Headlines

ಹಿಂದೆ ತಳ್ಳಿ ಐಸಾ.. ಇನ್ನೂ ತಳ್ಳಿ ಐಸಾ: ರಸ್ತೆ ಮಧ್ಯೆ ಕೆಟ್ಟು ನಿಂತ ಕೆಎಸ್‌ಆರ್‌ಟಿಸಿ ಬಸ್ – Kannada News | Engine Failure of KSRTC Bus in Shiggaon Raises Maintenance Concerns.

ಹಾವೇರಿ, ಫೆ.12: ಜಿಲ್ಲೆಯ ಶಿಗ್ಗಾಂವಿ ಪಟ್ಟಣದ ಸವಣೂರು ರಸ್ತೆಯಲ್ಲಿ ಕೆಎಸ್‌ಆರ್‌ಟಿಸಿ ಬಸ್ ಒಂದು ನಡುರಸ್ತೆಯಲ್ಲೇ ಕೆಟ್ಟು ನಿಂತು ಸಾರ್ವಜನಿಕರಿಗೆ ತೀವ್ರ ತೊಂದರೆಯುಂಟು ಮಾಡಿದೆ. ಬಸ್ಸಿನ ಇಂಜಿನ್ ಸೀಜ್ ಆಗಿರುವ ಕಾರಣ ವಾಹನವು ಚಲಿಸದೆ ರಸ್ತೆ ಮಧ್ಯದಲ್ಲೇ ನಿಂತಿದೆ. ಇದರಿಂದಾಗಿ ಭಾರೀ ಟ್ರಾಫಿಕ್ ಜಾಮ್ ಉಂಟಾಗಿ, ವಾಹನ ಸಂಚಾರಕ್ಕೆ ಅಡ್ಡಿಯಾಗಿದೆ. ಪ್ರಯಾಣಿಕರು ಬಸ್ ಕೆಟ್ಟು ನಿಂತಿದ್ದರಿಂದ ಗಮ್ಯಸ್ಥಾನ ತಲುಪಲು ಪರದಾಡಬೇಕಾಯಿತು. ಕೆಲವರು ನಡೆದುಕೊಂಡೇ ಹೊರಟರೆ, ಇನ್ನೂ ಕೆಲವರು ಬಸ್ಸನ್ನು ತಳ್ಳುವ ಪ್ರಯತ್ನ ಮಾಡಿದರು. ಈ ಘಟನೆಯ ಸಂದರ್ಭದಲ್ಲಿ, ಕೆಎಸ್‌ಆರ್‌ಟಿಸಿ…

Read More

Solar Eclipse 2026: ಫೆ.17 ರಾಹುಗ್ರಸ್ತ ಕಂಕಣ ಸೂರ್ಯಗ್ರಹಣ; ವೃಷಭ ರಾಶಿಯ ಫಲಾಫಲ – Kannada News | Solar Eclipse 2026: Taurus Horoscope and Remedies by Dr. Basavaraj Guruji

ಖ್ಯಾತ ಜ್ಯೋತಿಷಿ ವಾಸ್ತು ಶಾಸ್ತ್ರಜ್ಞರಾದ ಡಾ. ಬಸವರಾಜ ಗುರೂಜಿಯವರು 2026ರ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ವೃಷಭ ರಾಶಿಯ ಮೇಲಿನ ಪ್ರಭಾವದ ಬಗ್ಗೆ ಮಾಹಿತಿ ನೀಡಿದ್ದಾರೆ. ಈ ಗ್ರಹಣವು ವೃಷಭ ರಾಶಿಯವರಿಗೆ ಹತ್ತನೇ ಮನೆಯಲ್ಲಿ, ಕರ್ಮ ಸ್ಥಾನದಲ್ಲಿ ಸಂಭವಿಸಲಿದೆ. ರಾಶ್ಯಾಧಿಪತಿ ಶುಕ್ರ ಮತ್ತು ಸೂರ್ಯನ ಪಾಲ್ಗೊಳ್ಳುವಿಕೆಯಿಂದ ಮಿಶ್ರ ಫಲಿತಾಂಶಗಳು ನಿರೀಕ್ಷಿತವಾಗಿವೆ. ಕೃತ್ತಿಕಾ, ರೋಹಿಣಿ, ಮೃಗಶಿರಾ ನಕ್ಷತ್ರದವರಿಗೆ ವೃತ್ತಿಯಲ್ಲಿ ಅನುಮಾನಗಳು ಎದುರಾಗಬಹುದು. ಆದಾಗ್ಯೂ, ತಾಳ್ಮೆ ಇಟ್ಟುಕೊಂಡರೆ ಒಳ್ಳೆಯದು. ಆರೋಗ್ಯವು ಚೆನ್ನಾಗಿರಲಿದೆ ಹಾಗೂ ಹಿರಿಯರ ಪರಿಚಯದಿಂದ ಅನುಕೂಲವಾಗಲಿದೆ. ಮಂಗಳ ಕಾರ್ಯಗಳು ಸ್ವಲ್ಪ…

Read More

ಒಪ್ಪಿಗೆ ಇಲ್ಲದೆ ಪತ್ನಿಯ ಗರ್ಭಕೋಶ ತೆಗೆಸಿದ ಗಾಯಕ; ದಾಖಲಾಯ್ತು ದೂರು – Kannada News | Udit Narayan’s First Wife Alleges Uterus Removal Fraud: Shocking Accusations Emerge

ಖ್ಯಾತ ಗಾಯಕ ಉದಿತ್ ನಾರಾಯಣ್ (Udit Narayana) ಈಗ ಸುದ್ದಿಯಲ್ಲಿದ್ದಾರೆ. ಅವರು ಈ ಮೊದಲು ಕಾನ್ಸರ್ಟ್ ವೇಳೆ ಅಭಿಮಾನಿಗೆ ಕಿಸ್ ಮಾಡಿ ವಿವಾದ ಮಾಡಿಕೊಂಡಿದ್ದರು. ಈ ಬಾರಿ ಅವರು ಮೊದಲ ಪತ್ನಿಯಿಂದಲೇ ಗಂಭೀರ ಆರೋಪ ಎದುರಿಸಬೇಕಾದ ಪರಿಸ್ಥಿತಿ ಬಂದಿದೆ. ಉದಿತ್ ಹಾಗೂ ಅವರ ಇಬ್ಬರು ಸಹೋದರರು ಸೇರಿ ಮೋಸದಿಂದ ತಮ್ಮ ಗರ್ಭಕೋಶ ತೆಗೆಸಿದ್ದಾರೆ ಎಂದು ಉದಿತ್ ಮೊದಲ ಪತ್ನಿ ರಂಜನಾ ಆರೋಪಿಸಿದ್ದಾರೆ. ರಂಜನಾ ಅವರು ಬಿಹಾರದ ಸುಪೌಲ್​​ನ ಮಹಿಳಾ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಫೆಬ್ರವರಿ 10ರಂದು…

Read More

ನೆಲಮಂಗಲದ ಬಳಿ ಆರೆಂಜ್ ತುಂಬಿದ ಲಾರಿ ಪಲ್ಟಿ: ಲಕ್ಷಾಂತರ ರೂ ಮೌಲ್ಯದ ಹಣ್ಣುಗಳು ಮಣ್ಣುಪಾಲು – Kannada News | Driver Loses Control: Orange Loaded Lorry Accident on Tumkur Bengaluru Highway

ಬೆಂಗಳೂರು, ಫೆ.12: ನೆಲಮಂಗಲ ತಾಲೂಕಿನ ಕೆಂಗಲ್ ಗ್ರಾಮದ ಬಳಿ ಚಾಲಕನ ನಿಯಂತ್ರಣ ತಪ್ಪಿ ಆರೆಂಜ್ ತುಂಬಿದ ಲಾರಿಯೊಂದು ಪಲ್ಟಿಯಾಗಿದೆ.ಈ ಲಾರಿಯೂ ಮುಂಬೈನಿಂದ ಬೆಂಗಳೂರು ನಗರಕ್ಕೆ ತೆರಳುತ್ತಿದ್ದ ಈ ಅಪಘಾತ ಸಂಭವಿಸಿದೆ. ಲಕ್ಷಾಂತರ ರೂಪಾಯಿ ಮೌಲ್ಯದ ಆರೆಂಜ್ ಹಣ್ಣುಗಳು ರಸ್ತೆಯುದ್ದಕ್ಕೂ ಚೆಲ್ಲಾಪಿಲ್ಲಿಯಾಗಿ ಬಿದ್ದಿವೆ. ಈ ಘಟನೆಯು ರಾಷ್ಟ್ರೀಯ ಹೆದ್ದಾರಿ 48 ರ ಮೇಲೆ ನಡೆದಿದ್ದು, ಲಾರಿ ಚಾಲಕನು ವಾಹನದ ನಿಯಂತ್ರಣ ಕಳೆದುಕೊಂಡ ಪರಿಣಾಮವಾಗಿ ಈ ಅಪಘಾತ ಸಂಭವಿಸಿದೆ. ಲಾರಿ ಪಲ್ಟಿಯಾದ ಸ್ಥಳದಲ್ಲಿ ಭಾರೀ ಪ್ರಮಾಣದ ಆರೆಂಜ್ ಹಣ್ಣುಗಳು ರಸ್ತೆಯ…

Read More

Bengaluru: ಬಿಡಿಎ ನೌಕರನಿಂದಲೇ ಅಧಿಕಾರಿಗೆ ಧಮ್ಕಿ; ವಿಡಿಯೋ ವೈರಲ್​​ – Kannada News | BDA Employee Disrupts Anti Encroachment Drive, Threatens Officer in Bengaluru

ಬೆಂಗಳೂರು, ಫೆಬ್ರವರಿ 11: ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (ಬಿಡಿಎ) ನಡೆಸುತ್ತಿದ್ದ ಒತ್ತುವರಿ ತೆರವು ಕಾರ್ಯಾಚರಣೆಯ ಸಂದರ್ಭದಲ್ಲಿ ಅನಿರೀಕ್ಷಿತ ಘಟನೆಯೊಂದು ನಡೆದಿದೆ. ಬಿಡಿಎ ನೌಕರರ ಸಂಘದ ಅಧ್ಯಕ್ಷ ಮಂಜುನಾಥ್ ಅವರು ಅಧಿಕಾರಿಯೊಬ್ಬರಿಗೆ ಧಮ್ಕಿ ಹಾಕಿ ಕರ್ತವ್ಯಕ್ಕೆ ಅಡ್ಡಿಪಡಿಸಿದ್ದಾರೆ. ಬಿಡಿಎ ಎಇಇ ಎಂಜಿನಿಯರ್ ಅಶೋಕ್ ಬಾಗಿ ಅವರು ತೆರವು ಕಾರ್ಯಾಚರಣೆ ನಡೆಸುತ್ತಿದ್ದಾಗ, ಆಯುಕ್ತರ ಆದೇಶವನ್ನೇ ಪ್ರಶ್ನಿಸಿ ಮಂಜುನಾಥ್ ಗಲಾಟೆ ನಡೆಸಿದ್ದಾರೆ. ಘಟನೆ ಬಳಿಕ ಬಿಡಿಎ ಆಯುಕ್ತ ಮಹೇಶ್ವರ್ ರಾವ್ ಅವರು ತಕ್ಷಣವೇ ಮಂಜುನಾಥ್ ಅವರಿಗೆ ಶೋಕಾಸ್ ನೋಟಿಸ್ ಜಾರಿಗೊಳಿಸಿ, ಅವರ…

Read More

ರಾಹುಲ್​ ಗಾಂಧಿ ಕೈನಲ್ಲಿ ಡಿ.ಕೆ.ಶಿವಕುಮಾರ್​ ಭವಿಷ್ಯ? ಸಿಎಂ ಗಾದಿಗೆ ಇನ್ನೊಂದೇ ಮೆಟ್ಟಿಲು? – Kannada News | Karnataka CM Tussle: D.K. Shivakumars Crucial Meeting with Rahul Gandhi

ದೆಹಲಿ, ಫೆಬ್ರವರಿ 12: ಕರ್ನಾಟಕದಲ್ಲಿ ನಾಯಕತ್ವ ಬದಲಾವಣೆಯ ಕುರಿತು ಡಿ.ಕೆ. ಶಿವಕುಮಾರ್ ಮತ್ತು ರಾಹುಲ್ ಗಾಂಧಿ ನಡುವೆ ಮಹತ್ವದ ಭೇಟಿ ನಡೆದಿದೆ. ಟಿವಿ9ಗೆ ಲಭ್ಯವಾದ ಮಾಹಿತಿಯ ಪ್ರಕಾರ, ರಾಹುಲ್ ಗಾಂಧಿ  ನಿರ್ಧಾರ ಡಿ..ಕೆ ಶಿವಕುಮಾರ್ ಅವರ ಮುಖ್ಯಮಂತ್ರಿ ಭವಿಷ್ಯಕ್ಕೆ ನಿರ್ಣಾಯಕವಾಗಿದೆ. ಸೋನಿಯಾ ಗಾಂಧಿ ಅವರು ಡಿ.ಕೆ. ಶಿವಕುಮಾರ್ ಪರವಾಗಿದ್ದಾರೆ. ಆದರೆ, ರಾಹುಲ್ ಗಾಂಧಿ ಅವರನ್ನು ಒಪ್ಪಿಸುವುದೇ ಈಗ ಡಿಕೆಶಿಗೆ ಸವಾಲಾಗಿದೆ. ಹೀಗಾಗಿ ಮುಂದಿನ 2028ರ ವಿಧಾನಸಭಾ ಚುನಾವಣೆ ಮತ್ತು 2029ರ ಲೋಕಸಭಾ ಚುನಾವಣೆಗಳನ್ನು ಗಮನದಲ್ಲಿಟ್ಟುಕೊಂಡು ನಾಯಕತ್ವ ಬದಲಾವಣೆಯ…

Read More

ರಾಹುಲ್ ಗಾಂಧಿಯ ಸಂಸತ್ ಸದಸ್ಯತ್ವ ರದ್ದುಗೊಳಿಸುವಂತೆ ಬಿಜೆಪಿ ಸಂಸದರ ಆಗ್ರಹ – Kannada News | Disqualification Bid: BJP Leader Initiates Action Against Rahul Gandhi

ನವದೆಹಲಿ, ಫೆಬ್ರವರಿ 12: ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ(Rahul Gandhi) ಅವರ ಸಂಸತ್ ಸದಸ್ಯತ್ವವನ್ನು  ರದ್ದುಗೊಳಿಸುವಂತೆ ಬಿಜೆಪಿ ಸಂಸದರು ಆಗ್ರಹಿಸಿದ್ದಾರೆ. ಭಾರತ-ಯುಎಸ್ ವ್ಯಾಪಾರ ಒಪ್ಪಂದ ಮತ್ತು ಕೇಂದ್ರ ಬಜೆಟ್ ಅನ್ನು ಟೀಕಿಸಿದ ಕಾಂಗ್ರೆಸ್ ಸಂಸದರ ಭಾಷಣದ ಒಂದು ದಿನದ ನಂತರ ಈ ಒತ್ತಾಯ ಕೇಳಿಬಂದಿದೆ. ರಾಹುಲ್ ಗಾಂಧಿ ಭೌಗೋಳಿಕ ರಾಜಕೀಯ ಸಂಘರ್ಷ, ಕೃತಕ ಬುದ್ಧಿಮತ್ತೆ ಮತ್ತು ಅಮೆರಿಕದೊಂದಿಗಿನ ವ್ಯಾಪಾರ ಒಪ್ಪಂದದ ಕುರಿತು ಮಾತನಾಡಿದ್ದರು. ಮಾಜಿ ಸೇನಾ ಮುಖ್ಯಸ್ಥ ಜನರಲ್ ಎಂಎಂ ನರವಾಣೆ ಅವರ ಅಪ್ರಕಟಿತ ಆತ್ಮಚರಿತ್ರೆ ಉಲ್ಲೇಖಿಸಿದ…

Read More

ಭೈರತಿ ಬಸವರಾಜ್​ಗೆ ಶಾಕ್ ಮೇಲೆ ಶಾಕ್: ಸುಪ್ರೀಂ ಕೋರ್ಟ್​ನಲ್ಲೂ ನಿರೀಕ್ಷಣಾ ಜಾಮೀನು ಅರ್ಜಿ ವಜಾ – Kannada News | Supreme Court Rejects Bail Plea of BJP MLA Byrathi Basavaraj in Biklu Shiva Murder Case, Told to Seek Regular Bail

ನವದೆಹಲಿ, ಫೆಬ್ರವರಿ 12: ರೌಡಿಶೀಟರ್ ಬಿಕ್ಲು ಶಿವ ಹತ್ಯೆ ಪ್ರಕರಣದಲ್ಲಿ ಬಿಜೆಪಿ ಶಾಸಕ ಭೈರತಿ ಬಸವರಾಜ್​ಗೆ ಸುಪ್ರೀಂ ಕೋರ್ಟ್​ನಲ್ಲೂ ಭಾರೀ ಹಿನ್ನಡೆಯಾಗಿದೆ. ಭೈರತಿ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಸುಪ್ರೀಂ ಕೋರ್ಟ್ ಗುರುವಾರ ವಜಾಗೊಳಿಸಿದೆ. ನಿಯಮಿತ ಜಾಮೀನಿಗೆ ಅರ್ಜಿ ಸಲ್ಲಿಸುವಂತೆ ಸೂಚನೆ ನೀಡಿದೆ. ಇದರಿಂದ ಭೈರತಿ ಮತ್ತಷ್ಟು ಸಂಕಷ್ಟಕ್ಕೀಡಾದಂತಾಗಿದೆ. ಭೈರತಿ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಹೈಕೋರ್ಟ್ ಬುಧವಾರ ತಿರಸ್ಕರಿಸಿತ್ತು. ಅದನ್ನು ಪ್ರಶ್ನಿಸಿ ಅವರ ಪರ ವಕೀಲ ಮುಕುಲ್ ರೊಹಟಗಿ ಸುಪ್ರೀಂ ಕೋರ್ಟ್​​ನಲ್ಲಿ ವಾದ ಮಂಡಿಸಿದರು. ಏತನ್ಮಧ್ಯೆ, ಭೈರತಿ…

Read More

ಅದೇಗೆ ಭಾರತ ತಂಡಕ್ಕೆ 2 ಸಲ ಅವಕಾಶ? ನಮೀಬಿಯ ನಾಯಕನ ಪ್ರಶ್ನೆ – Kannada News | T20 World Cup 2026: Namibia Captain questions ICC’s advantage to India

T20 World Cup 2026: ಟಿ20 ವಿಶ್ವಕಪ್​ನ 18ನೇ ಪಂದ್ಯದಲ್ಲಿ ಭಾರತ ಮತ್ತು ನಮೀಬಿಯ ತಂಡಗಳು ಮುಖಾಮುಖಿಯಾಗಲಿದೆ. ದೆಹಲಿಯ ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯಕ್ಕೂ ಮುನ್ನ ಐಸಿಸಿಯ ನಡೆಯನ್ನು ನಮೀಬಿಯ ತಂಡದ ನಾಯಕ ಗೆರ್ಹಾರ್ಡ್ ಎರಾಸ್ಮಸ್ ಪ್ರಶ್ನಿಸಿದ್ದಾರೆ. ಈ ಪಂದ್ಯಕ್ಕೂ ಮುನ್ನ ರಾತ್ರಿ ಹೊತ್ತಲ್ಲಿ ಅಭ್ಯಾಸ ನಡೆಸಲು ಅವಕಾಶ ನಮೀಬಿಯ ತಂಡಕ್ಕೆ ಅವಕಾಶ ನೀಡಲಾಗಿಲ್ಲ. ಆದರೆ ಅತ್ತ ಭಾರತ ತಂಡಕ್ಕೆ 2 ಬಾರಿ ಫ್ಲಡ್​ ​ಲೈಟ್​ನಲ್ಲಿ ಅಭ್ಯಾಸ ನಡೆಸಲು ಅವಕಾಶ ನೀಡಿರುವುದೇ ಇದೀಗ ಚರ್ಚೆಗೆ…

Read More

ಆಳಂದದ ದರ್ಗಾದಲ್ಲಿ ಶಿವರಾತ್ರಿ ಪೂಜೆ ನಡೆಸಲು ಸುಪ್ರೀಂ ಗ್ರೀನ್​​ ಸಿಗ್ನಲ್ – Kannada News | Aland Dargah Shivaratri Puja: Supreme Court Dismisses Appeal, Upholds High Court Order

ಕಲಬುರಗಿ, ಫೆ.12: ಆಳಂದದ ವಿವಾದಿತ ಲಾಡ್ಲೇ ಮಶಾಕ್ ದರ್ಗಾದಲ್ಲಿ ಶಿವರಾತ್ರಿ ಪೂಜೆ (Aland Dargah Shivaratri Puja) ನಡೆಸುವ ವಿಚಾರಕ್ಕೆ ಸಂಬಂಧಿಸಿಂತೆ ಸುಪ್ರೀಂ ಕೋರ್ಟ್​ ಮಹತ್ವದ ಆದೇಶವನ್ನು ನೀಡಿದೆ. ನೆನ್ನೆ (ಫೆ.11) ಕಲಬುರಗಿ ಹೈಕೋರ್ಟ್‌ ​ ಪೀಠ ಶಿವರಾತ್ರಿ ಪೂಜೆಗೆ ಅನುಮತಿ ನೀಡಿದ ಬೆನ್ನಲ್ಲೇ, ಇದೀಗ ಸುಪ್ರೀಂ ಕೋರ್ಟ್​ ಕೂಡ ಗ್ರೀನ್​​ ಸಿಗ್ನಲ್ ನೀಡಿದೆ. ಲಾಡ್ಲೆ ಮಶಾಕ್ ದರ್ಗಾ ಆವರಣದಲ್ಲಿರುವ ರಾಘವ ಚೈತನ್ಯ ಶಿವಲಿಂಗಕ್ಕೆ ಮಹಾಶಿವರಾತ್ರಿಯಂದು ಪೂಜೆ ಸಲ್ಲಿಸಲು ಸುಪ್ರೀಂ ಕೋರ್ಟ್ ಸಂಪೂರ್ಣ ಅನುಮತಿ ನೀಡಿದೆ. ದರ್ಗಾ…

Read More