Headlines

BCCI Awards: ಇಬ್ಬರು ಕನ್ನಡಿಗರು ಸೇರಿದಂತೆ ಮೂವರಿಗೆ ಜೀವಮಾನ ಸಾಧನೆ ಪ್ರಶಸ್ತಿ

ಭಾರತ ಕ್ರಿಕೆಟ್​ನ ಮೂವರು ದಿಗ್ಗಜ ಆಟಗಾರರಿಗೆ ಬಿಸಿಸಿಐ ಜೀವಮಾನ ಸಾಧನೆ ಪ್ರಶಸ್ತಿ (BCCI Lifetime Achievement Award) ಘೋಷಿಸಿದೆ. ಈ ಪ್ರಶಸ್ತಿಗೆ ಭಾಜನರಾದವರಲ್ಲಿ ಇಬ್ಬರು ಕನ್ನಡಿಗರು ಸೇರಿದ್ದರೆ, ಮತ್ತೊಬ್ಬರು ಭಾರತ ಮಹಿಳಾ ತಂಡದ ಮಾಜಿ ನಾಯಕಿಯಾಗಿದ್ದಾರೆ. ವಾಸ್ತವವಾಗಿ ಬಿಸಿಸಿಐ ಮಾರ್ಚ್ 15 ರಂದು ನವದೆಹಲಿಯಲ್ಲಿ ನಮನ್ ವಾರ್ಷಿಕ ಪ್ರಶಸ್ತಿ ಸಮಾರಂಭವನ್ನು ಆಯೋಜಿಸಲಿದ್ದು, ಈ ಸಮಾರಂಭದಲ್ಲಿ 2024-25 ರ ಆವೃತ್ತಿಯಲ್ಲಿ ಉತ್ತಮ ಪ್ರದರ್ಶನ ನೀಡಿದ ಆಟಗಾರರನ್ನು ಗೌರವಿಸಲಿದೆ. ಹೆಚ್ಚುವರಿಯಾಗಿ, ಬಿಸಿಸಿಐ ಮೂವರು ಭಾರತೀಯ ಕ್ರಿಕೆಟ್ ದಂತಕಥೆಗಳಿಗೆ ಬಿಸಿಸಿಐನ ಅತ್ಯುನ್ನತ…

Read More

ಮಲೇಷ್ಯಾದ 800 ಕಲಾವಿದರಿಂದ ಪ್ರಧಾನಿ ಮೋದಿಗೆ ಶಾಸ್ತ್ರೀಯ ನೃತ್ಯದ ಸ್ವಾಗತ; ವಿಡಿಯೋ ವೈರಲ್ – Kannada News | PM Modi Welcomed with Indian Traditional dance in Malaysia Watch Aamzing Video

ಕೌಲಾಲಂಪುರ, ಫೆಬ್ರವರಿ 7: ಪ್ರಧಾನಿ ಮೋದಿ ಇಂದು ತಮ್ಮ 2 ದಿನಗಳ ಭೇಟಿಗಾಗಿ ಮಲೇಷ್ಯಾಕ್ಕೆ ಆಗಮಿಸಿದರು. ಈ ವೇಳೆ 800ಕ್ಕೂ ಹೆಚ್ಚು ನೃತ್ಯಗಾರರಿಂದ ಭಾರತೀಯ ಶಾಸ್ತ್ರೀಯ ಮತ್ತು ಜಾನಪದ ನೃತ್ಯಗಳನ್ನು ಪ್ರದರ್ಶಿಸುವ ಮೂಲಕ ಪ್ರಧಾನಿ ಮೋದಿಯವರಿಗೆ (PM Modi in Malaysia) ವಿನೂತನವಾಗಿ ಸ್ವಾಗತ ಕೋರಲಾಯಿತು. ವಿದೇಶಿ ನೆಲದಲ್ಲಿ ನೂರಾರು ಜನರು ಪ್ರದರ್ಶಿಸಿದ ಭರತನಾಟ್ಯ ಕಂಡು ಪ್ರಧಾನಿ ಮೋದಿ ಅಚ್ಚರಿಗೊಂಡರು. ಈ ವೇಳೆ ‘ಭಾರತ್ ಮಾತಾ ಕಿ ಜೈ’, ‘ಮೋದಿ, ಮೋದಿ’ ಘೋಷಣೆಗಳು ಮಾರ್ದನಿಸಿದವು. ಪ್ರಧಾನಿ ಮೋದಿ…

Read More

ರಾಜ್‌ಕೋಟ್ ಸೈಬರ್ ವಂಚನೆ: 2,500 ಕೋಟಿ ರೂ ಹಗರಣ ಬಯಲು, ಪ್ರಮುಖ ಬ್ಯಾಂಕ್ ಅಧಿಕಾರಿಗಳ ಬಂಧನ – Kannada News | Rajkot Cyber Fraud: Bank Officials Arrested in Rs 2500 Cr Scam | Gujarat Police Uncovers Mega Mule Account Racket

ಅಹ್ಮದಾಬಾದ್, ಏಪ್ರಿಲ್ 21: ಗುಜರಾತ್‌ನ ರಾಜ್‌ಕೋಟ್ ಗ್ರಾಮಾಂತರ ಪೊಲೀಸರು ದೇಶವನ್ನೇ ಬೆಚ್ಚಿಬೀಳಿಸುವಂತಹ ಬೃಹತ್ ಸೈಬರ್ ವಂಚನೆಯ (cyber crime) ಜಾಲವನ್ನು ಪತ್ತೆಹಚ್ಚಿದ್ದಾರೆ. ಈ ಪ್ರಕರಣದಲ್ಲಿ ಇಲ್ಲಿಯವರೆಗೆ ಒಟ್ಟು 20 ಜನರನ್ನು ಬಂಧಿಸಲಾಗಿದ್ದು, ಇದರಲ್ಲಿ ಹೆಸರಾಂತ ಖಾಸಗಿ ಬ್ಯಾಂಕ್‌ಗಳ ಅಧಿಕಾರಿಗಳೂ ಸೇರಿರುವುದು ಆತಂಕಕ್ಕೆ ಕಾರಣವಾಗಿದೆ. 2,500 ಕೋಟಿ ರೂಗಳ ಈ ಮೆಗಾ ಸೈಬರ್ ವಂಚನೆಯಲ್ಲಿ ಇದುವರೆಗಿನ ಅತ್ಯಂತ ಆಘಾತಕಾರಿ ಕ್ರಮವಾಗಿದೆ. ಪೊಲೀಸರು ಮೂರು ಪ್ರಮುಖ ಖಾಸಗಿ ಬ್ಯಾಂಕ್‌ಗಳಾದ ಯೆಸ್ ಬ್ಯಾಂಕ್, ಆಕ್ಸಿಸ್ ಬ್ಯಾಂಕ್ ಮತ್ತು HDFC ಬ್ಯಾಂಕ್ ಅಧಿಕಾರಿಗಳನ್ನು…

Read More

Horoscope Today 12​​​​​​th​​ March​: ಇಂದು ಈ ರಾಶಿಯವರ ಕೆಲಸ ಕಾರ್ಯದಲ್ಲಿ ಶುಭ!

ಟಿವಿ9​​ ಡಿಜಿಟಲ್ ವಾಹಿನಿಯಲ್ಲಿ ಪ್ರಸಾರವಾದ ದಿನಭವಿಷ್ಯ ಕಾರ್ಯಕ್ರಮದಲ್ಲಿ ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಅವರು ಮಾರ್ಚ್​ 12​​​​​​​, ಮಂಗಳವಾರದ ದ್ವಾದಶ ರಾಶಿಗಳ ಫಲಾಫಲಗಳನ್ನು ವಿವರಿಸಿದ್ದಾರೆ. ಈ ದಿನ ವಿಶ್ವಾವಸುನಾಮ ಸಂವತ್ಸರ, ಉತ್ತರಾಯಣ, ಫಾಲ್ಗುಣ ಮಾಸದಲ್ಲಿ, ಮೂಲಾ ನಕ್ಷತ್ರ, ಸಿದ್ಧಿ ಯೋಗ ಇರತಕ್ಕಂತಹ ಈ ದಿನದ ಗ್ರಹಗಳ ಸ್ಥಾನ ಮತ್ತು ಅವುಗಳ ಪ್ರಭಾವದ ಬಗ್ಗೆ ವಿವರಿಸಲಾಗಿದೆ. ರವಿ ಕುಂಭ ರಾಶಿಯಲ್ಲಿ ಮತ್ತು ಚಂದ್ರ ಧನು ರಾಶಿಯಲ್ಲಿ ಸಂಚಾರ ಮಾಡಲಿದ್ದಾನೆ. ಡಾ. ಬಸವರಾಜ ಗುರೂಜಿ ಅವರು ಪ್ರತಿ ರಾಶಿಯವರಿಗೂ…

Read More

ಬೀದಿ ಬದಿಯಲ್ಲಿ ಮೂತ್ರ ವಿಸರ್ಜನೆ ಮಾಡುವ ಮುನ್ನ ಎಚ್ಚರ: ಗೋಡೆಯ ಮುಂದೆ ನಿಂತರೆ ಎಲ್ಲರಿಗೂ ಕಾಣುತ್ತದೆ! ಪಾಲಿಕೆಯಿಂದ ‘ಕನ್ನಡಿ’ ಭಾಗ್ಯ – Kannada News | Mysuru Combats Public Urination: Unique Stainless Steel Mirrors at Bus Stops

ಮೈಸೂರು ಮೂತ್ರ ವಿಸರ್ಜನೆ ತಡೆಗೆ ಹೊಸ ಪ್ಲಾನ್ ಮೈಸೂರು, ಮೇ.6: ಸಾರ್ವಜನಿಕ ಸ್ಥಳಗಳಲ್ಲಿ, ಅದರಲ್ಲೂ ಮುಖ್ಯವಾಗಿ ಬಸ್ ನಿಲ್ದಾಣಗಳ ಬಳಿಯ ಖಾಲಿ ಕಾಂಪೌಂಡ್ ಗೋಡೆಗಳ ಬಳಿ ಮೂತ್ರ ವಿಸರ್ಜನೆ ಮಾಡುವುದು ಮತ್ತು ಅದರಿಂದ ಬರುವ ದುರ್ವಾಸನೆಯನ್ನು ಹೋಗಲಾಡಿಸಲು ಮೈಸೂರು ಮಹಾನಗರ ಪಾಲಿಕೆ (Mysore Metropolitan Corporation) ಒಂದು ವಿನೂತನ ಪ್ರಯೋಗಕ್ಕೆ ಮುಂದಾಗಿದೆ. ಈ ಮೂಲಕ ಜನರಲ್ಲಿ ಜಾಗೃತಿ ಮೂಡಿಸುವ ಕೆಲಸವನ್ನು ಪಾಲಿಕೆ ಮಾಡುತ್ತಿದೆ. ಸಾರ್ವಜನಿಕರೇ ಈ ಬಗ್ಗೆ ಕಾಳಜಿ ವಹಿಸಬೇಕಿತ್ತು. ಆದರೆ ದಂಡ ಎಲ್ಲ ರೀತಿಯ ಪ್ರಯೋ…

Read More

ಕೇಂದ್ರದಿಂದ ಗ್ರಾ.ಪಂಗಳ 2,186 ಕೋಟಿ ಬಾಕಿ ಹಣ ಬಿಡುಗಡೆಗೆ ಸಚಿವ ಈಶ್ವರ ಖಂಡ್ರೆ ಕಸರತ್ತು – Kannada News | Karnataka Grama Panchayat Funds Delayed: Eshwar Khandre Writes to MPs

ಸಚಿವ ಈಶ್ವರ ಖಂಡ್ರೆImage Credit source: x.com/eshwar_khandre ಬೆಂಗಳೂರು, ಜುಲೈ 16: ರಾಜ್ಯದ ಗ್ರಾಮ ಪಂಚಾಯಿತಿಗಳಿಗೆ 15ನೇ ಹಣಕಾಸು ಆಯೋಗದ ಶಿಫಾರಸಿನಡಿ ಬಿಡುಗಡೆಯಾಗಬೇಕಿದ್ದ 2,186.20 ಕೋಟಿ ರೂ ಬಾಕಿ ಅನುದಾನವನ್ನು (15th Finance Commission funds) ಕೇಂದ್ರ ಸರ್ಕಾರ ತಡೆಹಿಡಿದಿದೆ. ಈ ಹಿನ್ನೆಲೆಯಲ್ಲಿ ಕೇಂದ್ರ ಪಂಚಾಯತ್ ರಾಜ್ ಸಚಿವ ರಾಜೀವ್ ರಂಜನ್ ಸಿಂಗ್ ಅವರ ಮೇಲೆ ಒತ್ತಡ ಹೇರಿ ಹಣ ಬಿಡುಗಡೆ ಮಾಡಿಸುವಂತೆ ಕೋರಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಈಶ್ವರ ಖಂಡ್ರೆ (Eshwara Khandre)…

Read More

ಶಿವಣ್ಣನ ಪವರ್​ಫುಲ್ ಕಣ್ಣಿನ ಬಗ್ಗೆ ನಟಿ ಜಾನ್ಹವಿ ಕಪೂರ್ ಹೇಳಿದ್ದೇನು? – Kannada News | Peddi Movie event, Actress Janhvi Kapoor talks about Shiva Rajkumar

ಶಿವರಾಜ್ ಕುಮಾರ್ (Shiva Rajkumar) ಕನ್ನಡ ಚಿತ್ರರಂಗದ ಹಿರಿಯ ನಟ. ಹಲವು ಯಂಗ್ ನಟರು, ನಟನೆ, ಫೈಟ್ಸ್, ಡ್ಯಾನ್ಸು ಎಲ್ಲ ರೀತಿಯಲ್ಲಿಯೂ ತಯಾರಾಗಿ ಚಿತ್ರರಂಗಕ್ಕೆ ಬರುತ್ತಿದ್ದರೂ ಈ ಮೂರೂ ವಿಭಾಗಗಳಲ್ಲಿ ಶಿವಣ್ಣನ ಹಿಂದಿಕ್ಕಲು ಸಾಧ್ಯವಾಗುತ್ತಿಲ್ಲ. ಅದರಲ್ಲೂ ವಯಸ್ಸಾದಂತೆ ಶಿವಣ್ಣನ ಖದರ್ ಹೆಚ್ಚಾಗಿದ್ದು, ಕಣ್ಣಿನಲ್ಲೇ ಖದರ್ ತೋರಿಸುತ್ತಾ ತೆರೆಯನ್ನು ಆವರಿಸಿಕೊಳ್ಳುತ್ತಾರೆ. ಇದೀಗ ಶಿವರಾಜ್ ಕುಮಾರ್ ಅವರು ‘ಪೆದ್ದಿ’ ಸಿನಿಮಾದ ಪ್ರಮುಖ ಪಾತ್ರದಲ್ಲಿ ನಟಿಸಿದ್ದು, ಸಿನಿಮಾನಲ್ಲಿ ಶಿವಣ್ಣನ ಜೊತೆಗೆ ರಾಮ್ ಚರಣ್, ಜಾನ್ಹವಿ ಕಪೂರ್ ಅವರುಗಳು ನಟಿಸಿದ್ದಾರೆ. ನಿನ್ನೆ ‘ಪೆದ್ದಿ’…

Read More

‘ಧುರಂಧರ್ 2’ ಅಬ್ಬರ: ಭಾರತದಲ್ಲಿ 10 ದಿನಕ್ಕೆ 700 ಕೋಟಿ ರೂಪಾಯಿ ದಾಟಿದ ಕಲೆಕ್ಷನ್

ಬಾಲಿವುಡ್ ನಟ ರಣವೀರ್ ಸಿಂಗ್ (Ranveer Singh) ಅಭಿನಯದ ಮತ್ತು ಆದಿತ್ಯ ಧರ್ ನಿರ್ದೇಶನದ ‘ಧುರಂಧರ್: ದಿ ರಿವೆಂಜ್’ (Dhurandhar 2) ಚಿತ್ರವು ಬಾಕ್ಸ್ ಆಫೀಸ್‌ನಲ್ಲಿ ಪ್ರತಿದಿನ ಹೊಸ ದಾಖಲೆಗಳನ್ನು ಬರೆಯುತ್ತಿದೆ. ಬಿಡುಗಡೆಯಾದ ಕೇವಲ 9 ದಿನಗಳಲ್ಲಿ 700 ಕೋಟಿ ಕ್ಲಬ್ ಸೇರಿದ್ದ ಈ ಚಿತ್ರ, ಈಗ 10ನೇ ದಿನಕ್ಕೆ ಕಾಲಿಡುತ್ತಲೇ ಭಾರತೀಯ ಚಿತ್ರರಂಗದ ಘಟಾನುಘಟಿ ಚಿತ್ರಗಳ ದಾಖಲೆಯನ್ನು ಪುಡಿಪುಡಿ ಮಾಡಿದೆ. ಮಾರ್ಚ್ 19ರಂದು ತೆರೆಕಂಡ ಈ ಸಿನಿಮಾ, ತನ್ನ 10ನೇ ದಿನವಾದ ಶನಿವಾರದಂದು (ಮಾರ್ಚ್ 28)…

Read More

ಕೊಂಬುಚಾ ಜ್ಯೂಸ್ ಅನ್ನು ಬಿಯರ್ ಅಂದುಕೊಂಡು ಮಹಿಳೆಗೆ ಕಿರುಕುಳ: ಚಾಲಕನ ವಿರುದ್ಧ ಎಫ್‌ಐಆರ್! – Kannada News | Bengaluru: Woman Attacked by Uber Driver for Kombucha Mistaken as Beer

ಬೆಂಗಳೂರು,ಜೂ.27: ಬೆಂಗಳೂರಿನಲ್ಲಿ ಮಹಿಳಾ ಪ್ರಯಾಣಿಕರ ಸುರಕ್ಷತೆಗೆ ಧಕ್ಕೆ ತರುವ ಮತ್ತೊಂದು ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಕ್ಯಾಬ್‌ನಲ್ಲಿ ಮಹಿಳೆಯೊಬ್ಬರು ಕುಡಿಯುತ್ತಿದ್ದ ಆರೋಗ್ಯಕರ ಜ್ಯೂಸ್ (ಕೊಂಬುಚಾ) ಅನ್ನು ಬಿಯರ್ ಎಂದು ತಪ್ಪಾಗಿ ಭಾವಿಸಿದ 60 ವರ್ಷದ ಉಬರ್ ಕ್ಯಾಬ್ ಚಾಲಕನೊಬ್ಬ, ಮಹಿಳೆಯೊಂದಿಗೆ ಅಸಭ್ಯವಾಗಿ ನಡೆದುಕೊಂಡಿದ್ದು, ಆಕೆಯ ಕೈ ಎಳೆದು ದೌರ್ಜನ್ಯ ಎಸಗಿರುವ ಘಟನೆ ಅಶೋಕನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಸಂತ್ರಸ್ತ ಮಹಿಳೆ ನೀಡಿದ ದೂರಿನ ಆಧಾರದ ಮೇಲೆ ಪೊಲೀಸರು ಚಾಲಕನ ವಿರುದ್ಧ ಎಫ್‌ಐಆರ್ (FIR) ದಾಖಲಿಸಿದ್ದಾರೆ. ಮಹಿಳೆ…

Read More

ಸಾರ್ವಜನಿಕರೇ ಬೆಂಗಳೂರಿನ ಈ ರಸ್ತೆಗಳಲ್ಲಿ ಓಡಾಡುವಾಗ ಹುಷಾರ್!

ಬೆಂಗಳೂರು, (ಮೇ 17): ಇನ್ನೇನು ಬೇಸಿಗೆ ಕಳೆದು ಮಳೆಗಾಲ ಶುರುವಾಗಲಿದೆ. ಹೀಗಾಗಿ ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಎಲ್ಲಾ ಪಾಲಿಕೆಗಳ ಆಯುಕ್ತರು ಹಾಗೂ ಜಿಬಿಎ ಅಧಿಕಾರಿಗಳಿಗೆ ಮಳೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲು ನೀಡಲಾಗಿದೆ. ಆದರೂ ಅಧಿಕಾರಿಗಳು ಇನ್ನೂ ಎಚ್ಚೆತ್ತುಕೊಂಡಿಲ್ಲ. ಹೌದು..ನಗರದ ಹಲವು ಏರಿಯಾಗಳಲ್ಲಿ ಅಪಾಯಕಾರಿ ಮರಗಳು ಜನರನ್ನು ಬಲಿಪಡೆಯಲು ಕಾದು ಕುಳಿತಿವೆ. ರಾಜಾಜಿನಗರದ 13ನೇ ಮುಖ್ಯ ರಸ್ತೆಯಲ್ಲಿ ಮರದ ಕೊಂಬೆಗಳು ನೇತಾಡುತ್ತಿದ್ದು, ಯಾವಾಗ ಬೀಳುತ್ತೋ ಎನ್ನುವ ಭಯದಲ್ಲಿ ಓಡಾಡುವಂತಾಗಿದೆ. ಈ ಬಗ್ಗೆ ಸ್ಥಳೀಯರು ಸಹ ಸಂಬಂಧಪಟ್ಟ ಅಧಿಕಾರಿಗಳ ಗಮನಕ್ಕೆ…

Read More