Headlines

ಬಾಳೆಹಣ್ಣು vs ಖರ್ಜೂರ: ಆಯಾಸ ಕಡಿಮೆ ಮಾಡಿ ತ್ವರಿತ ಶಕ್ತಿ ಪಡೆಯಲು ಇವೆರಡರಲ್ಲಿ ಯಾವುದು ಒಳ್ಳೆಯದು? – Kannada News | Bananas vs. Dates: Nutritional Comparison for Energy

Bananas Vs. Dates ಇತ್ತೀಚಿನ ದಿನಗಳಲ್ಲಿ ಎಲ್ಲರಲ್ಲಿಯೂ ಆಯಾಸ, ನಿಶಕ್ತಿ ಹೆಚ್ಚಾಗಿ ಕಂಡುಬರುತ್ತಿದೆ. ಬೆಳಿಗ್ಗೆ ಎದ್ದ ತಕ್ಷಣ ಈ ಸಮಸ್ಯೆ ಆರಂಭವಾದರೆ ಮಲಗಿ ನಿದ್ರೆ ಮಾಡುವ ವರೆಗೂ ನಮ್ಮ ಉತ್ಸಾಹವನ್ನು ಕುಂದಿಸಿಬಿಡುತ್ತದೆ. ಇದಕ್ಕೆ ಕಾರಣಗಳು ಹಲವಾರಾದರೂ ಕೂಡ ಇಂತಹ ಸಮಸ್ಯೆಗಳಿಂದ ಮುಕ್ತಿ ಪಡೆಯಲು ಸುಲಭವಾದ ಮಾರ್ಗ ಕಂಡುಕೊಳ್ಳುವುದು ಬಹಳ ಮುಖ್ಯವಾಗುತ್ತದೆ. ಈ ರೀತಿ ಕಂಡುಬರುವ ಆಯಾಸದಿಂದ ಮುಕ್ತಿ ಕಂಡುಕೊಳ್ಳಲು ಜೊತೆಗೆ ವ್ಯಾಯಾಮ ಅಥವಾ ಇನ್ನಿತರ ಕೆಲಸ ಮಾಡಲು ತ್ವರಿತ ಶಕ್ತಿ ಪಡೆಯಲು ಅನೇಕರು ಬಾಳೆಹಣ್ಣು (Bananas) ಅಥವಾ…

Read More

T20 World Cup 2026: ದಕ್ಷಿಣ ಆಫ್ರಿಕಾ ತಂಡದಿಂದ ಇಬ್ಬರು ಔಟ್; ಬದಲಿಯಾಗಿ ಇಬ್ಬರ ಆಯ್ಕೆ – Kannada News | 2026 T20 World Cup: South Africa’s Injury Crisis and Squad Changes Revealed

2026 ರ ಟಿ20 ವಿಶ್ವಕಪ್​ಗಾಗಿ (T20 World Cup 2026) ಎಲ್ಲಾ ತಂಡಗಳು ತಮ್ಮ ಸಿದ್ಧತೆಗಳನ್ನು ತೀವ್ರಗೊಳಿಸಿವೆ. ಇದೆಲ್ಲದರ ನಡುವೆ ಕೆಲವು ತಂಡಗಳಿಗೆ ಆಟಗಾರರ ಇಂಜುರಿ ಸಮಸ್ಯೆ ದೊಡ್ಡ ತಲೆನೋವಾಗಿ ಪರಿಣಮಿಸಿದೆ. ಆಟಗಾರರ ಗಾಯದಿಂದ ಸಂಕಷ್ಟಕ್ಕೆ ಸಿಲುಕಿರುವ ತಂಡಗಳ ಪಟ್ಟಿಯಲ್ಲಿ ಟೀಂ ಇಂಡಿಯಾವೂ ಸೇರಿದೆ. ಇದೀಗ ಆ ಪಟ್ಟಿಗೆ ಕಳೆದ ಬಾರಿಯ ರನ್ನರ್ ಅಪ್ ದಕ್ಷಿಣ ಆಫ್ರಿಕಾ ತಂಡ ಸೇರಿಕೊಂಡಿದೆ. ಗಾಯದ ಕಾರಣದಿಂದಾಗಿ ದಕ್ಷಿಣ ಆಫ್ರಿಕಾ ತಂಡದ ಇಬ್ಬರು ಆಟಗಾರರು ಪಂದ್ಯಾವಳಿಯಿಂದ ಹೊರಗುಳಿದಿದ್ದಾರೆ. ಹೀಗಾಗಿ ದಕ್ಷಿಣ ಆಫ್ರಿಕಾ…

Read More

ಬಿಬಿಎಲ್​ನಿಂದ ಹೊರಬಿದ್ದ ಬಾಬರ್ ಪ್ರತಿ ರನ್​ಗೆ ಪಡೆದ ಸಂಭಾವನೆ ಎಷ್ಟು ಲಕ್ಷ ಗೊತ್ತಾ? – Kannada News | Babar Azam’s BBL Debacle: Sydney Sixers Paid 1.26 Lakh Per Run for Star’s Slow Play

ಬಿಗ್ ಬ್ಯಾಷ್ ಲೀಗ್​ನಲ್ಲಿ ಇದೇ ಮೊದಲ ಬಾರಿಗೆ ತಮ್ಮ ಅದೃಷ್ಟ ಪರೀಕ್ಷೆಗೆ ಇಳಿದಿದ್ದ ಬಾಬರ್ ಪ್ರದರ್ಶನ ತೀರ ಕಳಪೆಯಾಗಿತ್ತು. ಪ್ರತಿ ರನ್ ಗಳಿಸಲು ಬಾಬರ್ ಹರಸಾಹಸ ಪಡಬೇಕಾಯಿತು. ಕಳಪೆ ಫಾರ್ಮ್​ ಜೊತೆಗೆ ರಾಷ್ಟ್ರೀಯ ಕರ್ತವ್ಯದಿಂದಾಗಿ ಬಾಬರ್ ಸೀಸನ್ ಮಧ್ಯದಲ್ಲೇ ಲೀಗ್ ತೊರೆದಿದ್ದಾರೆ. ಪರಿಣಾಮವಾಗಿ, ಬಾಬರ್ ಗಳಿಸಿದ ಪ್ರತಿ ರನ್​ಗೆ ಸಿಡ್ನಿ ಸಿಕ್ಸರ್ಸ್‌ ಲಕ್ಷಾಂತರ ರೂಗಳ ವೇತನ ನೀಡಬೇಕಾಗಿ ಬಂದಿದೆ. Source link

Read More

ಪತ್ನಿಗೆ ಮಚ್ಚಿನಿಂದ ಹೊಡೆದ ಪತಿ: ಓಡೋಡಿ ಬಂದು ಜೀವ ಉಳಿಸಿತು ಖಾಕಿ! – Kannada News | Nelamangala Domestic Violence: Police Rescue Wife from Machete Assault

ಮಹಿಳೆಯನ್ನ ಆಸ್ಪತ್ರೆಗೆ ದಾಖಲಿಸಿದ ಪೊಲೀಸ್​ ನೆಲಮಂಗಲ, ಜನವರಿ 22: ದಂಪತಿ (couple) ಜಗಳದಲ್ಲಿ ಮಚ್ಚಿನಿಂದ ಹಲ್ಲೆಗೊಳಗಾಗಿ ಸಾವು ಬದುಕಿನ ಮಧ್ಯೆ ಹೋರಾಟ ನಡೆಸಿದ್ದ ಮಹಿಳೆಯನ್ನು ಆಸ್ಪತ್ರೆಗೆ ದಾಖಲಿಸುವ ಮೂಲಕ ನೆಲಮಂಗಲ ಗ್ರಾಮಾಂತರ ಪೊಲೀಸರಿಂದ (police) ಒಂದು ಜೀವ ಉಳಿದಿದೆ. ನೆಲಮಂಗಲ ತಾಲೂಕಿನ ಗೋವಿಂದಪುರದಲ್ಲಿ ಘಟನೆ ನಡೆದಿದೆ. ಸದ್ಯ ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ನಡೆದದ್ದೇನು? ನಗ್ಮಾ (25) ಹಲ್ಲೆಗೊಳಾಗಾದ ಪತ್ನಿ. ಸಲ್ಮಾನ್ (26) ಮಚ್ಚಿನಿಂದ ಹಲ್ಲೆ ಮಾಡಿದ ಪತಿ. ಬಳ್ಳಾರಿ ಮೂಲದ ದಂಪತಿ ಎರಡು…

Read More

‘ನನ್ನ ಸಿನಿಮಾ ಯಾಕೆ ಕೊಲ್ತೀರ?’ ದುನಿಯಾ ವಿಜಿಯ ಪ್ರಶ್ನಿಸಿದ ಝೈದ್ ಖಾನ್, ಉತ್ತರ ಏನಿತ್ತು? – Kannada News | Zaid Khan talks about his Cult movie clash with Duniya Vijay’s Landlord movie

ಸ್ಯಾಂಡಲ್​​ವುಡ್​​ನಲ್ಲಿ (Sandalwood) ಮತ್ತೆ ಎರಡು ಸಿನಿಮಾಗಳು ಪೈಪೋಟಿಗೆ ಬಿದ್ದಿವೆ. ಡಿಸೆಂಬರ್ ತಿಂಗಳಲ್ಲಿ ದರ್ಶನ್ ನಟನೆಯ ‘ಡೆವಿಲ್’ ಬಿಡುಗಡೆ ಆಗಿತ್ತು, ಅದಾದ ಬಳಿಕ ಡಿಸೆಂಬರ್ 25 ರಂದು ಒಂದೇ ದಿನ ಸುದೀಪ್ ನಟನೆಯ ‘ಮಾರ್ಕ್’ ಮತ್ತು ಶಿವಣ್ಣ, ಉಪೇಂದ್ರ, ರಾಜ್ ಬಿ ಶೆಟ್ಟಿ ನಟನೆಯ ‘45’ ಸಿನಿಮಾ ಬಿಡುಗಡೆ ಆಗಿತ್ತು. ಒಂದೇ ದಿನ ಎರಡು ದೊಡ್ಡ ಸಿನಿಮಾಗಳು ಬಿಡುಗಡೆ ಆಗಿ ಸ್ಪರ್ಧೆಗೆ ಬಿದ್ದಿದ್ದವು. ಈಗ ಇದೇ ಶುಕ್ರವಾರ ಮತ್ತೊಮ್ಮೆ ಎರಡು ಕನ್ನಡ ಸಿನಿಮಾಗಳು ಬಿಡುಗಡೆ ಆಗಲಿವೆ ಅದುವೇ ದುನಿಯಾ…

Read More

ಮುಡಾ ಹಗರಣ: ಸಿದ್ದರಾಮಯ್ಯ ಆಪ್ತನ 10 ಸ್ಥಿರ ಆಸ್ತಿಗಳು ಮುಟ್ಟುಗೋಲು – Kannada News | Muda Scam Case: ED Attaches Siddaramaiah Close Aide Marigowda Property

ಬೆಂಗಳೂರು.ಮೈಸೂರು, (ಜನವರಿ 22): ಸಿಎಂ ಸಿದ್ದರಾಮಯ್ಯ (Siddaramaiah) ಮತ್ತು ಇತರರ ವಿರುದ್ಧದ ಮುಡಾ ಹಗರಣ ಪ್ರಕರಣದಲ್ಲಿ (Muda Scam Case) ಮಹತ್ವದ ಬೆಳವಣಿಗೆ ನಡೆದಿದೆ. ಸಿದ್ದರಾಮಯ್ಯನವರ ಪರಮಾಪ್ತ, ಮುಡಾದ ಮಾಜಿ ಅಧ್ಯಕ್ಷ ಮರೀಗೌಡ (Marigowda)  ಕೂಡ ಅಕ್ರಮ ನಿವೇಶನ ಪಡೆದಿರುವುದು ಬೆಳಕಿಗೆ ಬಂದಿದೆ. ಇಡಿ ದಾಳಿ ವೇಳೆ ಸೈಟ್‌ಗಳ ಹಂಚಿಕೆಯಲ್ಲಿ ನಿಯಮಗಳನ ಉಲ್ಲಂಘನೆ ಕಂಡುಬಂದಿತ್ತು. ಹೀಗಾಗಿ ಇಡಿ, ಮರಿಗೌಡಗೆ ಸೇರಿದ 10 ಸ್ಥಿರ ಆಸ್ತಿಗಳನ್ನು ತಾತ್ಕಾಲಿಕವಾಗಿ ಮುಟ್ಟುಗೋಲು ಹಾಕಿಕೊಂಡಿದೆ. ಮರಿಗೌಡಗೆ ಸೇರಿದ 10 ಸ್ಥಿರ ಆಸ್ತಿಗಳು ಮುಟ್ಟುಗೋಲು…

Read More

RCB: ಆರ್​ಸಿಬಿ ಖರೀದಿಗೆ ಖಜಾನೆ ತೆರೆದ 2 ಲಕ್ಷ ಕೋಟಿ ರೂ. ಒಡೆಯ

ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ತನ್ನ ತವರು ಪಂದ್ಯಗಳನ್ನು ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆಡುತ್ತಾದೋ ಇಲ್ಲವೋ ಎಂಬುದರ ಇದೀಗ ಮತ್ತೊಂದು ತಾಜಾ ಸುದ್ದಿಯೊಂದು ಹೊರಬಿದ್ದಿದೆ. ಅದೆನೇಂದರೆ ಈ ಬಾರಿಯ ಐಪಿಎಲ್ ಆರಂಭಕ್ಕೂ ಮುನ್ನವೇ ಆರ್​ಸಿಬಿ ಫ್ರಾಂಚೈಸಿಗೆ ಹೊಸ ಮಾಲೀಕ ಸಿಗುವುದು ಖಚಿತವಾಗಿದೆ. ಈ ಮೊದಲೇ ವರದಿಯಾದಂತೆ, ಆರ್​ಸಿಬಿ ಫ್ರಾಂಚೈಸಿಯನ್ನು ಮಾರಾಟ ಮಾಡಲು ತಂಡದ ಹಾಲಿ ಮಾಲೀಕರಾದ ಯುನೈಟೆಡ್ ಸ್ಪಿರಿಟ್ಸ್ ಲಿಮಿಟೆಡ್ ಮಾರಾಟ ಮಾಡಲು ಮುಂದಾಗಿದೆ. ಕಳೆದ ನವೆಂಬರ್‌ನಲ್ಲಿಯೇ ಯುನೈಟೆಡ್ ಸ್ಪಿರಿಟ್ಸ್ ಲಿಮಿಟೆಡ್ ತಂಡವನ್ನು ಮಾರಾಟಕ್ಕೆ ಇಟ್ಟಿತ್ತು….

Read More

ಆಸ್ಕರ್ ನಾಮಿನೇಷನ್ಸ್ ಘೋಷಣೆ: ಭಾರತದ ‘ಹೋಮ್​​ಬೌಂಡ್​’ಗೆ ನಿರಾಸೆ – Kannada News | Oscars 2026 nominations announced: Homebound movie out of the race

ಸಿನಿಮಾಗಳಿಗೆ ನೀಡಲಾಗುವ ಜಗತ್ತಿನ ಅತ್ಯುತ್ತಮ ಪ್ರಶಸ್ತಿ ಎನ್ನಲಾಗುವ ‘ಆಸ್ಕರ್ಸ್’ನ 2026ನೇ (Oscar 2026) ಸಾಲಿನ ಪ್ರಶಸ್ತಿಗೆ ನಾಮಿನೇಟ್ ಆಗಿರುವ ಸಿನಿಮಾಗಳ ಪಟ್ಟಿಯನ್ನು ಇಂದು (ಜನವರಿ 22) ಬಿಡುಗಡೆ ಮಾಡಲಾಗಿದೆ. ಭಾರತದ ‘ಹೋಮ್​​ಬೌಂಡ್’ ಸಿನಿಮಾ ವಿದೇಶಿ ಸಿನಿಮಾಗಳ ಪಟ್ಟಿಯಲ್ಲಿ ಅಂತಿಮ 15 ಸಿನಿಮಾಗಳಲ್ಲಿ ಸ್ಥಾನ ಪಡೆದುಕೊಂಡು, ನಾಮಿನೇಟ್ ಆಗುವ ಭರವಸೆ, ನಿರೀಕ್ಷೆಯನ್ನು ಮೂಡಿಸಿತ್ತು. ಆದರೆ ಅಂತಿಮ ಸುತ್ತಿಗೆ ಆಯ್ಕೆ ಆಗಲು ವಿಫಲವಾಗಿ ರೇಸಿನಿಂದ ಹೊರಬಿದ್ದಿದೆ. ಕರಣ್ ಜೋಹರ್ ನಿರ್ಮಾಣ ಮಾಡಿ, ನೀರಜ್ ಗಯ್ವಾನ್ ನಿರ್ದೇಶನ ಮಾಡಿರುವ ‘ಹೋಮ್​​ಬೌಂಡ್’ ಸಿನಿಮಾ…

Read More

ಸತತ 3 ದಿನ ರಜೆ: ಪ್ರಯಾಣಿಕರಿಗಾಗಿ KSRTC ಜತೆ BMTC ಬಸ್ಸುಗಳ ಸಂಚಾರ – Kannada News | BMTC special buses operate With KSRTC From Jan 23 From Bengaluru For handle Long Holiday rush

ಬೆಂಗಳೂರು, (ಜನವರಿ 22): ಸಾಲು ಸಾಲು ರಜೆ (Long Holiday) ಇದ್ರೆ ಸಾಕು ಬೆಂಗಳೂರಿನ (Bengaluru) ಜನ ತಮ್ಮ ತಮ್ಮ ಊರುಗಳತ್ತ ಮುಖ ಮಾಡುತ್ತಾರೆ. ಇನ್ನು ಕೆಲವರು ಟ್ರಿಪ್​ಗೆ ತೆರಳುತ್ತಾರೆ. ಈಗ ಜನವರಿ ಅಂತ್ಯದಲ್ಲಿ ಸತತ ಮೂರು ದಿನ ರಜೆ ಬಂದಿರುವ ಹಿನ್ನೆಲೆ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ನೆಲೆಸಿರುವ ಜನ ಊರುಗಳತ್ತ ತೆರಳುವ ಸಾಧ್ಯತೆಗಳಿದ್ದು, ಪ್ರಯಾಣಿಕರ ಸಂಖ್ಯೆ ಹೆಚ್ಚಳವಾಗಲಿದೆ. ಈ ಹಿನ್ನಲೆಯಲ್ಲಿ ಮುಂಜಾಗ್ರತಾವಾಗಿ ಪ್ರಯಾಣಿಕರ ಅನುಕೂಲಕ್ಕಾಗಿ ಕೆಎಸ್​​ಆರ್​​​ಟಿಸಿ ಬಸ್ ಜೊತೆಗೆ ಹೆಚ್ಚುವರಿಯಾಗಿ ಬಿಎಂಟಿಸಿ ಬಸ್​​ಗಳ (KSRTC And…

Read More

1997ರ ಪ್ರಕರಣ ಭೇದಿಸಿದ ಮಂಗಳೂರು ಪೊಲೀಸ್: 29 ವರ್ಷ ಬಳಿಕ ಸಿಕ್ಕಿಬಿದ್ದ ದಂಡುಪಾಳ್ಯ ಗ್ಯಾಂಗ್​​ ಸದಸ್ಯ – Kannada News | Mangaluru Police Arrest Dandupalya Gang’s member After 29 Years in 1997 Double Murder

ಮಂಗಳೂರು, ಜನವರಿ 22: ಕೊಲೆ, ಅತ್ಯಾಚಾರ ಮತ್ತು ದರೋಡೆಗಳಿಗೆ ಕುಖ್ಯಾತವಾಗಿದ್ದ ದಂಡುಪಾಳ್ಯ ಗ್ಯಾಂಗ್​​​ನ (Dandupalya Gang) ಓರ್ವ ಆರೋಪಿಯನ್ನು ಇದೀಗ ಪೊಲೀಸರು ಬಂಧಿಸಿದ್ದಾರೆ (Arrest). ಮಂಗಳೂರಿನ ಉರ್ವ ಪೊಲೀಸರು ಕಾರ್ಯಾಚರಣೆ ನಡೆಸಿ ಸುಮಾರು 29 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಚಿಕ್ಕ ಹನುಮ ಅಲಿಯಾಸ್​ ಚಿಕ್ಕ ಹನುಮಂತಪ್ಪನನ್ನು ಬಂಧಿಸಿದ್ದಾರೆ. ಬಂಧಿತನ ವಿರುದ್ಧ ಈವರೆಗೆ ರಾಜ್ಯದಲ್ಲಿ ಸುಮಾರು 13 ಕೊಲೆ, ದರೋಡೆ ಪ್ರಕರಣಗಳು ದಾಖಲಾಗಿವೆ. ಏನಿದು ಪ್ರಕರಣ? 1997 ಅಕ್ಟೋಬರ್​​ 11ರಂದು ಉರ್ವ ಮಾರಿಗುಡಿ ಕ್ರಾಸ್ ಬಳಿಯ ಅನ್ವರ್ ಮಹಲ್ ಎಂಬ…

Read More