Headlines

ಭಾರಿ ಗಾಳಿ ಮಳೆಗೆ ಮನೆ ಮೇಲೆ ಬಿತ್ತು ಬೃಹದಾಕಾರದ ಅಶ್ವತ್ಥ ಮರ: ಪವಾಡಸದೃಶ ರೀತಿಯಲ್ಲಿ ಪಾರಾದ ಕುಟುಂಬ – Kannada News | Mangaluru Rain Fury: Giant Peepal Tree Falls on House; Family of Five Including Infant Escape Miraculously

ಮನೆ ಮೇಲೆ ಬಿದ್ದ ಬೃಹದಾಕಾರದ ಅಶ್ವತ್ಥ ಮರImage Credit source: tv9 ಮಂಗಳೂರು, ಏಪ್ರಿಲ್ 22: ಕರಾವಳಿಯಲ್ಲಿ (Coastal Karnataka) ಮಂಗಳವಾರ ತಡರಾತ್ರಿ ಭಾರಿ ಗಾಳಿ-ಮಳೆ (Rain) ಸುರಿದಿದೆ. ಗಾಳಿ-ಮಳೆಗೆ ಮಂಗಳೂರಿನ (Mangalore) ಕುದ್ರೋಳಿಯ ಬಸವನಗುಡಿ ರಸ್ತೆಯಲ್ಲಿ ಭೀಕರ ಅವಘಡವೊಂದು ಸಂಭವಿಸಿದೆ. ಇಲ್ಲಿನ ಮನೆಯೊಂದರ ಮೇಲೆ ಬೃಹದಾಕಾರದ ಅಶ್ವತ್ಥ ಮರವೊಂದು ಉರುಳಿ ಬಿದ್ದಿದ್ದು, ಮನೆಯಲ್ಲಿದ್ದವರು ಪವಾಡಸದೃಶ ರೀತಿಯಲ್ಲಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ವರದರಾಜ್ ಶೇಟ್ ಎಂಬುವವರ ಮನೆ ಮೇಲೆ ನಸುಕಿನ ಜಾವ 3:30ರ ಸುಮಾರಿಗೆ ಈ ಮರ ಬಿದ್ದಿದೆ….

Read More

Video: ಬುರ್ಖಾ ಹಾಕಿದ್ದ ಮಹಿಳೆಯನ್ನು ಎಳೆದೊಯ್ದು ಕೈ ಟ್ವಿಸ್ಟ್ ಮಾಡಿ ಒದ್ದು ಪರಾರಿಯಾದ ವ್ಯಕ್ತಿ – Kannada News | CCTV Reveals Brutal Street Assault on Woman in Uttar Pradesh

ಶಾಮ್ಲಿ, ಏಪ್ರಿಲ್ 22: ಉತ್ತರ ಪ್ರದೇಶದ ಶಾಮ್ಲಿಯಲ್ಲಿ ವ್ಯಕ್ತಿಯೊಬ್ಬ ಹೊಂಚು ಹಾಕಿ ಕುಳಿತು, ಬುರ್ಖಾ ಧರಿಸಿರುವ ಮಹಿಳೆಯನ್ನು ಎಳೆದೊಯ್ದು, ಕೈ ಟ್ವಿಸ್ಟ್​ ಮಾಡಿರುವ ಘಟನೆ ನಡೆದಿದೆ. ಆ ಆರೋಪಿಯನ್ನು ಮಂಜೀತ್ ಎಂದು ಗುರುತಿಸಲಾಗಿದೆ. ಮಹಿಳೆಯನ್ನು ಎಳೆದೊಯ್ದು ಕೈ ಟ್ವಿಸ್ಟ್ ಮಾಡಿ, ಆಕೆಗೆ ಒದ್ದು ಅಲ್ಲಿಂದ ಓಡಿ ಹೋಗಿದ್ದಾನೆ. ಬಳಿಕ ಅಲ್ಲೇ ಇದ್ದವರು ಆ ಮಹಿಳೆಯ ಆರೋಗ್ಯ ವಿಚಾರಿಸುತ್ತಿರುವುದು ಹಾಗೂ ಘಟನೆ ಬಗ್ಗೆ ವಿವರ ಕೇಳುತ್ತಿರುವುದನ್ನು ವಿಡಿಯೋದಲ್ಲಿ ಕಾಣಬಹುದು.   ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ  Source…

Read More

ಸಹೋದರ ಹಾರ್ದಿಕ್ ಜೊತೆಗಿನ ಕಿರಿಕ್ ಬಗ್ಗೆ ಕೊನೆಗೂ ಮೌನ ಮುರಿದ ಕೃನಾಲ್ ಪಾಂಡ್ಯ – Kannada News | Hardik Krunal Rift? Krunal Pandya Finally Addresses Brother Controversy

ಭಾರತ ಕ್ರಿಕೆಟ್​​​ ಅಲ್ಲಿ ಪಾಂಡ್ಯ ಬ್ರದರ್ಸ್ ಬಗ್ಗೆ ಎಲ್ಲರಿಗೂ ತಿಳಿದೇ ಇದೆ. ಈ ಮೊದಲು ಐಪಿಎಲ್​​ನಲ್ಲಿ ಮುಂಬೈ ಇಂಡಿಯನ್ಸ್ ತಂಡದಲ್ಲಿ ಇವರು ಒಟ್ಟಾಗಿ ಆಡಿದ್ದರು. ಈಗ ಕೃನಾಲ್ ಬೆಂಗಳೂರು ಪರ ಆಡುತ್ತಿದ್ದರೆ, ಹಾರ್ದಿಕ್ ಮುಂಬೈ ತಂಡದಲ್ಲೇ ಮುಂದುವರಿದಿದ್ದಾರೆ. ಇಬ್ಬರೂ ಬೇರೆ ತಂಡದಲ್ಲಿದ್ದರೂ ಬಾಂಧವ್ಯ ಹಾಗೆಯೇ ಮುಂದುವರಿದಿತ್ತು. ಆದರೆ, ಇತ್ತೀಚಿನ ದಿನಗಳಲ್ಲಿ ಇಬ್ಬರ ಮಧ್ಯೆ ಈಗ ಕಿರಿಕ್ ಆಗಿದೆ ಎನ್ನಲಾಗಿದೆ. ಈ ವಿಷಯವಾಗಿ ಕೃನಾಲ್ ಅವರು ಮೌನ ಮುರಿದಿದ್ದಾರೆ. ಹಾರ್ದಿಕ್ ಪಾಂಡ್ಯ ಅವರು ಈ ಮೊದಲು ನತಾಶಾ ಜೊತೆ…

Read More

Karnataka CET 2026: ಕರ್ನಾಟಕ CET ಪರೀಕ್ಷೆ ಆರಂಭ; 3.3 ಲಕ್ಷ ವಿದ್ಯಾರ್ಥಿಗಳು ಭಾಗಿ, ಈ ಬಾರಿ ಕಟ್ಟುನಿಟ್ಟಿನ ‘ಡ್ರೆಸ್ ಕೋಡ್’ ಜಾರಿ! – Kannada News | Karnataka CET 2026 Exam Begins: KEA Guidelines, Dress Code and Key Dates for Students

ಬೆಂಗಳೂರು: ಕರ್ನಾಟಕ ಪರೀಕ್ಷಾ ಪ್ರಾಧಿಕಾರವು (KEA) ನಡೆಸುವ ವೃತ್ತಿಪರ ಕೋರ್ಸ್‌ಗಳ ಪ್ರವೇಶಾತಿಗಾಗಿನ ಸಾಮಾನ್ಯ ಪ್ರವೇಶ ಪರೀಕ್ಷೆ (CET) ರಾಜ್ಯಾದ್ಯಂತ ಇಂದಿನಿಂದ (ಏಪ್ರಿಲ್ 22) ಆರಂಭವಾಗುತ್ತಿದೆ. ಇಂಜಿನಿಯರಿಂಗ್, ಕೃಷಿ ವಿಜ್ಞಾನ ಮತ್ತು ಪಶುವೈದ್ಯಕೀಯ ಸೇರಿದಂತೆ ವಿವಿಧ ವೃತ್ತಿಪರ ಕೋರ್ಸ್‌ಗಳ ಪ್ರವೇಶಕ್ಕಾಗಿ ಈ ಪರೀಕ್ಷೆ ನಡೆಯುತ್ತಿದೆ. ಅಂಕಿ-ಅಂಶಗಳ ವಿವರ: ಈ ವರ್ಷ ದಾಖಲೆಯ ಸಂಖ್ಯೆಯ ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದಾರೆ. ಒಟ್ಟು 3,30,479 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದು, ಇವರಲ್ಲಿ 1,86,099 ಹುಡುಗಿಯರು ಮತ್ತು 1,44,380 ಹುಡುಗರು ಸೇರಿದ್ದಾರೆ. ರಾಜಧಾನಿ ಬೆಂಗಳೂರಿನಲ್ಲೇ 163…

Read More

ಕುಂಭಮೇಳದ ಮೋನಾಲಿಸಾ ಗರ್ಭಿಣಿ: ಪೊಲೀಸರಿಗೆ ಮಾಹಿತಿ ನೀಡಿದ ಪತಿ ಫರ್ಮಾನ್ – Kannada News | Monalisa Bhosle husband Farman Khan said she is pregnant

ಕುಂಭಮೇಳದಲ್ಲಿ ರುದ್ರಾಕ್ಷಿ ಮಾಡುತ್ತಿದ್ದ ಯುವತಿ ಮೊನಲಿಸಾ ಭೋಸ್ಲೆಯ (Monalisa Bhosle) ಫೋಟೋಗಳು ವೈರಲ್ ಆಗುವ ಮೂಲಕ ಸಾಮಾಜಿಕ ಜಾಲತಾಣಗಳಲ್ಲಿ ರಾತ್ರೋರಾತ್ರಿ ಸೆಲೆಬ್ರಿಟಿ ಆಗಿದ್ದ ಯುವತಿ ಇದೀಗ ಒಂದರ ಹಿಂದೊಂದು ವಿವಾದದಲ್ಲಿ ಸಿಲುಕಿಕೊಂಡಿದ್ದಾರೆ. ಇತ್ತೀಚೆಗಷ್ಟೆ ಮೊನಲಿಸಾ, ಫರ್ಮಾನ್ ಎಂಬಾತನನ್ನು ಕೇರಳದಲ್ಲಿ ವಿವಾಹವಾದರು. ಕೇರಳದ ಕೆಲವು ರಾಜಕೀಯ ಮುಖಂಡರು ಮುಂದೆ ನಿಂತು ಇವರ ಮದುವೆ ಮಾಡಿಸಿದ್ದರು. ಆದರೆ ಇದನ್ನು ಲವ್ ಜಿಹಾದ್ ಎಂದು ಮೊನಲಿಸಾ ಕುಟುಂಬದವರು ಆರೋಪಿಸಿದ್ದರು. ಅದಾದ ಬಳಿಕ ಮೊನಲಿಸಾ, ಅಪ್ರಾಪ್ತೆ ಎಂದು ಆರೋಪಿಸಿ ಪತಿ ಫರ್ಮಾನ್ ಮೇಲೆ…

Read More

ಬೇಲೂರಿನಲ್ಲಿ ಪ್ರಕೃತಿ ವಿಸ್ಮಯ: ಚನ್ನಕೇಶವನ ಪಾದ ಸೋಕಿದ ಸೂರ್ಯರಶ್ಮಿ! ವರ್ಷಕ್ಕೊಮ್ಮೆ ನಡೆಯುವ ಅಪರೂಪದ ವಿದ್ಯಮಾನಕ್ಕೆ ಭಕ್ತರು ಫಿದಾ – Kannada News | Hoysala Architectural Wonder: Belur Chennakeshava Temple’s Annual Sun Ray Miracle

ಹಾಸನ, ಏ.22 : ವಿಶ್ವವಿಖ್ಯಾತ ಬೇಲೂರಿನ ಐತಿಹಾಸಿಕ ಶ್ರೀ ಚನ್ನಕೇಶವಸ್ವಾಮಿ ದೇವಾಲಯದಲ್ಲಿ ಇಂದು ಮುಂಜಾನೆ ಅಪರೂಪದ ಪ್ರಕೃತಿ ವಿಸ್ಮಯವೊಂದು ಸಂಭವಿಸಿದೆ. ಪ್ರತಿವರ್ಷದಂತೆ ಈ ಬಾರಿಯೂ ಸೂರ್ಯನ ಕಿರಣಗಳು ದೇಗುಲದ ಗರ್ಭಗುಡಿಯನ್ನು ಪ್ರವೇಶಿಸಿ, ಚನ್ನಕೇಶವಸ್ವಾಮಿಯ ಮೂಲ ವಿಗ್ರಹಕ್ಕೆ ‘ಕಿರಣಾಭಿಷೇಕ’ ಮಾಡಿವೆ. ಹೊಯ್ಸಳರ ವಾಸ್ತುಶಿಲ್ಪದ ವೈಭವಕ್ಕೆ ಸಾಕ್ಷಿಯಾಗಿರುವ ಈ ದೇಗುಲದಲ್ಲಿ ಪ್ರತಿವರ್ಷ ಏಪ್ರಿಲ್ 21 ಅಥವಾ 22ರಂದು ಈ ವಿಶೇಷ ವಿದ್ಯಮಾನ ಘಟಿಸುತ್ತದೆ. ಇಂದು ಮುಂಜಾನೆ ಸೂರ್ಯೋದಯದ ವೇಳೆಗೆ ಭಕ್ತರು ಈ ಮನೋಹರ ದೃಶ್ಯಕ್ಕೆ ಸಾಕ್ಷಿಯಾದರು. ಮುಂಜಾನೆ ಸರಿಯಾಗಿ 6…

Read More

Tulasi: ರಾಮ ತುಳಸಿ ಮತ್ತು ಕೃಷ್ಣ ತುಳಸಿ ನಡುವಿನ ವ್ಯತ್ಯಾಸವೇನು? ಗುರುತಿಸುವುದು ಹೇಗೆ ? – Kannada News | Tulasi: Spiritual and Medicinal Benefits of Rama and Krishna Tulasi Explained

ಭಾರತೀಯ ಸಂಸ್ಕೃತಿಯಲ್ಲಿ ತುಳಸಿ ಕೇವಲ ಒಂದು ಔಷಧೀಯ ಸಸ್ಯವಲ್ಲ, ಬದಲಾಗಿ ಅತ್ಯಂತ ಪವಿತ್ರವಾದ ಆಧ್ಯಾತ್ಮಿಕ ಸಸ್ಯವೆಂದು ಪರಿಗಣಿಸಲಾಗಿದೆ. ಇದನ್ನು ಭಕ್ತರು ಪ್ರೀತಿಯಿಂದ “ತಾಯಿ ತುಳಸಿ” ಎಂದು ಕರೆಯುತ್ತಾರೆ. ಮನೆಯ ಮುಂಭಾಗದಲ್ಲಿ ತುಳಸಿ ಗಿಡವನ್ನು ನೆಡುವುದರಿಂದ ಸಕಾರಾತ್ಮಕ ಶಕ್ತಿ ಹೆಚ್ಚಾಗುತ್ತದೆ ಮತ್ತು ಆ ಮನೆಯಲ್ಲಿ ಶಾಂತಿ ಹಾಗೂ ಸಮೃದ್ಧಿ ನೆಲೆಸುತ್ತದೆ ಎಂಬುದು ಶತಮಾನಗಳ ನಂಬಿಕೆ. ವಿಶೇಷವಾಗಿ ವೈಷ್ಣವ ಸಂಪ್ರದಾಯದಲ್ಲಿ ತುಳಸಿಗೆ ಅತ್ಯುನ್ನತ ಸ್ಥಾನವಿದ್ದು, ಇದನ್ನು ಭಗವಾನ್ ವಿಷ್ಣುವಿನ ಪ್ರಿಯ ಸಸ್ಯವೆಂದು ಪರಿಗಣಿಸಿ ಪ್ರತಿಯೊಂದು ಪೂಜೆಯಲ್ಲೂ ಇದರ ಎಲೆಗಳನ್ನು ಕಡ್ಡಾಯವಾಗಿ…

Read More

ಪಹಲ್ಗಾಮ್ ದಾಳಿಯ ಈ ಭೀಕರ ವಿಡಿಯೋ ಎಂದಿಗೂ ಮರೆಯುವಂತಿಲ್ಲ: ಪ್ರವಾಸಿಗರನ್ನು ಸಾವಿನ ದವಡೆಗೆ ತಳ್ಳಿದ್ದು ಯಾರು? – Kannada News | Pahalgam Attack Video: ‘Allah Hu Akbar’ Chant Raises Serious Questions on Operator’s Intent

ಶ್ರೀನಗರ, ಏ.22: ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದಿದ್ದ ಭಯೋತ್ಪಾದನಾ ದಾಳಿಗೆ ಇಂದು (ಏ.22) ಒಂದು ವರ್ಷ. ಈ ಘಟನೆಯನ್ನು ಭಾರತ ಎಂದಿಗೂ ಮರೆಯುವುದಿಲ್ಲ. ಆದರೆ ಈ ಭೀಕರ ಘಟನೆ ನಡೆಯುದಕ್ಕೂ ಮುನ್ನ ಏನಾಗಿತ್ತು ಎಂಬ ಬಗ್ಗೆ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ಮತ್ತೆ ವೈರಲ್ ಆಗುತ್ತಿದ್ದು, ವಿಡಿಯೋದಲ್ಲಿನ ‘ಆಪರೇಟರ್’ ವರ್ತನೆ ಬಗ್ಗೆ ಗಂಭೀರ ಪ್ರಶ್ನೆಗಳು ಎದ್ದಿವೆ. ವೈರಲ್ ಆಗಿರುವ ವಿಡಿಯೋದಲ್ಲಿ, ಪ್ರವಾಸಿಗರು ಸಂಚರಿಸುತ್ತಿದ್ದ ವೇಳೆ ಹಠಾತ್ ಗುಂಡಿನ ದಾಳಿ ಆರಂಭವಾಗುತ್ತದೆ. ಈ ಸಂದರ್ಭದಲ್ಲಿ ಅಲ್ಲಿದ್ದ ಆಪರೇಟರ್ ಒಬ್ಬರು…

Read More

‘ಪಂಚಾಯತ್’ ನಟನ ಮೇಲೆ ಜಾತಿ ತಾರತಮ್ಯ; ಕರ್ನಾಟಕದ ದೇವಸ್ಥಾನದಲ್ಲಿ ಪ್ರವೇಶ ನಿರಾಕರಣೆ – Kannada News | Panchayat Actor Vinod Suryavanshi Reveals Shocking Caste Discrimination in Karnataka Village

ಜನಪ್ರಿಯ ವೆಬ್ ಸರಣಿ ‘ಪಂಚಾಯತ್’ನಲ್ಲಿ ಕಾರ್ಯದರ್ಶಿಯ ಪಾತ್ರ ನಿರ್ವಹಿಸಿದ ನಟ ವಿನೋದ್ ಸೂರ್ಯವಂಶಿ, ಇತ್ತೀಚಿನ ಸಂದರ್ಶನವೊಂದರಲ್ಲಿ ಜಾತಿ ತಾರತಮ್ಯದ ಬಗ್ಗೆ ಆಘಾತಕಾರಿ ವಿಷಯ ಬಹಿರಂಗಪಡಿಸಿದ್ದಾರೆ. ಕರ್ನಾಟಕದ ಹಳ್ಳಿಯೊಂದರಲ್ಲಿ ತಾವು ಮತ್ತು ತಮ್ಮ ಕುಟುಂಬ ಜಾತಿ ತಾರತಮ್ಯವನ್ನು ಎದುರಿಸಬೇಕಾಯಿತು ಎಂದು ಅವರು ಹೇಳಿದರು. ಇತ್ತೀಚಿನ ಸಂದರ್ಶನವೊಂದರಲ್ಲಿ ಅವರು ಅದರ ಬಗ್ಗೆ ಮುಕ್ತವಾಗಿ ಮಾತನಾಡಿದರು. ಇಂದಿಗೂ ತಮ್ಮ ಕುಟುಂಬಕ್ಕೆ ದೇವಾಲಯಗಳು ಅಥವಾ ಜನರ ಮನೆಗಳಿಗೆ ಪ್ರವೇಶಿಸಲು ಅವಕಾಶವಿಲ್ಲ ಎಂದು ಅವರು ಹೇಳಿದರು. ಆರ್‌ಜೆ ಸಿದ್ಧಾರ್ಥ್ ಕಣ್ಣನ್ ಅವರಿಗೆ ನೀಡಿದ ಸಂದರ್ಶನದಲ್ಲಿ…

Read More

‘ತಂಗಿ ತಂಗಿ ಎನ್ನುತ್ತಿದ್ದವನ ಜತೆಗೇ ಓಡಿಹೋಗಿ ಮದುವೆಯಾದ್ಳು!’ ಪತ್ನಿಯ ವಂಚನೆ ಬಗ್ಗೆ ಪತಿಯ ಅಳಲು – Kannada News | Mandya Betrayal: ‘She Eloped with the Man Who Called Her Sister,’ Alleges Husband After Wife Runs Away with His Friend

ಮಂಡ್ಯ, ಏಪ್ರಿಲ್ 22: ಪ್ರೀತಿಸಿ ಮದುವೆಯಾದ ಆಟೋ ಚಾಲಕ ಸಾಗರ್ ಎಂಬವರ ಪತ್ನಿ ಗಂಡನ ಸ್ನೇಹಿತನ ಜತೆ ಓಡಿಹೋಗಿ ಮದುವೆಯಾದ ವಿಲಕ್ಷಣ ಘಟನೆ ಮಂಡ್ಯದ ಬನ್ನಂಗಾಡಿ ಗ್ರಾಮದಲ್ಲಿ ನಡೆದಿದೆ. ಈ ಬಗ್ಗೆ ಆಟೋ ಚಾಲಕ ಸಾಗರ್ ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾರೆ. ‘ಪ್ರೀತಿಸಿ ಮದುವೆಯಾದ ರಕ್ಷಿತಾ, ತಂಗಿ ತಂಗಿ ಎನ್ನುತ್ತಿದ್ದವನ ಜತೆಗೇ ಓಡಿಹೋಗಿದ್ದಾಳೆ’ ಎಂದು ಸಾಗರ್ ಆರೋಪಿಸಿದ್ದಾರೆ. ರಕ್ಷಿತಾ 22 ಗ್ರಾಂ ಚಿನ್ನ ಮತ್ತು 1 ಲಕ್ಷ ರೂಪಾಯಿ ನಗದು ತೆಗೆದುಕೊಂಡು ಹೋಗಿದ್ದಾರೆಂದು ಸಾಗರ್ ಆರೋಪಿಸಿದ್ದಾರೆ. ಪತ್ನಿಯ ಬಗ್ಗೆ…

Read More