Headlines

IND vs NZ: ವಿಶೇಷ ಶತಕ ಪೂರೈಸಿ ಬಾಬರ್ ದಾಖಲೆ ಮುರಿದ ಸೂರ್ಯಕುಮಾರ್

ಭಾರತ ಟಿ20 ತಂಡದ ನಾಯಕ ಸೂರ್ಯಕುಮಾರ್ ಯಾದವ್ ಕಳೆದೊಂದು ವರ್ಷದಿಂದ ಉತ್ತಮ ಫಾರ್ಮ್​ನಲಿಲ್ಲ. ಅವರ ಬ್ಯಾಟ್​ನಿಂದ ಕಳೆದೊಂದು ವರ್ಷದಲ್ಲಿ ಒಂದೇ ಒಂದು ಅರ್ಧಶತಕ ಸಿಡಿದಿಲ್ಲ. ಆಗಿದ್ದರೂ ಅವರಿಗೆ ತಂಡದಲ್ಲಿ ಸತತ ಅವಕಾಶಗಳು ಸಿಗುತ್ತಿವೆ. ಅದಕ್ಕೆ ಕಾರಣ ಅವರಿಗೆ ತಂಡದ ನಾಯಕತ್ವವಹಿಸಿರುವುದು. ಈ ಮಾತನ್ನು ಹಲವಾರು ಪಂಡಿತರು ಹಲವು ಬಾರಿ ಹೇಳಿದ್ದಾರೆ. ಇದೀಗ 2026 ರ ವರ್ಷವನ್ನಾದರೂ ಸೂರ್ಯಕುಮಾರ್ ಯಾದವ್ ಉತ್ತಮವಾಗಿ ಆರಂಭಿಸುತ್ತಾರೆ ಎಂದು ಎಲ್ಲರೂ ಆಶಿಸಿದ್ದರು. ಅದರಂತೆ ಈ ಪಂದ್ಯದಲ್ಲಿ ಸೂರ್ಯ ಉತ್ತಮ ಆರಂಭ ಪಡೆದುಕೊಂಡರಾದರೂ ಅದನ್ನು…

Read More

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 1, 2, 3ರ ಫೆಬ್ರವರಿ 16ರ ದಿನಭವಿಷ್ಯ

ಕೆಂಪು ಬಣ್ಣದ ಕಮಲದ ಹೂವನ್ನು ಲಕ್ಷ್ಮೀ ದೇವಿಯ ವಿಗ್ರಹ ಅಥವಾ ಚಿತ್ರಪಟ ಅಥವಾ ದೇವಸ್ಥಾನದಲ್ಲಿನ ವಿಗ್ರಹಕ್ಕೆ ಅರ್ಪಣೆ ಮಾಡಿ. ಇದರಿಂದಾಗಿ ಕಾರ್ಯ ವಿಳಂಬ ದೂರವಾಗಲಿದೆ. ಅದೇ ವೇಳೆ ನಿಮಗೆ ಬರಬೇಕಾದ ಆದಾಯಕ್ಕೆ ತಡೆ ಆಗುತ್ತಿದ್ದಲ್ಲಿ ಅದರ ನಿವಾರಣೆ ಆಗಲಿದೆ. ಜನ್ಮಸಂಖ್ಯೆ 1 (ಯಾವುದೇ ತಿಂಗಳಿನ 1, 10, 19, 28ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 1) ನೀವು ಮಾಡುತ್ತಿರುವ ಪ್ರಯತ್ನ ಹಾಗೂ ಹಾಕುತ್ತಿರುವ ಶ್ರಮಕ್ಕೆ ಪ್ರತಿಫಲವು ಮೇಲ್ನೋಟಕ್ಕೆ ಕಂಡು ಬರುವುದಿಲ್ಲ. ಆದರೆ ದೀರ್ಘಾವಧಿಗೆ ಇದು ನಿಮ್ಮ ಕೈ…

Read More

ಕೊಲೆಯಾದ ಯೋಗೀಶ್ ಗೌಡ ಕುಟುಂಬದಲ್ಲಿ ಆಸ್ತಿ ಕಲಹ: ಸಹೋದರಿಯರ ಮೇಲೆ ರಾಡ್, ವೈರ್‌ನಿಂದ ಹಲ್ಲೆ ಆರೋಪ

ಧಾರವಾಡ, ಏ.11: ಸಾರ್ವಜನಿಕ ವಲಯದಲ್ಲಿ ಭಾರಿ ಕುತೂಹಲ ಮೂಡಿಸಿರುವ ಮಾಜಿ ಜಿ.ಪಂ. ಸದಸ್ಯ ಯೋಗೀಶ್ ಗೌಡ ಕೊಲೆ ಪ್ರಕರಣದ ತೀರ್ಪು ಹೊರಬೀಳುವ ಹಂತದಲ್ಲಿದೆ. ಆದರೆ, ಇತ್ತ ಯೋಗೀಶ್ ಗೌಡ ಅವರ ಕುಟುಂಬದಲ್ಲಿ ಆಸ್ತಿ ವಿಚಾರವಾಗಿ ದೊಡ್ಡ ಮಟ್ಟದ ಕಿತ್ತಾಟ ಶುರುವಾಗಿದ್ದು, ಪೊಲೀಸ್ ಠಾಣೆ ಮೆಟ್ಟಿಲೇರಿದೆ. ಧಾರವಾಡ ತಾಲೂಕಿನ ಗೋವನಕೊಪ್ಪ ಗ್ರಾಮದ ತೋಟದ ಮನೆಯಲ್ಲಿ ಆಸ್ತಿ ಹಂಚಿಕೆ ವಿಚಾರವಾಗಿ ಯೋಗೀಶ್ ಗೌಡ ಅವರ ಸಹೋದರ ಗುರುನಾಥ ಗೌಡ ಮತ್ತು ಸಹೋದರಿಯರ ನಡುವೆ ತೀವ್ರ ಮಾತಿನ ಚಕಮಕಿ ನಡೆದಿದೆ. ಈ…

Read More

ವುಮೆನ್ಸ್ ಪ್ರೀಮಿಯರ್ ಲೀಗ್​ನಲ್ಲಿ ಹೊಸ ಇತಿಹಾಸ ಬರೆದ ನಡಿನ್ ಡಿ ಕ್ಲರ್ಕ್​ – Kannada News | Nadine de klerk creates history in WPL 2026

ವುಮೆನ್ಸ್ ಪ್ರೀಮಿಯರ್ ಲೀಗ್‌ನ 4ನೇ ಸೀಸನ್ ಶುರುವಾಗಿದೆ. ಮೊದಲ ಪಂದ್ಯದಲ್ಲೇ ಹಾಲಿ ಚಾಂಪಿಯನ್ ಮುಂಬೈ ಇಂಡಿಯನ್ಸ್ ಗೆ ಸೋಲುಣಿಸಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಶುಭಾರಂಭ ಮಾಡಿದೆ. ಈ ಶಭಾರಂಭದ ಕಾರಣಕರ್ತರು ನಡಿನ್ ಡಿ ಕ್ಲರ್ಕ್ (Nadine de Klerk). ಈ ಪಂದ್ಯದಲ್ಲಿ 4 ಓವರ್ ಎಸೆದಿದ್ದ ನಡಿನ್ ಡಿ ಕ್ಲರ್ಕ್​ ಕೇವಲ 26 ರನ್ ನೀಡಿ 4 ವಿಕೆಟ್ ಪಡೆದಿದ್ದರು. ಈ ಮೂಲಕ ಮುಂಬೈ ಇಂಡಿಯನ್ಸ್ ತಂಡವನ್ನು ಅಲ್ಪ ಮೊತ್ತಕ್ಕೆ ನಿಯಂತ್ರಿಸಿದರು. ಇದಾದ ಬಳಿಕ ಏಕಾಂಗಿ…

Read More

RCB ತಂಡ ಮಾರಾಟಕ್ಕಿದೆ… ಇಷ್ಟು ಕೋಟಿ ಇದ್ದರೆ ನೀವು ಸಹ ಖರೀದಿಸಬಹುದು! – Kannada News | IPL 2026: RCB sale ‘launched’ by Diageo

ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಫ್ರಾಂಚೈಸಿ ಮಾರಾಟಕ್ಕೆ ಡಿಯಾಜಿಯೋ ಕಂಪೆನಿ ಮುಂದಾಗಿದೆ. ಈ ಮಾರಾಟ ಪ್ರಕ್ರಿಯೆಗೆ ಅಧಿಕೃತ ಚಾಲನೆ ನೀಡಲಾಗಿದ್ದು, ಆರ್​ಸಿಬಿ ಫ್ರಾಂಚೈಸಿಯ ಮೌಲ್ಯ ಸುಮಾರು 2 ಬಿಲಿಯನ್ ಡಾಲರ್ ಎಂದು ಘೋಷಿಸಲಾಗಿದೆ. ಅಂದರೆ ಭಾರತೀಯ ರೂಪಾಯಿ ಮೌಲ್ಯ ಸುಮಾರು 18,000 ಕೋಟಿ ರೂ. ಅದರಂತೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿಯ ಬಿಡ್ಡಿಂಗ್ ಸುಮಾರು 18 ಸಾವಿರ ಕೋಟಿ ರೂ.ನಿಂದ ಶುರುವಾಗಲಿದೆ. ಈಗಾಗಲೇ ಕೆಲ ಉದ್ಯಮಿಗಳು ಆರ್​ಸಿಬಿ ತಂಡದ ಖರೀದಿಗೆ ಆಸಕ್ತಿ ತೋರಿದ್ದು, ಹೀಗಾಗಿ ಈ ಮೊತ್ತವು…

Read More

‘ವಾರಣಾಸಿ’ ಚಿತ್ರದ ಬಿಗ್ ಅಪ್ಡೇಟ್ ನೀಡಿದ ರಾಜಮೌಳಿ: ಶೂಟಿಂಗ್ ಮುಗಿಯಲು ಇನ್ನು ಎಷ್ಟು ದಿನ ಬಾಕಿ? – Kannada News | Rajamouli Varanasi Update: Action Filmed, 80 Days for Talkie Portions Remaining

‘ಆರ್‌ಆರ್‌ಆರ್’ ಚಿತ್ರದ ಜಾಗತಿಕ ಯಶಸ್ಸಿನ ಬಳಿಕ ನಿರ್ದೇಶಕ ಎಸ್‌ಎಸ್ ರಾಜಮೌಳಿ (SS Rajamouli) ಮುಂದಿನ ಸಿನಿಮಾ ಜಾಗತಿಕ ಮಟ್ಟದಲ್ಲಿ ಭಾರಿ ಸದ್ದು ಮಾಡುತ್ತಿದೆ. ಸೂಪರ್ ಸ್ಟಾರ್ ಮಹೇಶ್ ಬಾಬು ಮತ್ತು ರಾಜಮೌಳಿ ಕಾಂಬಿನೇಷನ್‌ನಲ್ಲಿ ಮೂಡಿಬರುತ್ತಿರುವ ಈ ಚಿತ್ರಕ್ಕೆ ‘ವಾರಣಾಸಿ’ ಎಂದು ಹೆಸರಿಡಲಾಗಿದೆ. ಈ ಬಹುನಿರೀಕ್ಷಿತ ಚಿತ್ರದ ಅಪ್ಡೇಟ್ ತಿಳಿಯಲು ಇಡೀ ಭಾರತೀಯ ಚಿತ್ರರಂಗವೇ ಕಾತರದಿಂದ ಕಾಯುತ್ತಿದೆ. ಇತ್ತೀಚೆಗೆ ನಡೆದ ‘ಆರ್‌ಆರ್‌ಆರ್’ ಚಿತ್ರದ ವಿಶೇಷ ಪ್ರದರ್ಶನದ ವೇಳೆ ರಾಜಮೌಳಿ ಅವರು ಈ ಚಿತ್ರದ ಶೂಟಿಂಗ್ ಪ್ರಗತಿಯ ಬಗ್ಗೆ ಅತ್ಯಂತ…

Read More

ಪತ್ನಿ‌ ಕೊಲೆ ಮಾಡಿ ಮನೆ ಆವರಣದಲ್ಲೇ ಶವ ಹೂತ ಪತಿ: ತನಿಖೆ ವೇಳೆ ಬಯಲಾಯ್ತು ಹೆಂಡತಿ ನಾಪತ್ತೆ ನಾಟಕ – Kannada News | Vijayapura: Husband Murders Wife Over Debt Dispute, Buries Her and Files False Missing Complaint

ಆರೋಪಿ ಮತ್ತು ಮೃತ ಮಹಿಳೆImage Credit source: Tv9 Kannada ವಿಜಯಪುರ, ಫೆಬ್ರವರಿ 18: ಪತ್ನಿಯನ್ನು ತಾನೇ ಕೊಂದು ಶವವವನ್ನು ಮನೆ ಆವರಣದಲ್ಲಿಯೇ ಹೂತುಹಾಕಿ ಆಕೆ ನಾಪತ್ತೆಯಾಗಿದ್ದಾಳೆ ಎಂದು ಕತೆ ಕಟ್ಟಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿರುವ ಘಟನೆ ವಿಜಯಪುರ ಜಿಲ್ಲೆಯ ದೇವರಹಿಪ್ಪರಗಿ ಪಟ್ಟದಲ್ಲಿ ನಡೆದಿದೆ. ಕೊಲೆ ನಡೆದು ಬರೋಬ್ಬರಿ 24 ದಿನಗಳ ಬಳಿಕ ಆರೋಪಿಯ ಅಸಲೀ ಮುಖ ಅನಾವರಣಗೊಂಡಿದ್ದು, ಸಾಲದ ವಿಚಾರಕ್ಕೆ ಜಗಳ ನಡೆದ ಹಿನ್ನೆಲೆ ಹೆಂಡತಿಯನ್ನ ದುಷ್ಟ ಕೊಂದಿದ್ದ ಎಂಬುದು ಪೊಲೀಸರ ತನಿಖೆ ವೇಳೆ ಬಯಲಾಗಿದೆ….

Read More

ಸಹೋದರನಿಗೆ ಕೆಪಿಸಿಸಿ ಆಧ್ಯಕ್ಷ ಸ್ಥಾನ ತಪ್ಪಿದಕ್ಕೆ ಖುಷಿ ಪಟ್ಟ ರಮೇಶ ಜಾರಕಿಹೊಳಿ – Kannada News | BJP MLA Ramesh jarkiholi happy for Missed KPCC President to Hi Brother Satish Jarkiholi

ದಾವಣಗೆರೆ, (ಜೂನ್ 14): ಕೆಪಿಸಿಸಿ (KPCC) ಅಧ್ಯಕ್ಷ ಸ್ಥಾನದಲ್ಲಿ ರೇಸ್​​ನಲ್ಲಿ ಸತೀಶ್ ಜಾರಕಿಹೊಳಿಗೆ (Satish Jarkiholi) ಕೊನೆ ಕ್ಷಣದಲ್ಲಿ ಕೈತಪ್ಪಿದೆ. ಸಚಿವ ಸ್ಥಾನ ಅಥವಾ ಕೆಪಿಸಿಸಿ ಅಧ್ಯಕ್ಷ ಈ ಎರಡರಲ್ಲಿ ಒಂದು ಆಫರ್ ನೀಡಲಾಗಿತ್ತು. ಆದ್ರೆ, ಸತೀಸ್ ಜಾರಕಿಹಿಳಿ ಅವರು ಕೆಪಿಸಿಸಿ ಅಧ್ಯಕ್ಷ ಸ್ಥಾನದ ಜೊತೆಗೆ ಸಚಿವ ಸ್ಥಾನ ಬೇಕೆಂದು ಬೇಡಿಕೆ ಇಟ್ಟಿದ್ದರು. ಹೀಗಾಗಿ ಹೈಕಮಾಂಡ್ ಅಂತಿಮವಾಗಿ ಸತೀಶ್ ಜಾರಕಿಹೊಳಿ ಬದಲಿಗೆ ಬಿಕೆ ಹರಿಪ್ರಸಾದ್ ಅವರಿಗೆ ಕೆಪಿಸಿಸಿ ಅಧ್ಯಕ್ಷ ಪಟ್ಟಕಟ್ಟಿದೆ. ಇನ್ನು ಸಹೋದರನಿಗೆ ಕೆಪಿಸಿಸಿ ಆಧ್ಯಕ್ಷ ಸ್ಥಾನ…

Read More

ಸಲ್ಮಾನ್ ಖಾನ್ ಹೊಸ ಸಿನಿಮಾಗೆ ಸಂಕಷ್ಟ: ಕಥೆ ಬದಲಾದರೂ ತಪ್ಪದ ‘ಮಾತೃಭೂಮಿ’ ವಿವಾದ – Kannada News | Salman Khan Maatrubhumi movie release stalled regulatory issues Galwan controversy

ಬಾಲಿವುಡ್ ನಟ ಸಲ್ಮಾನ್ ಖಾನ್ (Salman Khan) ಅಭಿನಯದ ಬಹುನಿರೀಕ್ಷಿತ ‘ಮಾತೃಭೂಮಿ’ ಸಿನಿಮಾದ ಬಿಡುಗಡೆಗೆ ಈಗ ದೊಡ್ಡ ಅಡೆತಡೆ ಎದುರಾಗಿದೆ. ಚಿತ್ರದ ಕಥೆ ಮತ್ತು ಶೀರ್ಷಿಕೆಯಲ್ಲಿ ಮಹತ್ವದ ಬದಲಾವಣೆಗಳನ್ನು ಮಾಡಿದ ಹೊರತಾಗಿಯೂ, ಈ ವಾರ್ ಡ್ರಾಮಾ ಸದ್ಯಕ್ಕೆ ತೆರೆಗೆ ಬರುವುದು ಅನುಮಾನ ಎನ್ನಲಾಗುತ್ತಿದೆ. ವರದಿಗಳ ಪ್ರಕಾರ, ‘ಮಾತೃಭೂಮಿ’ (Maatrubhumi) ಚಿತ್ರವು ಪ್ರಮಾಣಪತ್ರಕ್ಕಾಗಿ ಇನ್ನೂ ಸೆನ್ಸಾರ್ ಮಂಡಳಿಗೆ ಸಲ್ಲಿಕೆಯಾಗಿಲ್ಲ. ಚಿತ್ರವನ್ನು ಬಿಡುಗಡೆ ಮಾಡುವ ಮೊದಲು ಅನುಸರಿಸಬೇಕಾದ ಕಾನೂನಾತ್ಮಕ ಪ್ರಕ್ರಿಯೆಗಳ ಬಗ್ಗೆ ಚಿತ್ರತಂಡ ಈಗ ಚರ್ಚೆ ನಡೆಸುತ್ತಿದೆ. ‘ಈ ಹಂತದಲ್ಲಿ…

Read More

ಬಿಳಿಗಿರಿ ಟೈಗರ್ ರಿಸರ್ವ್ ಫಾರೆಸ್ಟ್ ಸಫಾರಿಗೆ ತೆರಳಿದ್ದವರಿಗೆ ದರ್ಶನ ಕೊಟ್ಟ ಬೃಹತ್ ವ್ಯಾಘ್ರ: ಹೆಬ್ಬುಲಿ ವಿಡಿಯೋ ಇಲ್ಲಿದೆ ನೋಡಿ – Kannada News | Tiger Sighting at BRT Wildlife Sanctuary: Majestic Tiger Spotted During Safari at K.Gudi, Chamarajanagar

ಚಾಮರಾಜನಗರ, ಮೇ 6: ಜಿಲ್ಲೆಯ ಪ್ರಸಿದ್ಧ ಪ್ರವಾಸಿ ತಾಣ ಹಾಗೂ ಹುಲಿ ಸಂರಕ್ಷಿತ ಪ್ರದೇಶವಾದ ಬಿಳಿಗಿರಿರಂಗನ ಬೆಟ್ಟದಲ್ಲಿ (BRT) ಪ್ರವಾಸಿಗರಿಗೆ ಅದೃಷ್ಟವೋ ಎಂಬಂತೆ ಬೃಹತ್ ಗಾತ್ರದ ಹೆಬ್ಬುಲಿಯೊಂದು ದರ್ಶನ ನೀಡಿದೆ. ಯಳಂದೂರು ತಾಲೂಕಿನ ಕೆ.ಗುಡಿ ಅರಣ್ಯ ವ್ಯಾಪ್ತಿಯಲ್ಲಿ ಬೆಳ್ಳಂಬೆಳಗ್ಗೆ ಸಫಾರಿ ವಾಹನ ತೆರಳುತ್ತಿದ್ದಾಗ, ಪೊದೆಗಳ ನಡುವಿನಿಂದ ಬಂದ ಹುಲಿ ರಸ್ತೆಯಲ್ಲೇ ಕೆಲಕಾಲ ವಿಹರಿಸಿದೆ. ಪ್ರವಾಸಿಗರು ಅತಿ ಸಮೀಪದಿಂದ ಹುಲಿಯನ್ನು ಕಂಡು ಬೆರಗಾಗಿದ್ದಾರೆ. ಸಾಮಾನ್ಯವಾಗಿ ಹುಲಿಗಳು ಮನುಷ್ಯರ ವಾಹನ ಕಂಡ ತಕ್ಷಣ ಕಾಡಿನೊಳಗೆ ಓಡಿಹೋಗುತ್ತವೆ, ಆದರೆ ಈ ಹುಲಿ…

Read More