SC, ST ಮೇಲಿನ ದೌರ್ಜನ್ಯ ತನಿಖೆ ಮಾಡುವ DCREಯಲ್ಲಿಯೇ ಮೇಲ್ಜಾತಿ ಅಧಿಕಾರಿಗಳಿಂದ ದಲಿತ ಅಧಿಕಾರಿಗೆ ಕಿರುಕುಳ ಆರೋಪ! – Kannada News | Dcre inspector alleges harassment by senior officers files complaint with dg

ಮೇಲ್ಜಾತಿ ಅಧಿಕಾರಿಗಳಿಂದ ದಲಿತ ಅಧಿಕಾರಿಗೆ ಕಿರುಕುಳ ಆರೋಪ Image Credit source: Tv9 Kannada ಬೆಂಗಳೂರು, ಏಪ್ರಿಲ್​​ 20: ಪರಿಶಿಷ್ಟ ಜಾತಿ (SC) ಮತ್ತು ಪರಿಶಿಷ್ಟ ಪಂಗಡಗಳ (ST) ಮೇಲಿನ ದೌರ್ಜನ್ಯ ಕೇಸ್ ತನಿಖೆ ನಡೆಸುವ ನಾಗರಿಕ ಹಕ್ಕುಗಳ ಜಾರಿ ನಿರ್ದೇಶನಾಲಯದಲ್ಲಿಯೇ (DCRE) ಮೇಲ್ಜಾತಿ ಅಧಿಕಾರಿಗಳಿಂದ ದಲಿತ ಅಧಿಕಾರಿಗೆ ಕಿರುಕುಳ ಆರೋಪ ಕೇಳಿಬಂದಿದೆ. DCRE ಕೇಂದ್ರ ಕಚೇರಿ SP ಕರಿಬಸನಗೌಡ ಹಾಗೂ DySP ಮಹೇಶ್ವರಗೌಡ ಮೇಲೆ ಆರೋಪ ಮಾಡಲಾಗಿದ್ದು, ಈ ಬಗ್ಗೆ ಪಶ್ಚಿಮ ವಲಯ DCRE ಪೊಲೀಸ್…

Read More

IND vs BAN: ಬಾಂಗ್ಲಾದೇಶ ಪ್ರವಾಸವನ್ನು ಮತ್ತೆ ಮುಂದೂಡಿದ ಬಿಸಿಸಿಐ – Kannada News | Team India Bangladesh Tour Postponed: BCCI Cites Security Concerns

ಬಿಸಿಸಿಐ ಈ ಪ್ರವಾಸವನ್ನು ಮುಂದೂಡಿದರೆ, ಅದು ಬಿಸಿಬಿಗೆ ಸಾಕಷ್ಟು ನಷ್ಟವನ್ನುಂಟುಮಾಡಬಹುದು. ಈಗಾಗಲೇ ಆರ್ಥಿಕವಾಗಿ ದುರ್ಬಲವಾಗಿರುವ ಬಾಂಗ್ಲಾ ಮಂಡಳಿಯು, ಭಾರತ ಪ್ರವಾಸದಿಂದ ಆದಾಯ ಗಳಿಸುವ ನಿರೀಕ್ಷಿಸುತ್ತಿತ್ತು. ಆದರೆ ಈ ಪ್ರವಾಸವನ್ನು ರದ್ದುಗೊಳಿಸುವುದರಿಂದ ಬಾಂಗ್ಲಾದೇಶ ಮಂಡಳಿಗೆ ಪ್ರಾಯೋಜಕತ್ವ ಮತ್ತು ಪ್ರಸಾರ ಒಪ್ಪಂದಗಳಿಂದ ಲಕ್ಷಾಂತರ ರೂಪಾಯಿಗಳ ನಷ್ಟವಾಗಬಹುದು. ಇದಲ್ಲದೆ, ಈ ಸರಣಿಯು ಭವಿಷ್ಯದಲ್ಲೂ ನಡೆಯದಿದ್ದರೆ, ಮಂಡಳಿಯ ಆದಾಯದ ಮೇಲೆ ಪರಿಣಾಮ ಬೀರುವುದು ಖಚಿತ. Source link

Read More

ಗೂಗಲ್, ಮೈಕ್ರೋಸಾಫ್ಟ್ ಇತ್ಯಾದಿ ಟೆಕ್ ಕಂಪನಿಗಳ ಬ್ರಿಟಿಷ್ ಈಸ್ಟ್ ಇಂಡಿಯಾ ಸಂಸ್ಥೆಗೆ ಹೋಲಿಸಿದ ಶ್ರೀಧರ್ ವೆಂಬು – Kannada News | Sridhar Vembu compares today’s tech giants to British East India Company

ನವದೆಹಲಿ, ಫೆಬ್ರುವರಿ 15: ಜೋಹೋ ಸಂಸ್ಥಾಪಕ ಶ್ರೀಧರ್ ವೆಂಬು (Sridhar Vembu) ಅವರು ಜಾಗತಿಕ ಟೆಕ್ ದೈತ್ಯ ಕಂಪನಿಗಳನ್ನು ಬ್ರಿಟಿಷರ ಈಸ್ಟ್ ಇಂಡಿಯಾ ಕಂಪನಿಗೆ ಹೋಲಿಕೆ ಮಾಡಿದ್ದಾರೆ. ಗೂಗಲ್ ಸಂಸ್ಥೆ ಒಂದೇ ದಿನದಲ್ಲಿ 32 ಬಿಲಿಯನ್ ಡಾಲರ್​ನಷ್ಟು (3 ಲಕ್ಷ ಕೋಟಿ ರೂ) ಫಂಡ್ ಸೃಷ್ಟಿಸಿಕೊಂಡಿರುವುದನ್ನು ಉಲ್ಲೇಖಿಸುತ್ತಾ, ವೆಂಬು ಅವರು ಈ ಅನಿಸಿಕೆ ವ್ಯಕ್ತಪಡಿಸಿದ್ದಾರೆ. 17ನೇ ಶತಮಾನದಲ್ಲಿ ಆರಂಭವಾದ ಬ್ರಿಟಿಷ್ ಈಸ್ಟ್ ಇಂಡಿಯಾ ಕಂಪನಿ 19ನೇ ಶತಮಾನದ ಮಧ್ಯ ಭಾಗದವರೆಗೂ ಅಸ್ತಿತ್ವದಲ್ಲಿತ್ತು. 200ಕ್ಕೂ ಹೆಚ್ಚು ವರ್ಷ ಕಾಲ…

Read More

ಹೆಚ್ಚು ಯೋಚನೆ ಮಾಡುವವರಿಗೆ ಬಿಪಿ ಬೇಗ ಬರುತ್ತಾ? ಈ ಸಮಸ್ಯೆಯನ್ನು ತಡೆಗಟ್ಟುವುದು ಹೇಗೆ? – Kannada News | Does Overthinking Increase Blood Pressure? Anxiety & Hypertension Link

ಇಂದಿನ ವೇಗದ ಜೀವನಶೈಲಿಯಲ್ಲಿ ಹೆಚ್ಚು ಯೋಚನೆ (ಓವರ್‌ಥಿಂಕಿಂಗ್) ಮತ್ತು ಮಾನಸಿಕ ಒತ್ತಡ ಸಾಮಾನ್ಯ ಸಮಸ್ಯೆಯಾಗಿ ಪರಿಣಮಿಸಿದೆ. ಸಣ್ಣ ವಿಷಯಗಳನ್ನೂ ಹೆಚ್ಚು ಆಲೋಚಿಸುವ ಅಭ್ಯಾಸದಿಂದ ಮನಸ್ಸಿನ ಮೇಲೆ ಒತ್ತಡ ಹೆಚ್ಚುತ್ತದೆ. ತಜ್ಞರ ಪ್ರಕಾರ, ಈ ಅಭ್ಯಾಸವು ಕೇವಲ ಮಾನಸಿಕ ಆರೋಗ್ಯಕ್ಕಷ್ಟೇ ಅಲ್ಲ, ದೈಹಿಕ ಆರೋಗ್ಯಕ್ಕೂ ಪರಿಣಾಮ ಬೀರುತ್ತದೆ ಎನ್ನುತ್ತಾರೆ. ಹೌದು, ಇದು ಕೆಲವೊಮ್ಮೆ ಅರಿವಿಗೆ ಬಾರದಿರಬಹುದು. ಹಾಗಾದರೆ ಹೆಚ್ಚು ಯೋಚನೆ ಮಾಡುವುದಕ್ಕೂ ಬಿಪಿ (BP) ಬರುವುದಕ್ಕೂ ಸಂಬಂಧವಿದೆಯೇ ಓವರ್‌ಥಿಂಕ್ ಮಾಡುವುದನ್ನು ತಡೆಗಟ್ಟುವುದು ಹೇಗೆ ಎಂಬುದನ್ನು ತಿಳಿದುಕೊಳ್ಳಿ. ಸಂಪೂರ್ಣ ಮಾಹಿತಿ…

Read More

ಮಹಾಶಿವರಾತ್ರಿ ಹಬ್ಬದ ಎಫೆಕ್ಟ್​​: ಹೂ, ಹಣ್ಣುಗಳ ದರ ಗಗನಕ್ಕೆ; ಗ್ರಾಹಕರು ಕಂಗಾಲು – Kannada News | Bengalurus KR Market Sees Significant Price Hikes for Flowers and Fruits Ahead of Mahashivaratri

ಬೆಂಗಳೂರು, ಫೆಬ್ರವರಿ 13: ಮಹಾಶಿವರಾತ್ರಿ ಹಬ್ಬದ ಹಿನ್ನೆಲೆಯಲ್ಲಿ ಬೆಂಗಳೂರಿನ ಕೆ.ಆರ್. ಮಾರುಕಟ್ಟೆಯಲ್ಲಿ ಹೂವು ಮತ್ತು ಹಣ್ಣುಗಳ ಬೆಲೆ ಗಣನೀಯವಾಗಿ ಏರಿಕೆಯಾಗಿದೆ. ಈ ವರ್ಷ ಹೂವುಗಳ ಬೆಲೆ ಶೇಕಡಾ 40ರಿಂದ 60ರಷ್ಟು ಹೆಚ್ಚಾಗಿದ್ದು, ಕೆಲವು ಹೂವುಗಳಿಗೆ ಕಳೆದ ವಾರಕ್ಕಿಂತ ಪ್ರತಿ ಕೆ.ಜಿ.ಗೆ 100ರಿಂದ 200 ರೂಪಾಯಿ ಹೆಚ್ಚಳವಾಗಿದೆ. ಹಣ್ಣುಗಳ ಬೆಲೆಯಲ್ಲಿಯೂ ಸುಮಾರು ಶೇಕಡಾ 30ರಷ್ಟು ಏರಿಕೆ ಕಂಡುಬಂದಿದೆ.  ಬೆಲೆ ಏರಿಕೆಗೆ ಹಬ್ಬದ ಬೇಡಿಕೆ ಮತ್ತು ಚಳಿಗಾಲದಲ್ಲಿ ಹೂವಿನ ಉತ್ಪಾದನೆ ಕಡಿಮೆಯಾಗಿರುವುದು ಮುಖ್ಯ ಕಾರಣ ಎಂದು ವ್ಯಾಪಾರಿಗಳು ತಿಳಿಸಿದ್ದಾರೆ. ಮಲ್ಲಿಗೆ,…

Read More

ಪುಟಿನ್ ನಿವಾಸದ ಮೇಲೆ ಉಕ್ರೇನ್ ಡ್ರೋನ್ ದಾಳಿ; ರಷ್ಯಾದಿಂದ ಮೊದಲ ವಿಡಿಯೋ ಬಿಡುಗಡೆ – Kannada News | Russia releases Ukraine drone footage which targeted Putin’s residence

ಮಾಸ್ಕೋ, ಡಿಸೆಂಬರ್ 31: ಉಕ್ರೇನ್ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ನಿವಾಸವನ್ನು ಗುರಿಯಾಗಿಸಿಕೊಂಡು ಡ್ರೋನ್ ದಾಳಿ ನಡೆಸಿದೆ ಎಂದು ರಷ್ಯಾ (Russia) ಹೇಳಿಕೊಂಡಿದೆ. ಆದರೆ, ಉಕ್ರೇನ್ ಈ ಆರೋಪವನ್ನು ನಿರಾಕರಿಸಿದೆ. ಇದರ ನಡುವೆ ರಷ್ಯಾ ತಾನು ಪತನಗೊಳಿಸಿದ ಉಕ್ರೇನ್​ನ ಡ್ರೋನ್​ಗಳ ದೃಶ್ಯಾವಳಿಯನ್ನು ಬಿಡುಗಡೆ ಮಾಡಿದೆ. ನವ್ಗೊರೊಡ್ ಪ್ರದೇಶದಲ್ಲಿ ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರಿಗೆ ಸಂಬಂಧಿಸಿದ ನಿವಾಸವನ್ನು ಹೊಡೆಯಲು ಉಕ್ರೇನ್ ಪ್ರಯತ್ನ ಮಾಡಿತ್ತು ಎಂದು ಆರೋಪಿಸಿರುವ ರಷ್ಯಾ ತಾನು ಹೊಡೆದುರುಳಿಸಿದ ಡ್ರೋನ್‌ನ ರಾತ್ರಿಯ ದೃಶ್ಯಗಳನ್ನು ಬಿಡುಗಡೆ ಮಾಡಿದೆ….

Read More

IND vs NZ: ಟಿ20 ವಿಶ್ವಕಪ್‌ ಗೆದ್ದು ಇತಿಹಾಸವನ್ನೇ ಬುಡಮೇಲು ಮಾಡಿದ ಟೀಂ ಇಂಡಿಯಾ

2026 ರ ಟಿ20 ವಿಶ್ವಕಪ್‌ (T20 World Cup 2026) ಫೈನಲ್​ನಲ್ಲಿ ಆತಿಥೇಯ ಟೀಂ ಇಂಡಿಯಾ, ನ್ಯೂಜಿಲೆಂಡ್ (India vs New Zealand) ತಂಡವನ್ನು 96 ರನ್‌ಗಳಿಂದ ಸೋಲಿಸಿ ದಾಖಲೆಯ ಮೂರನೇ ಬಾರಿಗೆ ಟ್ರೋಫಿ ಎತ್ತಿಹಿಡಿಯಿತು. ಇದು ಭಾರತಕ್ಕೆ ಸತತ ಎರಡನೇ ಟಿ20 ವಿಶ್ವಕಪ್ ಟ್ರೋಫಿಯೂ ಆಗಿದೆ. 2024 ರಲ್ಲಿ ರೋಹಿತ್ ಶರ್ಮಾ ನಾಯಕತ್ವದಲ್ಲಿ ಚಾಂಪಿಯನ್ ಆಗಿದ್ದ ಭಾರತ, ಇದೀಗ ಸೂರ್ಯಕುಮಾರ್ ನಾಯಕತ್ವದಲ್ಲಿ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿದೆ. ಇದು ಮಾತ್ರವಲ್ಲದೆ ಈ ಫೈನಲ್ ಗೆಲ್ಲುವ ಮೂಲಕ ಟೀಂ ಇಂಡಿಯಾ…

Read More

ರೌಡಿ ಶೀಟರ್ ಬಿಕ್ಲು ಶಿವ ಹತ್ಯೆಗೆ ಕಾರಣವಾಗಿದ್ದು ಇದೇ ಘಟನೆ: Exclusive ವಿಡಿಯೋ ಇಲ್ಲಿದೆ – Kannada News | Biklu Shiva Murder Case: Exclusive Video Reveals Genesis of Rivalry and Conspiracy

ಬೆಂಗಳೂರು, ಫೆಬ್ರವರಿ 17: ಬಿಕ್ಲು ಶಿವ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬೈರತಿ ಬಸವರಾಜ್ ಈಗಾಗಲೇ ನ್ಯಾಯಾಂಗ ಬಂಧನದಲ್ಲಿದ್ದು, ವಿಚಾರಣೆ ಮುಂದುವರಿದಿದೆ. ಪ್ರಕರಣದ ಹಿಂದಿನ ಪಿತೂರಿ ಹಾಗೂ ವೈರತ್ವಕ್ಕೆ ಕಾರಣವಾದ ವಿಡಿಯೋ TV9ಗೆ ಲಭಿಸಿದ್ದು, ಮೂಲಗಳ ಪ್ರಕಾರ ಬಿಕ್ಲು ಶಿವ ಮತ್ತು ಜಗ್ಗ ಈ ಹಿಂದೆ ಆತ್ಮೀಯ ಸ್ನೇಹಿತರಾಗಿದ್ದರು. ಆದರೆ ಮಲಯಾಳಿ ಅಜಿತ್‌ನ ಬಂಟ ಆಟೋ ಜೈ, ಜಗ್ಗ ಮತ್ತು ಶಿವನ ನಡುವೆ ವೈಮನಸ್ಸು ಮೂಡಿಸಲು ಸಂಚು ರೂಪಿಸಿದ್ದ. ಡಾನ್ ಪದದ ಕುರಿತು ನಡೆದ ಸಣ್ಣ ಗಲಾಟೆಯನ್ನು ದೊಡ್ಡದು…

Read More

Weekly Horoscope: ಈ ವಾರ ಈ ರಾಶಿಗೆ ಆದಾಯದಲ್ಲಿ ಏರಿಕೆ ಮತ್ತು ಅದೃಷ್ಟ ಕೂಡಿಬರಲಿದೆ

ಖ್ಯಾತ ಜ್ಯೋತಿಷಿ ಮತ್ತು ವಾಸ್ತುಶಾಸ್ತ್ರಜ್ಞ ಡಾ. ಬಸವರಾಜ ಗುರೂಜಿ ಏಪ್ರಿಲ್ 6 ರಿಂದ ಏಪ್ರಿಲ್ 12 ರವರೆಗಿನ ವಾರಭವಿಷ್ಯವನ್ನು ಪ್ರಸ್ತುತಪಡಿಸಿದ್ದಾರೆ. ಈ ವಾರದಲ್ಲಿ ಗ್ರಹಗಳ ಸ್ಥಿತಿ, ತಿಥಿಗಳ ಮಹತ್ವ, ಮತ್ತು ದ್ವಾದಶ ರಾಶಿಗಳ ಮೇಲೆ ಅವುಗಳ ಪ್ರಭಾವದ ಕುರಿತು ವಿವರವಾದ ಮಾಹಿತಿಯನ್ನು ಒದಗಿಸಿದ್ದಾರೆ. ಪರಾಭಾವನಾಂ ಸಮವತ್ಸರ, ಉತ್ತರಾಯಣ, ಚೈತ್ರ ಮಾಸ, ವಸಂತ ಋತು, ಮತ್ತು ಕೃಷ್ಣ ಪಕ್ಷದ ಪಂಚಾಂಗವು ಈ ವಾರದ ವಿಶೇಷವಾಗಿದೆ. ವಾರದ ಗ್ರಹಗತಿಗಳನ್ನು ಗಮನಿಸಿದರೆ, ಗುರು ಗ್ರಹವು ಮಿಥುನ ರಾಶಿಯಲ್ಲಿ, ಕೇತು ಗ್ರಹವು ಸಿಂಹ…

Read More

ಟ್ರಂಪ್ ಸೊಕ್ಕು ಮುರಿದ ಅಮೆರಿಕ ಸುಪ್ರೀಂ ಕೋರ್ಟ್: ಭಾರತದ ಉತ್ಪನ್ನಗಳ ಮೇಲಿನ ತೆರಿಗೆಯೂ ಶೇ 10ಕ್ಕೆ ಇಳಿಕೆ! – Kannada News | India Faces 10 percent US Tariff After Supreme Court Setback to Trump; What It Means for India US Trade Deal

ವಾಷಿಂಗ್ಟನ್, ಫೆಬ್ರವರಿ 21: ಭಾರತ ಸೇರದಂತೆ ಅನೇಕ ದೇಶಗಳ ಉತ್ಪನ್ನಗಳ ಮೇಲೆ ಮನಬಂದಂತೆ ಸುಂಕ ಹೆಚ್ಚಿಸಿದ್ದ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್​ಗೆ (Donald Trump) ಅಲ್ಲಿನ ಸುಪ್ರೀಂ ಕೋರ್ಟ್ (US Supreme Court) ಕಡಿವಾಣ ಹಾಕಿದೆ. ಪರಿಣಾಮವಾಗಿ ಟ್ರಂಪ್ ಸುಂಕ ನೀತಿಗೆ ದೊಡ್ಡ ಹಿನ್ನಡೆಯಾಗಿದೆ. ಸುಪ್ರೀಂ ಕೋರ್ಟ್ ಆದೇಶದ ಪ್ರಕಾರ, ಭಾರತವೂ ಸೇರಿದಂತೆ ಅಮೆರಿಕದೊಂದಿಗೆ ಸುಂಕ ಒಪ್ಪಂದ ಮಾಡಿಕೊಂಡಿರುವ ದೇಶಗಳು ತಕ್ಷಣದಿಂದಲೇ ಜಾರಿಗೆ ಬರುವಂತೆ ಶೇ 10 ರ ಸಾಮಾನ್ಯ ಸುಂಕವನ್ನು ಪಾವತಿಸಬೇಕಾಗುತ್ತದೆ. ಅಲ್ಲದೆ, ಈ ತೀರ್ಪು…

Read More