ಯುಗಾದಿ ದಿನವೂ, ಶಿವರಾತ್ರಿ ದಿನವೂ ಮಾಂಸ ತಿಂತೀನಿ, ನನ್ನಿಷ್ಟ! ಸಿಎಂ ಸಿದ್ದರಾಮಯ್ಯ ಹೀಗೆಂದಿದ್ದೇಕೆ ನೋಡಿ

ಬೆಂಗಳೂರು, ಮಾರ್ಚ್ 25: ಕರ್ನಾಟಕ ಬಜೆಟ್ 2026 ಮಂಡನೆಗೂ ಮುನ್ನ ಸಿಎಂ ಸಿದ್ದರಾಮಯ್ಯ ರಾಹುಕಾಲ ನೋಡಿಕೊಂಡು ಸಮಯ ನಿಗದಿ ಮಾಡಿದ್ದರು ಎಂಬ ಪ್ರತಿಪಕ್ಷ ನಾಯಕರ ಟೀಕೆ ಬುಧವಾರ ವಿಧಾನಸಭೆಯಲ್ಲಿ ಸ್ವಾರಸ್ಯಕರ ಚರ್ಚೆಗೆ ನಾಂದಿಹಾಡಿತು. ಈ ವಿಚಾರವಾಗಿ, ಬಜೆಟ್ ಮೇಲಿನ ಚರ್ಚೆಗೆ ಉತ್ತರಿಸುವ ವೇಳೆ ಪ್ರತಿಪಕ್ಷ ನಾಯಕ ಆರ್ ಅಶೋಕ್ ಪ್ರಸ್ತಾಪಿಸಿದರು. ಅದಕ್ಕುತ್ತರಿಸಿದ ಸಿದ್ದರಾಮಯ್ಯ, ಅಧಿಕಾರಿಗಳು ಹಾಗೂ ಮನೆಯವರ ಮಾತು ಕೇಳಿ ರಾಹುಕಾಲ ನೋಡಿದ್ದು ನಿಜ. ಆದರೆ, ವೈಯಕ್ತಿಕವಾಗಿ ರಾಹುಕಾಲ, ಗುಳಿಕಕಾಲ ಅಥವಾ ಯಾವುದೇ ರೀತಿಯ ಗ್ರಹಣ ಕಾಲಗಳಲ್ಲಿ…

Read More

Gold Rate: ಎರಡು ದಿನದಲ್ಲಿ 10 ಗ್ರಾಮ್ ಚಿನ್ನದ ಬೆಲೆ 3,350 ರೂ ಇಳಿಕೆ – Kannada News | Gold Price Today on 24th June 2026, Gold And Silver Rates In Bengaluru, Delhi, Mumbai | Latest News in Kannada

ನವದೆಹಲಿ, ಜೂನ್ 24: ಚಿನ್ನದ ಬೆಲೆ ಸತತವಾಗಿ ಇಳಿದಿದೆ. ಎರಡು ದಿನದಲ್ಲಿ ಇದರ ಬೆಲೆ (Gold Rates) 335 ರೂನಷ್ಟು ಕಡಿಮೆಗೊಂಡಿದೆ. ಜೂನ್ ತಿಂಗಳಲ್ಲಿ ಭಾರತದಲ್ಲಿ ಬಂಗಾರದ ದರ ಶೇ. 12ರಷ್ಟು ಕಡಿಮೆಗೊಂಡಿದೆ. ಬೆಳ್ಳಿ ಬೆಲೆ ಶೇ. 15ಕ್ಕಿಂತಲೂ ಹೆಚ್ಚು ಪ್ರಮಾಣದಲ್ಲಿ ಈ ತಿಂಗಳು ಕಡಿಮೆಗೊಂಡಿದೆ. ಬುಧವಾರ ವಿದೇಶಗಳಲ್ಲೂ ಚಿನ್ನದ ಬೆಲೆ ತಗ್ಗಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 1,32,300 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 1,44,330…

Read More

ಟಿಕೆಟ್ ಬೆಲೆ ನಿರ್ಧರಿಸುವ ಹಕ್ಕು ನಿರ್ಮಾಪಕರಿಗೆ: ತೆಲುಗು ರಾಜ್ಯಗಳಲ್ಲಿ ಹೊಸ ಬೇಡಿಕೆ – Kannada News | Flexible pricing for movie ticket in Andhra and Telangana

ಸಿನಿಮಾ (Cinema) ಟಿಕೆಟ್ ಬೆಲೆ, ಶೋ ಟೈಮಿಂಗ್ಸ್, ಶೋ ಸಂಖ್ಯೆ, ಲಾಭ ಹಂಚಿಕೆ ಇನ್ನಿತರೆಗಳ ಕುರಿತಾಗಿ ಆಂಧ್ರ ಮತ್ತು ತೆಲಂಗಾಣ ಹಾಗೂ ಆಂಧ್ರ ಪ್ರದೇಶದಲ್ಲಿ ತಿಂಗಳುಗಳಿಂದಲೂ ಚರ್ಚೆ, ವಾಗ್​ವಾದ ನಡೆಯುತ್ತಲೇ ಇದೆ. ಈಗ ಪ್ರತಿ ಬಾರಿ ಸಿನಿಮಾ ಬಿಡುಗಡೆ ಆಗುವಾಗಲೂ ನಿರ್ಮಾಪಕರು, ವಿತರಕರು ಸರ್ಕಾರ ಬಳಿ ಅರ್ಜಿ ಹಾಕಿಕೊಳ್ಳಬೇಕಿದೆ. ಸರ್ಕಾರಗಳು ಆದೇಶದಂತೆ ನಿಗದಿತ ದಿನಗಳ ಮಟ್ಟಿಗೆ ಟಿಕೆಟ್ ಬೆಲೆ ಹೆಚ್ಚು ಮಾಡಿಕೊಳ್ಳಬಹುದಾಗಿದೆ. ಈ ಅವಕಾಶ ಎಲ್ಲ ಸಿನಿಮಾಗಳಿಗೂ ಇರುವುದಿಲ್ಲ ಬದಲಿಗೆ ಕೆಲ ದೊಡ್ಡ ಸಿನಿಮಾಗಳಿಗೆ ಮಾತ್ರವೇ ಇದರ…

Read More

ಪರಿಷತ್‌ ಚುನಾವಣೆಯಲ್ಲಿ ಭರ್ಜರಿ ಗೆಲುವು ಬೆನ್ನಲ್ಲೇ ಕಾಂಗ್ರೆಸ್​ ಅಭ್ಯರ್ಥಿ ತಿಪ್ಪಣ್ಣಪ್ಪ ಕಮಕನೂರು ಭಾವುಕ – Kannada News | Congress Candidate Thippanappa Kamakanur Turns Emotional After MLC Election Victory

ಬೆಂಗಳೂರು, ಜೂನ್​​ 18: ಪರಿಷತ್‌ ಚುನಾವಣೆಯಲ್ಲಿ ಕಾಂಗ್ರೆಸ್‌ನ ಐವರು ದಿಗ್ವಿಜಯ ಸಾಧಿಸಿದ್ದಾರೆ. ಈ ಪೈಕಿ ತಿಪ್ಪಣ್ಣಪ್ಪ ಕಮಕನೂರು ಕೂಡ ಒಬ್ಬರು. ಭರ್ಜರಿ ಗೆಲುವು ಸಾಧಿಸುವ ತಿಪ್ಪಣ್ಣಪ್ಪ ಕಮಕನೂರು ಮೂರನೇ ಬಾರಿಗೆ ವಿಧಾನ ಪರಿಷತ್​ಗೆ ಆಯ್ಕೆ ಆಗಿದ್ದಾರೆ. ಫಲಿತಾಂಶ ಬಳಿಕ ಮಾಧ್ಯಮದರೊಂದಿಗೆ ಮಾತನಾಡಿದ ಅವರು, ನಿರೀಕ್ಷೆಗೂ ಮೀರಿ ಮತಗಳು ಲಭಿಸಿರುವುದಕ್ಕೆ ಭಾವುಕರಾದರು. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಪ್ರಿಯಾಂಕ್ ಖರ್ಗೆ ಸೇರಿದಂತೆ ಪಕ್ಷದ ಹಿರಿಯ ನಾಯಕರು ಸ್ಪರ್ಧಿಸಲು ಅವಕಾಶ…

Read More

ನಮ್ದು ಕೆಟ್ಟ ತಂಡವಲ್ಲ, ಇದು ಬದಲಾವಣೆ ಅಷ್ಟೇ: ಗೌತಮ್ ಗಂಭೀರ್! – Kannada News | Coach Gautam Gambhir defended the rebuilding process

ಟಿ20 ವಿಶ್ವಕಪ್ ಗೆದ್ದು ಇತಿಹಾಸ ನಿರ್ಮಿಸಿದ್ದ ಟೀಮ್ ಇಂಡಿಯಾ, ಇದೀಗ ವಿದೇಶದಲ್ಲಿ ಸತತ ಸೋಲುಗಳ ಸುಳಿಗೆ ಸಿಲುಕಿದೆ. ಐರ್ಲೆಂಡ್ ಮತ್ತು ಇಂಗ್ಲೆಂಡ್ ವಿರುದ್ಧದ ಟಿ20 ಸರಣಿಗಳಲ್ಲಿ ಅನುಭವಿಸಿದ ಭಾರಿ ಹಿನ್ನಡೆ, ಅದರಲ್ಲೂ ಇಂಗ್ಲೆಂಡ್ ವಿರುದ್ಧದ ಪಂದ್ಯದಲ್ಲಿ ಕೇವಲ 76 ರನ್‌ಗಳಿಗೆ ಆಲೌಟ್ ಆಗಿರುವುದು ಭಾರೀ ಚರ್ಚೆಗೆ ಕಾರಣವಾಗಿದೆ. ಈ ಚರ್ಚೆಗಳ ನಡುವೆ ಟೀಮ್ ಇಂಡಿಯಾ ಕೋಚ್ ಗೌತಮ್ ಗಂಭೀರ್, ನಮ್ದು ಕೆಟ್ಟ ತಂಡವಲ್ಲ, ಇದು ಬದಲಾವಣೆಯ ಪ್ರಕ್ರಿಯೆ ಎಂದು ಸಮರ್ಥಿಸಿಕೊಂಡಿದ್ದಾರೆ. ಈ ಬಗ್ಗೆ  ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಗೌತಮ್…

Read More

PBKS vs SRH: 18 ಎಸೆತಗಳಲ್ಲಿ ಅರ್ಧಶತಕ; ಅಭಿಷೇಕ್ ಅಬ್ಬರ ಹೇಗಿತ್ತು ನೋಡಿ

ಐಪಿಎಲ್ 2026 ರ 17 ನೇ ಪಂದ್ಯದಲ್ಲಿ, ಪಂಜಾಬ್ ಕಿಂಗ್ಸ್ ಮತ್ತು ಸನ್‌ರೈಸರ್ಸ್ ಹೈದರಾಬಾದ್ ಮುಖಾಮುಖಿಯಾಗಿವೆ. ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್‌ ಮಾಡಿದ ಸನ್‌ರೈಸರ್ಸ್ ಹೈದರಾಬಾದ್ ಪರ ಆರಂಭಿಕರಾದ ಅಭಿಷೇಕ್ ಶರ್ಮಾ ಮತ್ತು ಟ್ರಾವಿಸ್ ಹೆಡ್ ಎಂದಿನಂತೆ ಸಿಡಿಲಬ್ಬರದ ಬ್ಯಾಟಿಂಗ್ ಪ್ರದರ್ಶಿಸಿದರು. ಇದರ ಪರಿಣಾಮವಾಗಿ ಸನ್‌ರೈಸರ್ಸ್ ತಂಡ ಪವರ್‌ಪ್ಲೇನಲ್ಲಿಯೇ ಶತಕದ ಗಡಿ ದಾಟಿತು. ಅದರಲ್ಲೂ ಅಬ್ಬರದ ಇನ್ನಿಂಗ್ಸ್ ಕಟ್ಟಿದ ಅಭಿಷೇಕ್ ಶರ್ಮಾ ಕೇವಲ 18 ಎಸೆತಗಳಲ್ಲಿ 5 ಬೌಂಡರಿ ಮತ್ತು 5 ಸಿಕ್ಸರ್‌ಗಳ ಸಹಾಯದಿಂದ 53 ರನ್…

Read More

ಹೃದಯಸ್ಪರ್ಶಿ ಘಟನೆ: ಮಳೆಯಲ್ಲಿ ರಸ್ತೆ ದಾಟಲು ಪರದಾಡುತ್ತಿದ್ದ ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್

ಬೆಂಗಳೂರು, ಮೇ 29: ಸಿಲಿಕಾನ್ ಸಿಟಿಯಲ್ಲಿ ಸುರಿದ ಧಾರಾಕಾರ ಮಳೆ ಒಂದೆಡೆ ಅವಾಂತರ ಸೃಷ್ಟಿಸುತ್ತಿದ್ದರೆ, ಮತ್ತೊಂದೆಡೆ ಇದೇ ಮಳೆಯ ನಡುವೆ ಬೆಂಗಳೂರು ಪೊಲೀಸರ ಮಾನವೀಯತೆಯ ದರ್ಶನವಾಗಿದೆ. ಮಳೆಯಲ್ಲಿ ರಸ್ತೆ ದಾಟಲು ಪರದಾಡುತ್ತಿದ್ದ ವಿಕಲಚೇತನ ಯುವಕನನ್ನು ಪೊಲೀಸ್ ಕಾನ್ಸ್ಟೇಬಲ್​​ ಅನಿಲ್​​ ಹೆಗಲ ಮೇಲೆ ಹೊತ್ತು ರಸ್ತೆ ದಾಟಿಸಿದ್ದಾರೆ. ಆ ಮೂಲಕ ಕರ್ತವ್ಯದ ವೇಳೆ ಮಾನವೀಯತೆ ಮೆರೆದ ಪೊಲೀಸ್ ಸಿಬ್ಬಂದಿ ಸಾರ್ವಜನಿಕರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ನಗರದಲ್ಲಿ ಸುರಿದ ಧಾರಾಕಾರ ಮಳೆಗೆ ರಸ್ತೆಗಳೆಲ್ಲಾ ಜಲಾವೃತಗೊಂಡಿವೆ. ಇಂತಹ ಕಠಿಣ ಪರಿಸ್ಥಿತಿಯಲ್ಲಿ ಸಾರ್ವಜನಿಕರ ರಕ್ಷಣೆಗೆ…

Read More

ಬೆಳಗಾವಿ ಪಾಲಿಕೆಯಲ್ಲಿ ಗಡಿ ಸಮರ; ‘ಕರ್ನಾಟಕ ಪರ ಗೊತ್ತುವಳಿ’ ಮಂಡನೆ ವೇಳೆ ಎಂಇಎಸ್ ಸದಸ್ಯರ ಕಿರಿಕ್! – Kannada News | Belagavi City Corporation: Karnataka Resolution Sparks MES Clash and Border Row

ಬೆಳಗಾವಿ, ಮೇ.13: ಬೆಳಗಾವಿ ಮಹಾನಗರ ಪಾಲಿಕೆಯ ಸಾಮಾನ್ಯ ಸಭೆಯು ಇಂದು (ಮೇ13) ಕನ್ನಡ ಮತ್ತು ಮರಾಠಿ ಸದಸ್ಯರ ನಡುವಿನ ತೀವ್ರ ವಾಗ್ವಾದಕ್ಕೆ ಸಾಕ್ಷಿಯಾಯಿತು. “ಬೆಳಗಾವಿ ಕರ್ನಾಟಕದ ಅವಿಭಾಜ್ಯ ಅಂಗ” ಎಂಬ ಗೊತ್ತುವಳಿಯನ್ನು ಸ್ವೀಕರಿಸುವ ವಿಚಾರದಲ್ಲಿ ಎಂಇಎಸ್ (MES) ಮತ್ತು ಕನ್ನಡ ಪರ ಸದಸ್ಯರ ನಡುವೆ ಭಾರಿ ಗದ್ದಲ ಏರ್ಪಟ್ಟಿತು. ಇದೀಗ ಇದು ಭಾರೀ ವಿವಾದಕ್ಕೆ ಕಾರಣವಾಗಿದೆ. ಕನ್ನಡ ಪರ ಸದಸ್ಯ ರಮೇಶ್ ಸೊಂಟಕ್ಕಿ ಅವರು, “ಮಹಾಜನ್ ವರದಿ ಅಂತಿಮ. ಬೆಳಗಾವಿ ಕರ್ನಾಟಕದ ಅವಿಭಾಜ್ಯ ಅಂಗ ಎಂಬ ಗೊತ್ತುವಳಿಯನ್ನು…

Read More

ಬಾಗೇಪಲ್ಲಿ ಭೀಕರ ರಸ್ತೆ ಅಪಘಾತ ಪ್ರಕರಣ: ತನಿಖೆ ಬೆನ್ನಲ್ಲೇ ಶಾಕಿಂಗ್ ಹೇಳಿಕೆ ನೀಡಿದ ಚಿಕ್ಕಬಳ್ಳಾಪುರ ಎಸ್​​ಪಿ

ಬೆಂಗಳೂರು, ಮೇ.31: ಬಾಗೇಪಲ್ಲಿ ತಾಲೂಕಿನಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಒಟ್ಟು ಆರು ಮಂದಿ ಸಾವನ್ನಪ್ಪಿದ್ದಾರೆ. ಬೆಂಗಳೂರು-ಹೈದರಾಬಾದ್ ಹೆದ್ದಾರಿಯಲ್ಲಿ ಮಧ್ಯಾಹ್ನ ಸುಮಾರು 3 ಗಂಟೆಗೆ ಈ ದುರ್ಘಟನೆ ನಡೆದಿದೆ. ಗಾರೆ ಕೆಲಸ ಮುಗಿಸಿ ಹಿಂತಿರುಗುತ್ತಿದ್ದ ಹತ್ತು ಜನರನ್ನು (ಒಬ್ಬ ಚಾಲಕ ಮತ್ತು ಒಂಬತ್ತು ಮಹಿಳೆಯರು) ಕರೆದೊಯ್ಯುತ್ತಿದ್ದ ಆಟೋಗೆ, ಅತಿ ವೇಗವಾಗಿ ಬಂದ ಥಾರ್ ವಾಹನವು ಹಿಂಬದಿಯಿಂದ ಡಿಕ್ಕಿ ಹೊಡೆದಿದೆ. ಈ ಪರಿಣಾಮದಿಂದ, ಆಟೋ ವಾಹನವು ರಸ್ತೆ ಬದಿಯಲ್ಲಿ ನಿಲ್ಲಿಸಿದ್ದ ಲಾರಿ ಮತ್ತು ಥಾರ್ ವಾಹನಗಳ ನಡುವೆ ಸಿಲುಕಿ…

Read More

ಕೇರಳ, ತಮಿಳುನಾಡು ಮಾದರಿ: ಡಿಕೆಶಿ ಸಂಪುಟದಲ್ಲಿ 3-4 ಯುವ ಮುಖಗಳಿಗೆ ಮಣೆ ಸಾಧ್ಯತೆ – Kannada News

ದೆಹಲಿಯಲ್ಲಿ ಸೋನಿಯಾ ಗಾಂಧಿ ನಿವಾಸದಲ್ಲಿ ಡಿಕೆ ಶಿವಕುಮಾರ್Image Credit source: @DKShivakumar ಬೆಂಗಳೂರು, ಜೂನ್ 11: ರಾಜ್ಯಸಭೆ ಹಾಗೂ ವಿಧಾನ ಪರಿಷತ್ ಚುನಾವಣೆಗಳ ಜಿದ್ದಾಜಿದ್ದಿ, ಪ್ರಮುಖ ಖಾತೆಗಳಿಗಾಗಿ ಸಚಿವರ ಪಟ್ಟು ಹಾಗೂ ಸಚಿವ ಸ್ಥಾನ ವಂಚಿತರ ಬೆಂಬಲಿಗರ ಭಾರಿ ಪ್ರತಿಭಟನೆಗಳ ನಡುವೆಯೇ ಕರ್ನಾಟಕ ಕಾಂಗ್ರೆಸ್ (Congress) ಸರ್ಕಾರದಲ್ಲಿ ಸಚಿವ ಸಂಪುಟ ವಿಸ್ತರಣೆಯ ಚರ್ಚೆಯೂ ಜೋರಾಗಿದೆ. ಈ ಎಲ್ಲಾ ಗೊಂದಲಗಳನ್ನು ಬಗೆಹರಿಸಿ, ಹೈಕಮಾಂಡ್ ಜೊತೆ ಚರ್ಚಿಸಿ ಅಂತಿಮ ಪಟ್ಟಿ ಸಿದ್ಧಪಡಿಸುವ ಸಲುವಾಗಿ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹಾಗೂ ಉಪಮುಖ್ಯಮಂತ್ರಿ…

Read More