ಹೊಸೂರು ಗ್ರಾಮದಲ್ಲಿ ಅಚ್ಚರಿಯ ಘಟನೆ: ಕಹಿ ಬೇವಿನ ಮರದಲ್ಲಿ ಸಿಹಿ ದ್ರಾವಣ – Kannada News | Karnataka’s Sweet Neem Tree Mystery: Villagers Astonished by Miraculous Sap in Hanur
ಸಿಹಿ ಬೇವಿನ ಮರ ಹನೂರುImage Credit source: Tv9 kannada ಚಾಮರಾಜನಗರ, ಫೆ.3: ಬೇವಿನ ಮರ ಕಹಿಯಾಗಿರುವುದನ್ನು ಕೇಳಿರಬಹುದು, ಆದರೆ ಯಾವತ್ತಾದರೂ ಸಿಹಿಯಾಗಿರುವುದನ್ನು ಕೇಳಿದ್ದೀರಾ? ಆದರೆ ಈ ಗ್ರಾಮದಲ್ಲಿ ಒಂದು ಅಚ್ಚರಿಯೇ ನಡೆದಿದೆ. ಇದೀಗ ಈ ಘಟನೆಗೆ ಇಡೀ ಗ್ರಾಮವೇ ದಿಗ್ಭ್ರಮೆಗೊಂಡಿದೆ. ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಕುರಟ್ಟಿ ಹೊಸೂರು ಗ್ರಾಮದಲ್ಲಿ ಬೇವಿನ ಮರವೊಂದು ಸಿಹಿ ದ್ರಾವಣವನ್ನು ಹರಿಸುವ ಮೂಲಕ ಭಾರಿ ಅಚ್ಚರಿ ಮೂಡಿಸಿದೆ. ಹನೂರು ತಾಲೂಕಿನ ಕುರಟ್ಟಿ ಹೊಸೂರು ಗ್ರಾಮದ ಮುನಿ ಸಿದ್ದ ಎಂಬುವವರ ಜಮೀನಿನಲ್ಲಿ…