Headlines

ಪರಪ್ಪನ ಅಗ್ರಹಾರದ ಕೈದಿಗಳು ಬೆಳೆದ ತರಕಾರಿ ಮುಗಿಬಿದ್ದು ಖರೀದಿಸಿದ ಅಧಿಕಾರಿಗಳು, ಸಿಬ್ಬಂದಿ – Kannada News | Bengaluru Central Jail’s Inmate Grown Organic Vegetables See Strong Demand Among Officers and Staff

ಬೆಂಗಳೂರು, ಜುಲೈ 05: ಸೆಂಟ್ರಲ್‌ ಜೈಲ್ ಪರಪ್ಪನ ಅಗ್ರಹಾರ ಕಾರಾಗೃಹದಲ್ಲಿ ಕೈದಿಗಳು ಬೆಳೆದ ತರಕಾರಿಯನ್ನು ಕಾರಾಗೃಹ ಇಲಾಖೆಯ ಕಚೇರಿ ಮುಂದೆ ಸಂತೆ ಮಾದರಿಯಲ್ಲಿ ಸಿಬ್ಬಂದಿ ಮಾರಾಟ ಮಾಡಿದ್ದು, ಅಧಿಕಾರಿಗಳು ಮತ್ತು ಕಚೇರಿ ಸಿಬ್ಬಂದಿ ಅವುಗಳನ್ನು ಮುಗಿಬಿದ್ದು ಖರೀದಿ ಮಾಡಿದ ದೃಶ್ಯಗಳು ಕಂಡುಬಂದಿವೆ. ಕೈದಿಗಳು ಬೆಳೆದ ತರಕಾರಿ ಮಾರಾಟದಂತಹ ವಿನೂತನ ಪ್ರಯತ್ನಕ್ಕೆ ಕಾರಾಗೃಹ ಇಲಾಖೆ ಡಿಜಿ ಅಲೋಕ್ ಕುಮಾರ್​​ ಮುಂದಾಗಿದ್ದು, ಮುಂದಿನ ದಿನಗಳಲ್ಲಿ ತರಕಾರಿಯನ್ನ ಸಂತೆ ಮತ್ತು ಮಾರುಕಟ್ಟೆಯಲ್ಲಿ ಮಾರಾಟ ಮಾಡಲೂ ಸಿದ್ದತೆ ನಡೆದಿದೆ. ಕೇವಲ ತರಕಾರಿ ಅಲ್ಲದೆ…

Read More

Karnataka 2nd PUC Results 2026: ದ್ವಿತೀಯ ಪಿಯು ಫಲಿತಾಂಶದ ಬಗ್ಗೆ ಬಿಗ್​ ಅಪ್​ಡೇಟ್, ವಿದ್ಯಾರ್ಥಿಗಳಿಗೆ-ಪೋಷಕರಿಗೆ ನಿರಾಸೆ

ಬೆಂಗಳೂರು, (ಏಪ್ರಿಲ್ 06): ಕರ್ನಾಟಕದ ಲಕ್ಷಾಂತರ ವಿದ್ಯಾರ್ಥಿಗಳು ಹಾಗೂ ಪೋಷಕರು ಕುತೂಹಲದಿಂದ ಕಾಯುತ್ತಿದ್ದ ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶ (Puc Exam Result) ನಾಳೆ(ಏ.7) ಪ್ರಕಟವಾಗುವುದಿಲ್ಲ. ಶಿಕ್ಷಣ ಸಚಿವ ಮಧುಬಂಗಾರಪ್ಪ (Madhu Bangarappa) ಅವರೇ ಸುದ್ದಿಗೋಷ್ಠಿಯಲ್ಲಿ ಏಪ್ರಿಲ್ ಮೊದಲ ವಾರದಲ್ಲೇ ಫಲಿತಾಂಶ ನೀಡುವುದಾಗಿ ಘೋಷಿಸಿದ್ದರು. ಆದ್ರೆ, ನಾಳೆ(ಏಪ್ರಿಲ್ 7) ದ್ವಿತೀಯ ಪಿಯುಸಿ ರಿಸಲ್ಟ್ ಅನೌನ್ಸ್ ಆಗುವುದಿಲ್ಲ ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ (ಕೆಎಸ್‌ಇಎಬಿ) ಅಧ್ಯಕ್ಷ ಪ್ರಕಾಶ್ ನಿಟ್ಟಾಲಿ ಅವರು ಸ್ಪಷ್ಟಪಡಿಸಿದ್ದಾರೆ. ಇದರೊಂದಿಗೆ ಬಹಳ…

Read More

‘ಕರ್ಣ’ ಧಾರಾವಾಹಿಯಲ್ಲಿ ಆಷಾಢದ ಟ್ವಿಸ್ಟ್; ಮೆಕ್ಯಾನಿಕ್ ವೇಷದಲ್ಲಿ ಬಂದ ಕಥಾನಾಯಕ – Kannada News | Karna Serial Update: Karna Turns Mechanic to Meet Nidhi Amid Ashadha Obstacles

ಜೀ ಕನ್ನಡ ವಾಹಿನಿಯ ಜನಪ್ರಿಯ ಧಾರಾವಾಹಿ ‘ಕರ್ಣ’ದಲ್ಲಿ ಈಗ ರೋಚಕ ತಿರುವು ಎದುರಾಗಿದೆ. ಆಷಾಢ ಮಾಸದ ಹಿನ್ನೆಲೆಯಲ್ಲಿ ಕಥಾನಾಯಕ ಕರ್ಣ ಹಾಗೂ ನಿಧಿ ಜೋಡಿಗೆ ಹೊಸ ಸಂಕಷ್ಟ ಎದುರಾಗಿದೆ. ಇಬ್ಬರೂ ಮನೆಯವರ ಕಣ್ಣು ತಪ್ಪಿಸಿ ಕದ್ದುಮುಚ್ಚಿ ಪ್ರೀತಿ ಮಾಡುವ ಪರಿಸ್ಥಿತಿ ಸೃಷ್ಟಿಯಾಗಿದೆ. ಈ ಫನ್ ಎಪಿಸೋಡ್ ವೀಕ್ಷಕರಿಗೆ ಸಾಕಷ್ಟು ಮನರಂಜನೆ ನೀಡುತ್ತಿದೆ. ಈ ಧಾರಾವಾಹಿ ಮುಂದಿನ ದಿನಗಳಲ್ಲಿ ಯಾವ ರೀತಿಯಲ್ಲಿ ಸಾಗುತ್ತದೆ ಎನ್ನುವ ಕುತೂಹಲ ಮೂಡಿದೆ. ಹೇಗಾದರೂ ಮಾಡಿ ನಿಧಿಯನ್ನು ಭೇಟಿಯಾಗಲು ಕರ್ಣ ಹೊಸ ಪ್ಲಾನ್ ಮಾಡಿದ್ದಾನೆ….

Read More

IPL 2026: ಆರ್​ಸಿಬಿಗೆ ಎಂಟ್ರಿಕೊಟ್ಟ ಇಂಗ್ಲೆಂಡ್ ವೇಗಿ; ಸಿಎಸ್​ಕೆ ತಂಡಕ್ಕೆ ಕುಲ್ದೀಪ್‌ ಯಾದವ್ ಸೇರ್ಪಡೆ – Kannada News | IPL 2026 Player Changes: Kuldeep Yadav Joins CSK, Richard Gleeson Boosts RCB

2026 ರ ಐಪಿಎಲ್‌ನ (IPL 2026) ಲೀಗ್ ಹಂತಕ್ಕೆ ಇನ್ನೇನು ತೆರೆ ಬೀಳಲಿದೆ. ಅದಾದ ಬಳಿಕ ಪ್ಲೇಆಫ್ ಸುತ್ತು ಶುರುವಾಗಲಿದೆ. ಆದಾಗ್ಯೂ ಈವರೆಗೆ ಯಾವ ತಂಡಕ್ಕೂ ಪ್ಲೇಆಫ್ ಟಿಕೆಟ್ ಸಿಕ್ಕಿಲ್ಲ. ಕೆಲವು ತಂಡಗಳ ಸ್ಥಾನ ಖಚಿತವಾದರೂ ಇನ್ನು ಕೆಲವು ತಂಡಗಳು ತೀವ್ರಪೈಪೋಟಿ ನಡೆಸುತ್ತಿವೆ. ಅಂತಹ ತಂಡಗಳಲ್ಲಿ ಆರ್​ಸಿಬಿಗೆ (RCB) ಪ್ಲೇಆಫ್ ಸ್ಥಾನ ಭಾಗಶಃ ಖಚಿತವಾಗಿದ್ದರೆ, ಇತ್ತ ಸಿಎಸ್​ಕೆಗೂ (CSK) ಪ್ಲೇಆಫ್​ಗೇರುವ ಅವಕಾಶವಿದೆ. ಇದೀಗ ಈ ಎರಡೂ ತಂಡಗಳಿಗೆ ಹೊಸ ಆಟಗಾರರ ಆಗಮನವಾಗಿದೆ. ವಾಸ್ತವವಾಗಿ ಈ ಸೀಸನ್​ನಲ್ಲಿ ಆಟಗಾರರ…

Read More

ಫೆ.27ಕ್ಕೆ ಗಿಲ್ಲಿ ಸಿನಿಮಾ ‘ಸೂಪರ್ ಹಿಟ್’ ರಿಲೀಸ್; ಈಗಲೇ ಬಂದಿದೆ ಒಟಿಟಿ ಡಿಮ್ಯಾಂಡ್ – Kannada News | BBK 12 Winner Gilli Nata starrer Super Hit Kannada movie releasing on 27 February

ಈ ಸಿನಿಮಾದ ಶೀರ್ಷಿಕೆಯೇ ‘ಸೂಪರ್ ಹಿಟ್’. ನಾಗೇಂದ್ರ ಪ್ರಸಾದ್ ಅವರ ಸಹೋದರ ವಿಜಯಾನಂದ್ ಅವರು ಈ ಚಿತ್ರಕ್ಕೆ ನಿರ್ದೇಶನ ಮಾಡಿದ್ದಾರೆ. ‘ಬಿಗ್ ಬಾಸ್ ಕನ್ನಡ 12’ ವಿನ್ನರ್ ಗಿಲ್ಲಿ ನಟ (Gilli Nata), ಗೌರವ್ ಶೆಟ್ಟಿ, ಶ್ವೇತಾ ಮುಂತಾದವರು ಈ ಸಿನಿಮಾದಲ್ಲಿ ನಟಿಸಿದ್ದಾರೆ. ಫೆಬ್ರವರಿ 27ರಂದು ‘ಸೂಪರ್ ಹಿಟ್’ (Super Hit) ರಿಲೀಸ್ ಆಗಲಿದೆ. ರಿಲೀಸ್ ಡೇಟ್ ಬಗ್ಗೆ ಮಾಹಿತಿ ನೀಡಲು ಸುದ್ದಿಗೋಷ್ಠಿ ನಡೆಸಲಾಯಿತು. ಅದರಲ್ಲಿ ಗಿಲ್ಲಿ ನಟ, ಸಾಧುಕೋಕಿಲ, ನಾಗೇಂದ್ರ ಪ್ರಸಾದ್, ನಿರ್ಮಾಪಕ ಜಿ. ಉಮೇಶ್…

Read More

World Environment Day 2026: ಪರಿಸರವನ್ನು ಸಂರಕ್ಷಿಸುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ – Kannada News

ಪರಿಸರವು (Environment) ಸಕಲ ಜೀವ ಸಂಕುಲಗಳ ಬದುಕಿನ ಅಡಿಪಾಯ. ಪ್ರಸ್ತುತ, ಈ ಪರಿಸರವೇ ಅನೇಕ ಗಂಭೀರ ಸಮಸ್ಯೆಗಳೊಂದಿಗೆ ಹೋರಾಡುತ್ತಿದೆ. ಹವಾಮಾನ ಬದಲಾವಣೆ, ಕೈಗಾರಿಕೀಕರಣ, ಇಂಧನಗಳ ಅತಿಯಾದ ಬಳಕೆ ಮತ್ತು ಅರಣ್ಯನಾಶವು ವಾತಾವರಣದಲ್ಲಿನ ಹಸಿರುಮನೆ ಅನಿಲಗಳ ಪ್ರಮಾಣವನ್ನು ಹೆಚ್ಚಿಸುತ್ತಿದೆ. ಪರಿಣಾಮವಾಗಿ, ಜಾಗತಿಕ ತಾಪಮಾನವು ಏರುತ್ತಿದೆ. ಹವಾಮಾನ ಬದಲಾವಣೆಯು ಪ್ರಪಂಚದ ಅನೇಕ ಭಾಗಗಳಲ್ಲಿ ಪ್ರವಾಹಗಳು, ಬರಗಳು, ಚಂಡಮಾರುತಗಳು, ಕಾಡ್ಗಿಚ್ಚು, ತೀವ್ರವಾದ ಶಾಖ ಸೇರಿದಂತೆ ಪ್ರಕೃತಿ ವಿಕೋಪಗಳಿಗೆ ಕಾರಣವಾಗುತ್ತಿದೆ.  ನಗರೀಕರ, ಅಭಿವೃದ್ಧಿ, ಅರಣ್ಯನಾಶ, ಪ್ಲಾಸ್ಟಿಕ್‌ನ ಅತಿಯಾದ ಬಳಕೆ ಒಟ್ಟಾರೆಯಾಗಿ ಮನುಷ್ಯನ ಸ್ವಾರ್ಥದಿಂದ…

Read More

ಚುರುಕು ಮುಟ್ಟಿಸಿದ ಡಿಕೆಶಿ:ಸರ್ಕಾರಿ ನೌಕರರು ಬೆಳಿಗ್ಗೆ 10 ಗಂಟೆಯೊಳಗೆ ಕಚೇರಿಗೆ ಹಾಜರಾಗುವುದು ಕಡ್ಡಾಯ – Kannada News

ಬೆಂಗಳೂರು, (ಜೂನ್ 05) : ರಾಜ್ಯ ಸರ್ಕಾರದ ಪ್ರತಿಯೊಬ್ಬ ಅಧಿಕಾರಿ ಮತ್ತು ಸಿಬ್ಬಂದಿ (karnataka government employees) ಪ್ರತಿದಿನ ಬೆಳಿಗ್ಗೆ 10 ಗಂಟೆಯೊಳಗೆ ಕಚೇರಿಗೆ ಹಾಜರಾಗಬೇಕೆಂದು ಕಟ್ಟುನಿಟ್ಟಿನ ಆದೇಶ ಹೊರಡಿಸಲಾಗಿದೆ. ಸಿಎಂ ಡಿಕೆ ಶಿವಕುಮಾರ್  (DK Shivakumar) ಅವರ ಖಡಕ್ ಸೂಚನೆ ಬೆನ್ನಲ್ಲೇ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರು ಇಂದು (ಜೂನ್ 05) ಅಧಿಕಾರಿಗಳಿಗೆ ಈ ಆದೇಶ ಹೊರಡಿಸಿದ್ದು, ಹಾಜರಾತಿಗೆ ‘ಕರ್ತವ್ಯ ಆ್ಯಪ್’ (Kartavya App) ಬಳಕೆ ಕುರಿತು ಕೆಳಗಿನ ನಿರ್ದೇಶನಗಳನ್ನು ಪಾಲಿಸಬೇಕು. ಎಲ್ಲಾ…

Read More

ರಾಜ್ ಬಿ. ಶೆಟ್ಟಿಗೆ ಕೇಳಿ ರಿಷಬ್ ಶೆಟ್ಟಿ ಫೋನ್ ನಂಬರ್ ತಗೊಂಡೆ: ಟೊವಿನೋ ಥಾಮಸ್

ಮಲಯಾಳಂ ಚಿತ್ರರಂಗದ ಸ್ಟಾರ್ ನಟ ಟೊವಿನೋ ಥಾಮಸ್ (Tovino Thomas) ಅವರು ಬೆಂಗಳೂರಿಗೆ ಬಂದಿದ್ದಾರೆ. ತಮ್ಮ ಮುಂದಿನ ಸಿನಿಮಾದ ಪ್ರಚಾರದ ಸಲುವಾಗಿ ಸುದ್ದಿಗೋಷ್ಠಿ ನಡೆಸಿದ್ದಾರೆ. ಈ ವೇಳೆ ಟಿವಿ9 ಜೊತೆ ಮಾತನಾಡಿದ್ದಾರೆ. ಕನ್ನಡ ಚಿತ್ರರಂಗದ ಜೊತೆ ತಮಗೆ ಇರುವ ನಂಟಿನ ಬಗ್ಗೆ ಅವರು ಮಾತನಾಡಿದ್ದಾರೆ. ರಾಜ್ ಬಿ. ಶೆಟ್ಟಿ (Raj B Shetty) ಜೊತೆ ಟೊವಿನೋ ಥಾಮಸ್ ಅವರು ಸ್ನೇಹ ಹೊಂದಿದ್ದಾರೆ. ‘ಕಾಂತಾರ’ ಸಿನಿಮಾ ನೋಡಿದ ಬಳಿಕ ಅವರಿಂದ ರಿಷಬ್ ಶೆಟ್ಟಿ ಫೋನ್ ನಂಬರ್ ಪಡೆದು ಕಾಲ್…

Read More

ವಿವಾಹಿತೆ ಜೊತೆ ಪರಾರಿಯಾಗಿದ್ದಕ್ಕೆ ಯುವಕನ ಮನೆ ಧ್ವಂಸ ಕೇಸ್​​: ಪೊಲೀಸ್​​ ಕಮಿಷನರ್​​ ಹೇಳಿದ್ದೇನು? – Kannada News | Belagavi Police Commissioner Reacts to House Demolition Linked to Youth Eloping with Married Woman

ಬೆಳಗಾವಿ, ಜೂನ್​​ 30: ತಾಲೂಕಿನ ಭರಮ್ಯಾನಟ್ಟಿ ಗ್ರಾಮದಲ್ಲಿ ನಡೆದ ಪ್ರೇಮ ಪ್ರಕರಣವೊಂದು ಹಿಂಸಾಚಾರಕ್ಕೆ ತಿರುಗಿದೆ. ವಿವಾಹಿತೆಯ ಜೊತೆ ಯುವಕನೋರ್ವ ಪರಾರಿಯಾದ ಕಾರಣಕ್ಕೆ, ಆ ಯುವಕನ ಮನೆ ಮೇಲೆ ದಾಳಿ ನಡೆಸಿ ಧ್ವಂಸಗೊಳಿಸಿದ ಘಟನೆ ವರದಿಯಾಗಿದೆ. ಈ ಸಂಬಂಧ ಬೆಳಗಾವಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ. ನಿನ್ನೆ ಸಂಜೆ ಸುಮಾರು 6 ಗಂಟೆಗೆ ಭರಮ್ಯಾನಟ್ಟಿ ಗ್ರಾಮದ ಭೀಮಪ್ಪ ಅವರ ಮಗ ಯಲ್ಲಪ್ಪ ನಾಯಕ್ ಅವರ ಮನೆ ಮೇಲೆ ಕೆಲವು ಜನರು ದಾಳಿ ನಡೆಸಿದ್ದಾರೆ. ಯಲ್ಲಪ್ಪ, ಗ್ರಾಮದ ವಿವಾಹಿತೆ…

Read More

ಊಟ ಮಾಡಿದ ತಕ್ಷಣ ವಾಕಿಂಗ್ ಮಾಡುವುದು ಸರಿಯೋ ತಪ್ಪೋ? ಇಲ್ಲಿದೆ ತಜ್ಞರ ಅಭಿಪ್ರಾಯ – Kannada News | Is Walking After Eating Good or Bad?

ಅನೇಕರು ಊಟ ಮಾಡಿದ ತಕ್ಷಣ ವಾಕಿಂಗ್ ಮಾಡಲು ಹೋಗುತ್ತಾರೆ. ಇದು ಆಹಾರವನ್ನು ತ್ವರಿತವಾಗಿ ಜೀರ್ಣಿಸಿಕೊಳ್ಳಲು ಸಹಾಯ ಮಾಡುತ್ತದೆ ಮತ್ತು ಹೊಟ್ಟೆ ಭಾರವಾಗುವುದನ್ನು ತಡೆಯುತ್ತದೆ ಎಂಬುದು ಅವರು ನಂಬಿಕೆಯಾಗಿರುತ್ತದೆ. ಇನ್ನು ಕೆಲವರು ತೂಕವನ್ನು ನಿಯಂತ್ರಿಸಲು, ಸಕ್ಕರೆ ಮಟ್ಟವನ್ನು ಸಮತೋಲನಗೊಳಿಸಲು ಅಥವಾ ಆಲಸ್ಯವನ್ನು ಹೋಗಲಾಡಿಸಲು ಈ ರೀತಿ ಮಾಡುತ್ತಾರೆ. ಆಫೀಸ್ ಅಥವಾ ಮನೆಯಲ್ಲಿ ದೀರ್ಘಕಾಲ ಕುಳಿತು ಕೆಲಸ ಮಾಡುವವರು ಊಟದ ನಂತರ ಸ್ವಲ್ಪ ನಡೆಯುವುದು ಅಗತ್ಯವೆಂದು ಭಾವಿಸುತ್ತಾರೆ. ಗ್ಯಾಸ್, ಆಮ್ಲೀಯತೆ ಅಥವಾ ಮಲಬದ್ಧತೆಯನ್ನು (Constipation) ತಪ್ಪಿಸಲು ಅನೇಕರು ಈ ಅಭ್ಯಾಸವನ್ನು…

Read More