Headlines

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 7, 8, 9ರ ಫೆಬ್ರವರಿ 2ರ ದಿನಭವಿಷ್ಯ

ಲಕ್ಷ್ಮಿದೇವಿಯ ಪಟದ ಮುಂದೆ ಸಕ್ಕರೆ, ಒಣದ್ರಾಕ್ಷಿ ಹಾಗೂ ಖರ್ಜೂರವನ್ನು ಎರಡೆರಡು ಇಟ್ಟು ನೈವೇದ್ಯ ಮಾಡಿ. ಇದನ್ನು ಬೆಳಗ್ಗೆ ಅಥವಾ ಸಂಜೆ ಮಾಡಬಹುದು. ದೀರ್ಘಾವಧಿಗೆ ಮಾಡಿದ್ದ ಹೂಡಿಕೆ ಹಿಂತೆಗೆದುಕೊಳ್ಳಬೇಕಾ ಬೇಡವಾ ಎಂಬ ಗೊಂದಲ ಇದ್ದಲ್ಲಿ ಅದು ನಿವಾರಣೆ ಆಗಲಿದೆ. ಜನ್ಮಸಂಖ್ಯೆ 7 (ಯಾವುದೇ ತಿಂಗಳಿನ 7, 16, 25ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 7): ನಿಮಗೆ ಗೊತ್ತಿರುವ ಕೌಶಲ, ವಿದ್ಯೆ ಹಾಗೂ ನಿಮಗೆ ಇರುವಂಥ ಈಗಿನ ಅನುಭವಕ್ಕೆ ಬೇಡಿಕೆ ಹೆಚ್ಚಲಿದೆ. ನಿಮ್ಮಲ್ಲಿ ಕೆಲವರಿಗೆ ಏಕಕಾಲಕ್ಕೆ ನಾಲ್ಕಾರು ಕಡೆಯಿಂದ ಉದ್ಯೋಗದ…

Read More

ಹಾಸನದಲ್ಲಿ ಹಲವು ಅವಾಂತರ ಸೃಷ್ಟಿಸಿದ ಬೇಸಿಗೆ ಮಳೆ: ಧರೆಗುರುಳಿದ ವಿದ್ಯುತ್​ ಕಂಬ, ಮರಗಳು

ಹಾಸನ, ಏಪ್ರಿಲ್ 29: ಹಾಸನ ಜಿಲ್ಲೆ ಹೊಳೆನರಸೀಪುರ ತಾಲೂಕಿನ ಜಿ.ಅಂಕನಹಳ್ಳಿಯಲ್ಲಿ ಸುರಿದ ಬಿರುಗಾಳಿ ಸಹಿತ ಭಾರಿ ಮಳೆಗೆ ವ್ಯಾಪಕ ಹಾನಿ ಸಂಭವಿಸಿದೆ. ಬೇಸಿಗೆ ಮಳೆಯ ತೀವ್ರತೆಗೆ ಹಲವು ವಿದ್ಯುತ್ ಕಂಬಗಳು ಮತ್ತು ಮರಗಳು ಧರೆಗುರುಳಿವೆ. ಈ ಘಟನೆಯಿಂದಾಗಿ ಜಿ.ಅಂಕನಹಳ್ಳಿ ಗ್ರಾಮದಲ್ಲಿ ವಿದ್ಯುತ್ ಸಂಪರ್ಕ ಸಂಪೂರ್ಣವಾಗಿ ಕಡಿತಗೊಂಡಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ. ಮಳೆಯ ಆರ್ಭಟಕ್ಕೆ ರಸ್ತೆಗೆ ಅಡ್ಡಲಾಗಿ ಬಿದ್ದ ಮರದ ಕೊಂಬೆಗಳಿಂದ ಸಂಚಾರಕ್ಕೆ ಅಡ್ಡಿಯಾಗಿದೆ. ಕೂಡಲೇ ಸ್ಥಳಕ್ಕೆ ಆಗಮಿಸಿದ ಗ್ರಾಮ ಪಂಚಾಯತ್ ಸಿಬ್ಬಂದಿ ರಸ್ತೆ ತೆರವು ಕಾರ್ಯಾಚರಣೆ ನಡೆಸಿದ್ದಾರೆ. ಬಿದ್ದ…

Read More

ಬಳ್ಳಾರಿ ಗಲಾಟೆ ಪ್ರಕರಣದ ತನಿಖೆ ಸಿಐಡಿಗೆ? ಕೇಸ್​ ಬಗ್ಗೆ ಪರಮೇಶ್ವರ್​​ ಬಿಗ್​​ಅಪ್ಡೇಟ್​ – Kannada News | Ballari Banner Clash: Is the Case Being Handed Over to the CBI?

ಗೃಹ ಸಚಿವ ಜಿ. ಪರಮೇಶ್ವರ್​​ ಬೆಂಗಳೂರು, ಜನವರಿ 04: ಬ್ಯಾನರ್​​ ವಿಚಾರವಾಗಿ ಬಳ್ಳಾರಿಯಲ್ಲಿ ನಡೆದಿದ್ದ ಗಲಾಟೆ ವೇಳೆ  ಕಾಂಗ್ರೆಸ್​​ ಕಾರ್ಯಕರ್ತ ಮೃತಪಟ್ಟಿದ್ದ ಪ್ರಕರಣದ ತನಿಖೆ ಬಗ್ಗೆ ಗೃಹ ಸಚಿವ ಡಾ.ಜಿ. ಪರಮೇಶ್ವರ್​​ ಅಪ್ಡೇಟ್​​ ನೀಡಿದ್ದಾರೆ. ಕೇಸ್​​ ತನಿಖೆ ಸಿಐಡಿಗೆ ವಹಿಸುವ ವಿಚಾರ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಜೊತೆ ಮಾತನಾಡ್ತೇನೆ. ಅಗತ್ಯಬಿದ್ದರೆ ಸಿಐಡಿಗೆ ಕೊಡುತ್ತೇವೆ ಎಂದು ತಿಳಿಸಿದ್ದಾರೆ. ಪೊಲೀಸರ ಗನ್ ಹಾಗೂ ರಿವಾಲ್ವರ್​ನಿಂದ ಫೈರಿಂಗ್​ ಆಗಿಲ್ಲ, ಖಾಸಗಿ ಗನ್​ನಿಂದ ಫೈರಿಂಗ್​ ಆಗಿದ್ದೆಂದು ಎಡಿಜಿಪಿ ದೃಢಪಡಿಸಿದ್ದಾರೆ. ಕಾನೂನು ಚೌಕಟ್ಟಿನಲ್ಲಿ ಆರೋಪಿಗಳನ್ನು…

Read More

ಎಲ್ಲಿ ಬೀಳುತ್ತೆ, ಎಷ್ಟು ಜೀವ ಹೋಗುತ್ತೆ ಗೊತ್ತಿಲ್ಲ: ಆಕಾಶದಿಂದ ಬಿದ್ದ ಕ್ಷಿಪಣಿ, ಕತಾರ್‌ನಲ್ಲಿ ಬೆಂಕಿಯ ಜ್ವಾಲೆ – Kannada News | West Asia Tensions: Qatar Missile Attack Video, Indian Expat Warning, Govt Advisory

ದೋಹಾ, ಫೆ.28: ಇಸ್ರೇಲ್-ಇರಾನ್ ನಡುವಿನ ಯುದ್ಧದ ಕಿಡಿ ಈಗ ನೆರೆಯ ದೇಶಗಳಿಗೂ ಹರಡುತ್ತಿದ್ದು, ಕತಾರ್‌ನಿಂದ ಆತಂಕಕಾರಿ ವಿಡಿಯೋವೊಂದು ಹೊರಬಂದಿದೆ. ಆಕಾಶದಿಂದ ಕ್ಷಿಪಣಿಯೊಂದು ವೇಗವಾಗಿ ಬಂದು ಭೂಮಿಗೆ ಅಪ್ಪಳಿಸಿ ಸ್ಫೋಟಗೊಳ್ಳುವ ದೃಶ್ಯ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಈ ವೇಳೆ ಅಲ್ಲಿಯೇ ಇದ್ದ ವ್ಯಕ್ತಿಯೊಬ್ಬರು ಪಕ್ಕಾಕ್ಕೆ ಬನ್ನಿ ಎಂದು ಕಿರುಚುತ್ತಿರುವುದು ಈಗ ಇಡೀ ವಿಶ್ವದ ಗಮನ ಸೆಳೆದಿದೆ. ಪಶ್ಚಿಮ ಏಷ್ಯಾದಲ್ಲಿ ಉದ್ವಿಗ್ನತೆ ಹೆಚ್ಚಾಗುತ್ತಿರುವ ಬೆನ್ನಲ್ಲೇ, ಇರಾನ್ ತನ್ನ ನೆರೆರಾಷ್ಟ್ರಗಳಲ್ಲಿರುವ ಅಮೆರಿಕದ ಮಿಲಿಟರಿ ನೆಲೆಗಳನ್ನು ಗುರಿಯಾಗಿಸಿಕೊಂಡು ದಾಳಿ ನಡೆಸುತ್ತಿದೆ ಎನ್ನಲಾಗಿದೆ. ಕತಾರ್‌ನಲ್ಲಿರುವ ಅಮೆರಿಕದ…

Read More

ಅಂಕೋಲಾ: ಮನೆಯೊಳಗೆ ಅವಿತು ಕುಳಿತಿತ್ತು 16 ಅಡಿ ಉದ್ದದ ಬೃಹತ್ ಕಾಳಿಂಗ ಸರ್ಪ! ವಿಡಿಯೋ ಇಲ್ಲಿದೆ ನೋಡಿ – Kannada News | Massive 16 Foot King Cobra Rescued from House in Ankola: Brave Rescue Operation by Snake Experts in Halavalli

ಕಾರವಾರ, ಏಪ್ರಿಲ್ 17: ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಹಳವಳ್ಳಿ ಗ್ರಾಮದಲ್ಲಿ ಬೃಹತ್ ಗಾತ್ರದ ಕಾಳಿಂಗ ಸರ್ಪವೊಂದು ಪತ್ತೆಯಾಗಿದ್ದು, ಸ್ಥಳೀಯರನ್ನು ಬೆಚ್ಚಿಬೀಳಿಸಿದೆ. ಮನೆಯೊಂದರೊಳಗೆ ಸುಮಾರು 16 ಅಡಿ ಉದ್ದದ ಈ ಕಾಳಿಂಗ ಸರ್ಪ ಅವಿತು ಕುಳಿತಿದ್ದನ್ನು ಕಂಡು ಮನೆಯವರು ಮತ್ತು ಗ್ರಾಮಸ್ಥರು ಆತಂಕಕ್ಕೆ ಒಳಗಾಗಿದ್ದರು. ವಿಷಯ ತಿಳಿದ ತಕ್ಷಣವೇ ಸ್ಥಳೀಯರು ಉರಗ ಪ್ರೇಮಿಗಳಿಗೆ ಮಾಹಿತಿ ನೀಡಿದ್ದಾರೆ. ಕೂಡಲೇ ಸ್ಥಳಕ್ಕೆ ಧಾವಿಸಿದ ಉರಗ ತಜ್ಞರಾದ ಸೂರಜ್ ಶೆಟ್ಟಿ ಅರಬೈಲ್ ಹಾಗೂ ಹರೀಶ್ ಮಡಿವಾಳ ಅವರು ಅರಣ್ಯ ಇಲಾಖೆಯ…

Read More

Hormuz Strait: ಹಾರ್ಮುಜ್ ಜಲಸಂಧಿ ತೆರೆಯಲು ಇರಾನ್​ಗೆ ಭಾರತದ ಒತ್ತಾಯ

ನವದೆಹಲಿ, ಏಪ್ರಿಲ್ 03: ಮಧ್ಯಪ್ರಾಚ್ಯದಲ್ಲಿ ಯುದ್ಧ ಆರಂಭವಾದಾಗಿನಿಂದ ಇರಾನ್​ನ ಮುಚ್ಚಿರುವ ಹಾರ್ಮುಜ್(Hormuz) ಜಲಸಂಧಿಯನ್ನು ತೆರೆಯುವಂತೆ ಭಾರತ ಒತ್ತಾಯಿಸಿದೆ. ಸಂಘರ್ಷ ಪೀಡಿತ ಜಲಮಾರ್ಗದಲ್ಲಿ ನಾಗರಿಕರನ್ನು ಕಳೆದುಕೊಂಡ ಏಕೈಕ ರಾಷ್ಟ್ರ ಭಾರತ ಎಂದು ಭಾರತ ಹೇಳಿದೆ. ಮಧ್ಯಪ್ರಾಚ್ಯದ ಪರಿಸ್ಥಿತಿಯ ಕುರಿತು ಯುಕೆ ಕರೆದ ಬಹುಪಕ್ಷೀಯ ಸಭೆಯಲ್ಲಿ, ಅಂತಾರಾಷ್ಟ್ರೀಯ ಜಲಮಾರ್ಗಗಳ ಮೂಲಕ ಸುರಕ್ಷಿತ ಮತ್ತು ಮುಕ್ತ ಸಂಚಾರವನ್ನು ಖಚಿತಪಡಿಸಿಕೊಳ್ಳುವ ಮಹತ್ವವನ್ನು ಭಾರತವು ಒತ್ತಿ ಹೇಳಿದೆ. 60 ಕ್ಕೂ ಹೆಚ್ಚು ದೇಶಗಳು ಭಾಗವಹಿಸಿದ್ದ ವರ್ಚುವಲ್ ಸಭೆಯಲ್ಲಿ ಭಾರತವನ್ನು ಪ್ರತಿನಿಧಿಸಿದ ವಿದೇಶಾಂಗ ಕಾರ್ಯದರ್ಶಿ ವಿಕ್ರಮ್…

Read More

ರಕ್ಷಿತಾ ಶೆಟ್ಟಿಗೆ ಗಿಲ್ಲಿ ಮೇಲೆ ಸೀಕ್ರೆಟ್ ಲವ್? ಗಿಲ್ಲಿಗೆ ಶುರುವಾಗಿದೆ ಭಯ – Kannada News | Bigg Boss Kannada: Rakshitha Shetty’s Secret Love for Gilli? Sudeep Questions Bond

ಬಿಗ್ ಬಾಸ್ ಮನೆಯಲ್ಲಿ ರಕ್ಷಿತಾ ಶೆಟ್ಟಿ (Rakshitha Shetty) ಅವರ ಪರವಾಗಿ ಮೊದಲಿನಿಂದಲೂ ನಿಲ್ಲುತ್ತಾ ಬಂದಿರೋದು ಗಿಲ್ಲಿ ನಟ. ಇದಕ್ಕಾಗಿ ಅವರಿಗೆ ಕಿಚ್ಚನ ಚಪ್ಪಾಳೆ ಕೂಡ ಸಿಕ್ಕಿತ್ತು. ಇಬ್ಬರ ಮಧ್ಯೆ ಈಗ ಉತ್ತಮ ಬಾಂಡಿಂಗ್ ಬೆಳೆದಿದೆ. ಗಿಲ್ಲಿ ನಟ ಅವರ ಮೇಲೆ ರಕ್ಷಿತಾಗೆ ಸೀಕ್ರೆಟ್ ಲವ್ ಬೆಳೆದಿದೆಯೇ ಎಂಬ ಪ್ರಶ್ನೆ ಮೂಡಿದೆ. ಈ ಪ್ರಶ್ನೆಯನ್ನು ಸುದೀಪ್ ಕೂಡ ಎತ್ತಿದ್ದಾರೆ. ಇದರಿಂದ ಗಿಲ್ಲಿಗೆ ನಡುಕ ಶುರುವಾಗಿದೆ. ಯೆಸ್ ಆರ್ ನೋ ಸೆಷನ್ ವೇಳೆ ರಕ್ಷಿತಾಗೆ ಕಿತಾಪತಿ ಮಾಡೋ ಹುಡುಗರು…

Read More

Video: ರೈಲಿನ ಮೇಲೆ ಹತ್ತಿ ಪವರ್​ ಲೈನ್ ಕೆಳಗೆ ಕುಳಿತ ಯುವಕ – Kannada News | Youth Spotted on Train Roof at Sompeta Station, Safety Concern Raised

ಶ್ರೀಕಾಕುಳಂ, ಜನವರಿ 09: ಯುವಕನೊಬ್ಬ ಭುವನೇಶ್ವರ-ತಿರುಪತಿ ಸೂಪರ್​​ಫಾಸ್ಟ್​ ಎಕ್ಸ್​​ಪ್ರೆಸ್ ರೈಲಿನ ಮೇಲೇರಿ ಪವರ್ ಲೈನ್ ಕೆಳಗೆ ಕುಳಿತು ಸಮಸ್ಯೆ ಸೃಷ್ಟಿಸಿದ ಘಟನೆ ಆಂಧ್ರಪ್ರದೇಶದ ಶ್ರೀಕಾಕುಳಂ ಜಿಲ್ಲೆಯಲ್ಲಿ ನಡೆದಿದೆ. ಈ ಕಾರಣದಿಂದಾಗಿ ರೈಲು 30 ನಿಮಿಷಗಳ ಕಾಲ ನಿಲ್ಲಿಸಲಾಯಿತು. ಬಳಿಕ ರೈಲ್ವೆ ಪೊಲೀಸರು ಆತನನ್ನು ರೈಲಿನಿಂದ ಕೆಳಗೆ ಇಳಿಸುವಲ್ಲಿ ಯಶಸ್ವಿಯಾಗಿದ್ದಾರೆ. ಆತ ಪಶ್ಚಿಮ ಬಂಗಾಳದವನು ಎಂಬುದನ್ನು ಪೊಲೀಸರು ಪತ್ತೆ ಹಚ್ಚಿದ್ದಾರೆ. ಆತನನ್ನು ಪೊಲೀಸರು ವಶಕ್ಕೆ ಪಡೆದಿದ್ದು, ತನಿಖೆ ನಡೆಸುತ್ತಿದ್ದಾರೆ.       ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್…

Read More

Gold Rates: ಚಿನ್ನ, ಬೆಳ್ಳಿ ಬೆಲೆಗಳು ಇಳಿಕೆ; ಇಲ್ಲಿದೆ ದರಪಟ್ಟಿ – Kannada News | Gold Price Today on 23rd April 2026, Gold And Silver Rates In Bengaluru, Delhi, Mumbai | Latest News in Kannada

ಬೆಂಗಳೂರು, ಏಪ್ರಿಲ್ 23: ಚಿನ್ನ ಮತ್ತು ಬೆಳ್ಳಿ ಬೆಲೆಗಳೆರಡೂ ಇಂದು ಕಡಿಮೆಗೊಂಡಿವೆ. ಚಿನ್ನದ ಬೆಲೆ (Gold Rates) ಗ್ರಾಮ್​ಗೆ 110 ರೂಗಳಷ್ಟು ಇಳಿಕೆಗೊಂಡಿದೆ. ಆಭರಣ ಚಿನ್ನದ ಬೆಲೆ 14,100 ರೂ ಒಳಗೆ ಬಂದಿದೆ. ವಿದೇಶಗಳಲ್ಲಿ ಯಥಾಪ್ರಕಾರ ಅಲ್ಪ ಏರಿಳಿತಗಳಾಗಿವೆಯಷ್ಟೇ. ಇನ್ನು, ಬೆಳ್ಳಿ ಬೆಲೆಯೂ ಇಂದು ಗ್ರಾಮ್​ಗೆ 5 ರೂನಷ್ಟು ಕಡಿಮೆಗೊಂಡಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 1,40,750 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 1,53,550 ರುಪಾಯಿ ಆಗಿದೆ….

Read More

ಗವಿ ಮಠದ ಅಜ್ಜನ ಜಾತ್ರೆಗೆ ರೆಡಿಯಾಗ್ತಿದೆ 10 ಲಕ್ಷ ರೂ. ವೆಚ್ಚದಲ್ಲಿ ಮೈಸೂರ್ ಪಾಕ್! – Kannada News | Gavi Matha Rathotsava: Rs.10 Lakh Mysore Pak Mahadasoha Prepared in Koppal

ಕೊಪ್ಪಳ, ಜನವರಿ 03: ಕೊಪ್ಪಳದ ಗವಿಮಠ ಜಾತ್ರೆಗೆ ಭರ್ಜರಿ ಸಿದ್ಧತೆ ನಡೆದಿದ್ದು, ರಥೋತ್ಸವದ ಮಹಾದಾಸೋಹಕ್ಕಾಗಿ 40-50 ಬಾಣಸಿಗರಿಂದ ಸುಮಾರು 10 ಲಕ್ಷ ರೂ. ವೆಚ್ಚದಲ್ಲಿ ಮೈಸೂರ್ ಪಾಕ್ ಸಿದ್ಧವಾಗುತ್ತಿದೆ. 60 ಕ್ವಿಂಟಾಲ್ ಸಕ್ಕರೆ ಮತ್ತು 40 ಕ್ವಿಂಟಾಲ್ ಹಿಟ್ಟು ಬಳಸಿ ತಯಾರಾಗುತ್ತಿರುವ ಈ ಮೈಸೂರ್ ಪಾಕ್‌ನ್ನು ತಯಾರಿಸುವಲ್ಲಿ MDM ಕಾಲೇಜ್ ವಿದ್ಯಾರ್ಥಿಗಳೂ ಕೈಜೋಡಿಸಿದ್ದು, ಜನವರಿ 5ರಂದು ನಡೆಯುವ ರಥೋತ್ಸವದಂದು ಭಕ್ತರಿಗೆ ವಿಶೇಷ ಪ್ರಸಾದವಾಗಿ ವಿತರಿಸಲಾಗುವುದು. ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.   Source…

Read More