ದ್ವೇಷ ಭಾಷಣ ಕಾಯ್ದೆಯಾಗುವ ಮುನ್ನವೇ ಬಿಜೆಪಿಗರ ಮೇಲೆ ಪೊಲೀಸ್ ನೋಟಿಸ್ ಅಸ್ತ್ರ, ಶಾಸಕ ಕಿಡಿ – Kannada News | Chikkamagaluru Police Notice To BJP Leader Under hate speech bill before implement as Law
ಬೆಂಗಳೂರು, (ಜನವರಿ 24): ‘ಕರ್ನಾಟಕ ದ್ವೇಷ ಭಾಷಣ ಮತ್ತು ದ್ವೇಷ ಅಪರಾಧ (ತಡೆ) ವಿಧೇಯಕ 2025’ (Karnataka Hate Speech And Hate Crimes Bill) ಅಂಗೀಕಾರಗೊಂಡಿದ್ದು, ಇದಕ್ಕೆ ಇನ್ನೂ ರಾಜ್ಯಪಾಲರ ಅಂಕಿತ ಬಿದ್ದಿಲ್ಲ. ಆದರೂ ಸಹ ಗೃಹ ಇಲಾಖೆ ದ್ವೇಷ ಭಾಷಣದಡಿಯಲ್ಲಿ ಬಿಜೆಪಿ(BJP) ಮುಖಂಡರಿಗೆ ನೋಟಿಸ್ ನೀಡಿರುವು ಬೆಳಕಿಗೆ ಬಂದಿದೆ. ಹೌದು.. ಚಿಕ್ಕಮಗಳೂರು (Chikkamagaluru) ಜಿಲ್ಲೆಯ ತರೀಕೆರೆಯಲ್ಲಿ ಹಿಂದೂ ಸಮಾಜೋತ್ಸವದಲ್ಲಿ ಪಾಲ್ಗೊಳ್ಳುವ ಮೊದಲೇ ಬಿಜೆಪಿ ಮುಖಂಡ ವಿಕಾಸ ಪುತ್ತೂರ್ ಅವರಿಗೆ ದ್ವೇಷ ಭಾಷಣ ಕಾಯ್ದೆಯ ಎಚ್ಚರಿಕೆ…