Vastu Tips: ನಿಮ್ಮ ಮನೆಯ ಅದೃಷ್ಟ ಬದಲಿಸಬಲ್ಲವು ಈ ಮೂಕ ಜೀವಿಗಳು; ವಾಸ್ತು ಮತ್ತು ಧರ್ಮಗ್ರಂಥಗಳು ಹೇಳುವುದೇನು?

ಮನೆಯಲ್ಲಿ ಸಾಕುಪ್ರಾಣಿಗಳನ್ನು ಸಾಕುವುದು ಕೇವಲ ಹವ್ಯಾಸವಲ್ಲ, ಅದು ಜೀವನದಲ್ಲಿ ಸಕಾರಾತ್ಮಕ ಬದಲಾವಣೆ ತರುವ ಒಂದು ಮಾರ್ಗವೂ ಹೌದು. ವಾಸ್ತು ಶಾಸ್ತ್ರದ ಪ್ರಕಾರ, ಕೆಲವು ಪ್ರಾಣಿಗಳು ಮನೆಯಲ್ಲಿ ನೆಲೆಸುವುದರಿಂದ ಅಥವಾ ಅವುಗಳ ಸೇವೆ ಮಾಡುವುದರಿಂದ ದೈವಿಕ ಆಶೀರ್ವಾದದ ಜೊತೆಗೆ ಆರ್ಥಿಕ ಸಮೃದ್ಧಿಯೂ ಲಭಿಸುತ್ತದೆ. ಅಂತಹ ಅದೃಷ್ಟದ ಜೀವಿಗಳ ಕುರಿತಾದ ಆಸಕ್ತಿದಾಯಕ ಮಾಹಿತಿ ಇಲ್ಲಿದೆ. ನಾಯಿ ಸಾಕುವುದು: ಪ್ರಾಚೀನ ನಂಬಿಕೆಗಳ ಪ್ರಕಾರ, ನಾಯಿಗಳನ್ನು ಕಾಲಭೈರವನ ಸೇವಕರು ಮತ್ತು ನಿಷ್ಠೆಯ ಸಂಕೇತವೆಂದು ಪರಿಗಣಿಸಲಾಗುತ್ತದೆ. ಮನೆಯಲ್ಲಿ ನಾಯಿಯನ್ನು ಸಾಕುವುದು ಅಥವಾ ಬೀದಿ ನಾಯಿಗಳಿಗೆ…

Read More

ಮುಂದಿನ 3 ದಿನ ರಾಜ್ಯದ ಈ 8 ಜಿಲ್ಲೆಗಳಲ್ಲಿ ಗುಡುಗು, ಮಿಂಚು ಸಹಿತ ಆಲಿಕಲ್ಲು ಮಳೆ: ಕರಾವಳಿ ಜನರೇ ಎಚ್ಚರ – Kannada News | IMD Forecast: Karnataka Brace for Hailstorms and Strong Winds; Districts Under Alert

ಬೆಂಗಳೂರು, ಮೇ.12: ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಮುಂದಿನ ಎರಡು ದಿನಗಳ ಕಾಲ ಹವಾಮಾನದಲ್ಲಿ ಭಾರಿ ಬದಲಾವಣೆಯಾಗಲಿದ್ದು, ಆಲಿಕಲ್ಲು ಮಳೆ (Hailstorm) ಬೀಳುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ (IMD) ನೀಡಿದೆ. ಉತ್ತರ ಒಳನಾಡಿನಲ್ಲಿ ಮೇ 14 ಮತ್ತು 15 ರಂದು ಆಲಿಕಲ್ಲು ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಹೇಳಿದೆ. ಇನ್ನು ದಕ್ಷಿಣ ಒಳನಾಡಿನಲ್ಲೂ ಕೂಡ ಮೇ 15 ರಂದು ಒಂದು ಅಥವಾ ಎರಡು ಸ್ಥಳಗಳಲ್ಲಿ ಮಳೆಯಾಗುವ ನಿರೀಕ್ಷೆಯಿದೆ. ಗುಡುಗು, ಮಿಂಚು ಹಾಗೂ ಬಿರುಗಾಳಿ ಸಹಿತ ಮಳೆಯಾಗಲಿದ್ದು, ಗಾಳಿಯ…

Read More

29 ವರ್ಷಗಳ ಹಿಂದೆ ಮೃತಪಟ್ಟಿದ್ದ ವ್ಯಕ್ತಿ ಎಸ್​ಐಆರ್​ಗಾಗಿ ಬದುಕಿ ಬಂದ್ರು – Kannada News | Declared Dead Decades Ago, Man Reappears in UP Home After 29 Years

ಲಕ್ನೋ, ಜನವರಿ 01: ಸುಮಾರು ಮೂರು ದಶಕಗಳ ಹಿಂದೆಯೇ ಸತ್ತಿದ್ದಾರೆಂದು ಭಾವಿಸಲಾದ ಹಿರಿಯ ವ್ಯಕ್ತಿಯೊಬ್ಬರು ಮನೆಗೆ ಬಂದಾಗ ಸದಸ್ಯರ ಸಂತೋಷಕ್ಕೆ ಪಾರವೇ ಇರಲಿಲ್ಲ. ಅವರು ಮನೆ ಬಿಟ್ಟು ಹೋದಾಗಿನಿಂದ ಅವರನ್ನು ಹುಡುಕದೇ ಇರುವ ಸ್ಥಳವೇ ಇರಲಿಲ್ಲ, ಕೊನೆಗೆ ಮೃತಪಟ್ಟಿರಬಹುದು ಎಂದು ಭಾವಿಸಿ ಕೈ ಚೆಲ್ಲಿದ್ದರು. ಈಗ ದೇಶಾದ್ಯಂತ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ(SIR)ಗೆ ದಾಖಲೆಗಳನ್ನು ಪಡೆಯಲು ಊರಿಗೆ ಮರಳಿದಾಗ ಅವರನ್ನು ಕಂಡು ಕುಟುಂಬ ಸದಸ್ಯರು ಆಶ್ಚರ್ಯಚಕಿತರಾದರು. ಉತ್ತರ ಪ್ರದೇಶದ ಮುಜಫರ್‌ನಗರ ಜಿಲ್ಲೆಯಲ್ಲಿ ಭಾವನಾತ್ಮಕ ವಾತಾವರಣ…

Read More

ಹಿಂದೂ ವ್ಯಕ್ತಿ ಮನೆಗೆ ಬೆಂಕಿ ಹಚ್ಚಿದ ಮುಸ್ಲಿಂ ಯುವಕ: ಕುಮಟಾದಲ್ಲಿ ಪರಿಸ್ಥಿತಿ ಬೂದಿ ಮುಚ್ಚಿದ ಕೆಂಡ – Kannada News | Muslim Youth Sets Hindu Man’s House Ablaze in Kumta, Uttara Kannada

ಕಾರವಾರ, ಜನವರಿ 28: ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ದೇವರ ಹಕ್ಕಲದಲ್ಲಿ ಆಘಾತಕಾರಿ ಘಟನೆಯೊಂದು ನಡೆದಿದೆ. ಕುಟುಂಬದವರು ಜಾತ್ರೆಗೆ ತೆರಳಿದ್ದ ಸಂದರ್ಭದಲ್ಲಿ ಯುವಕನೊಬ್ಬ ದಿನಕರ್ ಎಂಬುವರ ಮನೆಗೆ ಬೆಂಕಿ ಹಚ್ಚಿದ್ದಾನೆ. ಕುಮಟಾದ ವೆಂಕಟರಮಣ ಜಾತ್ರೆಗೆ ದಿನಕರ್ ಕುಟುಂಬದವರು ತೆರಳಿದ್ದರು. ಈ ಸಂದರ್ಭವನ್ನು ದುರುಪಯೋಗಪಡಿಸಿಕೊಂಡ 18 ವರ್ಷದ ಫೈಸಾನ್ ಜಾಫರ್ ಶೇಕ್ ಎಂಬ ಯುವಕ ಅವರ ಮನೆಗೆ ಬೆಂಕಿ ಹಚ್ಚಿ ದ್ವೇಷ ಸಾಧಿಸಲು ಯತ್ನಿಸಿದ್ದಾನೆ. ಇನ್ನು ಬೆಂಕಿ ಹಚ್ಚಿದ ತಕ್ಷಣವೇ ಆರೋಪಿಯನ್ನು ಸ್ಥಳೀಯರು ಹಿಡಿದಿದ್ದಾರೆ. ಸಾರ್ವಜನಿಕರ ಸಮಯಪ್ರಜ್ಞೆಯಿಂದ…

Read More

ಭೀಕರ ಅಪಘಾತ: ಮನೆಗೆ ದಿನಸಿ ತೆಗೆದುಕೊಂಡು ಬರ್ತಿದ್ದ ತಾಯಿ-ಮಗ ದುರಂತ ಸಾವು

ನೆಲಮಂಗಲ, ಜನವರಿ 24: ಡಿ ಮಾರ್ಟ್​​ಗೆ ಹೋಗಿ ಬರುತ್ತಿದ್ದ ತಾಯಿ ಮತ್ತು ಮಗ (mother and son) ಟಾಟಾ ಏಸ್ ವಾಹನ ಡಿಕ್ಕಿ ಹೊಡೆದು ಸ್ಥಳದಲ್ಲೇ ಸಾವನ್ನಪ್ಪಿರುವಂತಹ (death) ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ಗುಂಡೇನಹಳ್ಳಿ ಗೇಟ್​​​ ಬಳಿ ಸಂಭವಿಸಿದೆ. ಶೈಲಜಾ(45), ಪ್ರಜ್ವಲ್(26) ಮೃತ ತಾಯಿ, ಮಗ. ತ್ಯಾಮಗೊಂಡ್ಲು ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ನಡೆದದ್ದೇನು? ತಾಯಿ ಮತ್ತು ಮಗ ಡಿ ಮಾರ್ಟ್​​ಗೆ ಹೋಗಿ ದಿನಸಿ ಸಾಮಗ್ರಿಗಳನ್ನು ತೆಗೆದುಕೊಂಡು ಮನೆಗೆ ವಾಪಸ್ ಆಗುತ್ತಿದ್ದರು….

Read More

Vastu Lemon Remedies: ಮನೆಯ ನಕಾರಾತ್ಮಕ ಶಕ್ತಿಯ ನಿವಾರಣೆಗೆ ನಿಂಬೆಹಣ್ಣಿನ ಪರಿಹಾರ; ವಾಸ್ತು ಸಲಹೆ ಇಲ್ಲಿದೆ – Kannada News | Vastu lemon remedies remove negative energy attract prosperity and peace at home

ವಾಸ್ತು ಶಾಸ್ತ್ರದಲ್ಲಿ ನಿಂಬೆಹಣ್ಣಿಗೆ ಅತ್ಯಂತ ವಿಶೇಷವಾದ ಸ್ಥಾನವಿದ್ದು, ಇದನ್ನು ಕೇವಲ ಆರೋಗ್ಯಕ್ಕೆ ಮಾತ್ರವಲ್ಲದೆ ಮನೆಯಲ್ಲಿರುವ ನಕಾರಾತ್ಮಕ ಶಕ್ತಿಯನ್ನು (Negative Energy) ದೂರಮಾಡಲು ಅತ್ಯುತ್ತಮ ಸಾಧನವಾಗಿ ಬಳಸಲಾಗುತ್ತದೆ. ನಿಮ್ಮ ಮನೆಯಲ್ಲಿ ಪದೇ ಪದೇ ಜಗಳಗಳು ಆಗುತ್ತಿದ್ದರೆ, ಆರ್ಥಿಕ ನಷ್ಟ ಉಂಟಾಗುತ್ತಿದ್ದರೆ ಅಥವಾ ಮನೆಯ ಸದಸ್ಯರಲ್ಲಿ ಸದಾ ಅಶಾಂತಿ ನೆಲೆಸಿದ್ದರೆ, ವಾಸ್ತು ಶಾಸ್ತ್ರದ ಈ ಸರಳ ನಿಂಬೆಹಣ್ಣಿನ ಪರಿಹಾರಗಳು ರಾಮಬಾಣವಾಗಿ ಕೆಲಸ ಮಾಡುತ್ತವೆ. ನಂಬಿಕೆ ಮತ್ತು ಸಕಾರಾತ್ಮಕ ಯೋಚನೆಯೊಂದಿಗೆ ಈ ನಿಯಮಗಳನ್ನು ಪಾಲಿಸುವುದರಿಂದ ಮನೆಯಲ್ಲಿ ಸುಖ, ಶಾಂತಿ ಮತ್ತು ಸಂಪತ್ತು…

Read More

Summer Health Tips: ಬೇಸಿಗೆಯಲ್ಲಿ ಇಡ್ಲಿ,ದೋಸೆ ಹಿಟ್ಟು ಬೇಗ ಹುಳಿಯಾಗುತ್ತಿದೆಯೇ? ಹಾಗಿದ್ದರೆ ಈ ಟಿಪ್ಸ್​ ಪಾಲಿಸಿ – Kannada News | Summer Batter Care: Prevent Idli/Dosa Spoilage and Ensure Health | Fermentation Tips

ಬೇಸಿಗೆಯಲ್ಲಿ ಇಡ್ಲಿ, ದೋಸೆ ಹಿಟ್ಟುImage Credit source: gemini ai ನಮ್ಮ ದೈನಂದಿನ ಜೀವನದಲ್ಲಿ ಬೆಳಿಗ್ಗೆ ಎದ್ದ ತಕ್ಷಣ ಬಿಸಿಬಿಸಿ ಇಡ್ಲಿ ಅಥವಾ ಗರಿಗರಿಯಾದ ದೋಸೆ ಜೊತೆಗೆ ಒಂದು ಕಪ್ ಕಾಫಿ ಸಿಗದಿದ್ದರೆ ದಿನವೇ ಅಪೂರ್ಣ ಎನಿಸುತ್ತದೆ. ಈ ಪೌಷ್ಟಿಕ ಆಹಾರಗಳು ಕೇವಲ ಹೊಟ್ಟೆ ತುಂಬಿಸುವುದಲ್ಲದೆ, ನಾಲಿಗೆಗೂ ಹಿತ ನೀಡುತ್ತವೆ. ಆದರೆ, ಬೇಸಿಗೆಯ ಸುಡುವ ಬಿಸಿಲಿನಲ್ಲಿ ಒಂದು ಸಣ್ಣ ನಿರ್ಲಕ್ಷ್ಯವೂ ಈ ರುಚಿಕರ ಆಹಾರವನ್ನು ಆರೋಗ್ಯಕ್ಕೆ ಹಾನಿಕಾರಕವಾಗಿ ಬದಲಿಸಬಹುದು. ಹೀಗಾಗಿ, ಬೇಸಿಗೆಯಲ್ಲಿ ಹಿಟ್ಟಿನ ತಯಾರಿಕೆ ಮತ್ತು ಬಳಕೆಯ…

Read More

Smartphones launch in April: ಭಾರತದಲ್ಲಿ ಸ್ಮಾರ್ಟ್​ಫೋನ್ ಮಾರಾಟ ಕುಸಿತ: ಆದರೂ ಈ ವಾರ ರಿಲೀಸ್ ಆಗಲಿದೆ 4 ಫೋನ್ಸ್

ಬೆಂಗಳೂರು (ಏ. 01): ಮಾರುಕಟ್ಟೆ ಸಂಶೋಧನಾ ಸಂಸ್ಥೆ ಕೌಂಟರ್‌ಪಾಯಿಂಟ್ ವರದಿಯ ಪ್ರಕಾರ, 2026 ರ ಮೊದಲ ಒಂಬತ್ತು ವಾರಗಳಲ್ಲಿ (ಮಾರ್ಚ್ ಮೊದಲ ವಾರದವರೆಗೆ) ಭಾರತದಲ್ಲಿ ಸ್ಮಾರ್ಟ್‌ಫೋನ್‌ಗಳ ಮಾರಾಟದಲ್ಲಿ ಕುಸಿತ ಕಂಡುಬಂದಿದೆ. ಕಳೆದ ವರ್ಷಕ್ಕೆ ಹೋಲಿಸಿದರೆ ಮಾರಾಟವು ಶೇ. 9 ರಷ್ಟು ಕಡಿಮೆಯಾಗಿದೆ. ಫೋನ್ ಮಾರಾಟದಲ್ಲಿನ ಕುಸಿತಕ್ಕೆ ಪ್ರಮುಖ ಕಾರಣವೆಂದರೆ ಮೆಮೊರಿ ಘಟಕಗಳ ಬೆಲೆಗಳ ಏರಿಕೆ ಎಂದು ಹೇಳಲಾಗುತ್ತದೆ. ಮೆಮೊರಿಯ ಬೆಲೆ ಏರಿಕೆಯಿಂದಾಗಿ, ವಿವೋ (Vivo) ಮತ್ತು ಒಪ್ಪೋದಂತಹ ಆಂಡ್ರಾಯ್ಡ್ ಸ್ಮಾರ್ಟ್‌ಫೋನ್ ತಯಾರಕರು ತಮ್ಮ ಅಸ್ತಿತ್ವದಲ್ಲಿರುವ ಮಾದರಿಗಳ ಬೆಲೆಗಳನ್ನು…

Read More

ಹೇಗಿದೆ ನೋಡಿ ರಶ್ಮಿಕಾ ಹಾಗೂ ವಿಜಯ್ ಕುಟುಂಬ – Kannada News | Vijay Devarakonda And Rashmika Mandanna Family In Newly Married reception

ವಿಜಯ್ ದೇವರಕೊಂಡ ಹಾಗೂ ರಶ್ಮಿಕಾ ಮಂದಣ್ಣ ಅವರ ವಿವಾಹ ಕಾರ್ಯ ಫೆಬ್ರವರಿ 26ರಂದು ನಡೆಯಿತು. ಮಾರ್ಚ್ 4ರಂದು ಹೈದರಾಬಾದ್ ಅಲ್ಲಿ ವಿವಾಹ ಆರತಕ್ಷತೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಈ ವೇಳೆ ವಿಜಯ್ ಹಾಗೂ ರಶ್ಮಿಕಾ ಕುಟುಂಬ ಹಾಜರಿ ಹಾಕಿತ್ತು. ಈ ವಿಡಿಯೋ ಗಮನ ಸೆಳೆದವು. ರಶ್ಮಿಕಾ ಕುಟುಂಬದವರನ್ನು ಕಂಡರೆ ವಿಜಯ್​​ಗೆ ಅಪಾರ ಗೌರವ ಇದೆ. ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ. Source link

Read More

Video: ನನ್ನ ಹೆಂಡ್ತಿಗೆ ಏನಾದ್ರೂ ಅಂದ್ರೆ ಹುಷಾರ್! ಪತ್ನಿಗೆ ಅವಾಚ್ಯ ಪದ ಬಳಸಿದ ಮಹಿಳೆಗೆ ರೈಲಿನಲ್ಲೇ ಹಿಗ್ಗಾಮುಗ್ಗಾ ಥಳಿಸಿದ ಯುವಕ!

ಪಾಟ್ನಾ: ಬಿಹಾರದ ರೈಲೊಂದರ ಜನರಲ್ ಬೋಗಿಯಲ್ಲಿ ಸೀಟಿಗಾಗಿ ನಡೆದ ಜಗಳದ ವಿಡಿಯೋ ಸೋಶಿಯಲ್​ ಮಿಡಿಯಾಗಳಲ್ಲಿ ಭಾರೀ ಹರಿದಾಡುತ್ತಿದೆ. ಯುವಕನೊಂದಿಗೆ ಮಹಿಳೆಯೊಬ್ಬಳು ಏಕಾಏಕಿ ಜಗಳಕ್ಕೆ ಇಳಿದಿದ್ದು, ಚಪ್ಪಲಿ ತೋರಿಸಿ ಆತನಿಗೆ ಬೈಯಲು ಶುರು ಮಾಡಿದ್ದಾಳೆ. ಆದರೂ ಕೂಡ ಎಲ್ಲವನ್ನೂ ಕೇಳಿಸಿ ಸಹಿಸಿಕೊಂಡು ಸುಮ್ಮನಾಗಿದ್ದಾನೆ. ಆದರೆ ಮಹಿಳೆ ಯಾವಾಗ ತನ್ನ ಪತ್ನಿಯ ಬಗ್ಗೆ ಕೆಟ್ಟದಾಗಿ ಮಾತನಾಡಲು ಶುರುಮಾಡುತ್ತಿದ್ದಂತೆ ಕೆರಳಿದ ಯುವಕ ಆಕೆ ಮಹಿಳೆಯೆಂದು ಲೆಕ್ಕಿಸದೇ ಮುಖಮೂತಿ ನೋಡದೆ ಸರಿಯಾಗಿ ಜಾಡಿಸಿದ್ದಾನೆ. ಸದ್ಯ ವಿಡಿಯೋ ಎಲ್ಲಡೆ ವೈರಲ್​ ಆಗಿದ್ದು, ಬಾರೀ ಚರ್ಚೆಗೆ…

Read More