Headlines

Important Days in July 2026: ಜುಲೈ ತಿಂಗಳಲ್ಲಿ ಆಚರಿಸಲಾಗುವ ಪ್ರಮುಖ ರಾಷ್ಟ್ರೀಯ-ಅಂತಾರಾಷ್ಟ್ರೀಯ ದಿನಾಚರಣೆಗಳಿವು – Kannada News | Important Days in July 2026: These are the important national and international days celebrated in the month of July

ಒಂದೊಂದು ಉದ್ದೇಶ ಹಾಗೂ ಧ್ಯೇಯವಾಕ್ಯವನ್ನು ಇಟ್ಟುಕೊಂಡು ಪ್ರತಿ ತಿಂಗಳು ಒಂದಷ್ಟು ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ದಿನಾಚರಣೆಗಳನ್ನು ಆಚರಿಸಲಾಗುತ್ತದೆ. ಜನರಲ್ಲಿ ಒಂದಷ್ಟು ವಿಚಾರಗಳ ಬಗ್ಗೆ ಜಾಗೃತಿಯನ್ನು ಮೂಡಿಸುವುದು ಇದರ ಪ್ರಮುಖ ಉದ್ದೇಶವಾಗಿದೆ. ಇನ್ನೇನು ಜೂನ್‌ ಮುಗಿದು ಜುಲೈ (July) ತಿಂಗಳು ಬರುತ್ತಿದ್ದು, ವರ್ಷದ ಈ ಏಳನೇ ತಿಂಗಳಲ್ಲಿಯೂ ಪ್ರಮುಖ ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಕಾರ್ಯಕ್ರಮಗಳನ್ನು ಆಚರಿಸಲಾಗುತ್ತಿದ್ದು, ರಾಷ್ಟ್ರೀಯ ವೈದ್ಯರ ದಿನ, ಕಾರ್ಗಿಲ್‌ ವಿಜಯ ದಿವಸದಿಂದ ಹಿಡಿದು ಅಂತಾರಾಷ್ಟ್ರೀಯ ಹುಲಿ ದಿನದ ವರೆಗೆ ಯಾವೆಲ್ಲಾ ಪ್ರಮುಖ ದಿನಾಚರಣೆಗಳನ್ನು ಆಚರಿಸಲಾಗುತ್ತವೆ ಎಂಬುದರ…

Read More

ಗುಜರಾತ್​​ನ ವಲ್ಸಾದ್​​ನಲ್ಲಿ ಭೀಕರ ಅಪಘಾತ; ಪಿಕಪ್ ವ್ಯಾನ್ ಪಲ್ಟಿಯಾಗಿ 7 ಜನ ಸಾವು, ಪ್ರಧಾನಿ ಮೋದಿ ಸಂತಾಪ – Kannada News | 7 killed, several injured as pickup van overturns in Gujarat Valsads Kaprada accident news

ವಲ್ಸಾದ್, ಏಪ್ರಿಲ್ 22: ಇಂದು ಸಂಜೆ ಗುಜರಾತ್‌ನ (Gujarat) ವಲ್ಸಾದ್ ಜಿಲ್ಲೆಯ ಕಪ್ರಡಾ ತಾಲೂಕಿನಲ್ಲಿ ಪಿಕಪ್ ವ್ಯಾನ್ ಪಲ್ಟಿಯಾಗಿ ಮೂವರು ಮಕ್ಕಳು ಸೇರಿದಂತೆ 7 ಜನರು ಸಾವನ್ನಪ್ಪಿದ್ದಾರೆ ಮತ್ತು ಹಲವರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಗಿರ್ನಾರಾ ಗ್ರಾಮದ ಸುಮಾರು 30 ಜನರನ್ನು ಪಿಕಪ್​ನಲ್ಲಿ ಮದುವೆಗೆ ಕರೆದೊಯ್ಯಲಾಗುತ್ತಿತ್ತು. ಈ ವೇಳೆ ಚಾಲಕನ ನಿಯಂತ್ರಣ ತಪ್ಪಿ ಪಿಕಪ್ ವ್ಯಾನ್ ಪಲ್ಟಿಯಾಗಿದೆ. ಮೂವರು ಮಕ್ಕಳು ಸೇರಿದಂತೆ 7 ಜನ ಮೃತಪಟ್ಟಿದ್ದು, ಗಾಯಾಳುಗಳನ್ನು ಹತ್ತಿರದ ಆಸ್ಪತ್ರೆಗೆ ಸಾಗಿಸಲಾಗಿದೆ. ಗಾಯಾಳುಗಳಲ್ಲಿ 10 ಜನರ…

Read More

ಒಂದು ರಾಷ್ಟ್ರ, ಒಂದು ಚುನಾವಣೆಯಿಂದ 7 ಲಕ್ಷ ಕೋಟಿ ರೂ ಉಳಿತಾಯ, ಜಿಡಿಪಿ ಶೇ. 1.6 ವೃದ್ಧಿ: ಜೆಪಿಸಿ ಅನಿಸಿಕೆ – Kannada News | One Nation One Election: JPC Report Projects 7 Lakh Crore Savings, 1.6pc GDP Growth for India

ನವದೆಹಲಿ, ಮೇ 20: ಒಂದು ರಾಷ್ಟ್ರ, ಒಂದು ಚುನಾವಣೆಯ ವ್ಯವಸ್ಥೆಯಿಂದ (One Nation One Election) ಬಹಳಷ್ಟು ಹಣ ಉಳಿಸಬಹುದು. ದೇಶಾದ್ಯಂತ ಲೋಕಸಭೆ, ವಿಧಾನಸಭೆ, ಸ್ಥಳೀಯ ಸಂಸ್ಥೆ ಚುನಾವಣೆಗಳನ್ನು ಒಮ್ಮೆಗೇ ನಡೆಸಿದರೆ 7 ಲಕ್ಷ ಕೋಟಿ ರೂನಷ್ಟು ಹಣ ಉಳಿಸಬಹುದು. ಇದರಿಂದ ಹಣ ಉಳಿತಾಯ ಆಗುವುದರ ಜೊತೆಗೆ, ದೇಶದ ಆರ್ಥಿಕತೆ ಶೇ. 1.6ರಷ್ಟು ಹೆಚ್ಚುತ್ತದೆ. ಆಡಳಿತದ ಕ್ಷಮತೆಯೂ ಸುಧಾರಿಸುತ್ತದೆ. ಹೀಗೆಂದು ಹೇಳಿದ್ದು ಸರ್ಕಾರದ ಮಂತ್ರಿಗಳಲ್ಲ. ಜಂಟಿ ಸಂಸದೀಯ ಸಮಿತಿ (JPC- Joint Parliamentary Committee) ವ್ಯಕ್ತಪಡಿಸಿದ ಅನಿಸಿಕೆ…

Read More

ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು, ಎದುರಾದ ಆತಂಕವೇನು?

ಬೆಂಗಳೂರು, (ಮೇ 14): ಗ್ರೇಟರ್‌ ಬೆಂಗಳೂರು ಪ್ರಾಧಿಕಾರ (GBA) ವ್ಯಾಪ್ತಿಯ ಐದು ಮಹಾನಗರ ಪಾಲಿಕೆಗಳ ಚುನಾವಣೆಗೆ ಮತ್ತಷ್ಟು ವಿಳಂಬ ಆಗುವ ಸಾಧ್ಯತೆ ದಟ್ಟವಾಗಿದೆ. ಚುನಾವಣೆ ಮುಂದೂಡಿಕೆಗೆ ಸಕಾರಣಗಳೊಂದಿಗೆ ಸುಪ್ರೀಂ ಕೋರ್ಟ್‌ ಮೊರೆ ಹೋಗಲು ರಾಜ್ಯ ಸರ್ಕಾರ ತಯಾರಿ ಮಾಡಿಕೊಂಡಿದೆ. ಇದರ ನಡುವೆ ಇದೀಗ ಕರ್ನಾಟಕದಲ್ಲೂ ಸಹ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆಗೆ ದಿನಾಂಕ ನಿಗದಿಯಾಗಿದೆ. ಹೀಗಾಗಿ ಜಿಬಿಎ ಚುನಾವಣೆಗೆ ಎಸ್​ಐಆರ್​ ಅಡ್ಡಿಯಾಗುವ ಆತಂಕ ಎದುರಾಗಿದೆ. SIR ಪ್ರಕ್ರಿಯೆಗೆ ಹೆಚ್ಚಿನ ಆಡಳಿತ ಸಿಬ್ಬಂದಿ, ಅಧಿಕಾರಿಗಳ ಬಳಕೆ ಮಾಡಲಾಗುತ್ತಿದೆ….

Read More

ರೋಹಿತ್ ಶೆಟ್ಟಿ ಮನೆ ಮೇಲೆ ಗುಂಡಿನ ದಾಳಿ ಪ್ರಕರಣ: ಆಗ್ರಾದಲ್ಲಿ ಶೂಟರ್ ಬಂಧನ – Kannada News | Rohit Shetty house firing case main accused Pradeep Kumar Arrested in Agra

ಬಾಲಿವುಡ್‌ನ ಖ್ಯಾತ ನಿರ್ದೇಶಕ ರೋಹಿತ್ ಶೆಟ್ಟಿ (Rohit Shetty) ಅವರ ಮುಂಬೈ ನಿವಾಸದ ಮೇಲೆ ಗುಂಡಿನ ದಾಳಿ ನಡೆಸಿದ್ದ ಪ್ರಮುಖ ಆರೋಪಿಯನ್ನು ಉತ್ತರ ಪ್ರದೇಶದ ವಿಶೇಷ ಕಾರ್ಯಪಡೆ ಮತ್ತು ಮುಂಬೈ ಕ್ರೈಂ ಬ್ರಾಂಚ್ ಪೊಲೀಸರು ಜಂಟಿ ಕಾರ್ಯಾಚರಣೆಯಲ್ಲಿ ಬಂಧಿಸಿದ್ದಾರೆ. ಫೆಬ್ರವರಿ 1ರಂದು ಮುಂಬೈನ ಜುಹು ಉಪನಗರದಲ್ಲಿರುವ ರೋಹಿತ್ ಶೆಟ್ಟಿ ಅವರ ‘ಶೆಟ್ಟಿ ಟವರ್’ ನಿವಾಸದ ಮೇಲೆ ದುಷ್ಕರ್ಮಿಗಳು ಗುಂಡಿನ ದಾಳಿ (Firing) ನಡೆಸಿದ್ದರು. ಈ ದಾಳಿಯಲ್ಲಿ ಅವರ ಮನೆಯ ಬಾಲ್ಕನಿಯ ಗಾಜಿಗೆ ಹಾನಿಯಾಗಿತ್ತು. ಚಿತ್ರರಂಗದಲ್ಲಿ ಭೀತಿ ಹುಟ್ಟಿಸಲು…

Read More

ಇರಾನ್ ಯುದ್ಧದ ನಡುವೆ ತೈಲ ರಫ್ತು ಸಂಘಟನೆಯಾದ OPECನಿಂದ ಹೊರಬಂದ ಯುಎಇ – Kannada News | UAE announces to quit oil Exporting groups OPEC amid global energy crisis after Iran war

ನವದೆಹಲಿ, ಏಪ್ರಿಲ್ 28: ಜಾಗತಿಕ ತೈಲ ಬಿಕ್ಕಟ್ಟಿನ ಮಧ್ಯೆ ಯುನೈಟೆಡ್ ಅರಬ್ ಎಮಿರೇಟ್ಸ್ (ಯುಎಇ) ಮಹತ್ವದ ನಿರ್ಧಾರವನ್ನು ತೆಗೆದುಕೊಂಡಿದೆ. ಪೆಟ್ರೋಲಿಯಂ ಪೂರೈಕೆ ಮಾಡುವ ಸಂಘಟನೆಗಳಾದ ಒಪೆಕ್ ಮತ್ತು ಒಪೆಕ್+ನಿಂದ ಯುಎಇ ಹಿಂದೆ ಸರಿದಿದೆ. ಯುಎಇಯ ಇಂಧನ ಸಚಿವ ಈ ಬಗ್ಗೆ ಪ್ರತಿಕ್ರಿಯಿಸಿದ್ದು, “ಈ ನಿರ್ಧಾರವನ್ನು ಸ್ವತಂತ್ರವಾಗಿ ತೆಗೆದುಕೊಳ್ಳಲಾಗಿದೆ. ಸೌದಿ ಅರೇಬಿಯಾ (Saudi Arabia) ಸೇರಿದಂತೆ ಯಾವುದೇ ಇತರ ದೇಶದೊಂದಿಗೆ ನೇರ ಸಮಾಲೋಚನೆ ನಡೆಸಿಲ್ಲ. ನಾವು ನಮ್ಮದೇ ಆದ ನಿರ್ಧಾರಗಳನ್ನು ತೆಗೆದುಕೊಳ್ಳುವ ಸಾಮರ್ಥ್ಯ ಹೊಂದಿದ್ದೇವೆ” ಎಂದು ಹೇಳಿದ್ದಾರೆ. ಇರಾನಿನ…

Read More

ಬಾಳೆಹಣ್ಣು vs ಖರ್ಜೂರ: ಆಯಾಸ ಕಡಿಮೆ ಮಾಡಿ ತ್ವರಿತ ಶಕ್ತಿ ಪಡೆಯಲು ಇವೆರಡರಲ್ಲಿ ಯಾವುದು ಒಳ್ಳೆಯದು? – Kannada News | Bananas vs. Dates: Nutritional Comparison for Energy

Bananas Vs. Dates ಇತ್ತೀಚಿನ ದಿನಗಳಲ್ಲಿ ಎಲ್ಲರಲ್ಲಿಯೂ ಆಯಾಸ, ನಿಶಕ್ತಿ ಹೆಚ್ಚಾಗಿ ಕಂಡುಬರುತ್ತಿದೆ. ಬೆಳಿಗ್ಗೆ ಎದ್ದ ತಕ್ಷಣ ಈ ಸಮಸ್ಯೆ ಆರಂಭವಾದರೆ ಮಲಗಿ ನಿದ್ರೆ ಮಾಡುವ ವರೆಗೂ ನಮ್ಮ ಉತ್ಸಾಹವನ್ನು ಕುಂದಿಸಿಬಿಡುತ್ತದೆ. ಇದಕ್ಕೆ ಕಾರಣಗಳು ಹಲವಾರಾದರೂ ಕೂಡ ಇಂತಹ ಸಮಸ್ಯೆಗಳಿಂದ ಮುಕ್ತಿ ಪಡೆಯಲು ಸುಲಭವಾದ ಮಾರ್ಗ ಕಂಡುಕೊಳ್ಳುವುದು ಬಹಳ ಮುಖ್ಯವಾಗುತ್ತದೆ. ಈ ರೀತಿ ಕಂಡುಬರುವ ಆಯಾಸದಿಂದ ಮುಕ್ತಿ ಕಂಡುಕೊಳ್ಳಲು ಜೊತೆಗೆ ವ್ಯಾಯಾಮ ಅಥವಾ ಇನ್ನಿತರ ಕೆಲಸ ಮಾಡಲು ತ್ವರಿತ ಶಕ್ತಿ ಪಡೆಯಲು ಅನೇಕರು ಬಾಳೆಹಣ್ಣು (Bananas) ಅಥವಾ…

Read More

Bengaluru Air Quality: ಹಾಳಾಗುತ್ತಲೇ ಇದೆ ಬೆಂಗಳೂರಿನ ಏರ್ ಕ್ವಾಲಿಟಿ – Kannada News | Bangalore Air Pollution Crisis: Bengaluru’s Air quality is dropping fast

ಹಾಳಾಗುತ್ತಲೇ ಇದೆ ಬೆಂಗಳೂರಿನ ಏರ್ ಕ್ವಾಲಿಟಿ ಬೆಂಗಳೂರು, ಫೆಬ್ರವರಿ 27: ರಾಜ್ಯದಲ್ಲಿ ಬೆಂಗಳೂರು ಸೇರಿದಂತೆ ಮಂಗಳೂರು ಮತ್ತು ಉಡುಪಿಯ ವಾಯು ಗುಣಮಟ್ಟವೂ (Bengaluru Air Quality) ಹದಗೆಟ್ಟಿದೆ. ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಈ ನಗರಗಳ ಗಾಳಿಯ ಗುಣಮಟ್ಟ, ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಇಂದೂ ಸಹ ಹಲವೆಡೆ ಕಳಪೆ ಏರ್ ಕ್ವಾಲಿಟಿ ದಾಖಲಾಗಿದ್ದು, ಕಲಬುರ್ಗಿ ಸೇರಿದಂತೆ ಬೆಂಗಳೂರಿನಲ್ಲಿ ಏರ್ ಕ್ವಾಲಿಟಿ ತೀವ್ರ ಕುಸಿತ ಕಂಡಿದೆ. ಕೆಲ ದಿನಗಳ ಹಿಂದೆಯಷ್ಟೇ ತೀವ್ರ ಕಳಪೆ ಮಟ್ಟಕ್ಕೆ ಇಳಿದಿದ್ದ ಬೆಂಗಳೂರಿನ ಏರ್ ಕ್ವಾಲಿಟಿ…

Read More

SL vs NZ: 6,6,6,6.. ಲಂಕಾ ವಿರುದ್ಧ ಅಬ್ಬರಿಸಿ ವಿಶೇಷ ದಾಖಲೆ ಬರೆದ ಮಿಚೆಲ್ ಸ್ಯಾಂಟ್ನರ್ – Kannada News | Mitchell Santner Rescues NZ with Record Partnership, Reaches 1000 T20I Runs vs SL

ಶ್ರೀಲಂಕಾ ವಿರುದ್ಧ 47 ರನ್‌ಗಳ ಇನ್ನಿಂಗ್ಸ್‌ ಆಡುವ ಮೂಲಕ ಮಿಚೆಲ್ ಸ್ಯಾಂಟ್ನರ್ ಟಿ20 ಅಂತರರಾಷ್ಟ್ರೀಯ ಪಂದ್ಯಗಳಲ್ಲಿ 1,000 ರನ್‌ಗಳನ್ನು ಪೂರ್ಣಗೊಳಿಸಿದರು. ಸ್ಯಾಂಟ್ನರ್ ತಮ್ಮ ಇನ್ನಿಂಗ್ಸ್‌ನ 26 ನೇ ರನ್ ಗಳಿಸಿದ ತಕ್ಷಣ ಈ ಮೈಲಿಗಲ್ಲು ತಲುಪಿದರು. ಮಿಚೆಲ್ ಸ್ಯಾಂಟ್ನರ್ ಈಗ 132 ಪಂದ್ಯಗಳಿಂದ 88 ಇನ್ನಿಂಗ್ಸ್‌ಗಳಲ್ಲಿ 1,021 ರನ್‌ಗಳನ್ನು ಗಳಿಸಿದ್ದಾರೆ. ಟಿ20 ಅಂತರರಾಷ್ಟ್ರೀಯ ಪಂದ್ಯಗಳಲ್ಲಿ 1,000 ಕ್ಕೂ ಹೆಚ್ಚು ರನ್‌ಗಳನ್ನು ಗಳಿಸಿದ 13 ನೇ ನ್ಯೂಜಿಲೆಂಡ್ ಆಟಗಾರ ಎಂಬ ಹೆಗ್ಗಳಿಕೆಗೂ ಸ್ಯಾಂಟ್ನರ್ ಪಾತ್ರರಾಗಿದ್ದಾರೆ. Source link

Read More

Gold Rate: ಚಿನ್ನದ ಬೆಲೆ ಅಲ್ಪ ಏರಿಕೆ, ಬೆಳ್ಳಿ ಬೆಲೆ ಇಳಿಕೆ – Kannada News | Gold Price Today on 19th May 2026, Gold And Silver Rates In Bengaluru, Delhi, Mumbai | Latest News in Kannada

ನವದೆಹಲಿ, ಮೇ 19: ಸತತವಾಗಿ ಇಳಿಯುತ್ತಿದ್ದ ಚಿನ್ನದ ಬೆಲೆ (Gold Rates) ಇಂದು ಮಂಗಳವಾರ ಗ್ರಾಮ್​ಗೆ 75 ರೂನಷ್ಟು ಹೆಚ್ಚಿದೆ. ಕಳೆದ ಹತ್ತು ದಿನದಲ್ಲಿ ಇದರ ಬೆಲೆ ಸುಮಾರು 430 ರೂಗಳಷ್ಟು ಹೆಚ್ಚಿದಂತಾಗಿದೆ. ವಿದೇಶಗಳಲ್ಲೂ ಹೆಚ್ಚಿನ ಕಡೆ ಇಂದು ಬಂಗಾರದ ದರ ಏರಿಕೆ ಆಗಿದೆ. ನಿನ್ನೆ ಏರಿದ್ದ ಬೆಳ್ಳಿ ಬೆಲೆ ಇವತ್ತು 5 ರೂ ಕಡಿಮೆ ಆಗಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 1,43,950 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ…

Read More