Headlines

ಆಸ್ಪತ್ರೆಗೆ ಭೇಟಿ ನೀಡಿ ದೇವೇಗೌಡರ ಪತ್ನಿ ಚೆನ್ನಮ್ಮ ಅವರ ಆರೋಗ್ಯ ವಿಚಾರಿಸಿದ ಆರ್. ಅಶೋಕ್ – Kannada News | Opposition Leader R. Ashok Visits Channamma, HD Kumaraswamys Mother

ಬೆಂಗಳೂರು. ಜು.17: ಮಾಜಿ ಪ್ರಧಾನಮಂತ್ರಿ ಹೆಚ್.ಡಿ. ದೇವೇಗೌಡರ ಪತ್ನಿ ಚೆನ್ನಮ್ಮ ಅವರ ಆರೋಗ್ಯ ವಿಚಾರಿಸಲು ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಭೇಟಿ ನೀಡಿದ್ದಾರೆ. ಈ ಭೇಟಿಯು ರಾಜಕೀಯ ವಲಯದಲ್ಲಿ ಗಮನ ಸೆಳೆದಿದೆ. ಆರ್. ಅಶೋಕ್ ಅವರು ಜೆಡಿ(ಎಸ್) ವರಿಷ್ಠರ ಕುಟುಂಬದ ಹಿರಿಯ ಸದಸ್ಯೆಯಾದ ಚೆನ್ನಮ್ಮ ಅವರ ಆರೋಗ್ಯದ ಬಗ್ಗೆ ಕಳವಳ ವ್ಯಕ್ತಪಡಿಸಿ, ಅವರ ಆರೋಗ್ಯ ವಿಚಾರಿಸಲು ತೆರಳಿದರು. ಈ ಸಂದರ್ಭದಲ್ಲಿ ಅವರು ಕುಟುಂಬದ ಸದಸ್ಯರೊಂದಿಗೆ ಮಾತನಾಡಿ, ಚೆನ್ನಮ್ಮ ಅವರ ಆರೋಗ್ಯ ಸ್ಥಿತಿಗತಿಯ ಬಗ್ಗೆ ಮಾಹಿತಿ ಪಡೆದುಕೊಂಡರು….

Read More

ಸಂಖ್ಯಾಶಾಸ್ತ್ರ ಭವಿಷ್ಯ: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 7, 8, 9ರ ಫೆಬ್ರವರಿ 8ರ ದಿನಭವಿಷ್ಯ

ನಿಮ್ಮಿಂದ ಈ ದಿನ ಸಾಧ್ಯವಾದಲ್ಲಿ ಗೋ ಗ್ರಾಸವನ್ನು ನೀಡಿ. ಒಂದು ವೇಳೆ ಇದನ್ನು ನೇರವಾಗಿ ಮಾಡುವುದಕ್ಕೆ ಸಾಧ್ಯವಿಲ್ಲ ಎಂದಾದಲ್ಲಿ ಆನ್ ಲೈನ್ ಮೂಲಕವಾಗಿ ಗೋಗ್ರಾಸ ಸೇವೆಗೆ ದೇಣಿಗೆ ನೀಡಬಹುದು ಎಂದಾದಲ್ಲಿ ಹಾಗೂ ಅದು ಸಾಧ್ಯವೂ ಆದಲ್ಲಿ ನೀಡಿ. ಜನ್ಮಸಂಖ್ಯೆ 7 (ಯಾವುದೇ ತಿಂಗಳಿನ 7, 16, 25ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 7): ಪ್ರೀತಿ- ಪ್ರೇಮದಲ್ಲಿ ಅಂದುಕೊಳ್ಳದ ಕೆಲವು ಬೆಳವಣಿಗೆಗಳು ನಡೆಯಲಿವೆ. ಈ ಹಿಂದೆ ಆಗಿದ್ದ ಕೆಲವು ಘಟನೆಗಳಿಂದಾಗಿ ಯಾರದೋ ಮಾತು, ಟೀಕೆ, ಆಕ್ಷೇಪಗಳಿಗೆ ಇಡೀ ದಿನ…

Read More

ವಿಜಯ್ ಬರ್ತ್‌ಡೇ ದಿನವೂ ಇಲ್ಲ ‘ಜನ ನಾಯಗನ್’ ಅಪ್‌ಡೇಟ್; ಸಿನಿಮಾ ಆಸೆಯನ್ನೇ ಕೈಬಿಟ್ಟಿತೇ ಚಿತ್ರತಂಡ? – Kannada News | CM Vijay’s ‘Jananaayagan’ Film Update Missing on his Birthday: Political Focus Delays Release

ತಮಿಳುನಾಡು ಮುಖ್ಯಮಂತ್ರಿ ದಳಪತಿ ವಿಜಯ್ ಜೂನ್ 22ರಂದು ತಮ್ಮ ಜನ್ಮದಿನವನ್ನು ಆಚರಿಸಿಕೊಂಡಿದ್ದಾರೆ. ಈ ವಿಶೇಷ ದಿನದಂದು ಅವರ ಬಹುನಿರೀಕ್ಷಿತ ‘ಜನ ನಾಯಗನ್’ ಸಿನಿಮಾದಿಂದ ಏನಾದರೂ ಒಂದು ಅಪ್‌ಡೇಟ್ ಬರಬಹುದು ಎಂದು ಅಭಿಮಾನಿಗಳು ಕಾತರದಿಂದ ಕಾಯುತ್ತಿದ್ದರು. ಆದರೆ ಚಿತ್ರತಂಡದಿಂದ ಯಾವುದೇ ಅಪ್‌ಡೇಟ್ ಬಂದಿಲ್ಲ. ವಿಜಯ್​ ಅವರಿಗೆ ಕೆವಿಎನ್ ಕಡೆಯಿಂದ ಕೇವಲ ಒಂದು ವಿಶ್ ಸಿಕ್ಕಿದೆ ಅಷ್ಟೇ. ಹೀಗಾಗಿ ಈ ಸಿನಿಮಾದ ಮೇಲಿನ ಆಸೆಯನ್ನು ಚಿತ್ರತಂಡದವರು ಸಂಪೂರ್ಣವಾಗಿ ಬಿಟ್ಟರೇ ಎಂಬ ಅನುಮಾನ ಈಗ ಮೂಡಿದೆ. ‘ಜನ ನಾಯಗನ್’ ಸಿನಿಮಾ ಜನವರಿ…

Read More

ಕನ್ನಡ ಬಾವುಟದಿಂದ ವಾಹನಕ್ಕೆ ಕ್ಯಾಪ್ ಕಟ್ಟಿ ಅಪಮಾನ: ನಮ್ಮ ಮೆಟ್ರೋ ಸಿಬ್ಬಂದಿ ವಿರುದ್ಧ ಆಕ್ರೋಶ – Kannada News | Bengaluru: Namma Metro Staff Face Backlash For Using Kannada Flag To Tie Transit Equipment At Cubbon Park

ಬೆಂಗಳೂರು, ಜೂನ್ 24: ಬೆಂಗಳೂರಿನ ನಮ್ಮ ಮೆಟ್ರೋ ಸಿಬ್ಬಂದಿ ಕನ್ನಡ ಧ್ವಜಕ್ಕೆ ಅಪಮಾನ ಮಾಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ವಾಹನವೊಂದಕ್ಕೆ ‘ಕರೆಂಟ್ ಕಲೆಕ್ಟರ್ ಶೂ ಕ್ಯಾಪ್’ ಕಟ್ಟಲು ಕನ್ನಡದ ಬಾವುಟವನ್ನು ಬಳಸಲಾಗಿದ್ದು, ಈ ಘಟನೆ ಕನ್ನಡಿಗರ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮಂಗಳವಾರ ತಡರಾತ್ರಿ ಕಬ್ಬನ್ ಪಾರ್ಕ್‌ನಲ್ಲಿ ಅಳವಡಿಕೆಗೆ ತಂದಿದ್ದ ಕರೆಂಟ್ ಕಲೆಕ್ಟರ್ ಶೂ ಕ್ಯಾಪ್ ಅನ್ನು ಸಾಗಿಸಲು ಕನ್ನಡ ಬಾವುಟದಿಂದ ಕಟ್ಟಲಾಗಿತ್ತು. ಇದಕ್ಕೆ ಸಾರ್ವಜನಿಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ಇದು ಕನ್ನಡ ಧ್ವಜಕ್ಕೆ ಮಾಡಿದ ಅಪಮಾನ ಎಂದಿದ್ದಾರೆ….

Read More

ಪಾರ್ಕಿಂಗ್ ವಿಚಾರಕ್ಕೆ ಜಗಳ, ಡ್ರೈವರ್ ತಲೆ ಕತ್ತರಿಸಿದ ವ್ಯಕ್ತಿ, ಪೊಲೀಸರೆದುರೇ ಆರೋಪಿಯನ್ನು ಕೊಂದ ಜನ

ಪಾಟ್ನಾ, ಏಪ್ರಿಲ್ 10: ಕಾನೂನು ಕೈಗೆತ್ತಿಕೊಂಡರೆ ಆಗುವ ಅನಾಹುತಕ್ಕೆ ಬಿಹಾರದ ಅರಾರಿಯಾ ಜಿಲ್ಲೆಯ ಫೋರ್ಬ್ಸ್‌ಗಂಜ್ ಸಾಕ್ಷಿಯಾಗಿದೆ. ಗುರುವಾರ ಇಲ್ಲಿ ನಡೆದ ಅವಳಿ ಕೊಲೆ(Murder)ಗಳು ಕೇವಲ ಕ್ರೌರ್ಯದ ಪರಾಕಾಷ್ಠೆಯಲ್ಲ, ಬದಲಿಗೆ ಕಾನೂನು ಸುವ್ಯವಸ್ಥೆಯ ವೈಫಲ್ಯದ ಪ್ರತಿಬಿಂಬದಂತಿದೆ. ಘಟನೆಯ ಆರಂಭವಾಗಿದ್ದು ಒಂದು ಸಣ್ಣ ಪಾರ್ಕಿಂಗ್ ವಿವಾದದಿಂದ. ರಸ್ತೆಬದಿಯ ವ್ಯಾಪಾರಿ ರವಿ ಚೌಹಾಣ್ ಹಾಗೂ ಪಿಕಪ್ ಚಾಲಕ ಅಲಿ ಹುಸೇನ್ ನಡುವೆ ವಾಹನ ನಿಲ್ಲಿಸುವ ವಿಚಾರವಾಗಿ ಮಾತಿನ ಚಕಮಕಿ ನಡೆದಿದೆ. ‘ಈ ಸಣ್ಣ ಜಗಳ ವಿಕೋಪಕ್ಕೆ ತಿರುಗಿದಾಗ, ರವಿ ಚೌಹಾಣ್ ಅತ್ಯಂತ…

Read More

ಕೇಂದ್ರದ ವಿರುದ್ಧ ಮತ್ತೆ ಸಿಡಿದೆದ್ದ ರಾಜ್ಯ ಸರ್ಕಾರ, ವಿಬಿ ಜಿ ರಾಮ್ ಜೀ ಪ್ರಶ್ನಿಸಿ ಕೋರ್ಟ್ ಮೆಟ್ಟಿಲೇರಲು ತೀರ್ಮಾನ – Kannada News | Karnataka cabinet decides Going Court Against Union Governmnet for Changed MGNREGA as VB G RAM G

ಬೆಂಗಳೂರು, (ಮೇ 07): ಮನ್​ರೇಗಾ (MGNREGA) ಎನ್ನುವುದನ್ನು ವಿಬಿ ಜಿ ರಾಮ್ ಜೀ (VB-G RAM G) ಎಂದು ಬದಲಾವಣೆ ಮಾಡಿರುವ ಕೇಂದ್ರ ಸರ್ಕಾರದ ವಿರುದ್ಧ ಕೋರ್ಟ್ ಮೊರೆ ಹೋಗಲು ರಾಜ್ಯ ಕಾಂಗ್ರೆಸ್ ಸರ್ಕಾರ ಮುಂದಾಗಿದೆ. ಈ ಸಂಬಂಧ ಇಂದು (ಮೇ 07) ಸಿಎಂ ಸಿದ್ದರಾಮಯ್ಯನವರ ನೇತೃತ್ವದಲ್ಲಿ ನಡೆದ ಸಚಿವ ಸಂಪುಟದಲ್ಲಿ ಚರ್ಚಿಸಿದ್ದು, ಮನ್​ರೇಗಾ ಹೆಸರು ಬದಲಾವಣೆ ಪ್ರಶ್ನಿಸಿ ಕೋರ್ಟ್ ಮೊರೆ ಹೋಗಲು ತೀರ್ಮಾನಿಸಿದೆ. ಈ ಬಗ್ಗೆ ಕಾನೂನು ಸಚಿವ ಎಚ್​​ಕೆ ಪಾಟೀಲ್ ಮಾಹಿತಿ ನೀಡಿದ್ದಾರೆ. ಮನ್​ರೇಗಾ…

Read More

ಹಲಸಿನ ಹಣ್ಣಿನ ಬೀಜಗಳನ್ನು ಎಸೆಯುತ್ತಿದ್ದೀರಾ? ಇದರ ಸೇವನೆಯಿಂದ ಸಿಗುವ ಆರೋಗ್ಯ ಪ್ರಯೋಜನ ತಿಳಿದ್ರೆ ಶಾಕ್ ಆಗ್ತೀರಾ? – Kannada News | From Digestion to Heart Health: Amazing Benefits of Jackfruit Seeds

ಹಲಸಿನ ಹಣ್ಣು (Jackfruit) ರುಚಿ ಮತ್ತು ಪೌಷ್ಟಿಕಾಂಶಗಳಿಂದ ಸಮೃದ್ಧವಾದ ಹಣ್ಣು ಎಂಬುದು ತಿಳಿದ ವಿಚಾರ. ಆದರೆ ಹೆಚ್ಚಿನವರು ಹಣ್ಣನ್ನು ತಿಂದ ನಂತರ ಅದರ ಬೀಜಗಳನ್ನು ತ್ಯಾಜ್ಯವೆಂದು ಭಾವಿಸಿ ಎಸೆಯುತ್ತಾರೆ. ಇನ್ನು ಕೆಲವರು ಇದರಿಂದ ಕೆಲವು ರೆಸಿಪಿಗಳನ್ನು ತಯಾರಿಸುತ್ತಾರೆ. ಆದರೆ ವಾಸ್ತವದಲ್ಲಿ, ಹಲಸಿನ ಬೀಜಗಳು (Jackfruit Seeds) ಹಲವು ರೀತಿಯ ಆರೋಗ್ಯ ಪ್ರಯೋಜನಗಳನ್ನು ಹೊಂದಿರುವ ನೈಸರ್ಗಿಕ ಸೂಪರ್‌ಫುಡ್‌ಗಳಾಗಿವೆ. ಇವುಗಳಲ್ಲಿ ಫೈಬರ್, ಪ್ರೋಟೀನ್, ಪೊಟ್ಯಾಸಿಯಂ, ಕಬ್ಬಿಣ ಹಾಗೂ ಆಂಟಿಆಕ್ಸಿಡೆಂಟ್‌ಗಳು ಸಮೃದ್ಧವಾಗಿವೆ. ಹಾಗಾದರೆ ಇದರ ಸೇವನೆಯಿಂದ ಸಿಗುವ ಮತ್ತಷ್ಟು ಆರೋಗ್ಯ ಪ್ರಯೋಜನಗಳ…

Read More

ಇರಾನ್-ಇಸ್ರೇಲ್ ಸಂಘರ್ಷದ ಬಗ್ಗೆ ನೋಡಬಹುದಾದ ಸಿನಿಮಾಗಳಿವು – Kannada News | Movies, Web series and Documentary about Israel and Iran conflict

ಇರಾನ್ ಮತ್ತು ಇಸ್ರೇಲ್ ನಡುವೆ ಮತ್ತೊಮ್ಮೆ ಯುದ್ಧ ಪರಿಸ್ಥಿತಿ ನಿರ್ಮಾಣವಾಗಿದೆ. ಅಮೆರಿಕ ಇಸ್ರೇಲ್​​ ನೆರವಿಗೆ ನಿಂತಿದ್ದು ಕಳೆದ ಕೆಲ ದಿನಗಳಿಂದಲೂ ಬಾಂಬ್ ದಾಳಿಗಳು ನಡೆಯುತ್ತಲೇ ಇವೆ. ಅಂದಹಾಗೆ ಇಸ್ರೇಲ್ ಮತ್ತು ಇರಾನ್ ನಡುವಿನ ಸಂಘರ್ಷ ಇಂದು-ನಿನ್ನೆಯದ್ದಲ್ಲ. ಇದಕ್ಕೆ ದಶಕಗಳ ಇತಿಹಾಸವಿದೆ. ಇರಾನ್ ಮತ್ತು ಇಸ್ರೇಲ್ ಸಂಘರ್ಷದ ಬಗ್ಗೆ ಡಾಕ್ಯುಮೆಂಟರಿಗಳು ಕೆಲ ಸಿನಿಮಾಗಳು ಸಹ ನಿರ್ಮಾಣ ಆಗಿವೆ. ಇವುಗಳ ಮೂಲಕ ಪ್ರಸ್ತುತ ಪರಿಸ್ಥಿತಿಯನ್ನು ಇನ್ನಷ್ಟು ಆಳವಾಗಿ ಅರ್ಥ ಮಾಡಿಕೊಳ್ಳಬಹುದಾಗಿದೆ. ಇಸ್ರೇಲ್ ಮತ್ತು ಇರಾನ್ ನಡುವಿನ ಸಂಘರ್ಷದ ಬಗೆಗೆ ನಿರ್ಮಾಣಗೊಂಡಿರುವ…

Read More

ಇಂಧನ ಕ್ರಾಂತಿ: ಹೆಚ್ಚಿನ ಎಥೆನಾಲ್ ಮಿಶ್ರಿತ ಪೆಟ್ರೋಲ್ ಮೇಲಿನ ಅಬಕಾರಿ ಸುಂಕ ಸಂಪೂರ್ಣ ಮನ್ನಾ – Kannada News

ನವದೆಹಲಿ, ಜೂನ್ 11: ಹೆಚ್ಚಿನ ಶೇಕಡಾವಾರು ಎಥೆನಾಲ್‌ನೊಂದಿಗೆ ಬೆರೆಸಿದ ಪೆಟ್ರೋಲ್(Petrol) ಮೇಲಿನ ಅಬಕಾರಿ ಸುಂಕದಿಂದ ವಿನಾಯಿತಿ ನೀಡುವುದಾಗಿ ಕೇಂದ್ರ ಸರ್ಕಾರ ಘೋಷಿಸಿದೆ. ಹಣಕಾಸು ಸಚಿವಾಲಯದ ಅಡಿಯಲ್ಲಿರುವ ಕಂದಾಯ ಇಲಾಖೆಯು ಈ ಕುರಿತು ಹೊಸ ಅಧಿಸೂಚನೆಯನ್ನು ಹೊರಡಿಸಿದೆ. ಸರ್ಕಾರವು 2002 ಮತ್ತು 2017 ರಲ್ಲಿ ಹೊರಡಿಸಲಾದ ಹಿಂದಿನ ಅಬಕಾರಿ ಸುಂಕ ನಿಯಮಗಳನ್ನು ನವೀಕರಿಸಿದೆ. ಶೂನ್ಯ ತೆರಿಗೆ ವ್ಯಾಪ್ತಿಗೆ ಬರುವ ಇಂಧನಗಳು ಯಾವುವು? ಇದುವರೆಗೆ ಕೇವಲ ಕಡಿಮೆ ಪ್ರಮಾಣದ ಎಥೆನಾಲ್ ಮಿಶ್ರಣಗಳಿಗೆ (E20 ವರೆಗೆ) ಮಾತ್ರ ಲಭ್ಯವಿದ್ದ ತೆರಿಗೆ ವಿನಾಯಿತಿಯನ್ನು…

Read More

ಲಂಚ ಪಡೆಯುವಾಗ ರೆಡ್​ ಹ್ಯಾಂಡೆಡ್ ಲೋಕಾಯುಕ್ತ ಬಲೆಗೆ ಬಿದ್ದ ಪಿಡಬ್ಲ್ಯುಡಿ ಅಧಿಕಾರಿಗಳು! – Kannada News | Vijayanagara PWD Officials Trapped by Lokayukta for rs 1 Lakh Bribe

ವಿಜಯನಗರ, ಫೆಬ್ರವರಿ 11: ಕಾಮಗಾರಿ ಬಿಲ್ ಮಂಜೂರು ಮಾಡಲು 1 ಲಕ್ಷ ರೂ. ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕೋಪಯೋಗಿ ಇಲಾಖೆ (PWD) ಎಕ್ಸಿಕ್ಯೂಟಿವ್ ಎಂಜಿನಿಯರ್ ದೇವದಾಸ್ ಮತ್ತು ಅಕೌಂಟೆಂಟ್ ಮಾರುತಿ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ವಿಜಯನಗರ (Vijayanagar) ಜಿಲ್ಲೆಯ ಹೊಸಪೇಟೆಯ ಪಿಡಬ್ಲ್ಯುಡಿ ಕಚೇರಿಯಲ್ಲಿ ಈ ಟ್ರ್ಯಾಪ್ ಕಾರ್ಯಾಚರಣೆ ನಡೆದಿದೆ. ಹೂವಿನ ಹಡಗಲಿಯ ಮಹೇಶ್ ಹಲಗೇರಿ ಎಂಬ ಗುತ್ತಿಗೆದಾರರು ಲೋಕೋಪಯೋಗಿ ಇಲಾಖೆಯ ಕಾಮಗಾರಿ ಟೆಂಡರ್ ಪಡೆದು ಕೆಲಸ ಪೂರ್ಣಗೊಳಿಸಿದ್ದರು. ಆದರೆ ಕಾಮಗಾರಿಯ ಬಿಲ್ ಬಿಡುಗಡೆ ಮಾಡಲು ದೇವದಾಸ್…

Read More