Headlines

ಇರಾನ್​​​-ಇಸ್ರೇಲ್​​​ ಯುದ್ಧ: ಯುದ್ಧಭೂಮಿಯಿಂದ ಕನ್ನಡಿಗ ಹೇಳಿದ್ದಿಷ್ಟು

ಬೆಂಗಳೂರು, ಫೆಬ್ರವರಿ 28: ಇಸ್ರೇಲ್ ಮತ್ತು ಇರಾನ್ ನಡುವೆ ಪ್ರಾದೇಶಿಕ ಉದ್ವಿಗ್ನತೆ ಉಲ್ಬಣಗೊಂಡಿದ್ದು, ಇರಾನ್ ಇಸ್ರೇಲ್ ವಿರುದ್ಧ ನಿರೀಕ್ಷಿತವಲ್ಲದ ಪ್ರತಿದಾಳಿ ನಡೆಸಿದೆ. ಟೆಲ್ ಅವಿವ್ ಸೇರಿದಂತೆ ಇಸ್ರೇಲ್‌ನ ಪ್ರಮುಖ ನಗರಗಳ ಮೇಲೆ ಸುಮಾರು 400 ಕ್ಷಿಪಣಿಗಳನ್ನು ಹಾರಿಸಲಾಗಿದೆ. ಇಸ್ರೇಲ್‌ನ ಹೋಲೋನ್‌ನಲ್ಲಿ ಕ್ಷಿಪಣಿಗಳು ಅಪ್ಪಳಿಸಿದ್ದು, ದಟ್ಟ ಹೊಗೆ ಆವರಿಸಿದೆ. ಇನ್ನು ಈ ಸಂಘರ್ಷ ಇಸ್ರೇಲ್‌ಗೆ ಮಾತ್ರ ಸೀಮಿತವಾಗಿಲ್ಲ. ಇರಾನ್ ಅರಬ್ ರಾಷ್ಟ್ರಗಳಾದ ಬಹರೈನ್, ಕತಾರ್, ಕುವೈತ್, ಸೌದಿ ಅರೇಬಿಯಾ, ಯುಎಇ, ಜೋರ್ಡಾನ್ ಮೇಲೂ ದಾಳಿ ನಡೆಸಿದೆ. ಬಹರೈನ್ ಮತ್ತು…

Read More

ಬಟ್ಟೆ ಬ್ಯಾಗ್ ಖರೀದಿಯಲ್ಲಿ ಅಕ್ರಮ: IAS ರೋಹಿಣಿ ಸಿಂಧೂರಿ ವಿರುದ್ಧ ತನಿಖೆಗೆ ಅನುಮತಿ ನೀಡಿ ಹೈಕೋರ್ಟ್ ಆದೇಶ

ಬೆಂಗಳೂರು, (ಮೇ 01): ಐಎಎಸ್ ಅಧಿಕಾರಿ ರೋಹಿಣಿ  ಸಿಂಧೂರಿ (Rohini Sindhuri) ವಿರುದ್ಧದ ಪರಿಸರ ಸ್ನೇಹಿ ಬಟ್ಟೆ ಬ್ಯಾಗ್ ಖರೀದಿಯಲ್ಲಿ ಕೋಟ್ಯಂತರ ರೂಪಾಯಿ ಅಕ್ರಮ ಎಸಗಿದ ಆರೋಪಕ್ಕೆ ಸಂಬಂಧಿಸಿದಂತೆ ಕರ್ನಾಟಕ ಹೈಕೋರ್ಟ್​ (Karnataka High Court) ಮಹತ್ವದ ಆದೇಶ ಹೊರಡಿಸಿದೆ. ಸೆಕ್ಷನ್ 17ಎ ಅಡಿ ತನಿಖೆಗೆ ಅನುಮತಿ ನೀಡಲು ಅಧೀನ ಕಾರ್ಯದರ್ಶಿ, ಸಿಬ್ಬಂದಿ, ಆಡಳಿತ ಸುಧಾರಣಾ ಇಲಾಖೆಗೆ ನಿರ್ದೇಶಿಸಿ ಹೈಕೋರ್ಟ್ ಆದೇಶ ಹೊರಡಿಸಿದೆ. ಭ್ರಷ್ಟಾಚಾರ ಕ್ಯಾನ್ಸರ್, ಪ್ಲೇಗ್ ಇದ್ದಂತೆ ಎಂದು ಸುಪ್ರೀಂಕೋರ್ಟ್ ಹೇಳಿದೆ. ಹಾಗೇ ಬಿಟ್ಟರೆ ಪ್ರಜಾಸತ್ತಾತ್ಮಕ…

Read More

NITI Aayog: ನೀತಿ ಆಯೋಗ್​ಗೆ ಹಂಗಾಮಿ ಸಿಇಒ ಆಗಿ ನಿಧಿ ಛಿಬ್ಬರ್ ನೇಮಕ – Kannada News | IAS officer Nidhi Chhibber appointed as interim CEO of NITI Aayog

ನವದೆಹಲಿ, ಫೆಬ್ರುವರಿ 24: ನೀತಿ ಆಯೋಗ್​ಗೆ ಹಂಗಾಮಿ ಸಿಇಒ ಆಗಿ ಹಿರಿಯ ಐಎಎಸ್ ಅಧಿಕಾರಿ ನಿಧಿ ಛಿಬ್ಬರ್ (Nidhi Chhibber) ಅವರನ್ನು ಸರ್ಕಾರ ನೇಮಕ ಮಾಡಿದೆ. ಹಾಲಿ ಸಿಇಒ ಬಿ.ವಿ.ಆರ್. ಸುಬ್ರಹ್ಮಣ್ಯಂ ಅವರ ವಿಸ್ತೃತ ಅವಧಿ ಮುಕ್ತಾಯಗೊಂಡ ಹಿನ್ನೆಲೆಯಲ್ಲಿ ಮುಂದಿನ ಸಿಇಒ ನೇಮಕವಾಗುವವರೆಗೂ ಹಂಗಾಮಿ ಸ್ಥಾನಕ್ಕೆ ನಿಧಿ ಅವರನ್ನು ಕೂರಿಸಲಾಗಿದೆ. ನಿಧಿ ಛಿಬ್ಬರ್ ಅವರು ನೀತಿ ಆಯೋಗ್​ನಲ್ಲಿ ಅಭಿವೃದ್ಧಿ ಮೇಲ್ವಿಚಾರಣೆ ಮತ್ತು ಮೌಲ್ಯಮಾಪನ ಕಚೇರಿಯಲ್ಲಿ ಮಹಾನಿರ್ದೇಶಕಿಯಾಗಿ ಕೆಲಸ ಮಾಡುತ್ತಿದ್ದಾರೆ. ಈ ಸೇವೆಯ ಜೊತೆಗೆ ಹೆಚ್ಚುವರಿಯಾಗಿ ಸಿಇಒ ಹೊಣೆಗಾರಿಕೆಯನ್ನು…

Read More

ಹಾವು ಕಡಿತದಿಂದ ಸಾವು: ದೇಶದಲ್ಲೇ ಕರ್ನಾಟಕಕ್ಕೆ ಮೊದಲ ಸ್ಥಾನ; ಮೂರು ವರ್ಷಗಳಲ್ಲಿ 277 ಸಾವು!

ಬೆಂಗಳೂರು, ಏ.2: ದೇಶಾದ್ಯಂತ ಸಂಭವಿಸುತ್ತಿರುವ ಹಾವಿನ ಕಡಿತದ ಸಾವುಗಳ ಸಂಖ್ಯೆಯಲ್ಲಿ ಕರ್ನಾಟಕ ರಾಜ್ಯವು ಅಗ್ರಸ್ಥಾನದಲ್ಲಿದೆ ಎಂದು ಇತ್ತೀಚಿನ ಅಂಕಿಅಂಶಗಳು ಬಹಿರಂಗಪಡಿಸಿವೆ. ಕಳೆದ ಮೂರು ವರ್ಷಗಳಲ್ಲಿ ರಾಜ್ಯದಲ್ಲಿ ಒಟ್ಟು 277 ಜನರು ಸರ್ಪದಂಶದಿಂದ ಪ್ರಾಣ ಕಳೆದುಕೊಂಡಿದ್ದಾರೆ. 2023 ರಿಂದ 2026ರ ಅವಧಿಯಲ್ಲಿ ಕರ್ನಾಟಕದಲ್ಲಿ ಅತಿ ಹೆಚ್ಚು ಸರ್ಪದಂಶ ಪ್ರಕರಣಗಳು ಮತ್ತು ಸಾವುಗಳು ವರದಿಯಾಗಿವೆ. ಇದು ಇತರ ರಾಜ್ಯಗಳಿಗಿಂತ ಹೆಚ್ಚಿನ ಸಂಖ್ಯೆಯಾಗಿದೆ. ಸಾವನ್ನಪ್ಪಿದವರಲ್ಲಿ ಹೆಚ್ಚಿನವರು ಕೃಷಿ ಕಾರ್ಮಿಕರು ಮತ್ತು ಗ್ರಾಮೀಣ ಭಾಗದ ಜನತೆಯಾಗಿದ್ದಾರೆ. ಜಮೀನುಗಳಲ್ಲಿ ಕೆಲಸ ಮಾಡುವಾಗ ಅಥವಾ ರಾತ್ರಿ…

Read More

ಅಬ್ಬಬ್ಬಾ, ಪೇಯ್ಡ್​ ಪ್ರೀಮೀಯರ್​ನಿಂದ ‘ಧುರಂಧರ್ 2’ ಸಿನಿಮಾ ಗಳಿಸಿದ್ದು ಇಷ್ಟೊಂದಾ?

‘ಧುರಂಧರ್ 2’ ಸಿನಿಮಾ (Dhurandha 2) ಮಾರ್ಚ್ 19ರಂದು ರಿಲೀಸ್ ಆಗಲಿದೆ. ಅದಕ್ಕೂ ಒಂದು ದಿನ ಮೊದಲ ಎಲ್ಲ ಕಡೆಗಳಲ್ಲಿ ಪೇಯ್ಡ್ ಪ್ರೀಮಿಯರ್​​ಗಳನ್ನು ಆಯೋಜನೆ ಮಾಡಲಾಗಿತ್ತು. ಹೀಗಾಗಿ, ಒಂದು ದಿನ ಮೊದಲೇ ಅನೇಕರು ಸಿನಿಮಾನ ಕಣ್ತುಂಬಿಕೊಳ್ಳುತ್ತಿದ್ದಾರೆ. ಈ ಚಿತ್ರ ನೋಡಿದ ಅನೇಕರು ನಾನಾ ರೀತಿಯಲ್ಲಿ ಕಮೆಂಟ್ ಮಾಡುತ್ತಿದ್ದಾರೆ. ಈ ಚಿತ್ರ ಪೇಯ್ಡ್ ಪ್ರೀಮಿಯರ್​ನಿಂದಲೇ ಸಿನಿಮಾಗೆ ಭರ್ಜರಿ ಗಳಿಕೆ ಮಾಡಿದೆ. ಇದು ನಿರ್ಮಾಪಕರ ಖುಷಿ ಹೆಚ್ಚಿಸಿದೆ. ‘ಧುರಂಧರ್ 2’ ಸಿನಿಮಾ ಸಾಕಷ್ಟು ನಿರೀಕ್ಷೆ ಹುಟ್ಟುಹಾಕಲು ಕಾರಣ ಮೊದಲ ಭಾಗ….

Read More

ಏರ್ ಇಂಡಿಯಾ ವಿಮಾನದಲ್ಲಿ ಕುಡಿದ ಮತ್ತಿನಲ್ಲಿ ಸಹ ಪ್ರಯಾಣಿಕರ ಮೇಲೆ ಮೂತ್ರ ವಿಸರ್ಜಿಸಿದ ವ್ಯಕ್ತಿ – Kannada News | Air India Passenger Urinates on Co passenger Flight Safety Concerns Rise

ನವದೆಹಲಿ, ಡಿಸೆಂಬರ್ 30: ದೆಹಲಿಯಿಂದ ಬ್ಯಾಂಕಾಕ್​ಹೆ ಹೊರಟಿದ್ದ ಏರ್ ಇಂಡಿಯಾ(Air India) ವಿಮಾನದಲ್ಲಿ ಮಾನಮತ್ತ ಪ್ರಯಾಣಿಕನೊಬ್ಬ ಸಹ ಪ್ರಯಾಣಿಕನ ಮೇಲೆ ಮೂತ್ರ ವಿಸರ್ಜಿಸಿರುವ ಘಟನೆ ನಡೆದಿದೆ. ಇದು ವಿಮಾನಯಾನ ಸುರಕ್ಷತೆ ಮತ್ತು ಪ್ರಯಾಣಿಕರ ನಡವಳಿಕೆಯ ಬಗ್ಗೆ ಗಂಭೀರ ಕಳವಳವನ್ನು ಹುಟ್ಟುಹಾಕಿದೆ . ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಳ್ಳಲಾದ ವಿಡಿಯೋದಲ್ಲಿ, ಕುಡುಕ ಪ್ರಯಾಣಿಕನೊಬ್ಬ ವಿಮಾನ ಕ್ಯಾಬಿನ್ ಒಳಗೆ ಮೂತ್ರ ವಿಸರ್ಜಿಸುತ್ತಿರುವುದನ್ನು ತೋರಿಸುತ್ತದೆ, ಅವರು ಬಿಸಿನೆಸ್ ಕ್ಲಾಸ್ ಕ್ಯಾಬಿನ್‌ನಲ್ಲಿ ಪ್ರಯಾಣಿಸುತ್ತಿದ್ದರು. ಸಹ ಪ್ರಯಾಣಿಕರಲ್ಲಿ ಒಬ್ಬರಾದ ಶಿವಮ್ ತಮ್ಮ ಇನ್‌ಸ್ಟಾಗ್ರಾಮ್ ಪೋಸ್ಟ್‌ನಲ್ಲಿ ಇಡೀ…

Read More

ಕಾಣಿಸುತ್ತಿಲ್ಲ ‘ಕೆಡಿ’ ಸಿನಿಮಾ ಟ್ರೇಲರ್; ‘ಕೆವಿಎನ್ ಪ್ರೊಡಕ್ಷನ್ಸ್’ ಸಂಸ್ಥೆಗೆ ಇನ್ನೊಂದು ವಿಘ್ನ – Kannada News | KD Movie Trailer taken down days after its release due to this reason Says KVN Productions

ಧ್ರುವ ಸರ್ಜಾ ನಟನೆಯ ‘ಕೆಡಿ’ ಸಿನಿಮಾ (KD Movie) ಬಿಡುಗಡೆಗೆ ಸಜ್ಜಾಗಿದೆ. ಈ ಸಿನಿಮಾದ ಟ್ರೇಲರ್ ಇತ್ತೀಚೆಗೆ ಬಿಡುಗಡೆ ಆಗಿತ್ತು. ಬೆಂಗಳೂರಿನ ಸ್ಟಾರ್ ಹೋಟೆಲ್​​ನಲ್ಲಿ ಚಿತ್ರತಂಡದ ಕಲಾವಿದರು ಮತ್ತು ತಂತ್ರಜ್ಞರ ಸಮ್ಮುಖದಲ್ಲಿ ಟ್ರೇಲರ್ (KD Trailer) ಅನಾವರಣ ಮಾಡಲಾಗಿತ್ತು. ಟ್ರೇಲರ್ ನೋಡಿದ ಪ್ರೇಕ್ಷಕರು ಮಿಶ್ರ ಪ್ರತಿಕ್ರಿಯೆ ನೀಡಿದ್ದರು. ಆದರೆ ಈಗ ಒಂದು ಅನಿರೀಕ್ಷಿತ ಸಂಗತಿ ಎದುರಾಗಿದೆ. ಎರಡು ದಿನದ ಹಿಂದೆ ಬಿಡುಗಡೆ ಆಗಿದ್ದ ‘ಕೆಡಿ’ ಚಿತ್ರದ ಟ್ರೇಲರ್ ಈಗ ಕಾಣಿಸುತ್ತಿಲ್ಲ! ಆ ಮೂಲಕ ‘ಕೆವಿಎನ್ ಪ್ರೊಡಕ್ಷನ್ಸ್’ (KVN…

Read More

April 2026 Rules Changes: ಡಿಜಿಟಲ್ ಪಾವತಿ, ಪ್ಯಾನ್ ಇತ್ಯಾದಿ ನಿಯಮಗಳಲ್ಲಿ ಬದಲಾವಣೆ; ಆರ್‌ಬಿಐಯಿಂದ ಹೊಸ ಗೈಡ್‌ಲೈನ್ಸ್ ತಿಳಿದಿರಿ

ನವದೆಹಲಿ, ಮಾರ್ಚ್ 31: ನಾಳೆ ಹೊಸ ಹಣಕಾಸು ವರ್ಷದ ಆರಂಭ. ಏಪ್ರಿಲ್ 1ರಿಂದ ಡಿಜಿಟಲ್ ಪೇಮೆಂಟ್, ಪ್ಯಾನ್ ಕಾರ್ಡ್, ಕ್ರೆಡಿಟ್ ಕಾರ್ಡ್, ಎಟಿಎಂ ಬಳಕೆ ಇತ್ಯಾದಿ ಕೆಲ ನಿಯಮಗಳಲ್ಲಿ ಬದಲಾವಣೆ ಇರಲಿದೆ. ಎಚ್​ಡಿಎಫ್​ಸಿ ಬ್ಯಾಂಕ್ ಸೇರಿದಂತೆ ಹಲವು ಬ್ಯಾಂಕುಗಳು ಎಟಿಎಂ ವಿತ್​ಡ್ರಾಯಲ್, ಲಾಕರ್, ಎಫ್​ಡಿ, ಸಾಲ ಇತ್ಯಾದಿಗಳ ದರಗಳನ್ನು ಪರಿಷ್ಕರಿಸಿವೆ. ಕೆಲ ಕ್ರೆಡಿಟ್ ಕಾರ್ಡ್​ಗಳ ರಿವಾರ್ಡ್ ಪಾಯಿಂಟ್ಸ್ ನಿಯಮಗಳಲ್ಲಿ ಬದಲಾವಣೆ ಇದೆ. ಏಪ್ರಿಲ್ 1ರಿಂದ ಕೆಲ ಮಹತ್ವದ ಹಣಕಾಸು ನಿಯಮಗಳ (Financial Rules) ಬದಲಾವಣೆ ಏನೇನು ಎನ್ನುವ…

Read More

550 ಕೋಟಿ ರೂಪಾಯಿ ಒಡತಿ ಆಲಿಯಾ ಭಟ್; ಗಳಿಕೆ ಹೇಗೆ?

ಬಾಲಿವುಡ್‌ನ ಪ್ರಸಿದ್ಧ ನಿರ್ದೇಶಕ ಕರಣ್ ಜೋಹರ್ ಪರಿಚಯಿಸಿದ ಆಲಿಯಾ ಭಟ್ ಇಂದು ಯಶಸ್ಸಿನ ಉತ್ತುಂಗದಲ್ಲಿದ್ದಾರೆ. ಕರಣ್ ಜೋಹರ್ ನಿರ್ದೇಶನದ ‘ಸ್ಟೂಡೆಂಟ್ ಆಫ್ ದಿ ಇಯರ್’ ಚಿತ್ರದ ಮೂಲಕ ಆಲಿಯಾ ಬಾಲಿವುಡ್‌ಗೆ ಪಾದಾರ್ಪಣೆ ಮಾಡಿದರು, ನಂತರ ಆಲಿಯಾ ಹಿಂತಿರುಗಿ ನೋಡಿಲ್ಲ. ಇಂದು ಆಲಿಯಾ ಬಾಲಿವುಡ್‌ನ ಪ್ರಸಿದ್ಧ ಮತ್ತು ಜನಪ್ರಿಯ ನಟಿಯರಲ್ಲಿ ಒಬ್ಬರು. ‘ಸ್ಟೂಡೆಂಟ್ ಆಫ್ ದಿ ಇಯರ್’ ಚಿತ್ರದ ನಂತರ, ನಟಿ ‘2 ಸ್ಟೇಟ್ಸ್’, ‘ಹೈವೇ’, ‘ಡಿಯರ್ ಜಿಂದಗಿ’, ‘ರಾಝಿ’, ‘ಗಲ್ಲಿ ಬಾಯ್’ ಮತ್ತು ‘ಗಂಗೂಬಾಯಿ ಕಥಿಯಾವಾಡಿ’ ಮುಂತಾದ…

Read More

ಚೈತ್ರಾ ಕುಂದಾಪುರ ಕಣ್ಣೀರು ಫೇಕಾ? ಹೌದೆನ್ನಲು ಸಾಕ್ಷಿ ತಂದ ನೆಟ್ಟಿಗರು – Kannada News | Chaitra Kundapura’s Bigg Boss Emotional Drama: Sulli Tag and Viral Crying

ಚೈತ್ರಾ ಕುಂದಾಪುರ ಅವರು ಎರಡನೇ ಬಾರಿಗೆ ಬಿಗ್ ಬಾಸ್ ಮನೆ ಸೇರಿದ್ದಾರೆ. ಈ ಸೀಸನ್​ ಅಲ್ಲಿ ಅತಿಥಿಯಾಗಿ ದೊಡ್ಮನೆಗೆ ತೆರಳಿದ್ದ ಅವರು ನಂತರ ಸ್ಪರ್ಧಿ ಆದರು. ಈಗ ಅವರು ದೊಡ್ಮನೆಯಲ್ಲಿ ಉತ್ತಮವಾಗಿ ಆಟ ಆಡುತ್ತಿದ್ದಾರೆ. ಆದರೆ, ಈ ವಾರ ಅವರು ನಡೆದುಕೊಂಡ ರೀತಿ ಚರ್ಚೆಗೆ ಕಾರಣವಾಗಿದೆ. ಸೋಶಿಯಲ್ ಮೀಡಿಯಾದಲ್ಲಿ ವಿಡಿಯೋಗಳು ವೈರಲ್ ಆಗಿವೆ. ಕಳೆದ ಸೀಸನ್​ ಆಟವನ್ನೇ ಚೈತ್ರಾ ರಿಪೀಟ್ ಮಾಡುತ್ತಿದ್ದಾರೆ ಎಂದು ಅನೇಕರು ಹೇಳಿದ್ದಾರೆ. ಚೈತ್ರಾ ಕುಂದಾಪುರ ಅವರು ಕಳೆದ ಸೀಸನ್​ ಅಲ್ಲಿ ಅನೇಕ ಬಾರಿ…

Read More