Headlines

‘ಕೋಟಿಗೊಬ್ಬ’ ಸಿನಿಮಾಕ್ಕೆ 25 ವರ್ಷ: ಸಂಭ್ರಮದಲ್ಲಿ ಭಾಗಿಯಾದ ಸೆಲೆಬ್ರಿಟಿಗಳು

ವಿಷ್ಣುವರ್ಧನ್ (Vishnuvardhan) ನಟನೆಯ ಸೂಪರ್ ಹಿಟ್ ಸಿನಿಮಾ ‘ಕೋಟಿಗೊಬ್ಬ’ ಬಿಡುಗಡೆ ಆಗಿ 25 ವರ್ಷಗಳಾಗಿವೆ. ಸಿನಿಮಾ, ವಿಷ್ಣುವರ್ಧನ್ ವೃತ್ತಿ ಜೀವನದಲ್ಲಿ ಮಾತ್ರವೇ ಅಲ್ಲದೆ ಕನ್ನಡ ಚಿತ್ರರಂಗದ ಇತಿಹಾಸದಲ್ಲಿಯೂ ಪ್ರಮುಖವಾದ ಸಿನಿಮಾ ಆಗಿದೆ. ಸಿನಿಮಾ ಬಿಡುಗಡೆ ಆಗಿ 25 ವರ್ಷಗಳಾದ ಕಾರಣ ಚಿತ್ರತಂಡ ವಿಶೇಷ ಕಾರ್ಯಕ್ರಮವನ್ನು ಆಯೋಜನೆ ಮಾಡಿತ್ತು. ಸಿನಿಮಾನಲ್ಲಿ ನಟಿಸಿದ ಕಲಾವಿದರು, ತಂತ್ರಜ್ಞರ ಜೊತೆಗೆ ಉಪೇಂದ್ರ, ಗಣೇಶ್ ಸೇರಿದಂತೆ ಇನ್ನೂ ಹಲವಾರು ಮಂದಿ ಕಾರ್ಯಕ್ರಮದಲ್ಲಿ ಭಾಗಿ ಆಗಿದ್ದರು. ವಿಷ್ಣುವರ್ಧನ್ ಅವರ ಭಾವಚಿತ್ರಕ್ಕೆ ಹೂಗಳು ಸಮರ್ಪಿಸುವ ಮೂಲಕ ಕಾರ್ಯಕ್ರಮದ…

Read More

ಜಾಗತಿಕ ಹೂಡಿಕೆಗೆ ಭಾರತ ವಿಶ್ವಾಸಾರ್ಹ ತಾಣ: ಹೂಡಿಕೆ ಒಪ್ಪಂದಕ್ಕೆ ಜೋಶಿ ಮಾತುಕತೆ ಫಲಪ್ರದ – Kannada News | Davos WEF: India a reliable destination for global investment; Pralhad Joshi holds important discussions with national leaders

ದಾವೋಸ್​​, ಜನವರಿ 20: ಭಾರತ ಪ್ರಸ್ತುತದಲ್ಲಿ ಜಾಗತಿಕ ಹೂಡಿಕೆಗೆ ವಿಶ್ವಾಸಾರ್ಹ ಮತ್ತು ಭವಿಷ್ಯದ ಸುಭದ್ರ ತಾಣವಾಗಿ ಹೊರ ಹೊಮ್ಮುತ್ತಿದ್ದು, ದಾವೋಸ್​ನಲ್ಲಿ ನಡೆಯುತ್ತಿರುವ ವಿಶ್ವ ಆರ್ಥಿಕ ವೇದಿಕೆ (WEF) ಎರಡನೇ ದಿನದ ಶೃಂಗ ಸಭೆ ಇದಕ್ಕೆ ಸಾಕ್ಷಿಯಾಯಿತು. 2026ರ ಶುರುವಿನಲ್ಲೇ ಈ ವಿಶ್ವ ಆರ್ಥಿಕ ವೇದಿಕೆ ಮಹತ್ವದ ಸಭೆಯಲ್ಲಿ ಮಂಗಳವಾರ ಕೇಂದ್ರ ಹೊಸ ಮತ್ತು ನವೀಕರಿಸಬಹುದಾದ ಇಂಧನ ಸಚಿವ ಪ್ರಲ್ಹಾದ ಜೋಶಿ (Pralhad Joshi) ವಿವಿಧ ರಾಷ್ಟ್ರಗಳ ಪ್ರತಿನಿಧಿಗಳ ಜತೆ ಭಾರತದೊಂದಿಗೆ ಹೂಡಿಕೆ ಒಪ್ಪಂದಕ್ಕೆ ಫಲಪ್ರದ ಮಾತುಕತೆ ಮತ್ತು…

Read More

ಕೊನೆಗೂ ಸಿಕ್ಕಿಬಿದ್ದ ನೀಟ್ ಹಗರಣದ ಕಿಂಗ್​ಪಿನ್; ಕೋಚಿಂಗ್​ ಕ್ಲಾಸ್​ನಲ್ಲಿ ಪ್ರಶ್ನೆ ಪತ್ರಿಕೆ ಹಂಚಿದ್ದ ಪ್ರೊಫೆಸರ್ ಬಂಧನ – Kannada News | NEET UG paper leak kingpin arrested Chemistry Professor PV Kulkarni leaked paper in tuition class

ನವದೆಹಲಿ, ಮೇ 15: ನೀಟ್ ಯುಜಿ (NEET UG 2026) ಪರೀಕ್ಷಾ ಪತ್ರಿಕೆ ಸೋರಿಕೆ ಪ್ರಕರಣದ ಹಿಂದಿನ ಕಿಂಗ್‌ಪಿನ್ ಯಾರೆಂದು ಕೊನೆಗೂ ಕೇಂದ್ರ ತನಿಖಾ ದಳ (ಸಿಬಿಐ) ಪತ್ತೆಹಚ್ಚಿದೆ. ಪುಣೆಯಲ್ಲಿ ಕೋಚಿಂಗ್ ಕ್ಲಾಸ್ ನಡೆಸುತ್ತಿದ್ದ ಕೆಮಿಸ್ಟ್ರಿ ಪ್ರೊಫೆಸರ್ ಪಿ.ವಿ ಕುಲಕರ್ಣಿ ಎಂಬುವವರೇ ಈ ಹಗರಣದ ರೂವಾರಿ ಎಂಬುದು ಬಯಲಾಗಿದೆ. ಅವರು ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (NTA) ಪರವಾಗಿ ಪ್ರಶ್ನೆ ಪತ್ರಿಕೆ ತಯಾರಿಕೆ ಪ್ರಕ್ರಿಯೆಯಲ್ಲಿ ಹಲವು ವರ್ಷಗಳಿಂದ ಭಾಗಿಯಾಗಿದ್ದರು. ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆ ತಯಾರಿಸುವ ತಂಡದಲ್ಲಿಯೂ ಅವರಿದ್ದರು….

Read More

IPL 2026: ಆರ್​ಸಿಬಿಯ ಸಾರ್ವಕಾಲಿಕ ಪ್ಲೇಯಿಂಗ್ 11 ಹೆಸರಿಸಿದ ಡಿಕೆ; ಕೊಹ್ಲಿಗಿಲ್ಲ ನಾಯಕತ್ವ

2026 ರ ಐಪಿಎಲ್ (IPL 2026) ಆರಂಭಕ್ಕೆ ಕೆಲವೇ ದಿನಗಳು ಬಾಕಿ ಉಳಿದಿವೆ. ಮೊದಲ 20 ಪಂದ್ಯಗಳ ವೇಳಾಪಟ್ಟಿಯ ಪ್ರಕಾರ, ಉದ್ಘಾಟನಾ ಪಂದ್ಯ ಹಾಲಿ ಚಾಂಪಿಯನ್‌ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಸನ್​ರೈಸರ್ಸ್​ ಹೈದರಾಬಾದ್ (RCB vs SRH) ನಡುವೆ ನಡೆಯಲಿದೆ. ಮೊದಲ ಪಂದ್ಯಕ್ಕೆ ಆರ್​ಸಿಬಿಯ ಪ್ಲೇಯಿಂಗ್ 11 ಹೇಗಿರಲಿದೆ ಎಂಬ ಕುತೂಹದ ನಡುವೆ ತಂಡದ ಮಾಜಿ ಆಟಗಾರ ಹಾಗೂ ಬ್ಯಾಟಿಂಗ್ ಕೋಚ್ ದಿನೇಶ್ ಕಾರ್ತಿಕ್ (Dinesh Karthik) ಆರ್​ಸಿಬಿಯ ಸಾರ್ವಕಾಲಿಕ ಆಡುವ ಹನ್ನೊಂದರ ಬಳಗವನ್ನು ಪ್ರಕಟಿಸಿದ್ದಾರೆ….

Read More

ಕುಂಭ ರಾಶಿಯಲ್ಲಿ ರಾಹುವಿನ ಉಲ್ಟಾ ನಡೆ!: ಈ 3 ರಾಶಿಗಳಿಗೆ 18 ವರ್ಷಗಳ ಕಾಲ ಲಾಟರಿ ಹೊಡೆಯೋದು ಗ್ಯಾರಂಟಿ – Kannada News | Rahu Transit and Dasha: Decoding Mixed Effects and Good Fortune for 12 Zodiacs

ಕುಂಭ ರಾಶಿಯು ರಾಹುವಿಗೆ ಅತ್ಯಂತ ಬಲವಾದ ಹಾಗೂ ಸ್ವಕ್ಷೇತ್ರಕ್ಕೆ ಸಮಾನವಾದ ರಾಶಿಯೆಂದು ಜ್ಯೋತಿಷ್ಯ ಶಾಸ್ತ್ರದಲ್ಲಿ ಪರಿಗಣಿಸಲಾಗುತ್ತದೆ. ಇದರೊಂದಿಗೆ ರಾಹುವು ಶನಿಯ ದ್ರೇಕ್ಕಾಣ ಮತ್ತು ತ್ರಿಂಶಾಂಶ, ರವಿಯ ಹೋರೆ, ಗುರುವಿನ ನವಾಂಶ ಹಾಗೂ ಶುಕ್ರನ ದ್ವಾದಶಾಂಶದಲ್ಲಿದ್ದು ಮಿಶ್ರ ಫಲವನ್ನು ನೀಡುತ್ತಾನೆ. ​ರಾಹುವಿನ ಸಂಚಾರ : ​ದ್ವಾದಶ ರಾಶಿಗಳ ಫಲವನ್ನು ತಿಳಿಯುವ ಮುನ್ನ ರಾಹುವಿನ ಈ ಷಡ್ವರ್ಗ ಸ್ಥಿತಿಯ ಆಂತರಿಕ ಬಲವನ್ನು ಅರ್ಥಮಾಡಿಕೊಳ್ಳಬೇಕು. ​ಕುಂಭ ರಾಶಿ : ರಾಹು ಶನಿಯ ಮನೆಯಲ್ಲಿದ್ದು, ಶನಿಯದೇ ದ್ರೇಕ್ಕಾಣ ಹಾಗೂ ತ್ರಿಂಶಾಂಶದಲ್ಲಿ ಇರುವುದರಿಂದ ಅತ್ಯಂತ…

Read More

ವಿದ್ಯಾರ್ಥಿಗಳ ನೆರವಿಗೆ ನಿಂತ ಗೃಹ ಸಚಿವ: ಬೆಂಗಳೂರಿನಲ್ಲಿ ನೀಟ್ ಪರೀಕ್ಷೆ ಬರೆಯುವವರ ಸುಗಮ ಸಂಚಾರಕ್ಕೆ ಅನುವು – Kannada News | Priyank Kharge Support for Students; NEET Exam Candidates in Bengaluru to Get Smooth Travel Access

ಗೃಹ ಸಚಿವ ಪ್ರಿಯಾಂಕ್ ಖರ್ಗೆImage Credit source: tv9 kannada ಬೆಂಗಳೂರು, ಜೂನ್​​ 20: ಇತ್ತೀಚೆಗೆ ಟ್ರಾಫಿಕ್‌ಜಾಮ್‌ನಿಂದಾಗಿ ಜಸ್ಟ್​​ ಹತ್ತೇ ನಿಮಿಷ ಲೇಟ್ ಆಗಿದ್ದಕ್ಕೆ ನೀಟ್ ಪರೀಕ್ಷೆ ಬರೆಯಲು ವಿದ್ಯಾರ್ಥಿನಿಯರಿಗೆ ನಿರಾಕರಿಸಲಾಗಿತ್ತು. ದೂರದ ಊರಿನಿಂದ ಬಂದಿದ್ದ ಅವರು ಕಣ್ಣೀರು ಹಾಕಿದ್ದರು. ಇನ್ನು ನಾಳೆ ರಾಜ್ಯದಲ್ಲಿ ನೀಟ್ ಮರು ಪರೀಕ್ಷೆ (NEET Re Exam) ನಡೆಯುತ್ತಿದ್ದು ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಲಾಗಿದೆ. ಆ ಮೂಲಕ ಗೃಹ ಸಚಿವ ಪ್ರಿಯಾಂಕ್ ಖರ್ಗೆ (Priyank Kharge) ಮಹತ್ವದ ನಿರ್ಧಾರ…

Read More

ಹೊಸ ಉದ್ಯಮಕ್ಕೆ ಕೈ ಹಾಕಿದ ಅಲ್ಲು ಅರ್ಜುನ್, ಮಹೇಶ್ ಬಾಬುಗೆ ಠಕ್ಕರ್

ಅಲ್ಲು ಅರ್ಜುನ್ (Allu Arjun) ಸ್ಟಾರ್ ಪ್ಯಾನ್ ಇಂಡಿಯಾ ನಟ. ಅಲ್ಲು ಕುಟುಂಬ ಹಲವು ದಶಗಳಿಂದಲೂ ತೆಲುಗು ಚಿತ್ರರಂಗದಲ್ಲಿ ಸಕ್ರಿಯವಾಗಿರುವುದು ಮಾತ್ರವೇ ಅಲ್ಲದೆ ಚಿತ್ರರಂಗಕ್ಕೆ ಸಂಬಂಧಿಸಿದ ಹಲವು ಉದ್ಯಮಗಳಲ್ಲಿ ತೊಡಗಿಸಿಕೊಂಡಿದೆ. ಅಲ್ಲು ಅರ್ಜುನ್ ತಂದೆ ಅಲ್ಲು ಅರವಿಂದ್ ತೆಲುಗು ಚಿತ್ರರಂಗದ ಯಶಸ್ವಿ ನಿರ್ಮಾಪಕ ಮತ್ತು ವಿತರಕ. ನಿರ್ಮಾಣ ಸಂಸ್ಥೆ, ಒಟಿಟಿ, ಸ್ಟುಡಿಯೋಗಳನ್ನು ಅಲ್ಲು ಕುಟುಂಬ ಹೊಂದಿದೆ. ಇದೀಗ ಹೊಸ ಉದ್ಯಮಕ್ಕೆ ಅಲ್ಲು ಅರ್ಜುನ್ ಕೈ ಹಾಕಿದ್ದಾರೆ. ಅಲ್ಲು ಅರ್ಜುನ್ ಅವರು ಮಲ್ಟಿಪ್ಲೆಕ್ಸ್ ಒಂದನ್ನು ನಿರ್ಮಿಸಿದ್ದು, ಹೈದರಾಬಾದ್​​ನ ಈ…

Read More

ಟಿ20 ವಿಶ್ವಕಪ್​​​ನಿಂದ ಹಿಂದೆ ಸರಿಯಲು ಪಾಕಿಸ್ತಾನ್ ಚಿಂತನೆ..! – Kannada News | Pakistan To Review Participation In T20 World Cup 2026

ಟಿ20 ವಿಶ್ವಕಪ್​​ನಲ್ಲಿ ಬಾಂಗ್ಲಾದೇಶ್ ತಂಡದ ಭಾಗವಹಿಸುವಿಕೆ ತೂಗುಯ್ಯಾಲೆಯಲ್ಲಿರುವಾಗಲೇ ಟೂರ್ನಿಯಿಂದ ಹಿಂದೆ ಸರಿಯಲು ಪಾಕಿಸ್ತಾನ್ ತಂಡ ಚಿಂತನೆ ನಡೆಸಿದೆ ಎಂಬ ಮಾಹಿತಿಯೊಂದು ಹೊರಬಿದ್ದಿದೆ. ಇದಕ್ಕೆ ಮುಖ್ಯ ಕಾರಣ ಬಾಂಗ್ಲಾದೇಶ್ ಕ್ರಿಕೆಟ್ ಬೋರ್ಡ್​ನ ಮನವಿಗೆ ಐಸಿಸಿ ಪ್ರಾಮುಖ್ಯತೆ ನೀಡದಿರುವುದು. ಅಂದರೆ ಬಾಂಗ್ಲಾದೇಶ್ ಕ್ರಿಕೆಟ್ ಬೋರ್ಡ್ ತನ್ನ ಪಂದ್ಯಗಳನ್ನು ಭಾರತದಿಂದ ಶ್ರೀಲಂಕಾಗೆ ಸ್ಥಳಾಂತರಿಸುವಂತೆ ಮನವಿ ಮಾಡಿದೆ. ಈ ಮನವಿಯ ಹೊರತಾಗಿಯೂ ಪಂದ್ಯಗಳ ಸ್ಥಳಾಂತರಕ್ಕೆ ಐಸಿಸಿ ಒಪ್ಪಿಗೆ ಸೂಚಿಸಿಲ್ಲ. ಅತ್ತ ಐಸಿಸಿ ಕಡೆಯಿಂದ ಸಕರಾತ್ಮಕ ಸ್ಪಂದನೆ ದೊರೆಯದ ಹಿನ್ನಲೆ ಬಾಂಗ್ಲಾದೇಶ್ ಕ್ರಿಕೆಟ್ ಮಂಡಳಿ,…

Read More

CJP Supporters Celebration: ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಹಿನ್ನೆಲೆ CJP ಬೆಂಬಲಿಗರ ಸಂಭ್ರಮಾಚರಣೆ – Kannada News | CJP Activists Celebrate Dharmendra Pradhans Resignation Amidst NEET Paper Leak Protests in Delhi

ದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ ಹಿನ್ನೆಲೆಯಲ್ಲಿ ದೆಹಲಿಯ ಜಂತರ್‌ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿದ್ದ ಕಾಕ್‌ರೋಚ್ ಜನತಾ ಪಾರ್ಟಿ (ಸಿಜೆಪಿ) ಕಾರ್ಯಕರ್ತರು ಸಂಭ್ರಮಾಚರಣೆ ನಡೆಸಿದ್ದಾರೆ. ನೀಟ್ ಪರೀಕ್ಷಾ ಅಕ್ರಮದ ವಿರುದ್ಧ ದೇಶಾದ್ಯಂತ ವ್ಯಾಪಕ ಆಕ್ರೋಶ ವ್ಯಕ್ತವಾಗುತ್ತಿರುವ ಹಿನ್ನೆಲೆಯಲ್ಲಿ ಈ ಬೆಳವಣಿಗೆ ಮಹತ್ವ ಪಡೆದುಕೊಂಡಿದೆ. ಜಂತರ್‌ಮಂತರ್‌ನಲ್ಲಿ ನಡೆಯುತ್ತಿದ್ದ ಸಿಜೆಪಿ ಪ್ರತಿಭಟನೆಯ ಸ್ಥಳದಲ್ಲಿ, ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ ಎಂಬ ವಿಚಾರ ತಿಳಿಯುತ್ತಿದ್ದಂತೆ ಕಾರ್ಯಕರ್ತರ ಸಡಗರ ಇಮ್ಮಡಿಯಾಗಿದೆ. ಸಿಜೆಪಿ ಸಂಸ್ಥಾಪಕ  ಅಭೀಜಿತ್ ದೀಪ್ಕೆ  ಸೇರಿದಂತೆ ಹಲವು ಕಾರ್ಯಕರ್ತರು…

Read More

ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಡ್ಯಾನ್ಸ್​​ ಮಾಡಿದ ಶಾಸಕ ಶರಣು ಸಲಗರ – Kannada News | Basavakalyan MLA Sharanu Salagar Dances With Wife at Aide’s Haldi; Video Goes Viral in Bidar

ಬೀದರ್​​, ಮೇ 08: ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದ ಕಾರ್ಯಕ್ರಮದಲ್ಲಿ ಬಸವಕಲ್ಯಾಣದ ಶಾಸಕ ಶರಣು ಸಲಗರ ತಮ್ಮ ಪತ್ನಿ ಜೊತೆಗೆ ಭರ್ಜರಿ ಡ್ಯಾನ್ಸ್​​ ಮಾಡಿ ಗಮನ ಸೆಳೆದಿದ್ದಾರೆ. ಬಸವಕಲ್ಯಾಣದ ಖಾಸಗಿ ಕಲ್ಯಾಣ ಮಂಟಪದಲ್ಲಿ ನಡೆದಿದ್ದ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ಶರಣು ಸಲಗರ ದಂಪತಿ ಹಿಂದಿ ಹಾಡಿಗೆ ಸಖತ್​​ ಹೆಜ್ಜೆ ಹಾಕಿದ್ದು ನೆರೆದಿದ್ದವರು ಇವರ ನೃತ್ಯ ಕಂಡು ಫುಲ್​​ ಖುಷ್​​ ಆಗಿದ್ದಾರೆ. ಶರಣು ಸಲಗಾರ ಮತ್ತು ಸಾವಿತ್ರಿ ಸಲಗರ ಅವರ ಈ ಡ್ಯಾನ್ಸ್​​ ಕಂಡು ಅಭಿಮಾನಿಗಳೂ ಸಂತಸಪಟ್ಟಿದ್ದಾರೆ. ಮತ್ತಷ್ಟು ವಿಡಿಯೋ…

Read More