Headlines

ಕರ್ನಾಟಕ ಹವಾಮಾನ ವರದಿ: ಕಾದ ಕೆಂಡದಂತಾಗಿದ್ದ ಕರಾವಳಿಯಲ್ಲಿ ಇಂದು ವರ್ಷಧಾರೆ! – Kannada News | Karnataka Weather Forecast: Thunderstorm all over Karnataka

ಕಾದ ಕೆಂಡದಂತಾಗಿದ್ದ ರಾಜ್ಯಕ್ಕಿಂದು ವರ್ಷಧಾರೆ! ಬೆಂಗಳೂರು, ಏಪ್ರಿಲ್ 22: ಬೆಂಗಳೂರು ಸೇರಿದಂತೆ ಹಲವೆಡೆ ತಾಪಮಾನ  (Karnataka Weather)   ಹೆಚ್ಚಾಗಿದ್ದು, ಈಗಾಗಲೇ ಕರಾವಳಿ ಹಾಗೂ ಕಲ್ಯಾಣ ಕರ್ನಾಟಕವು ಬಿಸಿಲಿನ ಬೇಗೆ ತತ್ತರಿಸಿದೆ. ಆದರೆ ಇಂದು ಕರಾವಳಿ ಸೇರಿದಂತೆ ರಾಜ್ಯದ ಹಲವೆಡೆ ಗುಡುಗು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮುಂಬರುವ ದಿನಗಳಲ್ಲಿ ರಾಜ್ಯದಲ್ಲಿ ತಾಪಮಾನ 45 ಡಿಗ್ರಿ ಸೆಲ್ಸಿಯಸ್​ಗೆ ಏರುವ ಸಾಧ್ಯತೆಯಿದೆ. ಹೀಗಾಗಿ ಬೆಳಿಗ್ಗೆ 10 ರಿಂದ ಸಂಜೆ 5 ರವರೆಗೆ ಅನಗತ್ಯವಾಗಿ…

Read More

ಸುಡುವ ಬಿಸಿಲಿನ ನಡುವೆ ಎಲ್ ನಿನೋ ಆತಂಕ: ಮುಂಗಾರು ಮಳೆಗೆ ಕಂಟಕ, ದೇಶಾದ್ಯಂತ ಬರಗಾಲದ ಭೀತಿ! – Kannada News | El Nino Threat in Karnataka, India: IMD Warns of Drought and Monsoon Failure Amid Rising Temperatures

ಬೆಂಗಳೂರು, ಏಪ್ರಿಲ್ 22: ಕರ್ನಾಟಕದಲ್ಲಿ (Karnataka) ಸೂರ್ಯನ ತಾಪ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ. ಇಂತಹ ಸಮಯದಲ್ಲಿ ಹವಾಮಾನ ಇಲಾಖೆಯು ‘ಎಲ್ ನಿನೋ (El Nino)’ ಸುಳಿವು ನೀಡಿದ್ದು, ಜನರಲ್ಲಿ ಮತ್ತಷ್ಟು ಆತಂಕ ಮೂಡಿಸಿದೆ. ಪೆಸಿಫಿಕ್ ಸಾಗರದ ಉಷ್ಣಾಂಶದಲ್ಲಿನ ಏರಿಕೆಯಿಂದ ಉಂಟಾಗುವ ಈ ಹವಾಮಾನ ವೈಪರೀತ್ಯವು ಭಾರತದ ಮುಂಗಾರು ಮಳೆಯ ಮೇಲೆ ಗಂಭೀರ ಪರಿಣಾಮ ಬೀರಲಿದೆ ಎಂದು ತಜ್ಞರು ಎಚ್ಚರಿಕೆ ನೀಡಿದ್ದಾರೆ. ಎಲ್ ನಿನೋ ಎಂದರೇನು? ಪೆಸಿಫಿಕ್ ಸಾಗರದ ಮೇಲ್ಮೈ ಉಷ್ಣಾಂಶವು ವಾಡಿಕೆಗಿಂತ ಹೆಚ್ಚಾಗುವುದನ್ನೇ ‘ಎಲ್…

Read More

ಇರಾನ್ ವಿರುದ್ಧದ ದಾಳಿಗೆ ಸದ್ಯಕ್ಕೆ ‘ಬ್ರೇಕ್’: ಪಾಕಿಸ್ತಾನದ ಮಧ್ಯಸ್ಥಿಕೆಗೆ ಒಪ್ಪಿದ ಟ್ರಂಪ್ – Kannada News | Trump Halts Iran Attack Amid Pakistan Mediation: Diplomatic Push for Peace

ವಾಷಿಂಗ್ಟನ್ , ಏಪ್ರಿಲ್ 22: ಪಶ್ಚಿಮ ಏಷ್ಯಾದಲ್ಲಿ ಯುದ್ಧದ ಭೀತಿ ಮತ್ತು ಬಿಗುವಿನ ವಾತಾವರಣದ ನಡುವೆ ಅಮೆರಿಕ ಅಧ್ಯಕ್ಷ ಡೊನಾಲ್ಡ್​ ಟ್ರಂಪ್(Donald Trump) ಒಂದು ಮಹತ್ವದ ನಿರ್ಧಾರವನ್ನು ತೆಗೆದುಕೊಂಡಿದ್ದಾರೆ. ಇರಾನ್ ವಿರುದ್ಧದ ದಾಳಿಯನ್ನು ಸದ್ಯಕ್ಕೆ ತಡೆಹಿಡಿದಿರುವ ಟ್ರಂಪ್, ರಾಜತಾಂತ್ರಿಕತೆಗೆ ಮತ್ತೊಂದು ಅವಕಾಶ ನೀಡಿದ್ದಾರೆ. ಇರಾನ್ ಮತ್ತು ಅಮೆರಿಕ ನಡುವಿನ ಉದ್ವಿಗ್ನತೆ ಸ್ಫೋಟಕ ಹಂತ ತಲುಪಿರುವಾಗಲೇ, ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಕದನ ವಿರಾಮವನ್ನು ವಿಸ್ತರಿಸುವುದಾಗಿ ಘೋಷಿಸಿದ್ದಾರೆ. ಪಾಕಿಸ್ತಾನದ ನಾಯಕರ ವಿಶೇಷ ವಿನಂತಿಯ ಮೇರೆಗೆ ಈ ನಿರ್ಧಾರ ಕೈಗೊಂಡಿರುವುದಾಗಿ ಅವರು…

Read More

ವೇದಿಕೆಯ ಮೇಲೆ ಗಳಗಳನೆ ಅತ್ತ ಜೆನಿಲಿಯಾ ಡಿಸೋಜಾ; ಕಾರಣ ಏನು? – Kannada News | Genelia D’Souza Cries: Emotional Moment at Raj Shivaji Trailer Launch Revealed

ನಟಿ ಜೆನಿಲಿಯಾ ಪರಿಚಯ ಕನ್ನಡದವರಿಗೂ ಇದೆ. ಅವರು ಪರಭಾಷೆ ನಟಿ ಆದರೂ ಕನ್ನಡದಲ್ಲಿ 2008ರಲ್ಲಿ ರಿಲೀಸ್ ಆದ ‘ಸತ್ಯ ಇನ್ ಲವ್’ ಸಿನಿಮಾದಲ್ಲಿ ಶಿವರಾಜ್​​ಕುಮಾರ್ ಜೊತೆ ತೆರೆ ಹಂಚಿಕೊಂಡರು. ಅವರು ಇತ್ತೀಚೆಗೆ ಕಿರೀಟಿ ನಟನೆಯ ‘ಜೂನಿಯರ್’ ಸಿನಿಮಾದಲ್ಲೂ ಬಣ್ಣ ಹಚ್ಚಿದ್ದರು. ಈಗ ಅವರು ವೇದಿಕೆ ಮೇಲೆ ಕಣ್ಣೀರು ಹಾಕಿದ್ದಾರೆ. ಇದಕ್ಕೆ ಕಾರಣವೂ ಇದೆ. ಆ ಬಗ್ಗೆ ಇಲ್ಲಿದೆ ವಿವರ. ಜೆನಿಲಿಯಾ ಪತಿ ರಿತೇಶ್ ದೇಶ್​​ಮುಖ್ ಅವರು ‘ರಾಜ ಶಿವಾಜಿ’ ಸಿನಿಮಾದಲ್ಲಿ ನಟಿಸಿದ್ದಾರೆ. ಈ ಚಿತ್ರಕ್ಕೆ ಅವರದ್ದೇ ನಿರ್ದೇಶನ…

Read More

Horoscope Today: ಇಂದು ಈ ರಾಶಿಯವರಿಗೆ ಆಭರಣ ಖರೀದಿ ಯೋಗ!

ಟಿವಿ9​​ ಡಿಜಿಟಲ್ ವಾಹಿನಿಯಲ್ಲಿ ಪ್ರಸಾರವಾದ ದಿನಭವಿಷ್ಯ ಕಾರ್ಯಕ್ರಮದಲ್ಲಿ ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಅವರು ಏಪ್ರಿಲ್ 22, ಬುಧವಾರದ ದ್ವಾದಶ ರಾಶಿಗಳ ಫಲಾಫಲಗಳನ್ನು ವಿವರಿಸಿದ್ದಾರೆ. ಇದು ಪರಾಭವನಾಮ ಸಂವತ್ಸರ, ಉತ್ತರಾಯಣ, ವೈಶಾಖ ಮಾಸ, ವಸಂತ ಋತು, ಶುಕ್ಲ ಪಕ್ಷ, ಪಂಚಮಿ ತಿಥಿ, ಆರ್ದ್ರ ನಕ್ಷತ್ರ, ಅತಿಗಂಡ ಯೋಗ, ಮತ್ತು ಬಾಲವ ಕರಣದಿಂದ ಕೂಡಿದೆ. ಇಂದು ರಾಮಾನುಜಾಚಾರ್ಯರ ಜಯಂತಿ, ಲಾವಣ್ಯ ಗೌರಿ ವ್ರತ, ಗಾಯತ್ರಿ ಜಯಂತಿ, ದಾರುಕಾಚಾರ್ಯರ ಜಯಂತಿ ಹಾಗೂ ಗಜಕೇಸರಿ ಮಹಾಯೋಗದ ಸುದಿನವಾಗಿದೆ. ಗುರು ಮೀನ…

Read More

Daily Devotional: ಮಕ್ಕಳಿಗೆ ಬಾಲಗ್ರಹ ಮಂತ್ರಗಳನ್ನ ಹೇಳುವುದರ ಹಿಂದಿನ ರಹಸ್ಯವೇನು ಗೊತ್ತಾ? – Kannada News | Balagraha Mantras for Kids: Traditional Protection

ಮಕ್ಕಳಿಗೆ ಬಾಲಗ್ರಹ ಮಂತ್ರಗಳನ್ನ ಹೇಳುವುದರ ಹಿಂದಿನ ರಹಸ್ಯವೇನು ಎಂದು ಟಿವಿ9​​ ನಿತ್ಯ ಭಕ್ತಿ ಕಾರ್ಯಕ್ರಮದಲ್ಲಿ ಡಾ. ಬಸವರಾಜ ಗುರೂಜಿ ವಿವರಿಸಿದ್ದಾರೆ. ಪುಟ್ಟ ಮಕ್ಕಳು, ಒಂದು ವರ್ಷದಿಂದ ಹನ್ನೆರಡು ವರ್ಷದವರೆಗೆ, ಕೆಲವೊಮ್ಮೆ ವಿಚಿತ್ರವಾಗಿ ವರ್ತಿಸುತ್ತಾರೆ, ಹಠ ಮಾಡುತ್ತಾರೆ, ಅಳುತ್ತಾರೆ ಅಥವಾ ಜ್ವರದಿಂದ ಬಳಲುತ್ತಾರೆ. ಇಂತಹ ಸಂದರ್ಭಗಳಲ್ಲಿ, ಹಿಂದೂ ಸಂಸ್ಕೃತಿ ಮತ್ತು ಸನಾತನ ಪರಂಪರೆಯಲ್ಲಿ, ಅನುಭವಿಗಳು ಮತ್ತು ಮಂತ್ರದ ಶಕ್ತಿಯನ್ನು ಪಡೆದವರು ಮಕ್ಕಳಿಗೆ ಮಂತ್ರಗಳನ್ನು ಹಾಕಿಸುವ ಪದ್ಧತಿ ಇದೆ. ಈ ಮಂತ್ರ ಪಠಣವು ಮಕ್ಕಳಲ್ಲಿನ ಜ್ವರ, ಭಯ ಮತ್ತು ಅಳು…

Read More

ಕಸ ಹಾಕಲು ಹೋದ ವಿವಾಹಿತ ಮಹಿಳೆ ನಿಗೂಢ ನಾಪತ್ತೆ: ಪ್ರಿಯಕರನ ಜೊತೆ ಪರಾರಿಯಾದ ಆರೋಪ, ಸಿಸಿಟಿವಿಯಲ್ಲಿ ದೃಶ್ಯ ಸೆರೆ! – Kannada News | Bengaluru: Woman Goes Missing After Leaving Home to Throw Garbage; Husband Alleges Elopement with Paramour in Bagalagunte

ಆರೋಪಿ ಪ್ರಭು ಹಾಗೂ ಮಹಿಳೆImage Credit source: tv9 ಬೆಂಗಳೂರು, ಏಪ್ರಿಲ್ 22: ‘ಕಸ ಹಾಕಿ ಬರುತ್ತೇನೆ’ ಎಂದು ಮನೆಯಿಂದ ಹೊರಹೋದ ಇಬ್ಬರು ಮಕ್ಕಳ ತಾಯಿ ನಾಪತ್ತೆಯಾಗಿರುವ ಘಟನೆ ಬೆಂಗಳೂರಿನ (Bengaluru) ಬಾಗಲಗುಂಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಮಹಿಳೆಯು ತನ್ನ ಪ್ರಿಯಕರನ ಜೊತೆ ಪರಾರಿಯಾಗಿದ್ದಾಳೆ ಎಂದು ಪತಿ ಗಂಭೀರ ಆರೋಪ ಮಾಡಿದ್ದು, ಸದ್ಯ ಪ್ರಕರಣ ಪೊಲೀಸ್ ಮೆಟ್ಟಿಲೇರಿದೆ. ಮಹಿಳೆ ನಿಗೂಢ ನಾಪತ್ತೆ ಘಟನೆಯ ಹಿನ್ನೆಲೆ ಬಾಗಲಗುಂಟೆಯಲ್ಲಿ ವಾಸವಿದ್ದ ಶರತ್ ಕುಮಾರ್ ದಂಪತಿಗೆ ಇಬ್ಬರು ಮಕ್ಕಳಿದ್ದಾರೆ. ಶರತ್…

Read More

ದಿನ ಭವಿಷ್ಯ: ಇಂದು ಈ ರಾಶಿಯವರಿಗೆ ಎಲ್ಲ ಕಾರ್ಯಕ್ಕೂ ಅನನುಕೂಲ, ದಿಟ್ಟ ನಿರ್ಧಾರ – Kannada News | Today’s Horoscope April 22: Daily Astrology, Important Decisions

ಶಾಲಿವಾಹನ ಶಕವರ್ಷ 1949ರ ಉತ್ತರಾಯಣ, ವಸಂತ ಋತುವಿನ ವೈಶಾಖ ಮಾಸದ ಶುಕ್ಲ ಪಕ್ಷದ ಪಂಚಮೀ ತಿಥಿಯ ಬುಧವಾರದಂದು ಯೋಗ್ಯ ಶಿಕ್ಷಣ, ಬರುವ ಸಂಪತ್ತಿನ ರಕ್ಷಣೆ, ಅತಿಯಾದ ಆಹಾರ ಭಕ್ಷಣೆ, ಭವಿಷ್ಯದ ವೀಕ್ಷಣೆ, ಇವೆಲ್ಲ ಇರಲಿದೆ. ಶಾಲಿವಾಹನ ಶಕೆ ೧೯೪೯ರ ಪರಾಭವ ಸಂವತ್ಸರದ ಉತ್ತರಾಯಣ, ಋತು : ವಸಂತ, ಚಾಂದ್ರಮಾಸ : ವೈಶಾಖ, ಸೌರ ಮಾಸ : ಮೇಷ, ಮಹಾನಕ್ಷತ್ರ : ಅಶ್ವಿನೀ, ವಾರ : ಬುಧ, ಪಕ್ಷ : ಶುಕ್ಲ, ತಿಥಿ : ಪಂಚಮೀ, ನಿತ್ಯನಕ್ಷತ್ರ :…

Read More

ಮೋದಿಗೆ ಭಯೋತ್ಪಾದಕ ಎಂದ ಖರ್ಗೆ ವಿರುದ್ಧ ಚುನಾವಣಾ ಆಯೋಗಕ್ಕೆ ಬಿಜೆಪಿ ದೂರು – Kannada News | BJP files complaint to Election Commission against Mallikarjun Kharges terrorist remark on PM Modi

ನವದೆಹಲಿ, ಏಪ್ರಿಲ್ 21: ಪ್ರಧಾನಿ ನರೇಂದ್ರ ಮೋದಿಯನ್ನು (PM Modi) ಭಯೋತ್ಪಾದಕ ಎಂದು ಕರೆದ ಮಲ್ಲಿಕಾರ್ಜುನ ಖರ್ಗೆ ಅವರ ವಿರುದ್ಧ ಬಿಜೆಪಿ ತೀವ್ರ ಆಕ್ರೋಶ ಹೊರಹಾಕಿದೆ. ಕೂಡಲೇ ಕಾಂಗ್ರೆಸ್ ಅಧ್ಯಕ್ಷರು ಸಾರ್ವಜನಿಕ ಕ್ಷಮೆಯಾಚಿಸುವಂತೆ ನಿರ್ದೇಶಿಸುವಂತೆ ಭಾರತೀಯ ಜನತಾ ಪಕ್ಷ (ಬಿಜೆಪಿ) ಇಂದು ಚುನಾವಣಾ ಆಯೋಗಕ್ಕೆ ದೂರು ಸಲ್ಲಿಸಿದೆ. ಕೇಂದ್ರ ಸಚಿವರಾದ ನಿರ್ಮಲಾ ಸೀತಾರಾಮನ್, ಕಿರಣ್ ರಿಜಿಜು ಮತ್ತು ಅರ್ಜುನ್ ರಾಮ್ ಮೇಘವಾಲ್ ಅವರನ್ನೊಳಗೊಂಡ ಬಿಜೆಪಿ ನಿಯೋಗ ಬುಧವಾರ ಈ ವಿಷಯವನ್ನು ಎತ್ತಲು ಚುನಾವಣಾ ಆಯೋಗವನ್ನು ಭೇಟಿ ಮಾಡಲಿವೆ…

Read More

ಈ ರಾಶಿಯವರಿಗೆ ಇರುವಷ್ಟು ತಾಪತ್ರೆ ಯಾವ ರಾಶಿಗೂ ಇಲ್ಲ: ಅದರೂ ಇದರ ನಡುವೆ ಒಂದು ಯೋಗವಿದೆ – Kannada News | Mithuna Rashi Monthly Forecast: Career, Finance and Health Insights for Gemini Natives

ಮಿಥುನ ರಾಶಿಯವರಿಗೆ ಈ ತಿಂಗಳು ಗ್ರಹಗಳ ಸಂಚಾರದಲ್ಲಿ ಆಗುವ ಬದಲಾವಣೆಯಿಂದ ಮಿಶ್ರ ಫಲಗಳಿಂದ ಕೂಡಿದೆ. ಬುಧನ ಚಲನೆ ಮತ್ತು ಗಾಳಿಯ ತತ್ವದ ಈ ರಾಶಿಯವರು ಈ ತಿಂಗಳು ಹೆಚ್ಚು ಜಾಗರೂಕರಾಗಿ ಮತ್ತು ಸೃಜನಶೀಲವಾಗಿ ಇರಬೇಕಾದ ಅನಿವಾರ್ಯತೆ ಇದೆ. ಶುಭ ಗ್ರಹದ ದೃಷ್ಟಿ ಮತ್ತು ಸಂಯೋಗದಿಂದ ಶುಭಾಶುಭ ಫಲಗಳು ನಿಮ್ಮ ಪಾಲಿಗೆ ಇರಲಿದೆ. ಯಾವ ದಶೆ ಉತ್ತಮ? ಹತ್ತನೇ ಮನೆಯ ಮೇಲಿರುವ ಶುಭ ಗ್ರಹಗಳ ದೃಷ್ಟಿಯಿಂದಾಗಿ ಉದ್ಯೋಗದಲ್ಲಿ ನಿಮ್ಮ ಶ್ರಮಕ್ಕೆ ತಕ್ಕ ಮನ್ನಣೆ ದೊರೆಯಲಿದೆ. ನೀವು ಬಹಳ ದಿನಗಳಿಂದ…

Read More