ರಕ್ಷಿತಾ ತಾಯಿ ಬಳಿ ಮನಸಾರೆ ಕ್ಷಮೆ ಕೇಳಿದ ಧ್ರುವಂತ್ – Kannada News | Dhruvanth ask sorry to Rakshita Shetty Mother Over Old Kirik
ರಕ್ಷಿತಾ ಶೆಟ್ಟಿ ಹಾಗೂ ಧ್ರುವಂತ್ ಮಧ್ಯೆ ಆದ ಕಿರಿಕ್ಗಳು ಒಂದೆರಡಲ್ಲ. ರಕ್ಷಿತಾನ ಅಪ್ರಬುದ್ಧೆ ಎಂದೆಲ್ಲ ಧ್ರುವಂತ್ ಬೈದಿದ್ದು ಇದೆ. ಈಗ ರಕ್ಷಿತಾ ತಾಯಿ ಬಿಗ್ ಬಾಸ್ ಮನೆಗೆ ಬಂದಿದ್ದಾರೆ. ಈ ವೇಳೆ ಧ್ರುವಂತ್ ಅವರು ರಕ್ಷಿತಾ ತಾಯಿ ಬಳಿ ಕ್ಷಮೆ ಕೇಳಿದ್ದಾರೆ. ‘ಬೆತ್ತ ತರಬೇಕಿತ್ತು’ ಎಂದು ಧ್ರುವಂತ್ ಹೇಳಿದರು. ಆಗ ಗಿಲ್ಲಿ, ‘ಆ ಬೆತ್ತದಲ್ಲಿ ನಿನಗೆ ಹೊಡೆಯುತ್ತಿದ್ದರು’ ಎಂದರು. ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ. Source link