Headlines

Gemstone Astrology: ಮುತ್ತು ಧರಿಸುವ ಮುನ್ನ ಈ ವಿಷ್ಯ ತಿಳಿದಿರಲಿ; ಈ 4 ರಾಶಿಗಳಿಗೆ ಅದೃಷ್ಟ, 5 ರಾಶಿಗೆ ಸಂಕಷ್ಟ! – Kannada News | Pearl Gemstone Astrology: Benefits, Who Should Wear and Caution for Zodiac Signs

ಮುತ್ತು ಧರಿಸುವ ಮುನ್ನ ಈ ವಿಷ್ಯ ತಿಳಿದಿರಲಿImage Credit source: Getty Images ಪ್ರಾಚೀನ ಕಾಲದಿಂದಲೂ ರತ್ನಗಳನ್ನು ಧರಿಸುವ ಸಂಪ್ರದಾಯ ನಡೆದು ಬಂದಿದೆ. ಹಿಂದೆ ರಾಜರು ಮತ್ತು ರಾಜಮನೆತನದವರು ವಿವಿಧ ಅಮೂಲ್ಯ ರತ್ನಗಳನ್ನು ಧರಿಸುತ್ತಿದ್ದರು. ಇಂದಿಗೂ ಅನೇಕರು ರತ್ನಗಳನ್ನು ಧರಿಸುತ್ತಾರೆ. ಆದರೆ ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ರತ್ನ ಧರಿಸುವುದು ಕೇವಲ ಅಲಂಕಾರಕ್ಕಾಗಿ ಅಲ್ಲ, ಗ್ರಹಗಳ ಶುಭ-ಅಶುಭ ಪರಿಣಾಮಗಳನ್ನು ಸಮತೋಲನಗೊಳಿಸುವ ಪರಿಹಾರವಾಗಿಯೂ ಪರಿಗಣಿಸಲಾಗುತ್ತದೆ. ಆದ್ದರಿಂದ ಯಾವುದೇ ರತ್ನವನ್ನು ಧರಿಸುವ ಮೊದಲು ಅನುಭವಿ ಜ್ಯೋತಿಷಿಗಳ ಸಲಹೆ ಪಡೆಯುವುದು ಅತ್ಯಂತ ಮುಖ್ಯ….

Read More

Bengaluru Air Quality: ಬೆಂಗಳೂರಿನ ಏರ್ ಕ್ವಾಲಿಟಿ ಸುಧಾರಿಸಿಲ್ಲ, ಇನ್ನಷ್ಟು ಹಾಳಾಗುತ್ತಿದೆ! – Kannada News | Bangalore Air Pollution Crisis: Bengaluru’s air quality has not improved, it is getting worse!

ಬೆಂಗಳೂರಿನ ಏರ್ ಕ್ವಾಲಿಟಿ ಸುಧಾರಿಸಿಲ್ಲ, ಇನ್ನಷ್ಟು ಹಾಳಾಗುತ್ತಿದೆ! ಬೆಂಗಳೂರು, ಜನವರಿ 06: ಬೆಂಗಳೂರು ನಗರದ ವಾಯು ಗುಣಮಟ್ಟ ಮತ್ತೆ ಆತಂಕದ ಹಂತಕ್ಕೆ ತಲುಪುತ್ತಿದೆ. ಇಂದಿನ ವಾಯು ಗುಣಮಟ್ಟ ಸೂಚ್ಯಂಕ (Bengaluru Air Quality) 184 ದಾಖಲಾಗಿದ್ದು, WHO ಪ್ರಕಾರ ಈ ಗುಣಮಟ್ಟ ಆರೋಗ್ಯಕ್ಕೆ ಹಾನಿಕರವಾಗಿದೆ. ನಗರದ ಹಲವು ಭಾಗಗಳಲ್ಲಿ ಇದಕ್ಕೂ ಕಳಪೆ ಏರ್ ಕ್ವಾಲಿಟಿ ಕಂಡುಬರುತ್ತಿರುವುದು ಪರಿಸ್ಥಿತಿ ಇನ್ನಷ್ಟು ಗಂಭೀರವಾಗುತ್ತಿರುವ ಸೂಚನೆಯಾಗಿದೆ. ಸೂಕ್ಷ್ಮ ಕಣಗಳಿಂದ ಉಸಿರಾಟದ ಸಮಸ್ಯೆ PM10 ಎನ್ನುವುದು ನಮಗಿಂತ 7 ಪಟ್ಟು ತೆಳುವಾದ ಧೂಳಿನ…

Read More

ಕೆವಿಎನ್ vs ಕೆವಿಎನ್; ಒಂದೇ ತಿಂಗಳಲ್ಲಿ ಎರಡು ಬಿಗ್ ಬಜೆಟ್ ಸಿನಿಮಾ ರಿಲೀಸ್? – Kannada News | Toxic Postponed: KVN Productions’ June Dilemma with Yash and Jana Nayagan Release

ಮಾರ್ಚ್ 4ರ ಬೆಳಿಗ್ಗೆ ಕೆವಿಎನ್ ಸಂಸ್ಥೆ ಯಶ್ ಅಭಿಮಾನಿಗಳಿಗೆ ಬ್ಯಾಡ್ ನ್ಯೂಸ್ ನೀಡಿತು. ‘ಟಾಕ್ಸಿಕ್’ (Toxic) ಸಿನಿಮಾ ಮಾರ್ಚ್ 19ಕ್ಕೆ ತೆರೆಗೆ ಬರೋದು ಪಕ್ಕಾ ಎಂಬ ರೀತಿ ಬಿಂಬಿಸಲಾಗಿತ್ತು. ಆದರೆ, ಏಕಾಏಕಿ ಸಿನಿಮಾ ರಿಲೀಸ್ ದಿನಾಂಕವನ್ನು ತಂಡ ಮುಂದಕ್ಕೆ ಹಾಕಿದೆ. ಜೂನ್ 4ರಂದು ಸಿನಿಮಾ ರಿಲೀಸ್ ಮಾಡಲಿದ್ದೇವೆ ಎಂದು ನಿರ್ಮಾಣ ಸಂಸ್ಥೆ ಹೇಳಿದೆ. ಹಾಗಾದರೆ ಬಾಕ್ಸ್ ಆಫೀಸ್​​ನಲ್ಲಿ ಕೆವಿಎನ್ vs ಕೆವಿಎನ್ ಎಂಬ ಪರಿಸ್ಥಿತಿ ನಿರ್ಮಾಣ ಆಗಲಿದೆಯೇ ಎಂಬ ಪ್ರಶ್ನೆ ಮೂಡುವಂತೆ ಆಗಿದೆ. ಇದಕ್ಕೆ ಕಾರಣವೂ ಇದೆ….

Read More

ಮೋದಿ ಆಗಮನಕ್ಕೂ ಮುನ್ನವೇ ತ್ರಿವರ್ಣ ದೀಪಗಳಿಂದ ಕಂಗೊಳಿಸಿದ ಇಸ್ರೇಲ್ ಸಂಸತ್ತು, ನಾಳೆ ಮೋದಿ ಭಾಷಣ – Kannada News | Modi’s Israel Visit: Knesset Lit in Tricolour, PM to Address Parliament

ಜೆರುಸಲೇಂ, ಫೆಬ್ರವರಿ 25: ಪ್ರಧಾನಿ ನರೇಂದ್ರ  ಮೋದಿ(Narendra Modi) ಇಂದಿನಿಂದ ಎರಡು ದಿನಗಳ ಕಾಲ ಇಸ್ರೇಲ್ ಪ್ರವಾಸದಲ್ಲಿರಲಿದ್ದಾರೆ. ಮೋದಿ ಆಗಮನಕ್ಕೂ ಮುನ್ನ ಸಂಸತ್(Knesset)ನಲ್ಲಿ ತ್ರಿವರ್ಣ ದೀಪಗಳು ಕಂಗೊಳಿಸಿವೆ. ಪ್ರಧಾನಿ ಮೋದಿ ಫೆಬ್ರವರಿ 26ರಂದು ಇಸ್ರೇಲ್ ಸಂಸತ್ತಿನಲ್ಲಿ ಭಾಷಣ ಮಾಡಲಿದ್ದು, ಜೆರುಸಲೇಂ ಪೋಸ್ಟ್​​ನ ಮುಖಪುಟದಲ್ಲಿ ಪ್ರಧಾನಿಯದ್ದೇ ಸುದ್ದಿ ಪ್ರಕಟವಾಗಿದೆ. ಇದಕ್ಕೂ ಮೊದಲು, ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ 2015 ರಲ್ಲಿ ಸಂಸತ್ತನ್ನುದ್ದೇಶಿಸಿ ಮಾತನಾಡಿದ್ದರು. ಅಮೆರಿಕ ಮತ್ತು ಇರಾನ್ ನಡುವಿನ ಉದ್ವಿಗ್ನತೆ ಉತ್ತುಂಗದಲ್ಲಿರುವ ಸಮಯದಲ್ಲಿ ಈ ಭೇಟಿ ತುಂಬಾ ಮಹತ್ವದ್ದಾಗಿದೆ….

Read More

IND vs ENG: ಸತತ 6ನೇ ಪಂದ್ಯದಲ್ಲಿ ಟಾಸ್ ಗೆದ್ದ ಶ್ರೇಯಸ್; ತಂಡದಲ್ಲಿ 2 ಬದಲಾವಣೆ – Kannada News | IND vs ENG 4th T20: Shreyas Iyer Wins Toss, Team India Makes Changes for Must Win Game

ಭಾರತ ಮತ್ತು ಇಂಗ್ಲೆಂಡ್ (India vs England) ನಡುವಿನ ಐದು ಪಂದ್ಯಗಳ ಟಿ20 ಸರಣಿಯ ನಾಲ್ಕನೇ ಪಂದ್ಯ ಇಂದು ಬ್ರಿಸ್ಟಲ್‌ನ ಕೌಂಟಿ ಮೈದಾನದಲ್ಲಿ ನಡೆಯುತ್ತಿದೆ. ಟೀಂ ಇಂಡಿಯಾ ಈಗಾಗಲೇ ಸರಣಿಯಲ್ಲಿ 0-2 ಅಂತರದಲ್ಲಿ ಹಿನ್ನಡೆ ಸಾಧಿಸಿದೆ. ಭಾರತ ತಂಡ ಸರಣಿ ಸೋಲನ್ನು ತಪ್ಪಿಸಬೇಕಾದರೆ ಈ ಪಂದ್ಯವನ್ನು ಯಾವುದೇ ಬೆಲೆ ತೆತ್ತಾದರೂ ಗೆಲ್ಲಲೇಬೇಕು. ಇತ್ತ 12 ವರ್ಷಗಳ ನಂತರ ಭಾರತ ವಿರುದ್ಧ ಟಿ20 ಸರಣಿ ಗೆಲ್ಲುವತ್ತ ಇಂಗ್ಲೆಂಡ್ ಕಣ್ಣಿಟ್ಟಿದೆ. ಹೀಗಾಗಿ ಉಭಯ ತಂಡಗಳು ಶತಾಯಗತಾಯ ಗೆಲುವಿನ ಗುರಿಯೊಂದಿಗೆ ಕಣಕ್ಕಿಳಿಯುತ್ತಿವೆ….

Read More

‘ನಾಗಬಂಧಂ’ ಚಿತ್ರಕ್ಕಾಗಿ ಸಸ್ಯಹಾರಿಗಳಾದ ಚಿತ್ರತಂಡ: ರಹಸ್ಯ ಬಿಚ್ಚಿಟ್ಟ ನಟಿ ನಭಾ ನಟೇಶ್ – Kannada News | Naba Natesh on Nagabandham: Unique Parvati Role, Grand Sets and 5000 Dancers

ನಟಿ ನಭಾ ನಟೇಶ್ ಅವರು ಕನ್ನಡದವರು. ಸದ್ಯ ಪರಭಾಷೆಯಲ್ಲಿ ಬ್ಯುಸಿ ಇದ್ದಾರೆ. ಅವರಿಗೆ ಒಳ್ಳೊಳ್ಳೆಯ ಆಫರ್​​ಗಳು ಹುಡುಕಿ ಬರುತ್ತಿವೆ. ಈಗ ವಿರಾಟ್ ಕರ್ಣ ಹಾಗೂ ಅಭಿಷೇಕ್ ನಾಮಾ ಕಾಂಬಿನೇಷನ್‌ನಲ್ಲಿ ಮೂಡಿಬರುತ್ತಿರುವ ಬಹುನಿರೀಕ್ಷಿತ ‘ನಾಗಬಂಧಂ’ ಸಿನಿಮಾದಲ್ಲಿ ನಭಾ (Nabha Natesh) ನಟಿಸಿದ್ದಾರೆ. ಇಡೀ ಕಥೆಗೆ ಟ್ವಿಸ್ಟ್ ಕೊಡುವ ಪಾತ್ರ ಅವರದ್ದಂತೆ. ಸಿನಿಮಾ ಜುಲೈ 3ರಂದು ತೆರೆಗೆ ಬರಲು ಸಜ್ಜಾಗಿದೆ. ನಭಾ ನಟೇಶ್, ತಮ್ಮ ಪಾತ್ರ ಹಾಗೂ ಶೂಟಿಂಗ್ ಸೆಟ್‌ನ ರೋಚಕ ಅನುಭವಗಳನ್ನು ಹಂಚಿಕೊಂಡಿದ್ದಾರೆ. ಇದುವರೆಗೆ ಮಾಡದ ವಿಭಿನ್ನ ಪಾತ್ರ…

Read More

Magh Mela at Prayagraj: ಪ್ರಯಾಗ್‌ರಾಜ್​ಗೆ ಮಾಘ ಮೇಳಕ್ಕೆ ಹೋಗುತ್ತಿದ್ದೀರಾ? ಹಾಗಿದ್ರೆ ಈ ಸ್ಥಳ ಮಿಸ್​ ಮಾಡ್ಲೇ ಬೇಡಿ – Kannada News | Prayagraj Magh Mela 2026: Holy Dip at Triveni Sangam and Travel Tips

ಪ್ರಯಾಗ್‌ರಾಜ್‌ನಲ್ಲಿ 2026ರ ಮಾಘ ಮೇಳದ ಸಡಗರ ಆರಂಭವಾಗಿದೆ. ತಮ್ಮ ಕೋಟ್ಯಂತರ ಭಕ್ತರು ಈ ಪವಿತ್ರ ಸ್ಥಳಕ್ಕೆ ಆಗಮಿಸುತ್ತಿದ್ದಾರೆ. ಕುಂಭಮೇಳ, ಅರ್ಧ ಕುಂಭಮೇಳ ಮತ್ತು ವಾರ್ಷಿಕ ಮಾಘ ಮೇಳದ ಸಮಯದಲ್ಲಿ, ಈ ಸಂಗಮವು ಆಧ್ಯಾತ್ಮಿಕ ಸಾಗರವಾಗಿ ಬದಲಾಗುತ್ತದೆ. ಆದ್ದರಿಂದ ಮಾಘ ಮೇಳ ಎಂದರೇನು? ಅದರ ಮಹತ್ವ ಮತ್ತು ಪ್ರಯಾಗ್ರಾಜ್‌ನಲ್ಲಿ ನೋಡಲು ಯೋಗ್ಯವಾದ ಇತರ ಐತಿಹಾಸಿಕ ಸ್ಥಳಗಳ ಮಾಹಿತಿಯನ್ನು ಇಲ್ಲಿ ತಿಳಿದುಕೊಳ್ಳಿ. ಮಾಘ ಮೇಳ ಎಂದರೇನು? ಅದರ ಮಹತ್ವವೇನು? ಮಾಘ ಮೇಳವು ಕೇವಲ ಸ್ನಾನದ ಕಾರ್ಯಕ್ರಮವಲ್ಲ, ಇದು ಒಂದು ತಿಂಗಳ…

Read More

ಮೀಸಲಾತಿ ಅನ್ಯಾಯ ಆರೋಪ: ಸರ್ಕಾರದ ವಿರುದ್ಧ ಪಾದಯಾತ್ರೆ ಘೋಷಿಸಿದ ಬಿಜೆಪಿ

ಚಿತ್ರದುರ್ಗ, ಮಾರ್ಚ್​ 08: ನಗರದಲ್ಲಿ ಬಿಜೆಪಿಯಿಂದ ಇಂದು ಎಸ್ಸಿ, ಎಸ್ಟಿ ಜನಾಂದೋಲನ ಸಭೆ ನಡೆಯಿತು. ಈ ಸಭೆಯಲ್ಲಿ ರಾಜ್ಯ ಸರ್ಕಾರದ ವಿರುದ್ಧ ಬೃಹತ್ ಪಾದಯಾತ್ರೆ ನಡೆಸುವುದಾಗಿ ಬಿಜೆಪಿ ಘೋಷಿಸಿದೆ. ಮಾರ್ಚ್ 22ರಂದು ಚಿತ್ರದುರ್ಗದಿಂದ ಪಾದಯಾತ್ರೆ ಆರಂಭಿಸಿ, ಮಾರ್ಚ್ 27ರಂದು ಬೆಂಗಳೂರಿನ ವಿಧಾನಸೌಧಕ್ಕೆ ಮುತ್ತಿಗೆ ಹಾಕಲು ನಿರ್ಧರಿಸಲಾಗಿದೆ. ಬಿಜೆಪಿ ಜನಾಂದೋಲನ ಮುಖ್ಯಸ್ಥ ಪಿ. ರಾಜೀವ್ ಅವರು ಮಾತನಾಡಿ, ಮಾರ್ಚ್ 23ರೊಳಗೆ ರಾಜ್ಯ ಸರ್ಕಾರ ಹೋರಾಟಕ್ಕೆ ಸ್ಪಂದಿಸಬೇಕು. ಇಲ್ಲವಾದರೆ ಹೋರಾಟದ ಸ್ವರೂಪ ಉಗ್ರವಾಗಲಿದೆ ಎಂದು ಎಚ್ಚರಿಕೆ ನೀಡಿದ್ದಾರೆ. ಮತ್ತಷ್ಟು ವಿಡಿಯೋ…

Read More

Video: ಅಂದು ದ್ವೇಷಿಸುತ್ತಿದ್ದ ಈ ನಗರ ಇಂದು ನಂಗೆ ತುಂಬಾ ಆಪ್ತ; ಬೆಂಗಳೂರನ್ನು ಮೆಚ್ಚಿಕೊಂಡ ಮಹಿಳೆ – Kannada News | Bengaluru: Woman says she can’t imagine leaving Bengaluru today

ಬೆಂಗಳೂರು, ಜೂನ್ 23: ಶಿಕ್ಷಣ ಉದ್ಯೋಗ ಹೀಗೆ ನಾನಾ ಕಾರಣಕ್ಕೆ ಬೆಂಗಳೂರು (Bengaluru), ಮುಂಬೈ ಹೀಗೆ ದೊಡ್ಡ ದೊಡ್ಡ ನಗರಗಳಿಗೆ ಹೋಗಬೇಕಾಗುತ್ತದೆ. ಹೊಸ ಜನರು, ಹೊಸ ಊರಿಗೆ ಹೊಂದಿಕೊಳ್ಳಲು ಸಮಯ ಬೇಕು. ಎಲ್ಲರಿಗೂ ಅದ್ಭುತವಾಗಿ ಕಾಣುವ ಬೆಂಗಳೂರು ಹೊಸಬರಿಗೆ ಅಪರಿಚಿತವೆನಿಸುತ್ತದೆ. ಹೀಗಾದಾಗ ಮನೆ ಪದೇ ಪದೇ ನೆನಪಾಗುತ್ತದೆ. ಮಹಿಳೆಯೊಬ್ಬರು ಕಾಲಕ್ರಮೇಣ ಈ ನಗರದ ಬಗ್ಗೆ ತಮಗಿದ್ದ ಭಾವನೆಗಳು ಹೇಗೆ ಬದಲಾದವು ಎಂಬ ಬಗ್ಗೆ ವಿಡಿಯೋ ಮಾಡಿದ್ದಾರೆ. ಮೊದಲು ಬೆಂಗಳೂರನ್ನು ದ್ವೇಷಿಸುತ್ತಿದ್ದೆ. ಆದರೆ ಈಗ ಈ ನಗರವನ್ನು ಬಿಟ್ಟು…

Read More

ಮಧ್ಯಪ್ರಾಚ್ಯ ಬಿಕ್ಕಟ್ಟು: ಇರಾನ್​ನ ಹಲವು ಪ್ರದೇಶಗಳ ಮೇಲೆ ಮತ್ತೆ ಅಮೆರಿಕ ದಾಳಿ, ಹಾರ್ಮುಜ್ ಜಲಸಂಧಿ ಮತ್ತೆ ಬಂದ್ – Kannada News

ಟೆಹ್ರಾನ್, ಜೂನ್ 11: ಇರಾನ್​ನ ಹಲವು ಪ್ರದೇಶಗಳ ಮೇಲೆ ಅಮೆರಿಕ(America) ಮತ್ತೆ ದಾಳಿ ನಡೆಸಿದೆ, ಇದರ ಪರಿಣಾಮ ಹಾರ್ಮುಜ್ ಜಲಸಂಧಿಯನ್ನು ಮತ್ತೆ ಬಂದ್ ಮಾಡಲಾಗಿದೆ. ಅಮೆರಿಕದ ಮಿಲಿಟರಿ ಕ್ರಮಗಳ ಬೆನ್ನಲ್ಲೇ, ಇರಾನ್ ನಾಯಕರು ನೇರವಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಕರೆ ಮಾಡಿ ಸಂವಹನ ನಡೆಸಿದ್ದಾರೆ. ಅಮೆರಿಕ ವಿಧಿಸಿರುವ ಷರತ್ತುಗಳನ್ನು ಇರಾನ್ ಒಪ್ಪಿಕೊಂಡರೆ ಪ್ರಸ್ತುತ ಬಿಕ್ಕಟ್ಟು ತಕ್ಷಣವೇ ಕೊನೆಗೊಂಡು ಶಾಂತಿ ಒಪ್ಪಂದ ಏರ್ಪಡುವ ಸಾಧ್ಯತೆ ದಟ್ಟವಾಗಿದೆ. ಕುವೈತ್, ಬಹ್ರೇನ್ ಮತ್ತು ಜೋರ್ಡಾನ್ ಮೇಲೆ ದಾಳಿ ನಡೆಸಿರುವುದಾಗಿ…

Read More