Headlines

Samudrika Shastra: ಪಾದದ ಬೆರಳುಗಳ ನಡುವೇ ಅಂತರವಿದೆಯೇ? ನಿಮ್ಮ ಜೀವನದ ರಹಸ್ಯ ಇಲ್ಲಿ ತಿಳಿಯಿರಿ – Kannada News | Samudrika Shastra: What Your Toes Reveal About Personality, Love and Destiny

ಸಾಮಾನ್ಯವಾಗಿ ಒಬ್ಬರ ಮುಖ ಅಥವಾ ಹಸ್ತದ ರೇಖೆಗಳನ್ನು ನೋಡಿ ಅವರ ಗುಣಸ್ವಭಾವವನ್ನು ಅಳೆಯುತ್ತೇವೆ. ಆದರೆ, ಸಾಮುದ್ರಿಕ ಶಾಸ್ತ್ರದ ಪ್ರಕಾರ, ಪಾದಗಳು ಮತ್ತು ಬೆರಳುಗಳ ಆಕಾರವೂ ಕೂಡ ಜೀವನದ ಗುಪ್ತ ರಹಸ್ಯಗಳನ್ನು ಬಿಚ್ಚಿಡುತ್ತವೆ ಎಂಬುದು ನಿಮಗೆ ತಿಳಿದಿದೆಯೇ? ನಿಮ್ಮ ಪಾದದ ಬೆರಳುಗಳು ನಿಮ್ಮ ಪ್ರೇಮ ಜೀವನ, ಸ್ವಭಾವ ಮತ್ತು ಯಶಸ್ಸಿನ ಬಗ್ಗೆ ಏನು ಹೇಳುತ್ತವೆ? ಇಲ್ಲಿದೆ ಸಂಪೂರ್ಣ ಮಾಹಿತಿ. ಬೆರಳುಗಳ ನಡುವೆ ಅಂತರವಿಲ್ಲವೇ? ಅಪ್ಪಟ ಪ್ರೇಮಜೀವಿಗಳು! ನಿಮ್ಮ ಹೆಬ್ಬೆರಳು ಮತ್ತು ಅದರ ಪಕ್ಕದ ತೋರುಬೆರಳು ಪರಸ್ಪರ ಅಂಟಿಕೊಂಡಿದ್ದರೆ, ನೀವು…

Read More

ಇಂದಿನ ವಾಯು ಗುಣಮಟ್ಟ ವರದಿ: ರಾಜ್ಯದ ಈ ನಗರದಲ್ಲಿದೆ ಅತ್ಯಂತ ಸ್ವಚ್ಛ ವಾತಾವರಣ; ನಿಮ್ಮ ಊರಿನ AQI ಮಟ್ಟ ಚೆಕ್ ಮಾಡಿ – Kannada News | Rain Boosts Karnataka Air Quality: Bengaluru, Mysuru See ‘Good’ AQI, Health Advisory

ಬೆಂಗಳೂರು, ಜೂ.20: ರಾಜ್ಯದಲ್ಲಿ ನಿರಂತರವಾಗಿ ಬೀಸುತ್ತಿರುವ ತಂಪು ಗಾಳಿ ಮತ್ತು ಮಳೆಯ ಕಾರಣದಿಂದಾಗಿ ವಾತಾವರಣದಲ್ಲಿದ್ದ ಧೂಳಿನ ಕಣಗಳು ಮತ್ತು ಮಾಲಿನ್ಯಕಾರಕಗಳು ಗಣನೀಯವಾಗಿ ಕಡಿಮೆಯಾಗಿವೆ. ಪರಿಣಾಮವಾಗಿ ಬೆಂಗಳೂರು ಸೇರಿದಂತೆ ಬಹುತೇಕ ಜಿಲ್ಲೆಗಳಲ್ಲಿ ಗಾಳಿಯ ಗುಣಮಟ್ಟ ‘ಉತ್ತಮ’ (Good) ಹಾಗೂ ‘ತೃಪ್ತಿಕರ’ (Satisfactory) ಮಟ್ಟದಲ್ಲಿದೆ. ಸಿಲಿಕಾನ್ ಸಿಟಿಯ ಹೆಬ್ಬಾಳ, ಸಿಲ್ಕ್ ಬೋರ್ಡ್, ಜಯನಗರ ಮತ್ತು ಮೈಸೂರು ರಸ್ತೆ ಸೇರಿದಂತೆ ಎಲ್ಲಾ ಪ್ರಮುಖ ವಲಯಗಳಲ್ಲಿ ಗಾಳಿಯು ಅತ್ಯಂತ ಶುದ್ಧವಾಗಿದೆ. ಯಾವುದೇ ಆರೋಗ್ಯದ ಅಪಾಯಗಳಿಲ್ಲ. ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ರಾಜ್ಯದಲ್ಲೇ ಅತ್ಯಂತ ಸ್ವಚ್ಛ…

Read More

Video: ಹಿಮಾಚಲದಲ್ಲಿ ವಿದೇಶಿ ಮಹಿಳೆಗೆ ರಸ್ತೆಯಲ್ಲಿ ವ್ಯಕ್ತಿಯಿಂದ ಕಿರುಕುಳ – Kannada News

ಶಿಮ್ಲಾ, ಜೂನ್ 05: ಪ್ರವಾಸಿಗರ ಸ್ವರ್ಗ ಎಂದೇ ಖ್ಯಾತಿಯಾಗಿರುವ ಹಿಮಾಚಲ ಪ್ರದೇಶದಲ್ಲಿ ವಿದೇಶಿ ಮಹಿಳಾ ಪ್ರವಾಸಿಯೊಬ್ಬರಿಗೆ ಸಾರ್ವಜನಿಕ ಸ್ಥಳದಲ್ಲಿ ಕಿರುಕುಳ(Harassment) ಕೊಟ್ಟಿರುವ ವಿಡಿಯೋ ವೈರಲ್ ಆಗಿದೆ. ಪ್ರವಾಸಿಗರ ಸುರಕ್ಷತೆಯ ಪರವಾಗಿ ಜನರು ಭಾರಿ ಧ್ವನಿ ಎತ್ತಿದ್ದಾರೆ. ಯಾವುದೇ ಅಹಿತಕರ ಘಟನೆ ಅಥವಾ ಹೆಚ್ಚಿನ ಅಪಾಯ ಸಂಭವಿಸುವ ಮುನ್ನವೇ ಸಿಸಿಟಿವಿ ಮೂಲಕ ಕೃತ್ಯವು ಬೆಳಕಿಗೆ ಬಂದಿರುವುದು ಮತ್ತು ಸಾರ್ವಜನಿಕರು ತಕ್ಷಣವೇ ಕಾನೂನು ಸುವ್ಯವಸ್ಥೆಗೆ ಬೆಂಬಲವಾಗಿ ನಿಂತಿರುವುದು ಅತ್ಯಂತ ಆಶಾದಾಯಕ ಬೆಳವಣಿಗೆಯಾಗಿದೆ. ‘ದಿ ಮಾಡರ್ನ್ ಹಿಮಾಚಲ’ ಸಾಮಾಜಿಕ ಮಾಧ್ಯಮ ಪುಟವು…

Read More

ಲಕ್ಕುಂಡಿ ಸಿಕ್ಕ ನಿಧಿಗೆ ಇದೆ 300 ವರ್ಷಗಳ ಇತಿಹಾಸ, ಗ್ರಾಮಸ್ಥರಲ್ಲಿ ಶುರುವಾಯ್ತು ಹೊಸ ಆತಂಕ – Kannada News | Lakkundi Gold Treasure 300 year Old Says Gadag And villagers worried about treasure hunters

ಗದಗ, (ಜನವರಿ 14): ಜಿಲ್ಲೆಯ ಲಕ್ಕುಂಡಿಯಲ್ಲಿ ಸಿಕ್ಕ ನಿಧಿ (Lakkundi Gold Treasure) ಈಗ ಭಾರಿ ಚರ್ಚೆ ಹುಟ್ಟುಹಾಕಿದ್ದು, ಈ ಚಿನ್ನದ ಹಿನ್ನೆಲೆಯ ರಹಸ್ಯ ಬಯಲಾಗಿದೆ. ಹೌದು…ಜಿಲ್ಲಾಡಳಿತ ವಶಕ್ಕೆ ಪಡೆದ ಚಿನ್ನವನ್ನು ಪರಿಶೀಲನೆ ನಡೆಸಿದಾಗ ಚಿನ್ನ ಪುರಾತನ ಕಾಲದ್ದು, ಕಲ್ಯಾಣ ಚಾಳುಕ್ಯರು, ಹಾಗೂ ವಿಜಯನಗರದ ಸಾಮ್ರಾಜ್ಯದ ಆಡಳಿತದ ವೇಳೆಯ ಚಿನ್ನ ಎನ್ನುವುದು ಬಹಿರಂಗವಾಗಿದೆ. ಇನ್ನು ಈ ಬಗ್ಗೆ ಟಿವಿ9ಗೆ ಗದಗ (Gadag) ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ ಮಾಹಿತಿ ನೀಡಿದ್ದು, ಸಿಕ್ಕಿರುವ ನಿಧಿ ವಿಜಯನಗರ ಸಾಮ್ರಾಜ್ಯ ಅಥವಾ ಚಾಲುಕ್ಯರ ಕಾಲದ್ದು….

Read More

‘ಪೆದ್ದಿ’ ಸಿನಿಮಾಕ್ಕೆ ಬರಲಿದೆಯೇ ಸೀಕ್ವೆಲ್? ಕತೆಯಲ್ಲಿ ಇದೆಯೇ ಸುಳಿವು? – Kannada News

ರಾಮ್ ಚರಣ್ (Ram Charan) ನಟನೆಯ ‘ಪೆದ್ದಿ’ ಸಿನಿಮಾ ಇಂದು (ಜೂನ್ 04) ಬಿಡುಗಡೆ ಆಗಿದೆ. ಸಿನಿಮಾದ ಬಗ್ಗೆ ಧನಾತ್ಮಕ ಪ್ರತಿಕ್ರಿಯೆಗಳು ವ್ಯಕ್ತವಾಗುತ್ತಿವೆ. ರಾಮ್ ಚರಣ್ ಬಹಳ ಶ್ರಮ ಹಾಕಿ ಸಿನಿಮಾ ಮಾಡಿದ್ದಾರೆಂದು ಅಭಿಮಾನಿಗಳು ಕೊಂಡಾಡುತ್ತಿದ್ದಾರೆ. ಮೊದಲ ದಿನವೇ ದೇಶದಾದ್ಯಂತ ರಾಮ್ ಚರಣ್ ಅವರ ಸಿನಿಮಾ ತುಂಬಿದ ಗೃಹಗಳ ಪ್ರದರ್ಶನ ಕಂಡಿದೆ. ರಾಮ್ ಚರಣ್ ಅಭಿಮಾನಿಗಳು ಮತ್ತು ಸಿನಿಮಾ ಪ್ರೇಮಿಗಳು ಇಬ್ಬರೂ ಸಹ ಸಿನಿಮಾ ನೋಡಿ ಖುಷಿ ಪಟ್ಟಿದ್ದಾರೆ. ಇತ್ತೀಚೆಗೆ ಬಿಡುಗಡೆ ಆಗುವ ದೊಡ್ಡ ಬಜೆಟ್​​ನ ಪ್ಯಾನ್…

Read More

ಇದು ಬುದ್ಧನ ಉದಾತ್ತ ಚಿಂತನೆಗೆ ಸಾಕ್ಷಿ: ಪವಿತ್ರ ಪಿಪ್ರಹ್ವಾ ಅವಶೇಷಗಳ ಪ್ರದರ್ಶನವನ್ನು ಉದ್ಘಾಟಿಸಿದ ಪ್ರಧಾನಿ ಮೋದಿ – Kannada News | Buddha Piprahwa Relics Display: PM Modi Inaugurates Historic Exhibition in Delhi

ದೆಹಲಿ, ಜ.3: ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಇಂದು ದೆಹಲಿಯ ರಾಯ್ ಪಿಥೋರಾ ಸಾಂಸ್ಕೃತಿಕ ಸಂಕೀರ್ಣದಲ್ಲಿ ‘ದಿ ಲೈಟ್ & ದಿ ಲೋಟಸ್: ರೆಲಿಕ್ಸ್ ಆಫ್ ದಿ ಅವೇಕನ್ಡ್ ಒನ್’ ಎಂಬ ಪಿಪ್ರಹ್ವಾ ರೆಲಿಕ್ಸ್‌ ಅಂತರರಾಷ್ಟ್ರೀಯ ಪ್ರದರ್ಶನವನ್ನು ಉದ್ಘಾಟಿಸಿದ್ದಾರೆ. 127 ವರ್ಷಗಳ ನಂತರ ಭಾರತಕ್ಕೆ ತರಲಾದ ಭಗವಾನ್ ಬುದ್ಧನ ಪಿಪ್ರಹ್ವಾ ರತ್ನದ ಅವಶೇಷಗಳ ಬಗ್ಗೆ ದೇಶಕ್ಕೆ ತಿಳಿಸುವ ಉದ್ದೇಶದಿಂದ ಈ ಕಾರ್ಯಕ್ರಮವನ್ನು ಮಾಡಲಾಗಿದೆ. ಈ ಪ್ರದರ್ಶನದಲ್ಲಿ 1898 ರ ಉತ್ಖನನ ಮತ್ತು 1971-1975 ರ…

Read More

ಕೊರಿಯಾದ ಶೇರು ಮಾರುಕಟ್ಟೆ ಧೂಳೀಪಟ; ಮಹಾಕುಸಿತಕ್ಕೆ ಕೋಸ್ಪಿ ಕಕ್ಕಾಬಿಕ್ಕಿ; ಜಪಾನ್, ಚೀನಾ ಮಾರುಕಟ್ಟೆಗಳೂ ತತ್ತರ – Kannada News | Korea and other Asian markets bleed on Friday, as Kospi down 8pc

ಕೊರಿಯಾ ಕೋಸ್ಪಿ ಸೂಚ್ಯಂಕImage Credit source: AP ನವದೆಹಲಿ, ಜೂನ್ 26: ಕೃತಕ ಬುದ್ಧಿಮತ್ತೆ (AI) ತಂತ್ರಜ್ಞಾನದ ಮೇಲಿನ ಅತಿಯಾದ ಹೂಡಿಕೆ ಮತ್ತು ನಿರೀಕ್ಷೆಗಳು ಮಿತಿ ಮೀರುತ್ತಿವೆಯೇ ಎಂಬ ಆತಂಕ ಹೂಡಿಕೆದಾರರಲ್ಲಿ ಶುರುವಾಗಿದೆ. ಇದರ ಪರಿಣಾಮವಾಗಿ ಜಾಗತಿಕ ಮಾರುಕಟ್ಟೆಯಲ್ಲಿ ಟೆಕ್ ದೈತ್ಯರ ಷೇರುಗಳ ಮಾರಾಟದ ಭಾರಿ ಅಲೆ (Sell-off) ಎದ್ದಿದ್ದು, ಏಷ್ಯಾದ ಮಾರುಕಟ್ಟೆಗಳು ನೆಲಕಚ್ಚಿವೆ. ಅದರಲ್ಲೂ ದಕ್ಷಿಣ ಕೊರಿಯಾದ ಮಾರುಕಟ್ಟೆಗೆ ಅತಿಹೆಚ್ಚು ಘಾಸಿಯಾಗಿದೆ. ಅಲ್ಲಿನ ಪ್ರಮುಖ ಸೂಚ್ಯಂಕವಾದ ಕೋಸ್ಪಿ (KOSPI) ಶೇ. 8.2 ರಷ್ಟು ಭಾರಿ ಕುಸಿತ…

Read More

ವೈಭವ್​ನ ಕಟ್ಟಿಹಾಕಲು ರಣತಂತ್ರ ರೆಡಿ ಇದೆ: ಹ್ಯಾರಿ ಬ್ರೂಕ್ – Kannada News | England Plots Strategy for Teen Sensation Vaibhav Sooryavanshi

ಇಂಗ್ಲೆಂಡ್ ಮತ್ತು ಭಾರತ ನಡುವಣ ಐದು ಮ್ಯಾಚ್​ಗಳ ಟಿ20 ಸರಣಿಯು ಇಂದಿನಿಂದ (ಜು.1) ಶುರುವಾಗಲಿದೆ. ಚೆಸ್ಟರ್-ಲೆ-ಸ್ಟ್ರೀಟ್‌ನ ರಿವರ್​ ಸೈಡ್ ಮೈದಾನದಲ್ಲಿ ನಡೆಯಲಿರುವ ಈ ಪಂದ್ಯದ ಮೂಲಕ ವೈಭವ್ ಸೂರ್ಯವಂಶಿ ಪಾದಾರ್ಪಣೆ ಮಾಡಲಿದ್ದಾರಾ ಎಂಬುದೇ ಕುತೂಹಲ. ಈ ಕುತೂಹಲದ ನಡುವೆ ಯುವ ದಾಂಡಿಗನನ್ನು ಕಟ್ಟಿಹಾಕಲು ನಾವು ಸಂಪೂರ್ಣವಾಗಿ ಸಿದ್ಧರಾಗಿದ್ದೇವೆ ಎಂದಿದ್ದಾರೆ ಇಂಗ್ಲೆಂಡ್ ತಂಡದ ನಾಯಕ ಹ್ಯಾರಿ ಬ್ರೂಕ್. ಭಾರತ ಮತ್ತು ಇಂಗ್ಲೆಂಡ್ ನಡುವಿನ ಟಿ20 ಸರಣಿಗೂ ಮುನ್ನ ನಡೆದ ಪತ್ರಿಕಾಗೋಷ್ಠಿಯಲ್ಲಿ ಕಾಣಿಸಿಕೊಂಡ ಹ್ಯಾರಿ ಬ್ರೂಕ್​ಗೆ ವೈಭವ್ ಸೂರ್ಯವಂಶಿಯ ಬಗ್ಗೆ…

Read More

ಪವನ್​ ಖೇರಾಗೆ ಸುಪ್ರೀಂ ಶಾಕ್, ಜಾಮೀನು ವಿಸ್ತರಣೆಗೆ ನಿರಾಕರಣೆ, ಇನ್ನು ಅಸ್ಸಾಂ ನ್ಯಾಯಾಲಯವೇ ಗತಿ – Kannada News | Pavan Khera Bail: Supreme Court Refuses Extension, Assam Court Now His Only Recourse

ನವದೆಹಲಿ, ಏಪ್ರಿಲ್ 17: ಕಾಂಗ್ರೆಸ್ ಸಂಸದ ಪವನ್ ಖೇರಾ(Pawan Khera) ಅವರಿಗೆ ಸುಪ್ರೀಂ ಕೋರ್ಟ್‌ನಲ್ಲಿ ದೊಡ್ಡ ಹಿನ್ನಡೆಯಾಗಿದೆ. ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರ ಪತ್ನಿ ರಿನಿಕಿ ಭುಯಾನ್ ಶರ್ಮಾ ದಾಖಲಿಸಿರುವ ಪ್ರಕರಣದಲ್ಲಿ ಖೇರಾ ಅವರ ಜಾಮೀನು ವಿಸ್ತರಿಸಲು ಸುಪ್ರೀಂ ಕೋರ್ಟ್ ನಿರಾಕರಿಸಿದೆ. ನ್ಯಾಯಮೂರ್ತಿಗಳಾದ ಜೆ.ಕೆ. ಮಹೇಶ್ವರಿ ಮತ್ತು ಅತುಲ್ ಎಸ್. ಚಂದೂರ್ಕರ್ ಅವರನ್ನೊಳಗೊಂಡ ದ್ವಿಸದಸ್ಯ ಪೀಠವು ಈ ಆದೇಶವನ್ನು ಹೊರಡಿಸಿದೆ. ಈ ವಿಷಯದಲ್ಲಿ ನಾವು ಜಾಮೀನು ವಿಸ್ತರಿಸಲು ಸಾಧ್ಯವಿಲ್ಲ. ಅರ್ಜಿದಾರರು ಈ ಕುರಿತು ಅಸ್ಸಾಂನ…

Read More

ಕಾರಿನಲ್ಲಿದ್ದ ಹಣದ ಬ್ಯಾಗ್​​ ಎಗರಿಸಿ ಪರಾರಿಯಾಗುವಷ್ಟರಲ್ಲಿ ಸಿಕ್ಕಿಬಿದ್ದ ಕಳ್ಳರು: ಕಂಬಕ್ಕೆ ಕಟ್ಟಿಹಾಕಿ ಸ್ಥಳೀಯರಿಂದ ಥಳಿತ​​

ಚಿಕ್ಕಬಳ್ಳಾಪುರ, ಮಾರ್ಚ್​ 08: ಸಂಬಂಧಿಕರ ಮದುವೆ ಕಾರ್ಯದ ಪ್ರಯುಕ್ತ ಎಲ್ಲಾ ಚಿನ್ನಾಭರಣವನ್ನು ಒತ್ತೆಯಿಟ್ಟು ಅದರಿಂದ ಬಂದ ಹಣವನ್ನು ತೆಗೆದುಕೊಂಡ ಕುಟುಂಬವೊಂದು ಬೆಂಗಳೂರಿನತ್ತ ಹೊರಟಿತ್ತು. ದಾರಿ ಮಧ್ಯೆ ಟೀ ಕುಡಿಯಲು ಕಾರು ನಿಲ್ಲಿಸಿ ಬಾಗಿಲು ತೆಗೆದಿದ್ದೆ ತಡ, ಫಿಲ್ಮಿ ಸ್ಟೈಲ್​​ನಲ್ಲಿ ಬಂದ ಕಳ್ಳರ ಗ್ಯಾಂಗ್ ಕಾರಿನಲ್ಲಿದ್ದ ಹಣದ ಬ್ಯಾಗ್ ಕದ್ದು (Robbery) ಎಸ್ಕೇಪ್ ಆಗುತ್ತಿದ್ದರು. ಇದನ್ನು ನೋಡಿದ ಸ್ಥಳೀಯರು ಇಬ್ಬರು ಕಳ್ಳರನ್ನು ಹಿಡಿದು ಕಂಬಕ್ಕೆ ಕಟ್ಟಿ ಹಾಕಿದ್ದಾರೆ. ಆದರೆ ಮತ್ತೊಬ್ಬ ಹಣದ ಸಮೇತ ಪರಾರಿ ಆಗಿದ್ದಾನೆ. ಚಿಕ್ಕಬಳ್ಳಾಪುರ ನಗರ…

Read More