Headlines

‘ನನ್ನ ಬಳಿ ಡಿಎಲ್ ಇದೆಯಪ್ಪ’: ಸ್ನೇಹಿತನ ಹೊಸ ಕಾರು ಓಡಿಸಿದ ಸಚಿವ ಪರಮೇಶ್ವರ್! – Kannada News | Home Minister G Parameshwar drives friends new car in Sadashiva Nagar

ಬೆಂಗಳೂರು, ಏಪ್ರಿಲ್ 22: ಗೃಹ ಸಚಿವ ಡಾ. ಜಿ. ಪರಮೇಶ್ವರ್ ಅವರು ಇತ್ತೀಚೆಗೆ ತಮ್ಮ ಸ್ನೇಹಿತನ ಹೊಸ ಕಾರನ್ನು ಚಲಾಯಿಸುವ ಮೂಲಕ ಗಮನ ಸೆಳೆದಿದ್ದಾರೆ. ಸದಾಶಿವ ನಗರದಲ್ಲಿ ಸ್ನೇಹಿತರೊಬ್ಬರು ಹೊಸ ಕಾರನ್ನು ಸಚಿವರಿಗೆ ತೋರಿಸಲು ತಂದಿದ್ದರು. ಈ ಸಂದರ್ಭದಲ್ಲಿ ಡಾ. ಪರಮೇಶ್ವರ್ ಅವರು ಕಾರಿನ ಚಾಲಕನ ಸೀಟಿನಲ್ಲಿ ಕುಳಿತು, ನಗರದಲ್ಲಿ ಒಂದು ರೌಂಡ್ ಓಡಿಸಿದ್ದಾರೆ. ಕಾರು ಚಲಾಯಿಸುವಾಗ ಅವರು ತಮಾಷೆಯಾಗಿ ನನ್ನ ಬಳಿ ಡಿಎಲ್ ಇದೆಯಪ್ಪ ಎಂದು ಹೇಳಿ ನಗೆ ಚಟಾಕಿ ಹಾರಿಸಿದ್ದಾರೆ. ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು…

Read More

ವಿಕ್ಟೋರಿಯಾ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ರೋಗಿ ಬಲಿ?: ಮರ್ಮಾಂಗದ ಭಾದೆ ತಾಳಲಾರದೆ ಪ್ರಾಣಬಿಟ್ಟ 45 ವರ್ಷದ ವ್ಯಕ್ತಿ – Kannada News | Victoria Hospital Negligence: Bengaluru Man Dies After Unstitched Wound, Family Alleges

ವಿಕ್ಟೋರಿಯಾ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ರೋಗಿ ಬಲಿ?Image Credit source: Tv9 Kannada ಬೆಂಗಳೂರು, ಏಪ್ರಿಲ್​​ 22: ವೈದ್ಯೋ ನಾರಾಯಣೋ ಹರಿಃ ಎಂಬ ಮಾತಿದೆ. ಎಂತಹ ಸ್ಥಿತಿಯಲ್ಲೂ ರೋಗಿಯನ್ನು ಪ್ರಾಣಾಪಾಯದಿಂದ ಪಾರುಮಾಡುವ ಕಾರಣ ದೇವರಿಗೆ ಅವರನ್ನು ಹೋಲಿಸಲಾಗುತ್ತದೆ. ಆದರೆ ಕೆಲವೊಮ್ಮೆ ಇದೇ ವೈದ್ಯರು ರೋಗಿಗಳ ಪಾಲಿಗೆ ಯಮನಾದ ಉದಾಹರಣೆಗಳೂ ಇವೆ. ಇಂತಹುದ್ದೇ ಆರೋಪವೊಂದು ಈಗ ಬೆಂಗಳೂರಿನ (Bengaluru) ವಿಕ್ಟೋರಿಯಾ ಆಸ್ಪತ್ರೆ (ಶಾಂತವೇರಿ ಗೋಪಾಲಗೌಡ ಆಸ್ಪತ್ರೆ) ವೈದ್ಯರ ವಿರುದ್ಧ ಕೇಳಿಬಂದಿದೆ. ಡಾಕ್ಟರ್​​ ನಿರ್ಲಕ್ಷ್ಯಕ್ಕೆ ಮರ್ಮಾಂಗದ ಭಾದೆ ತಾಳಲಾರದೆ ವ್ಯಕ್ತಿಯೋರ್ವ…

Read More

‘ಎಲ್ರ ಕಾಲೆಳಿತದೆ ಕಾಲ’ ಕನ್ನಡ ಸಿನಿಮಾ ಬಗ್ಗೆ ಅನುರಾಗ್ ಕಶ್ಯಪ್ ಮಾತು – Kannada News | Anurag Kashyap talks about Elra KaleLithade Kala movie

ಬಾಲಿವುಡ್​ನ ಸ್ಟಾರ್ ನಿರ್ದೇಶಕ ಅನುರಾಗ್ ಕಶ್ಯಪ್ (Anurag Kashyap), ಬಾಲಿವುಡ್​ ಇಂದ ದೂರಾಗಿ ಬೆಂಗಳೂರಿಗೆ ಬಂದು ನೆಲೆಸಿದ್ದಾರೆ. ದಕ್ಷಿಣದ ಸಿನಿಮಾಗಳಲ್ಲಿ ಕೆಲಸ ಮಾಡುವುದಾಗಿ ಅವರು ಈ ಹಿಂದೆಯೇ ಹೇಳಿಕೊಂಡಿದ್ದರು. ಮಾತ್ರವಲ್ಲದೆ ಸ್ಥಳೀಯ ಸಿನಿಮಾಗಳಿಗೆ ಬೆಂಬಲ ಸಹ ವ್ಯಕ್ತಪಡಿಸಿದ್ದಾರೆ. ಇದೀಗ ಅನುರಾಗ್ ಕಶ್ಯಪ್ ಅವರು ಕನ್ನಡ ಸಿನಿಮಾ ‘ಎಲ್ರ ಕಾಲೆಳಿತದೆ ಕಾಲ’ಕ್ಕೆ ಬೆಂಬಲ ವ್ಯಕ್ತಪಡಿಸಿದ್ದಾರೆ. ಸಿನಿಮಾದ ನಿರ್ದೇಶಕ ಸುಜಯ್ ಶಾಸ್ತ್ರಿ, ಅನುರಾಗ್ ಕಶ್ಯಪ್ ಮನೆಗೆ ಹೋಗಿದ್ದು, ತಮ್ಮ ಸಿನಿಮಾ ಬಗ್ಗೆ ಮಾತನಾಡಿದ್ದಾರೆ. ಅನುರಾಗ್ ಸಹ ಸಿನಿಮಾದ ಬಗ್ಗೆ ಒಳ್ಳೆಯ…

Read More

Hanuman Temples: ಸ್ತ್ರೀ ರೂಪದ ಹನುಮ, ತಲೆಕೆಳಗಾದ ಆಂಜನೇಯ; ಅಚ್ಚರಿ ಮೂಡಿಸುವ 5 ಅಪರೂಪದ ದೇವಾಲಯಗಳಿವು – Kannada News | Rare Hanuman Temples in India: Discover Unique Forms and Ancient Stories

ವಿಶಿಷ್ಟ ಹನುಮಂತನ ದೇವಾಲಯImage Credit source: gemini ai ಭಾರತದಾದ್ಯಂತ ಹನುಮಂತನ ಸಾವಿರಾರು ದೇವಾಲಯಗಳಿವೆ. ಆದರೆ ಕೆಲವು ಕ್ಷೇತ್ರಗಳು ತಮ್ಮ ವಿಶಿಷ್ಟ ವಿಗ್ರಹ ಶೈಲಿ, ಪೌರಾಣಿಕ ಹಿನ್ನೆಲೆ ಮತ್ತು ನಂಬಿಕೆಗಳಿಂದಾಗಿ ಪ್ರಪಂಚದಾದ್ಯಂತ ಪ್ರಸಿದ್ಧವಾಗಿವೆ. ಸ್ತ್ರೀ ರೂಪದ ಹನುಮನಿಂದ ಹಿಡಿದು ತಲೆಕೆಳಗಾಗಿ ನಿಂತಿರುವ ಆಂಜನೇಯನವರೆಗೆ, ಅಚ್ಚರಿ ಮೂಡಿಸುವ ಐದು ಅಪರೂಪದ ದೇವಾಲಯಗಳ ಮಾಹಿತಿ ಇಲ್ಲಿದೆ. ಗಿರಿಜಾಬಂಧ್ ಹನುಮಾನ್, ರತನ್‌ಪುರ (ಛತ್ತೀಸ್‌ಗಢ): ಸಾಮಾನ್ಯವಾಗಿ ಹನುಮಂತನನ್ನು ಬ್ರಹ್ಮಚಾರಿ ಮತ್ತು ವೀರ ರೂಪದಲ್ಲಿ ನೋಡುತ್ತೇವೆ. ಆದರೆ ರತನ್‌ಪುರದಲ್ಲಿ ಹನುಮಂತನು ಮಾತೃತ್ವದ ರೂಪದಲ್ಲಿ (ಸ್ತ್ರೀ…

Read More

Karnataka SSLC Result 2026 Date: ವಿದ್ಯಾರ್ಥಿಗಳೇ ಎಲ್ಲದಕ್ಕೂ ಸನ್ನದ್ಧರಾಗಿ: ನಾಳೆ ಅಥವಾ ನಾಡಿದ್ದು, ಯಾವಾಗ ಫಲಿತಾಂಶ? ಇಲ್ಲಿದೆ ಮಾಹಿತಿ – Kannada News | KSEAB SSLC Result 2026 Soon: Check Karnataka 10th Marks, DigiLocker

ಬೆಂಗಳೂರು, ಏ.22: ಕರ್ನಾಟಕದ 10ನೇ ತರಗತಿ (SSLC) ವಿದ್ಯಾರ್ಥಿಗಳ ಫಲತಾಂಶ ಕಾಯುವಿಕೆ ಶೀಘ್ರದಲ್ಲೇ ಅಂತ್ಯಗೊಳ್ಳಲಿದೆ. ನಾಳೆ ಅಥವಾ ನಾಡಿದ್ದು (ಏ.23, 24) ಫಲಿತಾಂಶ ಬರಲಿದೆ ಎಂದು ಹೇಳಲಾಗುತ್ತಿದೆ. ಇನ್ನು ಕೆಲವೊಂದು ಮೂಲಗಳ ಪ್ರಕಾರ ಮೇ ತಿಂಗಳ ಆರಂಭದಲ್ಲಿ ಫಲಿತಾಂಶ ಹೊರಬೀಳುವ ನಿರೀಕ್ಷೆಯಿದ್ದು, ವಿದ್ಯಾರ್ಥಿಗಳು ತಮ್ಮ ನೋಂದಣಿ ಸಂಖ್ಯೆ ಮತ್ತು ಜನ್ಮ ದಿನಾಂಕವನ್ನು ಬಳಸಿ ಅಧಿಕೃತ ವೆಬ್‌ಸೈಟ್‌ನಲ್ಲಿ ಅಂಕಪಟ್ಟಿಯನ್ನು ಪಡೆಯಬಹುದು ಎಂದು ಹೇಳಲಾಗಿದೆ. ಈ ಬಗ್ಗೆ ಗೊಂದಲು ಮಾಡಿಕೊಳ್ಳುವುದು ಬೇಡ, ಫಲಿತಾಂಶ ಈ ವಾರದಲ್ಲಿ ಅಥವಾ ಮುಂದಿನ ತಿಂಗಳು…

Read More

ಪ್ರಿಯಕರನೊಂದಿಗೆ ವಿವಾಹಿತೆ ಪರಾರಿ ಕೇಸ್​​ಗೆ ಹೊಸ ಟ್ವಿಸ್ಟ್​​: ಪತಿಗೆ ನಿದ್ದೆ ಮಾತ್ರೆ ನೀಡಿ ಪತ್ನಿ ಎಸ್ಕೇಪ್​? – Kannada News | Husband Alleges Wife Drugged Him, Escaped With Lover in Bagalagunte

ಬೆಂಗಳೂರು, ಏಪ್ರಿಲ್​​ 22: ಕಸ ಹಾಕಲು ಹೋಗುವುದಾಗಿ ಹೇಳಿ ಮನೆಯಿಂದ ಹೋಗಿದ್ದ ವಿವಾಹಿತೆ ಪ್ರಿಯಕರನ ಜೊತೆ ಪರಾರಿ ಕೇಸ್​​ಗೆ ಹೊಸ ಟ್ವಿಸ್ಟ್​​ ಸಿಕ್ಕಿದೆ. ಪತ್ನಿ ಪ್ರಿಯಾಂಕಾ ತನಗೆ ನಿದ್ದೆ ಮಾತ್ರೆ ನೀಡಿ ಪ್ರಿಯಕರನೊಂದಿಗೆ ಪರಾರಿಯಾಗಿದ್ದಾಳೆ ಎಂದು ಪತಿ ಶರತ್ ಕುಮಾರ್ ಆರೋಪಿಸಿದ್ದಾರೆ. ಶರತ್ ಕುಮಾರ್ ನೀಡಿರುವ ದೂರಿನ ಪ್ರಕಾರ, ಪ್ರಿಯಾಂಕಾ ಕಸ ಹಾಕಲು ಹೋಗುವುದಾಗಿ ಹೇಳಿ ಮನೆಯಿಂದ ಹೊರಟಿದ್ದಾರೆ. ಕಸದ ಬುಟ್ಟಿಯ ಜೊತೆಗೆ ಬ್ಯಾಗ್ ಒಂದನ್ನೂ ತೆಗೆದುಕೊಂಡು ಹೋಗಿರುವುದು ತಿಳಿದುಬಂದಿದೆ. ದಂಪತಿಗೆ ಇಬ್ಬರು ಮಕ್ಕಳಿದ್ದು, ಅವರನ್ನು ಮನೆಯಲ್ಲಿಯೇ…

Read More

‘ನನ್ನ ಹೆಂಡತಿ 1 ಲಕ್ಷ ರೂ., ಚಿನ್ನ ವಾಪಸ್ ಕೊಡಲಿ!’ ಪತ್ನಿ ವಿರುದ್ಧ ಪತಿ ಆಕ್ರೋಶ – Kannada News | Mandya wife betrayal: Auto driver’s wife leaves husband for lover, man demands his money and gold back

ಮಂಡ್ಯ, ಏಪ್ರಿಲ್ 22: ಪ್ರೀತಿಸಿ ಮದುವೆಯಾದ ಪತಿಯನ್ನೇ ಬಿಟ್ಟು ಆತನ ಸ್ನೇಹಿತನೊಂದಿಗೆ ಮಹಿಳೆ ಪರಾರಿಯಾದ ಘಟನೆ ಜಿಲ್ಲೆಯ ಬನ್ನಂಗಾಡಿ ಗ್ರಾಮದಲ್ಲಿ ನಡೆದಿದೆ. ಮದುವೆಯಾದ ಎರಡೇ ವರ್ಷಕ್ಕೆ ರಕ್ಷಿತಾ ಈ ಕೃತ್ಯ ಎಸಗಿದ್ದು, ದೇವಸ್ಥಾನದಲ್ಲಿ ಇಂದ್ರನ ಜೊತೆ ಮದುವೆಯಾಗಿ ಆ ಫೋಟೋಗಳನ್ನು ತನ್ನ ಸ್ಟೇಟಸ್‌ನಲ್ಲಿ ಹಂಚಿಕೊಂಡಿದ್ದಾಳೆ. ಇದರಿಂದ ವಿಷಯ ತಿಳಿದ ಸಾಗರ್ ತೀವ್ರ ಆಘಾತಕ್ಕೊಳಗಾಗಿದ್ದಾರೆ. ಈ ಬಗ್ಗೆ ಮಾತನಾಡಿದ ಸಾಗರ್, ತನ್ನ ಪತ್ನಿ ಬರುವಳೆಂಬ ನಿರೀಕ್ಷೆಯಲ್ಲಿ ಸಾಗರ್ 4 ಲಕ್ಷ ರೂಪಾಯಿ ಖರ್ಚು ಮಾಡಿ ಮನೆ ಸಿದ್ಧಪಡಿಸಿದ್ದೆ. ಆದರೆ,…

Read More

ವಿದೇಶಿ ಮಹಿಳೆ ಮೇಲೆ ಅತ್ಯಾಚಾರ ಆರೋಪ: ಪ್ರಕರಣ ಮುಚ್ಚಿ ಹಾಕಲು ನಡೆದಿತ್ತಾ ಸಂಚು? – Kannada News | American Tourist Physically assulted at Kodagu Homestay; Cover Up Allegations Emerge

ಕುಟ್ಟ ಗ್ರಾಮದಲ್ಲಿರುವ ಹೋಂಸ್ಟೇImage Credit source: Tv9 Kannadda ಮಡಿಕೇರಿ, ಏಪ್ರಿಲ್​​ 22: ಕೊಡಗು ಜಿಲ್ಲೆಯ ಕುಟ್ಟ ಗ್ರಾಮದಲ್ಲಿರುವ ಹೋಂಸ್ಟೇಯಲ್ಲಿ ಅಮೆರಿಕ ಮೂಲದ ಮಹಿಳೆಯ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ಸಂಬಂಧ ಸ್ಫೋಟಕ ಮಾಹಿತಿ ರಿವೀಲ್​​ ಆಗಿದೆ. ಮಹಿಳೆಯ ಮೇಲೆ ಝಾರ್ಖಂಡ್ ಮೂಲದ ವೃಜೇಶ್ ಕುಮಾರ್ ಎಂಬಾತ ಅತ್ಯಾಚಾರ ನಡೆಸಿದ್ದರೂ ಘಟನೆಯನ್ನು ಮುಚ್ಚಿಹಾಕುವ ಪ್ರಯತ್ನ ನಡೆಸಲಾಗಿತ್ತು. ಹೀಗಾಗಿ ಬರೋಬ್ಬರಿ ಮೂರು ದಿನಗಳ ಕಾಲ ವೈಫೈ ಸಂಪರ್ಕವನ್ನು ಕಡಿತಗೊಳಿಸಿ ಸಂತ್ರಸ್ತೆಗೆ ಹೊರಗಿನ ಸಂಪರ್ಕ ಸಿಗದಂತೆ ನೋಡಿಕೊಳ್ಳಲಾಗಿತ್ತು ಎಂದು ಆರೋಪಿಸಲಾಗಿದೆ….

Read More

ಭಾರಿ ಗಾಳಿ ಮಳೆಗೆ ಮನೆ ಮೇಲೆ ಬಿತ್ತು ಬೃಹದಾಕಾರದ ಅಶ್ವತ್ಥ ಮರ: ಪವಾಡಸದೃಶ ರೀತಿಯಲ್ಲಿ ಪಾರಾದ ಕುಟುಂಬ – Kannada News | Mangaluru Rain Fury: Giant Peepal Tree Falls on House; Family of Five Including Infant Escape Miraculously

ಮನೆ ಮೇಲೆ ಬಿದ್ದ ಬೃಹದಾಕಾರದ ಅಶ್ವತ್ಥ ಮರImage Credit source: tv9 ಮಂಗಳೂರು, ಏಪ್ರಿಲ್ 22: ಕರಾವಳಿಯಲ್ಲಿ (Coastal Karnataka) ಮಂಗಳವಾರ ತಡರಾತ್ರಿ ಭಾರಿ ಗಾಳಿ-ಮಳೆ (Rain) ಸುರಿದಿದೆ. ಗಾಳಿ-ಮಳೆಗೆ ಮಂಗಳೂರಿನ (Mangalore) ಕುದ್ರೋಳಿಯ ಬಸವನಗುಡಿ ರಸ್ತೆಯಲ್ಲಿ ಭೀಕರ ಅವಘಡವೊಂದು ಸಂಭವಿಸಿದೆ. ಇಲ್ಲಿನ ಮನೆಯೊಂದರ ಮೇಲೆ ಬೃಹದಾಕಾರದ ಅಶ್ವತ್ಥ ಮರವೊಂದು ಉರುಳಿ ಬಿದ್ದಿದ್ದು, ಮನೆಯಲ್ಲಿದ್ದವರು ಪವಾಡಸದೃಶ ರೀತಿಯಲ್ಲಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ವರದರಾಜ್ ಶೇಟ್ ಎಂಬುವವರ ಮನೆ ಮೇಲೆ ನಸುಕಿನ ಜಾವ 3:30ರ ಸುಮಾರಿಗೆ ಈ ಮರ ಬಿದ್ದಿದೆ….

Read More

Video: ಬುರ್ಖಾ ಹಾಕಿದ್ದ ಮಹಿಳೆಯನ್ನು ಎಳೆದೊಯ್ದು ಕೈ ಟ್ವಿಸ್ಟ್ ಮಾಡಿ ಒದ್ದು ಪರಾರಿಯಾದ ವ್ಯಕ್ತಿ – Kannada News | CCTV Reveals Brutal Street Assault on Woman in Uttar Pradesh

ಶಾಮ್ಲಿ, ಏಪ್ರಿಲ್ 22: ಉತ್ತರ ಪ್ರದೇಶದ ಶಾಮ್ಲಿಯಲ್ಲಿ ವ್ಯಕ್ತಿಯೊಬ್ಬ ಹೊಂಚು ಹಾಕಿ ಕುಳಿತು, ಬುರ್ಖಾ ಧರಿಸಿರುವ ಮಹಿಳೆಯನ್ನು ಎಳೆದೊಯ್ದು, ಕೈ ಟ್ವಿಸ್ಟ್​ ಮಾಡಿರುವ ಘಟನೆ ನಡೆದಿದೆ. ಆ ಆರೋಪಿಯನ್ನು ಮಂಜೀತ್ ಎಂದು ಗುರುತಿಸಲಾಗಿದೆ. ಮಹಿಳೆಯನ್ನು ಎಳೆದೊಯ್ದು ಕೈ ಟ್ವಿಸ್ಟ್ ಮಾಡಿ, ಆಕೆಗೆ ಒದ್ದು ಅಲ್ಲಿಂದ ಓಡಿ ಹೋಗಿದ್ದಾನೆ. ಬಳಿಕ ಅಲ್ಲೇ ಇದ್ದವರು ಆ ಮಹಿಳೆಯ ಆರೋಗ್ಯ ವಿಚಾರಿಸುತ್ತಿರುವುದು ಹಾಗೂ ಘಟನೆ ಬಗ್ಗೆ ವಿವರ ಕೇಳುತ್ತಿರುವುದನ್ನು ವಿಡಿಯೋದಲ್ಲಿ ಕಾಣಬಹುದು.   ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ  Source…

Read More