Headlines

ಫ್ಲಾಪ್ ಚಿತ್ರಕ್ಕೆ ಸೀಕ್ವೆಲ್ ಮಾಡಲು ಕಮಲ್ ಹಾಸನ್ ಉತ್ಸಾಹ; ಹಿಂದೆ ಸರಿದ ನಿರ್ಮಾಣ ಸಂಸ್ಥೆ

ಯಾವುದೇ ಸಿನಿಮಾ ಫ್ಲಾಪ್ ಆದರೆ, ಅದಕ್ಕೆ ಸೀಕ್ವೆಲ್ ಮಾಡಲು ಯಾವ ನಿರ್ಮಾಪಕರೂ ಮುಂದಕ್ಕೆ ಬರೋದಿಲ್ಲ. ಮೊದಲ ಚಿತ್ರದಿಂದ ಆದ ನಷ್ಟವನ್ನೇ ನಿರ್ಮಾಪಕರು ಚೇತರಿಸಿಕೊಳ್ಳಲು ಸಾಧ್ಯವಾಗದೆ ಒದ್ದಾಡುವಾಗ ಮತ್ತೆ ಅದಕ್ಕೆ ಸೀಕ್ವೆಲ್ ಮಾಡುವ ಸಾಹಸ ಮಾಡಿದರೆ ಹೇಗೆ? ಈಗ ಇದೇ ಸಾಹಸವನ್ನು ಕಮಲ್ ಹಾಸನ್ (ಕಮಲ್ ಹಾಸನ್) ಹಾಗೂ ನಿರ್ದೇಶಕ ಶಂಕರ್ ಮಾಡಲು ಮುಂದಾಗಿದ್ದರು. ಆದರೆ, ಇದಕ್ಕೆ ನಿರ್ಮಾಣ ಸಂಸ್ಥೆ ಆಸಕ್ತಿ ತೋರಿಸುತ್ತಿಲ್ಲ ಎಂದು ವರದಿ ಆಗಿದೆ. ‘ಇಂಡಿಯನ್’ ಸಿನಿಮಾ 1996ರಲ್ಲಿ ರಿಲೀಸ್ ಆಯಿತು. 30 ವರ್ಷಗಳ ಹಿಂದೆ…

Read More

New Year 2026: ಹೊಸ ವರ್ಷಾಚರಣೆಗೆ ಗುಡ್ ನ್ಯೂಸ್: ತಡರಾತ್ರಿ ವರೆಗೂ ಇರುತ್ತೆ ನಮ್ಮ ಮೆಟ್ರೋ ರೈಲು ಸಂಚಾರ! – Kannada News | New Year 2026: Namma Metro Extends Late Night Train Services in Bengaluru for New Year Celebrations, timing details here

ನಮ್ಮ ಮೆಟ್ರೋ ರೈಲು (ಸಾಂದರ್ಭಿಕ ಚಿತ್ರ) ಬೆಂಗಳೂರು, ಡಿಸೆಂಬರ್ 31: ಬೆಂಗಳೂರಿನಲ್ಲಿ ಹೊಸ ವರ್ಷಾಚರಣೆಯ (New Year) ಸಂಭ್ರಮ ಕಳೆಗಟ್ಟಿದ್ದು, ಎಲ್ಲೆಡೆ ಭರ್ಜರಿ ಸಿದ್ಧತೆ ನಡೆಯುತ್ತಿದೆ. ಇದೇ ವೇಳೆ, ಹೊಸ ವರ್ಷಾಚರಣೆ ಪಾರ್ಟಿಗಳಲ್ಲಿ ಭಾಗವಹಿಸುವವರ ಅನುಕೂಲಕ್ಕಾಗಿ ನಮ್ಮ ಮೆಟ್ರೋ ಕೂಡ ರಾತ್ರಿ ಸಂಚಾರದ ಸಮಯ ವಿಸ್ತರಣೆ ಮಾಡಿದೆ. ಈ ಕುರಿತು ಪ್ರಕಟಣೆ ಮೂಲಕ ಬಿಎಂಆರ್​ಸಿಎಲ್ (BMRCL) ಮಾಹಿತಿ ಹಂಚಿಕೊಂಡಿದ್ದು, ಯಾವ ಮಾರ್ಗಗಳಲ್ಲಿ ಎಷ್ಟು ಗಂಟೆಗೆ ಕೊನೆಯ ಮೆಟ್ರೋ ಸಂಚಾರ ಮಾಡಲಿದೆ ಎಂಬ ಮಾಹಿತಿ ನೀಡಿದೆ. ಯಾವ ನಿಲ್ದಾಣದಿಂದ…

Read More

ತಾನಿಯಾಗೆ ಮೆಸೇಜ್ ಮಾಡಿದ ಚಹಾಲ್!: ಛೀ ಕಳ್ಳ.. ಫುಲ್ ವೈರಲ್​ ಮಾಡಿದ ನಟಿ

ಮುಂಬೈ, ಏ.12: ಭಾರತದ ಸ್ಟಾರ್ ಸ್ಪಿನ್ನರ್ ಯುಜ್ವೇಂದ್ರ ಚಹಾಲ್ ಅವರು ಸೋಷಿಯಲ್ ಮೀಡಿಯಾದಲ್ಲಿ ಸಕ್ರಿಯರಾಗಿರುವುದು ಎಲ್ಲರಿಗೂ ತಿಳಿದಿರುವ ವಿಷಯ. ಆದರೆ ಈಗ ಅವರು ಮಾಡಿರುವ ಒಂದು ಮೆಸೇಜ್ ಸೋಷಿಯಲ್ ಮೀಡಿಯಾದಲ್ಲಿ ಭಾರಿ ಚರ್ಚೆಗೆ ಕಾರಣವಾಗಿದೆ. ಖ್ಯಾತ ಉಲ್ಲು (Ullu) ಸರಣಿಗಳ ನಟಿ ತಾನಿಯಾ ಅವರಿಗೆ ಚಹಾಲ್ “ಕ್ಯೂಟ್” (Cute) ಎಂದು ಮೆಸೇಜ್ ಮಾಡಿದ್ದಾರೆ ಎಂಬ ವಿಷಯ ಈಗ ವೈರಲ್ ಆಗಿದೆ. ನಟಿ ತಾನಿಯಾ ಅವರು ಇತ್ತೀಚೆಗೆ ಸಂದರ್ಶನವೊಂದರಲ್ಲಿ ಅಥವಾ ತಮ್ಮ ಸೋಷಿಯಲ್ ಮೀಡಿಯಾ ಪೇಜ್‌ನಲ್ಲಿ ಈ ವಿಷಯವನ್ನು…

Read More

ಅಸಭ್ಯ ಸಾಹಿತ್ಯಕ್ಕೆ ವಿರೋಧ: ಕ್ಷಮೆ ಕೇಳಿ ರಾತ್ರೋರಾತ್ರಿ ಸಾಂಗ್ ಡಿಲೀಟ್ ಮಾಡಿದ ಬಾದ್​ಶಾ

ಬಾಲಿವುಡ್‌ನ ಖ್ಯಾತ ರ‍್ಯಾಪರ್ ಮತ್ತು ಗಾಯಕ ಆದಿತ್ಯ ಪ್ರತೀಕ್ ಸಿಂಗ್ ಸಿಸೋಡಿಯಾ ಅಲಿಯಾಸ್ ಬಾದ್‌ಶಾ (Badshah) ಅವರ ಹೊಸ ಹಾಡು ‘ಟಟೀರಿ’ (Tateeree) ಈಗ ದೊಡ್ಡ ವಿವಾದಕ್ಕೆ ನಾಂದಿ ಹಾಡಿದೆ. ಈ ಹಾಡಿನ ದೃಶ್ಯಾವಳಿಗಳ ಬಗ್ಗೆ ತೀವ್ರ ಆಕ್ಷೇಪ ವ್ಯಕ್ತವಾಗಿದ್ದು, ಹರಿಯಾಣ ಪೊಲೀಸರು ಗಾಯಕನ ವಿರುದ್ಧ ಎಫ್‌ಐಆರ್ (FIR) ದಾಖಲಿಸಿದ್ದಾರೆ. ಅಷ್ಟೇ ಅಲ್ಲದೆ, ಅವರ ವಿರುದ್ಧ ಲುಕ್‌ಔಟ್ ನೋಟಿಸ್ ಜಾರಿಗೊಳಿಸುವ ಪ್ರಕ್ರಿಯೆಯನ್ನೂ ಪೊಲೀಸರು ಆರಂಭಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಬಾದ್​ಶಾ ಅವರು ಕ್ಷಮೆ ಕೇಳಿದ್ದಾರೆ. ‘ಟಟೀರಿ’ ಹಾಡಿನಲ್ಲಿ ಶಾಲಾ…

Read More

Teeth Gap Fortune: ನಿಮ್ಮ ಹಲ್ಲುಗಳ ನಡುವೆ ಅಂತರವಿದೆಯೇ? ಜ್ಯೋತಿಷ್ಯ ಮತ್ತು ಸಾಮುದ್ರಿಕ ಶಾಸ್ತ್ರ ಹೇಳುವುದೇನು ಗೊತ್ತಾ? – Kannada News | Teeth Gap Fortune: Astrology Secrets for Smart, Wealthy Women

ಸಾಮಾನ್ಯವಾಗಿ, ಅನೇಕ ಜನರು ಹಲ್ಲುಗಳ ನಡುವಿನ ಅಂತರದಿಂದಾಗಿ ನಗಲು ಕಷ್ಟಪಡುತ್ತಾರೆ. ಇದು ಅವರ ಸೌಂದರ್ಯವನ್ನು ಕಡಿಮೆ ಮಾಡುತ್ತದೆ ಎಂದು ಭಾವಿಸಿ, ಅವರು ವೈದ್ಯರ ಬಳಿಗೆ ಹೋಗಿ ಕ್ಲಿಪ್‌ಗಳನ್ನು ಹಾಕಿಸಿಕೊಳ್ಳುತ್ತಾರೆ. ಆದರೆ, ಜ್ಯೋತಿಷ್ಯ ಮತ್ತು ಸಾಮುದ್ರಿಕ ಶಾಸ್ತ್ರದ ಪ್ರಕಾರ ಹಲ್ಲುಗಳ ನಡುವೆ ಅಂತರವಿರುವುದು ದೋಷವಲ್ಲ, ಅದು ದೊಡ್ಡ ಆಶೀರ್ವಾದ ಎಂದು ನಿಮಗೆ ತಿಳಿದಿದೆಯೇ? ಈ ಗುಣಲಕ್ಷಣವಿದ್ದರೆ ಮಹಿಳೆಯರು, ವಿಶೇಷವಾಗಿ ಅದೃಷ್ಟವಂತರು ಎಂದು ಶಾಸ್ತ್ರ ಹೇಳುತ್ತವೆ. ಅತ್ಯಂತ ಬುದ್ಧಿವಂತರು: ಜ್ಯೋತಿಷ್ಯ ತಜ್ಞರ ಪ್ರಕಾರ, ಮುಂಭಾಗದ ಹಲ್ಲುಗಳ ನಡುವೆ ಅಂತರವಿರುವ ಹುಡುಗಿಯರು…

Read More

IPL 2026: 10 ತಂಡಗಳು ರೆಡಿ: ಯಾರು ಬಲಿಷ್ಠ?

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​  ಆರಂಭಕ್ಕೆ ಇನ್ನು ಉಳಿದಿರುವುದು ದಿನಗಳು ಮಾತ್ರ. ಮಾರ್ಚ್ 28 ರಿಂದ ಶುರುವಾಗಲಿರುವ 19ನೇ ಆವೃತ್ತಿಯ ಟೂರ್ನಿಗೆ ಈಗಾಗಲೇ 10 ತಂಡಗಳು ಸಜ್ಜಾಗಿವೆ. ಈ ತಂಡಗಳಲ್ಲಿ ಇರುವ ಆಟಗಾರರ ಸಂಪೂರ್ಣ ಮಾಹಿತಿ ಈ ಕೆಳಗಿನಂತಿದೆ…  ಕೋಲ್ಕತ್ತಾ ನೈಟ್ ರೈಡರ್ಸ್: ಅಜಿಂಕ್ಯ ರಹಾನೆ, ಅಂಗ್​ಕ್ರಿಶ್ ರಘುವಂಶಿ, ಅನುಕುಲ್ ರಾಯ್, ಮನೀಶ್ ಪಾಂಡೆ, ರಮಣದೀಪ್ ಸಿಂಗ್, ರಿಂಕು ಸಿಂಗ್, ರೋವ್​ಮನ್ ಪೊವೆಲ್, ಸುನಿಲ್ ನರೈನ್, ಉಮ್ರಾನ್ ಮಲಿಕ್, ವೈಭವ್ ಅರೋರಾ, ವರುಣ್ ಚಕ್ರವರ್ತಿ, ಕ್ಯಾಮೆರೋನ್…

Read More

ಈ ರಾಶಿಯಲ್ಲಿ ಸಂಭವಿಸುವ ಗ್ರಹ ಬದಲಾವಣೆಯಿಂದ ಏಪ್ರಿಲ್​​ನಲ್ಲಿ​​​​ ದೇಶದಲ್ಲಿ ಆಗಲಿದೆ ಈ ಮಹತ್ವದ ಬದಲಾವಣೆ

ಜ್ಯೋತಿಷ್ಯ ಶಾಸ್ತ್ರ ಪ್ರಕಾರ ಗ್ರಹಗಳು ಕೇವಲ ವ್ಯಕ್ತಿಗಳ ಮೇಲೆ ಮಾತ್ರವಲ್ಲದೆ, ಭಾರತ ಹಾಗೂ ಜಾಗತಿಕ ಮಟ್ಟದಲ್ಲಿ ಗಮನಾರ್ಹ ಬದಲಾವಣೆಗಳನ್ನು ತರಲಿವೆ. ಏಪ್ರಿಲ್ 2026 ರಲ್ಲಿ ದೇಶ ಮತ್ತು ವಿದೇಶಗಳಲ್ಲಿ ಎಂತಹ ಬದಲಾವಣೆಗಳು ಆಗಲಿವೆ ಎನ್ನುವುದರನ್ನು ಸರಿಯಾಗಿ ಊಹಿಸಬಹುದು. ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ಈ ಅವಧಿಯಲ್ಲಿ ವಿಶೇಷವಾಗಿ ಮೀನ ಮತ್ತು ಮೇಷ ರಾಶಿಯಲ್ಲಿ ಸಂಭವಿಸುವ ಗ್ರಹಗಳ ಸಂಯೋಜನೆಯು ರಾಷ್ಟ್ರಗಳ ಆರ್ಥಿಕ ಮತ್ತು ರಾಜಕೀಯ ಸ್ಥಿತಿಗತಿಗಳ ಮೇಲೆ ಈ ಪ್ರಭಾವ ಬೀರಲಿದೆ. ಭಾರತಕ್ಕೆ ಆಗುವ ಲಾಭ ಮತ್ತು ಶುಭ ಫಲಗಳು…

Read More

ರಾಹುಲ್​​ ಗಾಂಧಿಗೆ ಮತ್ತೊಂದು ಪತ್ರ ಬರೆದ ಮಾಜಿ ಸಚಿವ ಕೆ.ಎನ್​​. ರಾಜಣ್ಣ: ಮಹತ್ವದ ವಿಷಯಗಳ ಉಲ್ಲೇಖ – Kannada News | K.N. Rajanna writes to Rahul Gandhi, clarifying his ‘Vote Chori’ statement

ರಾಹುಲ್​​ ಗಾಂಧಿಗೆ ಮತ್ತೊಂದು ಪತ್ರ ಬರೆದ ರಾಜಣ್ಣ ಬೆಂಗಳೂರು, ಡಿಸೆಂಬರ್​ 23: ಕಾಂಗ್ರೆಸ್​​ ನಾಯಕ ರಾಹುಲ್​ ಗಾಂಧಿಗೆ ಮಾಜಿ ಸಚಿವ ಕೆ.ಎನ್. ರಾಜಣ್ಣ ಮತ್ತೊಂದು ಪತ್ರ ಬರೆದಿದ್ದಾರೆ. ವೋಟ್​​ ಚೋರಿ ಅಭಿಯಾನದ ಬಗ್ಗೆ ತಮ್ಮ ಹೇಳಿಕೆಯನ್ನು ಹೇಗೆ ತಪ್ಪಾಗಿ ಅರ್ಥೈಸಲಾಗಿದೆ ಎಂಬುದರ ಬಗ್ಗೆ ಸಂಭಾಷಣೆ ಸಮೇತ ಪತ್ರದಲ್ಲಿ ಉಲ್ಲೇಖಿಸಲಾಗಿದ್ದು, ಭೇಟಿಗೂ ಸಮಯ ಕೇಳಿದ್ದಾರೆ. ಈಗಾಗಲೇ ನಾಲ್ಕು ಪತ್ರಗಳನ್ನು ಬರೆದಿರುವ ರಾಜಣ್ಣ, ರಾಜ್ಯದಲ್ಲಿನ ವಿದ್ಯಮಾನದಿಂದ ಪಕ್ಷಕ್ಕೆ ಆಗುತ್ತಿರುವ ಡ್ಯಾಮೇಜ್ ಬಗ್ಗೆಯೂ ಅವುಗಳಲ್ಲಿ ಉಲ್ಲೇಖಿಸಿದ್ದರು. ಸಿದ್ದರಾಮಯ್ಯರನ್ನು ಸಿಎಂ ಸ್ಥಾನದಿಂದ ಕೈ…

Read More

Video: ಅಡುಗೆ ಮಾಡುವಾಗ ಪಾತ್ರೆಯೊಳಗೆ ಬಿದ್ದ ಹಾವು – Kannada News | Snake Drops Into Cooking Pot Mid Meal, Woman Keeps Her Cool

ಅಡುಗೆ ಮನೆಯಲ್ಲಿ ಒಂದು ಜಿರಳೆ ಬಂದರೆ ಹೆಣ್ಣುಮಕ್ಕಳು ಹೌಹಾರುತ್ತಾರೆ. ಅಂಥಹುದರಲ್ಲಿ ಪಾತ್ರೆಯೊಳಗೆ ಹಾವು ಬಿದ್ದರೆ ಹೇಗಾಗಬೇಡ. ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ಒಂದು ವೈರಲ್ ಆಗುತ್ತಿದೆ. ಮಹಿಳೆ ಎಂದಿನಂತೆ ಅಡುಗೆ ಮಾಡುತ್ತಿರುತ್ತಾರೆ.  ಅವರ ಮನೆಯ ಬೆಕ್ಕು ಅಡುಗೆ ಬೆಡ್ ಮೇಲೆ ಕುಳಿತು ಏನೋ ದಿಟ್ಟಿಸಿ ನೋಡುತ್ತಿರುತ್ತದೆ.  ನೋಡ ನೋಡುತ್ತಲೇ ಚಿಮಣಿಯಿಂದ ಏಕಾಏಕಿ ಹಾವು ಅಡುಗೆಯ ಪಾತ್ರೆಯೊಳಗೆ ಬಿದ್ದಿದೆ. ಕೂಡಲೇ ಮಹಿಳೆ ಒಮ್ಮೆ ಗಾಬರಿಗೊಂಡರೂ ಕೂಡಲೇ ಆ ಪಾತ್ರೆಗೆ ಮುಚ್ಚುಳವನ್ನು ಮುಚ್ಚಿದ್ದಾರೆ. ಭಯ ಮತ್ತು ಆತಂಕದ ಹೊರತಾಗಿಯೂ, ಆ ಮಹಿಳೆ…

Read More

10 ಸಾವಿರಕ್ಕೆ ಅಬ್ಬಾ ಎಂದಿದ್ದ ಗಿಲ್ಲಿ ಈಗ 50 ಲಕ್ಷ ಗೆಲ್ಲುವ ಹೊಸ್ತಿಲಲ್ಲಿ – Kannada News | Once 10 thousand was a big amount for Gilli Nata now he is winning 50 lakh rs

ಬಿಗ್​​ಬಾಸ್ ಕನ್ನಡ ಸೀಸನ್ 12ರ (Bigg Boss) ಫಿನಾಲೆ ಇಂದು (ಜನವರಿ 18) ನಡೆಯಲಿದೆ. ಗಿಲ್ಲಿ ನಟ ಬಿಗ್​​ಬಾಸ್​ ಫಿನಾಲೆಯ ವಿನ್ನರ್ ಆಗಲಿದ್ದಾರೆ ಎಂದು ಅವರು ಅಭಿಮಾನಿಗಳು ಈಗಾಗಲೇ ಸಂಭ್ರಮಾಚರಣೆ ಪ್ರಾರಂಭ ಮಾಡಿದ್ದಾರೆ. ಗಿಲ್ಲಿಗೆ ರಾಜ್ಯದಾದ್ಯಂತ ಅಭಿಮಾನಿಗಳು ಹುಟ್ಟಿಕೊಂಡಿದ್ದಾರೆ. ಗಿಲ್ಲಿಯ ಫೋಟೊವನ್ನು ಟ್ಯಾಟೂ ಹಾಕಿಸಿಕೊಳ್ಳುತ್ತಿದ್ದಾರೆ. ಒಂದು ಸಣ್ಣ ಹಳ್ಳಿಯ, ತೀರಾ ಸಾಮಾನ್ಯ ಕುಟುಂಬದಿಂದ ಬಂದ ಗಿಲ್ಲಿ, ಬಿಗ್​​ಬಾಸ್ ಮೂಲಕ ಕೋಟ್ಯಂತರ ಹೃದಯಗಳನ್ನು ಗೆದ್ದಿದ್ದಾರೆ. ಇದೀಗ ಬಿಗ್​​ಬಾಸ್ ಗೆಲ್ಲುವ ನೆಚ್ಚಿನ ಸ್ಪರ್ಧಿ ಎನಿಸಿಕೊಂಡಿದ್ದಾರೆ. ಅಂದಹಾಗೆ ಗಿಲ್ಲಿ, ಜೀವನದ ಒಂದು…

Read More