Headlines

IND vs SL: ಭಾರತ ವಿರುದ್ಧದ ಅಭ್ಯಾಸ ಪಂದ್ಯಕ್ಕೆ ಶ್ರೀಲಂಕಾ ಇಲೆವೆನ್ ತಂಡ ಪ್ರಕಟ – Kannada News | Team India Faces Sri Lanka XI in Colombo Warm Up Before August 15 Tests

ಆಗಸ್ಟ್ 15 ರಿಂದ ಭಾರತ ಹಾಗೂ ಶ್ರೀಲಂಕಾ (India vs Sri Lanka) ನಡುವೆ ಎರಡು ಪಂದ್ಯಗಳ ಟೆಸ್ಟ್ ಸರಣಿ ಆರಂಭವಾಗಲಿದೆ. ಆದರೆ ಅದಕ್ಕೂ ಮುನ್ನ ಭಾರತ ತಂಡ ಮೂರು ದಿನಗಳ ಅಭ್ಯಾಸ ಪಂದ್ಯವನ್ನು ಆಡಲಿದೆ. ಈ ಅಭ್ಯಾಸ ಪಂದ್ಯ ಆಗಸ್ಟ್ 7 ರಿಂದ ಅಂದರೆ ನಾಳೆಯಿಂದ ಕೊಲಂಬೊದ NCC ಕ್ರಿಕೆಟ್ ಕ್ರೀಡಾಂಗಣದಲ್ಲಿ ಆರಂಭವಾಗಲಿದ್ದು, ಈ ಪಂದ್ಯದಲ್ಲಿ ಟೀಂ ಇಂಡಿಯಾ, ಶ್ರೀಲಂಕಾ ಇಲೆವೆನ್ ತಂಡವನ್ನು ಎದುರಿಸಲಿದೆ. ಇದೀಗ ಅಭ್ಯಾಸ ಪಂದ್ಯಕ್ಕೆ ಶ್ರೀಲಂಕಾ ಇಲೆವೆನ್ ತಂಡವನ್ನು ಪ್ರಕಟಿಸಲಾಗಿದೆ. ಶ್ರೀಲಂಕಾ…

Read More

ಅಮಿತ್ ಶಾ ಅವರನ್ನು ಸದನಕ್ಕೆ ಕರೆಸಿ; ಪ್ರತಿಪಕ್ಷಗಳ ಮನವಿ ಪರಿಗಣಿಸಲು ಸರ್ಕಾರಕ್ಕೆ ರಾಜ್ಯಸಭಾ ಸಭಾಪತಿ ಸೂಚನೆ – Kannada News | Rajya Sabha Chairman asks Government to consider the Oppositions demand that the Home Minister amit shah appear in the House

ನವದೆಹಲಿ, ಆಗಸ್ಟ್ 6: ಕೇಂದ್ರ ಗೃಹ ಸಚಿವ ಅಮಿತ್ ಶಾ (Amit Shah) ಅವರು ರಾಜ್ಯಸಭೆಗೆ ಆಗಮಿಸಬೇಕೆಂದು ಒತ್ತಾಯಿಸಿ ವಿರೋಧ ಪಕ್ಷಗಳು ತೀವ್ರ ಪ್ರತಿಭಟನೆ ನಡೆಸುತ್ತಿರುವ ಬೆನ್ನಲ್ಲೇ, ರಾಜ್ಯಸಭಾ ಸಭಾಪತಿ ಹಾಗೂ ಉಪರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ ಅವರು ಅಮಿತ್ ಶಾ ಅವರ ಉಪಸ್ಥಿತಿಗಾಗಿ ಪ್ರತಿಪಕ್ಷಗಳು ಮಾಡುತ್ತಿರುವ ಮನವಿಯನ್ನು ಪರಿಗಣಿಸುವಂತೆ ಕೇಂದ್ರ ಸರ್ಕಾರಕ್ಕೆ ಇಂದು ಸಲಹೆ ನೀಡಿದ್ದಾರೆ. ರಾಜ್ಯಸಭಾ ಸದನದಲ್ಲಿ ಪ್ರತಿಪಕ್ಷಗಳ ಸದಸ್ಯರು ‘ಅಮಿತ್ ಶಾ, ಸದನ್ ಮೇ ಆವೋ’ (ಅಮಿತ್ ಶಾ, ಸದನಕ್ಕೆ ಬನ್ನಿ) ಎಂದು ಘೋಷಣೆಗಳನ್ನು…

Read More

ನಿವೃತ್ತ ಸರ್ಕಾರಿ ಅಧಿಕಾರಿಗಳು, ಸಿಬ್ಬಂದಿಗೆ ಗುಡ್​ನ್ಯೂಸ್: ಬರಲಿದೆ ‘ಸಂಧ್ಯಾ ಕಿರಣ’ ಉಚಿತ ಆರೋಗ್ಯ ಸೇವೆ – Kannada News | Retired Government Employees to Benefit from Sandhya Kirana Free Health Service

ಮಂಗಳೂರು, ಆಗಸ್ಟ್​​ 06: ರಾಜ್ಯ ಸರ್ಕಾರಿ ನೌಕರರು ನಿವೃತ್ತಿಯಾದ ಬಳಿಕ 60 ರಿಂದ 70 ವರ್ಷದವರೆಗೆ ಅವರ ಮತ್ತು ಅವರ ಕುಟುಂಬಸ್ಥರ ಆರೋಗ್ಯ ರಕ್ಷಣೆಗಾಗಿ ‘ಸಂಧ್ಯಾ ಕಿರಣ’ ಎಂಬ ಸ್ವಯಂ-ಧನಸಹಾಯ ಯೋಜನೆಯನ್ನು ರೂಪಿಸಲಾಗಿದ್ದು, ಈ ಯೋಜನೆಯಡಿ ನಿವೃತ್ತ ನೌಕರರು ತಮ್ಮ ಮಾಸಿಕ ಪಿಂಚಣಿಯ ಶೇ. 1.25 ರಷ್ಟು ಮೊತ್ತವನ್ನು ಹಾಗೂ ಒಂದು ವೇಳೆ ನೌಕರ ಮೃತಪಟ್ಟರೆ ಅವರ ಕುಟುಂಬದವರು ಶೇ. 0.75 ರಷ್ಟು ಮೊತ್ತವನ್ನು ಪಾವತಿಸಿ ಉಚಿತ ಆರೋಗ್ಯ ಸೇವೆ ಪಡೆಯಬಹುದು. ಇದರೊಂದಿಗೆ, ಕೇಂದ್ರ ಸರ್ಕಾರದ ‘ವಯೋ…

Read More

IND vs SA: ಆಫ್ರಿಕಾ ನೆಲದಲ್ಲಿ ಟೆಸ್ಟ್, ಏಕದಿನ ಸರಣಿ ಜೊತೆಗೆ ಟಿ20 ಸರಣಿಯನ್ನು ಆಡಲಿದೆ ಭಾರತ – Kannada News | IND W vs SA W: Revised Tour Schedule for December, Including New T20 Series

ಈ ವರ್ಷದ ಕೊನೆಯಲ್ಲಿ ಅಂದರೆ ಡಿಸೆಂಬರ್ ತಿಂಗಳ ಮೊದಲ ವಾರದಲ್ಲಿ ಭಾರತ ಮಹಿಳಾ ತಂಡ ಬಹು ಮಾದರಿಯ ಸರಣಿಗಾಗಿ ದಕ್ಷಿಣ ಆಫ್ರಿಕಾ ಪ್ರವಾಸವನ್ನು (India Women vs South Africa Women) ಕೈಗೊಳ್ಳಲಿದೆ. ಈ ಮೊದಲೇ ಈ ಪ್ರವಾಸದ ವೇಳಾಪಟ್ಟಿ ಬಹಿರಂಗವಾಗಿತ್ತು. ಇದೀಗ ಈ ಪ್ರವಾಸದಲ್ಲಿ ಮಹತ್ವದ ಬದಲಾವಣೆಯನ್ನು ಮಾಡಲಾಗಿದೆ. ವಾಸ್ತವವಾಗಿ ಈ ಮೊದಲು ಉಭಯ ತಂಡಗಳ ನಡುವೆ ಮೂರು ಪಂದ್ಯಗಳ ಏಕದಿನ ಸರಣಿ ಹಾಗೂ ಏಕೈಕ ಟೆಸ್ಟ್ ಪಂದ್ಯವನ್ನು ನಡೆಸಲು ತೀರ್ಮಾನಿಸಲಾಗಿತ್ತು. ಆದರೀಗ ಏಕದಿನ ಹಾಗೂ…

Read More

ಮೀಸಲಾತಿ ವ್ಯವಸ್ಥೆ ಬಗ್ಗೆ ಆರ್​ಎಸ್​ಎಸ್​ ಮುಖ್ಯಸ್ಥ ಮೋಹನ್ ಭಾಗವತ್ ಹೇಳಿದ್ದೇನು? – Kannada News | Reservation will continue but those uplifted should give up quota benefits RSS chief Mohan Bhagwat says

ಮುಂಬೈ, ಆಗಸ್ಟ್ 6: ಮುಂಬೈನಲ್ಲಿ ಜೆನ್​-ಜಿ ಮತ್ತು ಜೆನ್ ಆಲ್ಫಾ ವಿದ್ಯಾರ್ಥಿಗಳೊಂದಿಗಿನ ಸಂವಾದದ ಸಂದರ್ಭದಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಮುಖ್ಯಸ್ಥ ಮೋಹನ್ ಭಾಗವತ್ (Mohan Bhagwat) ಮೀಸಲಾತಿ ಕುರಿತು ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದರು. “ಸಾಮಾಜಿಕ ತಾರತಮ್ಯ ಇರುವವರೆಗೆ ಮೀಸಲಾತಿ ಮುಂದುವರಿಯುತ್ತದೆ. ಇದರಲ್ಲಿ ಯಾವುದೇ ರಾಜಕೀಯ ಇರಬಾರದು. ಇದು ಸಮಾಜದಲ್ಲಿ ತಾರತಮ್ಯವನ್ನು ಸೃಷ್ಟಿಸುತ್ತದೆ, ಇದು ಏಕತೆಯನ್ನು ತರುವುದಿಲ್ಲ. ಮೀಸಲಾತಿ ಮುಂದುವರಿಯಲಿದೆ. ಆದರೆ, ಅದರ ಸೌಲಭ್ಯ ಪಡೆದು ಅಭಿವೃದ್ಧಿ ಹೊಂದಿದವರು ಸ್ವಯಂಪ್ರೇರಿತರಾಗಿ ಬೇರೆಯವರಿಗೆ ಬಿಟ್ಟುಕೊಡಬೇಕು” ಎಂದು ಹೇಳಿದ್ದಾರೆ. ಮೀಸಲಾತಿಯ…

Read More

IND vs SL: ಲಂಕಾ ತಂಡದಲ್ಲೂ ಗಾಯಾಳು; ಮೊದಲ ಪಂದ್ಯಕ್ಕೆ ಸ್ಟಾರ್ ಬ್ಯಾಟರ್ ಅಲಭ್ಯ

ಭಾರತ ಹಾಗೂ ಶ್ರೀಲಂಕಾ ನಡುವೆ ಆಗಸ್ಟ್ 15 ರಿಂದ ಎರಡು ಪಂದ್ಯಗಳ ಟೆಸ್ಟ್ ಸರಣಿ ಆರಂಭವಾಗುತ್ತಿದೆ. ಈ ಸರಣಿಗಾಗಿ ಶ್ರೀಲಂಕಾ ಆತಿಥ್ಯವಹಿಸುತ್ತಿದೆ. ಡಬ್ಲ್ಯೂಟಿಸಿ ಫೈನಲ್ ದೃಷ್ಟಿಯಿಂದ ಈ ಸರಣಿ ಉಭಯ ತಂಡಗಳಿಗೂ ನಿರ್ಣಾಯಕವಾಗಿದೆ. ಆದರೆ ಸರಣಿ ಆರಂಭಕ್ಕೂ ಮುನ್ನ ಉಭಯ ತಂಡಗಳಲ್ಲೂ ಆಟಗಾರರ ಗಾಯದ ಸಮಸ್ಯೆ ದೊಡ್ಡ ತಲೆನೋವಾಗಿ ಪರಿಣಮಿಸಿದೆ(PC-PTI). ಶ್ರೀಲಂಕಾಕ್ಕೆ ಹೊಲಿಸಿದರೆ ಟೀಂ ಇಂಡಿಯಾದಲ್ಲಿ ಗಾಯಾಳುಗಳ ಸಂಖ್ಯೆ ಹೆಚ್ಚಾಗಿದೆ. ಈಗಾಗಲೇ ಟೀಂ ಇಂಡಿಯಾದ ಅನುಭವಿ ವೇಗದ ಬೌಲರ್ ಸ್ಟಾರ್ ವೇಗಿ ಜಸ್ಪ್ರೀತ್ ಬುಮ್ರಾ ಈ ಸರಣಿಯಿಂದ…

Read More

ರಜನಿಕಾಂತ್ ಸಿನಿಮಾಗೆ ನಟಿ ಶ್ರೀಲೀಲಾ ನಾಯಕಿ? ಸತತ ಸೋಲಿನ ಬಳಿಕವೂ ಬಿಗ್ ಆಫರ್ – Kannada News | Actress Sreeleela likely to star alongside Superstar Rajinikanth in Dharman

ತೆಲುಗು ಹಾಗೂ ತಮಿಳು ಚಿತ್ರರಂಗದಲ್ಲಿ ಸಕ್ರಿಯವಾಗಿರುವ ಕನ್ನಡದ ನಟಿ ಶ್ರೀಲೀಲಾ (Sreeleela) ಸದ್ಯ ಬಾಕ್ಸ್ ಆಫೀಸ್‌ನಲ್ಲಿ ಕೊಂಚ ಹಿನ್ನಡೆ ಅನುಭವಿಸುತ್ತಿದ್ದಾರೆ. ಸಾಲು ಸಾಲು ಸಿನಿಮಾಗಳಲ್ಲಿ ಅಭಿನಯಿಸುತ್ತಿದ್ದರೂ ನಿರೀಕ್ಷಿತ ಗೆಲುವು ಸಿಗದೆ ನಿರಾಸೆಯಲ್ಲಿದ್ದ ಅಭಿಮಾನಿಗಳಿಗೆ ಈಗೊಂದು ಸಿಹಿ ಸುದ್ದಿ ಸಿಕ್ಕಿದೆ. ಸೂಪರ್‌ಸ್ಟಾರ್ ರಜನಿಕಾಂತ್ (Rajinikanth) ಅವರ ಮುಂಬರುವ ಬಹುನಿರೀಕ್ಷಿತ ಸಿನಿಮಾದಲ್ಲಿ ಶ್ರೀಲೀಲಾ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎನ್ನಲಾಗಿದೆ. ಕಾಲಿವುಡ್ ಅಂಗಳದಲ್ಲಿ ಈ ಸುದ್ದಿ ಹರಿದಾಡುತ್ತಿದೆ. ರಜನಿಕಾಂತ್ ಅವರ 173ನೇ ಸಿನಿಮಾವಾಗಿ ಮೂಡಿಬರುತ್ತಿರುವ ಈ ಚಿತ್ರಕ್ಕೆ ‘ಧರ್ಮನ್’ ಎಂದು ಹೆಸರಿಡಲಾಗಿದ್ದು,…

Read More

ಹಿಂದೂ ದೇವಸ್ಥಾನಗಳನ್ನ ಸರ್ಕಾರದ ನಿಯಂತ್ರಣದಿಂದ ಮುಕ್ತಗೊಳಿಸುವಂತೆ ಆಂದೋಲನಕ್ಕೆ ಮುಂದಾದ ವಿಎಚ್​​ಪಿ – Kannada News | VHP Decides to Launch Campaign to Free Hindu Temples from Government Control

ಮಂಗಳೂರು, ಆಗಸ್ಟ್​​ 06: ‘ದೇಶಾದ್ಯಂತ ಇರುವ ಹಿಂದೂ ದೇವಸ್ಥಾನಗಳನ್ನು (Hindu Temples) ಸರ್ಕಾರಗಳ ನಿಯಂತ್ರಣದಿಂದ ಮುಕ್ತಗೊಳಿಸಲು ವಿಶ್ವ ಹಿಂದೂ ಪರಿಷತ್ (VHP) ರಾಮಜನ್ಮಭೂಮಿ ಹೋರಾಟದ ಮಾದರಿಯಲ್ಲೇ ಬೃಹತ್ ಜನಾಂದೋಲನ ರೂಪಿಸಲು ನಿರ್ಧರಿಸಿದೆ’ ಎಂದು ವಿಎಚ್‌ಪಿ ಅಂತಾರಾಷ್ಟ್ರೀಯ ಅಧ್ಯಕ್ಷ ಅಲೋಕ್ ಕುಮಾರ್ ತಿಳಿಸಿದ್ದಾರೆ. ಮಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ‘ಸಂಘಟನಾತ್ಮಕ ವಿಭಾಗಗಳ ಭೇಟಿ ಹಾಗೂ ಸಂತರಿಂದ ಮಾರ್ಗದರ್ಶನ ಪಡೆಯುವ ನಿಟ್ಟಿನಲ್ಲಿ ಪ್ರವಾಸ ಮಾಡುತ್ತಿರುವುದಾಗಿ’ ಮಾಹಿತಿ ನೀಡಿದರು. ಹಿಂದೂ ದೇವಾಲಯಗಳ ಮೇಲೆ ಮಾತ್ರ ಏಕೆ ಸರ್ಕಾರದ ನಿಯಂತ್ರಣ? ‘ಸರ್ಕಾರಗಳು…

Read More

ಪ್ರಧಾನಿ ಮೋದಿಗೆ ಕರೆ ಮಾಡಿದ ನೆತನ್ಯಾಹು; ಪಶ್ಚಿಮ ಏಷ್ಯಾ ಸಂಘರ್ಷ, ಭಾರತ-ಇಸ್ರೇಲ್ ಸಂಬಂಧದ ಕುರಿತು ಚರ್ಚೆ – Kannada News | PM Modi receives call from Benjamin Netanyahu discusses West Asia conflict and India Israel bilateral ties

ನವದೆಹಲಿ, ಆಗಸ್ಟ್ 6: ಪ್ರಧಾನಮಂತ್ರಿ ನರೇಂದ್ರ ಮೋದಿ (PM Narendra Modi) ಅವರಿಗೆ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಇಂದು (ಆಗಸ್ಟ್ 6) ದೂರವಾಣಿ ಕರೆ ಮಾಡಿದ್ದು, ಪಶ್ಚಿಮ ಏಷ್ಯಾದ ಇತ್ತೀಚಿನ ವಿದ್ಯಮಾನಗಳು ಹಾಗೂ ಭಾರತ-ಇಸ್ರೇಲ್ ದ್ವಿಪಕ್ಷೀಯ ಬಾಂಧವ್ಯದ ಕುರಿತು ಅಭಿಪ್ರಾಯಗಳನ್ನು ಹಂಚಿಕೊಂಡಿದ್ದಾರೆ ಎಂದು ಪ್ರಧಾನಮಂತ್ರಿಗಳ ಕಾರ್ಯಾಲಯ ಪ್ರಕಟಣೆಯಲ್ಲಿ ತಿಳಿಸಿದೆ. ಇಬ್ಬರೂ ನಾಯಕರು ಭಾರತ-ಇಸ್ರೇಲ್ ವಿಶೇಷ ಆಯಕಟ್ಟಿನ ಪಾಲುದಾರಿಕೆಯಲ್ಲಿ (Special Strategic Partnership) ಸಾಧಿಸಲಾದ ಸುಸ್ಥಿರ ಪ್ರಗತಿಯ ಬಗ್ಗೆ ಚರ್ಚಿಸಿದರು. ಉಭಯ ದೇಶಗಳ ಪರಸ್ಪರ ಹಿತಾಸಕ್ತಿಗಾಗಿ ವಿವಿಧ…

Read More

ಮೇಕೆದಾಟು – ಕಿಶಾವು: ಅಂತಾರಾಜ್ಯ ನೀರು ನಿರ್ವಹಣೆಯ ಎರಡು ಭಿನ್ನ ಮಾದರಿಗಳು – Kannada News | Mekedatu vs Kishau: Two Contrasting Models of Interstate Water Disputes in India

ಮೇಕೆದಾಟು ಬಳಿ ಕಾವೇರಿ ನದಿImage Credit source: Ashish Gupta/500Px Plus/Getty Images ಬೆಂಗಳೂರು, ಆಗಸ್ಟ್ 6: ಭಾರತದಲ್ಲಿ ಅಂತಾರಾಜ್ಯ ನೀರು ವಿವಾದಗಳು ಕೇವಲ ನೀರಿನ ಹಂಚಿಕೆಗೆ ಸೀಮಿತವಾಗಿರದೆ, ಕುಡಿಯುವ ನೀರು, ನೀರಾವರಿ, ವಿದ್ಯುತ್ ಉತ್ಪಾದನೆ, ಪರಿಸರ ಕಾಳಜಿ ಮತ್ತು ಪ್ರಾದೇಶಿಕ ರಾಜಕೀಯ ಹಿತಾಸಕ್ತಿಗಳ ಸವಾಲನ್ನು ಒಳಗೊಂಡಿರುತ್ತವೆ. ಮಳೆ ಅಭಾವ ಹಾಗೂ ಜಲಾಶಯಗಳ ನೀರಿನ ಮಟ್ಟ ಕುಸಿತವು ರಾಜ್ಯಗಳ ನಡುವಿನ ಉದ್ವಿಗ್ನತೆಯನ್ನು ಮತ್ತಷ್ಟು ಹೆಚ್ಚಿಸುತ್ತದೆ. ಇಂತಹ ಸಮಸ್ಯೆಗಳಿಗೆ ಕೇವಲ ನ್ಯಾಯಾಲಯ ಅಥವಾ ನ್ಯಾಯಮಂಡಳಿಗಳ ತೀರ್ಪುಗಳಷ್ಟೇ ಸಾಲದು; ಸಾಂಸ್ಥಿಕ…

Read More