Daily Devotional: ಕೋಪವೇ ಮನುಷ್ಯನ ದಾರಿದ್ರ್ಯಕ್ಕೆ ಕಾರಣವಾ? – Kannada News | Is Anger the Root Cause of Human Misfortune
ಟಿವಿ9 ನಿತ್ಯ ಭಕ್ತಿ ಕಾರ್ಯಕ್ರಮದಲ್ಲಿ ಕೋಪವೇ ಮನುಷ್ಯನ ದಾರಿದ್ರ್ಯಕ್ಕೆ ಕಾರಣವಾ? ಎಂದು ಡಾ. ಬಸವರಾಜ ಗುರೂಜಿ ವಿವರಿಸಿದ್ದಾರೆ. ಮಾನವನ ಜೀವನದಲ್ಲಿ ಎದುರಾಗುವ ಸಂಕಷ್ಟಗಳಿಗೆ ದಾರಿದ್ರ್ಯ ಎಂಬ ಪದವನ್ನು ಬಳಸುತ್ತೇವೆ. ಎಷ್ಟೇ ಕಷ್ಟಪಟ್ಟರೂ ಪ್ರಯೋಜನವಿಲ್ಲದೆ ಇರುವುದು, ಉದ್ಯೋಗ ಸಿಗದಿರುವುದು, ಅಥವಾ ಶಿಕ್ಷಣದಲ್ಲಿ ಯಶಸ್ಸು ಕಾಣದಿರುವುದು ದಾರಿದ್ರ್ಯದ ಲಕ್ಷಣಗಳು. ಈ ದಾರಿದ್ರ್ಯಕ್ಕೆ ಅನೇಕ ಕಾರಣಗಳಲ್ಲಿ ಕೋಪವೂ ಒಂದು ಪ್ರಮುಖ ಕಾರಣವಾಗಿದೆ. ಗ್ರಹದೋಷ, ಪೂರ್ವ ಜನ್ಮದ ದೋಷಗಳು ಅಥವಾ ಪಿತೃ ದೋಷಗಳಷ್ಟೇ ಅಲ್ಲದೆ, ಕೋಪವು ವ್ಯಕ್ತಿಯನ್ನು ಅದೋಗತಿಗೆ ಕೊಂಡೊಯ್ಯುತ್ತದೆ. ಒಬ್ಬ ಕಂಪನಿಯ…