Headlines

Karnataka Weather Forecast: ಕರ್ನಾಟಕದ ಈ ಜಿಲ್ಲೆಗಳಲ್ಲಿ ಇನ್ನೆರಡು ದಿನ ಸಾಧಾರಣ ಮಳೆ, ಭಾರೀ ಗಾಳಿ – Kannada News | Karnataka Weather Forecast: IMD Predicts slight Rain and Strong Winds Across Several Districts on July 15 and 16

ಬೆಂಗಳೂರು, ಜುಲೈ 15: ಕರ್ನಾಟಕದಲ್ಲಿ ಮುಂಗಾರು ದುರ್ಬಲಗೊಂಡಿದ್ದರೂ, ಮುಂದಿನ ಎರಡು ದಿನ ರಾಜ್ಯದ ಹಲವು ಜಿಲ್ಲೆಗಳಲ್ಲಿ ಸಾಧಾರಣದಿಂದ ಮಧ್ಯಮ ಪ್ರಮಾಣದ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತ ಹವಾಮಾನ ಇಲಾಖೆ (IMD) ಮುನ್ಸೂಚನೆ (Weather Forecast) ನೀಡಿದೆ. ವಿಶೇಷವಾಗಿ ಕರಾವಳಿ ಹಾಗೂ ಮಲೆನಾಡು ಜಿಲ್ಲೆಗಳಲ್ಲಿ ಮಳೆಯ ಜೊತೆಗೆ ಗಂಟೆಗೆ 30 ರಿಂದ 40 ಕಿಲೋಮೀಟರ್ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದ್ದು, ಜನರು ಎಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ. ಕರಾವಳಿ ಜಿಲ್ಲೆಗಳ ಮುನ್ಸೂಚನೆ ಏನು? ಜುಲೈ 15ರಂದು ದಕ್ಷಿಣ…

Read More

Teacher Recruitment 2026: ಕರ್ನಾಟಕ ವಸತಿ ಶಾಲೆಗಳಲ್ಲಿ 767 ಶಿಕ್ಷಕರ ಹುದ್ದೆಗಳ ಭರ್ತಿಗೆ ಬೃಹತ್ ಅಧಿಸೂಚನೆ ಪ್ರಕಟ! – Kannada News | KEA KREIS Teacher Recruitment 2026: 767 Posts Open in Karnataka Residential Schools

ಶಿಕ್ಷಕ ಹುದ್ದೆಗೆ ನೇಮಕಾತಿImage Credit source: Getty Images ಕರ್ನಾಟಕದಲ್ಲಿ ಶಿಕ್ಷಕ ಹುದ್ದೆಯನ್ನು ಅಲಂಕರಿಸಲು ಬಯಸುವ ಅಭ್ಯರ್ಥಿಗಳಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು (KEA) ಭರ್ಜರಿ ಸಿಹಿ ಸುದ್ದಿಯೊಂದನ್ನು ನೀಡಿದೆ. ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ (KREIS) ಅಧೀನದಲ್ಲಿ ಬರುವ ವಿವಿಧ ವಸತಿ ಶಾಲೆಗಳಾದ ಮೊರಾರ್ಜಿ ದೇಸಾಯಿ, ಕಿತ್ತೂರು ರಾಣಿ ಚೆನ್ನಮ್ಮ, ಅಟಲ್ ಬಿಹಾರಿ ವಾಜಪೇಯಿ, ಶ್ರೀಮತಿ ಇಂದಿರಾಗಾಂಧಿ ಮತ್ತು ಡಾ. ಬಿ.ಆರ್. ಅಂಬೇಡ್ಕರ್ ವಸತಿ ಶಾಲೆಗಳಲ್ಲಿ ಖಾಲಿ ಇರುವ ವಿವಿಧ ಗ್ರೂಪ್-ಸಿ ವೃಂದದ ಶಿಕ್ಷಕರ ಹುದ್ದೆಗಳಿಗೆ…

Read More

ಮೈದಾನದಲ್ಲೇ ಹೊಡೆದಾಡಿಕೊಂಡ್ರಾ ಭಾರತ- ಪಾಕ್ ಆಟಗಾರ್ತಿಯರು? ವೈರಲ್ ವಿಡಿಯೋದ ಅಸಲಿಯತ್ತೇನು? – Kannada News | Fake AI Video Debunked: India Women Thrash Pakistan in T20 WC 2026 Clash

ಜೂನ್ 14 ರಂದು 2026 ರ ಮಹಿಳಾ ಟಿ20 ವಿಶ್ವಕಪ್‌ನಲ್ಲಿ ( Women’s T20 World Cup) ಸಾಂಪ್ರದಾಯಿಕ ಎದುರಾಳಿಗಳಾದ ಭಾರತ ಹಾಗೂ ಪಾಕಿಸ್ತಾನ (India vs Pakistan) ಮಹಿಳಾ ತಂಡಗಳ ನಡುವೆ ಪಂದ್ಯ ನಡೆದಿತ್ತು. ಆ ಪಂದ್ಯವನ್ನು ಭಾರತ ಮಹಿಳಾ ತಂಡ ಏಕಪಕ್ಷೀಯವಾಗಿ ಗೆದ್ದುಕೊಂಡಿತ್ತು. ಆದಾಗ್ಯೂ ಪಂದ್ಯ ಆರಂಭಕ್ಕೂ ಮುನ್ನ ಅಂದರೆ ಟಾಸ್ ಸಮಯದಲ್ಲಿ ಹಾಗೂ ಪಂದ್ಯ ಮುಗಿದ ಬಳಿಕ ಉಭಯ ತಂಡಗಳ ಆಟಗಾರ್ತಿಯರು ಶೇಕ್​ಹ್ಯಾಂಡ್ ಮಾಡದಿರುವುದು ವಿವಾದಕ್ಕೆ ಕಾರಣವಾಗಿತ್ತು. ಇದನ್ನು ಹೊರತುಪಡಿಸಿದರೆ ಬೇರೆ ಯಾವ…

Read More

ಪುನೀತ್ ಹೆಸರಲ್ಲಿ ದುಡ್ಡು ಮಾಡ್ತಾರೆ ಎಂದವರಿಗೆ ಗಿಲ್ಲಿ ಸ್ಟೈಲ್​​ನಲ್ಲಿ ಉತ್ತರ ಕೊಟ್ಟ ಅನುಶ್ರೀ

ಆ್ಯಂಕರ್ ಅನುಶ್ರೀ ಅವರು (Anushree) ಪುನೀತ್ ರಾಜ್​​ಕುಮಾರ್ ಅವರ ದೊಡ್ಡ ಅಭಿಮಾನಿ. ಈ ಕಾರಣದಿಂದಲೇ ಅನುಶ್ರೀ ಅವರ ಯೂಟ್ಯೂಬ್ ಲೋಗೋದಲ್ಲಿ ಪುನೀತ್ ಫೋಟೋ ಸೇರಿಸಿಕೊಂಡಿದ್ದಾರೆ. ಪುನೀತ್ ನಿಧನದ ಬಳಿಕ ಅನುಶ್ರೀ ಸಾಕಷ್ಟು ಬಾರಿ ಬಿಕ್ಕಿ ಬಿಕ್ಕಿ ಅತ್ತಿದ್ದಿದೆ. ತಮ್ಮ ಮದುವೆಯಲ್ಲಿ ಪುನೀತ್ ಫೋಟೋ ಇಟ್ಟು ಅವರು ಪೂಜಿಸಿದ್ದರು. ಇದು ಪುನೀತ್ ಮೇಲೆ ಅವರಿಗೆ ಇರೋ ಪ್ರೀತಿಗೆ ಸಾಕ್ಷಿ. ಆದರೆ, ಕೆಲವರು ಇದನ್ನು ಟ್ರೋಲ್ ಮಾಡಿದ್ದು ಇದೆ. ಇದಕ್ಕೆ ಅನುಶ್ರೀ ಖಡಕ್ ಉತ್ತರ ನೀಡಿದ್ದಾರೆ. ಪುನೀತ್ ಅವರನ್ನು ಅನುಶ್ರೀ…

Read More

ದೆಹಲಿ, ಮುಂಬೈ ಸೇರಿ ಹಲವೆಡೆ ದಾಳಿಗೆ ಸಂಚು ರೂಪಿಸಿದ್ದ 9 ಮಂದಿ ಶಂಕಿತ ಉಗ್ರರ ಬಂಧನ

ನವದೆಹಲಿ, ಮೇ 30: ಐಸಿಸ್​​ ಹಾಗೂ ಮುಂಬೈ ಭೂಗತ ಜಗತ್ತಿನ ಜೊತೆ ಸಂಪರ್ಕ ಹೊಂದಿರುವ ಶಂಕೆ ಮೇರೆಗೆ ದೆಹಲಿ ಪೊಲೀಸ್ ವಿಶೇಷ ಘಟಕ 9 ಶಂಕಿತ ಉಗ್ರರನ್ನು ಬಂಧಿಸಿದೆ. ಬಂಧಿತರು ದೆಹಲಿ, ಮುಂಬೈ ಸೇರಿದಂತೆ ದೇಶದ ಪ್ರಮುಖ ನಗರಗಳಲ್ಲಿ ದಾಳಿ ನಡೆಸಲು ಸಂಚು ರೂಪಿಸಿದ್ದರು ಎಂಬ ವಚಾರವೂ ತನಿಖೆಯ ವೇಳೆ ಬಯಲಿಗೆ ಬಂದಿದೆ. ತನಿಖಾಧಿಕಾರಿಗಳ ಪ್ರಕಾರ, ಈ ಗುಂಪು ಗಡಿಯಲ್ಲಿರುವ ಹ್ಯಾಂಡ್ಲರ್‌ಗಳ ನಿರ್ದೇಶನದಂತೆ ಕಾರ್ಯನಿರ್ವಹಿಸುತ್ತಿದ್ದು, ಆತಂಕ ಸೃಷ್ಟಿಸಿ ಭದ್ರತಾ ವ್ಯವಸ್ಥೆಯನ್ನು ಅಸ್ಥಿರಗೊಳಿಸುವ ನಿಟ್ಟಿನಲ್ಲಿ ದಾಳಿಗಳನ್ನು ನಡೆಸುವ ಜವಾಬ್ದಾರಿ…

Read More

ದರ್ಶನ್ ಅಂದು ಆ ಮಾತು ಹೇಳಲು ಬಿಡಲಿಲ್ಲ: ಮಾಜಿ ಮ್ಯಾನೇಜರ್ – Kannada News | Darshan’s former manager Mallikarjuna talks about Darshan

ನಟ ದರ್ಶನ್ (Darshan) ಈಗ ಜೈಲಿನಲ್ಲಿದ್ದಾರೆ. ಅವರ ಮಾಜಿ ಮ್ಯಾನೇಜರ್ ಮಲ್ಲಿಕಾರ್ಜುನ ಹಲವು ವರ್ಷ ನಾಪತ್ತೆ ಆಗಿದ್ದು, ಇದೀಗ ಹಠಾತ್ತನೆ ಮಾಧ್ಯಮಗಳ ಮುಂದೆ ಬಂದು ಹಲವಾರು ವಿಷಯಗಳ ಬಗ್ಗೆ ಮಾತನಾಡಿದ್ದಾರೆ. ಈ ವೇಳೆ ದರ್ಶನ್ ಬಗ್ಗೆಯೂ ಮಾತನಾಡಿರುವ ಮಲ್ಲಿಕಾರ್ಜುನ, ದರ್ಶನ್ ತಮಗೆ ಸದಾ ಒಳ್ಳೆಯದೇ ಮಾಡಿದ್ದರು. ನನಗೆ ಸದಾ ಒಳ್ಳೆಯದೇ ಬಯಸಿದ್ದರು ಎಂದಿದ್ದಾರೆ. ‘ವೀಕೆಂಡ್ ವಿತ್ ರಮೇಶ್’ ಕಾರ್ಯಕ್ರಮದಲ್ಲಿ ಸಹ ನಾನು ದರ್ಶನ್ ನನಗೆ ಮಾಡಿದ ಸಹಾಯದ ವಿಷಯ ಹೇಳಲು ಹೋದಾಗ ನನ್ನನ್ನು ಅವರು ತಡೆದಿದ್ದರು’ ಎಂದು…

Read More

ನೇಪಾಳದಲ್ಲಿ ಕುಳಿತು ಭಾರತದಲ್ಲಿ ನೂರಾರು ಕೋಟಿ ರೂ. ವಂಚನೆ ಮಾಡುತ್ತಿದ್ದವರನ್ನು ಹೆಡೆಮುರಿಕಟ್ಟಿದ ಮಂಗಳೂರು ಪೊಲೀಸರು! – Kannada News | Massive Cybercrime Ring Led by Chinese Handlers in Nepal Busted by Mangaluru Police

ನೇಪಾಳದಲ್ಲಿ ಕುಳಿತು ಭಾರತದಲ್ಲಿ ನೂರಾರು ಕೋಟಿ ವಂಚನೆ ಮಾಡುತ್ತಿದ್ದವರನ್ನು ಹೆಡೆಮುರಿಕಟ್ಟಿದ ಮಂಗಳೂರು ಪೊಲೀಸರು! ಮಂಗಳೂರು, ಫೆಬ್ರುವರಿ 06: ನೇಪಾಳದಲ್ಲಿ ಕುಳಿತು ಭಾರತವನ್ನೇ ಗುರಿಯಾಗಿಸಿಕೊಂಡು ನೂರಾರು ಕೋಟಿ ರೂಪಾಯಿ ವಂಚನೆ ಮಾಡುತ್ತಿದ್ದ ಅತಿದೊಡ್ಡ ಸೈಬರ್ ಫ್ರಾಡ್ ನೆಟ್ವರ್ಕ್ ಅನ್ನು (Cyber Fraud Network) ಮಂಗಳೂರು ಪೊಲೀಸರು ಭೇದಿಸಿದ್ದಾರೆ. ನೇಪಾಳ ಪೊಲೀಸರ ಸಹಕಾರದೊಂದಿಗೆ ನಡೆಸಿದ ಕಾರ್ಯಾಚರಣೆಯಲ್ಲಿ, ಅಲ್ಲಿಯೇ ತಂಗಿ ವಂಚನೆ ನಡೆಸುತ್ತಿದ್ದ 11 ಮಂದಿ ಭಾರತೀಯ ಮೂಲದ ಆರೋಪಿಗಳನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ. ವಂಚನೆಯ ಜಾಲವನ್ನು ನಿಯಂತ್ರಿಸುತ್ತಿದ್ದ ಚೀನಾದ ಹ್ಯಾಂಡ್ಲರ್​ಗಳು…

Read More

ಇಂಧನ ಇಲಾಖೆಯಲ್ಲಿ ಯತೀಂದ್ರ ಸಿದ್ದರಾಮಯ್ಯ ಹಸ್ತಕ್ಷೇಪಕ್ಕೆ ಬೇಸತ್ತು ರಾಜೀನಾಮೆಗೆ ಮುಂದಾಗಿದ್ದ ಕೆಜೆ ಜಾರ್ಜ್: ಆಮೇಲಾಗಿದ್ದೇ ಬೇರೆ! – Kannada News | KJ George, Karnataka Energy Minister Decided to resign due to Yathindra Siddaramaiah’s interference in his Department; Here’s exclusive report

ಯತೀಂದ್ರ, ಸಿದ್ದರಾಮಯ್ಯ, ಕೆಜೆ ಜಾರ್ಜ್Image Credit source: Tv9 ಬೆಂಗಳೂರು, ಜನವರಿ 29: ಇಂಧನ ಇಲಾಖೆಯಲ್ಲಿ ಸಿಎಂ ಸಿದ್ದರಾಮಯ್ಯ (Siddaramaiah) ಪುತ್ರ ಯತೀಂದ್ರ ಸಿದ್ದರಾಮಯ್ಯ (Yathindra Siddaramaiah) ಹಸ್ತಕ್ಷೇಪಕ್ಕೆ ಬೇಸತ್ತು ಸಚಿವ ಕೆಜೆ ಜಾರ್ಜ್ (KJ George) ರಾಜೀನಾಮೆ ನೀಡಲು ಮುಂದಾಗಿದ್ದರು ಎಂಬ ಸ್ಫೋಟಕ ಮಾಹಿತಿ ಇದೀಗ ಬಹಿರಂಗವಾಗಿದೆ. ಸದ್ಯ ಈ ವಿಚಾರ ರಾಜಕೀಯ ವಲಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಇಂಧನ ಇಲಾಖೆಯಲ್ಲಿ ಯತೀಂದ್ರ ಹಸ್ತಕ್ಷೇಪದಿಂದ ನಡೆದ ಕೆಲ ಅಧಿಕಾರಿಗಳ ವರ್ಗಾವಣೆ ಹಾಗೂ ಅಮಾನತು ವಿಚಾರ ಸರ್ಕಾರದೊಳಗೆ…

Read More

RCB vs SRH: ತವರಿನಲ್ಲಿ ಶುಭಾರಂಭ; ಆರ್​ಸಿಬಿ ಅಬ್ಬರಕ್ಕೆ ಸುಸ್ತಾದ ಸನ್​ರೈಸರ್ಸ್

ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ 19ನೇ ಆವೃತ್ತಿಯ ಐಪಿಎಲ್ ಉದ್ಘಾಟನಾ ಪಂದ್ಯದಲ್ಲಿ ಸನ್​ರೈಸರ್ಸ್​ ತಂಡವನ್ನು ಸಲುಭವಾಗಿ ಮಣಿಸಿದ ಹಾಲಿ ಚಾಂಪಿಯನ್‌ ಆರ್​ಸಿಬಿ ಗೆಲುವಿನ ಶುಭಾರಂಭ ಮಾಡಿದೆ. ತವರಿನಲ್ಲಿ ಬಲಿಷ್ಠ ಬ್ಯಾಟಿಂಗ್‌ ವಿಭಾಗವನ್ನು ಹೊಂದಿದ್ದ ಎಸ್​ಆರ್​ಹೆಚ್ ತಂಡವನ್ನು ಮಕಾಡೆ ಮಲಗಿಸಿದ ಆರ್​ಸಿಬಿ ಕೇವಲ 15.4 ಓವರ್​ಗಳಲ್ಲಿ 202 ರನ್ ಬೆನ್ನಟ್ಟಿ ಜಯದ ನಗೆ ಬೀರಿತು. ಈ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್‌ ಮಾಡಿದ ಸನ್​ರೈಸರ್ಸ್​ ಹೈದರಾಬಾದ್ 201 ರನ್ ಕಲೆಹಾಕಿತು. ಗೆಲುವಿಗೆ 202 ರನ್​ಗಳ ಗುರಿ…

Read More

IND vs BAN: ನಿರ್ಣಾಯಕ ಪಂದ್ಯದಲ್ಲಿ ಟಾಸ್ ಸೋತ ಭಾರತ; ಪ್ಲೇಯಿಂಗ್​ 11ನಲ್ಲಿ 2 ಬದಲಾವಣೆ – Kannada News | ICC Women’s T20 World Cup 2026: India W vs Bangladesh W Semifinal Decider and Playing XI

ಐಸಿಸಿ ಮಹಿಳಾ ಟಿ20 ವಿಶ್ವಕಪ್ 2026 (ICC Women’s T20 World Cup 2026) ರ 23 ನೇ ಪಂದ್ಯದಲ್ಲಿ ಟೀಂ ಇಂಡಿಯಾ, ಬಾಂಗ್ಲಾದೇಶವನ್ನು (India Women vs Bangladesh Women) ಎದುರಿಸಲಿದೆ. ಲೀಗ್ ಹಂತದಲ್ಲಿ ಇದು ಎರಡೂ ತಂಡಗಳ ನಾಲ್ಕನೇ ಮತ್ತು ನಿರ್ಣಾಯಕ ಪಂದ್ಯವಾಗಿದೆ. ಎರಡೂ ತಂಡಗಳು ಆಡಿರುವ 3 ಪಂದ್ಯಗಳಲ್ಲಿ ತಲಾ 2 ಪಂದ್ಯಗಳನ್ನು ಗೆದ್ದಿವೆ. ಉಳಿದಂತೆ ತಲಾ ಒಂದೊಂದು ಪಂದ್ಯವನ್ನು ಸೋತಿವೆ. ಆದ್ದರಿಂದ, ಸೆಮಿಫೈನಲ್‌ ಕನಸನ್ನು ಜೀವಂತವಾಗಿರಸಬೇಕೆಂದರೆ ಉಭಯ ತಂಡಗಳಿಗೆ ಈ ಪಂದ್ಯ…

Read More