Headlines

Gold Rate: ಹತ್ತು ಗ್ರಾಮ್ ಚಿನ್ನದ ಬೆಲೆ 2,250 ರೂ ಏರಿಕೆ; ಬೆಳ್ಳಿಯೂ ದುಬಾರಿ – Kannada News | Gold Price Today on 3rd July 2026, Gold And Silver Rates In Bengaluru, Delhi, Mumbai | Latest News in Kannada

ನವದೆಹಲಿ, ಜುಲೈ 3: ಚಿನ್ನ ಮತ್ತು ಬೆಳ್ಳಿ ಬೆಲೆಗಳು ಸತತ ಮೂರನೇ ದಿನ ಹೆಚ್ಚಿವೆ. ಇಂದು ಶುಕ್ರವಾರ ಚಿನ್ನದ ಬೆಲೆ (Gold Rate) ಒಂದು ಗ್ರಾಮ್​ಗೆ ಬರೋಬ್ಬರಿ 225 ರೂಗಳಷ್ಟು ದುಬಾರಿಗೊಂಡಿದೆ. 18 ಕ್ಯಾರಟ್ ಚಿನ್ನದ ಬೆಲೆಯೇ 11,000 ರೂ ಗಡಿ ದಾಟಿದೆ. ಶುದ್ಧ ಚಿನ್ನದ (24 ಕ್ಯಾರಟ್) ಬೆಲೆ 14,700 ರೂ ಗಡಿ ಮುಟ್ಟಿದೆ. ವಿದೇಶಗಳಲ್ಲೂ ಹೆಚ್ಚಿನ ಕಡೆ ಬೆಲೆ ಸಖತ್ ಏರಿದೆ. ಬೆಳ್ಳಿ ಬೆಲೆಯೂ ಒಂದು ಗ್ರಾಮ್​ಗೆ 5ರಿಂದ 10 ರೂ ಹೆಚ್ಚಿದೆ. ಭಾರತದಲ್ಲಿ…

Read More

ಕುವೈತ್‌ನ ಪ್ರಮುಖ ವಿದ್ಯುತ್ ಸ್ಥಾವರದ ಮೇಲೆ ಇರಾನ್ ದಾಳಿ: ದಟ್ಟ ಹೊಗೆ, ಭಾರಿ ಬೆಂಕಿ – Kannada News | Iran Strikes Kuwait Power Plant: Al Subiya Facility Attacked, Sparks Water Crisis Fears

ಕುವೈತ್, ಜುಲೈ 20: ಅಮೆರಿಕ ಮತ್ತು ಇರಾನ್(Iran) ನಡುವಿನ ಸಶಸ್ತ್ರ ಸಂಘರ್ಷ ದಿನದಿಂದ ದಿನಕ್ಕೆ ಅತ್ಯಂತ ಭೀಕರ ರೂಪ ಪಡೆದುಕೊಳ್ಳುತ್ತಿದೆ. ಇರಾನ್ ಪಡೆಗಳು ಕುವೈತ್‌ನ ಪ್ರಮುಖ ಅಲ್-ಸುಬಿಯಾ ವಿದ್ಯುತ್ ಉತ್ಪಾದನಾ ಕೇಂದ್ರ ಹಾಗೂ ಉಪ್ಪು ನೀರನ್ನು ಕುಡಿಯುವ ನೀರನ್ನಾಗಿ ಪರಿವರ್ತಿಸುವ ಘಟಕವನ್ನು ಗುರಿಯಾಗಿಸಿಕೊಂಡು ದಾಳಿ ನಡೆಸಿವೆ. ಈ ದಾಳಿಯ ಪರಿಣಾಮವಾಗಿ ಉಂಟಾದ ಭಾರಿ ಸ್ಫೋಟದಿಂದಾಗಿ ಸ್ಥಾವರದಲ್ಲಿ ದಟ್ಟವಾದ ಕಪ್ಪು ಹೊಗೆ ಹಾಗೂ ಜ್ವಾಲೆಗಳು ಆವರಿಸಿದ್ದು, ಕುವೈತ್‌ನ ಮೂಲಸೌಕರ್ಯಕ್ಕೆ ತೀವ್ರ ಹಾನಿಯಾಗಿದೆ. ವಾಯುಪ್ರದೇಶದಲ್ಲಿ ಕುವೈತ್ ಕಟ್ಟುನಿಟ್ಟಿನ ಕಾವಲು ಕುವೈತ್…

Read More

Chanakya Niti: ಶ್ರೀಮಂತಿಕೆ ಗಳಿಸಲು ಚಾಣಕ್ಯರು ಹೇಳಿಕೊಟ್ಟಿರುವ ಸಲಹೆಗಳಿವು – Kannada News | Chanakya Niti: Follow these tips from Chanakya to become rich

ನಮ್ಮ ಜೀವನವನ್ನು ಸರಳ ಮತ್ತು ಸುಲಭಗೊಳಿಸುವಲ್ಲಿ ಹಣ (money) ಬಹುಮುಖ್ಯ ಪಾತ್ರವನ್ನು ವಹಿಸುತ್ತದೆ. ಇದೇ ಕಾರಣಕ್ಕೆ ಸಾಕಷ್ಟು ಹಣವನ್ನು ಗಳಿಸಬೇಕು, ಶ್ರೀಮಂತಿಕೆಯನ್ನು ಪಡೆಯಬೇಕು ಎಂದು ಪ್ರತಿಯೊಬ್ಬರೂ ಬಯಸೋದು. ಶ್ರೀಮಂತಿಕೆ ಗಳಿಸಬೇಕು ಎಂಬ ಹಂಬಲ ಪ್ರತಿಯೊಬ್ಬರಿಗೂ ಇದ್ದೇ ಇರುತ್ತದೆ. ಆದರೆ ಅದಕ್ಕಾಗಿ ಏನು ಮಾಡಬೇಕು ಎಂಬ ಮಾಹಿತಿ, ಮಾರ್ಗದರ್ಶನ ಹೆಚ್ಚಿನವರಿಗೆ ಇರೋದೇ ಇಲ್ಲ. ಹೀಗಿರುವಾಗ ಆಚಾರ್ಯ ಚಾಣಕ್ಯರು ಹೇಳಿರುವ ಈ ಕೆಲವು ಸಲಹೆಗಳನ್ನು ಚಾಚು ತಪ್ಪದೇ ಪಾಲಿಸುವ ಮೂಲಕ ನೀವು ಸಹ ಸಾಕಷ್ಟು ಹಣ, ಶ್ರೀಮಂತಿಕೆಯನ್ನು ಗಳಿಸಬಹುದು. ಈ…

Read More

ಗ್ಯಾಸ್ ಸಿಲಿಂಡರ್ ಕೊರತೆಯಿಂದ ಗ್ರಾಹಕರ ಜೇಬಿಗೂ ಕತ್ತರಿ! ಹೋಟೆಲ್‌ಗಳಲ್ಲಿ ಇಡ್ಲಿ-ದೋಸೆ ಬೆಲೆ ಎಷ್ಟಾಗಿದೆ ಗೊತ್ತಾ?

ಬೆಂಗಳೂರು, ಮಾರ್ಚ್​ 14: ಅಮೇರಿಕಾ, ಇರಾನ್ ಮತ್ತು ಇಸ್ರೇಲ್ ನಡುವಣ ಯುದ್ಧದ ಪರಿಣಾಮವಾಗಿ ದೇಶದೆಲ್ಲೆಡೆ ಎಲ್​ಪಿಜಿ ( LPG) ಗ್ಯಾಸ್ ಸಿಲಿಂಡರ್ ಕೊರತೆ ತೀವ್ರವಾಗಿದ್ದು, ಬೆಂಗಳೂರಿನ ಹೋಟೆಲ್ ಮಾಲೀಕರಿಗೂ ಇದರ ಬಿಸಿ ತಟ್ಟಿರುವುದು ಹೊಸ ವಿಷಯವೇನಲ್ಲ. ಹೀಗಿರುವಾಗ ಹೋಟೆಲ್ ಉದ್ಯಮವನ್ನು ಉಳಿಸಿಕೊಳ್ಳಲು ಕೆಲ ಹೋಟೆಲ್ ಮಾಲೀಕರು ಅನಿವಾರ್ಯವಾಗಿ ಕಾಳಸಂತೆಯಲ್ಲಿ ದುಬಾರಿ ಬೆಲೆಗೆ ಕಮರ್ಷಿಯಲ್ ಗ್ಯಾಸ್ ಸಿಲಿಂಡರ್ ಖರೀದಿಸಲು ಮುಂದಾಗಿದ್ದಾರೆ. ಇದರಿಂದ ಆಹಾರ ಪದಾರ್ಥಗಳ ಬೆಲೆಯೂ ಹೆಚ್ಚಾಗಿದ್ದು, ಗ್ರಾಹಕ ಜೇಬಿಗೆ ಬಿಸಿ ಮುಟ್ಟಿಸಿವೆ. ದುಬಾರಿ ಮೊತ್ತದಲ್ಲಿ ಸಿಲಿಂಡರ್ ಮಾರಾಟ ಯುದ್ಧದ…

Read More

ಎಚ್ಚರಿಕೆ ನೀಡಿದ 1 ಗಂಟೆಯಲ್ಲೇ ಅಮೆರಿಕದ ವಿಮಾನವಾಹಕ ನೌಕೆ ಮೇಲೆ ಇರಾನ್ ಕ್ಷಿಪಣಿ ದಾಳಿ

ಟೆಹ್ರಾನ್, ಮಾರ್ಚ್ 25: ಪಶ್ಚಿಮ ಏಷ್ಯಾದಲ್ಲಿ ನಡೆಯುತ್ತಿರುವ ಯುದ್ಧದ ಮಧ್ಯೆ ಇರಾನ್ (Iran War) ನೌಕಾಪಡೆ ಇಂದು ಅಮೆರಿಕದ ವಿಮಾನವಾಹಕ ನೌಕೆ ಯುಎಸ್ಎಸ್ ಅಬ್ರಹಾಂ ಲಿಂಕನ್ ವಿಮಾನವಾಹಕ ನೌಕೆಯನ್ನು ಹೊಡೆದುರುಳಿಸಿದೆ. ಇರಾನ್‌ಗೆ 15 ಅಂಶಗಳ ಕದನ ವಿರಾಮದ ಕಂಡೀಷನ್ ಹಾಕುವ ಮೂಲಕ ಅಮೆರಿಕ 1 ತಿಂಗಳ ಅವಧಿಯ ಕದನ ವಿರಾಮವನ್ನು ಬಯಸುತ್ತಿದೆ ಎಂದು ವರದಿಗಳು ಹರಿದಾಡುತ್ತಿರುವಾಗಲೇ ಈ ದಾಳಿ ನಡೆದಿದೆ. ಇರಾನ್ ನಡೆಸಿದ ಈ ದಾಳಿ ಯುದ್ಧದ ತೀವ್ರತೆಯನ್ನು ಮತ್ತಷ್ಟು ಹೆಚ್ಚಿಸುವ ಸಾಧ್ಯತೆಯಿದೆ. ಒಂದು ಗಂಟೆಯ ಹಿಂದಷ್ಟೇ…

Read More

ಸೊಳ್ಳೆ ಓಡಿಸಲು ಬಳಸುವ ಅಗರಬತ್ತಿಗಳಿಂದ ಬರಬಹುದು ಗಂಭೀರ ಕಾಯಿಲೆ! ಸಮೀಕ್ಷೆಯಲ್ಲಿ ಆತಂಕಕಾರಿ ಮಾಹಿತಿ ಬಹಿರಂಗ – Kannada News | Is Your Mosquito Agarbatti Safe? How To Identify Legal Vs Illegal Brands

ಮನೆಗಳಲ್ಲಿ ಸೊಳ್ಳೆಗಳಿಂದ ರಕ್ಷಿಸಿಕೊಳ್ಳಲು ಅನೇಕರು ಸೊಳ್ಳೆ ಅಗರಬತ್ತಿ (Mosquito Agarbatti), ಕಾಯಿಲ್ ಮತ್ತು ವಿವಿಧ ಮಸ್ಕಿಟೋ ರಿಪೆಲೆಂಟ್‌ಗಳನ್ನು ಬಳಸುತ್ತಾರೆ. ಇವು ಸೊಳ್ಳೆಗಳನ್ನು ದೂರವಿಡಲು ಸಹಾಯ ಮಾಡಿದರೂ, ಎಲ್ಲ ಉತ್ಪನ್ನಗಳು ಸಂಪೂರ್ಣ ಸುರಕ್ಷಿತವಾಗಿರುತ್ತವೆ ಎನ್ನುವುದು ತಪ್ಪು ಕಲ್ಪನೆ. ಅದರಲ್ಲಿಯೂ ಇತ್ತೀಚೆಗೆ ಬಿಡುಗಡೆಯಾದ ಎಚ್ಐಸಿಎ (Home Insect Control Association) ಎಂಬ ಸಮೀಕ್ಷೆ ಈ ಬಗ್ಗೆ ಆತಂಕವನ್ನು ವ್ಯಕ್ತಪಡಿಸಿದ್ದು ಇವು ಸೊಳ್ಳೆಗಳನ್ನು ಸಾಯಿಸುವುದರ ಜೊತೆಗೆ ನಮ್ಮ ಆರೋಗ್ಯವನ್ನು ಹಾಳು ಮಾಡುತ್ತದೆ. ಹಾಗಾಗಿ ಸಿಐಆರ್ ನೋಂದಣಿ ಸಂಖ್ಯೆ ಇಲ್ಲದ ಸೊಳ್ಳೆ ನಿವಾರಕ…

Read More

ರಶ್ಮಿಕಾ-ವಿಜಯ್ ದೇವರಕೊಂಡ ಮದುವೆಯಾದ ಐಷಾರಾಮಿ ರೆಸಾರ್ಟ್ ಹೇಗಿದೆ ಗೊತ್ತೇ? ಫೋಟೊಸ್ ಇಲ್ಲಿದೆ ನೋಡಿ

ದೀರ್ಘ ಕಾಲದಿಂದ ಪರಸ್ಪರ ಪ್ರೀತಿಸುತ್ತಿದ್ದ ವಿಜಯ್ ದೇವರಕೊಂಡ ಮತ್ತು ರಶ್ಮಿಕಾ ಮಂದಣ್ಣ ವಿವಾಹವಾಗಿದ್ದಾರೆ. ದಕ್ಷಿಣ ಭಾರತದ ಈ ಸಿನಿಮಾ ತಾರೆಯರು ಉದಯಪುರದಲ್ಲಿ ಮದುವೆಯಾಗಿದ್ದಾರೆ. ಉದಯಪುರದ ಐಷಾರಾಮಿ ಹೋಟೆಲ್ ರೆಸಾರ್ಟ್‌ನಲ್ಲಿ ಅವರು ಸಪ್ತಪದಿ ತುಳಿದಿದ್ದಾರೆ. ಆ ರೆಸಾರ್ಟ್ ಹೇಗಿದೆ ಎಂಬ ನೋಟ ಇಲ್ಲಿದೆ. ವಿಜಯ್ ದೇವರಕೊಂಡ ಮತ್ತು ರಶ್ಮಿಕಾ ಮಂದಣ್ಣ ಸಿನಿ ಜಗತ್ತಿನಲ್ಲಿ ಒಟ್ಟಿಗೆ ಕೆಲಸ ಮಾಡುವಾಗ ಹತ್ತಿರವಾಗಿ ನಂತರ ಪ್ರೀತಿಸಲಾರಂಭಿಸಿದ್ದರು. ಅವರು ಇಲ್ಲಿಯವರೆಗೆ ‘ಡಿಯರ್ ಕಾಮ್ರೇಡ್’ ಮತ್ತು ‘ಗೀತ ಗೋವಿಂದಂ’ ಚಿತ್ರದಲ್ಲಿ ತೆರೆಯ ಮೇಲೆ ಒಟ್ಟಿಗೆ ಕಾಣಿಸಿಕೊಂಡಿದ್ದಾರೆ….

Read More

ಯುಪಿಐ ಬಳಕೆದಾರರ ಆ್ಯಪ್ ಆಯ್ಕೆಗಳ ಮೇಲೆ ಪ್ರಭಾವ ಬೀರುತ್ತಿವೆಯಾ ರಿವಾರ್ಡ್ಸ್, ಕ್ಯಾಷ್​​ಬ್ಯಾಕ್ ಆಫರ್​ಗಳು? – Kannada News | UPI platforms face challenge of retention, as 83pc users switching apps for rewards, says research report

ಬೆಂಗಳೂರು, ಜುಲೈ 24: ಪ್ರತೀ ನಿತ್ಯ ಹಲವು ಕೋಟಿ ಪಾವತಿ ವಹಿವಾಟುಗಳನ್ನು ನಿರ್ವಹಿಸುತ್ತಿರುವ ಭಾರತದ ಯುಪಿಐ ಸಿಸ್ಟಂನಲ್ಲಿ ಗ್ರಾಹಕರ ವರ್ತನೆ ವಿಚಾರವಾಗಿ ಗಮನಾರ್ಹ ಸಂಗತಿಯೊಂದು ವೇದ್ಯವಾಗಿದೆ. ‘ಎಂಪವರ್ ಇಂಡಿಯಾ’ ಸಂಸ್ಥೆ ಬಿಡುಗಡೆ ಮಾಡಿದ ವರದಿಯೊಂದರ ಪ್ರಕಾರ ಯುಪಿಐ ಆ್ಯಪ್​ಗಳು ನೀಡುವ ಕ್ಯಾಷ್​ಬ್ಯಾಕ್, ರಿವಾರ್ಡ್ಸ್ ಇತ್ಯಾದಿ ಆಫರ್​ಗಳಿಗೆ ಬಳಕೆದಾರರು ಒಲವು ತೋರಿಸುತ್ತಿದ್ದಾರೆನ್ನಲಾಗಿದೆ. ಶೇ. 89 ರಷ್ಟು ಯುಪಿಐ ಬಳಕೆದಾರರು ಪಾವತಿ ಆ್ಯಪ್‌ ಅನ್ನು ಆಯ್ಕೆ ಮಾಡುವಾಗ ರಿವಾರ್ಡ್‌ಗಳು ಮತ್ತು ಕ್ಯಾಶ್‌ಬ್ಯಾಕ್‌ಗಳನ್ನು ಪ್ರಮುಖವಾಗಿ ಪರಿಗಣಿಸುತ್ತಾರೆ. ಅಷ್ಟೇ ಅಲ್ಲದೆ, ಶೇಕಡಾ 83…

Read More

ದಿನ ಭವಿಷ್ಯ: ಇಂದು ಈ ರಾಶಿಯವರು ಅಹಂಕಾರದಿಂದ ಹಲವರನ್ನು ದೂರ ಮಾಡಿಕೊಳ್ಳುವರು.. – Kannada News | Daily Horoscope for August 08, 2026: Dakshinayana Greeshma season, Ashada Masa Krishna Paksha Satursday astrology

ಮೇಷ ರಾಶಿ: ಪ್ರೀತಿಪಾತ್ರರ ಜೊತೆ ಇಂದು ವಿಹಾರ ಮಾಡುವಿರಿ. ನಿಮ್ಮ ಮಾತುಗಳೇ ನಿಮಗೆ ತಿರುಗುಬಾಣವಾಗಿ ಬರಬಹುದು. ನೀವು ಇಂದು ವಾಹನಕ್ಕೆ ಸಂಬಂಧಿಸಿದಂತೆ ಹಣವನ್ನು ವ್ಯಯಿಸಬೇಕಾಗಬಹುದು. ಯಾರನ್ನಾದರೂ ಒಪ್ಪಿಸುವ ಜವಾಬ್ದಾರಿಯನ್ನು ನಿಮಗೆ ಕೊಡುವರು. ಯಾರಾದರೂ ನಿಮಗೆ ಇಂದು ಪ್ರೇರಣೆ ಆಗಬಹುದು. ನಿಮ್ಮ ಬಗ್ಗೆ ಬಂಧುಗಳು ಆಡಿಕೊಳ್ಳಬಹುದು. ಸಂಗಾತಿಯ ಸಂಪೂರ್ಣ ಬೆಂಬಲವು ನಿಮಗೆ ಇರಲಿದೆ. ಫಲ ಸಿಗವವರೆಗೂ ನಿಮ್ಮ ಛಲವನ್ನು ಬಿಡಲಾರಿರಿ. ವೃಷಭ ರಾಶಿ: ಬರಬೇಕಾದ ಹಳೆಯ ಬಾಕಿಗಳು ಇಂದು ಬಂದು ಸೇರಲಿದೆ. ಸಂತೋಷ ಪಡಲು ನೀವು ನಿಮ್ಮದೇ ಮಾರ್ಗವನ್ನು…

Read More

ಅತ್ತೆ ಜೊತೆ ಅಳಿಯನ ಅಕ್ರಮ ಸಂಬಂಧಕ್ಕೆ ಹೋಗಿದ್ದು ಮೂರು ಜೀವ!: ತುಮಕೂರಲ್ಲಿ ದಾರುಣ ಘಟನೆ – Kannada News | Tumakuru Tragedy: Woman’s Illicit Affair with Nephew Leads to Three Deaths

ಕಾವ್ಯಾ, ಮೃತ ಮೂವರು ಮತ್ತು ಹೇಮಂತ್​​Image Credit source: Tv9 Kannada ತುಮಕೂರು, ಮೇ 02: ಕುಣಿಗಲ್ ತಾಲೂಕಿನ ಆಲ್ಕೆರೆ ಗ್ರಾಮದಲ್ಲಿ ಕೌಟುಂಬಿಕ ಕಲಹಕ್ಕೆ ಇಬ್ಬರು ಮಕ್ಕಳನ್ನು ಕೊಂದು ತಂದೆ ಆತ್ಮಹತ್ಯೆ ಮಾಡಿಕೊಂಡಿರುವ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್​​ ಸಿಕ್ಕಿದೆ. ಚಿನ್ನ, ಹಣ ಸಮೇತ ಪತ್ನಿ ಪರಪುರುಷನ ಜೊತೆ ಓಡಿಹೋಗಿದ್ದಕ್ಕೆ ನೊಂದು ಶಿವಣ್ಣ ಎಂಬಾತ ತನ್ನಿಬ್ಬರು ಮಕ್ಕಳನ್ನು ಉಸಿರುಗಟ್ಟಿಸಿ ಸಾಯಿಸಿ ತಾನೂ ನೇಣಿಗೆ ಶರಣಾಗಿದ್ದ. ಆದರೆ ಶಿವಣ್ಣ ಪತ್ನಿ ಕಾವ್ಯಾ ಓಡಿಹೋಗಿರುವುದು ಈತನ ಅಕ್ಕನ ಮಗ ಹೇಮಂತ್​​ ಎಂಬಾತನ…

Read More