Headlines

ಬೆಂಗಳೂರಿನಲ್ಲಿ ಐದು ದಿನಗಳಲ್ಲಿ 4000 ಟನ್ ಕಟ್ಟಡ ನಿರ್ಮಾಣ ತ್ಯಾಜ್ಯ ತೆರವು: ‘ತ್ಯಾಜ್ಯದಿಂದ ಸ್ವಾತಂತ್ರ್ಯ’ ಅಭಿಯಾನಕ್ಕೆ ವೇಗ – Kannada News | Bengaluru Clears 4,000 Tonnes of Construction Waste in Five Days Under Freedom From Waste Campaign

ಸಾಂದರ್ಭಿಕ ಚಿತ್ರImage Credit source: Indian Institute for Human Settlements ಬೆಂಗಳೂರು, ಆಗಸ್ಟ್ 7: ಬೆಂಗಳೂರು ಉತ್ತರ ನಗರ ಪಾಲಿಕೆ (BNCC) ಮತ್ತು ಬೆಂಗಳೂರು ದಕ್ಷಿಣ ನಗರ ಪಾಲಿಕೆ (BSCC) ಜಂಟಿಯಾಗಿ ನಡೆಸುತ್ತಿರುವ ‘ತ್ಯಾಜ್ಯದಿಂದ ಸ್ವಾತಂತ್ರ್ಯ (Freedom From Waste)’ ಅಭಿಯಾನದಡಿ ಕಳೆದ ಐದು ದಿನಗಳಲ್ಲಿ ಸುಮಾರು 4,000 ಟನ್ ಕಟ್ಟಡ ನಿರ್ಮಾಣ ಮತ್ತು ತೆರವು (Construction & Demolition – C&D) ತ್ಯಾಜ್ಯವನ್ನು ತೆರವುಗೊಳಿಸಲಾಗಿದೆ. ಈ ಪೈಕಿ ಬೆಂಗಳೂರು ಉತ್ತರ ನಗರ ಪಾಲಿಕೆ 2,500…

Read More

ತೆಂಗಿನ ಮರವನ್ನೇ ಹೊತ್ತೊಯ್ದ ಪುಂಡಾನೆಗಳು: ಸಿಸಿಟಿವಿಯಲ್ಲಿ ಸೆರೆಯಾಯ್ತು ಗಜಪಡೆಯ ದಾಂಧಲೆ! – Kannada News | Viral Video: Wild Elephants Destroy Farms, Carry Away Entire Coconut Tree in Gudalur

ಚಾಮರಾಜನಗರ, ಆಗಸ್ಟ್ 07: ಗಡಿ ಜಿಲ್ಲೆ ಚಾಮರಾಜನಗರಕ್ಕೆ ಹೊಂದಿಕೊಂಡಂತಿರುವ ತಮಿಳುನಾಡಿನ ನೀಲಗಿರಿ ಜಿಲ್ಲೆಯ ಗೂಡಲೂರಿನಲ್ಲಿ ಕಾಡಾನೆಗಳ ಹಿಂಡು ರೈತರ ಜಮೀನಿಗೆ ಲಗ್ಗೆ ಇಟ್ಟು ಭಾರಿ ದಾಂಧಲೆ ನಡೆಸಿವೆ. ಆಹಾರ ಅರಸಿ ಬಂದ ಪುಂಡಾನೆಗಳು ತೆಂಗಿನ ಮರಗಳನ್ನೇ ಬುಡಸಮೇತ ಕಿತ್ತು, ಗೋನೆ ಸಮೇತ ಹೊತ್ತೊಯ್ದಿರುವ ಆಘಾತಕಾರಿ ದೃಶ್ಯ ಅಲ್ಲಿನ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಸಿನಿಮೀಯ ಶೈಲಿಯಲ್ಲಿ ಎಳನೀರನ್ನು ಕಾಲಿನಿಂದ ತುಳಿದು ಕುಡಿದ ಸಲಗಗಳು, ಬಳಿಕ ಮರವನ್ನೇ ಹೊತ್ತು ಸಾಗಿವೆ. ಸದ್ಯ ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್…

Read More

ಅಂದುಕೊಂಡಿದ್ದೇ ಒಂದು, ಆಗಿದ್ದೇ ಇನ್ನೊಂದು; ವಿಜಯ್ ಭೇಟಿ ಬಗ್ಗೆ ಮಾತನಾಡಿದ ನಿರ್ಮಾಪಕಿ – Kannada News | Why Bigil Producer Archana Kalpathi Avoided Meeting Thalapathy Vijay For Years

ತಮಿಳು ಚಿತ್ರರಂಗದ ದಳಪತಿ ವಿಜಯ್ ಕೋಟ್ಯಂತರ ಅಭಿಮಾನಿಗಳ ಹೃದಯ ಗೆದ್ದ ಸೂಪರ್ ಸ್ಟಾರ್. ಅವರ ಸರಳತೆ ಮತ್ತು ಶಿಸ್ತು ಪ್ರತಿಯೊಬ್ಬರಿಗೂ ಮಾದರಿಯಾಗಿದೆ. ಆದರೆ ಇಂತಹ ನಟನನ್ನು ಭೇಟಿಯಾಗಲು ಪ್ರಸಿದ್ಧ ನಿರ್ಮಾಪಕಿ ಅರ್ಚನಾ ಕಲ್ಪತಿ ವರ್ಷಗಳ ಕಾಲ ಹಿಂಜರಿದಿದ್ದರು. ಆ ಕುತೂಹಲಕಾರಿ ಸಂಗತಿಯನ್ನು ಅವರು ಈಗ ಮುಕ್ತವಾಗಿ ಹಂಚಿಕೊಂಡಿದ್ದಾರೆ. ಅರ್ಚನಾ ಕಲ್ಪತಿ ಅವರು ಎಜಿಎಸ್ ಎಂಟರ್‌ಟೇನ್‌ಮೆಂಟ್ ಸಂಸ್ಥೆಯ ಸಿಇಒ ಆಗಿದ್ದಾರೆ. ಅವರ ತಂದೆ ಕಲ್ಪತಿ ಎಸ್ ಅಘೋರಂ ಅವರಿಗೆ ವಿಜಯ್ ಜೊತೆ ಉತ್ತಮ ಒಡನಾಟವಿತ್ತು. ವಿಜಯ್ ಅವರ ಮನೆಗೆ…

Read More

ಆಗಸ್ಟ್ 8ರಿಂದ ಜೀ ಕನ್ನಡದಲ್ಲಿ ‘ಹಳ್ಳಿ ಪವರ್ ರಿಲೋಡೆಡ್’; ಇಲ್ಲಿದೆ ಸ್ಪರ್ಧಿಗಳ ವಿವರ – Kannada News | Halli Power Reloaded on Zee Kannada: Akul Balaji to Host New Rural Reality Show From August 8

ತನ್ನ ವೈವಿಧ್ಯಮಯ ಕಾರ್ಯಕ್ರಮಗಳ ಮೂಲಕ ಕನ್ನಡಿಗರ ಮನಗೆದ್ದಿರುವ ಜೀ ಕನ್ನಡ ವಾಹಿನಿ, ಈಗ ‘ಹಳ್ಳಿ ಪವರ್ ರಿಲೋಡೆಡ್’ ಎಂಬ ಅತ್ಯಂತ ಕುತೂಹಲಕಾರಿ ಹಾಗೂ ವಿನೂತನ ರಿಯಾಲಿಟಿ ಶೋವನ್ನು ಪ್ರೇಕ್ಷಕರ ಮುಂದೆ ತರಲು ಸಜ್ಜಾಗಿದೆ. ಕರ್ನಾಟಕದ ಗ್ರಾಮೀಣ ಸೊಗಡು, ಕಲ್ಚರ್ ಮತ್ತು ಹಳ್ಳಿಯ ಸವಾಲುಗಳನ್ನು ಅನಾವರಣಗೊಳಿಸುವ ಈ ಶೋ, ಆಗಸ್ಟ್ 8ರಿಂದ ಪ್ರಸಾರ ಕಾಣಲಿದೆ. ಪ್ರತಿ ಶನಿವಾರ ಮತ್ತು ಭಾನುವಾರ ರಾತ್ರಿ 9:00 ಗಂಟೆಗೆ ಹಾಗೂ ಸೋಮವಾರದಿಂದ ಶುಕ್ರವಾರದವರೆಗೆ ರಾತ್ರಿ 9:30ಕ್ಕೆ ಈ ಕಾರ್ಯಕ್ರಮ ಜೀ ಕನ್ನಡದಲ್ಲಿ ಮೂಡಿಬರಲಿದೆ….

Read More

ಶಸ್ತ್ರಾಸ್ತ್ರ ಕೊರತೆ ವರದಿಗೆ ಟ್ರಂಪ್ ಕೆಂಡಾಮಂಡಲ: ವಾಷಿಂಗ್ಟನ್ ಪೋಸ್ಟ್ ವರದಿಯನ್ನು ದೇಶದ್ರೋಹ ಎಂದ ಯುಎಸ್ ಅಧ್ಯಕ್ಷ – Kannada News | Trump Blasts Washington Post as ‘Treasonous’ Amidst Iran Nuclear Tensions

ವಾಷಿಂಗ್ಟನ್, ಆಗಸ್ಟ್​ 07: ಇರಾನ್ ಜೊತೆಗಿನ ಮಿಲಿಟರಿ ಸಂಘರ್ಷವು ಶೀಘ್ರದಲ್ಲೇ ಕೊನೆಗೊಳ್ಳಲಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಸುಳಿವು ನೀಡಿದ್ದಾರೆ. ಇರಾನ್(Iran) ಹೆಚ್ಚು ಕಾಲ ಈ ಯುದ್ಧವನ್ನು ಮುಂದುವರೆಸಲು ಸಾಧ್ಯವಿಲ್ಲ ಎಂದಿರುವ ಟ್ರಂಪ್, ಯಾವುದೇ ಕಾರಣಕ್ಕೂ ಟೆಹ್ರಾನ್ ಪರಮಾಣು ಶಸ್ತ್ರಾಸ್ತ್ರಗಳನ್ನು ಹೊಂದುವುದಕ್ಕೆ ಅವಕಾಶ ನೀಡುವುದಿಲ್ಲ ಎಂದು ಪುನರುಚ್ಚರಿಸಿದ್ದಾರೆ ಶ್ವೇತಭವನದ ಓವಲ್ ಕಚೇರಿಯಲ್ಲಿ ಮಾಧ್ಯಮಗಳನ್ನು ಉದ್ದೇಶಿಸಿ ಮಾತನಾಡಿದ ಅವರು, ಹಾರ್ಮುಜ್ ಜಲಸಂಧಿಯ ಭದ್ರತೆ ಹಾಗೂ ಯುಎಸ್ ಮಿಲಿಟರಿ ಶಸ್ತ್ರಾಸ್ತ್ರ ಕೊರತೆಯ ಕುರಿತು ಹರಿದಾಡುತ್ತಿರುವ ವರದಿಗಳ ಬಗ್ಗೆ ಸ್ಪಷ್ಟನೆ…

Read More

ಹುಲಗೆಮ್ಮ ದೇವಸ್ಥಾನದ ಹುಂಡಿ ಎಣಿಕೆ: 46 ದಿನಗಳಲ್ಲಿ 86.71 ಲಕ್ಷ ರೂ. ನಗದು ಸಂಗ್ರಹ! – Kannada News | Huligemma Temple Hundi Counting: Over Rs 86 Lakh Collected in 46 Days at Koppal

ಕೊಪ್ಪಳ, ಆಗಸ್ಟ್ 07: ಜಿಲ್ಲೆಯ ಐತಿಹಾಸಿಕ ಪ್ರಸಿದ್ಧ ಹುಲಗಿಯ ಹುಲಗೆಮ್ಮ ದೇವಿ ದೇವಸ್ಥಾನದ ಹುಂಡಿ ಎಣಿಕೆ ಕಾರ್ಯ ನಡೆದಿದ್ದು, ಕಳೆದ 46 ದಿನಗಳಲ್ಲಿ ಬರೋಬ್ಬರಿ 86,71,195 ರೂ. ನಗದು ಹಣ ಸಂಗ್ರಹವಾಗಿದೆ. ಕಳೆದ ಜೂನ್ 20 ರಂದು ಕೊನೆಯ ಬಾರಿಗೆ ಹುಂಡಿ ಎಣಿಕೆ ಮಾಡಲಾಗಿತ್ತು. ದೇವಸ್ಥಾನಕ್ಕೆ ರಾಜ್ಯ ಹಾಗೂ ಹೊರರಾಜ್ಯಗಳಿಂದಲೂ ಲಕ್ಷಾಂತರ ಭಕ್ತರು ಭೇಟಿ ನೀಡುತ್ತಿದ್ದು, ಈ ಬಾರಿ ನಗದಿನೊಂದಿಗೆ 146 ಗ್ರಾಂ ಬಂಗಾರ ಹಾಗೂ 3 ಕೆಜಿ 900 ಗ್ರಾಂ ಬೆಳ್ಳಿಯನ್ನು ಭಕ್ತರು ಕಾಣಿಕೆಯಾಗಿ ಅರ್ಪಿಸಿದ್ದಾರೆ…

Read More

Karnataka Weather Forecast: ಕರಾವಳಿ, ಮಲೆನಾಡಿನಲ್ಲಿ ಭಾರಿ ಮಳೆ ಎಚ್ಚರಿಕೆ, ಯೆಲ್ಲೋ ಅಲರ್ಟ್ – Kannada News | Karnataka Weather Forecast August 7: Heavy Rain Alert for Coastal Karnataka, Shivamogga and Chikkamagaluru

ಕೋಲಾರದಲ್ಲಿ ಗುರುವಾರ ಸಂಜೆ ಸುರಿದ ಮಳೆImage Credit source: tv9 ಬೆಂಗಳೂರು, ಆಗಸ್ಟ್ 7: ಕರ್ನಾಟಕದಲ್ಲಿ ಕಳೆದ ಕೆಲವು ದಿನಗಳಿಂದ ಮುಂಗಾರು ಚುರುಕುಗೊಂಡಿದ್ದು, ಇಂದು (ಆಗಸ್ಟ್ 7) ಕರಾವಳಿ ಕರ್ನಾಟಕ ಹಾಗೂ ಮಲೆನಾಡಿನ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಭಾರತೀಯ ಹವಾಮಾನ ಇಲಾಖೆ (IMD) ಮುನ್ಸೂಚನೆಯಂತೆ (Weather Forecast), ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಕೆಲವೆಡೆ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಕರಾವಳಿ ಜಿಲ್ಲೆಗಳಿಗೆ ಭಾರೀ ಮಳೆ ಮುನ್ಸೂಚನೆ…

Read More

‘ಟಾಕ್ಸಿಕ್’ ಅಲೆಗೆ ಹೆದರಿದ ನಾನಿ; ‘ಪ್ಯಾರಡೈಸ್’ ರಿಲೀಸ್ ಮುಂದಕ್ಕೆ – Kannada News | Toxic Fear Effect: Nani Actrd The Paradise Postponed to September 24 to Avoid Clash With Yash Starrer

ನ್ಯಾಚುರಲ್ ಸ್ಟಾರ್ ನಾನಿ ಅಭಿನಯದ ‘ದಿ ಪ್ಯಾರಡೈಸ್’ ಸಿನಿಮಾ ಬಿಡುಗಡೆ ವಿಚಾರದಲ್ಲಿ ಈಗ ದೊಡ್ಡ ಬದಲಾವಣೆಯಾಗಿದೆ. ಆರಂಭದಿಂದಲೂ ಭಾರಿ ನಿರೀಕ್ಷೆ ಹುಟ್ಟುಹಾಕಿದ್ದ ಈ ಚಿತ್ರದ ರಿಲೀಸ್ ದಿನಾಂಕ ದಿಢೀರ್ ಮುಂದಕ್ಕೆ ಹೋಗಿದ್ದು, ಇದಕ್ಕೆ ಗಾಂಧಿನಗರ ಹಾಗೂ ಟಾಲಿವುಡ್ ಅಂಗಳದಲ್ಲಿ ‘ಟಾಕ್ಸಿಕ್’ ಸಿನಿಮಾದ (Toxic Movie) ಹವಾನೇ ಪ್ರಮುಖ ಕಾರಣ ಎನ್ನಲಾಗುತ್ತಿದೆ. ಆಗಸ್ಟ್‌ನಿಂದ ಸೆಪ್ಟೆಂಬರ್‌ಗೆ ಓಡಿದ ‘ದಿ ಪ್ಯಾರಡೈಸ್’! ನಾನಿ ಮತ್ತು ‘ದಸರಾ’ ನಿರ್ದೇಶಕ ಶ್ರೀಕಾಂತ್ ಒಡೇಲಾ ಕಾಂಬಿನೇಷನ್‌ನ ‘ದಿ ಪ್ಯಾರಡೈಸ್’ ಚಿತ್ರವನ್ನು ಮೊದಲು ಆಗಸ್ಟ್ 21ರಂದು ಅದ್ದೂರಿಯಾಗಿ…

Read More

Agni-4 ballistic missile: ಅಗ್ನಿ-4 ಬ್ಯಾಲಿಸ್ಟಿಕ್ ಕ್ಷಿಪಣಿ ಪರೀಕ್ಷೆ ಯಶಸ್ವಿ, ಭಾರತದ ರಕ್ಷಣಾ ಪಡೆಗಳಿಗೆ ಮತ್ತೊಂದು ಬೃಹತ್ ಶಕ್ತಿ – Kannada News | Agni 4 Ballistic Missile Test Successful: India’s Defense Bolstered with 4000km Range

ನವದೆಹಲಿ, ಆಗಸ್ಟ್ 07: ಭಾರತವು ತನ್ನ ಅತ್ಯಾಧುನಿಕ ಹಾಗೂ ಪರಮಾಣು ಸಾಮರ್ಥ್ಯ ಹೊಂದಿರುವ ಮಧ್ಯಮ ಶ್ರೇಣಿಯ ಬ್ಯಾಲಿಸ್ಟಿಕ್ ಕ್ಷಿಪಣಿ(Missile) ‘ಅಗ್ನಿ-4’ (Agni-4) ಅನ್ನು ಒಡಿಶಾದ ಚಂಡಿಪುರದಲ್ಲಿರುವ ಸಮಗ್ರ ಪರೀಕ್ಷಾ ಶ್ರೇಣಿಯಿಂದ (ITR) ಯಶಸ್ವಿಯಾಗಿ ಪರೀಕ್ಷಾರ್ಥ ಉಡಾವಣೆ ಮಾಡಿದೆ. ಭಾರತೀಯ ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ (DRDO) ಹಾಗೂ ಕಾರ್ಯತಂತ್ರದ ಪಡೆಗಳ ಕಮಾಂಡ್ (SFC) ಜಂಟಿಯಾಗಿ ಈ ಕಾರ್ಯಾಚರಣೆಯನ್ನು ನಡೆಸಿದ್ದು, ಕ್ಷಿಪಣಿಯ ಎಲ್ಲಾ ತಾಂತ್ರಿಕ ಹಾಗೂ ಕಾರ್ಯಾಚರಣೆಯ ನಿಯತಾಂಕಗಳನ್ನು ಯಶಸ್ವಿಯಾಗಿ ಮೌಲ್ಯೀಕರಿಸಲಾಗಿದೆ. ಅಗ್ನಿ-4 ಕ್ಷಿಪಣಿಯ ಪ್ರಮುಖ ವೈಶಿಷ್ಟ್ಯಗಳು…

Read More

ದೇಶದಲ್ಲೇ ಮೊದಲ ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ ವಿವಿ ಸ್ಥಾಪನೆಗೆ ಕರ್ನಾಟಕ ಮುಂದು! – Kannada News | Karnataka Government to Table AI University Bill in Winter Session, CM D K Shivakumar

ದೇಶದಲ್ಲೇ ಮೊದಲ ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ ವಿವಿ ಸ್ಥಾಪನೆಗೆ ಕರ್ನಾಟಕ ಮುಂದು! ಬೆಂಗಳೂರು, ಆಗಸ್ಟ್ 07: ತ್ರಜ್ಞಾನ ಕ್ಷೇತ್ರದಲ್ಲಿ ಜಾಗತಿಕ ಮಟ್ಟದಲ್ಲಿ ಮುಂಚೂಣಿಯಲ್ಲಿರುವ ಕರ್ನಾಟಕ, ದೇಶದಲ್ಲೇ ಮೊದಲ ಬಾರಿಗೆ ಸರ್ಕಾರಿ ನೇತೃತ್ವದ ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ (AI) ವಿಶ್ವವಿದ್ಯಾಲಯವನ್ನು ಸ್ಥಾಪಿಸಲು ಮುನ್ನಡೆದಿದೆ. ಮುಂಬರುವ ಚಳಿಗಾಲದ ಜಂಟಿ ಅಧಿವೇಶನದಲ್ಲಿ ಇದಕ್ಕಾಗಿ ವಿಶೇಷ ‘ಎಐ ವಿಶ್ವವಿದ್ಯಾಲಯ ವಿಧೇಯಕ’ವನ್ನು ಮಂಡಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ (DK Shivakumar) ತಿಳಿಸಿರುವುದಾಗಿ ‘ಡೆಕ್ಕನ್ ಹೆರಾಲ್ಡ್’ ಪತ್ರಿಕೆ ವರದಿ ಮಾಡಿದೆ. ಎಐ ವಿವಿ…

Read More