Headlines

ವಿಜಯಪುರ ಸರ್ಕಾರಿ ಉರ್ದು ಶಾಲೆಯಲ್ಲಿ ಕೆಮಿಕಲ್ ಸ್ಫೋಟ: 7ನೇ ತರಗತಿ ವಿದ್ಯಾರ್ಥಿಗೆ ಗಂಭೀರ ಗಾಯ – Kannada News | Devanahalli School Chemical Explosion: Student Injured, Safety Concerns Rise

ವಿಜಯಪುರ ಸರ್ಕಾರಿ ಉರ್ದು ಶಾಲೆಯಲ್ಲಿ ಕೆಮಿಕಲ್ ಸ್ಫೋಟ: 7ನೇ ತರಗತಿ ವಿದ್ಯಾರ್ಥಿಗೆ ಗಂಭೀರ ಗಾಯ ಬೆಂಗಳೂರು ಗ್ರಾಮಾಂತರ, ಜನವರಿ 31: ಜಿಲ್ಲೆಯ (Bengaluru Rural) ದೇವನಹಳ್ಳಿ ತಾಲೂಕಿನ ವಿಜಯಪುರ ಪಟ್ಟಣದ ಸರ್ಕಾರಿ ಉರ್ದು ಶಾಲೆಯಲ್ಲಿ ಇಂದು (ಶನಿವಾರ) ಮಧ್ಯಾಹ್ನ ಕೆಮಿಕಲ್ ಸ್ಫೋಟ ಸಂಭವಿಸಿ, ಏಳನೇ ತರಗತಿಯೊಬ್ಬ ವಿದ್ಯಾರ್ಥಿಗೆ ಗಂಭೀರ ಗಾಯಗಳಾಗಿವೆ. ಪಟ್ಟಣದ ಜಿಲ್ಲಾ ಗ್ರಂಥಾಲಯದ ಮುಂಭಾಗದಲ್ಲಿರುವ ಈ ಶಾಲೆಯಲ್ಲಿ ಘಟನೆ ನಡೆದಿದ್ದು, ಕ್ಷಣಕಾಲ ಶಾಲಾ ವಾತಾವರಣದಲ್ಲಿ ಆತಂಕ ಸೃಷ್ಟಿಯಾಗಿದೆ. ಕಾರ್ಬನ್ ಕೆಮಿಕಲ್ ನೀರಿಗೆ ಮಿಕ್ಸ್ ಮಾಡಿದ್ದ ವಿದ್ಯಾರ್ಥಿ…

Read More

ತಾಯಲೂರು PDO ವಿರುದ್ಧ ಶಾಸಕ ಸಮೃದ್ಧಿ ಮಂಜುನಾಥ್ ಫುಲ್​​ ಗರಂ: ಕಾರಣ ಇಲ್ಲಿದೆ

ಕೋಲಾರ, ಏಪ್ರಿಲ್​​ 17: ಜನಸ್ಪಂದನ ಕಾರ್ಯಕ್ರಮದಲ್ಲಿ ಪಿಡಿಒ ವಿರುದ್ಧ ಶಾಸಕ ಸಮೃದ್ಧಿ ಮಂಜುನಾಥ್ ಗರಂ ಆದ ಪ್ರಸಂಗ ಮುಳಬಾಗಿಲು ತಾಲೂಕಿನ ತಾಯಲೂರು ಗ್ರಾಮದಲ್ಲಿ ನಿನ್ನೆ ನಡೆದ ಜನಸ್ಪಂದನ ಕಾರ್ಯಕ್ರಮದಲ್ಲಿ ನಡೆದಿದೆ. 78 ಅರ್ಜಿಗಳ ಪೈಕಿ 56 ಅರ್ಜಿಗಳ ಕಾರ್ಯವೈಖರಿ ಬಗ್ಗೆ ದೂರು ಹಿನ್ನೆಲೆ ಗ್ರಾಮಗಳಲ್ಲಿ ಸಮಸ್ಯೆಗಳ ಸರಮಾಲೆ ಕಂಡ ಶಾಸಕರು ತಾಯಲೂರು ಪಿಡಿಒ ಶ್ರೀನಿವಾಸರೆಡ್ಡಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಗ್ರಾಮದ ನೈರ್ಮಲ್ಯ, ಅನಧಿಕೃತ ಅಂಗಡಿಗಳ ತೆರವು, ಚರಂಡಿ ಸ್ವಚ್ಛತೆ, ದೇವಾಲಯದ ಎದುರು ಮಾಂಸದ ಅಂಗಡಿಗೆ ಅನುಮತಿ ಸೇರಿದಂತೆ…

Read More

Yearly Horoscope 2026: 2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ – Kannada News | Leo Horoscope 2026: Dr. Basavaraj Gurujis Yearly Predictions

2026ರ ವರ್ಷವು ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರಲಿದೆ ಎಂದು ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಹೇಳಿದ್ದಾರೆ. ಈ ವರ್ಷದಲ್ಲಿ ಗ್ರಹಗಳ ಸಂಚಾರವು ಜೀವನದ ವಿವಿಧ ಕ್ಷೇತ್ರಗಳ ಮೇಲೆ ಪ್ರಭಾವ ಬೀರಲಿದೆ. ಗುರು ಗ್ರಹವು ಜೂನ್ ಎರಡನೇ ತಾರೀಖಿನ ತನಕ ಲಾಭ ಸ್ಥಾನದಲ್ಲಿ ಇದ್ದು, ನಂತರ 12ನೇ ಮನೆಗೆ (ದ್ವಾದಶ ಸ್ಥಾನ) ಪ್ರವೇಶಿಸಲಿದ್ದಾನೆ. ಅಷ್ಟಮ ಶನಿ ವರ್ಷವಿಡೀ ಮುಂದುವರಿದರೆ, ರಾಹು 7ನೇ ಮನೆಯಿಂದ 6ನೇ ಮನೆಗೆ, ಕೇತು 1ನೇ ಮನೆಯಿಂದ 12ನೇ ಮನೆಗೆ ಸಂಚರಿಸಲಿದ್ದಾರೆ….

Read More

ತಂಬಾಕು ಬೆಲೆ ಕುಸಿತ: ಬೆಂಬಲ ಬೆಲೆ ನೀಡುವ ಕುರಿತು ಮೈಸೂರಿನಲ್ಲಿ ಮಹತ್ವದ ಸಭೆ – Kannada News | Important meeting in Mysuru about providing support price to Tobacco

ಮೈಸೂರು, (ಫೆಬ್ರವರಿ 23): ತಂಬಾಕು ದರ ಪಾತಾಳಕ್ಕೆ ಕುಸಿದಿರುವ ಹಿನ್ನೆಲೆಯಲ್ಲಿ ರೈತರು ಆತಂಕಗೊಂಡಿದ್ದು, ಈ ಸಂಬಂಧ ತಂಬಾಕು ಬೆಳೆಗಾರರು, ತಂಬಾಕು ಮಂಡಳಿ ಅಧಿಕಾರಿಗಳು ಇಂದು (ಫೆಬ್ರವರಿ 23) ಮೈಸೂರು ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಮಹತ್ವದ ಸಭೆ ನಡೆಸಿದರು. ತಂಬಾಕು ಕೊಂಡುಕೊಳ್ಳುವ ಕಂಪನಿಗಳ ಪ್ರತಿನಿಧಿಗಳೊಂದಿಗೆ ಚರ್ಚಿಸಿದರು. Source link

Read More

KKR vs GT: ಐಪಿಎಲ್‌ನಲ್ಲಿ ವಿಶೇಷ ದ್ವಿಶತಕ ಪೂರೈಸಿದ ಸುನಿಲ್ ನರೈನ್

ಐಪಿಎಲ್ 2026 ರ 60 ನೇ ಪಂದ್ಯ ಕೋಲ್ಕತ್ತಾ ನೈಟ್ ರೈಡರ್ಸ್ ಮತ್ತು ಗುಜರಾತ್ ಟೈಟಾನ್ಸ್ ನಡುವೆ ನಡೆಯುತ್ತಿದೆ. ಉಭಯ ತಂಡಗಳು ಈ ಆವೃತ್ತಿಯಲ್ಲಿ ಪರಸ್ಪರ ಮುಖಾಮುಖಿಯಾಗುತ್ತಿರುವುದು ಎರಡನೇ ಬಾರಿ. ಪ್ಲೇಆಫ್‌ ದೃಷ್ಟಿಯಿಂದ ಈ ಪಂದ್ಯ ಉಭಯ ತಂಡಗಳಿಗೆ ಬಹುಮುಖ್ಯವಾಗಿದೆ. ಹಾಗೆಯೇ ಈ ಪಂದ್ಯ ವಿಂಡೀಸ್ ಸ್ಟಾರ್ ಆಲ್‌ರೌಂಡರ್ ಸುನಿಲ್ ನರೈನ್ ಅವರಿಗೂ ಐತಿಹಾಸಿಕ ಪಂದ್ಯವಾಗಿದೆ (PC- IPL X). ಬಹಳ ವರ್ಷಗಳಿಂದ ಕೋಲ್ಕತ್ತಾ ನೈಟ್ ರೈಡರ್ಸ್​ ಪರ ಆಡುತ್ತಿರುವ ಸ್ಟಾರ್ ಸ್ಪಿನ್ನರ್ ಸುನಿಲ್ ನರೈನ್​ಗೆ ಗುಜರಾತ್…

Read More

ಮೆಟ್ರೋ ಪ್ರಯಾಣಿಕರೇ ಗಮನಿಸಿ: ಯೆಲ್ಲೋ ಮಾರ್ಗದಲ್ಲಿ ಭಾನುವಾರ ರೈಲು ಸಂಚಾರ ಶುರುವಾಗೋದು ಲೇಟ್ – Kannada News | Bangalore Metro Alert: Yellow Line Services to Start Late Tomorrow, BMRCL Announces

ಬೆಂಗಳೂರು, ಡಿಸೆಂಬರ್ 20: ಬೆಂಗಳೂರಿನ ನಮ್ಮ ಮೆಟ್ರೋದ ಹಳದಿ ಮಾರ್ಗದಲ್ಲಿ ಭಾನುವಾರ (ಡಿಸೆಂಬರ್ 21) ಮೆಟ್ರೋ ರೈಲು ಸಂಚಾರ ವಿಳಂಬವಾಗಿ ಶುರುವಾಗಲಿದೆ. ನವೀಕರಣ ಕಾರ್ಯದ ಹಿನ್ನೆಲೆಯಲ್ಲಿ ಬೆಳಗ್ಗೆ ಮೆಟ್ರೋ ಸೇವೆಗಳು ಒಂದು ಗಂಟೆ ತಡವಾಗಿ ಆರಂಭವಾಗಲಿವೆ. ಬೆಳಗ್ಗೆ 7 ಗಂಟೆಗೆ ಪ್ರಾರಂಭವಾಗುವ ಬದಲಾಗಿ, ಯೆಲ್ಲೋ ಲೈನ್ ರೈಲುಗಳು 8 ಗಂಟೆಗೆ ಸಂಚಾರವನ್ನು ಪ್ರಾರಂಭಿಸುತ್ತವೆ. ನೇರಳೆ ಮತ್ತು ಹಸಿರು ಮಾರ್ಗಗಳಲ್ಲಿ ಮೆಟ್ರೋ ಸಂಚಾರದಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ ಎಂದು ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ (BMRCL) ಮಾಹಿತಿ…

Read More

ಕರ್ನಾಟಕ ಹವಾಮಾನ ವರದಿ: ರಾಜ್ಯದ ಹಲವೆಡೆ ಇಂದು ಗುಡುಗು ಸಹಿತ ಲಘು ಮಳೆಯ ಸೂಚನೆ – Kannada News | Bengaluru temperature: Heat wave alert in Bengaluru, Thunderstorm in few places of Karnataka

ರಾಜ್ಯದ ಹಲವೆಡೆ ಇಂದು ಗುಡುಗು ಸಹಿತ ಲಘು ಮಳೆಯ ಸೂಚನೆ ಬೆಂಗಳೂರು, ಫೆಬ್ರವರಿ 24: ರಾಜ್ಯದಲ್ಲಿ ಹಲವು ದಿನಗಳಿಂದ ಶುಷ್ಕ ವಾತಾವರಣವೇ (Weather Forecast) ಆವರಿಸಿದ್ದು, ಇನ್ನು ಕೆಲ ದಿನಗಳಲ್ಲಿ ಬೆಂಗಳೂರು ಬಿಸಿಲಿನ ಬೇಗೆಯಿಂದ ತತ್ತರಿಸಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ. ಆದರೆ ಇಂದು ರಾಜ್ಯದ ಹಲವೆಡೆ ಗುಡುಗು, ಸಿಡಿಲು ಕಾಣಿಸಿಕೊಳ್ಳುವ ಸಂಭವವಿದ್ದು, 5 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಸೂಚಿಸಲಾಗಿದೆ. ರಾಜ್ಯದಲ್ಲಿ ಬೇಸಿಗೆ ತೀವ್ರಗೊಳ್ಳುತ್ತಿದ್ದು, ಮುಂದಿನ ದಿನಗಳಲ್ಲಿ ಗರಿಷ್ಠ ತಾಪಮಾನ 38ರಿಂದ 39 ಡಿಗ್ರಿ ಸೆಲ್ಸಿಯಸ್‌ ತಲುಪುವ…

Read More

ದೆಹಲಿ: ಮನೆಯಲ್ಲಿ ಕತ್ತು ಸೀಳಿದ ಸ್ಥಿತಿಯಲ್ಲಿ ಮಹಿಳೆ, ಮೂವರು ಹೆಣ್ಣುಮಕ್ಕಳ ಶವ ಪತ್ತೆ – Kannada News | Delhi Family Murder: Mother and Three Daughters Found Slain, Husband Missing Police Probe

ನವದೆಹಲಿ, ಫೆಬ್ರವರಿ 26: ಮನೆಯಲ್ಲಿ ಕತ್ತು ಸೀಳಿದ ಸ್ಥಿತಿಯಲ್ಲಿ ಮಹಿಳೆ ಮತ್ತು ಮೂರು ಹೆಣ್ಣುಮಕ್ಕಳ ಶವ ಪತ್ತೆಯಾಗಿರುವ ಘಟನೆ ದೆಹಲಿಯಲ್ಲಿ ನಡೆದಿದೆ. ಉತ್ತರ ದೆಹಲಿಯ ಸಮಯಪುರ್ ಬದ್ಲಿಯ ಲೇನ್‌ಗಳಲ್ಲಿನ ಮನೆಯೊಂದರಲ್ಲಿ ಒಂದು ಕೊಲೆ(Murder)ನಡೆದಿದೆ. ಮಹಿಳೆ ಮತ್ತು ಆಕೆಯ ಮೂವರು ಮಕ್ಕಳು ರಕ್ತದ ಮಡುವಿನಲ್ಲಿ ಬಿದ್ದಿದ್ದರು. ಆಕೆಯ ಪತಿ ನಾಪತ್ತೆಯಾಗಿದ್ದಾನೆ. ಚಂದನ್ ಪಾರ್ಕ್ ಪ್ರದೇಶದಲ್ಲಿ ಮಂಗಳವಾರ ತಡರಾತ್ರಿ ಈ ಘಟನೆ ನಡೆದಿದ್ದು, ಬುಧವಾರ ಬೆಳಕಿಗೆ ಬಂದಿದೆ. ಘಟನೆಯ ರಾತ್ರಿ, ಮಕ್ಕಳ ಕಿರುಚಾಟದಿಂದ ಸ್ವಲ್ಪ ಸಮಯದ ಹಿಂದೆ ಎಚ್ಚರಗೊಂಡಿದ್ದ ಹತ್ತಿರದ…

Read More

ವಿಜಯ್ ದೇವರಕೊಂಡ ತಾಳಿ ಕಟ್ಟುವಾಗ ರಶ್ಮಿಕಾ ಮಂದಣ್ಣ ಆನಂದ ಭಾಷ್ಪ – Kannada News | Rashmika Mandanna sheds tears of joy at the wedding with Vijay Deverakonda

ರಾಜಸ್ಥಾನದ ಉದಯಪುರದಲ್ಲಿ ಇರುವ ಖಾಸಗಿ ಹೋಟೆಲ್​​ನಲ್ಲಿ ರಶ್ಮಿಕಾ ಮಂದಣ್ಣ ಮತ್ತು ವಿಜಯ್ ದೇವರಕೊಂಡ ಮದುವೆ ನಡೆದಿದೆ. ಫೆಬ್ರವರಿ 26ರಂದು ನಡೆದ ಈ ವಿವಾಹ ಸಮಾರಂಭದ ಫೋಟೋಗಳು ವೈರಲ್ ಆಗಿವೆ. Source link

Read More

ಸರಸ್ವತಿಯಲ್ಲ ಗಾಯತ್ರಿ; ಹೊಸ ತಂತ್ರಜ್ಞಾನದಿಂದ ಬಯಲಾಯ್ತು 900 ವರ್ಷಗಳ ಹಿಂದಿನ ದೇವತೆಯ ಅಸಲಿ ಗುರುತು! – Kannada News | No Veena Means It Is Not Saraswati but Gayatri How a missing veena revealed 900 year old mystery in Dhar

ಭೋಪಾಲ್, ಜುಲೈ 13: ದೇವಸ್ಥಾನಗಳಲ್ಲಿ, ಮ್ಯೂಸಿಯಂಗಳಲ್ಲಿ ನಮ್ಮ ದೇಶದ ಪ್ರಾಚೀನ ಕಾಲದ ದೇವರ ವಿಗ್ರಹಗಳು ಕಾಣಸಿಗುತ್ತವೆ. ಆ ಕಲ್ಲಿನ ಕೆತ್ತನೆಗೆ, ವಾಸ್ತುಶಿಲ್ಪಕ್ಕೆ ನಾವು ಕಣ್ಣರಳಿಸುತ್ತೇವೆಯೇ ವಿನಃ ನಮ್ಮಲ್ಲಿ ಬಹುತೇಕರು ಆ ದೇವರು ಅಥವಾ ದೇವತೆ ಯಾರು? ಎಂಬುದನ್ನು ಹೆಚ್ಚು ಗಮನಹರಿಸಿ ನೋಡುವುದಿಲ್ಲ. ಮಧ್ಯಪ್ರದೇಶದ (Madhya Pradesh) ಮ್ಯೂಸಿಯಂ ಒಂದರಲ್ಲಿ 900 ವರ್ಷಗಳ ಹಿಂದಿನ ಇದೇ ರೀತಿಯ ದೇವತೆಯ ಕಲಾಕೃತಿಯೊಂದಿತ್ತು. ಕಲ್ಲಿನಿಂದ ಕೆತ್ತಲಾದ ಈ ವಿಗ್ರಹವನ್ನು ಎಲ್ಲರೂ ಸರಸ್ವತಿ ದೇವಿಯ ವಿಗ್ರಹ ಎಂದೇ ಅಂದುಕೊಂಡಿದ್ದರು. ಆದರೆ, ಅದು ಸರಸ್ವತಿಯಲ್ಲ;…

Read More