Headlines

ಮೈಸೂರಿನಲ್ಲಿ ಡ್ರಗ್ಸ್ ಲ್ಯಾಬ್​ ಶಂಕೆ? ಎನ್​ಸಿಬಿ ದಿಢೀರ್​ ದಾಳಿ – Kannada News | Mysuru: NCB Conducts Sudden Raid on Suspected Drug Lab

ಮೈಸೂರು, (ಜನವರಿ 28): ಮೈಸೂರಿನ ಹೆಬ್ಬಾಳ ಕೈಗಾರಿಕಾ ಪ್ರದೇಶದಲ್ಲಿ ಡ್ರಗ್ಸ್ ಲ್ಯಾಬ್ (Drugs Lab) ಇರುವ ಶಂಕೆ ವ್ಯಕ್ತವಾಗಿದೆ. ಹೀಗಾಗಿ ರಾಷ್ಟ್ರಿಯ ಮಾದಕ ದ್ರವ್ಯ ನಿಯಂತ್ರಣ ಬ್ಯೂರೋ (NCB Raid) ಹಾಗೂ ಮೈಸೂರು ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿ ಫಿನಾಯಿಲ್ ತಯಾರಿಕಾ ಘಟಕದ ಮೇಲೆ ದಾಳಿ ಮಾಡಿದ್ದಾರೆ. ಈ ವೇಳೆ ಯಾವುದೇ ಮಾದಕ ದ್ರವ್ಯ ಸಿಕ್ಕಿಲ್ಲ. ಸದ್ಯ ಎನ್​ಸಿಬಿ ಅಧಿಕಾರಿಗಳು ಲ್ಯಾಬ್ ವಶಕ್ಕೆ ಪಡೆದುಕೊಂಡಿದ್ದಾರೆ. ಇತ್ತೀಚೆಗೆ ಬೆಂಗಳೂರಿನ ಎನ್​ಸಿಬಿ ಅಧಿಕಾರಿಗಳ ತಂಡ ಮಾದಕ ದ್ರವ್ಯ ಜಾಲ ಪತ್ತೆಹಚ್ಚಿದ್ದರು….

Read More

IND vs AFG: ಚೊಚ್ಚಲ ಸರಣಿಯಲ್ಲೇ ಇತಿಹಾಸ ನಿರ್ಮಿಸಿದ ಗುರ್ನೂರ್ ಬ್ರಾರ್

ಭಾರತದ ಯುವ ವೇಗಿ ಗುರ್ನೂರ್ ಬ್ರಾರ್ ತಮ್ಮ ಚೊಚ್ಚಲ ಅಂತರರಾಷ್ಟ್ರೀಯ ಸರಣಿಯಲ್ಲಿ ಅಮೋಘ ಪ್ರದರ್ಶನ ನೀಡಿದ್ದಾರೆ. ಅಫ್ಘಾನಿಸ್ತಾನ ವಿರುದ್ಧದ ಮೂರು ಪಂದ್ಯಗಳ ಏಕದಿನ ಸರಣಿಯಲ್ಲಿ ಗಮನಾರ್ಹ ಪ್ರದರ್ಶನ ನೀಡಿದ ಗುರ್ನೂರ್ ಬ್ರಾರ್ ಯಾವುದೇ ಭಾರತೀಯ ಬೌಲರ್ ತಮ್ಮ ಏಕದಿನ ಚೊಚ್ಚಲ ಸರಣಿಯಲ್ಲಿ ಇದುವರೆಗೆ ಮಾಡಲು ಸಾಧ್ಯವಾಗದ ಗಮನಾರ್ಹ ದಾಖಲೆಯನ್ನು ನಿರ್ಮಿಸಿದ್ದಾರೆ (PC-PTI). ಮೂರು ಪಂದ್ಯಗಳ ಚೊಚ್ಚಲ ಏಕದಿನ ಸರಣಿಯಲ್ಲಿ ಅತಿ ಹೆಚ್ಚು ವಿಕೆಟ್ ಪಡೆದ ವಿಶಿಷ್ಟ ದಾಖಲೆಯನ್ನು ಗುರ್ನೂರ್ ಬ್ರಾರ್ ನಿರ್ಮಿಸಿದ್ದಾರೆ. ಅಫ್ಘಾನಿಸ್ತಾನ ವಿರುದ್ಧದ ಮೊದಲ ಏಕದಿನ…

Read More

ಮದುವೆ ಮನೆಗಳೇ ಈತನ ಟಾರ್ಗೆಟ್: ಕುಖ್ಯಾತ ಕಳ್ಳ ಪಲ್ಸರ್ ಬಾಬು ಅರೆಸ್ಟ್; 42 ಲಕ್ಷ ರೂ.ಗೂ ಅಧಿಕ ಮೌಲ್ಯದ ಸ್ವತ್ತು ವಶ!

ಬೆಂಗಳೂರು, ಮಾರ್ಚ್​ 18: ಮದುವೆ ಸಮಾರಂಭಗಳನ್ನೇ ಗುರಿಯಾಗಿಸಿಕೊಂಡು ಕಳ್ಳತನ ಮಾಡುತ್ತಿದ್ದ ಚನ್ನಪಟ್ಟಣ ಮೂಲದ ಕುಖ್ಯಾತ ಕಳ್ಳ ‘ಪಲ್ಸರ್ ಬಾಬು’ ಅಲಿಯಾಸ್ ಬಾಬುನನ್ನು (Pulsar Babu) ಬೆಂಗಳೂರಿನ (Bangalore) ಸದಾಶಿವನಗರ ಪೊಲೀಸರು ಬಂಧಿಸಿದ್ದಾರೆ. ಪ್ಯಾಲೇಸ್ ಗ್ರೌಂಡ್‌ನಲ್ಲಿ ನಡೆದ ಮದುವೆಯೊಂದರಲ್ಲಿ ಕಳ್ಳತನಕ್ಕೆ ಯತ್ನಿಸುತ್ತಿದ್ದಾಗ ಈತ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾನೆ. ಈತನ ವಿರುದ್ಧ ಈಗಾಗಲೇ 19 ಕ್ಕೂ ಹೆಚ್ಚು ಕಳ್ಳತನ ಪ್ರಕರಣಗಳು ದಾಖಲಾಗಿವೆ. ಅಂದಹಾಗೆ, ಈತ ಈ ಹಿಂದೆ ಕೂಡ ಇಂಥದ್ದೇ ಪ್ರಕರಣಗಳಲ್ಲಿ ಬಂಧನಕ್ಕೊಳಗಾಗಿ ಬಿಡುಗಡೆಯಾಗಿದ್ದ. ಪಲ್ಸರ್ ಬಾಬುಗೆ ವರದಾನವಾಗಿದ್ದ…

Read More

ಷೇರುಬಜಾರು ಅಲುಗಾಟ, 4-5 ದಿನದಲ್ಲಿ ಹೂಡಿಕೆದಾರರಿಗೆ 11 ಲಕ್ಷ ಕೋಟಿ ರೂ ನಷ್ಟ; ಬೇರೆ ದೇಶಗಳಲ್ಲಿ ಹೆಚ್ಚಿದರೂ ಭಾರತದಲ್ಲಿ ಕುಸಿತ ಯಾಕೆ? – Kannada News | Indian Stock Market Crash: Sensex Nifty Plunge, ₹11 Lakh Cr Investor Loss. Why it’s Falling?

ಭಾರತೀಯ ಷೇರು ಮಾರುಕಟ್ಟೆImage Credit source: Shutterstock ನವದೆಹಲಿ, ಮೇ 12: ಕಳೆದ ನಾಲ್ಕು ವಹಿವಾಟು ದಿನಗಳಿಂದ ಭಾರತೀಯ ಷೇರು ಮಾರುಕಟ್ಟೆಯು (Stock Market) ತೀವ್ರ ಕುಸಿತವನ್ನು ಕಾಣುತ್ತಿದ್ದು, ಹೂಡಿಕೆದಾರರು ಸುಮಾರು 11 ಲಕ್ಷ ಕೋಟಿ ರೂಪಾಯಿಗಳಷ್ಟು ಸಂಪತ್ತನ್ನು ಕಳೆದುಕೊಂಡಿದ್ದಾರೆ. ಅಮೆರಿಕ ಮತ್ತು ಏಷ್ಯಾದ ಇತರ ಮಾರುಕಟ್ಟೆಗಳು ಏರಿಕೆ ಕಾಣುತ್ತಿದ್ದರೂ, ಭಾರತದ ಮಾರುಕಟ್ಟೆ ಮಾತ್ರ ಹಿನ್ನಡೆ ಕಾಣುತ್ತಿದೆ. ಐದು ಸೆಷನ್ಸ್ ಅಥವಾ ಟ್ರೇಡಿಂಗ್ ದಿನಗಳಲ್ಲಿ ಸೆನ್ಸೆಕ್ಸ್ ಮತ್ತಿತರ ಪ್ರಮುಖ ಸೂಚ್ಯಂಕಗಳು ಬರೋಬ್ಬರಿ 2,500ಕ್ಕೂ ಅಧಿಕ ಅಂಕಗಳ ನಷ್ಟ…

Read More

TMC ವಿರುದ್ಧ ಗಂಭೀರ ಆರೋಪ ಮಾಡಿ ಪಕ್ಷ ತೊರೆದ ಟೀಮ್ ಇಂಡಿಯಾ ಮಾಜಿ ಕ್ರಿಕೆಟಿಗ! – Kannada News | Manoj Tiwary Quits TMC: Former Cricketer Alleges Corruption

ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯಲ್ಲಿ ಭಾರತೀಯ ಜನತಾ ಪಾರ್ಟಿ (BJP) ಅಭೂತಪೂರ್ವ ಗೆಲುವು ಸಾಧಿಸಿದ ಬೆನ್ನಲ್ಲೇ, ತೃಣಮೂಲ ಕಾಂಗ್ರೆಸ್‌ನಲ್ಲಿ ಆಂತರಿಕ ಕಲಹ ಸ್ಫೋಟಗೊಂಡಿದೆ. ಟೀಮ್ ಇಂಡಿಯಾದ ಮಾಜಿ ಕ್ರಿಕೆಟಿಗ ಮತ್ತು ಮಮತಾ ಬ್ಯಾನರ್ಜಿ ಸರ್ಕಾರದಲ್ಲಿ ಕ್ರೀಡಾ ರಾಜ್ಯ ಸಚಿವರಾಗಿದ್ದ ಮನೋಜ್ ತಿವಾರಿ ಅವರು ಪಕ್ಷಕ್ಕೆ ರಾಜೀನಾಮೆ ನೀಡಿದ್ದಾರೆ. ಈ ರಾಜೀನಾಮೆ ಬೆನ್ನಲ್ಲೇ ತೃಣಮೂಲ ಕಾಂಗ್ರೆಸ್‌ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ. ಟಿಕೆಟ್‌ಗಾಗಿ 5 ಕೋಟಿ ಬೇಡಿಕೆ? ಪಕ್ಷ ತೊರೆದ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಮನೋಜ್ ತಿವಾರಿ, ಟಿಎಂಸಿ…

Read More

ಫಾಕ್ಸ್​ಕಾನ್ ಘಟಕ; ಕರ್ನಾಟಕ ಮಾದರಿ ಎಂದ ರಾಹುಲ್ ಗಾಂಧಿ; ಇದು ಮೇಕ್ ಇನ್ ಇಂಡಿಯಾ ಎಫೆಕ್ಟ್ ಎಂದ ಕೇಂದ್ರ ಸಚಿವ – Kannada News | On Foxconn, Rahul Gandhi says Karnataka set an Example, union minister Vaishnaw gives cheeky reply

ನವದೆಹಲಿ, ಡಿಸೆಂಬರ್ 25: ಬೆಂಗಳೂರಿನ ಬಳಿ ಫಾಕ್ಸ್​ಕಾನ್ ಬೃಹತ್ ಘಟಕ ಸ್ಥಾಪಿಸಿ 9 ತಿಂಗಳಲ್ಲಿ 30,000 ಮಂದಿಯನ್ನು ನೇಮಕಾತಿ ಮಾಡಿಕೊಂಡ ಸುದ್ದಿಯನ್ನು ಹಂಚಿಕೊಂಡು, ಕರ್ನಾಟಕದ ಮಾದರಿ ಹಾಕಿಕೊಟ್ಟಿದೆ ಎಂದಿದ್ದ ರಾಹುಲ್ ಗಾಂಧಿಗೆ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್ ಅವರು ಇದು ಮೇಕ್ ಇನ್ ಇಂಡಿಯಾ ಯೋಜನೆ ಫಲ ಎಂದು ನೆನಪಿಸಿದ್ದಾರೆ. ನರೇಂದ್ರ ಮೋದಿ ಸರ್ಕಾರದ ಮೇಕ್ ಇನ್ ಇಂಡಿಯಾವನ್ನು ಗುರುತಿಸಿದ್ದಕ್ಕೆ ಧನ್ಯವಾದ ಎಂದು ರಾಹುಲ್ ಗಾಂಧಿಗೆ (Rahul Gandhi) ಪರೋಕ್ಷವಾಗಿ ಟಾಂಟ್ ಕೊಟ್ಟಿದ್ದಾರೆ ಕೇಂದ್ರ ಸಚಿವರು. ರಾಹುಲ್…

Read More

Vasthu Tips: ಮನೆಯಲ್ಲಿ ಹಾವಿನ ಫೋಟೋ ಇಡುವುದು ಶುಭವೇ? ವಾಸ್ತು ಶಾಸ್ತ್ರ ಹೇಳುವುದೇನು? – Kannada News | Naga Devata Photo at Home: Vastu Tips, Benefits and Right Direction for Prosperity

ಮನೆಯಲ್ಲಿ ಹಾವಿನ ಫೋಟೋ ಇಡುವುದು ಶುಭವೇ?Image Credit source: Pinterest ಅನೇಕರು ತಮ್ಮ ಮನೆಯ ಅಂದವನ್ನು ಹೆಚ್ಚಿಸಲು ಅಥವಾ ಧಾರ್ಮಿಕ ನಂಬಿಕೆಯಿಂದ ವಿವಿಧ ಫೋಟೋಗಳನ್ನು ಗೋಡೆಗೆ ನೇತುಹಾಕುತ್ತಾರೆ. ಇತ್ತೀಚಿನ ದಿನಗಳಲ್ಲಿ ಮನೆಯಲ್ಲಿ ಹಾವಿನ ಅಥವಾ ನಾಗದೇವತೆಯ ಫೋಟೋ ಇರಿಸುವ ಬಗ್ಗೆ ಅನೇಕರಲ್ಲಿ ಗೊಂದಲವಿದೆ. ಆದ್ದರಿಂದ ಶಾಸ್ತ್ರಗಳ ಪ್ರಕಾರ ಮನೆಯಲ್ಲಿ ಹಾವಿನ ಫೋಟೋ ಇಡಬಹುದೇ? ಇಟ್ಟರೆ ಯಾವ ದಿಕ್ಕಿನಲ್ಲಿಡಬೇಕು? ಎಂಬದರ ಸಂಪೂರ್ಣ ಮಾಹಿತಿಯನ್ನು ಇಲ್ಲಿ ತಿಳಿದುಕೊಳ್ಳಿ. ಸನಾತನ ಧರ್ಮದಲ್ಲಿ ಹಾವಿನ ಮಹತ್ವ: ಹಿಂದೂ ಧರ್ಮದಲ್ಲಿ ಹಾವುಗಳನ್ನು ಕೇವಲ ಪ್ರಾಣಿಗಳಾಗಿ…

Read More

ಟಿ20 ವಿಶ್ವಕಪ್​ನಲ್ಲೂ ಎಲಿಮಿನೇಟರ್ ರೌಂಡ್: ಸೆಮಿಫೈನಲ್ ಎಂಟ್ರಿ ಮತ್ತಷ್ಟು ರೋಚಕ! – Kannada News | ICC T20 World Cup 2028 format explained in Kannada

2028 ರಲ್ಲಿ ನಡೆಯಲಿರುವ ಟಿ20 ವಿಶ್ವಕಪ್ ಟೂರ್ನಿಯ ಸ್ವರೂಪದಲ್ಲಿ ಮಹತ್ವದ ಬದಲಾವಣೆ ಮಾಡಲಾಗಿದೆ. ಈ ಬದಲಾವಣೆಯೊಂದಿಗೆ ಟಿ20 ವಿಶ್ವಕಪ್​ಗೂ ಐಪಿಎಲ್ ಮಾದರಿಯ ಎಲಿಮಿನೇಟರ್ ರೌಂಡ್ ಅನ್ನು ಪರಿಚಯಿಸಲಾಗಿದೆ. ಹಾಗೆಯೇ ಈ ಹಿಂದೆ ಇದ್ದ ಸಾಂಪ್ರದಾಯಿಕ ‘ಸೂಪರ್ 8’ ಹಂತಕ್ಕೆ ಬ್ರೇಕ್ ಹಾಕಿರುವ ಐಸಿಸಿ, ಅದರ ಜಾಗದಲ್ಲಿ ಮತ್ತಷ್ಟು ರೋಮಾಂಚನಕಾರಿ ಹಾಗೂ ಕಠಿಣ ಸವಾಲಿನ ‘ಸೂಪರ್ 10’ ಹಂತವನ್ನು ಪರಿಚಯಿಸಿದೆ. ಹೊಸ ಸಹವರ್ತಿ ರಾಷ್ಟ್ರಗಳಿಗೆ ವಿಶ್ವ ವೇದಿಕೆಯಲ್ಲಿ ಹೆಚ್ಚಿನ ಪಂದ್ಯಗಳನ್ನು ಆಡಲು ಅವಕಾಶ ಕಲ್ಪಿಸುವ ಮತ್ತು ಟೂರ್ನಿಯ ಉತ್ತರಾರ್ಧದ…

Read More

ಮನೆಗೆ ಹೋಗ್ಬಿಡಿ; ಸ್ಟೇಡಿಯಂ ತೊರೆಯುವಂತೆ ಫ್ಯಾನ್ಸ್​ಗೆ ಸನ್ನೆ ಮಾಡಿದ ಆಕಾಶ್ ಅಂಬಾನಿ – Kannada News | Mumbai Indians’ Biggest IPL Loss: Akash Ambani Walks Out Mid Match, Video Viral

ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧದ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ತಂಡ ಯಾರೂ ನಿರೀಕ್ಷಿಸದ ಪ್ರದರ್ಶನ ನೀಡಿತು. ಇದಕ್ಕೆ ಫಲವಾಗಿ ಐಪಿಎಲ್ ಇತಿಹಾಸದಲ್ಲೇ ಮುಂಬೈ ತಂಡ ಅತಿದೊಡ್ಡ ಸೋಲು ಅನುಭವಿಸಿತು. ತನ್ನ ಹಿಂದಿನ ಪಂದ್ಯದಲ್ಲಿ 99 ರನ್​ಗಳ ದಾಖಲೆಯ ಗೆಲುವು ದಾಖಲಿಸಿದ್ದ ಮುಂಬೈ, ಅದರ ನಂತರದ ಪಂದ್ಯದಲ್ಲೇ ಹೀನಾಯ ಸೋಲು ಅನುಭವಿಸಿತು. ತನ್ನ ತವರು ಮೈದಾನದಲ್ಲೇ ಮುಂಬೈ ತಂಡ ಈ ರೀತಿಯ ಪ್ರದರ್ಶನ ನೀಡಿದ್ದು, ತಂಡದ ಮಾಲೀಕ ಆಕಾಶ್ ಅಂಬಾನಿಯನ್ನು ಸಹ ಅಸಮಾಧಾನಗೊಳ್ಳುವಂತೆ ಮಾಡಿತು. ಹೀಗಾಗಿ ಪಂದ್ಯವನ್ನು ವೀಕ್ಷಿಸಲು…

Read More

ಬಿಗ್​​ಬಾಸ್ ಮನೆಯಲ್ಲಿ ಗಿಲ್ಲಿಗೆ ಹೊಡೆಯಲು ಯತ್ನಿಸಿದ್ದ ಡಾಗ್ ಸತೀಶ್? – Kannada News | Bigg Boss Kannada: Dog Satish said he tried to hit Gilli in Bigg Boss house

ಬಿಗ್​​ಬಾಸ್ ಕನ್ನಡ ಸೀಸನ್ 12 (Bigg Boss Kannada) ಮುಗಿಯುತ್ತಾ ಬಂದಿದೆ. ಆರಂಭದಲ್ಲಿ ಹಲವು ಮಂದಿ ಮನೆಗೆ ಎಂಟ್ರಿ ಕೊಟ್ಟಿದ್ದರು ನಿಯಮದಂತೆ ಒಬ್ಬೊಬ್ಬರಾಗಿ ಎಲ್ಲರೂ ಹೊರಗೆ ಹೋಗಿ ಈಗ ಏಳು ಮಂದಿ ಮಾತ್ರ ಉಳಿದುಕೊಂಡಿದ್ದಾರೆ. ಬಿಗ್​​ಬಾಸ್ ಮನೆಗೆ ಹೋಗಿ ಬಂದವರು ಸಖತ್ ಜನಪ್ರಿಯತೆ ಗಳಿಸುತ್ತಾರೆ ಆದರೆ ಹೀಗೆ ಆಚೆ ಬಂದವರು ಬಿಗ್​​ಬಾಸ್ ವಿರುದ್ಧವಾಗಿ ಮಾತನಾಡಿರುವುದು ಕಡಿಮೆ. ಆದರೆ ಈ ಬಾರಿ ಬಿಗ್​​ಬಾಸ್ ಮನೆಗೆ ಹೋಗಿ ಕೆಲ ವಾರವಷ್ಟೆ ಇದ್ದು ಹೊರಗೆ ಬಂದ ಡಾಗ್ ಸತೀಶ್ ಅವರು ಹೊರಗೆ…

Read More