Headlines

ಪಶ್ಚಿಮ ಬಂಗಾಳ: ಬಿಜೆಪಿ-ಟಿಎಂಸಿ ಕಾರ್ಯಕರ್ತರ ಮಧ್ಯೆ ಭಾರೀ ಸಂಘರ್ಷ, ನಾಲ್ವರು ಸಾವು, ಉದ್ವಿಗ್ನ ಪರಿಸ್ಥಿತಿ – Kannada News | West Bengal Post Election Violence Escalates Between BJP and TMC Workers

ಕೋಲ್ಕತ್ತಾ, ಮೇ 06: ಪಶ್ಚಿಮ ಬಂಗಾಳ(West Bengal)ದಲ್ಲಿ ವಿಧಾನಸಭಾ ಚುನಾವಣಾ ಫಲಿತಾಂಶ ಪ್ರಕಟವಾದ ಬೆನ್ನಲ್ಲೇ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಮತ್ತು ಇತಿಹಾಸ ನಿರ್ಮಿಸಿರುವ ಭಾರತೀಯ ಜನತಾ ಪಕ್ಷದ (BJP) ಕಾರ್ಯಕರ್ತರ ನಡುವೆ ರಾಜ್ಯದ ಹಲವೆಡೆ ತೀವ್ರ ಘರ್ಷಣೆಗಳು ಸಂಭವಿಸಿವೆ. ಗೆಲುವಿನ ಸಂಭ್ರಮಾಚರಣೆ ಮತ್ತು ಸೋಲಿನ ಹತಾಶೆಯ ನಡುವೆ ಆರಂಭವಾದ ಈ ಸಂಘರ್ಷವು ಈಗ ಹಿಂಸಾಚಾರಕ್ಕೆ ತಿರುಗಿದ್ದು, ರಾಜ್ಯಾದ್ಯಂತ ಹೈ ಅಲರ್ಟ್ ಘೋಷಿಸಲಾಗಿದೆ. ಚುನಾವಣಾ ಫಲಿತಾಂಶದಲ್ಲಿ ಬಿಜೆಪಿ 206 ಸ್ಥಾನಗಳನ್ನು ಗೆದ್ದು ಅಭೂತಪೂರ್ವ ಜಯ ಸಾಧಿಸಿದ್ದರೆ, ಮಮತಾ…

Read More

ಸೋನು ಶ್ರೀನಿವಾಸ್ ಗೌಡಗೆ ಇನ್‌ಸ್ಟಾಗ್ರಾಮ್‌ನಿಂದ ತಿಂಗಳಿಗೆ ಬರೋ ಹಣ ಎಷ್ಟು? – Kannada News | Sonu Srinivas Gowda’s Instagram Earnings Revealed: Less than 30K month

ಸಾಮಾಜಿಕ ಜಾಲತಾಣಗಳಲ್ಲಿ ಸದಾ ಒಂದಿಲ್ಲೊಂದು ವಿಚಾರಕ್ಕೆ ಸುದ್ದಿಯಾಗುವ ಸೋನು ಶ್ರೀನಿವಾಸ್ ಗೌಡ, ಈಗ ಬೆಳ್ಳಿಪರದೆಗೆ ಹೆಜ್ಜೆ ಇಟ್ಟಿದ್ದಾರೆ. ಈ ಹಿಂದೆ ಅವರ ಖಾಸಗಿ ವಿಡಿಯೋ ವೈರಲ್ ಆಗಿ ದೊಡ್ಡ ಮಟ್ಟದ ವಿವಾದ ಸೃಷ್ಟಿಸಿತ್ತು. ಆ ಬಳಿಕ ಬಿಗ್ ಬಾಸ್ ಒಟಿಟಿ ಶೋಗೆ ಸ್ಪರ್ಧಿಯಾಗಿ ಬಂದ ಅವರು, ತಮ್ಮ ಮೇಲಿದ್ದ ನೆಗೆಟಿವ್ ಅಭಿಪ್ರಾಯಗಳನ್ನು ಬದಲಿಸಿಕೊಳ್ಳುವಲ್ಲಿ ಯಶಸ್ವಿಯಾದರು. ಅವರು ಬಿಗ್ ಬಾಸ್‌ಗೆ ಬಂದಾಗ ಅನೇಕರು ಆಕ್ಷೇಪ ವ್ಯಕ್ತಪಡಿಸಿದ್ದರು, ಆದರೆ ಶೋ ಹೋಸ್ಟ್ ಕಿಚ್ಚ ಸುದೀಪ್ ಅವರು ‘ತಪ್ಪನ್ನು ತಿದ್ದಿಕೊಳ್ಳಲು ಪ್ರತಿಯೊಬ್ಬರಿಗೂ…

Read More

ಮೂತ್ರಕ್ಕೆ ಹೋಗದೆ ಹೆಚ್ಚು ಸಮಯ ಕಟ್ಟಿಕೊಂಡಿರುವುದರಿಂದ ಎಷ್ಟೆಲ್ಲಾ ಸಮಸ್ಯೆಗಳಾಗುತ್ತೆ ಗೊತ್ತೆ?

ಇಂದಿನ ವೇಗದ ಜೀವನಶೈಲಿಯಲ್ಲಿ ಕೆಲಸ, ಪ್ರಯಾಣ ಅಥವಾ ವ್ಯಸ್ತ ದಿನಚರಿಯ ಕಾರಣದಿಂದ ಹಲವರು ಮೂತ್ರವನ್ನು ದೀರ್ಘ ಕಾಲ ಹಿಡಿದಿಟ್ಟುಕೊಳ್ಳುವ ಅಭ್ಯಾಸ ಮಾಡಿಕೊಂಡಿದ್ದಾರೆ. ಕೆಲವರು ಇದನ್ನು ಸಾಮಾನ್ಯವೆಂದು ನಿರ್ಲಕ್ಷಿಸುತ್ತಾರೆ. ಆದರೆ ತಜ್ಞರ ಪ್ರಕಾರ, ಈ ಅಭ್ಯಾಸ ದೇಹದ ಆರೋಗ್ಯಕ್ಕೆ ಹಾನಿಕಾರಕವಾಗಬಹುದು. ಏಕೆಂದರೆ ಮೂತ್ರದ ಮೂಲಕ ದೇಹದಲ್ಲಿರುವ ಹೆಚ್ಚುವರಿ ನೀರು ಮತ್ತು ವಿಷಕಾರಿ ಪದಾರ್ಥಗಳು ಹೊರಹೋಗುತ್ತವೆ. ಇದು ದೇಹದ ಸಮತೋಲನವನ್ನು ಕಾಪಾಡಲು ಅಗತ್ಯವಾದ ಪ್ರಕ್ರಿಯೆ. ಆದರೆ ದೀರ್ಘ ಕಾಲ ಮೂತ್ರವನ್ನು (Urine) ಹಿಡಿದುಕೊಳ್ಳುವುದರಿಂದ ಈ ಸಹಜ ಪ್ರಕ್ರಿಯೆಯ ಮೇಲೆ ಪರಿಣಾಮ…

Read More

ಕೇಂದ್ರದ 4,500 ಇ-ಬಸ್ ಪಡೆಯಲು ರಾಜ್ಯ ಹಿಂದೇಟು ಹಾಕ್ತಿರೋದೇಕೆ? ಅಸಲಿ ಕಾರಣ ಬಿಚ್ಚಿಟ್ಟ ಸಾರಿಗೆ ಸಚಿವ ಭೈರತಿ ಸುರೇಶ್ – Kannada News | Why Karnataka is Reluctant to Accept 4500 PM E Drive Electric Buses Explained by Transport Minister Byrathi Suresh

ತೇಜಸ್ವಿ ಸೂರ್ಯಗೆ ಭೈರತಿ ಸುರೇಶ್ ಕೌಂಟರ್Image Credit source: tv9 ಬೆಂಗಳೂರು, ಜುಲೈ 1: ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷೆಯ ‘ಪಿಎಂ ಇ-ಡ್ರೈವ್ (PM E-Drive)’ ಯೋಜನೆಯಡಿ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಗೆ (BMTC) ನೀಡಲು ಉದ್ದೇಶಿಸಿರುವ 4,500 ಎಲೆಕ್ಟ್ರಿಕ್ ಬಸ್ಸುಗಳನ್ನು ಪಡೆದುಕೊಳ್ಳಲು ರಾಜ್ಯ ಸರ್ಕಾರ ಹಿಂದೇಟು ಹಾಕುತ್ತಿರುವುದರ ಹಿಂದಿನ ಅಸಲಿ ಆರ್ಥಿಕ ಲೆಕ್ಕಾಚಾರವನ್ನು ಸಾರಿಗೆ ಸಚಿವ ಭೈರತಿ ಸುರೇಶ್ ಬಹಿರಂಗಪಡಿಸಿದ್ದಾರೆ. ಕೇಂದ್ರದ ಈ ನಿಯಮಾವಳಿಗಳಿಂದ ರಾಜ್ಯ ಸಾರಿಗೆ ಸಂಸ್ಥೆಗೆ ಭಾರಿ ನಷ್ಟ ಉಂಟಾಗಲಿದ್ದು, ಬಸ್ಸುಗಳು ಸಂಚಾರ ನಡೆಸದೆ…

Read More

ರಾಹುಲ್ ಗಾಂಧಿ ಮಾಡಿದ ಸಾಲು ಸಾಲು ತಪ್ಪುಗಳು… ಅಸ್ಸಾಂ, ಆಂಧ್ರದಂತೆ ತಮಿಳುನಾಡನ್ನೂ ಕಾಂಗ್ರೆಸ್ ಕಳೆದುಕೊಂಡಿತಾ? – Kannada News | Congress Blunder: Vijay’s Entry & Rahul Gandhi’s Missed Political Opportunities

ರಾಹುಲ್ ಗಾಂಧಿ ಜೊತೆ ತಮಿಳುನಾಡು ಸಿಎಂ ವಿಜಯ್Image Credit source: PTI ಚೆನ್ನೈ, ಮೇ 10: ನಟ ವಿಜಯ್ ಅವರ ತಮಿಳಗ ವೆಟ್ರಿ ಕಳಗಂ ಪಕ್ಷ (TVK) ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ (Tamil Nadu Assembly Elections) ಅತಿದೊಡ್ಡ ಪಕ್ಷವಾಗಿ ಹೊಮ್ಮಿದ ಬೆನ್ನಲ್ಲೇ ಕಾಂಗ್ರೆಸ್ ಪಕ್ಷ ಬೆಂಬಲ ಪ್ರಕಟಿಸಲು ಹೆಚ್ಚು ತಡ ಮಾಡಲಿಲ್ಲ. ಡಿಎಂಕೆ ಜೊತೆ ಮೈತ್ರಿ ಮಾಡಿಕೊಂಡಿದ್ದರೂ ಲೆಕ್ಕಿಸದೆ ಟಿವಿಕೆಗೆ ಕಾಂಗ್ರೆಸ್ ಬೆಂಬಲ ಘೋಷಿಸಿತು. ರಾಹುಲ್ ಗಾಂಧಿ ಈ ಹಿಂದೆ ಮಾಡಿದ ತಪ್ಪನ್ನು ಪುನರಾವರ್ತಿಸಬಾರದು ಎಂದು…

Read More

ಮೇ 5ರ ನಂತರ ಹೆಣ್ಣುಮಕ್ಕಳು ಭಯವಿಲ್ಲದೆ ಮಧ್ಯರಾತ್ರಿ 1 ಗಂಟೆಗೂ ಹೊರಗೆ ಓಡಾಡಬಹುದು; ಅಮಿತ್ ಶಾ ಭರವಸೆ – Kannada News | Girls can go out fearlessly in Mid night after May 5 Amit Shah slams Mamata Banerjee

ಕೊಲ್ಕತ್ತಾ, ಏಪ್ರಿಲ್ 25: ಪಶ್ಚಿಮ ಬಂಗಾಳದಲ್ಲಿ ನಡೆಯುವ 2ನೇ ಹಂತದ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ (Amit Shah) ಜಮಾಲ್ಪುರದಲ್ಲಿ ಚುನಾವಣಾ ರ್ಯಾಲಿಯನ್ನು ನಡೆಸಿದರು. ಈ ವೇಳೆ ಮಾತನಾಡಿದ ಅವರು, “ಕಳೆದ 15 ವರ್ಷಗಳಲ್ಲಿ ಮಮತಾ ಬ್ಯಾನರ್ಜಿ ಅವರ ಆಳ್ವಿಕೆಯಲ್ಲಿ ಮಹಿಳೆಯರು ಸಾಕಷ್ಟು ತೊಂದರೆ ಅನುಭವಿಸಿದ್ದಾರೆ. ಆರ್‌ಜಿ ಕರ್, ಸಂದೇಶಖಾಲಿ, ಕೊಲ್ಕತ್ತಾ ಕಾನೂನು ಕಾಲೇಜು ಮತ್ತು ದುರ್ಗಾಪುರ ಕಾಲೇಜಿನಂತಹ ಘಟನೆಗಳು ಮಹಿಳೆಯರ ವಿರುದ್ಧದ ದೌರ್ಜನ್ಯಗಳು ಎಲ್ಲೆಡೆ ನಡೆದಿವೆ ಎಂದು ಸಾಬೀತುಪಡಿಸುತ್ತಿವೆ. ಈಗ…

Read More

ನಾಚಿಕೆಯಾಗುವುದಿಲ್ಲವೇ?; 4 ವರ್ಷದ ಮಗು ಮೇಲಿನ ಅತ್ಯಾಚಾರ ಪ್ರಕರಣದಲ್ಲಿ ಪೊಲೀಸರಿಗೆ ಸುಪ್ರೀಂ ಕೋರ್ಟ್ ತರಾಟೆ

ನವದೆಹಲಿ, ಮಾರ್ಚ್ 25: ಹರಿಯಾಣದ ಗುರುಗ್ರಾಮದಲ್ಲಿ 4 ವರ್ಷದ ಹೆಣ್ಣುಮಗುವಿನ ಮೇಲೆ ಅತ್ಯಾಚಾರ ನಡೆದಿತ್ತು. ಈ ಪ್ರಕರಣದ ತನಿಖೆ ವೇಳೆ ಹರಿಯಾಣ ಪೊಲೀಸರು ಸೂಕ್ಷ್ಮತೆಯಿಲ್ಲದೆ ವರ್ತಿಸಿದ್ದಾರೆ, ಮಗುವಿನ ಬಳಿ ಯಾವುದೇ ಪುರಾವೆಗಳಿಲ್ಲವೆಂದು ನಿರೂಪಿಸಲು ಪ್ರಯತ್ನಿಸಿದ್ದಾರೆ ಎಂಬ ಆರೋಪ ಕೇಳಿಬಂದಿತ್ತು. ಈ ಪ್ರಕರಣದ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ (Supreme Court) ಹರಿಯಾಣ ಪೊಲೀಸರನ್ನು ತರಾಟೆಗೆ ತೆಗೆದುಕೊಂಡಿದೆ. 4 ವರ್ಷದ ಮಗುವಿನ ಮೇಲಿನ ಅತ್ಯಾಚಾರದಲ್ಲಿ ಸಾಕ್ಷಿಗಳು ಸ್ಪಷ್ಟವಾಗಿದ್ದರೂ ಆರೋಪಿಗಳನ್ನು ರಕ್ಷಿಸಲು ಪ್ರಯತ್ನಿಸಲಾಗಿದೆ ಎಂದು ಸುಪ್ರೀಂ ಕೋರ್ಟ್ ಅಸಮಾಧಾನ ಹೊರಹಾಕಿದೆ….

Read More

ಯೆಲ್ಲೋ ಲೈನ್ ಮೆಟ್ರೋ ಪ್ರಯಾಣಿಕರಿಗೆ ಗುಡ್​ನ್ಯೂಸ್, ಬುಧವಾರದಿಂದ 2 ಹೆಚ್ಚುವರಿ ರೈಲು ಸೇರ್ಪಡೆ – Kannada News

ಬೆಂಗಳೂರು, (ಜೂನ್ 02): ಯೆಲ್ಲೋ ಲೈನ್ ಮೆಟ್ರೋ (Yellow Line Metro) ಪ್ರಯಾಣಿಕರಿಗೆ ಬಿಎಂಆರ್‌ಸಿಎಲ್ (BMRCL) ಗುಡ್‌ನ್ಯೂಸ್ ಕೊಟ್ಟಿದ್ದು, ನಾಳೆಯಿಂದ ಅಂದರೆ ಜೂನ್ 03ರಿಂದ ಹಳದಿ ಮಾರ್ಗದಲ್ಲಿ (ಯೆಲ್ಲೋ ಲೈನ್ ) ಹೆಚ್ಚುವರಿ 2 ರೈಲುಗಳು ಸೇರ್ಪಡೆಗೊಳ್ಳಲಿವೆ. ಹೀಗಾಗಿ ಪ್ರಯಾಣಿಕರು ರೈಲಿಗಾಗಿ ಕಾಯುವ ಸಮಯ ತಗ್ಗಲಿದೆ. ಹೌದು… ಹಳದಿ ಮಾರ್ಗದಲ್ಲಿ 10ನೇ ರೈಲು ಆರಂಭ ಆಗುವುದರಿಂದ 19.75 ಕಿಲೋ ಮೀಟರ್ ದೂರದ ಆರ್‌ವಿ ರಸ್ತೆಯಿಂದ ಬೊಮ್ಮಸಂದ್ರ ಮೆಟ್ರೋ ಮಾರ್ಗದಲ್ಲಿ, ಅದರಲ್ಲೂ ಪೀಕ್‌ ಅವರ್ಸ್‌ನಲ್ಲಿ (Peak Hours) 7…

Read More

Weekly Love Horoscope: 2026ರ ಫೆಬ್ರವರಿ ಮೊದಲ ವಾರದ ಪ್ರೇಮ ಭವಿಷ್ಯ ಯಾವ ರಾಶಿಗೆ ಹೇಗಿದೆ? – Kannada News | Weekly Love Horoscope From 2026 February 1st to 7th: Relationship Forecast for All Zodiac Signs in Kannada

ಫೆಬ್ರವರಿ ಮೊದಲ ವಾರದ ಪ್ರೇಮ ಜಾತಕ – ಸಾಂದರ್ಭಿಕ ಚಿತ್ರ ಫೆಬ್ರವರಿ 01ರಿಂದ ಫೆಬ್ರವರಿ 07ರ ವರೆಗೆ ಮೊದಲ ವಾರವಾಗಿದೆ. ಶುಕ್ರನು ಉಚ್ಚಗಾಮಿಯಾದ ಕಾರಣ ಶುಭ ಫಲವನ್ನು ನಿರೀಕ್ಷಿಸಬಹುದು. ಜನ್ಮದಲ್ಲಿ ಉತ್ತಮ ಸ್ಥಾನದಲ್ಲಿ ಶುಕ್ರನಿದ್ದರೆ, ಶುಕ್ರದಶೆ ಶುಭದಾಯಕ. ಪ್ರೇಮದಿಂದ ಶುಭವಾಗಲಿ. ​ ಮೇಷ: ಈ ವಾರ ಸಂಗಾತಿಯೊಂದಿಗೆ ಸಣ್ಣಪುಟ್ಟ ಭಿನ್ನಾಭಿಪ್ರಾಯಗಳು ಉಂಟಾಗಬಹುದು. ತಾಳ್ಮೆಯಿಂದ ವರ್ತಿಸುವುದು ಒಳಿತು. ಪ್ರೇಮಿಗಳಿಗೆ ಮನೆಯವರಿಂದ ಬೆಂಬಲ ಸಿಗುವ ಸಾಧ್ಯತೆಯಿದೆ. ಹೊಸ ಸಂಬಂಧ ಬೆಳೆಸುವ ಮುನ್ನ ಯೋಚಿಸಿ ನಿರ್ಧಾರ ತೆಗೆದುಕೊಳ್ಳಿ. ​ ವೃಷಭ: ಪ್ರೇಮ…

Read More

ಭೀಕರ ಅಪಘಾತ: ವಿಧಿಯಾಟಕ್ಕೆ ಮದುವೆಯಾಗಿ 6 ತಿಂಗಳಲ್ಲೇ ನವ ದಂಪತಿ ದುರ್ಮರಣ

ಶಿವಮೊಗ್ಗ/ನೆಲಮಂಗಲ, ಮಾರ್ಚ್​​ 30: ಲಾರಿಗೆ ಬೈಕ್​ ಡಿಕ್ಕಿಯಾಗಿ ನವ ದಂಪತಿ ಸ್ಥಳದಲ್ಲೇ ದುರ್ಮರಣ ಹೊಂದಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕಿನ ಶಂಕರಘಟ್ಟ ಗ್ರಾಮದ ಬಿಆರ್​ಪಿ ಬಳಿ ನಡೆದಿದೆ. ಬೈಕ್​ನಲ್ಲಿದ್ದ ಬಾಬು(30), ಸಾವಿತ್ರಿ(26) ಮೃತ ದುರ್ದೈವಿಗಳಾಗಿದ್ದು, ಹೋಟೆಲ್ ಕೆಲಸ ಮುಗಿಸಿ ಊರಿಗೆ ಹೋಗ್ತಿದ್ದಾಗ ಅಪಘಾತ ನಡೆದಿದೆ. ಮೃತರು ಚಿಕ್ಕಮಗಳೂರು ಜಿಲ್ಲೆಯ ತರಿಕೇರಿ ಮೂಲದವರಾಗಿದ್ದು, ಇವರ ಮುದುವೆ ಆಗಿ ಕೇವಲ ಆರು ತಿಂಗಳಾಗಿತ್ತು. ಭದ್ರಾವತಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದೆ. ದೇಗುಲಕ್ಕೆ ತೆರಳಿ ಹಿಂದಿರುಗುವಾಗ…

Read More