Headlines

Tamil Nadu Elections: ತಮಿಳುನಾಡು ಚುನಾವಣೆ: ಟಿವಿಕೆ ಮತ್ತು ಡಿಎಂಕೆ ನಡುವೆ ನೇರ ಹಣಾಹಣಿ, ಎರಡು ಕ್ಷೇತ್ರಗಳಲ್ಲಿ ದಳಪತಿ ವಿಜಯ್ ಸ್ಪರ್ಧೆ

ಚೆನ್ನೈ, ಮಾರ್ಚ್​ 29: ತಮಿಳುನಾಡು ಚುನಾವಣೆ(Tamil Nadu Election)ಗೆ ದಿನಗಣನೆ ಆರಂಭವಾಗಿದೆ. ಏಪ್ರಿಲ್ 23ರಂದು ನಡೆಯಲಿರುವ ಚುನಾವಣೆಯಲ್ಲಿ ನಟ-ರಾಜಕಾರಣಿ ಮತ್ತು ತಮಿಳಗ ವೆಟ್ರಿ ಕಳಗಂ ಮುಖ್ಯಸ್ಥ ದಳಪತಿ ವಿಜಯ್ ಎರಡು ಕ್ಷೇತ್ರಗಳಿಂದ ಸ್ಪರ್ಧಿಸುವುದಾಗಿ ಘೋಷಿಸಿದ್ದಾರೆ. ಜತೆಗೆ ತಮ್ಮ ಪಕ್ಷದ ಅಭ್ಯರ್ಥಿಗಳ ಪಟ್ಟಿಯನ್ನು ಕೂಡ ಬಿಡುಗಡೆ ಮಾಡಿದ್ದಾರೆ. ಸಿ ಜೋಸೆಫ್ ವಿಜಯ್ ಅವರು ಚೆನ್ನೈನ ಪೆರಂಬೂರು ಮತ್ತು ತಿರುಚಿರಾಪಳ್ಳಿ ಪೂರ್ವದಿಂದ ಸ್ಪರ್ಧಿಸಲಿದ್ದಾರೆ, ಎಲ್ಲಾ 234 ವಿಧಾನಸಭಾ ಕ್ಷೇತ್ರಗಳಿಗೂ ಏಪ್ರಿಲ್ 23 ರಂದು ಮತದಾನ ನಡೆಯಲಿದೆ. ಟಿ ನಗರದಿಂದ ಎನ್…

Read More

ಮುಂದಿನ ಸಿಎಂ ಆಯ್ಕೆ ಬಗ್ಗೆ ಹೈಕಮಾಂಡ್ ನಿರ್ಧಾರವೇ ಅಂತಿಮ: ಸಿದ್ದರಾಮಯ್ಯ ಸ್ಪಷ್ಟನೆ

ಬೆಂಗಳೂರು, ಮೇ 28: ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಆಯ್ಕೆ ಮತ್ತು ಸಿದ್ದರಾಮಯ್ಯ ಅವರ ರಾಜೀನಾಮೆ ಕುರಿತಂತೆ ರಾಜ್ಯ ರಾಜಕಾರಣದಲ್ಲಿ ಬಿರುಸಿನ ಚರ್ಚೆ ನಡೆಯುತ್ತಿದೆ. ಡಿಕೆ ಶಿವಕುಮಾರ್ ಅವರೊಂದಿಗೆ ನಡೆಸಿದ ಜಂಟಿ ಸುದ್ದಿಗೋಷ್ಠಿಯಲ್ಲಿ ಸಿದ್ದರಾಮಯ್ಯ ಅವರು, ತಮಗೆ ಹೈಕಮಾಂಡ್‌ನಿಂದ ರಾಜ್ಯಸಭಾ ಸ್ಥಾನದ ಆಫರ್ ಬಂದಿದ್ದರೂ, ರಾಷ್ಟ್ರ ರಾಜಕಾರಣದಲ್ಲಿ ಆಸಕ್ತಿ ಇಲ್ಲದ ಕಾರಣ ಅದನ್ನು ವಿನಮ್ರವಾಗಿ ನಿರಾಕರಿಸಿರೋದಾಗಿ ತಿಳಿಸಿದ್ದಾರೆ. ನಾನು ರಾಜ್ಯ ರಾಜಕಾರಣದಲ್ಲೇ ಇರುತ್ತೇನೆ. ಜನ ನನ್ನನ್ನು ಐದು ವರ್ಷಕ್ಕೆ ಆಯ್ಕೆ ಮಾಡಿದ್ದಾರೆ, ಇನ್ನೆರಡು ವರ್ಷಗಳು ಬಾಕಿ ಇವೆ. ಅಲ್ಲಿಯವರೆಗೂ…

Read More

ರಾಮನವಮಿ, ಅಯೋಧ್ಯೆಯಲ್ಲಿ ಬಾಲರಾಮನ ಹಣೆಗೆ ಸೂರ್ಯ ತಿಲಕ, ಕಣ್ತುಂಬಿಕೊಂಡ ಪ್ರಧಾನಿ ಮೋದಿ

ನವದೆಹಲಿ, ಮಾರ್ಚ್​ 27: ಈ ವರ್ಷ, ಅಯೋಧ್ಯೆ(Ayodhya)ಯಲ್ಲಿ ರಾಮ ನವಮಿ ಕೇವಲ ಧಾರ್ಮಿಕ ಹಬ್ಬವಾಗಿರಲಿಲ್ಲ, ಜನರು ವರ್ಷಗಳ ಕಾಲ ನೆನಪಿನಲ್ಲಿಟ್ಟುಕೊಳ್ಳುವ ಕ್ಷಣವಾಗಿದೆ. ದೇವಾಲಯ ಸಂಕೀರ್ಣದಾದ್ಯಂತ ಜೈ ಶ್ರೀ ರಾಮ್ ಎಂಬ ಘೋಷಣೆಗಳು ಪ್ರತಿಧ್ವನಿಸುತ್ತಿದ್ದಂತೆ, ಬಾಲ ರಾಮನ ಹಣೆಗೆ ಸೂರ್ಯನ ರಶ್ಮಿ ತಿಲಕ ಇಟ್ಟಿತ್ತು. ಈ ಕ್ಷಣವನ್ನು ಪ್ರಧಾನಿ ಮೋದಿ ಕಣ್ತುಂಬಿಕೊಂಡರು. ಈ ಸಂಪೂರ್ಣ ವ್ಯವಸ್ಥೆಯನ್ನು ಅಭಿವೃದ್ಧಿಪಡಿಸಲು ತಿಂಗಳುಗಳ ಸಂಶೋಧನೆ ಬೇಕಾಯಿತು. ಇದನ್ನು ರೂರ್ಕಿಯಲ್ಲಿರುವ ಕೇಂದ್ರ ಕಟ್ಟಡ ಸಂಶೋಧನಾ ಸಂಸ್ಥೆ (ಸಿಬಿಆರ್‌ಐ) ಮತ್ತು ಬೆಂಗಳೂರಿನ ತಜ್ಞರು ಜಂಟಿಯಾಗಿ ಅಭಿವೃದ್ಧಿಪಡಿಸಿದ್ದಾರೆ….

Read More

ಇರಾನ್ ಯುದ್ಧನೌಕೆ ಮೇಲೆ ಸಬ್​ಮರೀನ್ ದಾಳಿ ಹೇಗಿತ್ತು? ರೋಚಕ ವಿಡಿಯೋ ಬಿಡುಗಡೆ ಮಾಡಿದ ಅಮೆರಿಕ – Kannada News | US Releases Video of Submarine Strike on Iranian Warship in Indian Ocean

ಇರಾನ್​ ಯುದ್ಧನೌಕೆಯನ್ನು ಜಲಾಂತರ್ಗಾಮಿಯ ಮೂಲಕ ನೌಕಾ ಸ್ಫೋಟಕ ಬಳಸಿ ಹೊಡೆದು ಮುಳುಗಿಸಿದ್ದೇವೆ. ಅಂತರರಾಷ್ಟ್ರೀಯ ಜಲ ವ್ಯಾಪ್ತಿಯಲ್ಲಿ ಸುರಕ್ಷಿತವಾಗಿದೆ ಎಂದು ಭಾವಿಸಿದ್ದ ಐಆರ್​ಐಎಸ್ ದೇನಾವನ್ನು ಹಿಂದೂ ಮಹಾಸಾಗರದಲ್ಲಿ ಮುಳುಗಿಸಿದ್ದೇವೆ ಎಂದು ಅಮೆರಿಕ ರಕ್ಷಣಾ ಸಚಿವ ಪೀಟ್ ಹೆಗ್ಸೆತ್ ಹೇಳಿದ್ದಾರೆ. ಜತೆಗೆ, ಯುದ್ಧನೌಕೆಯನ್ನು ಹೊಡೆದುರುಳಿಸಿ ಮುಳುಗಿಸಿದ ರೋಚಕ ವಿಡಿಯೋವನ್ನೂ ಬಿಡುಗಡೆ ಮಾಡಿದ್ದಾರೆ. ಆ ವಿಡಿಯೋ ಇಲ್ಲಿದೆ. ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ  Source link

Read More

‘ಅವತಾರ್’ ಮ್ಯಾಜಿಕ್ ಕಡಿಮೆ ಆಯ್ತೆ, ಮುಂಗಡ ಬುಕಿಂಗ್ ಮಂಕು – Kannada News | Avatar 3 movie not getting good response in Indian box office

‘ಅವತಾರ್’ ಸಿನಿಮಾ ವಿಶ್ವದಲ್ಲೇ ಅತ್ಯಂತ ಜನಪ್ರಿಯ ಮತ್ತು ಅತಿ ಹೆಚ್ಚು ಹಣ ಗಳಿಸಿದ ಸಿನಿಮಾಗಳಲ್ಲಿ ಒಂದು. ಇದೀಗ ‘ಅವತಾರ್’ ಸಿನಿಮಾ ಸರಣಿಯ ಮೂರನೇ ಸಿನಿಮಾ ‘ಅವತಾರ್: ಫೈರ್ ಆಂಡ್ ಆಶ್’ ನಾಳೆ (ಡಿಸೆಂಬರ್ 19) ಬಿಡುಗಡೆ ಆಗಲಿದೆ. ಪ್ರತಿ ಬಾರಿ ‘ಅವತಾರ್’ ಸಿನಿಮಾ ಬಿಡುಗಡೆ ಆಗುವ ಸಮಯದಲ್ಲಿ ಭಾರಿ ಕ್ರೇಜ್ ಸೃಷ್ಟಿಯಾಗುತ್ತಿತ್ತು. ಇದಕ್ಕೆ ಭಾರತ ಸಹ ಹೊರತಾಗಿರಲಿಲ್ಲ. ಆದರೆ ಈ ಬಾರಿ ಯಾಕೋ ಕ್ರೇಜ್ ಅಷ್ಟಾಗಿ ಕಾಣುತ್ತಿಲ್ಲ. ಇದೀಗ ‘ಅವತಾರ್: ಫೈರ್ ಆಂಡ್ ಆಶ್’ ಸಿನಿಮಾದ ಅಡ್ವಾನ್ಸ್…

Read More

ಮಹರಾಜ ಲೀಗ್​​ನಲ್ಲಿ ಅನ್​​ಸೋಲ್ಡ್ ಆದ ಕೆಎಲ್ ರಾಹುಲ್; ಕಾರಣ ಇಲ್ಲಿದೆ – Kannada News

ಮಹಾರಾಜ ಟ್ರೋಫಿ ಕೆಎಸ್​​ಸಿಎ ಟಿ20 ಲೀಗ್ ಆವೃತ್ತಿಯ ಆಟಗಾರರ ಹರಾಜು ಪ್ರಕ್ರಿಯೆ ನಡೆಯುತ್ತಿದೆ. ಕನ್ನಡಿಗ ಕೆಎಲ್ ರಾಹುಲ್ ಅವರು 2 ಲಕ್ಷ ರೂಪಾಯಿ ಮೂಲ ಬೆಲೆಯೊಂದಿಗೆ ಹರಾಜಿಗೆ ಬಂದಿದ್ದಾರೆ. ಆದಾಗ್ಯೂ ಅವರು ಅನ್​​ಸೋಲ್ಡ್ ಆಗಿದ್ದಾರೆ. ಇದಕ್ಕೆ ಕಾರಣವೂ ಇದೆ. ಪ್ರಸ್ತುತ ರಾಹುಲ್ ಅಫ್ಘಾನಿಸ್ತಾನ ವಿರುದ್ಧದ ಸರಣಿ ಹಾಗೂ ಮುಂಬರುವ ಇಂಗ್ಲೆಂಡ್ ಪ್ರವಾಸದಂತಹ ಅಂತಾರಾಷ್ಟ್ರೀಯ ಪಂದ್ಯಗಳನ್ನು ಆಡಬೇಕಿದೆ. ಹೀಗಾಗಿ, ಅವರಿಗೆ ಮಹರಾಜ ಟ್ರೋಫಿ ಆಡಲು ಸಾಧ್ಯವಿಲ್ಲ. ಆಡಲು ಸಾಧ್ಯವಿಲ್ಲದಿದ್ದರೂ ರಾಹುಲ್ ಹರಾಜಿಗೆ ಹೆಸರು ನೋಂದಾಯಿಸಿದ್ದು ಏಕೆ ಎಂಬ ಪ್ರಶ್ನೆ…

Read More

ನಿಮ್ಮ ಕೃಷಿ ಜಮೀನಿಗೆ ಸಬ್ಸಿಡಿ ಪಂಪ್​ ಸೆಟ್​ ಪಡೆಯುವುದು ಹೇಗೆ? ಅರ್ಜಿ ಸಲ್ಲಿಸುವುದು ಹೇಗೆ? – Kannada News | Karnataka: How to Get a Subsidized Pump Set for Agricultural Land: Eligibility, Documents and Application Process

ಬೆಂಗಳೂರು, ಜುಲೈ 05: ರೈತರು ತಮ್ಮ ಕೃಷಿ ಜಮೀನಿಗೆ ಸಬ್ಸಿಡಿ ದರದಲ್ಲಿ ಪಂಪ್‌ಸೆಟ್‌ಗಳನ್ನು (Pump Set) (ಸೌರಶಕ್ತಿ ಅಥವಾ ವಿದ್ಯುತ್ ಚಾಲಿತ) ಪಡೆಯಲು ಕೇಂದ್ರ ಮತ್ತು ರಾಜ್ಯ ಸರ್ಕಾರ ಹಲವಾರು ಮಹತ್ವದ ಯೋಜನೆಗಳನ್ನು ಜಾರಿಗೆ ತಂದಿವೆ. ಅದರಲ್ಲಿ ಪ್ರಮುಖವಾಗಿ ಕೇಂದ್ರ ಸರ್ಕಾರದ ‘ಪಿಎಂ-ಕುಸುಮ್’ ಮತ್ತು ರಾಜ್ಯ ಸರ್ಕಾರದ ಸಮಾಜ ಕಲ್ಯಾಣ ಇಲಾಖೆಯ ‘ಗಂಗಾ ಕಲ್ಯಾಣ’ ಯೋಜನೆ ಅಡಿಯಲ್ಲಿ ಸಬ್ಸಿಡಿ ಪಂಪ್‌ಸೆಟ್‌ಗಳನ್ನು ನೀಡಲಾಗುತ್ತಿದೆ. ರೈತರಿಗೆ ಅತ್ಯಂತ ಕಡಿಮೆ ವೆಚ್ಚದಲ್ಲಿ ಸೌರಶಕ್ತಿ ಚಾಲಿತ ಅಥವಾ ವಿದ್ಯುತ್ ಪಂಪ್‌ಸೆಟ್‌ಗಳನ್ನು ಒದಗಿಸುವ ಮೂಲಕ…

Read More

ಸಿಕ್ಕಿದ್ದೇ ಚಾನ್ಸ್ ಅಂತ ಕಂಡ ಕಂಡಲ್ಲಿ ಮುಟ್ಟಿದ್ರು; ಮಾಲ್​​ನಲ್ಲಿ ನಟಿಗೆ ಕಿರುಕುಳ – Kannada News | Nidhhi Agerwal Faces Crowd Harassment at Lulu Mall The Raja saab Event in Hyderabad

ನಟಿಯರು ಸಾರ್ವಜನಿಕವಾಗಿ ಕಾಣಿಸಿಕೊಂಡಾಗ ಎಲ್ಲರೂ ಸೆಲ್ಫಿಗೆ ಮುಗಿ ಬೀಳುತ್ತಾರೆ. ಆದರೆ, ಕೆಲವೊಮ್ಮೆ ಜನರು ಹೆಚ್ಚಿನ ಸಂಖ್ಯೆಯಲ್ಲಿ ಇದ್ದಾಗ ಅಲ್ಲಿ ಬೇರೆಯದೇ ರೀತಿಯ ಪರಿಸ್ಥಿತಿ ನಿರ್ಮಾಣ ಆಗುತ್ತದೆ. ಸಿಕ್ಕಿದ್ದೇ ಚಾನ್ಸ್ ಎಂದು ಕಂಡ ಕಂಡಲ್ಲಿ ಮುಟ್ಟುವ ಕಿಡಿಗೇಡಿಗಳೂ ಇದ್ದಾರೆ. ಈಗ ತೆಲುಗು ನಟಿ ನಿಧಿ ಅಗರ್​ವಾಲ್ (Nidhi Agerwal) ಅವರಿಗೂ ಇದೇ ರೀತಿಯ ಅನುಭವ ಆಗಿದೆ. ಈ ವಿಡಿಯೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು ಚರ್ಚೆ ಹುಟ್ಟುಹಾಕಿದೆ. ನಿಧಿ ಅವರು ಹುಟ್ಟಿದ್ದು ಆಂಧ್ರದಲ್ಲಿ. ಅವರು ತಮ್ಮ ಶಿಕ್ಷಣವನ್ನು ಬೆಂಗಳೂರಿನಲ್ಲಿ…

Read More

ಅಸಭ್ಯ ಮೆಸೇಜ್ ಮಾಡಿದ ಪೊಲೀಸಪ್ಪನ ವಿರುದ್ಧ ಪೊಲೀಸರಿಗೆ ಚೈತ್ರಾ ದೂರು – Kannada News | Chaithra J Achar calls out a policeman who trash messaged her

ನಟಿಯರು ಸಾಮಾಜಿಕ ಜಾಲತಾಣದಲ್ಲಿ (Social Media) ತೀವ್ರ ಕಿರುಕುಳ ಅನುಭಿವಿಸುತ್ತಾರೆ. ಕೀಳು ಮಟ್ಟದ ಕಮೆಂಟ್​​ಗಳು, ಅಸಭ್ಯ ಚಿತ್ರಗಳನ್ನು ಕಳಿಸುವುದು, ನಿಂದನೆ, ಕೆಟ್ಟ ಟೀಕೆ, ವೇಶ್ಯೆಯರಿಗೆ ಹೋಲಿಕೆ ಹೀಗೆ ತೀರಾ ಕೀಳು ಮಟ್ಟದ ಟ್ರೋಲಿಂಗ್ ಅನ್ನು ನಟಿಯರು ಎದುರಿಸುತ್ತಿದ್ದಾರೆ. ಕೆಲವು ನಟಿಯರು ಮಾತ್ರ ಈ ಆನ್​ಲೈನ್ ದೌರ್ಜನ್ಯದ ವಿರುದ್ಧ ಗಟ್ಟಿ ದನಿ ಎತ್ತಿ ಮಾತನಾಡುತ್ತಾರೆ. ಅವರಲ್ಲಿ ಕನ್ನಡದ ಪ್ರತಿಭಾವಂತ ನಟಿ ಚೈತ್ರಾ ಆಚಾರ್ ಸಹ ಒಬ್ಬರು. ಚೈತ್ರಾ ಅದೆಷ್ಟು ಗಟ್ಟಿಗಿತ್ತಿಯೆಂದರೆ ತಮಗೆ ಕೆಟ್ಟ ಸಂದೇಶ ಕಳಿಸಿದ ಪೊಲೀಸ್ ವಿರುದ್ಧವೇ…

Read More

‘ಚೌಕಿಧಾರ್’: ಸಾಯಿ ಕುಮಾರ್ ಬಗ್ಗೆ ನಟಿ ಧನ್ಯಾ ಮಾತು – Kannada News | Actress Dhanya talks about senior actor Saikumar’s discipline

ಪೃಥ್ವಿ ಅಂಬರ್, ಧನ್ಯಾ ರಾಮ್​​ಕುಮಾರ್, ಸಾಯಿ ಕುಮಾರ್ ಇನ್ನೂ ಕೆಲವು ಹಿರಿಯ ನಟರು ನಟಿಸಿರುವ ‘ಚೌಕಿಧಾರ್’ ಸಿನಿಮಾದ ಟ್ರೈಲರ್ ಲಾಂಚ್ ಇತ್ತೀಚೆಗಷ್ಟೆ ನಡೆಯಿತು. ಟ್ರೈಲರ್ ಲಾಂಚ್​​ನಲ್ಲಿ ಸಿನಿಮಾದ ಪ್ರಮುಖ ನಟ-ನಟಿಯರು ಭಾಗಿ ಆಗಿದ್ದರು. ಕಾರ್ಯಕ್ರಮದಲ್ಲಿ ಮಾತನಾಡಿದ ನಟಿ ಧನ್ಯಾ, ಸಾಯಿ ಕುಮಾರ್ ಅವರನ್ನು ತಾವು ಪರದೆಯ ಮೇಲೆ ಹೇಗೆ ನೋಡಿದ್ದೆ, ಆದರೆ ಅವರು ಸೆಟ್​​ನಲ್ಲಿ ಎಷ್ಟು ತಮಾಷೆಯಾಗಿ, ಶಾಂತವಾಗಿ ಇರುತ್ತಾರೆ ಎಂದು ಹೇಳಿದರು. ಧನ್ಯಾ ಹೇಳಿದ್ದೇನು ಇಲ್ಲಿದೆ ನೋಡಿ ವಿಡಿಯೋ…. ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ…

Read More