Headlines

ಝೆಲೆನ್ಸ್ಕಿ- ಟ್ರಂಪ್ ಶಾಂತಿ ಮಾತುಕತೆಗೂ ಮುನ್ನ ಉಕ್ರೇನ್ ಮೇಲೆ ರಷ್ಯಾ ದಾಳಿ – Kannada News | Russia Intensifies Attacks in Ukraine Ahead of Key Zelenskyy Trump Talks

ದಾಳಿ-ಸಾಂದರ್ಭಿಕ ಚಿತ್ರImage Credit source: India TV ಕೈವ್, ಡಿಸೆಂಬರ್ 28: ಉಕ್ರೇನ್‌(Ukraine)ನ ರಾಜಧಾನಿಯಲ್ಲಿ ರಷ್ಯಾ ಶನಿವಾರ ತೀವ್ರ ದಾಳಿ ನಡೆಸಿದ್ದು, ಓರ್ವ ಸಾವನ್ನಪ್ಪಿದ್ದು, 27 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಮತ್ತು ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ನಡುವೆ ಶಾಂತಿ ಮಾತುಕತೆ ನಡೆಯುವ ಒಂದು ದಿನದ ಮೊದಲು ಇದು ಸಂಭವಿಸಿದೆ. ಮುಂಜಾನೆ ದಾಳಿ ಪ್ರಾರಂಭವಾಗಿ ಗಂಟೆಗಳ ಕಾಲ ಮುಂದುವರೆದಿತ್ತು ಕೈವ್‌ನಾದ್ಯಂತ ಪ್ರಬಲ ಸ್ಫೋಟಗಳು ಸಂಭವಿಸಿವೆ. ರಷ್ಯಾ ಬ್ಯಾಲಿಸ್ಟಿಕ್ ಕ್ಷಿಪಣಿಗಳು ಮತ್ತು ಡ್ರೋನ್‌ಗಳ…

Read More

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 4, 5, 6ರ ಜನವರಿ 19ರ ದಿನಭವಿಷ್ಯ

ಜನ್ಮಸಂಖ್ಯೆ 4 (ಯಾವುದೇ ತಿಂಗಳಿನ 4, 13, 22, 31ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 4): ಯಾಕಾದರೂ ಈ ಕೆಲಸ ಒಪ್ಪಿಕೊಂಡೆನೋ ಎಂಬಷ್ಟು ರೇಜಿಗೆ ಈ ದಿನ ನಿಮಗೆ ಆಗಲಿದೆ. ಒಬ್ಬೊಬ್ಬರು ಒಂದು ರೀತಿ ಹೇಳುತ್ತಾ, ಒಂದು ಕೆಲಸವನ್ನು ನಾಲ್ಕೈದು ಬಾರಿ, ನಾಲ್ಕೈದು ರೀತಿಯಲ್ಲಿ ಮಾಡುವಂತೆ ಆಗಲಿದೆ. ಎಲ್ಲರಿಗೂ ಒಳ್ಳೆಯವರಾಗಿರಬೇಕು ಎಂಬ ಆಲೋಚನೆಯನ್ನು ಬಿಟ್ಟು, ಹೊರಗೆ ಬನ್ನಿ. ನೀವು ಹೇಳಬೇಕು ಅಂದುಕೊಂಡ ವಿಚಾರವನ್ನು ನೇರವಾಗಿ ಹೇಳುವುದಕ್ಕೆ ಪ್ರಯತ್ನಿಸಿ. ಹಣಕಾಸು ವಿಚಾರದಲ್ಲಿ ನೀವು ತೆಗೆದುಕೊಳ್ಳುವ ನಿರ್ಧಾರಗಳು ಇತರರ ಆಕ್ಷೇಪಕ್ಕೆ…

Read More

ಭಾರತದ ಡಿಫೆನ್ಸ್ ಸೆಕ್ಟರ್​ನಲ್ಲಿ ದಾಖಲೆಯ ₹1.78 ಲಕ್ಷ ಕೋಟಿ ಮೌಲ್ಯದ ಉತ್ಪಾದನೆ; ರಫ್ತು ಕೂಡ ಭರ್ಜರಿ ಏರಿಕೆ – Kannada News | India’s defence production and exports see big increase in 2025 26, says minister Rajnath Singh

ನವದೆಹಲಿ, ಜೂನ್ 18: ಭಾರತದ ರಕ್ಷಣಾ ಕ್ಷೇತ್ರ ಮಿಂಚಿನ ಸಂಚಾರ ನಡೆಸುತ್ತಿದೆ. ಸರ್ಕಾರದ ‘ಸ್ವಾವಲಂಬಿ ಭಾರತ’ (Aatmanirbhar Bharat) ಯೋಜನೆಗೆ ಭಾರಿ ಯಶಸ್ಸು ಸಿಕ್ಕಿದೆ. ದೇಶದ ವಾರ್ಷಿಕ ರಕ್ಷಣಾ ಉತ್ಪಾದನೆಯು 2025-26ರ ಹಣಕಾಸು ವರ್ಷದಲ್ಲಿ (FY26) ಸಾರ್ವಕಾಲಿಕ ದಾಖಲೆಯಾದ ₹1.78 ಲಕ್ಷ ಕೋಟಿ ತಲುಪಿದೆ ಎಂದು ರಕ್ಷಣಾ ಸಚಿವಾಲಯ ತಿಳಿಸಿದೆ. ಪ್ರಧಾನಿ ನರೇಂದ್ರ ಮೋದಿ (Narendra Modi) ಅವರ ನಾಯಕತ್ವದಲ್ಲಿ ಇದು ಸಾಧ್ಯವಾಗಿದ್ದನ್ನು ತಿಳಿಸಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್ (Rajnath Singh) ಅವರು, ರಕ್ಷಣಾ ಕ್ಷೇತ್ರದ…

Read More

ಶೂನ್ಯದಿಂದ ಆಸ್ತಿ ಸಂಪಾದನೆ ಮಾಡುವುದು ಹೇಗೆ? ಇಲ್ಲಿದೆ ತಿಳಿದಿರಬೇಕಾದ ಸಂಗತಿಗಳು

ಏನೂ ಬಂಡವಾಳ ಇಲ್ಲದೇ ಜನರು ಉನ್ನತ ಹಂತಕ್ಕೆ ಹೋಗಿರುವ ಉದಾಹರಣೆಗಳು ಹಲವಿವೆ. ಪಿತ್ರಾರ್ಜಿತ ಆಸ್ತಿ ಅಥವಾ ತಂದೆ ತಾಯಿಯ ಹಣದ ನೆರವು, ಮನೆ ಇತ್ಯಾದಿ ಯಾವ ಸೌಲಭ್ಯವೂ ಸ್ವಂತವಾಗಿ ಹಣ, ಆಸ್ತಿ ಸಂಪಾದನೆ ಮಾಡುವುದು ನಿಜಕ್ಕೂ ಸಾಧನೆಯೇ. ಈ ನಿಟ್ಟಿನಲ್ಲಿ ಯಾವುದೇ ವ್ಯಕ್ತಿಯ ಮೊದಲ ಮುಖ್ಯ ಅಂಶ ಆತನ ಸಂಪಾದನೆಯ ಶಕ್ತಿ. ಹಣ ಸಂಪಾದನೆಗೆ ಬೇಕಾದ ಅಗತ್ಯ ಕೌಶಲ್ಯಗಳನ್ನು ಪಡೆಯುವುದು ಬಹಳ ಮುಖ್ಯ. ಹಣವಂತರಾಗಲು ಮೂರು ಅಂಶಗಳಿರಬೇಕು. ಹಣ ಗಳಿಕೆ, ಹಣ ಉಳಿಸುವಿಕೆ ಮತ್ತು ಹಣ ಹೂಡಿಕೆ….

Read More

ವಿಶ್ವ ಯೋಗಾಸನ ಚಾಂಪಿಯನ್‌ಶಿಪ್​​ನಲ್ಲಿ ಮುಂದುವರಿದ ಭಾರತದ ಪ್ರಾಬಲ್ಯ: ಚಿನ್ನದ ಪದಕ ಗೆದ್ದ ಹೀನಾ ರಾಜಗೋರ್! – Kannada News

ಅಹಮದಾಬಾದ್, (ಜೂನ್ 7): ವಿಶ್ವ ಯೋಗಾಸನ ಚಾಂಪಿಯನ್‌ಶಿಪ್‌ನಲ್ಲಿ (World Yoga Championship) ಭಾರತ (India) ತನ್ನ ಪ್ರಾಬಲ್ಯವನ್ನು ಮುಂದುವರಿಸಿದ್ದು, ಮಾಜಿ ಮಿಸ್ ಗುಜರಾತ್ ಸೂಪರ್ ಮಾಡೆಲ್ ವಿಜೇತೆ ಹೀನಾ ರಾಜಗೋರ್ (Heena Rajgor)  ಭಾರತಕ್ಕೆ ಚಿನ್ನದ ಪದಕ ಗೆದ್ದು ತಂದಿದ್ದಾರೆ. ಇಕೆಎ (EKA) ಅರೆನಾದಲ್ಲಿ ನಡೆಯುತ್ತಿರುವ ಈ ಚಾಂಪಿಯನ್‌ಶಿಪ್‌ನಲ್ಲಿ ಭಾರತವು 40 ಚಿನ್ನ, 8 ಬೆಳ್ಳಿ ಮತ್ತು 2 ಕಂಚು ಸೇರಿದಂತೆ ಒಟ್ಟು 50 ಪದಕಗಳನ್ನು ಗೆದ್ದು, ಪದಕ ಪಟ್ಟಿಯಲ್ಲಿ ಅಗ್ರಸ್ಥಾನ ಕಾಯ್ದುಕೊಂಡಿದೆ. ಮುಖ್ಯಾಂಶಗಳು ಅಹಮದಾಬಾದ್ ನ…

Read More

ಹೈವೇಯಲ್ಲಿ ಸಿನಿಮೀಯ ದರೋಡೆ; ಅಕೌಂಟೆಂಟ್​​ನನ್ನು ಅಡ್ಡ ಹಾಕಿ 85 ಲಕ್ಷ ದೋಚಿದ ಬೈಕ್ ಸವಾರರು – Kannada News | Accountant carrying Rs 85 lakh on scooter robbed by bikers on Delhi–Lucknow highway

ನವದೆಹಲಿ, ಡಿಸೆಂಬರ್ 26: ದೆಹಲಿ- ಲಕ್ನೋ ಹೆದ್ದಾರಿಯಲ್ಲಿ ಸ್ಕೂಟರ್​​ನಲ್ಲಿ ಹೋಗುತ್ತಿದ್ದ ಅಕೌಂಟೆಂಟ್​​ ಬಳಿ ಇದ್ದ 85 ಲಕ್ಷ ರೂ. ಹಣವನ್ನು ಬೈಕ್ ಸವಾರರು ದೋಚಿದ್ದಾರೆ. ಈ ಸಿನಿಮೀಯ ದರೋಡೆ (Robbery) ಹೈವೇಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಹಲ್ಲೆಕೋರರು ಆತನ ಬಳಿ ಇದ್ದ ದುಡ್ಡಿನ ಚೀಲವನ್ನು ಕಸಿದುಕೊಂಡಿದ್ದಾರೆ. ಈ ಘಟನೆ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ತನಿಖೆ ಆರಂಭಿಸಲಾಗಿದೆ. ನೋಯ್ಡಾ ಮೂಲದ ಉದ್ಯಮಿಯೊಬ್ಬರಿಗೆ ಅಕೌಂಟೆಂಟ್​ ಆಗಿ ಕೆಲಸ ಮಾಡುತ್ತಿದ್ದ ವ್ಯಕ್ತಿ ಹಣವನ್ನು ಸ್ಕೂಟರ್​​ನಲ್ಲಿ ಇಟ್ಟುಕೊಂಡು ಹೋಗುತ್ತಿದ್ದ. ಈ ಬಗ್ಗೆ ತಿಳಿದ ದರೋಡೆಕೋರರು ಆತನಿಗೆ…

Read More

‘ದೇವಿ’ ಸಿನಿಮಾ ಬಗ್ಗೆ ಸಂಭಾಷಣೆಕಾರ ಮಾಸ್ತಿ ಹೇಳಿದ್ದೇನು: ವಿಡಿಯೋ – Kannada News | Devi movie title release, writer Masthi Upparahalli talks about actor

‘ದೇವಿ’ (Devi) ಸಿನಿಮಾ ತೆರೆಗೆ ಬರಲು ಸಜ್ಜಾಗಿದೆ. ಯುವ ರೈತ ಚೇತನ್ ಗೌಡ ಅವರು ಈ ಸಿನಿಮಾನಲ್ಲಿ ನಾಯಕನಾಗಿ ನಟಿಸಿ, ನಿರ್ಮಾಣವೂ ಮಾಡಿದ್ದಾರೆ. ಸಿನಿಮಾದ ಟೈಟಲ್ ಇತ್ತೀಚೆಗಷ್ಟೆ ಬಿಡುಗಡೆ ಆಯ್ತು. ಸಿನಿಮಾವನ್ನು ಪ್ರಕಾಶ್ ಎಂಬುವರು ನಿರ್ದೇಶನ ಮಾಡಿದ್ದಾರೆ. ಈ ಹಿಂದೆ ‘ಆರ್​​​ಸಿಬಿ’ ಹೆಸರಿನ ಸಿನಿಮಾವನ್ನು ಅವರು ನಿರ್ದೇಶಿಸಿದ್ದರು. ಕನ್ನಡ ಚಿತ್ರರಂಗದ ಖ್ಯಾತ ಸಂಭಾಷಣೆಕಾರ, ಚಿತ್ರಕತೆಗಾರ ಮಾಸ್ತಿ ಉಪ್ಪಾರಹಳ್ಳಿ ಅವರು ಸಿನಿಮಾದ ಟೈಟಲ್ ಬಿಡುಗಡೆ ಕಾರ್ಯಕ್ರಮದಲ್ಲಿ ಭಾಗಿಯಾಗಿ ಚೇತನ್ ಗೌಡ ಅವರ ಪ್ರಯತ್ನವನ್ನು ಕೊಂಡಾಡಿದರು. ವಿಡಿಯೋ ನೋಡಿ… ಸಿನಿಮಾ…

Read More

ಪುದುಚೇರಿಯ ಲೆಫ್ಟಿನೆಂಟ್ ಗವರ್ನರ್ ಭೇಟಿಯಾಗಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ರಂಗಸಾಮಿ – Kannada News | Puducherry Rangasamy meets Lieutenant Governor stakes claim to form government

ಪುದುಚೇರಿ, ಮೇ 8: ಪುದುಚೇರಿಯಲ್ಲಿ ಎನ್‌ಡಿಎ ನಾಯಕರಾಗಿ ಆಯ್ಕೆಯಾದ ಎಐಎನ್‌ಆರ್‌ಸಿ ಮುಖ್ಯಸ್ಥ ಎನ್. ರಂಗಸಾಮಿ ಶುಕ್ರವಾರ ಲೆಫ್ಟಿನೆಂಟ್ ಗವರ್ನರ್ ಕೆ. ಕೈಲಾಸನಾಥನ್ ಅವರನ್ನು ಭೇಟಿ ಮಾಡಿ ಯುಟಿಯಲ್ಲಿ ಸರ್ಕಾರ ರಚನೆಗೆ ಹಕ್ಕು ಮಂಡಿಸುವ ಶಾಸಕರ ಬೆಂಬಲ ಪತ್ರವನ್ನು ಸಲ್ಲಿಸಿದ್ದಾರೆ. ಈ ಪತ್ರವನ್ನು ರಾಷ್ಟ್ರಪತಿಗಳ ಅನುಮೋದನೆಗಾಗಿ ಕಳುಹಿಸಲಾಗಿದೆ. ಈ ವೇಳೆ ರಂಗಸಾಮಿ ಅವರೊಂದಿಗೆ ಮೈತ್ರಿ ಪಕ್ಷಗಳ ಹೊಸದಾಗಿ ಆಯ್ಕೆಯಾದ ಶಾಸಕರು ಕೂಡ ಇದ್ದರು. ಲೆಫ್ಟಿನೆಂಟ್ ಗವರ್ನರ್ ಕಚೇರಿಯಿಂದ ಬಂದಿರುವ ಮಾಹಿತಿ ಪ್ರಕಾರ, ರಂಗಸಾಮಿ ಸಲ್ಲಿಸಿದ ಪತ್ರವನ್ನು ಅನುಮೋದನೆಗಾಗಿ ರಾಷ್ಟ್ರಪತಿ…

Read More

‘ನೋರಾ ಹೇಳಿದ್ದು ತಪ್ಪು, ವಿವಾದದಿಂದ ತಪ್ಪಿಸಿಕೊಳ್ಳಲು ಹೀಗೆ ಮಾಡಿರಬಹುದು’; ಪ್ರೇಮ್

‘ಕೆಡಿ’ ಸಿನಿಮಾದ ‘ಸರ್ಸೆ ನಿನ್ನ ಸೆರಗ ಸರ್ಸೆ’ ಹಾಡು ಚರ್ಚೆ ಹುಟ್ಟುಹಾಕಿದೆ. ನೋರಾ ಫತೇಹಿ (Nora Fatehi) ಕನ್ನಡದಲ್ಲಿ ಕಾಣಿಸಿಕೊಂಡ ಮೊದಲ ಹಾಡು ಇದು. ಈ ಹಾಡನ್ನು ನೋಡಿ ಅನೇಕರು ಅಪಸ್ವರ ಎತ್ತಿದ್ದಾರೆ. ಈ ಹಾಡನ್ನು ಈಗ ತಾತ್ಕಾಲಿಕವಾಗಿ ತೆಗೆದು ಹಾಕಲಾಗಿದ್ದು, ಹೊಸ ಸಾಹಿತ್ಯದ ಮೂಲಕ ಬರೋದಾಗಿ ಪ್ರೇಮ್ ಹೇಳಿದ್ದಾರೆ. ಈ ಮಧ್ಯೆ ಹಾಡಿನ ವಿಷಯದಲ್ಲಿ ನೋರಾ ಉಲ್ಟಾ ಹೊಡೆದಿದ್ದಾರೆ. ಇಷ್ಟು ಕೆಟ್ಟ ಸಾಹಿತ್ಯ ಇದೆ ಎಂದು ನನಗೆ ಗೊತ್ತಿರಲಿಲ್ಲ ಎಂದು ಅವರು ಹೇಳಿರುವುದು ಪ್ರೇಮ್ ಅಸಮಾಧಾನಕ್ಕೆ…

Read More

ಪಂದ್ಯದ ವೇಳೆ ಕುಸಿದು ಬಿದ್ದು 38 ವರ್ಷದ ಭಾರತೀಯ ಕ್ರಿಕೆಟಿಗ ನಿಧನ

ಭಾರತೀಯ ದೇಶೀಯ ಕ್ರಿಕೆಟ್‌ನಲ್ಲಿ ಆಘಾತಕಾರಿ ಮತ್ತು ಹೃದಯವಿದ್ರಾವಕ ಘಟನೆಯೊಂದು ಬೆಳಕಿಗೆ ಬಂದಿದೆ. ಕ್ರಿಕೆಟ್ ಪಂದ್ಯದ ಸಮಯದಲ್ಲಿ ಹಠಾತ್ತನೆ ಮೂರ್ಛೆ ಹೋದ ಕ್ರಿಕೆಟಿಗನೊಬ್ಬ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿರುವ ಘಟನೆ ಮಿಜೋರಾಂನಲ್ಲಿ ನಡೆದಿದೆ. ಮಿಜೋರಾಂನಲ್ಲಿ ನಡೆದ ಸ್ಥಳೀಯ ಪಂದ್ಯಾವಳಿಯ ಸಂದರ್ಭದಲ್ಲಿ ಈ ಘಟನೆ ಸಂಭವಿಸಿದ್ದು, ರಾಜ್ಯದ ಪರ ರಣಜಿ ಟ್ರೋಫಿ ಆಡಿದ್ದ ಮಾಜಿ ಕ್ರಿಕೆಟಿಗ ಕೆ. ಲಾಲ್ರೆಮ್ರುವಾಟಾ ಮೃತ ದುರ್ದೈವಿ. ವರದಿಗಳ ಪ್ರಕಾರ, ಐಜ್ವಾಲ್ ಬಳಿಯ ಮಾವ್‌ಬೋಕ್ ನಿವಾಸಿ 38 ವರ್ಷದ ಲಾಲ್ರೆಮ್ರುವಾಟಾ ಅವರು ಎರಡನೇ ಡಿವಿಷನ್ ಟೂರ್ನಮೆಂಟ್‌ನಲ್ಲಿ ವೈಂಗ್ನುವೈ…

Read More