Headlines

ಕುಂಟುತ್ತಾ ಸಾಗಿದ ತುಂಗಭದ್ರಾ ಡ್ಯಾಂ ಗೇಟ್ ರಿಪೇರಿ ಕಾರ್ಯ: ನೀರು ಸಂಗ್ರಹಕ್ಕೆ ತೊಂದರೆ, ರೈತರಲ್ಲಿ ಆಂತಕ – Kannada News | Tungabhadra Dam Crest Gate Repair Slows: Farmers Fear Water Scarcity in Kalyana Karnataka

ತುಂಗಭದ್ರಾ ಡ್ಯಾಂ, ಗೇಟ್ ರಿಪೇರಿ ಕಾರ್ಯ ಬಳ್ಳಾರಿ, ಫೆಬ್ರವರಿ 19: ತುಂಗಭದ್ರಾ ಡ್ಯಾಂ (Tungabhadra dam) ಕಲ್ಯಾಣ ಕರ್ನಾಟಕದ ಜೀವನಾಡಿ. ಈ ಡ್ಯಾಂ‌‌ನ ಕ್ರೆಸ್ಟ್ ಗೇಟ್‌ಗಳ ರಿಪೇರಿ ಕಾರ್ಯ ಮಂದಗತಿಯಲ್ಲಿ ಸಾಗುತ್ತಿದೆ. ಕುಂಟುತ್ತಾ ಸಾಗಿರುವ ಗೇಟ್ (crust gate)  ರಿಪೇರಿ ಕಾರ್ಯದಿಂದ ರೈತರು ಆತಂಕಗೊಂಡಿದ್ದಾರೆ. ಮೇ ತಿಂಗಳ ಅಂತ್ಯದೊಳಗೆ ಡ್ಯಾಂ ಗೇಟ್ ರಿಪೇರಿ ಕಾರ್ಯ ಮುಗಿಯದಿದ್ದರೇ ಡ್ಯಾಂ‌ನಲ್ಲಿ ನೀರು ಸಂಗ್ರಹಿಸುವುದು ಕಷ್ಟ ಎನ್ನುತ್ತಿದ್ದಾರೆ. ಜನರು ಹಾಗೂ ರೈತರಲ್ಲಿ ಆತಂಕ ಕಲ್ಯಾಣ ಕರ್ನಾಟಕ ಭಾಗದ ಜೀವನಾಡಿ ತುಂಗಭದ್ರಾ ಡ್ಯಾಂ….

Read More

ಸಂತೋಷದಿಂದ ಬದುಕು ಸಾಗಿಸಲು ಬಯಸಿದರೆ, ಈ ಸಲಹೆಗಳನ್ನು ಅನುಸರಿಸಿ

ಇಂದಿನ ವೇಗದ ಜೀವನದಲ್ಲಿ, ಒತ್ತಡ ನಿರಂತರವಾಗಿ ಹೆಚ್ಚುತ್ತಿದ್ದು, ಇಂತಹ ಸಂದರ್ಭದಲ್ಲಿ ಖುಷಿಯಿಂದ ಜೀವನ ನಡೆಸುವುದು ಹಲವರಿಗೆ ಸವಾಲಿನ ಸಂಗತಿಯಾಗಿದೆ. ಈ ನಿರಂತರ ಒತ್ತಡ ದೈಹಿಕ ಮತ್ತು ಮಾನಸಿಕ ಆರೋಗ್ಯವನ್ನು ಹಾಳು ಮಾಡುತ್ತದೆ. ಹಾಗಾಗಿ ಜೀವನದಲ್ಲಿ ಖುಷಿಯಾಗಿರುವುದು (happy) ತುಂಬಾನೇ ಮುಖ್ಯ. ಹೌದು  ಸಂತೋಷದಿಂದ ಇದ್ದರೆ, ಅದು ನಿಮ್ಮ ದೇಹದ ಮೇಲೆ ಸಕಾರಾತ್ಮಕ ಪರಿಣಾಮ ಬೀರುತ್ತದೆ. ಹಾಗಿದ್ದರೆ ಜೀವನದಲ್ಲಿ ಸಂತೋಷವಾಗಿರಲು ಏನು ಮಾಡಬೇಕು ಎಂಬುದನ್ನು ನೋಡೋಣ ಬನ್ನಿ. ಜೀವನದಲ್ಲಿ ಸಂತೋಷವಾಗಿರಲು ಏನು ಮಾಡಬೇಕು? ಸಕಾರಾತ್ಮಕವಾಗಿ ಯೋಚಿಸಿ: ಈ ಸಕಾರಾತ್ಮಕ…

Read More

ಪ್ರೀ ರಿಲೀಸ್​​ನಲ್ಲಿ ಕಾರ್ಯಕ್ರಮದಲ್ಲಿ ಎಐ ಬಳಕೆ: ನಟನ ಬುದ್ಧಿವಂತಿಕೆ ಮೆಚ್ಚಿದ ಅಭಿಮಾನಿಗಳು

ಪ್ಯಾನ್ ಇಂಡಿಯಾ (Pan India) ಸಿನಿಮಾಗಳ ಹವಾ ಜೋರಾದ ಮೇಲೆ ಸ್ಟಾರ್ ನಟರು ಬೇರೆ ಬೇರೆ ರಾಜ್ಯಗಳಲ್ಲಿ ಸಿನಿಮಾ ಪ್ರಚಾರ ಮಾಡುವುದು ಕಡ್ಡಾಯ ಆಗಿಬಿಟ್ಟಿದೆ. ಆದರೆ 22 ಅಧಿಕೃತ ಭಾಷೆಗಳಿರುವ ಭಾರತದಲ್ಲಿ ಎಲ್ಲ ಪ್ರೇಕ್ಷಕರನ್ನು ಅವರ ಸ್ವಂತ ಭಾಷೆಗಳ ಮೂಲಕ ತಲುಪುವುದು ಬಹಳ ಕಷ್ಟ. ಎಷ್ಟೋ ಮಂದಿ ಸ್ಟಾರ್ ನಟರು, ತಮ್ಮ ಭಾಷೆಯ ಮಿತಿಯಿಂದಾಗಿಯೇ ಬೇರೆ ರಾಜ್ಯಗಳಿಗೆ ಪ್ರಚಾರಕ್ಕೆ ಹೋಗುವುದಿಲ್ಲ. ಆದರೆ ಇದೀಗ ಯುವ ನಟನೊಬ್ಬ ಬುದ್ಧಿವಂತಿಕೆ ತೋರಿಸಿದ್ದು, ಎಐ ಬಳಸಿ ಬೇರೆ ರಾಜ್ಯದಲ್ಲಿ ಪ್ರಚಾರ ಮಾಡಿರುವುದು…

Read More

KSCCF Recruitment 2026: ಕರ್ನಾಟಕ ರಾಜ್ಯ ಸಹಕಾರಿ ಗ್ರಾಹಕ ಒಕ್ಕೂಟದಲ್ಲಿ ನೇಮಕಾತಿ; ಪಿಯುಸಿ ಪಾಸಾಗಿದ್ರೆ ಸಾಕು! – Kannada News | KSCCF Recruitment 2026: Clerk, Sales Asst, Pharmacist Jobs in Karnataka

ಕರ್ನಾಟಕದಲ್ಲಿ ಸರ್ಕಾರಿ ವಲಯದಲ್ಲಿ ಉತ್ತಮ ವೃತ್ತಿಜೀವನವನ್ನು ಹುಡುಕುತ್ತಿರುವ ಉದ್ಯೋಗಾಕಾಂಕ್ಷಿಗಳಿಗೆ ಸಂತಸದ ಸುದ್ದಿ ಇದೆ. ರಾಜ್ಯ ಸಹಕಾರಿ ಗ್ರಾಹಕ ಒಕ್ಕೂಟ ಲಿಮಿಟೆಡ್ (KSCCF ಬಿಡುಗಡೆ ಮಾಡಿದ ಅಧಿಕೃತ ಅಧಿಸೂಚನೆಯ ಮೂಲಕ ಕ್ಲರ್ಕ್, ಸೇಲ್ಸ್ ಅಸಿಸ್ಟೆಂಟ್ ಹಾಗೂ ಫಾರ್ಮಸಿಸ್ಟ್ ಹುದ್ದೆಗಳ ಭರ್ತಿಗೆ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಈ ನೇಮಕಾತಿ ಬೆಂಗಳೂರು ಕೇಂದ್ರಿತವಾಗಿದ್ದು, ರಾಜ್ಯದ ಯುವಕರಿಗೆ ಉತ್ತಮ ಅವಕಾಶವನ್ನು ಒದಗಿಸುತ್ತದೆ. ಈ ನೇಮಕಾತಿಯಡಿ ಒಟ್ಟು 34 ಹುದ್ದೆಗಳು ಲಭ್ಯವಿದ್ದು, ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ ರೂ.21,400 ರಿಂದ ರೂ.52,650…

Read More

ಮಾಧವನ್ ಹೊರತು ಇನ್ಯಾರೂ ‘ಧುರಂಧರ್’ನಲ್ಲಿ ನಟಿಸಲು ಒಪ್ಪಿರಲಿಲ್ಲ

ಆದಿತ್ಯ ಧರ್ ನಿರ್ದೇಶಿಸಿ, ರಣ್ವೀರ್ ಸಿಂಗ್ ನಟಿಸಿರುವ ‘ಧುರಂಧರ್ 2’ (Dhurandhar 2) ಸಿನಿಮಾ ಭಾರಿ ಸದ್ದು ಮಾಡುತ್ತಿದೆ. ದೇಶ, ವಿದೇಶಗಳಲ್ಲಿ ಸಿನಿಮಾ ದೊಡ್ಡ ಬ್ಲಾಕ್ ಬಸ್ಟರ್ ಆಗಿದೆ. ಈ ಚಿತ್ರದಲ್ಲಿ ಬಾಲಿವುಡ್‌ನ ಘಟಾನುಘಟಿ ನಟರಾದ ಸಂಜಯ್ ದತ್, ಆರ್ ಮಾಧವನ್, ಅಕ್ಷಯ್ ಖನ್ನಾ ಮತ್ತು ಅರ್ಜುನ್ ರಾಂಪಾಲ್ ಅವರುಗಳು ನಟಿಸಿದ್ದು, ನಾಯಕನಷ್ಟೆ ಮಹತ್ವದ ಪಾತ್ರಗಳು ಇವರದ್ದಾಗಿವೆ. ಆದರೆ, ಮಾಧವನ್ ಅವರ ಹೊರತಾಗಿ ಮೂರೂ ಮಂದಿ ಪ್ರಮುಖ ನಟರುಗಳು ಸಹ ‘ಧುರಂಧರ್’ ಸಿನಿಮಾನಲ್ಲಿ ನಟಿಸಲು ಒಪ್ಪಿರಲಿಲ್ಲವಂತೆ. ಈ…

Read More

DC vs KKR IPL 2026 Live Score: ಟಾಸ್ ಗೆದ್ದ ಕೆಕೆಆರ್ ಬೌಲಿಂಗ್ ಆಯ್ಕೆ – Kannada News | Delhi Capitals vs Kolkata Knight Riders IPL 2026 Live Cricket Score DC vs KKR Match on 8th May latest news in Kannada

2026 ರ ಐಪಿಎಲ್ ಟೂರ್ನಿಯ 51 ನೇ ಪಂದ್ಯ ದೆಹಲಿ ಕ್ಯಾಪಿಟಲ್ಸ್ ಮತ್ತು ಕೋಲ್ಕತ್ತಾ ನೈಟ್ ರೈಡರ್ಸ್ ನಡುವೆ ನಡೆಯುತ್ತಿದೆ. ವಾಸ್ತವವಾಗಿ, ಈ ಪಂದ್ಯ ಎರಡೂ ತಂಡಗಳಿಗೆ ಮಾಡು ಇಲ್ಲವೇ ಮಡಿ ಪರಿಸ್ಥಿತಿಯಾಗಿದೆ. ಪ್ಲೇಆಫ್ ರೇಸ್‌ನಲ್ಲಿ ಉಳಿಯಲು ಎರಡೂ ತಂಡಗಳು ಯಾವುದೇ ಬೆಲೆ ತೆತ್ತಾದರೂ ಈ ಪಂದ್ಯವನ್ನು ಗೆಲ್ಲಲೇಬೇಕು. ಡೆಲ್ಲಿ ಕ್ಯಾಪಿಟಲ್ಸ್ ತಂಡ ಪಾಯಿಂಟ್ಸ್ ಪಟ್ಟಿಯಲ್ಲಿ ಏಳನೇ ಸ್ಥಾನದಲ್ಲಿದ್ದರೆ, ಕೋಲ್ಕತ್ತಾ ನೈಟ್ ರೈಡರ್ಸ್ ತಂಡ ಎಂಟನೇ ಸ್ಥಾನದಲ್ಲಿದೆ. Source link

Read More

Horoscope Today: ಇಂದು ಈ ರಾಶಿಯವರು ಇಂದು ತಾಳ್ಮೆ ಕಳೆದುಕೊಳ್ಳಬೇಡಿ!

ಟಿವಿ9​​ ಡಿಜಿಟಲ್ ವಾಹಿನಿಯಲ್ಲಿ ಪ್ರಸಾರವಾದ ದಿನಭವಿಷ್ಯ ಕಾರ್ಯಕ್ರಮದಲ್ಲಿ ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಅವರು ಮಾರ್ಚ್​ 25​, ಬುಧವಾರದ ದ್ವಾದಶ ರಾಶಿಗಳ ಫಲಾಫಲಗಳನ್ನು ವಿವರಿಸಿದ್ದಾರೆ. ಈ ದಿನ ಪರಾಭವ ನಾಮ ಸಂವತ್ಸರ, ಉತ್ತರಾಯಣ, ಚೈತ್ರ ಮಾಸ, ವಸಂತ ಋತು, ಶುಕ್ಲ ಪಕ್ಷ, ಸಪ್ತಮಿ ತಿಥಿ, ಮೃಗಶಿರಾ ನಕ್ಷತ್ರ, ಸೌಭಾಗ್ಯ ಯೋಗ, ವಣಿಕ ಕರಣಗಳನ್ನು ಒಳಗೊಂಡಿದೆ. ಇಂದು ರವಿ ಮೀನ ರಾಶಿಯಲ್ಲಿ, ಚಂದ್ರ ಮಿಥುನ ರಾಶಿಯಲ್ಲಿ ಸಂಚರಿಸಲಿದ್ದಾರೆ. ಸಂತಾನ ಸಪ್ತಮಿ, ಸೂರ್ಯ ದವನಾರ್ಪಣೆ, ಹಾಗೂ ನವಿಲೆ ಆಂಜನೇಯ…

Read More

ಬೆಂಗಳೂರು ಅಭಿವೃದ್ಧಿ ಪ್ಯಾಕೇಜ್​ನಲ್ಲಿ ಕಾಂಗ್ರೆಸ್ ಶಾಸಕರ ಕ್ಷೇತ್ರಗಳಿಗೇ ಸಿಂಹಪಾಲು: ತಾರತಮ್ಯದ ಆರೋಪ ಮಾಡಿದ ಪ್ರತಿಪಕ್ಷ ಬಿಜೆಪಿ – Kannada News | Bengaluru Grant Allocation: Congress MLA Constituencies Secure Big Share, BJP Alleges Fund Diversion

ಬೆಂಗಳೂರು, ಜೂನ್ 29: ಬೆಂಗಳೂರಿನ (Bengaluru) ಸರ್ವತೋಮುಖ ಅಭಿವೃದ್ಧಿಗಾಗಿ ಬಿಡುಗಡೆ ಮಾಡಲಾಗಿರುವ ಒಟ್ಟು 2,000 ಕೋಟಿ ರೂಪಾಯಿ ಮೊತ್ತದ ವಿಶೇಷ ಪ್ಯಾಕೇಜ್ ಹಂಚಿಕೆಯಲ್ಲಿ ಆಡಳಿತಾರೂಢ ಕಾಂಗ್ರೆಸ್ (Congress) ಶಾಸಕರ ಕ್ಷೇತ್ರಗಳಿಗೇ ಭರಪೂರ ಅನುದಾನ ಹರಿದುಬಂದಿದೆ. ಸರ್ಕಾರದ ಈ ನಡೆಗೆ ಪ್ರತಿಪಕ್ಷ ಬಿಜೆಪಿ (BJP) ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದು, ಅನುದಾನ ಹಂಚಿಕೆಯಲ್ಲಿ ರಾಜಕೀಯ ಮಾಡಲಾಗಿದೆ ಎಂದು ಆರೋಪಿಸಿದೆ. ಬಿಡುಗಡೆಯಾಗಿರುವ ಅನುದಾನದ ಪೈಕಿ ಅತ್ಯಧಿಕ ಮೊತ್ತವನ್ನು ಬಾಚಿಕೊಂಡ ಮೊದಲ ನಾಲ್ಕೂ ವಿಧಾನಸಭಾ ಕ್ಷೇತ್ರಗಳು ಕಾಂಗ್ರೆಸ್ ಶಾಸಕರ ಪ್ರಾತಿನಿಧ್ಯ ಹೊಂದಿರುವ ಕ್ಷೇತ್ರಗಳೇ…

Read More

ಗಿಲ್ಲಿ ನಟನ ಮೊದಲ ಸಿನಿಮಾಕ್ಕೆ ಕಾವೂನೇ ನಾಯಕಿ: ಗಿಲ್ಲಿ ಹೇಳಿದ್ದೇನು? – Kannada News | Gilli acting in Pallar movie, Will Kavya be the heroine

ಬಿಗ್​​ಬಾಸ್ (Bigg Boss) ಮೂಲಕ ಭಾರಿ ಜನಪ್ರಿಯತೆ ಪಡೆದ ಗಿಲ್ಲಿ ನಟ ಇದೀಗ ಸಿನಿಮಾ ಹೀರೋ ಆಗಿ ಎಂಟ್ರಿ ಕೊಡುತ್ತಿದ್ದಾರೆ. ಅವರು ನಾಯಕನಾಗಿ ನಟಿಸುತ್ತಿರುವ ಮೊದಲ ಸಿನಿಮಾಕ್ಕೆ ಕೆವಿಎನ್ ಪ್ರೊಡಕ್ಷನ್ಸ್ ಬಂಡವಾಳ ಹೂಡುತ್ತಿದೆ. ಸಿನಿಮಾಕ್ಕೆ ‘ಪಳಾರ್’ ಎಂದು ಹೆಸರಿಡಲಾಗಿದ್ದು, ಸಿನಿಮಾದ ಚಿತ್ರೀಕರಣ ಶೀಘ್ರವೇ ಪ್ರಾರಂಭ ಆಗಲಿದೆ. ಈ ಸಿನಿಮಾಕ್ಕೆ ನಾಯಕಿಯ ಆಯ್ಕೆ ಇನ್ನೂ ಆಗಿಲ್ಲ. ಆದರೆ ಗಿಲ್ಲಿಯ ಮೊದಲ ಸಿನಿಮಾಕ್ಕೆ ಬಿಗ್​​ಬಾಸ್ ಮನೆಯಲ್ಲಿದ್ದಾಗ ಗಿಲ್ಲಿಗೆ ಆಪ್ತವಾಗಿದ್ದ ಕಾವೂ ಅಲಿಯಾಸ್ ಕಾವ್ಯಾ ಅವರೇ ನಾಯಕಿ ಆಗಬಹುದಾ ಎಂಬ ಅನುಮಾನವಿದೆ….

Read More

ಬಾಯ್ಕಾಟ್​ನಿಂದ ಪಾಕಿಸ್ತಾನ್ ಎದುರಿಸಲಿರುವ ಪರಿಣಾಮಗಳೇನು? – Kannada News | Implications Of Pakistan’s India Match Boycott In T20 World Cup 2026

ಟಿ20 ವಿಶ್ವಕಪ್​ ಆರಂಭಕ್ಕೆ ದಿನಗಳು ಮಾತ್ರ ಉಳಿದಿರುವಾಗ ಪಾಕಿಸ್ತಾನ್ ಕ್ರಿಕೆಟ್ ಬೋರ್ಡ್ ಹೊಸ ವರಸೆ ಶುರು ಮಾಡಿದೆ. ಅದು ಭಾರತದ ವಿರುದ್ಧದ ಪಂದ್ಯವನ್ನು ಬಹಿಷ್ಕರಿಸುವ ಬೆದರಿಕೆಯೊಡ್ಡುವ ಮೂಲಕ. ಫೆಬ್ರವರಿ 15 ರಂದು ಕೊಲೊಂಬೊದಲ್ಲಿ ನಡೆಯಲಿರುವ ಟೀಮ್ ಇಂಡಿಯಾ ವಿರುದ್ಧದ ಪಂದ್ಯದಿಂದ ಹಿಂದೆ ಸರಿಯಲು ಪಾಕಿಸ್ತಾನ್ ಕ್ರಿಕೆಟ್ ಮಂಡಳಿ ನಿರ್ಧರಿಸಿದೆ. ಪಿಸಿಬಿಯ ಈ ಹೇಳಿಕೆ ಬೆನ್ನಲ್ಲೇ ಐಸಿಸಿ ತುರ್ತು ಸಭೆ ಕರೆದಿದೆ. ಈ ಸಭೆಯ ಬಳಿಕ ಪಾಕಿಸ್ತಾನ್ ತಂಡವನ್ನು ಟಿ20 ವಿಶ್ವಕಪ್​ನಲ್ಲಿ ಮುಂದುವರೆಸಬೇಕಾ ಅಥವಾ ಬೇಡವಾ ಎಂಬುದು ನಿರ್ಧಾರವಾಗಲಿದೆ….

Read More