Headlines

ರಿಷಬ್ ಶೆಟ್ಟಿ ವಿವಾಹ ವಾರ್ಷಿಕೋತ್ಸವ: ಪತ್ನಿ ಪ್ರಗತಿ ಶೆಟ್ಟಿಗೆ ಹೊಗಳಿಕೆಯ ಸುರಿಮಳೆ

ರಿಷಬ್ ಶೆಟ್ಟಿ ಮತ್ತು ಪ್ರಗತಿ ಶೆಟ್ಟಿ ಅವರು ದಾಂಪತ್ಯ ಜೀವನಕ್ಕೆ ಕಾಲಿಟ್ಟು 9 ವರ್ಷ ಕಳೆದಿದೆ. ತಮ್ಮ ಇನ್​ಸ್ಟಾಗ್ರಾಮ್ ಖಾತೆಯಲ್ಲಿ ರಿಷಬ್ ಶೆಟ್ಟಿ ಅವರು ಈ ಕೆಳಗಿನ ಸಂದೇಶವನ್ನು ಹಂಚಿಕೊಂಡಿದ್ದಾರೆ. ‘ಬಂಧ ಬೆಸೆದು, ಚಂದ ಹೊಸೆದು ಒಂದಾದ ಒಲವಿನ ದಾಂಪತ್ಯಕ್ಕಿಂದು 9 ತುಂಬಿದೆ. ಹಿಂದೆ ನೋಡಿದರೆ ಜೊತೆ ಕಳೆದ ಪ್ರತಿ ಗಳಿಗೆಯೂ ಸಿಹಿ ನೆನಪಿನ ನಿಕ್ಷೇಪಗಳಾಗಿವೆ. ಅಲ್ಲಿ ನಲಿವಿದೆ, ನೋವಿದೆ, ನಗುವಿದೆ, ಸರಸ ವಿರಸಗಳಿವೆ.’ ‘ಎಲ್ಲವನ್ನು ತೂಗುವ ಸಮರಸವಿದೆ. ಎಲ್ಲಕ್ಕೂ ಮಿಗಿಲಾಗಿ ಕೊನೆಯಾಗದ ಒಲವಿದೆ. ಆ ಒಲವು…

Read More

ಸಿಎಂ, ಡಿಸಿಎಂ ಜೊತೆ ಸಚಿವರ ಜೊತೆ ಶಾಸಕರ ಫೋಟೋಶೂಟ್ ಹೇಗಿತ್ತು ನೋಡಿ!

ಬೆಂಗಳೂರು, ಮಾರ್ಚ್​ 25: ಕರ್ನಾಟಕ ವಿಧಾನಸಭೆಯ ಮುಂಬರುವ ಬಜೆಟ್ 2026ರ ಅಧಿವೇಶನಕ್ಕೆ ಮುನ್ನ, ಬೆಂಗಳೂರಿನ ವಿಧಾನಸೌಧದ ಮುಂಭಾಗದಲ್ಲಿ ಶಾಸಕರ ಸಮೂಹ ಫೋಟೋಶೂಟ್ ಆಯೋಜಿಸಲಾಗಿತ್ತು. ಈ ವಿಶೇಷ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ವಿಧಾನಸಭಾಧ್ಯಕ್ಷ ಯು.ಟಿ. ಖಾದರ್, ಮತ್ತು ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಸೇರಿದಂತೆ ಹಲವು ಶಾಸಕರು ಮತ್ತು ಸಚಿವರು ಭಾಗವಹಿಸಿದರು. ವಿಧಾನಸಭೆಯ ಸದಸ್ಯರು ಒಟ್ಟಾಗಿ ಕ್ಯಾಮರಾ ಮುಂದೆ ನಿಂತು ಸ್ಮರಣೀಯ ಕ್ಷಣಗಳನ್ನು ಸೆರೆಹಿಡಿದರು. ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ Source link

Read More

“ಇಷ್ಟು ಕೆಟ್ಟದಾಗಿ ಸೋಲುವ ಬದಲು ಬಾಯ್ಕಾಟ್ ಮಾಡಿದ್ದೇ ಲೇಸಾಗಿತ್ತು”: ಪಾಕ್​​ನ್ನು ಹಿಗ್ಗಾಮುಗ್ಗಾ ಜಾಡಿಸಿದ ನೆಟ್ಟಿಗರು – Kannada News | IND vs PAK T20 World Cup: Netizens Troll Pakistan with Hilarious Memes After 61 Run Defeat

ನಿನ್ನೆ (ಫೆಬ್ರವರಿ 15, 2026) ಕೊಲಂಬೋದ ಪ್ರೇಮದಾಸ ಕ್ರೀಡಾಂಗಣದಲ್ಲಿ ನಡೆದ ಟಿ20 ವಿಶ್ವಕಪ್ ಪಂದ್ಯದಲ್ಲಿ ಭಾರತವು ಪಾಕಿಸ್ತಾನವನ್ನು 61 ರನ್‌ಗಳ ಬೃಹತ್ ಅಂತರದಿಂದ ಸೋಲಿಸಿದ ಬೆನ್ನಲ್ಲೇ ಸೋಶಿಯಲ್ ಮೀಡಿಯಾದಲ್ಲಿ ಮೀಮ್‌ಗಳ ಸುರಿಮಳೆಯಾಗುತ್ತಿದೆ. ಭಾರತ ನೀಡಿದ 176 ರನ್‌ಗಳ ಗುರಿಯನ್ನು ಬೆನ್ನಟ್ಟಿದ ಪಾಕಿಸ್ತಾನ ಕೇವಲ 114 ರನ್‌ಗಳಿಗೆ ಆಲೌಟ್ ಆಗುವ ಮೂಲಕ ಮುಖಭಂಗ ಅನುಭವಿಸಿದೆ. ಈ ಸೋಲನ್ನು ಭಾರತೀಯ ಅಭಿಮಾನಿಗಳು ಅತ್ಯಂತ ಹಾಸ್ಯಮಯವಾಗಿ ಸಂಭ್ರಮಿಸುತ್ತಿದ್ದಾರೆ. ಈ ಪಂದ್ಯದ ಹೈಲೈಟ್ ಎಂದರೆ ಪಾಕಿಸ್ತಾನದ ಸ್ಪಿನ್ನರ್ ಉಸ್ಮಾನ್ ತಾರಿಕ್ ಅವರ ವಿಚಿತ್ರ…

Read More

ರಾಜ್ ಬಿ. ಶೆಟ್ಟಿಗೆ ಕೇಳಿ ರಿಷಬ್ ಶೆಟ್ಟಿ ಫೋನ್ ನಂಬರ್ ತಗೊಂಡೆ: ಟೊವಿನೋ ಥಾಮಸ್

ಮಲಯಾಳಂ ಚಿತ್ರರಂಗದ ಸ್ಟಾರ್ ನಟ ಟೊವಿನೋ ಥಾಮಸ್ (Tovino Thomas) ಅವರು ಬೆಂಗಳೂರಿಗೆ ಬಂದಿದ್ದಾರೆ. ತಮ್ಮ ಮುಂದಿನ ಸಿನಿಮಾದ ಪ್ರಚಾರದ ಸಲುವಾಗಿ ಸುದ್ದಿಗೋಷ್ಠಿ ನಡೆಸಿದ್ದಾರೆ. ಈ ವೇಳೆ ಟಿವಿ9 ಜೊತೆ ಮಾತನಾಡಿದ್ದಾರೆ. ಕನ್ನಡ ಚಿತ್ರರಂಗದ ಜೊತೆ ತಮಗೆ ಇರುವ ನಂಟಿನ ಬಗ್ಗೆ ಅವರು ಮಾತನಾಡಿದ್ದಾರೆ. ರಾಜ್ ಬಿ. ಶೆಟ್ಟಿ (Raj B Shetty) ಜೊತೆ ಟೊವಿನೋ ಥಾಮಸ್ ಅವರು ಸ್ನೇಹ ಹೊಂದಿದ್ದಾರೆ. ‘ಕಾಂತಾರ’ ಸಿನಿಮಾ ನೋಡಿದ ಬಳಿಕ ಅವರಿಂದ ರಿಷಬ್ ಶೆಟ್ಟಿ ಫೋನ್ ನಂಬರ್ ಪಡೆದು ಕಾಲ್…

Read More

ತೈಲ ಬೆಲೆ ಹೆಚ್ಚಳ ಭಾರತದಲ್ಲೇ ಕನಿಷ್ಠ: ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಸ್ಪಷ್ಟನೆ – Kannada News | Global Fuel Crisis: Minister Pralhad Joshi Slams Congress, Says India’s Petrol Price Hike Lowest Globally

ತೈಲ ಬೆಲೆ ಹೆಚ್ಚಳ ಭಾರತದಲ್ಲೇ ಕನಿಷ್ಠ: ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಸ್ಪಷ್ಟನೆImage Credit source: PTI ನವದೆಹಲಿ, ಮೇ 16: ಜಾಗತಿಕ ಸಂಘರ್ಷ, ಬಿಕ್ಕಟ್ಟಿದ್ದರೂ ಭಾರತವು ತೈಲ ಬೆಲೆಯನ್ನು ಅತ್ಯಂತ ಕನಿಷ್ಠ ಮಟ್ಟದಲ್ಲಿ ಹೆಚ್ಚಳ ಮಾಡಿದೆ. ಬೇರೆ ಬೇರೆ ರಾಷ್ಟ್ರಗಳಲ್ಲಿ ಶೇ 20 ರಿಂದ 45ರಷ್ಟು ಏರಿಕೆ ಕಂಡಿದ್ದರೆ, ನಮ್ಮ ದೇಶದಲ್ಲಿ ಕೇವಲ ಶೇ 3.2ರಷ್ಟು ಮಾತ್ರವೇ ಹೆಚ್ಚಿಸಿದೆ ಎಂದು ಕೇಂದ್ರ ಗ್ರಾಹಕ ವ್ಯವಹಾರ ಸಚಿವ ಪ್ರಲ್ಹಾದ ಜೋಶಿ (Pralhad Joshi) ಸ್ಪಷ್ಟಪಡಿಸಿದ್ದಾರೆ. ಪೆಟ್ರೋಲ್ ಹಾಗೂ…

Read More

ಕೇವಲ ಒಂದು ಕೋಟಿ ಗಳಿಸಿದ ಪವನ್ ಕಲ್ಯಾಣ್ ಸಿನಿಮಾ; ‘ಧುರಂಧರ್ 2’ ಎದುರು ಮಂಕಾದ ಉಸ್ತಾದ್

‘ಧುರಂಧರ್ 2’ ಸಿನಿಮಾ (Dhurandhar 2 Movie) ಅಬ್ಬರಕ್ಕೆ ಎಲ್ಲರೂ ನಡುಗಿ ಹೋಗಿದ್ದಾರೆ. ಇಡೀ ಬಾಕ್ಸ್ ಆಫೀಸ್​ ಶೇಕ್ ಆಗುತ್ತಿದೆ. ಈ ಚಿತ್ರದ ನಾಗಾಲೋಟಕ್ಕೆ ಎಲ್ಲಾ ಸಿನಿಮಾಗಳು ಮಂಕಾಗುತ್ತಿವೆ. ಪವನ್ ಕಲ್ಯಾಣ್ ನಟನೆಯ ‘ಉಸ್ತಾದ್ ಭಗತ್ ಸಿಂಗ್’ ಚಿತ್ರವಂತೂ ಮಕಾಡೆ ಮಲಗಿದೆ. ಈ ಚಿತ್ರ ಮಂಗಳವಾರ ಗಳಿಕೆ ಮಾಡಿದ್ದು ಕೇಲವ ಒಂದು ಕೋಟಿ ರೂಪಾಯಿ. ಆದರೆ, ತೆಲುಗು ಭಾಷೆಯಲ್ಲಿ ಡಬ್ ಆಗಿ ರಿಲೀಸ್ ಆದ ‘ಧುರಂಧರ್ 2’ಸಿನಿಮಾ, ಪವನ್ ಚಿತ್ರಕ್ಕಿಂತ ಹೆಚ್ಚು ಕಲೆಕ್ಷನ್ ಮಾಡಿದೆ. ‘ಧುರಂಧರ್ 2’…

Read More

ಚೊಚ್ಚಲ ಟೆಸ್ಟ್​ನಲ್ಲಿ ಮಿಂಚಿ ವಿದೇಶಿ ತಂಡವನ್ನು ಸೇರಿಕೊಂಡ ಮಾನವ್ ಸುತಾರ್

ಅಫ್ಘಾನಿಸ್ತಾನ ವಿರುದ್ಧದ ತಮ್ಮ ಮೊದಲ ಟೆಸ್ಟ್ ಪಂದ್ಯದಲ್ಲಿಯೇ ತಮ್ಮ ಮಾಂತ್ರಿಕ ಬೌಲಿಂಗ್ ಮೂಲಕ ಸಂಚಲನ ಮೂಡಿಸಿದ ಭಾರತದ ಯುವ ಸ್ಪಿನ್ನರ್ ಮಾನವ್ ಸುತಾರ್ ಈಗ ಇಂಗ್ಲಿಷ್ ಪಿಚ್‌ಗಳಲ್ಲಿ ತಮ್ಮ ಮ್ಯಾಜಿಕ್ ಪ್ರದರ್ಶಿಸಲು ಸಿದ್ಧರಾಗಿದ್ದಾರೆ. ಈ 23 ವರ್ಷದ ಎಡಗೈ ಸ್ಪಿನ್ನರ್ ಇಂಗ್ಲೆಂಡ್‌ನ ಪ್ರಸಿದ್ಧ ಕೌಂಟಿ ಕ್ಲಬ್ 'ವಾರ್ವಿಕ್‌ಷೈರ್' ಪರ ಕೌಂಟಿ ಚಾಂಪಿಯನ್‌ಶಿಪ್‌ನ ಎರಡು ಪಂದ್ಯಗಳಲ್ಲಿ ಕಣಕ್ಕಿಳಿಯಲಿದ್ದಾರೆ (PC-BCCI). ಇದೇ ಮೊದಲ ಬಾರಿಗೆ ಕೌಂಟಿ ಕ್ರಿಕೆಟ್ ಆಡುತ್ತಿರುವ ಮಾನವ್ ಸುತಾರ್ ಇತ್ತೀಚೆಗೆ, ನ್ಯೂ ಚಂಡೀಗಢದಲ್ಲಿ ನಡೆದ ಏಕೈಕ ಟೆಸ್ಟ್…

Read More

ಪಾಕ್ ವಿರುದ್ಧದ ಪಂದ್ಯ ಮುಗಿಯುವ ಮುನ್ನವೇ ವಿಶ್ವಕಪ್ ಸೆಮಿಫೈನಲ್‌ಗೇರಿದ ಭಾರತ – Kannada News | U19 World Cup: India Qualifies for Semi finals via NRR after Pakistan Thriller

ಅಂಡರ್-19 ಏಕದಿನ ವಿಶ್ವಕಪ್‌ನ (U19 World Cup 2026) ಮಾಡು-ಮರು ಪಂದ್ಯದಲ್ಲಿ ಭಾರತ ಮತ್ತು ಪಾಕಿಸ್ತಾನ (India vs Pakistan) ತಂಡಗಳು ಪರಸ್ಪರ ಮುಖಾಮುಖಿಯಾಗಿದ್ದವು. ಈ ಪಂದ್ಯದಲ್ಲಿ, ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಟೀಂ ಇಂಡಿಯಾ 252 ರನ್ ಕಲೆಹಾಕಿತು. ತಂಡದ ಪರ ಮೊದಲ ಮೂವರು ಪ್ರಮುಖ ಬ್ಯಾಟ್ಸ್‌ಮನ್‌ಗಳು ಬೇಗನೇ ಔಟ್ ಆದರು. ಇದರಿಂದಾಗಿ, ಟೀಂ ಇಂಡಿಯಾದ ಮೇಲೆ ಒತ್ತಡ ಹೆಚ್ಚಾಯಿತು. ಆದಾಗ್ಯೂ ಮಧ್ಯಮ ಕ್ರಮಾಂಕದಲ್ಲಿ ವೇದಾಂತ್ ತ್ರಿವೇದಿ ತಂಡದ ಇನ್ನಿಂಗ್ಸ್ ನಿಭಾಯಿಸಿ 68 ರನ್‌…

Read More

‘ಲಕ್ಷಾಂತರ ರೂ. ಅನುದಾನ ಕೊಟ್ಟರೂ ಜಿಲ್ಲೆಯಲ್ಲಿ ಗಾಂಜಾ, ಬೆಟ್ಟಿಂಗ್ ನಿಂತಿಲ್ಲ ಯಾಕೆ’?: ಕೋಲಾರ ಎಸ್ಪಿಗೆ ಶಾಸಕ ಸಮೃದ್ಧಿ ಮಂಜುನಾಥ್ ತರಾಟೆ – Kannada News

ಶಾಸಕ ಸಮೃದ್ಧಿ ಮಂಜುನಾಥ್ , ಎಸ್ಪಿ ಕನ್ನಿಕಾ ಸಿಕ್ರಿವಾಲ್ ಕೋಲಾರ, ಜೂ.6: ಜಿಲ್ಲಾ ಪಂಚಾಯತ್ ಕಚೇರಿಯಲ್ಲಿ ನಡೆದ ಪ್ರಗತಿ ಪರಿಶೀಲನಾ (ದಿಶಾ) ಸಭೆಯಲ್ಲಿ ಕೋಲಾರ ಜಿಲ್ಲೆಯ ಕಾನೂನು ಸುವ್ಯವಸ್ಥೆ ಹದಗೆಟ್ಟಿರುವ ವಿಚಾರವಾಗಿ ಮುಳಬಾಗಿಲು ಕ್ಷೇತ್ರದ ಜೆಡಿಎಸ್ ಶಾಸಕ ಸಮೃದ್ಧಿ ಮಂಜುನಾಥ್ ಅವರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ (SP) ಕನ್ನಿಕಾ ಸಿಕ್ರಿವಾಲ್ ಅವರನ್ನು ಬಹಿರಂಗವಾಗಿಯೇ ತರಾಟೆಗೆ ತೆಗೆದುಕೊಂಡಿದ್ದಾರೆ. ಜಿಲ್ಲೆಯಲ್ಲಿ ಅಪರಾಧ ಕೃತ್ಯಗಳು ಮಿತಿಮೀರಿದ್ದರೂ ಪೊಲೀಸ್ ಇಲಾಖೆ ಮೌನವಾಗಿದೆ ಎಂದು ಅವರು ಸಭೆಯಲ್ಲಿ ತೀವ್ರ ಆಕ್ರೋಶ ವ್ಯಕ್ತಪಡಿಸಿದರು. ಕೋಲಾರದಲ್ಲಿ ಅಪ್ರಾಪ್ತರ…

Read More

ಹೈದರಾಬಾದ್​​ಗೆ ಮರಳಿ ಬರುತ್ತಿದೆ ‘ಐಮ್ಯಾಕ್ಸ್’, ‘ವಾರಣಾಸಿ’ಯೇ ಕಾರಣ

ಐಮ್ಯಾಕ್ಸ್, ವಿಶ್ವದ ಅತ್ಯುತ್ತಮ ಸಿನಿಮಾ ಸ್ಕ್ರೀನ್ ಎಂಬುದರಲ್ಲಿ ಯಾವುದೇ ಅನುಮಾನವಿಲ್ಲ. ಅಧಿಕೃತ ಐಮ್ಯಾಕ್ಸ್ (IMAX) ಸ್ಕ್ರೀನ್​​ನಲ್ಲಿ ಸಿನಿಮಾ ನೋಡಿದರಷ್ಟೆ ನಿಜವಾದ ಸಿನಿಮಾ ಅನುಭವ ಪಡೆದಂತೆ ಎಂಬ ನಂಬಿಕೆ ಇದೆ. ಹಾಲಿವುಡ್​​ನ ಪರಮೋಚ್ಛ ನಿರ್ದೇಶಕರುಗಳು ನಿರ್ದಿಷ್ಟವಾಗಿ ಐಮ್ಯಾಕ್ಸ್ ಸ್ಕ್ರೀನ್​​ಗಳಿಗೆಂದೇ ಸಿನಿಮಾ ಮಾಡುತ್ತಾರೆ. ಇದೀಗ ರಾಜಮೌಳಿ ಸಹ ಐಮ್ಯಾಕ್ಸ್​ ಸ್ಕ್ರೀನ್​​ನ ಅನುಪಾತದಲ್ಲಿಯೇ ‘ವಾರಣಾಸಿ’ (Varanasi) ಸಿನಿಮಾ ಮಾಡಿದ್ದಾರೆ. ಆದರೆ ಅದನ್ನು ಪ್ರದರ್ಶಿಸಲು ತೆಲುಗು ರಾಜ್ಯಗಳಲ್ಲಿ ಐಮ್ಯಾಕ್ಸ್ ಸ್ಕ್ರೀನ್​​ಗಳು ಇರಲಿಲ್ಲ. ಇದೀಗ ಮೊದಲ ಬಾರಿಗೆ ಹೈದರಾಬಾದ್​​ಗೆ ಐಮ್ಯಾಕ್ಸ್ ಸ್ಕ್ರೀನ್ ಬರುತ್ತಿದೆ. ಐಮ್ಯಾಕ್ಸ್…

Read More