Headlines

ಮಲೆನಾಡಲ್ಲಿ ಹೆಚ್ಚಿದ ಕಾಡುಪ್ರಾಣಿಗಳ ಉಪಟಳ: ಹಿಂಡು ಹಿಂಡಾಗಿ ಕಾಣಿಸಿಕೊಂಡ ಕಾಡುಕೋಣಗಳು – Kannada News | Gaur Menace Rises in Malnad: Herd of Over 20 Wild Buffaloes Spotted Near Horanadu

ಚಿಕ್ಕಮಗಳೂರು, ಮೇ 18: ಮಲೆನಾಡಲ್ಲಿ ಕಾಡು ಕೋಣಗಳ ಉಪಟಳ ಮಿತಿ ಮೀರಿದ್ದು, ರಸ್ತೆಯಲ್ಲಿ ಕಾಡುಕೋಣಗಳ ಹಿಂಡು ಕಂಡು ಗ್ರಾಮಸ್ಥರು ಕಂಗಾಲಾಗಿರುವ ಘಟನೆ ಕಳಸ ತಾಲೂಕಿನ‌ ಹೊರನಾಡು ಸಮೀಪದ ಎಳಕುಂಬ್ರಿಯಲ್ಲಿ ನಡೆದಿದೆ. ಗುಡ್ಡದಲ್ಲಿ 20ಕ್ಕೂ ಹೆಚ್ಚು ಕಾಡುಕೋಣಗಳು ಕಾಣಿಸಿಕೊಂಡಿದ್ದು, ಅವುಗಳ ಓಡಾಟದ ದೃಶ್ಯ ಸ್ಥಳೀಯರ ಮೊಬೈಲ್ ಕ್ಯಾಮರಾದಲ್ಲಿ ಸೆರೆಯಾಗಿದೆ. ಹೊರನಾಡು, ಎಳಕುಂಬ್ರಿ ಸುತ್ತಮುತ್ತ ಕಾಡುಕೋಣಗಳು ಬೆಳೆ ಹಾನಿ ಮಾಡುತ್ತಿದ್ದು, ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ. Source link

Read More

ಇರಾನ್ ಮೇಲೆ ಅಮೆರಿಕ ಭೀಕರ ವಾಯುದಾಳಿ: ಹಾರ್ಮುಜ್ ಜಲಸಂಧಿಯಲ್ಲಿ 3 ಹಡಗುಗಳ ಮೇಲಿನ ದಾಳಿಗೆ ಪ್ರತೀಕಾರ – Kannada News | US Airstrikes Iran: Hormuz Ship Attack Retaliation Escalates Conflict and Oil Prices

ವಾಷಿಂಗ್ಟನ್, ಜುಲೈ 08: ಹಾರ್ಮುಜ್ ಜಲಸಂಧಿ(Hormuz Strait)ಯಲ್ಲಿ ಇರಾನ್ ಪಡೆಗಳು ಮೂರು ವಾಣಿಜ್ಯ ಸರಕು ಹಡಗುಗಳ ಮೇಲೆ ಕ್ಷಿಪಣಿ ಹಾಗೂ ಡ್ರೋನ್ ದಾಳಿ ನಡೆಸಿದ ಬೆನ್ನಲ್ಲೇ, ಅಮೆರಿಕ ಸೇನೆಯು ಬುಧವಾರ ಮುಂಜಾನೆ ಇರಾನ್ ವಿರುದ್ಧ ಅತ್ಯಂತ ಪ್ರಬಲ ಮತ್ತು ಭೀಕರ ವಾಯುದಾಳಿ ಆರಂಭಿಸಿದೆ. ಈ ಹಠಾತ್ ಬೆಳವಣಿಗೆಯಿಂದಾಗಿ ಉಭಯ ದೇಶಗಳ ನಡುವಿನ ಯುದ್ಧವನ್ನು ಕೊನೆಗೊಳಿಸಲು ನಡೆಯುತ್ತಿದ್ದ ಮಧ್ಯಂತರ ಶಾಂತಿ ಒಪ್ಪಂದವು ಸಂಪೂರ್ಣವಾಗಿ ಹಳಿತಪ್ಪುವ ಭೀತಿ ಎದುರಾಗಿದೆ. ಅಮೆರಿಕದ CENTCOM ಹೇಳಿದ್ದೇನು? ಅಮೆರಿಕದ ಮಿಲಿಟರಿ ಕಮಾಂಡ್ (CENTCOM) ಈ…

Read More

ಬಜೆಟ್ ಮಧ್ಯೆ ಸರ್ಕಾರಕ್ಕೆ ಮತ್ತೊಂದು ತಲೆಬಿಸಿ: ಹೋರಾಟಕ್ಕೆ ಸಜ್ಜಾದ ಅತಿಥಿ ಉಪನ್ಯಾಸಕರು, ಬೇಡಿಕೆ ಏನು? – Kannada News | Hubballi: Guest Lecturers Renew Fight for Job Security and Recruitment

ಹುಬ್ಬಳ್ಳಿ, ಮಾರ್ಚ್​ 05: ರಾಜ್ಯದಲ್ಲಿ ಇತ್ತೀಚೆಗೆ ನೇಮಕಾತಿಗಾಗಿ ಆಗ್ರಹಿಸಿ ಧಾರವಾಡದಲ್ಲಿ ದೊಡ್ಡ ಮಟ್ಟದ ಹೋರಾಟ ನಡೆದಿದೆ. ನೇಮಕಾತಿ ಮಾಡಿಕೊಳ್ಳದಿದ್ದರೆ ಮತ್ತೊಂದು ಸುತ್ತಿನ ಹೋರಾಟ ಮಾಡುವ ಎಚ್ಚರಿಕೆ ನೀಡಿದ್ದಾರೆ. ಇದರ ಜೊತೆಗೆ ಸಾಲು ಸಾಲು ಹೋರಾಟಗಳನ್ನು ನಡೆಸಲು ಅನೇಕರು ಮುಂದಾಗಿದ್ದಾರೆ. ಇದರ ನಡುವೆ ಕಾಲೇಜು ಅತಿಥಿ ಉಪನ್ಯಾಸಕರು (Guest lecturers) ಸರ್ಕಾರದ ವಿರುದ್ಧ ಇದೀಗ ಮತ್ತೊಂದು ಸುತ್ತಿನ ಹೋರಾಟಕ್ಕೆ ಮುಂದಾಗಿದ್ದಾರೆ. ಸರ್ಕಾರ ತಮ್ಮ ಬೇಡಿಕೆಗೆ ಸ್ಪಂದಿಸದಿದ್ದರೆ ದೊಡ್ಡ ಮಟ್ಟದಲ್ಲಿ ಹೋರಾಟ ಮಾಡದ ಎಚ್ಚರಿಕೆ ನೀಡಿದ್ದಾರೆ. ಕಳೆದ ತಿಂಗಳಷ್ಟೇ ಧಾರವಾಡದಲ್ಲಿ…

Read More

Valentine Day 2026: ಪ್ರೇಮಿಗಳ ದಿನದಂದು ಯಾವ ಬಣ್ಣದ ಬಟ್ಟೆಯನ್ನು ಧರಿಸಿದರೆ ಸೂಕ್ತ? – Kannada News | Valentine Day 2026: What does the color of clothes worn on Valentine’s Day signify?

ಪ್ರತಿವರ್ಷ ಫೆಬ್ರವರಿ 14 ರಂದು ವ್ಯಾಲೆಂಟೈನ್‌ ಡೇ (Valentine Day) ಆಚರಿಸಲಾಗುತ್ತದೆ. ಈ ದಿನ ಪ್ರೇಮಿಗಳ ಪಾಲಿಗೆ ತುಂಬಾನೇ ಸ್ಪೆಷಲ್.‌ ಹೌದು ಈ ದಿನ ಪ್ರೇಮಪಕ್ಷಿಗಳು ತಮ್ಮ ಮುದ್ದಿನ ಸಂಗಾತಿಗೆ ಐ ಲವ್‌ ಯೂ ಹೇಳಿ, ಒಂದು ಗಿಫ್ಟ್‌ ಕೊಟ್ಟು ವಿಶೇಷ ಭಾವನೆ ಮೂಡಿಸುತ್ತಾರೆ. ಇನ್ನೂ ಕೆಲವರು ಕೆಂಪು ಬಣ್ಣದ ಬಟ್ಟೆಯನ್ನು ತೊಟ್ಟು ವಿಶೇಷವಾಗಿ ಪ್ರೇಮಿಗಳ ದಿನವನ್ನು ಆಚರಿಸುತ್ತಾರೆ. ಪ್ರೇಮಿಗಳ ದಿನದಂದು ಕೆಂಪು ಬಣ್ಣವೇ ಧರಿಸಬೇಕೆಂದಿಲ್ಲ, ನಿಮ್ಮ ಪ್ರೀತಿಯನ್ನು ವ್ಯಕ್ತಪಡಿಸಲು ಈ ಕೆಲವು ಬಣ್ಣದ ಬಟ್ಟೆಗಳನ್ನೂ ಧರಿಸಬಹುದು….

Read More

Karnataka Weather Forecast: ಕರಾವಳಿ, ದಕ್ಷಿಣ ಒಳನಾಡಿಗೆ ಆರೆಂಜ್​​ ಅಲರ್ಟ್​; ಜುಲೈ 5ರ ವರೆಗೂ ಭಾರಿ ವರ್ಷಧಾರೆ – Kannada News | Karnataka Weather Forecast: Orange Alert Issued for Coastal and South Interior Districts; Heavy Rain Till July 5

ಬೆಂಗಳೂರು, ಜುಲೈ 03: ಕರಾವಳಿ ಜಿಲ್ಲೆಗಳು ಮತ್ತು ಮಲೆನಾಡು ಭಾಗದಲ್ಲಿ ಇನ್ನೂ ಕೆಲ ದಿನಗಳ ಕಾಲ ವರುಣಾರ್ಭಟ ಮುಂದುವರಿಯಲಿದ್ದು ಭಾರಿ ಮಳೆ ನಿರೀಕ್ಷಿಸಲಾಗಿದೆ. ಕರಾವಳಿ ಮತ್ತು ದಕ್ಷಿಣ ಒಳನಾಡು ಭಾಗದಲ್ಲಿ ಜುಲೈ 5ರ ವರೆಗೆ ಆರೆಂಜ್​​ ಅಲರ್ಟ್​​ ಘೊಷಿಸಲಾಗಿದ್ದರೆ, ಉತ್ತರ ಒಳನಾಡು ಭಾಗದ ಹಲವೆಡೆ ಜುಲೈ 7ರ ವರೆಗೆ ವರ್ಷಧಾರೆ ನಿರೀಕ್ಷಿಸಲಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಮಳೆಯ ಜೊತೆಗೆ ತೀವ್ರ ಗಾಳಿಯ ಸಾಧ್ಯತೆಯ ಬಗ್ಗೆಯೂ ಎಚ್ಚರಿಕೆ ನೀಡಲಾಗಿದೆ. ನಾಳೆ ಎಲ್ಲೆಲ್ಲಿ ಮಳೆ? #ಮಳೆ #ಮುನ್ನೆಚ್ಚರಿಕೆ :#Heavy…

Read More

ವೆಸ್ಟ್ ಇಂಡೀಸ್ ಸ್ಕೋರ್ 114 ರನ್: 118 ರನ್ ಬಾರಿಸಿ ಸೋತ ಸೌತ್ ಆಫ್ರಿಕಾ

ಸೌತ್ ಆಫ್ರಿಕಾ ವಿರುದ್ಧದ ಮೂರನೇ ಟಿ20 ಪಂದ್ಯದಲ್ಲಿ ವೆಸ್ಟ್ ಇಂಡೀಸ್ ತಂಡ 6 ರನ್​ಗಳ ರೋಚಕ ಜಯ ಸಾಧಿಸಿದೆ. ಅದು ಸಹ ಡಕ್​ವರ್ತ್​ ಲೂಯಿಸ್ ನಿಯಮದ ಪ್ರಕಾರ. ಮಳೆ ಬಾಧಿತ ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ವೆಸ್ಟ್ ಇಂಡೀಸ್ ತಂಡವು ನಿಗದಿತ 10 ಓವರ್​ಗಳಲ್ಲಿ ಕಲೆಹಾಕಿದ್ದು 114 ರನ್​ಗಳು ಮಾತ್ರ. ಆದರೆ ಡಕ್​ವರ್ತ್ ಲೂಯಿಸ್ ನಿಯಮದ ಪ್ರಕಾರ, ಸೌತ್ ಆಫ್ರಿಕಾ ತಂಡಕ್ಕೆ 10 ಓವರ್​ಗಳಲ್ಲಿ 125 ರನ್​ಗಳ ಗುರಿ ನೀಡಲಾಯಿತು. ಈ ಗುರಿಯನ್ನು ಬೆನ್ನತ್ತಿದ ಆಫ್ರಿಕಾ…

Read More

ವಿಶ್ವದ ಹಲವು ದೇಶಗಳಿಗಿಂತ ಭಾರತದಲ್ಲಿ ಪೆಟ್ರೋಲ್ ಅಗ್ಗ; ಇದು ಹೇಗೆ ಸಾಧ್ಯವಾಯಿತು? ಸಚಿವ ಹರ್ದೀಪ್ ಸಿಂಗ್ ಪುರಿ ಬಿಚ್ಚಿಟ್ಟ ಸತ್ಯ – Kannada News | Indian among countries with lowest petrol prices, minister Puri explains reasons for it

ನವದೆಹಲಿ, ಜುಲೈ 10: ವಿಶ್ವದ ಪ್ರಮುಖ ದೇಶಗಳಿಗೆ ಹೋಲಿಸಿದರೆ ಭಾರತದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಗಣನೀಯವಾಗಿ ನಿಯಂತ್ರಣದಲ್ಲಿವೆ ಹಾಗೂ ಅಗ್ಗವಾಗಿವೆ ಎಂದು ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವ ಹರ್ದೀಪ್ ಸಿಂಗ್ ಪುರಿ ತಿಳಿಸಿದ್ದಾರೆ. ಜಾಗತಿಕ ಇಂಧನ ಬಿಕ್ಕಟ್ಟಿನ ನಡುವೆಯೂ ಭಾರತವು ತನ್ನ ಗ್ರಾಹಕರಿಗೆ ಹೊರೆಯಾಗದಂತೆ ಇಂಧನ ದರಗಳನ್ನು ಯಶಸ್ವಿಯಾಗಿ ನಿರ್ವಹಿಸಿದೆ ಎಂದು ಅವರು ವಿವರಿಸಿದ್ದಾರೆ. ಅಂತರರಾಷ್ಟ್ರೀಯ ಮಟ್ಟದಲ್ಲಿ ಕಚ್ಚಾ ತೈಲ ಬೆಲೆಗಳು ತೀವ್ರವಾಗಿ ಏರಿಳಿತ ಕಾಣುತ್ತಿದ್ದರೂ, ಭಾರತದಲ್ಲಿ ಇಂಧನ ಲಭ್ಯತೆ ಮತ್ತು ಕೈಗೆಟುಕುವ…

Read More

ಬೆಚ್ಚಿಬಿದ್ದ ಬಳ್ಳಾರಿ: ವಿಚ್ಛೇದಿತ ಮಹಿಳೆಯನ್ನು ಪ್ರೀತಿಸಿ ಮದುವೆಯಾಗಿದ್ದ ನವ ವಿವಾಹಿತನ ಬರ್ಬರ ಕೊಲೆ – Kannada News | Tragedy in Ballari: Groom Dies Hours After Wedding Reception

ಬಳ್ಳಾರಿ, ಜುಲೈ 17: ಪ್ರೀತಿಸಿ ಮದುವೆ ಆಗಿದ್ದ ನವವಿವಾಹಿತನೋರ್ವನನ್ನು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಬಳ್ಳಾರಿ ನಗರದ ಬಟ್ಟಿ ಏರಿಯಾದಲ್ಲಿ ನಿನ್ನೆ (ಜುಲೈ 16) ರಾತ್ರಿ ನಡೆದಿದೆ. ನಬಿ ರಸೂಲ್​​​ ಮೃತ ವ್ಯಕ್ತಿಯಾಗಿದ್ದು, ದುರ್ದೈವ ಅಂದರೆ ಮದುವೆಯ ರಿಸೆಪ್ಷನ್ ಕಾರ್ಯಕ್ರಮ ಮುಗಿದ ಕೆಲವೇ ಹೊತ್ತಿನಲ್ಲಿ ಇವರ ಉಸಿರು ನಿಂತಿದೆ. ರಾತ್ರಿ 11 ಗಂಟೆಗೆ ಮನೆಯಿಂದ ಹೊರಹೋಗಿದ್ದ ರಸೂಲ್​​​​ ಶವವಾಗಿ ಪತ್ತೆಯಾಗಿದ್ದಾರೆ. ನಬಿ ರಸೂಲ್​​​​​ ವಿಚ್ಛೇದಿತ ಮಹಿಳೆಯೋರ್ವಳನ್ನು ಪ್ರೀತಿಸುತ್ತಿದ್ದು, 15 ದಿನಗಳ ಹಿಂದೆ ಆಕೆಯನ್ನು ಕರೆದೊಯ್ದಿದ್ದರು. ಕೆಲವು ದಿನಗಳ…

Read More

ಸಂಖ್ಯಾಶಾಸ್ತ್ರ ಭವಿಷ್ಯ: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 1, 2, 3ರ ಫೆಬ್ರವರಿ 4ರ ದಿನಭವಿಷ್ಯ

ಈ ದಿನ ವಿಷ್ಣು ಸಹಸ್ರನಾಮವನ್ನು ಕೇಳಿಸಿಕೊಳ್ಳಿ, ನಿಮ್ಮಿಂದ ಸಾಧ್ಯವಾಗುವುದಾದಲ್ಲಿ ಒಮ್ಮೆ ಹೇಳಿಕೊಳ್ಳಿ. ಮುಖ್ಯ ಕೆಲಸದ ಮೇಲೆ ಮನೆಯಿಂದ ಆಚೆ ಹೋಗುವಾಗ ಹಸಿರು ಬಣ್ಣದ ಕರ್ಚೀಫ್ ತೆಗೆದುಕೊಂಡು ಹೋಗಿ. ಕಠಿಣ ಎನಿಸಿದಂಥ ಕೆಲಸಗಳನ್ನು ಸುಲಭವಾಗಿ ಮಾಡುವುದಕ್ಕೆ ಮಾರ್ಗೋಪಾಯ ಗೋಚರ ಆಗಲಿದೆ. ಜನ್ಮಸಂಖ್ಯೆ 1 (ಯಾವುದೇ ತಿಂಗಳಿನ 1, 10, 19, 28ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 1): ಪ್ರಯಾಣದಿಂದ ಆಯಾಸ ಕಾಡಲಿದೆ. ಉದ್ಯೋಗ ಸ್ಥಳದಲ್ಲಿಯೂ ಕೆಲಸದ ಒತ್ತಡ ಇದ್ದು, ಅದರಿಂದ ಮಾನಸಿಕವಾದ ದಣಿವು ಕೂಡ ಜತೆಯಾಗುತ್ತದೆ. ಸಂಬಂಧಿಗಳು ಆಡಿದ…

Read More

ಪೊಲೀಸ್ ಠಾಣೆಯಲ್ಲೇ ಪ್ರೇಮಿಗಳ ಕುಟುಂಬದ ಮಧ್ಯೆ ಗಲಾಟೆ, ಗರ್ಭಿಣಿ ಮೇಲೂ ಹಲ್ಲೆ! – Kannada News | Hubballi Law and Order Crisis: Family Brawl in Police Station Over Love, Pregnant Woman Assaulted

, ಹುಬ್ಬಳ್ಳಿ ಪೊಲೀಸ್ ಠಾಣೆ ಗಲಾಟೆImage Credit source: Tv9 kannada ಹುಬ್ಬಳ್ಳಿ, ಮೇ.16: ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ ಕಾನೂನು ಸುವ್ಯವಸ್ಥೆಗೆ ಸವಾಲು ಹಾಕುವಂತಹ ಆಘಾತಕಾರಿ ಘಟನೆಯೊಂದು ನಡೆದಿದೆ. ಪ್ರೀತಿಯ ವಿಚಾರಕ್ಕೆ ಸಂಬಂಧಿಸಿದಂತೆ ಕೇಶ್ವಾಪುರ ಪೊಲೀಸ್ ಠಾಣೆಯ ಒಳಗೇ ಎರಡು ಕುಟುಂಬಗಳ ಮಧ್ಯೆ ಭೀಕರ ಗಲಾಟೆ ನಡೆದಿದ್ದು, ಪೊಲೀಸರ ಕಣ್ಣೆದುರಲ್ಲೇ ಗರ್ಭಿಣಿ ಮಹಿಳೆ ಸೇರಿದಂತೆ ಯುವಕನ ಕುಟುಂಬಸ್ಥರ ಮೇಲೆ ಕಟ್ಟಿಗೆಯಿಂದ ಹಲ್ಲೆ ನಡೆಸಿರುವ ಗಂಭೀರ ಆರೋಪ ಕೇಳಿಬಂದಿದೆ. ಈಶ್ವರ ತಾಳಂಬರಿ ಮತ್ತು ನಿಖಿತಾ ಎಂಬುವರು ಪರಸ್ಪರ ಪ್ರೀತಿಸುತ್ತಿದ್ದರು…

Read More