ಗ್ಯಾರಂಟಿ ಯೋಜನೆಗಳು ಸ್ಥಗಿತ ಅಂತೆ-ಕಂತೆಗಳಿಗೆ ತೆರೆ ಎಳೆದ ಡಿಕೆ ಶಿವಕುಮಾರ್, ಸಿಎಂ ಕೊಟ್ಟ ಸ್ಪಷ್ಟನೆಯಲ್ಲೇನಿದೆ? – Kannada News | Will Not Stop Guarantee Schemes Clarified By CM DK Shivakumar
ಬೆಂಗಳೂರು, (ಜೂನ್ 14): ರಾಜ್ಯ ಕಾಂಗ್ರೆಸ್ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಯಲ್ಲಿ (Guarantee Scheme) ಆರ್ಥಿಕವಾಗಿ ಹೊರೆಯಾಗ್ತಿರೋದೇ ಗೃಹಲಕ್ಷ್ಮೀ ಯೋಜನೆ ಎನ್ನಲಾಗುತ್ತಿದೆ. ಕಳೆದ ಮೂರು ವರ್ಷದಲ್ಲಿ ಸುಮಾರು 120 ಕೋಟಿಯಷ್ಟು ಹಣ ಗೃಹಲಕ್ಷ್ಮೀ ಯೋಜನೆಯ ಒಂದೇ ಯೋಜನೆಗೆ ಭರಿಸಲಾಗಿದೆ. ಆದ್ರೆ, ಇದೀಗ ಅನರ್ಹರು ಯೋಜನೆ ಲಾಭ ಪಡೆಯುತ್ತಿದ್ದಾರೆ ಎಂದು ಪರಿಷ್ಕರಣೆಗೆ ಸರ್ಕಾರ ಮುಂದಾಗಿದೆ. ಇದನ್ನೇ ಅಸ್ತ್ರ ಮಾಡಿಕೊಂಡಿರುವ ವಿಪಕ್ಷದ ನಾಯಕರು, ಪರಿಷ್ಕಣೆ ಹೆಸರಿನಲ್ಲಿ ಗ್ಯಾರಂಟಿ ಯೋಜನೆ ರದ್ದು ಮಾಡುವ ಹುನ್ನಾರ ಮಾಡುತ್ತಿದೆ ಎನ್ನುವ ಆರೋಪ ಮಾಡುತ್ತಿದ್ದಾರೆ. ಹೀಗಾಗಿ…