ಅಧಿವೇಶನದಲ್ಲಿ ಪೂರ್ತಿ ಭಾಷಣ ಓದದೇ ನಿರ್ಗಮಿಸಿದ ರಾಜ್ಯಪಾಲರು, ಮುಂದೇನು? – Kannada News | Karnataka Government vs Governor: Gehlot reads just two lines of his address in Legislature session, What Next
ಬೆಂಗಳೂರು, (ಜನವರಿ 22): ನನ್ನ ಸರ್ಕಾರ ರಾಜ್ಯದ ಆರ್ಥಿಕ, ಸಾಮಾಜಿಕ, ಬೌದ್ಧಿಕ ಅಭಿವೃದ್ಧಿಗೆ ಬದ್ಧವಾಗಿದೆ. ಅಭಿವೃದ್ಧಿಯನ್ನು ಸರ್ಕಾರ ಎರಡು ಪಟ್ಟು ಹೆಚ್ಚಿಸಲು ಕಟಿಬದ್ಧವಾಗಿದೆ ಎಂದು ಎರಡು ಸಾಲಿನಲ್ಲಿ ಜಂಟಿ ಅಧಿವೇಶನ ಉದ್ದೇಶಿಸಿ ಭಾಷಣ ಮಾಡಿದ ರಾಜ್ಯಪಾಲರು ಜೈಹಿಂದ್, ಜೈ ಕರ್ನಾಟಕ ಎಂದು ಹೇಳಿ ವಿಧಾನಸಭೆಯ ಸದನದಿಂದ ಹೊರನಡೆದರು. ಇದು ಸರ್ಕಾರದ ಆಕ್ರೋಶಕ್ಕೆ ಕಾರಣವಾಗಿದೆ. ರಾಜ್ಯಪಾಲರ ಈ ನಡೆ ಹಾಗೂ ವಿಧಾನಸಭೆಯ ಈ ಸನ್ನಿವೇಶ ಸದನದಲ್ಲಾದ ಈ ಬೆಳವಣಿಗೆ ಹಿಂದೆಂದೂ ಆಗಿರಲಿಲ್ಲ. ಹಿಂದೆಂದೂ ಕರ್ನಾಟಕ ವಿಧಾನಸಭೆ ಕಂಡು ಕೇಳರಿಯದ…