Headlines

ತಿಂಗಳಲ್ಲಿ 15 ಮಂದಿ ಸಾವು: ಮೃತ್ಯುಕೂಪವಾಯ್ತಾ ತುಮಕೂರು ರಾಷ್ಟ್ರೀಯ ಹೆದ್ದಾರಿ? – Kannada News | Tumakuru Highway Death Trap: 15 Fatalities in a Month Raise Safety Concerns

ನಿಂತಿದ್ದ ಲಾರಿಗೆ ಕಾರು ಡಿಕ್ಕಿಯಾಗಿ ಮೂವರು ಸಾವು ತುಮಕೂರು, ಜನವರಿ 27: ರಾಷ್ಟ್ರೀಯ ಹೆದ್ದಾರಿಯಲ್ಲಿ ಸಾಲು ಸಾಲು ಅಪಘಾತಗಳು ನಡೆಯುತ್ತಿದ್ದು, ತಮ್ಮದಲ್ಲದ ತಪ್ಪಿಗೆ ಅನೇಕ ಅಮಾಯಕರು ಪ್ರಾಣ ಕಳೆದುಕೊಂಡಿದ್ದಾರೆ. 2025ರ ಡಿಸೆಂಬರ್ 25ರಿಂದ 2026ರ ಜನವರಿ 26ರವರೆಗೆ ಒಟ್ಟು 31 ದಿನಗಳ ಅವಧಿಯಲ್ಲಿ ಬರೋಬ್ಬರಿ 15 ಮಂದಿ ರಸ್ತೆ ಅಪಘಾತದಲ್ಲಿ ಜೀವ ಬಿಟ್ಟಿದ್ದಾರೆ. ಹೀಗಾಗಿ ತುಮಕೂರು ಬಳಿಯ ರಾಷ್ಟ್ರೀಯ ಹೆದ್ದಾರಿ ಮೃತ್ಯುಕೂಪವಾಗಿ ಮಾರ್ಪಟ್ಟಿದ್ಯಾ ಎನ್ನುವ ಪ್ರಶ್ನೆ ಉದ್ಭವಿಸಿದೆ. ಅಪಘಾತಗಳ ಸರಮಾಲೆ 2025ರ ಡಿಸೆಂಬರ್ 25ರ ಮಧ್ಯರಾತ್ರಿ ಚಿತ್ರದುರ್ಗದ…

Read More

ಲೆಬನಾನ್ ಮೇಲಿನ ದಾಳಿಗೆ ಪ್ರತೀಕಾರ; ಮತ್ತೆ ಹಾರ್ಮುಜ್ ಜಲಸಂಧಿಯನ್ನು ಮುಚ್ಚಿದ ಇರಾನ್

ಟೆಹ್ರಾನ್, ಏಪ್ರಿಲ್ 8: ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಇರಾನ್ ಜೊತೆ ಕದನ ವಿರಾಮ ಘೋಷಿಸಿದ 24 ಗಂಟೆಗಳ ಒಳಗೆ ಲೆಬನಾನ್ (Lebanon Attack) ಮೇಲೆ ಇಸ್ರೇಲ್ ದಾಳಿ ನಡೆಸಿತ್ತು. ಇದಕ್ಕೆ ಪ್ರತಿಕ್ರಿಯೆಯಾಗಿ ಇರಾನ್ ಮತ್ತೆ ಹಾರ್ಮುಜ್ ಜಲಸಂಧಿಯನ್ನು ಮುಚ್ಚಿದೆ. ಇಂದು ಮುಂಜಾನೆ ಅಮೆರಿಕ ಮತ್ತು ಇರಾನ್ ಎರಡು ವಾರಗಳ ಕದನ ವಿರಾಮವನ್ನು ಘೋಷಿಸಿದ್ದವು. ಇದರ ಭಾಗವಾಗಿ ಇರಾನ್ ಹಾರ್ಮುಜ್ ಜಲಸಂಧಿಯನ್ನು ಪುನಃ ತೆರೆಯಲು ಒಪ್ಪಿಕೊಂಡಿತ್ತು. ಆದರೆ, ಇಸ್ರೇಲ್ ಲೆಬನಾನ್ ಮೇಲೆ ನಡೆಸಿದ ದಾಳಿಯನ್ನು ಖಂಡಿಸಿರುವ ಇರಾನ್…

Read More

ನಟ ಭಯಂಕರ ವಜ್ರಮುನಿ ಅವರ ಕೊನೆಯ ದಿನಗಳು ಹೇಗಿದ್ದವು: ವಿಡಿಯೋ – Kannada News | Here is the detail about legendary actor Vajramuni

ವಜ್ರಮುನಿ (Vajramuni) ಅವರು ಕನ್ನಡ ಚಿತ್ರರಂಗದ ಲಿಜೆಂಡರಿ ನಟ. ನೂರಾರು ಸಿನಿಮಾಗಳಲ್ಲಿ ಖಳನಟನಾಗಿ ಅಬ್ಬರಿಸಿದ್ದಾರೆ. ಕನ್ನಡ ಚಿತ್ರರಂಗಕ್ಕೆ ಹಲವಾರು ಅದ್ಭುತ ಸಿನಿಮಾಗಳನ್ನು, ಪಾತ್ರಗಳನ್ನು ನೀಡಿದ್ದಾರೆ. ವಜ್ರಮುನಿ ಅವರು ನಿಧನರಾಗಿ 20 ವರ್ಷಗಳಾಗಿವೆ. ಹಲವು ಸಿನಿಮಾಗಳಲ್ಲಿ ಅಬ್ಬರಿಸಿರುವ ವಜ್ರಮುನಿ ಅವರು ಕೊನೆಯ ದಿನಗಳು ಬಹಳ ಕಷ್ಟಕರವಾಗಿತ್ತು, ಕರುಣಾಜನಕವಾಗಿತ್ತು. ವಜ್ರಮುನಿ ಅವರ ವೈಯಕ್ತಿಕ ಜೀವನ ಹೇಗಿತ್ತು? ಅವರ ಜೀವನದ ಕೊನೆಯ ದಿನಗಳು ಹೇಗಿದ್ದವು? ಮಾಹಿತಿ ಇಲ್ಲಿ ತಿಳಿಯಿರಿ… ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ   Source link

Read More

ಇರಾನ್ ಶಾಂತಿ ಮಾತುಕತೆ ತಿರಸ್ಕರಿಸಿದ್ದೇಕೆ, ಅಮೆರಿಕದ ಅತಿಯಾದ ಬೇಡಿಕೆಗಳು ಮತ್ತು ದ್ವಂದ್ವ ನೀತಿಗೆ ಇರಾನ್ ಗರಂ – Kannada News | Ceasefire Strain: Iran Declines Talks, Points to US Conditions

ಡೊನಾಲ್ಡ್ ಟ್ರಂಪ್ -ಖಮೇನಿ Image Credit source: Google Gemini ಟೆಹ್ರಾನ್, ಏಪ್ರಿಲ್ 20: ಮಧ್ಯಪ್ರಾಚ್ಯದಲ್ಲಿ ಶಾಂತಿ ಸ್ಥಾಪಿಸುವ ನಿಟ್ಟಿನಲ್ಲಿ ಪಾಕಿಸ್ತಾನದ ಇಸ್ಲಾಮಾಬಾದ್​ನಲ್ಲಿ ನಡೆಯಬೇಕಿದ್ದ ಅಮೆರಿಕ ಮತ್ತು ಇರಾನ್(Iran) ನಡುವಿನ ಎರಡನೇ ಸುತ್ತಿನ ಮಹತ್ವದ ಮಾತುಕತೆಯನ್ನು ಇರಾನ್ ಅಧಿಕೃತವಾಗಿ ತಿರಸ್ಕರಿಸಿದೆ. ಅಮೆರಿಕದ ಅತಿಯಾದ ಬೇಡಿಕೆಗಳು ಮತ್ತು ನೌಕಾ ದಿಗ್ಬಂಧನವೇ ಈ ಬಿಕ್ಕಟ್ಟಿಗೆ ಕಾರಣ ಎಂದು ಇರಾನ್ ದೂರಿದೆ. ಇರಾನ್​ನ ಐಆರ್​ಎನ್​ಎ ಬಿತ್ತರಿಸಿದ್ದ ವರದಿ ಪ್ರಕಾರ, ಇಸ್ಲಾಮಾಬಾದ್‌ನಲ್ಲಿ ಮಾತುಕತೆ ನಡೆಯಲಿದೆ ಎಂಬ ವರದಿಗಳನ್ನು ಇರಾನ್ ಸಂಪೂರ್ಣವಾಗಿ ನಿರಾಕರಿಸಿದೆ. ಅಮೆರಿಕ…

Read More

ವಿಕ್ಟೋರಿಯಾ ಆಸ್ಪತ್ರೆ ಮೇಲೆ ಲೋಕಾ ದಿಢೀರ್ ದಾಳಿ! ಐಸಿಯು ಅವ್ಯವಸ್ಥೆ ಬಯಲು

ಬೆಂಗಳೂರು, ಮಾರ್ಚ್​ 28: ಕರ್ನಾಟಕ ಲೋಕಾಯುಕ್ತ ತಂಡದ ಏಕಾಏಕಿ ಭೇಟಿ ವೇಳೆ ಶಾಂತವೇರಿ ಗೋಪಾಲ ಗೌಡ ಆಸ್ಪತ್ರೆಯ (ವಿಕ್ಟೋರಿಯಾ ಆಸ್ಪತ್ರೆ) ಟ್ರಾಮಾ ಕೇರ್ ಸೆಂಟರ್‌ನಲ್ಲಿ ಗಂಭೀರ ಅವ್ಯವಸ್ಥೆಗಳು ಬೆಳಕಿಗೆ ಬಂದಿವೆ. ಐಸಿಯುನಲ್ಲಿ ಅವಧಿ ಮೀರಿದ ಔಷಧಿಗಳು ಪತ್ತೆಯಾಗಿದ್ದು, ಖಾಲಿ ಹಾಸಿಗೆಗಳಿದ್ದರೂ ತುರ್ತು ರೋಗಿಗೆ ದಾಖಲಾತಿ ನಿರಾಕರಿಸಿರುವುದು ಗಮನಕ್ಕೆ ಬಂದಿದೆ. ಹಾಸಿಗೆಗಳಿದ್ದರೂ ರೋಗಿಗಳಿಗೆ ದಾಖಲಾತಿ ಇಲ್ಲ! ಲೋಕಾಯುಕ್ತ ನ್ಯಾಯಮೂರ್ತಿ ಬಿ ಎಸ್ ಪಾಟೀಲ್ , ವೆಂಟಿಲೇಟರ್ ದೋಷದಿಂದ ಹಾಸಿಗೆಗಳು ಬಳಸಿಲ್ಲ ಎಂದು ಹೇಳಿರುವುದು ಆಸ್ಪತ್ರೆಯ ನಿರ್ಲಕ್ಷ್ಯವನ್ನು ತೋರಿಸುತ್ತದೆ ಎಂದಿದ್ದಾರೆ….

Read More

ಪಿಕಲ್ ಬಾಲ್ ಲೀಗ್: ಉತ್ತಮ ಆಟ ಮುಂದುವರಿಸಿದ ಅಟ್ಲಿ ಒಡೆತನದ ‘ಬೆಂಗಳೂರು ಜವಾನ್ಸ್’ ತಂಡ – Kannada News | Priya Atlee team Bengaluru Jawans won first match in world pickleball league

ಪ್ರಿಯಾ ಅಟ್ಲೀ ಮತ್ತು ಖ್ಯಾತ ನಿರ್ದೇಶಕ ಅಟ್ಲೀ ಮಾಲೀಕತ್ವದ ಬೆಂಗಳೂರು ಜವಾನ್ಸ್ ತಂಡವು ವಿಶ್ವ ಪಿಕಲ್ ಬಾಲ್ ಲೀಗ್​ನ ಮೊದಲ ಸೀಸನ್​ನ ಚಾಂಪಿಯನ್ ತಂಡವಾಗಿದ್ದು, ಮತ್ತೆ ತನ್ನ ಉತ್ತಮ ಆಟ ಮುಂದುವರಿಸಿದೆ. Source link

Read More

ಟೀಂ ಇಂಡಿಯಾ ಜೆರ್ಸಿ ಮೇಲೆ ಬಾಬರ್ ಆಝಂ ಆಟೋಗ್ರಾಫ್; ಕೆರಳಿದ ಫ್ಯಾನ್ಸ್ – Kannada News | Babar Azam India Jersey Autograph: Controversy Ignites Fan Fury

ಭಾರತ ಮತ್ತು ಪಾಕಿಸ್ತಾನ (India- Pakistan) ನಡುವಿನ ಎಲ್ಲಾ ರೀತಿಯ ಸಂಬಂಧಕ್ಕೆ ಎಳ್ಳು ನೀರು ಬಿಟ್ಟು ವರ್ಷಗಳೇ ಕಳೆದಿವೆ. ಇದರ ಪರಿಣಾಮವಾಗಿ ಕ್ರಿಕೆಟ್​ ಪಂದ್ಯದಲ್ಲೂ ಉಭಯ ತಂಡಗಳ ಆಟಗಾರರು ದೃಷ್ಟಿಯಿಟ್ಟು ನೋಡುವುದಿರಲಿ, ಕೈಕೂಡ ಕುಲುಕುತ್ತಿಲ್ಲ. ಇದೆಲ್ಲದರ ನಡುವೆ ಪಾಕಿಸ್ತಾನದ ಆಟಗಾರನೊಬ್ಬ ಟೀಂ ಇಂಡಿಯಾ ಜೆರ್ಸಿಯ (India cricket jersey) ಮೇಲೆ ತನ್ನ ಆಟೋಗ್ರಾಫ್ ಹಾಕಿದರೆ ಪರಿಸ್ಥಿತಿ ಏನಾಗಬೇಡ?. ​ಪಾಕಿಸ್ತಾನ ತಂಡದ ಮಾಜಿ ನಾಯಕ ಬಾಬರ್ ಆಝಂ (Babar Azam) ಟೀಂ ಇಂಡಿಯಾ ಜೆರ್ಸಿಯ ಮೇಲೆ ತನ್ನ ಆಟೋಗ್ರಾಫ್…

Read More

ಕೇರಳದಲ್ಲಿ ಡಾಮಿನೇಷನ್ ಮಾಡಲು ರೆಡಿ ಆದ ‘ಟಾಕ್ಸಿಕ್’; ದೊಡ್ಡ ಸಂಸ್ಥೆ ಪಾಲಾಯ್ತು ಹಂಚಿಕೆ ಹಕ್ಕು – Kannada News | Yash’s Toxic Movie Kerala Release: A4 Entertainment Bags Distribution Rights

‘ಟಾಕ್ಸಿಕ್’ ಸಿನಿಮಾ (Toxic Movie) ಬಗ್ಗೆ ಭಾರೀ ಕ್ರೇಜ್ ಸೃಷ್ಟಿ ಆಗಿದೆ. ಈ ಚಿತ್ರದ ಹಕ್ಕುಗಳನ್ನು ಖರೀದಿ ಮಾಡಲು ವಿವಿಧ ಸಂಸ್ಥಗಳು ಕಣ್ಣಿಟ್ಟಿವೆ. ಈ ಚಿತ್ರವನ್ನು ವಿದೇಶದಲ್ಲಿ ಹಂಚಿಕೆ ಮಾಡಲು ‘ಫಾರ್​ಸ್​ ಫಿಲ್ಮ್ಸ್’ ಮುಂದೆ ಬಂದಿದೆ. ಈಗ ಸಿನಿಮಾನ ಕೇರಳದಲ್ಲಿ ಹಂಚಿಕೆ ಮಾಡಲು ‘ಎ4 ಎಂಟರ್​​ಟೇನ್​​ಮೆಂಟ್ಸ್ ಮುಂದೆ ಬಂದಿದೆ. ಈ ಸಂಸ್ಥೆಯನ್ನು ಸಿವಿ ಸಾರಥಿ ಹಾಗೂ ಮುಕೇಶ್ ಮೆಹ್ತಾ ಮುನ್ನಡೆಸುತ್ತಿದ್ದಾರೆ. ಕೇರಳಾದ್ಯಂತ ದೊಡ್ಡ ಮಟ್ಟದಲ್ಲಿ ಸಿನಿಮಾ ರಿಲೀಸ್ ಮಾಡಲು ಇವರು ಪ್ಲ್ಯಾನ್ ಮಾಡ್ತಿದ್ದಾರೆ. ‘ಎ4 ಎಂಟರ್​​ಟೇನ್​​ಮೆಂಟ್’ಗೆ ಕೇರಳದಲ್ಲಿ…

Read More

ಬ್ಯಾನ್​​ ಆದರೂ ರಾಜ್ಯದಲ್ಲಿ ನಿಂತಿಲ್ಲ ಲಾಟರಿ ಹಾವಳಿ: ಗಡಿ ಜಿಲ್ಲೆಗಳಲ್ಲಿ ಕೇರಳದ ಟಿಕೆಟ್​​ ಬಿಕರಿ – Kannada News | Illegal Kerala Lotteries Thrive in Chamarajanagar Despite Ban in Karnataka

ಕೇರಳದ ಲಾಟರಿ ಟಿಕೆಟ್​​. ಚಾಮರಾಜನಗರ, ಜನವರಿ 02: ರಾತ್ರಿ ಬೆಳಗಾಗುವುದರ ಒಳಗೆ ಶ್ರೀಮಂತರಾಗೋ ಹುಚ್ಚು ಕನಸು ಇಟ್ಟುಕೊಂಡು ಲಾಟರಿ ಖರೀದಿಸಿ ಬೀದಿಗೆ ಬಂದ ಅದೆಷ್ಟೋ ಕುಟುಂಬಳಿವೆ. ದಿನಗೂಲಿ ಕಾರ್ಮಿಕರು ಹಾಗೂ ಅಸಂಘಟಿತ ವಲಯದ ಕಾರ್ಮಿಕರು ಇದರಿಂದ ಸಂಕಷ್ಟಕ್ಕೆ ಸಿಲುಕುತ್ತಿರೊದನ್ನು ಮನಗಂಡು ಕರ್ನಾಟಕದಲ್ಲಿ ಲಾಟರಿಯನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ. ಹೀಗಿದ್ದರೂ ರಾಜ್ಯದಲ್ಲಿ ಅವುಗಳ ಹಾವಳಿ ಮಾತ್ರ ನಿಂತಿಲ್ಲ. ಕದ್ದು ಮುಚ್ಚಿ ನಡೆಯುವ ವ್ಯವಹಾರಗಳು ಒಂದೆಡೆಯಾದರೆ ನೆರೆ ರಾಜ್ಯದ ಲಾಟರಿಗಳು ಕೂಡ ಗಡಿ ಜಿಲ್ಲೆಗಳಲ್ಲಿ ಜೋರಾಗಿಯೇ ವ್ಯವಹಾರ ನಡೆಸುತ್ತಿವೆ. ಹೌದು, ಚಾಮರಾಜನಗರದ…

Read More

‘ಉತ್ತರ ರಾಮಾಯಣ’ದ ಕುಶ ಈಗ 1400 ಕೋಟಿ ರೂ. ಕಂಪನಿಯ ಒಡೆಯ – Kannada News | Uttar Ramayan’s Kush: Mayuresh Kshetramade’s Journey from Child Actor to 1400 Cr CEO

1980ರ ದಶಕದಲ್ಲಿ ದೂರದರ್ಶನದಲ್ಲಿ ರಮಾನಂದ ಸಾಗರ್ ಅವರ ‘ರಾಮಾಯಣ’ ಸರಣಿ ಇಡೀ ದೇಶಾದ್ಯಂತ ಸಂಚಲನ ಮೂಡಿಸಿತ್ತು. ಈ ಪೌರಾಣಿಕ ಧಾರಾವಾಹಿಯ ಜನಪ್ರಿಯತೆಯನ್ನು ಗಮನದಲ್ಲಿಟ್ಟುಕೊಂಡು, ನಿರ್ಮಾಪಕರು ಕೆಲವು ವರ್ಷಗಳ ನಂತರ ‘ಉತ್ತರ ರಾಮಾಯಣ’ವನ್ನು ಪ್ರೇಕ್ಷಕರ ಮುಂದೆ ತಂದಿದ್ದರು. ಇದರಲ್ಲಿ ರೀರಾಮ ಮತ್ತು ಸೀತಾಮಾತೆಯ ಪುತ್ರರಾದ ಲವ ಮತ್ತು ಕುಶನ ಕಥೆಯನ್ನು ತೋರಿಸಲಾಗಿತ್ತು. 1988ರಲ್ಲಿ ಪ್ರಸಾರವಾದ ಈ ‘ಉತ್ತರ ರಾಮಾಯಣ’ದಲ್ಲಿ ಲವನ ಪಾತ್ರವನ್ನು ನಟ ಸ್ವಪ್ನಿಲ್ ಜೋಶಿ ನಿರ್ವಹಿಸಿದರೆ, ಕುಶನ ಪಾತ್ರವನ್ನು ಮಯೂರೇಶ್ ಕ್ಷೇತ್ರಮಾಡೆ ಮಾಡಿದ್ದರು. ಸ್ವಪ್ನಿಲ್ ಜೋಶಿ ಇಂದು…

Read More