ಯೋಗ ಒಂದು ದಿನದ ಕಾರ್ಯಕ್ರಮ ಆಗುವುದು ಬೇಡ, 365 ದಿನ ನಿಮ್ಮ ಜೀವನದ ಭಾಗವಾಗಿರಲಿ: ಮೋದಿ – Kannada News | Make Yoga a Year Round Lifestyle, Not a One Day Event: PM Modi on International Yoga Day

ಕೋಲ್ಕತ್ತಾ, ಜೂನ್ 21: ಯೋಗ(Yoga) ಕೇವಲ ಒಂದು ದಿನದ ಕಾರ್ಯಕ್ರಮವಾಗುವುದು ಬೇಡ, 362 ದಿನವೂ ನಿಮ್ಮ ಜೀವನದ ಅಂಗವಾಗಿರಲಿ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಕೋಲ್ಕತ್ತಾದಲ್ಲಿ ಇಂದು ಅಂತಾರಾಷ್ಟ್ರೀಯ ಯೋಗ ದಿನದ ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದರು. ಯೋಗವನ್ನು ಅಳವಡಿಸಿಕೊಂಡರೆ ಸಮಾಜ ಸ್ವಸ್ಥವಾಗಿರುತ್ತೆ, ರಾಷ್ಟ್ರವು ಕೂಡ ಅಧಿಕ ಸಕ್ಷಮ ಹಾಗೂ ಸಮೃದ್ಧವಾಗಿರುತ್ತದೆ. 100 ದಿನಗಳ ಆನ್​ಲೈನ್ ಯೋಗ ಕಾರ್ಯಕ್ರಮವನ್ನು ಆಯೋಜನೆ ಮಾಡಲಾಗಿದ್ದು, 130 ದೇಶಗಳ 30 ಲಕ್ಷಕ್ಕೂ ಅಧಿಕ ಮಂದಿ ಇದರಲ್ಲಿ ಪಾಲ್ಗೊಂಡಿದ್ದರು ಎಂದು ಪ್ರಧಾನಿ ಮೋದಿ ಹೇಳಿದ್ದಾರೆ….

Read More

ಕಲಬುರಗಿಯಲ್ಲಿ ಸರ್ಕಾರಿ ಕೆಲಸದ ಆಮಿಷವೊಡ್ಡಿ ಯುವಕ-ಯುವತಿಯರಿಗೆ ಲಕ್ಷಾಂತರ ರೂ ಮೋಸ – Kannada News | Government Job Scam: people Lost lakhs of rupees for Nursing Job Fraud

ಇಎಸ್​ಐ ಆಸ್ಪತ್ರೆ, ವಂಚಿಸಿರುವ ವ್ಯಕ್ತಿ ಪ್ರದೀಪ್Image Credit source: tv9 kannada ಕಲಬುರಗಿ, ಮೇ 07: ಸರ್ಕಾರಿ ಕೆಲಸ‌ ಸಿಗುತ್ತೆ ಅಂದರೆ ಸಾಕು ಜನ ಅದನ್ನ ಪಡೆಯಲೇಬೆಕು ಅಂತ ಕಾದು ಕುಳಿತಿರುತ್ತಾರೆ. ಆದರೆ ಇದನ್ನೇ ಬಂಡವಾಳ ಮಾಡಿಕೊಂಡ ಭೂಪನೊಬ್ಬ ಕಲಬುರಗಿಯಲ್ಲಿ (kalaburagi) ಹತ್ತಾರು ಯುವಕ, ಯುವತಿಯರಿಂದ ಲಕ್ಷ ಲಕ್ಷ ರೂ ಹಣ ಪಡೆದು ಮೋಸ (Job Scam) ಮಾಡಿದ್ದಾನೆ. ನರ್ಸಿಂಗ್ ಕೆಲಸ ಕೊಡಿಸುತ್ತನೆಂದು ಮೋಸ ಮಾಡಿದ್ದಲ್ಲದೆ ಹಣವು ಕೊಡದೇ ಸತಾಯಿಸುತ್ತಿದ್ದಾನೆ. ಮುಖ್ಯಾಂಶಯಗಳು ಕಲಬುರಗಿಯ ESI ಆಸ್ಪತ್ರೆಯಲ್ಲಿ ನರ್ಸಿಂಗ್…

Read More

ಚಿರಂಜೀವಿ ಸಿನಿಮಾಕ್ಕೆ ಹಣಕಾಸಿನ ಸಮಸ್ಯೆ, ವಿಎಫ್​​ಎಕ್ಸ್ ಮಾಡಲು ಹಣವಿಲ್ಲ – Kannada News | Megastar Chiranjeevi’s new movie under financial problem

ಮೆಗಾಸ್ಟಾರ್ ಚಿರಂಜೀವಿ (Megastar Chiranjeevi), ಟಾಲಿವುಡ್​​ನ ಸ್ಟಾರ್ ನಟ, ವಯಸ್ಸು 70 ಆದರೂ ಈಗಲೂ ಸಿನಿಮಾಗಳಲ್ಲಿ ಬಿಡುವಿಲ್ಲದೆ ಸಿನಿಮಾಗಳಲ್ಲಿ ನಟಿಸುತ್ತಿದ್ದಾರೆ. ಚಿರಂಜೀವಿ ಅವರ ಈ ಹಿಂದಿನ ಸಿನಿಮಾ ಆಗಿರುವ ‘ಮನ ಶಂಕರ ವರ ಪ್ರಸಾದ್ ಗಾರು’ ದೊಡ್ಡ ಹಿಟ್ ಆಗಿದೆ. ಅವರ ಸಿನಿಮಾಗಳಿಗೆ ಬಂಡವಾಳ ಹೂಡಲು ನಿರ್ಮಾಪಕರು ಈಗಲೂ ಸಾಲುಗಟ್ಟಿ ನಿಂತಿದ್ದಾರೆ. ಆದರೆ ಇಂಥಹಾ ಮೆಗಾಸ್ಟಾರ್ ಸಿನಿಮಾಕ್ಕೆ ಈಗ ಹಣಕಾಸಿನ ಸಮಸ್ಯೆ ಎದುರಾಗಿದೆ. ಚಿರಂಜೀವಿ ‘ವಿಶ್ವಂಭರ’ ಸಿನಿಮಾನಲ್ಲಿ ನಟಿಸುತ್ತಿದ್ದು, ಸಿನಿಮಾ ಶುರುವಾಗಿ ಸಾಕಷ್ಟು ಸಮಯವಾಗಿದೆ. ಇದೀಗ ಸಿನಿಮಾಕ್ಕೆ…

Read More

Karnataka Weather Forecast: ಕರಾವಳಿಯಲ್ಲಿ ಅಬ್ಬರಿಸಲಿರುವ ವರುಣ, ಮೂರು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್! – Kannada News

ಕರಾವಳಿಯಲ್ಲಿ ಅಬ್ಬರಿಸಲಿರುವ ವರುಣ, ಮೂರು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್! ಬೆಂಗಳೂರು, ಜೂನ್ 07: ರಾಜ್ಯದಲ್ಲಿ ಮುಂಗಾರು ಮಳೆ (Weather) ಚುರುಕುಗೊಂಡಿದ್ದು, ಮುಂದಿನ ಕೆಲವು ದಿನಗಳ ಕಾಲ ವಿವಿಧ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ವಿಶೇಷವಾಗಿ ಕರಾವಳಿ ಕರ್ನಾಟಕ ಮತ್ತು ಉತ್ತರ ಒಳನಾಡಿನ ಹಲವು ಭಾಗಗಳಲ್ಲಿ ಬಿರುಗಾಳಿ ಸಹಿತ ಭಾರಿ ಮಳೆಯಾಗುವ ಮುನ್ನೆಚ್ಚರಿಕೆ ನೀಡಲಾಗಿದೆ. ಮುಖ್ಯಾಂಶಗಳು ಕರ್ನಾಟಕದ ಕರಾವಳಿ ಜಿಲ್ಲೆಗಳಿಗೆ ಹವಾಮಾನ ಇಲಾಖೆಯಿಂದ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ರಾಜ್ಯದ ಒಟ್ಟು ಹತ್ತು…

Read More

PBKS vs SRH IPL 2026 Live Score: ಟಾಸ್ ಗೆದ್ದ ಪಂಜಾಬ್ ಬೌಲಿಂಗ್ ಆಯ್ಕೆ – Kannada News | Punjab Kings vs Sunrisers Hyderabad IPL 2026 Live Cricket Score PBKS vs SRH Match on 11th April latest news in Kannada

ಐಪಿಎಲ್ 2026 ರ 17 ನೇ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ಮತ್ತು ಸನ್‌ರೈಸರ್ಸ್ ಹೈದರಾಬಾದ್ ಮುಖಾಮುಖಿಯಾಗುತ್ತಿವೆ. ನ್ಯೂ ಚಂಡೀಗಢದಲ್ಲಿ ಶನಿವಾರ ನಡೆದ ಡಬಲ್ ಹೆಡರ್‌ನ ಮೊದಲ ಪಂದ್ಯದಲ್ಲಿ ಪಂಜಾಬ್ ತನ್ನ ಗೆಲುವಿನ ಓಟವನ್ನು ಮುಂದುವರಿಸುವ ಅವಕಾಶವನ್ನು ಹೊಂದಿದೆ. ಕೋಲ್ಕತ್ತಾ ನೈಟ್ ರೈಡರ್ಸ್ ವಿರುದ್ಧದ ಹಿಂದಿನ ಪಂದ್ಯದಲ್ಲಿ ಶ್ರೇಯಸ್ ಅಯ್ಯರ್ ತಂಡಕ್ಕೆ ಮಳೆ ಅವಕಾಶ ಕಸಿದುಕೊಂಡಿತು. ಆದಾಗ್ಯೂ, ಈ ಬಾರಿ ಅಂತಹ ಯಾವುದೇ ಅಡಚಣೆಯನ್ನು ನಿರೀಕ್ಷಿಸಲಾಗುವುದಿಲ್ಲ. ಏತನ್ಮಧ್ಯೆ, ಇಶಾನ್ ಕಿಶನ್ ನೇತೃತ್ವದ ಸನ್‌ರೈಸರ್ಸ್ ಹೈದರಾಬಾದ್ ತಂಡವು ತನ್ನ ಹಿಂದಿನ…

Read More

ಮಹಿಳಾ ಅಧಿಕಾರಿ ಮನೆಯಲ್ಲಿ ಹಿಡನ್ ಕ್ಯಾಮರಾ ಇಟ್ಟಿದ್ದ ಕೇಸ್: ನಕಲಿ ಪತ್ರಕರ್ತರ ಮೊಬೈಲಲ್ಲಿತ್ತು 100ಕ್ಕೂ ಹೆಚ್ಚು ಬೆತ್ತಲೆ ವಿಡಿಯೋ! – Kannada News | Hidden Camera Blackmail Case in Belagavi: Fake Journalists Arrested After 100 Private Videos Found on Mobiles

ಬೆಳಗಾವಿ, ಫೆಬ್ರವರಿ 21: ಬೆಳಗಾವಿಯಲ್ಲಿ (Belagavi) ಮಹಿಳಾ ಅಧಿಕಾರಿಯ ಮನೆಯಲ್ಲಿ ಹಿಡನ್ ಕ್ಯಾಮರಾ ಅಳವಡಿಸಿ ಖಾಸಗಿ ವಿಡಿಯೋಗಳನ್ನು ಸೆರೆ ಹಿಡಿದು ಬ್ಲ್ಯಾಕ್‌ಮೇಲ್ ಮಾಡುತ್ತಿದ್ದ ಖತರ್ನಾಕ್ ಗ್ಯಾಂಗ್‌ನ ಮತ್ತೊಂದು ಕರಾಳ ಮುಖ ಇದೀಗ ಬಯಲಾಗಿದೆ. ಪ್ರಕರಣ ಸಂಬಂಧ ಬಂಧಿತ ನಕಲಿ ಪತ್ರಕರ್ತರ ಮೊಬೈಲ್‌ಗಳನ್ನು ಪರಿಶೀಲಿಸಿದ ವೇಳೆ 100ಕ್ಕೂ ಹೆಚ್ಚು ಬೆತ್ತಲೆ ಹಾಗೂ ಖಾಸಗಿ ವಿಡಿಯೋಗಳು ಪತ್ತೆಯಾಗಿರುವುದು ಪೊಲೀಸರನ್ನೇ ಬೆಚ್ಚಿಬೀಳಿಸಿದೆ. ಈ ಹಿಂದೆ ಮಹಿಳಾ ಅಧಿಕಾರಿಯ ಮನೆಯಲ್ಲಿ ರಹಸ್ಯ ಕ್ಯಾಮರಾ ಇಟ್ಟು ಖಾಸಗಿ ದೃಶ್ಯಗಳನ್ನು ಸೆರೆ ಹಿಡಿದು 50 ಲಕ್ಷ…

Read More

‘ಕಬ್ಜ 2’ ಅಲ್ಲ, ಶಿವಣ್ಣ ಜೊತೆ ಹೊಸ ಸಿನಿಮಾ ಘೋಷಿಸಲಿದ್ದಾರೆ ಆರ್​. ಚಂದ್ರು

ಶಿವರಾಜ್​ಕುಮಾರ್ ಅವರು (Shivarajkumar) ಕನ್ನಡದ ಬ್ಯುಸಿ ಹೀರೋಗಳಲ್ಲಿ ಒಬ್ಬರು. ಅವರು ಕನ್ನಡ ಮಾತ್ರವಲ್ಲದೆ, ಪರಭಾಷೆಯಲ್ಲೂ ಬ್ಯುಸಿ ಆಗಿದ್ದಾರೆ. ಈಗ ಅವರ ಕೈಯಲ್ಲಿ ಹಲವು ಸಿನಿಮಾಗಳಿವೆ. ಇದಕ್ಕೆ ಈಗ ಹೊಸ ಸೇರ್ಪಡೆಯೊಂದು ಆಗುತ್ತಿದೆ. ಆರ್​. ಚಂದ್ರು ಅವರು ಈ ಚಿತ್ರವನ್ನು ನಿರ್ದೇಶನ ಮಾಡಿದ್ದಾರೆ ಎಂದು ವರದಿ ಆಗಿದೆ. ಈ ವಿಷಯ ಕೇಳಿ ಅಭಿಮಾನಿಗಳು ಖುಷಿಪಟ್ಟಿದ್ದಾರೆ. ಶಿವರಾಜ್​​ಕುಮಾರ್ ಹಾಗೂ ಆರ್​​. ಚಂದ್ರು ಬಾಂಧವ್ಯ ಹಳೆಯದು. 2010ರಲ್ಲಿ ರಿಲೀಸ್ ಆದ ಶಿವರಾಜ್​​ಕುಮಾರ್ ನಟನೆಯ ‘ಮೈಲಾರಿ’ ಚಿತ್ರವನ್ನು ಚಂದ್ರು ಅವರೇ ನಿರ್ದೇಶನ ಮಾಡಿದ್ದರು….

Read More

ಸಲ್ಮಾನ್ ಖಾನ್ ಸಿನಿಮಾ ಸೇರಿದ ಮತ್ತೊಬ್ಬ ದಕ್ಷಿಣದ ಜನಪ್ರಿಯ ನಟ

ಪ್ಯಾನ್ ಇಂಡಿಯಾ (Pan India) ಸಿನಿಮಾಗಳ ಹವಾ ಹೆಚ್ಚಾದ ಬಳಿಕ, ದಕ್ಷಿಣದವರ ಮೇಲೆ ಬಾಲಿವುಡ್​ಗೆ ಪ್ರೀತಿ, ಗೌರವ ಉಕ್ಕಿ ಹರಿಯುತ್ತಿದೆ. ಎದುರೇ ಇಲ್ಲದಂತಿದ್ದ ಖಾನ್​ ತ್ರಯರೂ ಸಹ ಸತತ ಸೋಲಿನ ಬಳಿಕ ಗೆಲುವಿಗಾಗಿ ದಕ್ಷಿಣದ ನಿರ್ದೇಶಕರು, ನಟರ ಜೊತೆಗೆ ಕೈಜೋಡಿಸುತ್ತಿದ್ದಾರೆ. ಸಲ್ಮಾನ್ ಖಾನ್ ಕಳೆದ ಕೆಲ ವರ್ಷಗಳಿಂದಲೂ ಸತತ ಸೋಲಿನಲ್ಲೇ ಇದ್ದಾರೆ. ಅವರ ಇತ್ತೀಚೆಗಿನ ಕೆಲ ಸಿನಿಮಾಗಳಂತೂ ಧಾರುಣ ಸೋಲು ಕಂಡಿವೆ. ಇದೀಗ ಮತ್ತೊಮ್ಮೆ ಅವರು ದಕ್ಷಿಣದ ನಿರ್ದೇಶಕನ ಕೈ ಹಿಡಿದಿದ್ದು, ಈ ಸಿನಿಮಾನಲ್ಲಿ ನಿರ್ದೇಶಕ ಮಾತ್ರವಲ್ಲದೆ,…

Read More

ಮನೆ ಕೆಲಸದ ಮಹಿಳೆಯರನ್ನು ಕೂಡಿಹಾಕಿದ ನಟ ರವಿ ಮೋಹನ್? ಹೊಸ ವಿವಾದ – Kannada News | Actor Ravi Mohan house theft case and house help detention allegations Chennai

ತಮಿಳು ಚಿತ್ರರಂಗದ ಖ್ಯಾತ ನಟ ರವಿ ಮೋಹನ್ (ಜಯಂ ರವಿ) ಅವರ ಇಂಜಂಬಾಕ್ಕಂನಲ್ಲಿರುವ ಐಷಾರಾಮಿ ನಿವಾಸ ಈಗ ದೊಡ್ಡ ವಿವಾದಕ್ಕೆ ಕೇಂದ್ರಬಿಂದುವಾಗಿದೆ. ರವಿ ಮೋಹನ್ ಅವರ ಮನೆಯಲ್ಲಿ ಭಾರಿ ಕಳ್ಳತನ (Theft) ನಡೆದಿರುವ ಬೆನ್ನಲ್ಲೇ, ಕೆಲಸದವರನ್ನು ಅಕ್ರಮವಾಗಿ ಕೂಡಿಹಾಕಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಪೊಲೀಸರು ಮಧ್ಯಪ್ರವೇಶಿಸಿದ್ದಾರೆ. ಕೆಲವೇ ದಿನಗಳ ಹಿಂದೆ ಸಂಸಾರದ ಗಲಾಟೆಯಿಂದ ಸುದ್ದಿಯಾಗಿದ್ದ ರವಿ ಮೋಹನ್ (Ravi Mohan) ಅವರು ಈಗ ಹೊಸ ವಿವಾದವನ್ನು ಮೈಮೇಲೆ ಎಳೆದುಕೊಂಡಿದ್ದಾರೆ. ಮಾಧ್ಯಮಗಳ ವರದಿಯ ಪ್ರಕಾರ, ರವಿ ಮೋಹನ್ ಅವರ ಮನೆಯಲ್ಲಿ…

Read More

Gold Rates: ಸತತ ಮೂರನೇ ದಿನವೂ ಬೆಲೆ ಏರಿಕೆ ಕಂಡ ಬಂಗಾರ – Kannada News | Gold Price Today on 16th April 2026, Gold And Silver Rates In Bengaluru, Delhi, Mumbai | Latest News in Kannada

ಬೆಂಗಳೂರು, ಏಪ್ರಿಲ್ 16: ಚಿನ್ನದ ಬೆಲೆ ಸತತ ಮೂರನೇ ದಿನ ಏರಿಕೆ ಕಂಡಿದೆ. ಎರಡು ದಿನದಲ್ಲಿ 265 ರೂ ಹೆಚ್ಚಿದ್ದ ಬಂಗಾರದ ದರ (gold rates) ಇವತ್ತು ಗುರುವಾರ 20 ರೂಗಳಷ್ಟು ದುಬಾರಿಗೊಂಡಿದೆ. ಆದರೆ, ನಿನ್ನೆ ಭರ್ಜರಿಯಾಗಿ ಹೆಚ್ಚಿದ್ದ ಬೆಳ್ಳಿ ಬೆಲೆ ಇವತ್ತು ಯಥಾಸ್ಥಿತಿಯಲ್ಲಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 1,42,600 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 1,55,570 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ…

Read More