Headlines

400 ಕೋಟಿ ದರೋಡೆಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್​: ಹಣ ಆ ಪವರ್​​ಫುಲ್​ ರಾಜಕಾರಣಿಗೆ ಸೇರಿದ್ದಾ? – Kannada News | Chorla Ghat Robbery Case: Does the 400 Crore Belong to a Gujarat Politician? SIT Probe Continues

ಬೆಳಗಾವಿ, ಜನವರಿ 26: ಕರ್ನಾಟಕ-ಗೋವಾ ಗಡಿಯ ಚೋರ್ಲಾ ಘಾಟ್ ಬಳಿ 400 ಕೋಟಿ ರಾಬರಿ ಪ್ರಕರಣ ವಿಚಾರವಾಗಿ ಬಗೆದಷ್ಟು ಶಾಕಿಂಗ್​​ ವಿಚಾರಗಳು ಬಯಲಾಗ್ತಿವೆ. ಹಣ ತುಂಬಿದ್ದ ಕಂಟೇನರ್​​ಗಳ ಹೈಜಾಕ್ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಮಹಾರಾಷ್ಟ್ರ ಸರ್ಕಾರ, ಎಸ್‌ಐಟಿಯಿಂದ ತನಿಖೆ ಚುರುಕುಗೊಳಿಸಿದೆ. ಈ ನಡುವೆ ಕೆಲ ಪ್ರಮುಖ ಅಂಶಗಳು ಹುಬ್ಬೇರುವಂತೆ ಮಾಡಿದ್ದು, ಎರಡು ಸಾವಿರ ಮುಖ ಬೆಲೆಯ ನೋಟುಗಳು ಗುಜರಾತ್​​ನ ಪವರ್ ಫುಲ್ ರಾಜಕಾರಣಿಗೆ ಸೇರಿದ್ದು ಎಂಬ ಸುದ್ದಿ ಹರಿದಾಡತೊಡಗಿದೆ. ಕಿಶೋರ್ ಸಾಳ್ವೆ ಅಲಿಯಾಸ್ ಸೇಠ್ ಬರೀ ಮಧ್ಯವರ್ತಿಯಾಗಿ…

Read More

ಐಡಿಯಾ ಯಾರದು ಅನ್ನೋದು ಮುಖ್ಯ ಅಲ್ಲ, ಅದನ್ನು ಜಾರಿಗೆ ತರೋನೇ ಜಾಣ: ಚ್ಯಾಟ್​ಜಿಪಿಟಿ ರೂವಾರಿ ಸ್ಯಾಮ್ ಆಲ್ಟ್​ಮ್ಯಾನ್ ಸಲಹೆ ಕೇಳಿ – Kannada News | Sam Altman says, no one cares about your idea, success is on executing that

ನವದೆಹಲಿ, ಫೆಬ್ರುವರಿ 23: ಇವತ್ತು ಬೆಳೆಯುತ್ತಿರುವ ಪ್ರಪಂಚದಲ್ಲಿ ಹೊಸ ಹೊಸ ಆಲೋಚನೆಗಳು, ಬ್ಯುಸಿನೆಸ್ ಐಡಿಯಾಗಳು ಹೊರಹೊಮ್ಮುತ್ತಲೇ ಇರುತ್ತವೆ. ಯಾರಿಗೋ ಬಂದಿದ್ದ ಐಡಿಯಾವನ್ನು ಇನ್ಯಾರೋ ಸಮರ್ಪಕವಾಗಿ ಜಾರಿಗೆ ತಂದು ಯಶಸ್ವಿಯಾಗಿರುವ ಹಲವು ನಿದರ್ಶನಗಳಿವೆ. ಮೊದಲು ಐಡಿಯಾ ಹೊಂದಿದ್ದವರು ಅದನ್ನು ಜಾರಿಗೆ ತರಲು ವಿಫಲರಾಗಿರುವ ನಿದರ್ಶನಗಳೂ ಬಹಳ ಇವೆ. ಓಪನ್ ಎಐ ಸಿಇಒ ಸ್ಯಾಮ್ ಆಲ್ಟ್​ಮ್ಯಾನ್ (Sam Altman) ಈ ವಿಚಾರದ ಬಗ್ಗೆ ಕಡ್ಡಿ ತುಂಡು ಮಾಡಿದಂತೆ ಮಾತನಾಡಿದ್ದಾರೆ. ನಿಮ್ಮಲ್ಲಿ ಐಡಿಯಾ ಇದೆಯಾ ಅನ್ನೋದು ಯಾರಿಗೂ ಬೇಕಾಗಿಲ್ಲ. ಆ ಐಡಿಯಾವನ್ನು…

Read More

ಮಹತ್ವದ ಕಾರ್ಯಕ್ಕೆ ಕೈ ಹಾಕಿದ ಅಲ್ಲು ಅರ್ಜುನ್ ಅಭಿಮಾನಿಗಳು, ಎಲ್ಲರಿಗೂ ಮಾದರಿ

ಭಾರತದಲ್ಲಿ ಸಿನಿಮಾ (Cinema) ನಟರನ್ನು ಆರಾಧಿಸುವವರ ಸಂಖ್ಯೆ ಹೆಚ್ಚು. ಅದರಲ್ಲೂ ದಕ್ಷಿಣ ಭಾರತ ಚಿತ್ರರಂಗದಲ್ಲಿ ಈ ಸಂಸ್ಕೃತಿ ತುಸು ಹೆಚ್ಚಾಗಿಯೇ ಇದೆ. ದಕ್ಷಿಣದಲ್ಲಿ ಸ್ಟಾರ್ ನಟರುಗಳ ಅಭಿಮಾನಿಗಳು ಪರಸ್ಪರ ಕಿತ್ತಾಡುವುದು, ಜಗಳ ಮಾಡುವುದು, ಪರಸ್ಪರರ ನಟರ ನಿಂದನೆ ಮಾಡುವುದು, ಚಿತ್ರಮಂದಿರಗಳಲ್ಲಿ ಗಲಾಟೆ ಮಾಡುವುದು ಕೆಲವು ಸಂದರ್ಭದಲ್ಲಿ ಇದೇ ಕಾರಣಕ್ಕೆ ಕೊಲೆಗಳು ಸಹ ನಡೆದಿರುವುದು ಇದೆ. ಆದರೆ ತೀರಾ ಅಪರೂಪಕ್ಕೆ ಈ ಅಭಿಮಾನಿ ಸಂಘಗಳು ನಿಜಕ್ಕೂ ಸಮಾಜದಲ್ಲಿ ಬದಲಾವಣೆ ತರುವ ಕಾರ್ಯಗಳನ್ನು ಮಾಡುತ್ತವೆ. ಇದೀಗ ಅಲ್ಲು ಅರ್ಜುನ್ ಅವರ…

Read More

Spiritual Reasons: ದೇವಸ್ಥಾನದಲ್ಲಿ ದೇವರ ವಿಗ್ರಹದ ಮುಂದೆ ಯಾಕೆ ಫೋಟೋ, ಸೆಲ್ಫಿ ತೆಗೆಯಬಾರದು? ಆಧ್ಯಾತ್ಮಿಕ ಕಾರಣ ಇಲ್ಲಿದೆ – Kannada News | Temple Photography Rules: Why Garbhagudi Photos are Forbidden? Expert Vastu Guide

ದೇವಸ್ಥಾನದಲ್ಲಿ ದೇವರ ವಿಗ್ರಹದ ಮುಂದೆ ಯಾಕೆ ಫೋಟೋ ಸಾಕಷ್ಟು ಜನರಿಗೆ ಹೋದಲ್ಲಿ ಬಂದಲ್ಲಿ ಫೋಟೋ ತೆಗೆದುಕೊಳ್ಳುವ ಆಸೆ ಇರುತ್ತದೆ. ಹಿರಿಯರೊಂದಿಗೆ, ಕುಟುಂಬ ಸಮಾರಂಭಗಳಲ್ಲಿ ಅಥವಾ ಸುಂದರ ಪ್ರಕೃತಿಯ ಮಧ್ಯದಲ್ಲಿ ಸೆಲ್ಫಿ ತೆಗೆದುಕೊಳ್ಳುವುದು ಹೆಚ್ಚಾಗಿ ಬಿಟ್ಟಿದೆ. ಆದರೆ, ಕೆಲವು ನಿರ್ದಿಷ್ಟ ಸ್ಥಳಗಳಲ್ಲಿ ಸೆಲ್ಫಿ ತೆಗೆಸಿಕೊಳ್ಳುವುದು ಇದು ಅಷ್ಟು ಶುಭವಲ್ಲ. ಅದರಲ್ಲಿ ಮುಖ್ಯವಾಗಿ ದೇವಾಲಯಗಳಲ್ಲಿ, ವಿಶೇಷವಾಗಿ ಮೂಲ ವಿಗ್ರಹ ಅಥವಾ ಗರ್ಭಗುಡಿಯೊಳಗೆ ಸೆಲ್ಫಿ ಅಥವಾ ಫೋಟೋಗಳನ್ನು ತೆಗೆದುಕೊಳ್ಳುವುದು ಶುಭವಲ್ಲ ಎಂದು ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞರಾದ ಡಾ. ಬಸವರಾಜ್…

Read More

‘ರಾಜ ಶಿವಾಜಿ ಪಾತ್ರಕ್ಕೆ ರಿತೇಶ್ ದೇಶ್‌ಮುಖ್ ಸೂಕ್ತವಲ್ಲ’: ನೆಟ್ಟಿಗರಿಂದ ಟ್ರೋಲ್ ಆದ ನಟ – Kannada News | Riteish Deshmukh Raja Shivaji Trailer backlash netizens call him misfit

ಬಾಲಿವುಡ್ ನಟ ರಿತೇಶ್ ದೇಶ್‌ಮುಖ್ (Riteish Deshmukh) ಅಭಿನಯದ ಬಹುನಿರೀಕ್ಷಿತ ಐತಿಹಾಸಿಕ ಸಿನಿಮಾ ‘ರಾಜ ಶಿವಾಜಿ’ (Raja Shivaji) ಟ್ರೇಲರ್ ಇತ್ತೀಚೆಗೆ ಬಿಡುಗಡೆ ಆಗಿದೆ. ಟ್ರೇಲರ್ ರಿಲೀಸ್ ಆದ ಬೆನ್ನಲ್ಲೇ ಸಾಮಾಜಿಕ ಜಾಲತಾಣಗಳಲ್ಲಿ ಪರ-ವಿರೋಧ ಚರ್ಚೆಗಳು ಶುರುವಾಗಿವೆ. ಏಪ್ರಿಲ್ 20ರಂದು ಅದ್ದೂರಿಯಾಗಿ ಟ್ರೇಲರ್ ಲಾಂಚ್ ಆಗಿದ್ದರೂ, ಛತ್ರಪತಿ ಶಿವಾಜಿ ಮಹಾರಾಜರ ಪಾತ್ರಕ್ಕೆ ರಿತೇಶ್ ಆಯ್ಕೆಯಾಗಿರುವುದು ಸರಿಯಲ್ಲ ಎಂಬ ಮಾತುಗಳು ಕೇಳಿಬರುತ್ತಿವೆ. ಪ್ರೇಕ್ಷಕರು ಈ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ತಮ್ಮ ಅನಿಸಿಕೆ ಹಂಚಿಕೊಂಡಿದ್ದಾರೆ. ರೆಡ್ಡಿಟ್ ಮತ್ತು ಇತರ ಸೋಷಿಯಲ್…

Read More

VIDEO: ನನ್ನಿಂದಾನೇ ಸೋತ್ವಿ… ಕಣ್ಣೀರಿಟ್ಟ ಮಿಲ್ಲರ್

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ನ 14ನೇ ಪಂದ್ಯವು ಹೈ ಡ್ರಾಮಾಗೆ ಸಾಕ್ಷಿಯಾಗಿತ್ತು. ಈ ಪಂದ್ಯದಲ್ಲಿ ಗೆಲುವಿನ ಹೊಸ್ತಿಲಲ್ಲಿ ಎಡವಿದ ಡೆಲ್ಲಿ ಕ್ಯಾಪಿಟಲ್ಸ್, ಗುಜರಾತ್ ಟೈಟಾನ್ಸ್ ವಿರುದ್ಧ ಕೇವಲ 1 ರನ್‌ನಿಂದ ಸೋಲೊಪ್ಪಿಕೊಂಡಿತು. ಆದರೆ ಈ ಸೋಲಿಗಿಂತ ಹೆಚ್ಚಾಗಿ ಕ್ರಿಕೆಟ್ ಪ್ರೇಮಿಗಳ ಮನ ಕಲಕಿದ್ದು ಸೌತ್ ಆಫ್ರಿಕಾದ ಸ್ಫೋಟಕ ಬ್ಯಾಟರ್ ಡೇವಿಡ್ ಮಿಲ್ಲರ್ ಅವರ ಕಣ್ಣೀರು. ಕೊನೆಯ ಓವರ್‌ನಲ್ಲಿ ಪ್ರಸಿದ್ಧ್ ಕೃಷ್ಣ ದಾಳಿಗೆ ಇಳಿದಾಗ ಡೆಲ್ಲಿಗೆ ಗೆಲ್ಲಲು 13 ರನ್‌ಗಳ ಅಗತ್ಯವಿತ್ತು. ಮಿಲ್ಲರ್ ಅದ್ಭುತವಾಗಿ ಆಡುತ್ತಾ ಪಂದ್ಯವನ್ನು…

Read More

ಅಟ್ಟಾಡಿಸಿ ಯುವಕನ ಬರ್ಬರ ಹತ್ಯೆ: ಅನ್ಯಾಯದ ವಿರುದ್ಧ ಧ್ವನಿ ಎತ್ತಿದ್ದವ ಬೀದಿ ಹೆಣವಾದ – Kannada News | A Youth Hacked to death Who raised Voice Against illegal finance at Mysuru

ಬೆಂಗಳೂರು, ಜನವರಿ 20): ಸಾಂಸ್ಕೃತಿಕ ರಾಜಧಾನಿ ಮೈಸೂರಿನಲ್ಲಿ (Mysuru) ನಿನ್ನೆ(ಜನವರಿ 19) ಮಧ್ಯರಾತ್ರಿ ಮತ್ತೊಂದು ಕೊಲೆಯಾಗಿದೆ (Murder). ಅಂಗಡಿ ಮುಂದೆ ಕುಳಿತಿದ್ದ ಯುವಕನನ್ನು ಚಾಕು, ಲಾಂಗುಗಳನ್ನು ಹಿಡಿದು ಅಟ್ಟಾಡಿಸಿ ಬರ್ಬರವಾಗಿ ಕೊಲೆ ಮಾಡಲಾಗಿದೆ. ಮೈಸೂರು ಉದಯಗಿರಿ ಬೀಡಿ ಕಾಲೋನಿ ಬಳಿ 26 ವರ್ಷದ ಶಹಬಾಜ ಎಂಬ ಯುವಕನನ್ನು ಅದೇ ಏರಿಯಾದ ಜುಬೇರ್ ಎಂಬಾತ ತನ್ನ ಸ್ನೇಹಿತರ ಜೊತೆ ಸೇರಿ ಕೊಲೆ ಮಾಡಿದ್ದಾನೆ ಎಂದು ತಿಳಿದುಬಂದಿದೆ. ಫೈನಾನ್ಸ್ ಹಾವಳಿ ತಡೆಯಲು ಮುಂದಾಗಿದ್ದೆ ಶಹಬಾಜ್ ಕೊಲೆ ಕಾರಣ ಎನ್ನಲಾಗಿದೆ. ರಾತ್ರಿ‌1…

Read More

IPL 2026: SRH ತಂಡಕ್ಕೆ ಎಡಗೈ ವೇಗಿ ಎಂಟ್ರಿ..!

ಇಂಡಿಯನ್ ಪ್ರೀಮಿಯರ್ ಲೀಗ್ (IPL) 2026ರ ಆವೃತ್ತಿಯ ಮಧ್ಯದಲ್ಲಿ ಸನ್ ರೈಸರ್ಸ್ ಹೈದರಾಬಾದ್ ತಂಡ ತನ್ನ ಬೌಲಿಂಗ್ ವಿಭಾಗದಲ್ಲಿ ಮಹತ್ವದ ಬದಲಾವಣೆ ಮಾಡಿಕೊಂಡಿದೆ. ಈ ಬದಲಾವಣೆಯೊಂದಿಗೆ ಎಸ್​ಆರ್​ಹೆಚ್ ತಂಡಕ್ಕೆ ಲಂಕಾ ವೇಗಿ ಎಂಟ್ರಿ ಕೊಟ್ಟಿದ್ದಾರೆ. ಮಾರ್ಚ್ 28 ರಂದು ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ವಿರುದ್ಧದ ಮೊದಲ ಪಂದ್ಯಕ್ಕೂ ಮುನ್ನ ನೆಟ್ಸ್‌ನಲ್ಲಿ ಬ್ಯಾಟಿಂಗ್ ಮಾಡುವಾಗ ಇಂಗ್ಲೆಂಡ್ ಆಟಗಾರ ಬ್ರೈಡನ್ ಕಾರ್ಸ್‌ ಅವರ ಕೈಗೆ ಬಲವಾದ ಗಾಯವಾಗಿತ್ತು. ಈ ಗಾಯದ ಕಾರಣ ಇದೀಗ ಕಾರ್ಸ್ ಇದೀಗ ಐಪಿಎಲ್​ನಿಂದ ಹೊರಗುಳಿದಿದ್ದಾರೆ….

Read More

ಶ್ರೀಮಂತ ಹುಡುಗರೇ ಈಕೆಯ ಟಾರ್ಗೆಟ್! ಪ್ರೀತಿಯ ನಾಟಕವಾಡಿ ಈಕೆ ಮಾಡಿದ್ದು ಏನು ಗೊತ್ತಾ? – Kannada News | Dharwad Love Fraud: Woman Dupes Youths of Lakhs, Promises Marriage, Family Confronts Her

ಶ್ರೀಮಂತ ಹುಡುಗರೇ ಈಕೆಯ ಟಾರ್ಗೆಟ್! ಪ್ರೀತಿಯ ನಾಟಕವಾಡಿ ಈಕೆ ಮಾಡಿದ್ದು ಏನು ಗೊತ್ತಾ? ಧಾರವಾಡ, ಫೆಬ್ರುವರಿ 17: ಪ್ರೀತಿ ನಾಟಕವಾಡಿ ಮದುವೆಯಾಗುವುದಾಗಿ ನಂಬಿಸಿ ಲಕ್ಷಾಂತರ ರೂಪಾಯಿ ವಂಚನೆ ಮಾಡಿದ ಘಟನೆ ಧಾರವಾಡ (Dharwad) ಉಪನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಹಣವಿರುವ ಯುವಕರನ್ನೇ ಟಾರ್ಗೆಟ್ ಮಾಡಿ ಹಣ ಪಡೆದು ವಂಚಿಸುತ್ತಿದ್ದವಳ ವಿರುದ್ಧ ರೊಚ್ಚಿಗೆದ್ದ ಯುವಕನೊಬ್ಬನ ಕುಟುಂಬಸ್ಥರು ನಡುರಸ್ತೆಯಲ್ಲೆ ಆಕೆಗೆ ಧರ್ಮದೇಟು ನೀಡಿದ್ದಾರೆ. ಐಶ್ವರ್ಯ, ರೇಣುಕಾ, ಆರೋಹಿ ಎಂಬ ಮೂರು ವಿಭಿನ್ನ ಹೆಸರಿನಲ್ಲಿ ಯುವಕರನ್ನು ಪರಿಚಯಿಸಿಕೊಂಡಿದ್ದ ಯುವತಿ, ಆರ್ಥಿಕವಾಗಿ…

Read More

ಎಲ್​ಪಿಜಿ ಕೊರತೆ: ರಾಜ್ಯ ಸರ್ಕಾರದಿಂದ ಆಟೋ ಚಾಲಕರಿಗೆ ಮಹತ್ವದ ಪ್ರಕಟಣೆ

ಬೆಂಗಳೂರು, ಏಪ್ರಿಲ್ 08: ಕರ್ನಾಟಕದಲ್ಲಿ ಗ್ಯಾಸ್​ ಸಿಗದೆ ಆಟೋ ಚಾಲಕರಿಗೆ ಸಂಕಷ್ಟ ಎದುರಾಗಿದೆ. ದಿನವಿಡಿ ದುಡಿಮೆ ಬಿಟ್ಟು ಬಂಕ್​ಗಳ ಬಳಿ ಗಂಟೆಗಟ್ಟಲೇ ಕಾಯುವಂತ ಸ್ಥಿತಿ ನಿರ್ಮಾಣವಾಗಿದೆ. ಇದರಿಂದ ಆಟೋ ಚಾಲಕರು ಹೈರಾಣಾಗಿ ಹೋಗಿದ್ದಾರೆ. ಈ ಮಧ್ಯೆ ಆಟೋ ಗ್ಯಾಸ್ (Auto LPG)​​ ಕೊರತೆ ಬಗ್ಗೆ ವಂದತಿಗಳು ಕೂಡ ಹರಿದಾಡಿದ್ದವು. ಸದ್ಯ ಆಟೋ ಎಲ್​ಪಿಜಿ ಸರಬರಾಜು ಕುರಿತು ಸ್ಪಷ್ಟನೆ ನೀಡಿರುವ ರಾಜ್ಯ ಸರ್ಕಾರ,  ಸರಬರಾಜಿನಲ್ಲಿ ವ್ಯತ್ಯಾಸ ಕಂಡುಬಂದಿದ್ದರೂ ಯಾವುದೇ ತೊಂದರೆ ಇಲ್ಲ ಎಂದು ಹೇಳಿದೆ. ಪ್ರತಿದಿನ 83ರಿಂದ 94…

Read More