀಂ…

Read More

Bengaluru Air Quality: ಬೆಂಗಳೂರಿನಲ್ಲಿ ಹೆಚ್ಚಿದ ಕಳಪೆ ಏರ್ ಕ್ವಾಲಿಟಿ, ಜಿಬಿಎ ನಿರ್ಧಾರ ಏನು? – Kannada News | Bangalore Air Pollution Crisis: Bengaluru’s increasing vehicle is also causing poor air quality, GBA to take action

ಬೆಂಗಳೂರಿನಲ್ಲಿ ಹೆಚ್ಚಿದ ಕಳಪೆ ಏರ್ ಕ್ವಾಲಿಟಿ, ಜಿಬಿಎ ನಿರ್ಧಾರ ಏನು? ಬೆಂಗಳೂರು, ಡಿಸೆಂಬರ್ 27: ಹಲವು ದಿನಗಳಿಂದ ಬೆಂಗಳೂರಿನ ಗಾಳಿಯ ಗುಣಮಟ್ಟದಲ್ಲಿ (Bengaluru Air Quality) ಹೆಚ್ಚಿನ ಏರುಪೇರಾಗುತ್ತಲೇ ಇದೆ. ವಾಯು ಗುಣಮಟ್ಟ ಸೂಚ್ಯಂಕದ ಪ್ರಕಾರ (AQI) ಇಂದಿನ ಗಾಳಿಯ ಗುಣಮಟ್ಟ 173 ಇದ್ದು, ನಗರದ ಹಲವು ಭಾಗಗಳಲ್ಲಿ ಇದಕ್ಕೂ ಕಳಪೆ ಏರ್ ಕ್ವಾಲಿಟಿ ಕಂಡುಬರುತ್ತಿದೆ. ಕಳೆದ 4 ವರ್ಷಗಳಲ್ಲಿ ಈ ವರ್ಷವೇ ಗಾಳಿಯ PM (Particulate Matter) ಪ್ರಮಾಣ ಸಹ ಮಿತಿ ಮೀರಿದೆ. ಇಂದೂ ಸಹ…

Read More

ಸೂಪರ್ ಹಿಟ್ ಹಾರರ್ ಸಿನಿಮಾ ‘ಅಬ್ಸೆಷನ್’ ಒಟಿಟಿಗೆ ಎಂಟ್ರಿ; ಆದರೆ ದೊಡ್ಡ ಟ್ವಿಸ್ಟ್ – Kannada News | Obsession Horror movie OTT streaming Release Date Price Catch

ಚಿತ್ರಮಂದಿರಗಳಲ್ಲಿ ಭರ್ಜರಿ ಪ್ರದರ್ಶನ ಕಂಡು, ಜಾಗತಿಕ ಬಾಕ್ಸ್ ಆಫೀಸ್‌ನಲ್ಲಿ ಬರೋಬ್ಬರಿ 300 ಮಿಲಿಯನ್‌ ಡಾಲರ್​ಗೂ ಹೆಚ್ಚು ಹಣ ಬಾಚಿಕೊಂಡ ‘ಅಬ್ಸೆಷನ್’ (Obsession) ಸಿನಿಮಾ ಕೊನೆಗೂ ಒಟಿಟಿ (OTT) ಪ್ಲಾಟ್‌ಫಾರ್ಮ್‌ಗಳಿಗೆ ಲಗ್ಗೆ ಇಟ್ಟಿದೆ. ಯೂಟ್ಯೂಬರ್ ಕರಿ ಬಾರ್ಕರ್ ನಿರ್ದೇಶನದ ಈ ಜಾಗತಿಕ ಸೆನ್ಸೇಷನಲ್ ಸಿನಿಮಾ ಡಿಜಿಟಲ್ ಲೋಕಕ್ಕೆ ಪ್ರವೇಶ ಪಡೆದಿದೆಯಾದರೂ, ವೀಕ್ಷಕರಿಗೆ ಇಲ್ಲೊಂದು ಸಣ್ಣ ನಿರಾಸೆಯ ಸುದ್ದಿಯಿದೆ. ಯಾಕೆಂದರೆ, ಇದನ್ನು ಹಣ ಕೊಟ್ಟು ವೀಕ್ಷಿಸಬೇಕು. ಈ ವರ್ಷದ ಅತಿ ದೊಡ್ಡ ಹಾರರ್ ಸರ್ಪ್ರೈಸ್ ಎನಿಸಿಕೊಂಡಿರುವ ‘ಅಬ್ಸೆಷನ್’ ಸಿನಿಮಾ ಈಗ…

Read More

ಅವಳಿ ಜವಳಿ ಆಕಳು ಕರುಗಳಿಗೆ ಅದ್ಧೂರಿಯಾಗಿ ತೊಟ್ಟಿಲು ಶಾಸ್ತ್ರ: ಮುದ್ದಾದ ಚಿತ್ರಗಳು ಇಲ್ಲಿವೆ – Kannada News | Grand cradle ceremony for twin cow calves in Gadag

ಗ್ರಾಮದ ರೈತ ನಾಗರಾಜ್ ಮಡಿವಾಳರ ಮನೆಯಲ್ಲಿ ತೊಟ್ಟಿಲಿಗೆ ತೆಂಗಿನ ಗರಿ, ತಳಿರು ತೋರಣ, ಹೂವುಗಳಿಂದ ಶೃಂಗಾರ ಮಾಡಲಾಗಿದ್ದು, ಅಕ್ಷರಶಃ ಹಬ್ಬದ ವಾತಾವರಣ ಸ್ಥಳದಲ್ಲಿ ಮನೆ ಮಾಡಿತ್ತು. ಸಂಪ್ರದಾಯದಂತೆ ಮುದ್ದಾದ ಕರುಗಳನ್ನು ತೊಟ್ಟಿಲಿಗೆ ಹಾಕಿ ನೆರೆದಿದ್ದವರು ಸಂತಸಪಟ್ಟರು. ಮಠಾಧೀಶರು ಕೂಡ ಕಾರ್ಯಕ್ರಮಕ್ಕೆ ಸಾಕ್ಷಿಯಾದರು. Source link

Read More

International Yoga Day 2026 Live: ಪ್ರಧಾನಿ ಮೋದಿ ನೇತೃತ್ವದಲ್ಲಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆ – Kannada News | International Yoga Day 2026 Live Updates: PM Modi in Kolkata for Yoga Day Celebrations

ಪ್ರತಿ ವರ್ಷ ಜೂನ್ 21ರಂದು ವಿಶ್ವದಾದ್ಯಂತ ಅಂತಾರಾಷ್ಟ್ರೀಯ ಯೋಗ ದಿನವನ್ನು ಆಚರಿಸಲಾಗುತ್ತದೆ. ಈ ಬಾರಿ ಪಶ್ಚಿಮ ಬಂಗಾಳದ ರಾಜಧಾನಿ ಕೊಲ್ಕತ್ತಾದಲ್ಲಿ ಈ ದಿನವನ್ನು ಅತ್ಯಂತ ಸಂಭ್ರಮದಿಂದ ಆಚರಿಸಲಾಗುತ್ತಿದ್ದು, ಪ್ರಧಾನಿ ನರೇಂದ್ರ ಮೋದಿ ಅವರು ಇಲ್ಲಿನ ಮುಖ್ಯ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. ವಿಶ್ವಕ್ಕೆ ಭಾರತೀಯ ತತ್ವಜ್ಞಾನ ಮತ್ತು ಯೋಗವನ್ನು ಪರಿಚಯಿಸಿದ ಸ್ವಾಮಿ ವಿವೇಕಾನಂದರು ಜನಿಸಿದ ಪುಣ್ಯಭೂಮಿ ಕೊಲ್ಕತ್ತಾ. ಅವರು ಸ್ಥಾಪಿಸಿದ ರಾಮಕೃಷ್ಣ ಮಿಷನ್ ಹಾಗೂ ಬೇಲೂರು ಮಠಗಳು ಇಂದಿಗೂ ಆಧ್ಯಾತ್ಮಿಕ ಮತ್ತು ದೈಹಿಕ ಶಿಸ್ತಿನ ಪ್ರಮುಖ ಕೇಂದ್ರಗಳಾಗಿವೆ. ಯೋಗದ ಜಾಗತಿಕ…

Read More