Headlines

ನೀಟ್ ಮರು ಪರೀಕ್ಷೆಗೂ ಮುನ್ನ ‘ಟೆಲಿಗ್ರಾಮ್’ ನಿಷೇಧ ಮುಂದುವರಿಕೆ: ಕೇಂದ್ರದ ನಿರ್ಧಾರ ಎತ್ತಿಹಿಡಿದ ದೆಹಲಿ ಹೈಕೋರ್ಟ್ – Kannada News | NEET Re Exam 2026: Delhi HC Upholds Telegram Ban to Prevent Paper Leaks

ನವದೆಹಲಿ, ಜೂನ್ 19: ಜೂನ್ 21 ರಂದು ದೇಶಾದ್ಯಂತ ನಡೆಯಲಿರುವ ನೀಟ್-ಯುಜಿ (NEET-UG 2026) ಮರು ಪರೀಕ್ಷೆಗೆ ಕೇವಲ ಐದು ದಿನಗಳ ಮುನ್ನ, ಜನಪ್ರಿಯ ಆ್ಯಪ್ ಆದ ‘ಟೆಲಿಗ್ರಾಮ್’ (Telegram)ಅನ್ನು ತಾತ್ಕಾಲಿಕವಾಗಿ ನಿರ್ಬಂಧಿಸುವ ಕೇಂದ್ರ ಸರ್ಕಾರದ ಮಹತ್ವದ ನಿರ್ಧಾರವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ಎತ್ತಿಹಿಡಿದಿದೆ. ಪ್ರಶ್ನೆಪತ್ರಿಕೆ ಸೋರಿಕೆಯನ್ನು ತಡೆಗಟ್ಟಲು ಜೂನ್ 22 ರವರೆಗೆ ಟೆಲಿಗ್ರಾಮ್ ಆ್ಯಪ್ ಅನ್ನು ದೇಶದಲ್ಲಿ ನಿರ್ಬಂಧಿಸಿರುವ ಕೇಂದ್ರದ ಆದೇಶವನ್ನು ಪ್ರಶ್ನಿಸಿ ಟೆಲಿಗ್ರಾಮ್ ಸಂಸ್ಥೆ ನ್ಯಾಯಾಲಯದ ಮೊರೆ ಹೋಗಿತ್ತು. ಆದರೆ ಹೈಕೋರ್ಟ್ ಟೆಲಿಗ್ರಾಮ್ ಸಲ್ಲಿಸಿದ್ದ…

Read More

ಕ್ರೈಸ್ತ ವ್ಯಕ್ತಿಯಿಂದ ದೈವ ನರ್ತನ ಸೇವೆ ಆರೋಪ:ಜಾತಿ ಪ್ರಮಾಣಪತ್ರ ಮೂಲಕ ದೈವ ನರ್ತಕ ಸ್ಪಷ್ಟನೆ

ಮಂಗಳೂರು, (ಮಾರ್ಚ್ 18): ಮಂಗಳೂರಿನ ದೈವಸ್ಥಾನವೊಂದರಲ್ಲಿ ನಡೆದ ದೈವ ನರ್ತನ ಸೇವೆ ಇದೀಗ ದೊಡ್ಡ ವಿವಾದಕ್ಕೆ (Mangaluru Daivaradhane Row) ಕಾರಣವಾಗಿದೆ. ಪಂಬದ ಸಮಾಜದ ಸಂಶೋಧಕಿ ಡಾ. ರತಿ‌ ಕೆಲ ದಿನಗಳ ಹಿಂದೆ ಗಂಭೀರ ಆರೋಪ ಮಾಡಿದ್ದರು. ಬಂಟ ದೈವದ ನರ್ತನ ಸೇವೆ ವೇಳೆ ಕ್ರೈಸ್ತ ಧರ್ಮದ ವ್ಯಕ್ತಿಯಿಂದ ದೈವ ನರ್ತನ ಮಾಡಿಸಲಾಗಿದೆ ಎಂದು ಅವರು ಹೇಳಿಕೆ ನೀಡಿದ್ದರು. ಶ್ರೀ ಜಾರಂದಾಯ ದೈವಕ್ಕೆ ನಿಯಮಾನುಸಾರ ಪಂಬದ ಸಮುದಾಯದವರೇ ನರ್ತನ ಮಾಡಿದ್ದರೂ‌, ಬಂಟ ದೈವಕ್ಕೆ ಮಾತ್ರ ಅನ್ಯಧರ್ಮದ ವ್ಯಕ್ತಿಗೆ…

Read More

ಬಿಡದಿಗಿಂತ ದೇವನಹಳ್ಳಿ ರೈತರಿಗೆ ಜಾಕ್​​​ ಪಾಟ್: ಪ್ರತಿ ಎಕರೆಗೆ 2.70 ಕೋಟಿ ರೂ. ಪರಿಹಾರ ಫಿಕ್ಸ್! – Kannada News | Devanahalli: Panel offers rs 2.70 crore per acre to farmers who voluntarily came forward to offer land

ಬೆಂಗಳೂರು, ಜೂನ್ 24): ಬೆಂಗಳೂರು ಹೊರವಲಯದ ದೇವನಹಳ್ಳಿಯಲ್ಲಿ (Devanahalli) ಕೈಗಾರಿಕೆಗೆ ಸ್ವಾಧೀನಪಡಿಸಿಕೊಳ್ಳುತ್ತಿರುವ ಜಮೀನಿಗೆ ಎಕರೆಗೆ 2.70 ಕೋಟಿ ಪರಿಹಾರ ನಿಗದಿಪಡಿಸಲಾಗಿದೆ. ದೇವನಹಳ್ಳಿಯಲ್ಲಿ ಭೂಸ್ವಾಧೀನಪಡಿಸಿಕೊಂಡ 120 ಎಕರೆ ಜಮೀನಿಗೆ ಪ್ರತಿ ಎಕರೆಗೆ 2.70 ಕೋಟಿ ರೂ. ಪರಿಹಾರ ನೀಡುವಂತೆ ಭೂದರ ನಿರ್ಧಾರಣಾ ಸಲಹಾ ಸಮಿತಿ ಕೆಐಎಡಿಬಿಗೆ (KIADB) ಶಿಫಾರಸು ಮಾಡಿದೆ. ಇದು ದೇವನಹಳ್ಳಿ ಭಾಗದಲ್ಲೇ ಈವರೆಗೆ ನಿಗದಿಪಡಿಸಲಾದ ಅತ್ಯಂತ ಹೆಚ್ಚಿನ ಪರಿಹಾರ ದರವಾಗಿದೆ. ರೈತರಿಗೆ ಎರಡು ಆಯ್ಕೆಗಳು ಕೆಐಎಡಿಬಿ ವಿಶೇಷ ಜಿಲ್ಲಾಧಿಕಾರಿ ಎ.ಎನ್. ರಘುನಂದನ್ ಅಧ್ಯಕ್ಷತೆಯಲ್ಲಿ ನಡೆದ ಭೂಮಾಲೀಕರ…

Read More

ಗುಜರಾತ್‌ನ ಅಪಘಾತದಲ್ಲಿ 7 ಜನ ಸಾವು; ರಾಷ್ಟ್ರಪತಿ, ಪ್ರಧಾನಿ ಮೋದಿ ಸಂತಾಪ

ನವದೆಹಲಿ, ಏಪ್ರಿಲ್ 13: ಇಂದು ಬೆಳಗಿನ ಜಾವ ಗುಜರಾತ್‌ನ ಸುರೇಂದ್ರನಗರ ಜಿಲ್ಲೆಯಲ್ಲಿ ದುರಂತ ಸಂಭವಿಸಿದ್ದು, ವೇಗವಾಗಿ ಬಂದ ಟ್ರಕ್ ಯಾತ್ರಿಕರ ಗುಂಪಿನ ಮೇಲೆ ಡಿಕ್ಕಿ ಹೊಡೆದ ಪರಿಣಾಮವಾಗಿ 7 ಜನರು ಸಾವನ್ನಪ್ಪಿದ್ದು, ಇತರ ನಾಲ್ವರು ಗಾಯಗೊಂಡಿದ್ದಾರೆ. ಲಖ್ತಾರ್-ವಿರಮ್‌ಗಮ್ ಹೆದ್ದಾರಿಯಲ್ಲಿ ಇಂದು ಬೆಳಗಿನ ಜಾವ ಸುಮಾರು 1.30 ಗಂಟೆಗೆ ಭಕ್ತರು ರಾಜ್‌ಕೋಟ್‌ನಿಂದ ಬಹುಚರಾಜಿ ದೇವಸ್ಥಾನಕ್ಕೆ ಕಾಲ್ನಡಿಗೆಯಲ್ಲಿ ಹೋಗುತ್ತಿದ್ದಾಗ ಈ ಭೀಕರ ಅಪಘಾತ ಸಂಭವಿಸಿದೆ. ಈ ದುರಂತಕ್ಕೆ ಪ್ರಧಾನಿ ನರೇಂದ್ರ ಮೋದಿ ಹಾಗೂ ರಾಷ್ಟ್ರಪತಿ ದ್ರೌಪದಿ ಮುರ್ಮು (Droupadi Mumru)…

Read More

ಕೊಳೆಯಾದ ದಿಂಬುಗಳನ್ನು ತೊಳೆಯದೆ ಕ್ಷಣಾರ್ಧದಲ್ಲಿ ಸ್ವಚ್ಛಗೊಳಿಸಲು ಈ ಸರಳ ಸಲಹೆ ಪಾಲಿಸಿ – Kannada News | You can clean a dirty pillow by following these simple tips

ಬಹುತೇಕ ಹೆಚ್ಚಿನವರು ದಿಂಬು ಕವರ್‌ ಹಾಗೂ ಬೆಟ್‌ಶೀಟ್‌ಗಳನ್ನು ವಾರಕ್ಕೊಮ್ಮೆ, ತಿಂಗಳಿಗೊಮ್ಮೆ ಸ್ವಚ್ಛಗೊಳಿಸುತ್ತಿರುತ್ತಾರೆ. ಆದ್ರೆ ದಿಂಬಿನ (pillow) ಸ್ವಚ್ಛತೆಯ ಕಡೆಗೆ ಗಮನವೇ ಕೊಡುವುದಿಲ್ಲ. ದಿಂಬಿನ ಕವರ್‌ ಕ್ಲೀನ್‌ ಮಾಡುವುದು ಎಷ್ಟು ಮುಖ್ಯವೋ ಅದೇ ರೀತಿ ದಿಂಬನ್ನು ಸಹ ಸ್ವಚ್ಛಗೊಳಿಸಬೇಕಾಗುತ್ತದೆ. ಇಲ್ಲದಿದ್ದರೆ ದಿಂಬಲ್ಲಿ ಸಂಗ್ರಹವಾಗುವ ಧೂಳು ಹಾಗೂ ಕೊಳೆಗಳ  ಕಾರಣದಿಂದ ಅಲರ್ಜಿ, ಉಸಿರಾಟದ ತೊಂದರೆಗಳಂತಹ ಆರೋಗ್ಯ ಸಮಸ್ಯೆಗಳು ಕಾಣಿಸಿಕೊಳ್ಳುತ್ತವೆ ಮತ್ತು ಮೊಡವೆಯ ಸಮಸ್ಯೆಗಳು ಸಹ ಹೆಚ್ಚಾಗಬಹುದು. ಹಾಗಾಗಿ ದಿಂಬನ್ನು ಸ್ವಚ್ಚಗೊಳಿಸುವುದು ಅತ್ಯಗತ್ಯ. ಇವೆಲ್ಲಾ ಸರಿ ಆದ್ರೆ ದಿಂಬನ್ನು ನೀರಿನಿಂದ ತೊಳೆಯದೆ…

Read More

ಪಿಎಂ ಸುಕನ್ಯಾ ಸಮೃದ್ಧಿ ಯೋಜನೆಯಲ್ಲಿ ತಿಂಗಳಿಗೆ 1,000 ಹೂಡಿಕೆ ಮಾಡಿದರೆ ಎಷ್ಟು ಸಿಗುತ್ತೆ ರಿಟರ್ನ್? ಇಲ್ಲಿದೆ ಲೆಕ್ಕಾಚಾರ – Kannada News | Sukanya Samriddhi Yojana, investment period, maturity, amount, returns and other details

ಸರ್ಕಾರದಿಂದ ನಡೆಸಲಾಗುವ ಸಣ್ಣ ಉಳಿತಾಯ ಯೋಜನೆಗಳಲ್ಲಿ ಸುಕನ್ಯಾ ಸಮೃದ್ದಿ ಸ್ಕೀಮ್ (Sukanya Samriddhi Yojana) ಒಂದು. ಮಹಿಳೆಯರಿಗೆಂದು ಇರುವ ಕೆಲವೇ ಸ್ಕೀಮ್​ಗಳಲ್ಲಿ ಇದೂ ಒಂದು. ಹಾಗೆಯೇ, ಸ್ಮಾಲ್ ಸೇವಿಂಗ್ಸ್ ಸ್ಕೀಮ್​ಗಳ ಪೈಕಿ ಅತಿಹೆಚ್ಚು ಬಡ್ಡಿ ನೀಡುವ ಯೋಜನೆಗಳಲ್ಲೂ ಇದು ಇದೆ. ಸುಕನ್ಯಾ ಸಮೃದ್ಧಿ ಯೋಜನೆಯಲ್ಲಿ ಮಾಡುವ ಹೂಡಿಕೆ ಮೆಚ್ಯೂರಿಟಿ ಆಗಲು ಕನಿಷ್ಠ 15 ವರ್ಷ ಆಗುವುದರಿಂದ, ದೀರ್ಘಾವಧಿ ಹೂಡಿಕೆಗೆ ಹೇಳಿ ಮಾಡಿಸಿದ ಸ್ಕೀಮ್ ಇದು. ಸುಕನ್ಯಾ ಸಮೃದ್ಧಿ ಯೋಜನೆಯಲ್ಲಿ ಹೂಡಿಕೆ ಮಾಡುವುದು ಹೇಗೆ? ಸುಕನ್ಯಾ ಸಮೃದ್ಧಿ ಯೋಜನೆಯ…

Read More

ಅಸ್ಸಾಮ್​ನಲ್ಲಿ ಡಬಲ್ ಎಂಜಿನ್ ಸರ್ಕಾರ ಇದ್ದರೂ ಎಲ್ಲಾ ಸಮಸ್ಯೆಗಳಿಗೆ ವಿಪಕ್ಷಗಳನ್ನೇ ಹೊಣೆ ಮಾಡುವುದೇಕೆ? ಖರ್ಗೆ ಪ್ರಶ್ನೆ – Kannada News | Blames opposition if he fails, Mallikarjuna Kharge lashes out against PM Modi on Assam statement

ನವದೆಹಲಿ, ಡಿಸೆಂಬರ್ 21: ಸುದೀರ್ಘ ಕಾಲ ಅಧಿಕಾರದಲ್ಲಿದ್ದರೂ ಕಾಂಗ್ರೆಸ್ ಪಕ್ಷ ಅಸ್ಸಾಂ ಹಾಗೂ ಈಶಾನ್ಯ ಪ್ರದೇಶಗಳನ್ನು ಕಡೆಗಣಿಸಿದೆ. ವಲಸಿಗರನ್ನು ಬರಲು ಬಿಟ್ಟು ಪ್ರಾದೇಶೀಕ ಭದ್ರತೆಗೆ ಧಕ್ಕೆ ತಂದಿದೆ ಎಂದು ಪ್ರಧಾನಿ ನರೇಂದ್ರ ಮೋದಿ (Narendra Modi) ಮಾಡಿರುವ ಆರೋಪಕ್ಕೆ ಕಾಂಗ್ರೆಸ್ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ (Mallikarjuna Kharge) ಭಾನುವಾರ ತಿರುಗೇಟು ನೀಡಿದ್ದಾರೆ. ಅಸ್ಸಾಮ್​ನಲ್ಲಿ ಡಬಲ್ ಎಂಜಿನ್ ಸರ್ಕಾರ ಹೊಂದಿರುವ ಬಿಜೆಪಿ, ಆ ರಾಜ್ಯದಲ್ಲಿ ಆಗಿರುವ ತನ್ನ ವೈಫಲ್ಯಗಳಿಗೆ ಜವಾಬ್ದಾರಿ ಹೊರುವುದು ಬಿಟ್ಟು ವಿಪಕ್ಷಗಳತ್ತಲೇ ಬೊಟ್ಟು ಮಾಡುತ್ತಿದೆ…

Read More

WPL 2026 Final: ಮೊಟ್ಟ ಮೊದಲ ತಂಡ; ಫೈನಲ್ ಗೆದ್ದು ಇತಿಹಾಸ ಬದಲಿಸಿದ ಆರ್​ಸಿಬಿ – Kannada News | Smriti Mandhana’s RCB Breaks WPL Jinx, Wins 2026 Women’s Premier League

ಈ ಫೈನಲ್ ಪಂದ್ಯದ ಗೆಲುವಿನೊಂದಿಗೆ ಆರ್​ಸಿಬಿ, ಮಹಿಳಾ ಪ್ರೀಮಿಯರ್ ಲೀಗ್​ನಲ್ಲಿ ಸಂಪ್ರದಾಯವನ್ನು ಮುರಿದು ಹೊಸ ಇತಿಹಾಸ ರಚಿಸಿದೆ. ವಾಸ್ತವವಾಗಿ ಮಹಿಳಾ ಪ್ರೀಮಿಯರ್ ಲೀಗ್ ಇತಿಹಾಸದಲ್ಲಿ ನೇರವಾಗಿ ಫೈನಲ್​ಗೇರಿದ ತಂಡವು ಇದುವರೆಗೆ ಒಮ್ಮೆಯೂ ಪ್ರಶಸ್ತಿ ಗೆದ್ದಿರಲಿಲ್ಲ. ಆದರೆ ನಾಲ್ಕನೇ ಆವೃತ್ತಿಯಲ್ಲಿ ನೇರವಾಗಿ ಫೈನಲ್​ಗೇರಿದ್ದ ಆರ್​ಸಿಬಿ ಟ್ರೋಫಿ ಎತ್ತಿಹಿಡಿಯುವುದರಲ್ಲೂ ಯಶಸ್ವಿಯಾಯಿತು. Source link

Read More

ದರ್ಶನ್ ಅವರಿಗೆ 1 ಕೋಟಿ ಮೋಸ ಮಾಡಿದರೇ ಮಾಜಿ ಮ್ಯಾನೇಜರ್? – Kannada News | Darshan’s ex manager talks about allegations on him

ನಟ ದರ್ಶನ್ (Darshan) ಅವರ ಮಾಜಿ ಮ್ಯಾನೇಜರ್ ಮಲ್ಲಿಕಾರ್ಜುನ್ ಹಠಾತ್ತನೆ ಸುದ್ದಿಗೋಷ್ಠಿ ನಡೆಸಿದ್ದು, ತಾವು ಹಠಾತ್ತನೇ ನಾಪತ್ತೆ ಆಗಿದ್ದೇಕೆ ಎಂದು ವಿವರಿಸಿದ್ದಾರೆ. ತಮ್ಮ ಮೇಲಿರುವ ಆರೋಪಗಳಿಗೆ ಸ್ಪಷ್ಟನೆ ನೀಡಿದ್ದಾರೆ. ಅರ್ಜುನ್ ಸರ್ಜಾ ಅವರು ನೀಡಿದ ದೂರಿನ ಕುರಿತು ಮಾತನಾಡಿರುವ ಮಲ್ಲಿಕಾರ್ಜುನ, ದರ್ಶನ್ ಅವರಿಗೂ 1 ಕೋಟಿ ರೂಪಾಯಿ ವಂಚನೆ ಮಾಡಿದ್ದಾರೆಯೇ ಎಂಬ ಪ್ರಶ್ನೆಗೂ ಸಹ ಮಲ್ಲಿಕಾರ್ಜುನ ಉತ್ತರ ನೀಡಿದ್ದಾರೆ. ಮಲ್ಲಿಕಾರ್ಜುನ ಹೇಳೀದ್ದೇನು? ವಿಡಿಯೋ ನೋಡಿ… ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ     Source link

Read More

ಪದಗ್ರಹಣ ಕಾರ್ಯಕ್ರಮಕ್ಕೆ ಮಾಜಿ ಸಿಎಂಗಳನ್ನು ಆಹ್ವಾನಿಸಿದ ಡಿಕೆಶಿ: ದೇವೇಗೌಡರ ಕಾಲಿಗೆ ನಮಸ್ಕರಿಸಿ ಆಶೀರ್ವಾದ ಪಡೆದ ನಿಯೋಜಿತ ಮುಖ್ಯಮಂತ್ರಿ – Kannada News

ಪದಗ್ರಹಣ ಕಾರ್ಯಕ್ರಮಕ್ಕೆ ಮಾಜಿ ಸಿಎಂಗಳಿಗೆ ಡಿಕೆಶಿ ಆಹ್ವಾನImage Credit source: Tv9 Kannada ಬೆಂಗಳೂರು, ಜೂನ್​​, 03: ಕರ್ನಾಟಕದ ನೂತನ ಸಿಎಂ ಆಗಿ ಇಂದು ಸಂಜೆ ಪ್ರಮಾಣವಚನ ಹಿನ್ನೆಲೆ ರಾಜ್ಯದ ಮಾಜಿ ಮುಖ್ಯಮಂತ್ರಿಗಳ ಮನೆಗಳಿಗೆ ಖುದ್ದಾಗಿ ತೆರಳಿ ಡಿ.ಕೆ. ಶಿವಕುಮಾರ್ (DK Shivakumar)​​ ಆಹ್ವಾನ ನೀಡಿದ್ದಾರೆ. ಸಂಜೆ 4 ಗಂಟೆ 05 ನಿಮಿಷಕ್ಕೆ ನಡೆಯಲಿರುವ ಪದಗ್ರಹಣಕ್ಕೆ ಆಗಮಿಸುವಂತೆ ಸಿದ್ದರಾಮಯ್ಯ, ಬಿ.ಎಸ್​​. ಯಡಿಯೂರಪ್ಪ ಮತ್ತು ಮಾಜಿ ಪ್ರಧಾನಿ ದೇವೇಗೌಡರನ್ನು ಡಿಕೆಶಿ ಆಮಂತ್ರಿಸಿದ್ದಾರೆ. ಮೊದಲು ಸಿದ್ದರಾಮಯ್ಯ ನಿವಾಸಕ್ಕೆ ನಿಯೋಜಿತ ಸಿಎಂ…

Read More