Headlines

‘ಟಾಕ್ಸಿಕ್’ ಅಲೆಗೆ ಹೆದರಿದ ನಾನಿ; ‘ಪ್ಯಾರಡೈಸ್’ ರಿಲೀಸ್ ಮುಂದಕ್ಕೆ – Kannada News | Toxic Fear Effect: Nani Actrd The Paradise Postponed to September 24 to Avoid Clash With Yash Starrer

ನ್ಯಾಚುರಲ್ ಸ್ಟಾರ್ ನಾನಿ ಅಭಿನಯದ ‘ದಿ ಪ್ಯಾರಡೈಸ್’ ಸಿನಿಮಾ ಬಿಡುಗಡೆ ವಿಚಾರದಲ್ಲಿ ಈಗ ದೊಡ್ಡ ಬದಲಾವಣೆಯಾಗಿದೆ. ಆರಂಭದಿಂದಲೂ ಭಾರಿ ನಿರೀಕ್ಷೆ ಹುಟ್ಟುಹಾಕಿದ್ದ ಈ ಚಿತ್ರದ ರಿಲೀಸ್ ದಿನಾಂಕ ದಿಢೀರ್ ಮುಂದಕ್ಕೆ ಹೋಗಿದ್ದು, ಇದಕ್ಕೆ ಗಾಂಧಿನಗರ ಹಾಗೂ ಟಾಲಿವುಡ್ ಅಂಗಳದಲ್ಲಿ ‘ಟಾಕ್ಸಿಕ್’ ಸಿನಿಮಾದ (Toxic Movie) ಹವಾನೇ ಪ್ರಮುಖ ಕಾರಣ ಎನ್ನಲಾಗುತ್ತಿದೆ. ಆಗಸ್ಟ್‌ನಿಂದ ಸೆಪ್ಟೆಂಬರ್‌ಗೆ ಓಡಿದ ‘ದಿ ಪ್ಯಾರಡೈಸ್’! ನಾನಿ ಮತ್ತು ‘ದಸರಾ’ ನಿರ್ದೇಶಕ ಶ್ರೀಕಾಂತ್ ಒಡೇಲಾ ಕಾಂಬಿನೇಷನ್‌ನ ‘ದಿ ಪ್ಯಾರಡೈಸ್’ ಚಿತ್ರವನ್ನು ಮೊದಲು ಆಗಸ್ಟ್ 21ರಂದು ಅದ್ದೂರಿಯಾಗಿ…

Read More

Agni-4 ballistic missile: ಅಗ್ನಿ-4 ಬ್ಯಾಲಿಸ್ಟಿಕ್ ಕ್ಷಿಪಣಿ ಪರೀಕ್ಷೆ ಯಶಸ್ವಿ, ಭಾರತದ ರಕ್ಷಣಾ ಪಡೆಗಳಿಗೆ ಮತ್ತೊಂದು ಬೃಹತ್ ಶಕ್ತಿ – Kannada News | Agni 4 Ballistic Missile Test Successful: India’s Defense Bolstered with 4000km Range

ನವದೆಹಲಿ, ಆಗಸ್ಟ್ 07: ಭಾರತವು ತನ್ನ ಅತ್ಯಾಧುನಿಕ ಹಾಗೂ ಪರಮಾಣು ಸಾಮರ್ಥ್ಯ ಹೊಂದಿರುವ ಮಧ್ಯಮ ಶ್ರೇಣಿಯ ಬ್ಯಾಲಿಸ್ಟಿಕ್ ಕ್ಷಿಪಣಿ(Missile) ‘ಅಗ್ನಿ-4’ (Agni-4) ಅನ್ನು ಒಡಿಶಾದ ಚಂಡಿಪುರದಲ್ಲಿರುವ ಸಮಗ್ರ ಪರೀಕ್ಷಾ ಶ್ರೇಣಿಯಿಂದ (ITR) ಯಶಸ್ವಿಯಾಗಿ ಪರೀಕ್ಷಾರ್ಥ ಉಡಾವಣೆ ಮಾಡಿದೆ. ಭಾರತೀಯ ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ (DRDO) ಹಾಗೂ ಕಾರ್ಯತಂತ್ರದ ಪಡೆಗಳ ಕಮಾಂಡ್ (SFC) ಜಂಟಿಯಾಗಿ ಈ ಕಾರ್ಯಾಚರಣೆಯನ್ನು ನಡೆಸಿದ್ದು, ಕ್ಷಿಪಣಿಯ ಎಲ್ಲಾ ತಾಂತ್ರಿಕ ಹಾಗೂ ಕಾರ್ಯಾಚರಣೆಯ ನಿಯತಾಂಕಗಳನ್ನು ಯಶಸ್ವಿಯಾಗಿ ಮೌಲ್ಯೀಕರಿಸಲಾಗಿದೆ. ಅಗ್ನಿ-4 ಕ್ಷಿಪಣಿಯ ಪ್ರಮುಖ ವೈಶಿಷ್ಟ್ಯಗಳು…

Read More

ದೇಶದಲ್ಲೇ ಮೊದಲ ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ ವಿವಿ ಸ್ಥಾಪನೆಗೆ ಕರ್ನಾಟಕ ಮುಂದು! – Kannada News | Karnataka Government to Table AI University Bill in Winter Session, CM D K Shivakumar

ದೇಶದಲ್ಲೇ ಮೊದಲ ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ ವಿವಿ ಸ್ಥಾಪನೆಗೆ ಕರ್ನಾಟಕ ಮುಂದು! ಬೆಂಗಳೂರು, ಆಗಸ್ಟ್ 07: ತ್ರಜ್ಞಾನ ಕ್ಷೇತ್ರದಲ್ಲಿ ಜಾಗತಿಕ ಮಟ್ಟದಲ್ಲಿ ಮುಂಚೂಣಿಯಲ್ಲಿರುವ ಕರ್ನಾಟಕ, ದೇಶದಲ್ಲೇ ಮೊದಲ ಬಾರಿಗೆ ಸರ್ಕಾರಿ ನೇತೃತ್ವದ ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ (AI) ವಿಶ್ವವಿದ್ಯಾಲಯವನ್ನು ಸ್ಥಾಪಿಸಲು ಮುನ್ನಡೆದಿದೆ. ಮುಂಬರುವ ಚಳಿಗಾಲದ ಜಂಟಿ ಅಧಿವೇಶನದಲ್ಲಿ ಇದಕ್ಕಾಗಿ ವಿಶೇಷ ‘ಎಐ ವಿಶ್ವವಿದ್ಯಾಲಯ ವಿಧೇಯಕ’ವನ್ನು ಮಂಡಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ (DK Shivakumar) ತಿಳಿಸಿರುವುದಾಗಿ ‘ಡೆಕ್ಕನ್ ಹೆರಾಲ್ಡ್’ ಪತ್ರಿಕೆ ವರದಿ ಮಾಡಿದೆ. ಎಐ ವಿವಿ…

Read More

ಉತ್ತರ ಪ್ರದೇಶದಲ್ಲಿ ಮುಂಗಾರು ಆರ್ಭಟ: ಮನೆ ಗೋಡೆ ಕುಸಿದು 9 ಮಂದಿ ದುರಂತ ಸಾವು – Kannada News | UP Monsoon Tragedy: Wall Collapses Kill 9, Including Children, Amid Heavy Rains

ಲಕ್ನೋ, ಆಗಸ್ಟ್ 06: ಉತ್ತರ ಪ್ರದೇಶದಾದ್ಯಂತ ಸುರಿಯುತ್ತಿರುವ ಭಾರಿ ಮಳೆ(Rain)ಗೆ ತಗ್ಗು ಪ್ರದೇಶಗಳು ಜಲಾವೃತಗೊಂಡಿದ್ದು, ಮನೆಯ ಗೋಡೆ ಕುಸಿದುಬಿದ್ದ ಪರಿಣಾಮ ಪ್ರತ್ಯೇಕ ಘಟನೆಗಳಲ್ಲಿ ನಾಲ್ವರು ಮಕ್ಕಳು ಸೇರಿದಂತೆ ಕನಿಷ್ಠ ಒಂಬತ್ತು ಜನರು ಸಾವನ್ನಪ್ಪಿದ್ದಾರೆ. ರಾಜ್ಯದ ಪ್ರತಾಪ್‌ಗಢ, ಬಾರಾಬಂಕಿ ಮತ್ತು ಸಹರಾನ್‌ಪುರ ಜಿಲ್ಲೆಗಳಲ್ಲಿ ಈ ಕರುಣಾಜನಕ ದುರಂತಗಳು ಸಂಭವಿಸಿವೆ. ಪ್ರತಾಪ್‌ಗಢ ಜಿಲ್ಲಾ ಕೇಂದ್ರದ ಬಳಿಯ ಮಹುಲಿ ಬಜಾರ್‌ನಲ್ಲಿ ಬೆಳಗಿನ ಜಾವ 2 ಗಂಟೆಯ ಸುಮಾರಿಗೆ ಶತಮಾನದಷ್ಟು ಹಳೆಯದಾದ ಜರ್ಜರಿತ ಮನೆ ಕುಸಿದು ಬಿದ್ದಿದೆ. ಘಟನೆಯಲ್ಲಿ ಪ್ರಮೋದ್ ಶ್ರೀವಾಸ್ತವ (60),…

Read More

‘ಪ್ಯಾರಡೈಸ್’ನಲ್ಲಿ ನಾನಿ ಮಾಸ್ ಅವತಾರ; ರಕ್ತಸಿಕ್ತ ಟೀಸರ್ ರಿಲೀಸ್ – Kannada News | The Paradise Teaser: Nani and Srikanth Odela Reunite for a Gritty Mass Uprising Spectacle

‘ದಸರಾ’ ಸಿನಿಮಾ ಮೂಲಕ ತೆರೆಮೇಲೆ ಹೊಸ ಅಲೆ ಸೃಷ್ಟಿಸಿದ್ದ ನ್ಯಾಚುರಲ್ ಸ್ಟಾರ್ ನಾನಿ (Nani) ಹಾಗೂ ನಿರ್ದೇಶಕ ಶ್ರೀಕಾಂತ್ ಒಡೇಲ ಜೋಡಿ ಇದೀಗ ಮತ್ತೊಮ್ಮೆ ಒಂದಾಗಿದ್ದು, ಅವರ ಬಹುನಿರೀಕ್ಷಿತ ‘ದಿ ಪ್ಯಾರಡೈಸ್’ಚಿತ್ರದ ಟೀಸರ್ ಬಿಡುಗಡೆಯಾಗಿದೆ. ಟೀಸರ್ ನೋಡಿದರೆ ಇದು ಬರಿ ಮಾಸ್ ಆ್ಯಕ್ಷನ್ ಸಿನಿಮಾವಷ್ಟೇ ಅಲ್ಲ, ಬದಲಾಗಿ ಬಂಡಾಯ ಹಾಗೂ ಅಸ್ತಿತ್ವಕ್ಕಾಗಿ ನಡೆಯುವ ಹೋರಾಟದ ಕಥೆಯೆಂದು ಸ್ಪಷ್ಟವಾಗುತ್ತದೆ. ಬಂಡಾಯ ಮತ್ತು ಹೋರಾಟದ ರೋಚಕ ಕಥಾನಕ ಶೋಷಣೆ ಮತ್ತು ಭೂಮಿಗಾಗಿ ನಡೆಯುವ ಹೋರಾಟದ ಹಿನ್ನೆಲೆಯಲ್ಲಿ ಟೀಸರ್ ತೆರೆದುಕೊಳ್ಳುತ್ತದೆ. ಅನ್ಯಾಯದ…

Read More

ಬೆಂಗಳೂರಿನಲ್ಲಿ ಬಿ-ಖಾತೆಯಿಂದ ಎ-ಖಾತೆ ಮಾಡಿಸಲು ಲಂಚ ಕೇಳಿದ ಆರೋಪ; ಜಿಬಿಎ ಅಧಿಕಾರಿಗಳಿಗೆ ಸಾರ್ವಜನಿಕರಿಂದ ತರಾಟೆ – Kannada News | Bengaluru B Khata to A Khata Conversion: GBA Official Accused of Demanding Rs 40,000 Bribe

ಬೆಂಗಳೂರು, ಆಗಸ್ಟ್ 7: ಬಿ-ಖಾತೆಯಿಂದ ಎ-ಖಾತೆಗೆ ಪರಿವರ್ತನೆ ಮಾಡಿಸಲು ಬಂದ ಅರ್ಜಿದಾರರ ಬಳಿ ಲಂಚಕ್ಕೆ ಬೇಡಿಕೆ ಇಟ್ಟ ಆರೋಪ ಕೇಳಿಬಂದಿದ್ದು, ಆರ್.ಆರ್.ನಗರ ವಲಯ ಕಚೇರಿಯಲ್ಲಿ ಸಾರ್ವಜನಿಕರು ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಘಟನೆ ನಡೆದಿದೆ. ಪಶ್ಚಿಮ ನಗರ ಪಾಲಿಕೆಯ ಆರ್.ಆರ್.ನಗರ ವಲಯ ಕಚೇರಿಯಲ್ಲಿ ಗುರುವಾರ ಮಧ್ಯಾಹ್ನ ಈ ಘಟನೆ ನಡೆದಿದೆ ಎನ್ನಲಾಗಿದೆ. ಮೇ ತಿಂಗಳಲ್ಲೇ ಬಿ-ಖಾತೆಯಿಂದ ಎ-ಖಾತೆಗೆ ಪರಿವರ್ತನೆಗಾಗಿ ಅರ್ಜಿ ಸಲ್ಲಿಸಿದ್ದರೂ ಇನ್ನೂ ಖಾತೆ ಬದಲಾಗಿಲ್ಲ ಎಂದು ಆರೋಪಿಸಿರುವ ಅರ್ಜಿದಾರರು, ಈ ಹಿನ್ನೆಲೆಯಲ್ಲಿ ಕಚೇರಿಗೆ ಆಗಮಿಸಿ ಶೀಘ್ರವೇ ಖಾತೆ…

Read More

Bengaluru Air Quality: ಬೆಂಗಳೂರನಲ್ಲಿ ಸುಧಾರಿಸಿದ ವಾಯು ಗುಣಮಟ್ಟ; ಮೈಸೂರಿನಲ್ಲೂ ಏಕ್ಯೂಐ ಉತ್ತಮ – Kannada News | Bengaluru AQI Today: Karnataka Cities Air Quality Report on August 7

ಮಲೆನಾಡಿನಲ್ಲಿ ಶುದ್ಧ ಗಾಳಿ, ಬೆಂಗಳೂರಿನಲ್ಲಿ ಉತ್ತಮ ಹವಾಮಾನ Image Credit source: Deccan herald ಬೆಂಗಳೂರು, ಆಗಸ್ಟ್ 07: ಇಂದು ಬೆಂಗಳೂರಿನಲ್ಲಿ ಗಾಳಿಯ ಗುಣಮಟ್ಟ ಸೂಚ್ಯಂಕ (AQI) ಸಾಧಾರಣ ಮಟ್ಟದಲ್ಲಿದೆ. ಇತ್ತೀಚಿನ ಮಳೆ ಮತ್ತು ಗಾಳಿಯ ಬದಲಾವಣೆಯಿಂದಾಗಿ ಮಾಲಿನ್ಯದ ಮಟ್ಟವು ನಿಯಂತ್ರಣದಲ್ಲಿದ್ದು, ಸಾರ್ವಜನಿಕರು ನಿರಾಳವಾಗಿ ಉಸಿರಾಡುವಂತಾಗಿದೆ. ಬೆಂಗಳೂರಿನಲ್ಲಿ ಇಂದು ಸರಾಸರಿ AQI 55 ರಿಂದ 70ರ ಆಸುಪಾಸಿನಲ್ಲಿ ದಾಖಲಾಗಿದ್ದು, ಇದು ‘ಸಾಧಾರಣ’ ವಿಭಾಗಕ್ಕೆ ಸೇರುತ್ತದೆ. ಬೆಂಗಳೂರಿನಲ್ಲಿ ಇಂದಿನ ಗಾಳಿಯ ಗುಣಮಟ್ಟ ಹೆಬ್ಬಾಳ ಮತ್ತು ಸಿಲ್ಕ್ ಬೋರ್ಡ್: 55…

Read More

ಆಷಾಢ ಮಾಸದ ಆಡಿ ಶುಕ್ರವಾರ: ದ್ವಾದಶ ರಾಶಿಗಳ ದಿನ ಭವಿಷ್ಯ ಇಲ್ಲಿದೆ – Kannada News | Aadi Friday Horoscope: August 7, 2026 Daily Horoscope for All 12 Zodiac Signs

ಇಂದು ಆಷಾಢ ಮಾಸದ ಆಡಿ ಶುಕ್ರವಾರ ಆಗಿದ್ದು, ಆಗಸ್ಟ್ 07, 2026 ರ ಶುಕ್ರವಾರ, ಗ್ರೀಷ್ಮ ಋತು ಮತ್ತು ಕೃಷ್ಣ ಪಕ್ಷದ ನವಮಿಯ ಶುಭ ದಿನವಾಗಿದೆ. ಕೃತಿಕಾ ನಕ್ಷತ್ರ, ವೃದ್ಧಿ ಯೋಗ, ಮತ್ತು ಗರಜಕರಣ ಇರಲಿದ್ದು, ರಾಹುಕಾಲವು ಬೆಳಗ್ಗೆ 10:50 ರಿಂದ ಮಧ್ಯಾಹ್ನ 12:23 ರವರೆಗೆ ಇರುತ್ತದೆ. ಮಹಾಲಕ್ಷ್ಮಿಯ ಕೃಪೆಗೆ ಪಾತ್ರರಾಗಲು ಸೂಕ್ತವಾದ ಈ ದಿನ ಮೇಷದಿಂದ ಮೀನದ ವರೆಗೆ 12 ರಾಶಿಗಳ ದಿನ ಭವಿಷ್ಯವನ್ನು ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಡಾ. ಬಸವರಾಜ ಗುರೂಜಿ…

Read More

ದಿನ ಭವಿಷ್ಯ: ಇಂದು ಈ ರಾಶಿಯವರ ಕಷ್ಟಕ್ಕೆ ಅಸಹಕಾರ, ಜೀವನದ ಮೇಲೇ ಜುಗುಪ್ಸೆ… – Kannada News | Daily Horoscope for August 07, 2026: Dakshinayana Greeshma season, Ashada Masa Krishna Paksha Friday astrology

ಮೇಷ ರಾಶಿ: ಎಲ್ಲದಕ್ಕೂ ಕುಟುಂಬದ ಸಹಕಾರವನ್ನು ಪಡೆಯುವಿರಿ. ಇಂದು ಮನೆಯಲ್ಲಿ ಏನಾದರೂ ತೊಂದರೆ ಕಾಣಿಸಿಕೊಳ್ಳಬಹುದು. ನಿಮ್ಮ ನಿರೀಕ್ಷಿತ ಗುರಿಯನ್ನು ತಲುಪಲು‌ ನೀವು ವಿಳಂಬ ಆಗಬಹುದು. ಇನ್ನೊಬ್ಬರ ತಪ್ಪನ್ನು ಅರ್ಥಮಾಡಿಕೊಳ್ಳುವ ಸ್ಥಿತಿಯಲ್ಲಿ ನೀವು ಇರಲಾರಿರಿ. ವಿಕಲ್ಪಗಳು ನಿಮ್ಮ ಮಾರ್ಗಕ್ಕೆ ಆಗಾಗ ಅಡ್ಡಿಯನ್ನು ಕೊಡುತ್ತವೆ. ಪರೀಕ್ಷೆಗಳನ್ನು ಎದುರಿಸುವುದು ನಿಮಗೆ ಸಹಜ ಕೆಲಸವಾಗಿದೆ. ಸಂಗಾತಿಯ ಜೊತೆಗಿನ ಸಂಬಂಧವನ್ನು ಗಟ್ಟಿಯಾಗಿಸುವಿರಿ. ವೃಷಭ ರಾಶಿ : ಎಲ್ಲ ಷರತ್ತುಗಳಿಗೂ ಸರಿಯಾದ ನಿಬಂಧನೆ ಇರಲಿ. ಪಿತ್ರಾರ್ಜಿತ ಸಂಪತ್ತಿನಿಂದ ಸುಖವು ಇರುವುದು. ಸಹೋದರ ಜೊತೆ ಕಲಹವು ಆಗಬಹುದು….

Read More

ನಾಳೆ ಕೈಮಗ್ಗದ ವಸ್ತು ಖರೀದಿಸಿ, ವಿಡಿಯೋ ಹಾಕಿ; ಸ್ವದೇಶಿ ಸಂದೇಶ ನೀಡಿದ ಪ್ರಧಾನಿ ಮೋದಿ – Kannada News | PM Modi Urges Youth To Buy handloom products share videos to support weavers in New Instagram Video

ನವದೆಹಲಿ, ಆಗಸ್ಟ್ 6: ರಾಷ್ಟ್ರೀಯ ಕೈಮಗ್ಗ ದಿನದ (ಆಗಸ್ಟ್ 7) ಮುನ್ನಾದಿನವಾದ ಇಂದು ಪ್ರಧಾನಿ ನರೇಂದ್ರ ಮೋದಿ (PM Narendra Modi) ತಮ್ಮ ಇನ್‌ಸ್ಟಾಗ್ರಾಮ್ ಖಾತೆಯಲ್ಲಿ ವಿಶೇಷ ವಿಡಿಯೋವೊಂದನ್ನು ಬಿಡುಗಡೆ ಮಾಡಿದ್ದಾರೆ. ಅದರಲ್ಲಿ ಅವರು ಸ್ವದೇಶಿ ಸಂದೇಶವನ್ನು ಸಾರಿದ್ದಾರೆ. ದೇಶದ ಇತಿಹಾಸ, ಸ್ವಾತಂತ್ರ್ಯ ಹೋರಾಟ ಮತ್ತು ಸ್ವದೇಶಿ ಚಳುವಳಿಯ ಅಡಿಪಾಯವನ್ನು ನೆನಪಿಸಿಕೊಂಡ ಪ್ರಧಾನಿ ಮೋದಿ, ಸಾಂಪ್ರದಾಯಿಕ ನೇಕಾರ ಸಮುದಾಯದ ಆರ್ಥಿಕ ಸಬಲೀಕರಣಕ್ಕಾಗಿ ಜನರು ನಾಳೆ ಕೈಮಗ್ಗದ ಯಾವುದಾದರೂ ಒಂದು ವಸ್ತುವನ್ನಾದರೂ ಖರೀದಿಸಲು ಮನವಿ ಮಾಡಿದರು. ಇತಿಹಾಸದ ಒಂದು…

Read More