Headlines

ಮಾಸಿಕ 20,500 ರೂ ಆದಾಯ ತರಬಲ್ಲ ಪೋಸ್ಟ್ ಆಫೀಸ್​ನ ಎಸ್​ಸಿಎಸ್​ಎಸ್ ಸ್ಕೀಮ್ – Kannada News | SCSS, Senior Citizen Saving Scheme, gives over Rs 60k as quarterly interest payout

ಪೋಸ್ಟ್ ಆಫೀಸ್​ನ ಸಣ್ಣ ಉಳಿತಾಯ ಯೋಜನೆಗಳಲ್ಲೇ (Small Savings Scheme) ಗರಿಷ್ಠ ಬಡ್ಡಿ ತರುವ ಯೋಜನೆಗಳ ಪೈಕಿ ಎಸ್​ಸಿಎಸ್​ಎಸ್ ಒಂದು. ಇದು ಹಿರಿಯ ನಾಗರಿಕರ ಉಳಿತಾಯ ಯೋಜನೆ (SCSS- Senior Citizen Saving Scheme). ಸುಕನ್ಯಾ ಸಮೃದ್ಧಿ ಯೋಜನೆ ರೀತಿ ಎಸ್​ಸಿಎಸ್​ಎಸ್ ಶೇ. 8.2 ವಾರ್ಷಿಕ ಬಡ್ಡಿ ಆಫರ್ ಮಾಡುತ್ತದೆ. ಈ ಯೋಜನೆಯಲ್ಲಿ ತಿಂಗಳಿಗೆ 20,500 ರೂವರೆಗೂ ಮಾಸಿಕ ಆದಾಯ ಸೃಷ್ಟಿಸುವ ಅವಕಾಶ ಇರುತ್ತದೆ. ಇದು ಪೋಸ್ಟ್ ಆಫೀಸ್​ನಲ್ಲಿ ಲಭ್ಯ ಇರುವ ಸ್ಕೀಮ್. ಎಸ್​ಸಿಎಸ್​ಎಸ್ ಯೋಜನೆಯಲ್ಲಿ ಯಾರು…

Read More

ಇದು “ತೆರಿಗೆ ಅಥವಾ ಸುಲಿಗೆ?”: ಸೈಕಲ್ ಸವಾರನಿಂದಲ್ಲೂ 25 ರೂ. ಟೋಲ್ ವಸೂಲಿ ಮಾಡಿದ ಸಿಬ್ಬಂದಿ

ಬೆಂಗಳೂರು, ಏ.21: ದೇಶಾದ್ಯಂತ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಸೈಕಲ್ ಮತ್ತು ದ್ವಿಚಕ್ರ ವಾಹನಗಳಿಗೆ ಟೋಲ್ ಮುಕ್ತ ಸಂಚಾರಕ್ಕೆ ಅವಕಾಶವಿರುವುದು ಸಾಮಾನ್ಯ. ಆದರೆ, ಬೆಂಗಳೂರಿನ ಈ ನಿರ್ದಿಷ್ಟ ಕಾರಿಡಾರ್‌ನಲ್ಲಿ ಸೈಕಲ್ ಸವಾರನೊಬ್ಬನಿಂದ 25 ರೂ. ಟೋಲ್ ವಸೂಲಿ ಮಾಡಿರುವ ವಿಡಿಯೋ ಈಗ “ತೆರಿಗೆ ಅಥವಾ ಸುಲಿಗೆ?” ಎಂಬ ಚರ್ಚೆಯನ್ನು ಹುಟ್ಟುಹಾಕಿದೆ. ವೈರಲ್ ಆಗಿರುವ ವಿಡಿಯೋದಲ್ಲಿ ಸೈಕಲ್ ಸವಾರ ಟೋಲ್ ಬೂತ್‌ನಲ್ಲಿ ನಿಂತು ನಗದು ಹಣ ನೀಡುತ್ತಿರುವುದು ಮತ್ತು ಸಿಬ್ಬಂದಿ ಅದನ್ನು ಸ್ವೀಕರಿಸುತ್ತಿರುವುದು ಸ್ಪಷ್ಟವಾಗಿ ಕಾಣುತ್ತಿದೆ. ಸರ್ಕಾರಿ ಸ್ವಾಮ್ಯದ ರಸ್ತೆಗಳಲ್ಲಿ ಸೈಕಲ್‌ಗಳಿಗೆ…

Read More

IPL 2026: ಮುಂಬೈ ವಿರುದ್ಧ ಹೀನಾಯವಾಗಿ ಸೋತು ಬೆಂಗಳೂರಿಗೆ ಬಂದ ಗುಜರಾತ್ – Kannada News | IPL 2026: RCB vs GT Match Preview Date, Venue, Time, Squads and Live Stream Info

ಸತತ ನಾಲ್ಕು ಪಂದ್ಯಗಳಲ್ಲಿ ಸೋತ ನಂತರ, ಐದು ಬಾರಿಯ ಚಾಂಪಿಯನ್ ಮುಂಬೈ ಇಂಡಿಯನ್ಸ್ ಅಂತಿಮವಾಗಿ ಗೆಲುವಿನ ರುಚಿ ನೋಡಿತು. ಐಪಿಎಲ್ 2026 (IPL 2026) ರ ಮೊದಲ ಪಂದ್ಯವನ್ನು ಗೆದ್ದ ನಂತರ ಸತತ ಸೋಲುಗಳನ್ನು ಎದುರಿಸುತ್ತಿದ್ದ ಮುಂಬೈ, ಏಕಪಕ್ಷೀಯ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ (Gujarat Titans) ತಂಡವನ್ನು 99 ರನ್‌ಗಳಿಂದ ಸೋಲಿಸಿತು. ಇತ್ತ ಮೊದಲ ಎರಡು ಪಂದ್ಯಗಳನ್ನು ಸೋತು, ಆ ನಂತರ ಹ್ಯಾಟ್ರಿಕ್ ಜಯ ಸಾಧಿಸಿದ್ದ ಗುಜರಾತ್, ತನ್ನ ಆರನೇ ಪಂದ್ಯದಲ್ಲಿ ಹೀನಾಯ ಸೋಲು ಕಂಡಿದೆ. ತನ್ನ…

Read More

ಮಾವು ತಿಂದರೆ ಶುಗರ್ ಹೆಚ್ಚಾಗುತ್ತಾ? ಮಧುಮೇಹಿಗಳು ಈ ಹಣ್ಣನ್ನು ಯಾವಾಗ ಸೇವನೆ ಮಾಡಬೇಕು? – Kannada News | Diabetes and Mango: Tips to Prevent Sugar Spikes

ಬೇಸಿಗೆ ಆರಂಭವಾದ ಕೂಡಲೇ ಮಾವಿನ ಹಣ್ಣುಗಳ (Mango) ಸೀಸನ್ ಶುರುವಾಗುತ್ತದೆ. ಮಾವು ಬಹುತೇಕ ಎಲ್ಲರಿಗೂ ಇಷ್ಟವಾದ ಹಣ್ಣು. ಆದರೆ, ವಿಶೇಷವಾಗಿ ಮಧುಮೇಹ (Diabetes) ಇರುವವರು ಮಾವು ತಿನ್ನುವುದಕ್ಕೆ ಹಿಂದೇಟು ಹಾಕುತ್ತಾರೆ. ಎಲ್ಲಿ ಮಾವಿನಹಣ್ಣು ತಿಂದರೆ ಶುಗರ್ ಹೆಚ್ಚಾಗುತ್ತದೆಯೋ ಎಂಬ ಭಯ ಇದ್ದೆ ಇರುತ್ತದೆ. ಈ ಗೊಂದಲದಲ್ಲಿ ಮಾವಿನಹಣ್ಣು ಇಷ್ಟವಾದರೂ ತಿನ್ನುವ ಗೋಜಿಗೆ ಹೋಗುವುದಿಲ್ಲ. ಹಾಗಾದರೆ ನಿಜವಾಗಿಯೂ ಮಾವು ತಿಂದರೆ ಶುಗರ್ ಹೆಚ್ಚಾಗುತ್ತದೆಯೇ, ತಜ್ಞರು ಈ ಬಗ್ಗೆ ಏನು ಹೇಳುತ್ತಾರೆ ಎಂಬುದನ್ನು ಸ್ಟೋರಿ ಮೂಲಕ ತಿಳಿದುಕೊಳ್ಳಿ. ಮಾವಿನ ಗ್ಲೈಸೆಮಿಕ್…

Read More

110 ಕೆಜಿ ತೂಕವಿದ್ದರೂ ನೀರಿನಲ್ಲಿ ಮುಳುಗಲ್ಲ ಈ ವ್ಯಕ್ತಿ! ಬಲರಾಮ್ ಅವರ ‘ತೇಲುವ ವಿದ್ಯೆ’ ಕಂಡು ಮಲೆನಾಡಿಗರು ಫಿದಾ – Kannada News | Shivamogga’s Balaram Floats Effortlessly for 30 Mins: A Swimming Miracle

ಶಿವಮೊಗ್ಗ, ಏ.21 : ಸಾಮಾನ್ಯವಾಗಿ ಅತಿ ಹೆಚ್ಚು ದೇಹದ ತೂಕ ಇರುವವರಿಗೆ ನಡೆಯುವುದೇ ಕಷ್ಟ, ಇನ್ನು ನೀರಿನಲ್ಲಿ ಈಜುವುದು ಅಸಾಧ್ಯದ ಮಾತು. ಜತೆಗೆ ಮುಳುಗುವುದು ಗ್ಯಾರಂಟಿ. ಆದರೆ ಮಲೆನಾಡಿನ ಈ ವ್ಯಕ್ತಿ ಮಾತ್ರ ಇದಕ್ಕೆ ವಿರೋಧವಾಗಿದ್ದಾರೆ. ಬರೋಬ್ಬರಿ 110 ಕೆಜಿ ತೂಕವಿದ್ದರೂ ನೀರಿನಲ್ಲಿ ಸುಮಾರು ಅರ್ಧ ಗಂಟೆ ಕಾಲ ಸಲೀಸಾಗಿ ತೇಲುವ ಮೂಲಕ ಎಲ್ಲರ ಹುಬ್ಬೇರಿಸುವಂತೆ ಮಾಡಿದ್ದಾರೆ.ಶಿವಮೊಗ್ಗದ ಬಲರಾಮ್ (55) ಕಳೆದ ಐದಾರು ವರ್ಷಗಳಿಂದ ವಿದ್ಯಾನಗರದ ಕಂಟ್ರಿ ಕ್ಲಬ್ ಸ್ವಿಮ್ಮಿಂಗ್ ಪೂಲ್‌ನಲ್ಲಿ ನಿಯಮಿತವಾಗಿ ಈಜು ಅಭ್ಯಾಸ ಮಾಡುತ್ತಿದ್ದಾರೆ….

Read More

ಸಂಕೇತ ಭಾಷೆಯಲ್ಲೂ ಬಿಡುಗಡೆ ಆಗಲಿದೆ ಆರ್​ಎಸ್​ಎಸ್​ ಕುರಿತ ‘ಆಖ್ರಿ ಸವಾಲ್’ ಸಿನಿಮಾ – Kannada News | Sanjay Dutt Aakhri Sawal first Hindi movie in Indian Sign Language ISL

ಬಾಲಿವುಡ್‌ ನಟ ಸಂಜಯ್ ದತ್ ಅಭಿನಯದ ಬಹುನಿರೀಕ್ಷಿತ ‘ಆಖ್ರಿ ಸವಾಲ್’ (Aakhri Sawal) ಸಿನಿಮಾ ಈಗ ಭಾರತೀಯ ಚಿತ್ರರಂಗದಲ್ಲಿ ಹೊಸ ಕ್ರಾಂತಿಗೆ ನಾಂದಿ ಹಾಡಲು ಸಿದ್ಧವಾಗಿದೆ. ಇತ್ತೀಚೆಗಷ್ಟೇ ಹನುಮಾನ್ ಜಯಂತಿಯ ಶುಭ ಸಂದರ್ಭದಲ್ಲಿ ಚಿತ್ರದ ಟೀಸರ್ ಬಿಡುಗಡೆ ಮಾಡಿ ಸದ್ದು ಮಾಡಿದ್ದ ಚಿತ್ರತಂಡ, ಇದೀಗ ಮತ್ತೊಂದು ವಿಶೇಷ ಸುದ್ದಿಯೊಂದಿಗೆ ಬಂದಿದೆ. ಈ ಚಿತ್ರವು ಭಾರತೀಯ ಸೈನ್ ಲ್ಯಾಂಗ್ವೇಜ್ (Indian Sign Language) ಅಥವಾ ಸಂಕೇತ ಭಾಷೆಯಲ್ಲಿ ಬಿಡುಗಡೆ ಆಗಲಿರುವ ಭಾರತದ ಮೊದಲ ಹಿಂದಿ ಸಿನಿಮಾ ಎಂಬ ಹೆಗ್ಗಳಿಕೆಗೆ…

Read More

IPL 2026: ಮುಂಬೈ, ಸಿಎಸ್​ಕೆ ತಂಡಕ್ಕೆ ಇಬ್ಬರು ಸ್ಟಾರ್ ಆಟಗಾರರ ಆಗಮನ

ಐಪಿಎಲ್​ನಲ್ಲಿ ತಲಾ ಐದು ಬಾರಿ ಚಾಂಪಿಯನ್ ಆಗಿರುವ ಎರಡು ಬಲಿಷ್ಠ ತಂಡಗಳಾದ ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ಮುಂಬೈ ಇಂಡಿಯನ್ಸ್ ತಂಡಗಳಿಗೆ ಈ ಆವೃತ್ತಿಯಲ್ಲಿ ನಿರೀಕ್ಷಿತ ಆರಂಭ ಸಿಕ್ಕಿಲ್ಲ. ಉಭಯ ತಂಡಗಳು ಗೆದ್ದಿದ್ದಕ್ಕಿಂತ ಸೋತಿದ್ದೆ ಹೆಚ್ಚು ಇದಕ್ಕಾ ಕಾರಣ, ಉಭಯ ತಂಡಗಳಲ್ಲಿರುವ ಗಾಯದ ಸಮಸ್ಯೆ. ಇದೆಲ್ಲದರ ನಡುವೆ ಎರಡು ತಂಡಗಳಿಗೆ ಒಳ್ಳೆಯ ಸುದ್ದಿ ಸಿಕ್ಕಿದೆ. ಈ ಎರಡೂ ತಂಡಗಳಿಗೆ ಇಬ್ಬರು ಸ್ಟಾರ್ ಆಟಗಾರರ ಆಗಮನವಾಗಿದೆ. ನಾಥನ್ ಎಲಿಸ್ ಮತ್ತು ಖಲೀಲ್ ಅಹ್ಮದ್ ಅವರ ನಿರ್ಗಮನದಿಂದ ತೊಂದರೆಗೀಡಾಗಿದ್ದ ಚೆನ್ನೈ…

Read More

ಯಾರ ಬದಲಿಗೆ ಆಯ್ಕೆಯಾಗಲಿದ್ದಾರೆ ವೈಭವ್ ಸೂರ್ಯವಂಶಿ? – Kannada News | Coach Backs Vaibhav to Replace ‘Inconsistent’ Abhishek Sharma

ಭಾರತೀಯ ಕ್ರಿಕೆಟ್​ನ ಹೊಸ ಸೆನ್ಸೇಷನ್​ ವೈಭವ್ ಸೂರ್ಯವಂಶಿ (Vaibhav Sooryavanshi) ಆರ್ಭಟಕ್ಕೆ ಟೀಮ್ ಇಂಡಿಯಾದ ಸ್ಟಾರ್ ಓಪನರ್ ಸ್ಥಾನಕ್ಕೆ ಕುತ್ತು ಬಂದಿದೆಯೇ? ಸಚಿನ್ ತೆಂಡೂಲ್ಕರ್ ಅವರ ದಾಖಲೆ ಮುರಿಯಲು ಸಜ್ಜಾಗಿರುವ ಈ ‘ವಂಡರ್ ಕಿಡ್’ ಎಂಟ್ರಿಯಿಂದ ಅಭಿಷೇಕ್ ಶರ್ಮಾ ಹೊರಬೀಳುತ್ತಾರಾ? ಇಂತಹ ಪ್ರಶ್ನೆಗಳು ಹುಟ್ಟಿಕೊಳ್ಳಲು ಮುಖ್ಯ ಕಾರಣ ಇತ್ತೀಚೆಗೆ ವೈಭವ್ ಸೂರ್ಯವಂಶಿ ಅವರ ಬಾಲ್ಯದ ಕೋಚ್ ಮನೀಶ್ ಓಜಾ ನೀಡಿದ ಹೇಳಿಕೆಗಳು. ಐಪಿಎಲ್ 2026ರಲ್ಲಿ ರಾಜಸ್ಥಾನ್ ರಾಯಲ್ಸ್ ಪರ ಅಬ್ಬರಿಸುತ್ತಿರುವ ಈ ಯುವ ಆಟಗಾರ, ಶೀಘ್ರದಲ್ಲೇ ಟೀಮ್…

Read More

Guru Pushya Yoga 2026: ಗುರು ಪುಷ್ಯ ಯೋಗ; ಈ ಮೂರು ರಾಶಿಗೆ ಒಲಿದು ಬರಲಿದೆ ಅನಿರೀಕ್ಷಿತ ಅದೃಷ್ಟ! – Kannada News | Guru Pushya Yoga 2026: Top 3 Lucky Zodiac Signs to Expect Wealth, Career and Happiness

ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ಗ್ರಹಗತಿಗಳ ಬದಲಾವಣೆಯು ಮಾನವನ ಜೀವನದ ಮೇಲೆ ಅಪಾರ ಪ್ರಭಾವ ಬೀರುತ್ತದೆ. ಅದರಲ್ಲಿಯೂ ಗುರುವಾರ ಮತ್ತು ಪುಷ್ಯ ನಕ್ಷತ್ರದ ಸಮ್ಮಿಲನದಿಂದ ಉಂಟಾಗುವ ‘ಗುರು ಪುಷ್ಯ ಯೋಗ’ ಅತ್ಯಂತ ಶ್ರೇಷ್ಠವಾದುದು. ಈ ಯೋಗವು ರೂಪುಗೊಂಡಾಗ ಕೆಲವು ರಾಶಿಗಳ ಜೀವನದಲ್ಲಿ ಆರ್ಥಿಕ ಚೇತರಿಕೆ, ವೃತ್ತಿಜೀವನದಲ್ಲಿ ಪ್ರಗತಿ ಮತ್ತು ಕೌಟುಂಬಿಕ ಸುಖ ಲಭಿಸಲಿದೆ. ಆ ಅದೃಷ್ಟವಂತ ರಾಶಿಗಳು ಯಾವುವು ಎಂಬ ಮಾಹಿತಿ ಇಲ್ಲಿದೆ. ಧನು ರಾಶಿ: ಧನು ರಾಶಿಯವರಿಗೆ ಗುರು ಪುಷ್ಯ ಯೋಗವು ವರದಾನವಾಗಲಿದೆ. ಈ ರಾಶಿಯ ಅಧಿಪತಿ…

Read More

ನಾಯಕರೊಂದಿಗೆ ಹಾಸಿಗೆ ಹಂಚಿಕೊಳ್ಳದೆ ಮಹಿಳೆಯರು ರಾಜಕೀಯಕ್ಕೆ ಬರುವುದು ಅಸಾಧ್ಯ; ನಾಲಿಗೆ ಹರಿಬಿಟ್ಟ ಪಪ್ಪು ಯಾದವ್ – Kannada News | Women cannot enter politics without entering Male Leader Room Pappu Yadav controversial remarks

ನವದೆಹಲಿ, ಏಪ್ರಿಲ್ 21: ಸ್ವತಂತ್ರವಾಗಿ ಸ್ಪರ್ಧಿಸಿ ಬಿಹಾರದ ಸಂಸದರಾಗಿರುವ ರಾಜೇಶ್ ರಂಜನ್ ಅಲಿಯಾಸ್ ಪಪ್ಪು ಯಾದವ್ (Pappu Yadav) ವಿವಾದಾತ್ಮಕ ಹೇಳಿಕೆ ನೀಡುವ ಮೂಲಕ ಭಾರೀ ಸುದ್ದಿಯಲ್ಲಿದ್ದಾರೆ. ಮಹಿಳೆಯರು ರಾಜಕೀಯಕ್ಕೆ ಬರುವುದು ಬಹಳ ಕಷ್ಟ. ಶೇ. 90ರಷ್ಟು ಮಹಿಳೆಯರು ಹಿರಿಯ ನಾಯಕರ ರೂಂನೊಳಗೆ ಹೋಗಿ ಅವರೊಂದಿಗೆ ಮಂಚ ಹಂಚಿಕೊಳ್ಳದೆ ರಾಜಕಾರಣಿಯಾಗಲು ಸಾಧ್ಯವಿಲ್ಲ. ಬಹುತೇಕ ಮಹಿಳೆಯರು ಹಿರಿಯರ ರಾಜಕಾರಣಿಗಳೊಂದಿಗೆ ಲೈಂಗಿಕತೆಯ ರಾಜಿ ಮಾಡಿಕೊಂಡಿರುತ್ತಾರೆ ಎಂದು ಹೇಳಿದ್ದಾರೆ. ಈ ಹಿನ್ನೆಲೆಯಲ್ಲಿ ಪಪ್ಪು ಯಾದವ್ ಅವರಿಗೆ ಮಹಿಳಾ ಆಯೋಗ ನೋಟಿಸ್ ಜಾರಿ…

Read More