Union Budget 2026: ಜನವರಿ 28ರಿಂದ ಸಂಸತ್ ಅಧಿವೇಶನ ಆರಂಭ; ಫೆಬ್ರವರಿ 1ಕ್ಕೆ ಕೇಂದ್ರ ಬಜೆಟ್ ಮಂಡನೆ – Kannada News | Parliament Budget Session to begin on January 28 Union Budget 2026 to be tabled on February 1

ನವದೆಹಲಿ, ಜನವರಿ 9: ಸಂಸತ್ತಿನ ಬಜೆಟ್ ಅಧಿವೇಶನ ಜನವರಿ 28ರಂದು ಆರಂಭವಾಗಲಿದ್ದು, ಫೆಬ್ರವರಿ 1ರಂದು ಕೇಂದ್ರ ಬಜೆಟ್ 2026 (Union Budget 2026) ಮಂಡನೆಯಾಗಲಿದೆ. ಈ ಕುರಿತು ಮಾಹಿತಿಯನ್ನು ಸಂಸದೀಯ ವ್ಯವಹಾರಗಳ ಸಂಪುಟ ಸಮಿತಿಯು ಇಂದು ಬಿಡುಗಡೆ ಮಾಡಿದೆ. ಬಜೆಟ್ ಅಧಿವೇಶನವು ಜನವರಿ 28ರಂದು ಪ್ರಾರಂಭವಾಗಿ ಏಪ್ರಿಲ್ 2ರವರೆಗೆ ಮುಂದುವರಿಯಲಿದೆ. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಈ ಅಧಿವೇಶನಕ್ಕೆ ತಮ್ಮ ಒಪ್ಪಿಗೆಯನ್ನು ನೀಡಿದ್ದಾರೆ. ಅವರು ಅಧಿವೇಶನದ ಮೊದಲ ದಿನದಂದು ಸಂಸತ್ತಿನ ಎರಡೂ ಸದನಗಳನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಬಜೆಟ್…

Read More

Chanakya Niti: ಪದೇ ಪದೇ ಹಣವನ್ನು ಸಾಲ ಪಡೆಯುವುದರಿಂದ ಏನಾಗುತ್ತದೆ ಗೊತ್ತಾ? – Kannada News | Chanakya Niti: If you borrowing money, you will have to face all these problems

ಆಚಾರ್ಯ ಚಾಣಕ್ಯರು (Acharya Chanakya) ತಮ್ಮ ನೀತಿಶಾಸ್ತ್ರದಲ್ಲಿ ನಮ್ಮ ಜೀವನಕ್ಕೆ ಬೇಕಾಗಿರುವಂತಹ ಸಾಕಷ್ಟು ವಿಚಾರಗಳ ಬಗ್ಗೆ ಹೇಳಿದ್ದಾರೆ.  ಜೊತೆಗೆ ಈ ನೀತಿಗಳಲ್ಲಿ, ಅವರು ನಿರಂತರವಾಗಿ ಇತರರಿಂದ ಸಾಲ ಪಡೆಯುವವರ ಬಗ್ಗೆಯೂ ಮಾತನಾಡುತ್ತಾರೆ. ಸಹಾಯ ಪಡೆಯಲು, ಪರಿಸ್ಥಿತಿಯನ್ನು ನಿಭಾಯಿಸಲು ಸಾಲ ಪಡೆಯುವುದು  ಸುಲಭದ ಮಾರ್ಗವೆಂದು ಹಲವರು ಭಾವಿಸುತ್ತಾರೆ. ಈ ಅಭ್ಯಾಸವು ಆರಂಭದಲ್ಲಿ ಆರ್ಥಿಕ ಸಮಸ್ಯೆಗಳಿಗೆ ಪರಿಹಾರವನ್ನು ನೀಡಬಹುದಾದರೂ, ಅದು ದೀರ್ಘಾವಧಿಯಲ್ಲಿ ಗಂಭೀರ ಸಮಸ್ಯೆಗಳಿಗೆ ಕಾರಣವಾಗಬಹುದು ಎಂದು ಆಚಾರ್ಯ ಚಾಣಕ್ಯ ಎಚ್ಚರಿಸಿದ್ದಾರೆ. ಚಾಣಕ್ಯ ನೀತಿಯ ಪ್ರಕಾರ, ಈ ಅಭ್ಯಾಸವು ವ್ಯಕ್ತಿಯ…

Read More

Dharma and Adharma: ಧರ್ಮದ ಹಾದಿಯಲ್ಲಿದ್ದವರಿಗೆ ಕಷ್ಟಗಳು ಎದುರಾಗುವುದೇಕೆ? ಸನಾತನ ತತ್ವಗಳು ಹೇಳುವುದೇನು?

ಇಂದಿನ ಜಗತ್ತಿನಲ್ಲಿ ಧರ್ಮ ಮತ್ತು ಅಧರ್ಮದ ನಡುವೆ ಯಾವುದು ಮೇಲುಗೈ ಸಾಧಿಸುತ್ತದೆ ಎಂಬ ಪ್ರಶ್ನೆ ಅನೇಕರಲ್ಲಿ ಗೊಂದಲ ಮೂಡಿಸಿದೆ. ಈ ಬಗ್ಗೆ ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞರಾದ ಡಾ. ಬಸವರಾಜ್ ಗುರೂಜಿಯವರು ತಮ್ಮ ನಿತ್ಯಭಕ್ತಿ ಕಾರ್ಯಕ್ರಮದಲ್ಲಿ ನೀಡಿರುವ ಮಾಹಿತಿ ಇಲ್ಲಿದೆ. ಗುರೂಜಿಯವರು ಹೇಳುವಂತೆ, ಧರ್ಮದ ಹಾದಿ ಕಷ್ಟಗಳಿಂದ ಕೂಡಿರುತ್ತದೆ ಎಂಬುದಕ್ಕೆ ಇತಿಹಾಸದಲ್ಲಿ ಅನೇಕ ಉದಾಹರಣೆಗಳಿವೆ. ಸತ್ಯ ಹರಿಶ್ಚಂದ್ರರು ತಮ್ಮ ಸತ್ಯನಿಷ್ಠೆಗಾಗಿ ಎದುರಿಸಿದ ಅಸಂಖ್ಯಾತ ಕಷ್ಟಗಳು, ಶ್ರೀರಾಮಚಂದ್ರರು ತಮ್ಮ ಜೀವನದುದ್ದಕ್ಕೂ ಅನುಭವಿಸಿದ ಸವಾಲುಗಳು, ಮತ್ತು ಧರ್ಮರಾಯರು ತಮ್ಮ…

Read More

‘ಸ್ಟಾಂಡ್​ಅಪ್’ ಕಾಮಿಡಿ; ಟ್ರಂಪ್ ಮುಂದೆ ಶಾಲಾ ಬಾಲಕನಾದ ಪಾಕಿಸ್ತಾನದ ಪ್ರಧಾನಿ – Kannada News | Donald Trump Asks Pakistan PM Shehbaz Sharif To Stand Up at Board of Peace meet

ವಾಷಿಂಗ್ಟನ್, ಫೆಬ್ರವರಿ 20: ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ (Donald Trump) ಶಾಂತಿ ಮಂಡಳಿ ಸಭೆಯಲ್ಲಿ ಮಾತನಾಡುವಾಗ ಭಾರತ-ಪಾಕಿಸ್ತಾನದ ಸಮಘರ್ಷವನ್ನು ಕೂಡ ಪ್ರಸ್ತಾಪಿಸಿದ್ದಾರೆ. ಈ ವೇಳೆ ಆ ಸಭೆಯಲ್ಲಿ ಭಾಗವಹಿಸಿದ್ದ ಪಾಕಿಸ್ತಾನ ಪ್ರಧಾನಿಗೆ ‘ಸ್ಟಾಂಡ್​ಅಪ್’ ಎಂದು ಹೇಳಿದ್ದಾರೆ. ಟ್ರಂಪ್ ಮಾತಿನಂತೆ ಎದ್ದುನಿಂತ ಪಾಕಿಸ್ತಾನದ ಪ್ರಧಾನಿ ಶೆಹಬಾಜ್ ಷರೀಫ್​ ನಿಂತೇ ಇರಬೇಕೋ, ಕುಳಿತುಕೊಳ್ಳಬೇಕೋ ಎಂದು ಗೊತ್ತಾಗದೆ ಮುಜುಗರಕ್ಕೀಡಾಗಿದ್ದಾರೆ. ಈ ವೇಳೆ ಟ್ರಂಪ್ ಭಾರತದ ಪ್ರಧಾನಿ ಮೋದಿಯ ಹೆಸರನ್ನು ಪ್ರಸ್ತಾಪಿಸಿ ಮೋದಿ ಅದ್ಭುತ ವ್ಯಕ್ತಿ ಎಂದು ಹೊಗಳಿದ್ದಾರೆ. ಇದರಿಂದ ಶೆಹಬಾಜ್…

Read More

New Year 2026: ವಿಧಾನಸಭಾ ಚುನಾವಣಾ ಕದನ, ಒಂದು ರಾಷ್ಟ್ರ, ಒಂದು ಚುನಾವಣೆ, ಜನಗಣತಿ ಈ ವರ್ಷ ಏನೆಲ್ಲಾ ನಡೀಬಹುದು? – Kannada News | A Politically Packed Year Ahead: Elections, Census and Big Reforms in 2026

ನವದೆಹಲಿ, ಜನವರಿ 01: ಇಂದು ಹೊಸ ವರ್ಷ(New Year)ಕ್ಕೆ ಕಾಲಿಟ್ಟಿದ್ದೇವೆ. ಈ ವರ್ಷ ಹೊಸ ಬೆಳವಣಿಗೆಗಳಿಗೆ ದೇಶ ಸಾಕ್ಷಿಯಾಗಲಿದೆ. 2026 ರಲ್ಲಿ ನಡೆಯುವ ವಿಧಾನಸಭಾ ಚುನಾವಣೆಗಳ ಬಗ್ಗೆ ಮಾತನಾಡುವುದಾದರೆ, ಪೂರ್ವ ಭಾರತದಲ್ಲಿ ಪಶ್ಚಿಮ ಬಂಗಾಳ ಮತ್ತು ಅಸ್ಸಾಂ ಮತ್ತು ದಕ್ಷಿಣ ಭಾರತದಲ್ಲಿ ತಮಿಳುನಾಡು, ಪುದುಚೇರಿ ಮತ್ತು ಕೇರಳದಲ್ಲಿ ವಿಧಾನಸಭಾ ಚುನಾವಣೆಗಳು ನಡೆಯಲಿವೆ. ಮಾರ್ಚ್-ಏಪ್ರಿಲ್-ಮೇ ತಿಂಗಳಲ್ಲಿ ವಿಧಾನಸಭಾ ಚುನಾವಣೆಗಳು ನಡೆಯುವ ಸಾಧ್ಯತೆಯಿದೆ. ಪಶ್ಚಿಮ ಬಂಗಾಳ, ಅಸ್ಸಾಂ, ತಮಿಳುನಾಡು, ಕೇರಳ ಮತ್ತು ಪುದುಚೇರಿಯಲ್ಲಿ ವಿಧಾನಸಭಾ ಚುನಾವಣೆಗಳು ನಡೆಯಲಿದ್ದು, ಈ ರಾಜ್ಯಗಳಲ್ಲಿ…

Read More

ಕಾಂಗ್ರೆಸ್‌ಗೆ ರಾಜೀನಾಮೆ ನೀಡಿದ ಕೆಲವೇ ಗಂಟೆಗಳಲ್ಲಿ ನಿರ್ಧಾರ ಬದಲಿಸಿದ ಭೂಪೇನ್ ಬೋರಾ – Kannada News | Hours after resignation to Congress Bhupen Borah says reconsidering decision Rahul Gandhi Steps In

ನವದೆಹಲಿ, ಫೆಬ್ರವರಿ 16: ಕಾಂಗ್ರೆಸ್ ಪಕ್ಷದ ಕೇಂದ್ರ ನಾಯಕತ್ವದ ಹಸ್ತಕ್ಷೇಪದ ನಂತರ ತಮ್ಮ ರಾಜೀನಾಮೆಯನ್ನು ಮರುಪರಿಶೀಲಿಸುತ್ತಿರುವುದಾಗಿ ಅಸ್ಸಾಂ (Assam) ಕಾಂಗ್ರೆಸ್‌ನ ಮಾಜಿ ಮುಖ್ಯಸ್ಥ ಭೂಪೇನ್ ಬೋರಾ (Bhupen Borah) ಹೇಳಿದ್ದಾರೆ. ಎಐಸಿಸಿ ರಾಜ್ಯ ಉಸ್ತುವಾರಿ ಜಿತೇಂದ್ರ ಸಿಂಗ್ ಅವರು ತಮ್ಮ ರಾಜೀನಾಮೆಯನ್ನು ಪಕ್ಷದ ಹೈಕಮಾಂಡ್ ಅಂಗೀಕರಿಸಿಲ್ಲ ಎಂದು ಅವರು ದೃಢಪಡಿಸಿದ್ದಾರೆ. ಭೂಪೇನ್ ಬೋರಾ ಅವರ ನಿವಾಸದ ಹೊರಗೆ ಸುದ್ದಿಗಾರರೊಂದಿಗೆ ಮಾತನಾಡಿದ ಜಿತೇಂದ್ರ ಸಿಂಗ್, ರಾಜೀನಾಮೆಗೆ ಕಾರಣವಾದ ಕಳವಳಗಳನ್ನು ಪರಿಹರಿಸಲು ಕಾಂಗ್ರೆಸ್ ಹೈಕಮಾಂಡ್ ಭೂಪೇನ್ ಅವರೊಂದಿಗೆ ವಿವರವಾದ ಚರ್ಚೆಗಳನ್ನು…

Read More

ಈ ಚಿನ್ನದ ನಿಧಿ ಸರ್ಕಾರಕ್ಕೆ ಸೇರಿದ್ದು, ಇದರ ಮೇಲೆ ಯಾರಿಗೂ ಹಕ್ಕಿಲ್ಲ: ಡಾ.ಶೆಲ್ವಪಿಳೈ ಅಯ್ಯಂಗಾರ್ – Kannada News | What Happens When Gold Treasure is Found in Lakkundi? Dr. Shalvapillai Iyengar Explains Legalities

ಗದಗ, ಜ.12: ಲಕ್ಕುಂಡಿ ಗ್ರಾಮದಲ್ಲಿ ಪತ್ತೆಯಾದ ಚಿನ್ನದ ನಿಧಿಯ ಕುರಿತು ಇತಿಹಾಸ ತಜ್ಞರಾದ ಡಾ.ಶೆಲ್ವಪಿಳೈ ಅಯ್ಯಂಗಾರ್ ಟಿವಿ9 ಕನ್ನಡದ ಜತೆಗೆ ಮಾತನಾಡಿದ್ದಾರೆ. ಅವರು ಭಾರತದ ನಿಧಿ ಕಾನೂನುಗಳ ಬಗ್ಗೆ ಸ್ಪಷ್ಟೀಕರಣ ನೀಡಿದ್ದಾರೆ. ಒಂದು ವೇಳೆ ಖಾಸಗಿ ಸ್ಥಳದಲ್ಲಿ ಚಿನ್ನ ದೊರೆತರೆ ಮತ್ತು ಅದು 100 ವರ್ಷಕ್ಕಿಂತ ಹಳೆಯದಾಗಿದ್ದರೆ ಅಥವಾ ಪಾರಂಪರಿಕ ಮೌಲ್ಯವನ್ನು ಹೊಂದಿದ್ದರೆ, ಅದನ್ನು ಭಾರತ ಸರ್ಕಾರ ವಶಪಡಿಸಿಕೊಳ್ಳುತ್ತದೆ. ದೇಶದ ಸಂವಿಧಾನವು ಇತಿಹಾಸ ಮತ್ತು ಪರಂಪರೆಯನ್ನು ಉಳಿಸುವ ಕುರಿತು ವಿಧಿಗಳನ್ನು ಹೊಂದಿರುವುದರಿಂದ, ಇಂತಹ ಐತಿಹಾಸಿಕ ಮೌಲ್ಯದ ವಸ್ತುಗಳು…

Read More

ಅನಂತ್ ಅಂಬಾನಿಗೆ ಕಂಡ್ರೆ ಸಲ್ಲುಗೆ ಸಖತ್ ಪ್ರೀತಿ; ಈ ಪೋಟೋನೇ ಸಾಕ್ಷಿ

ಬಾಲಿವುಡ್ ನಟ ಸಲ್ಮಾನ್ ಖಾನ್ (Salman Khan) ತಮ್ಮ ಎರಡು ಯೋಜನೆಗಳ ಬಗ್ಗೆ ಬಹಳ ಸಮಯದಿಂದ ಸುದ್ದಿಯಲ್ಲಿದ್ದಾರೆ. ಮೊದಲನೆಯದು ಮಾತೃಭೂಮಿ, ಇದು ಈ ವರ್ಷ ಬಿಡುಗಡೆಯಾಗಲಿದೆ. ಮತ್ತೊಂದು ವಂಶಿ ಪೈಡಿಪಲ್ಲಿ ಮಾಡುತ್ತಿರುವ ಸಿನಿಮಾ. ಇತ್ತೀಚೆಗೆ ಉದ್ಯಮಿ ಮುಖೇಶ್ ಅಂಬಾನಿ ಅವರ ಕಿರಿಯ ಮಗ ಅನಂತ್ ಅವರ ಹುಟ್ಟುಹಬ್ಬದ ಪಾರ್ಟಿಯಲ್ಲಿ ಸಲ್ಮಾನ್ ಕಾಣಿಸಿಕೊಂಡರು. ಸಲ್ಮಾನ್ ಈಗ ಅನಂತ್ ಅಂಬಾನಿಗೆ ಹುಟ್ಟುಹಬ್ಬದ ಶುಭಾಶಯಗಳನ್ನು ಕೋರಿದ್ದಾರೆ, ಮತ್ತು ಅದು ಕೂಡ ತುಂಬಾ ವಿಭಿನ್ನ ಶೈಲಿಯಲ್ಲಿ. ಅವರ ಇತ್ತೀಚಿನ ಇನ್‌ಸ್ಟಾಗ್ರಾಮ್ ಪೋಸ್ಟ್ ವೈರಲ್…

Read More

ಜೈಲುಗಳಲ್ಲಿ ಅಕ್ರಮ ಚಟುವಟಿಕೆ ತಡೆಗೆ ಅಲೋಕ್ ಕುಮಾರ್ ದಿಟ್ಟ ಕ್ರಮ: ಕೈದಿಗಳ ಭೇಟಿಗೆ ಹೊಸ ರೂಲ್ಸ್

ಬೆಂಗಳೂರು, (ಮಾರ್ಚ್ 09): ಕರ್ನಾಟಕದ ಜೈಲುಗಳಲ್ಲಿ ( Karnataka jail) ಅಕ್ರಮ ಚಟುವಟಿಕೆಗಳಿಗೆ ಕಡಿವಾಣ ಹಾಕಲು ಕಾರಾಗೃಹ ಮತ್ತು ಸುಧಾರಣಾ ಸೇವಾ ಇಲಾಖೆಯ ಡಿಜಿಪಿ ಅಲೋಕ್ ಕುಮಾರ್ (Alok Kumar) ದಿಟ್ಟ ಹೆಜ್ಜೆ ಇಟ್ಟಿದ್ದಾರೆ. ವರ್ಷಾನುಗಟ್ಟಲೆ ಒಂದೇ ಕಡೆ ಕೆಲಸ ಮಾಡುತ್ತಿರುವ ಜೈಲು ಸಿಬ್ಬಂದಿಯನ್ನು ವರ್ಗಾವಣೆ ಮಾಡಲು ಪ್ಲಾನ್ ಮಾಡಲಾಗಿದೆ. ಇನ್ನು ಜೈಲಿನಲ್ಲಿ ಕೈದಿಗಳ ಉಟೋಪಚಾರದಲ್ಲೂ ಸಹ ಕೆಲ ಮಹತ್ವದ ಬದಲಾವಣೆ ತಂದಿದ್ದು, ಇದೀಗ ಜೈಲುಗಳಲ್ಲಿರುವ ಕೈದಿಗಳ ವಿಶೇಷ ಸಂದರ್ಶನಕ್ಕೆ ಹೊಸ ರೂಲ್ಸ್ ಮಾಡಿದ್ದಾರೆ. ಕೈದಿಗಳಿಗೆ ಗಂಭೀರ…

Read More

Smartphones launch in April: ಭಾರತದಲ್ಲಿ ಸ್ಮಾರ್ಟ್​ಫೋನ್ ಮಾರಾಟ ಕುಸಿತ: ಆದರೂ ಈ ವಾರ ರಿಲೀಸ್ ಆಗಲಿದೆ 4 ಫೋನ್ಸ್

ಬೆಂಗಳೂರು (ಏ. 01): ಮಾರುಕಟ್ಟೆ ಸಂಶೋಧನಾ ಸಂಸ್ಥೆ ಕೌಂಟರ್‌ಪಾಯಿಂಟ್ ವರದಿಯ ಪ್ರಕಾರ, 2026 ರ ಮೊದಲ ಒಂಬತ್ತು ವಾರಗಳಲ್ಲಿ (ಮಾರ್ಚ್ ಮೊದಲ ವಾರದವರೆಗೆ) ಭಾರತದಲ್ಲಿ ಸ್ಮಾರ್ಟ್‌ಫೋನ್‌ಗಳ ಮಾರಾಟದಲ್ಲಿ ಕುಸಿತ ಕಂಡುಬಂದಿದೆ. ಕಳೆದ ವರ್ಷಕ್ಕೆ ಹೋಲಿಸಿದರೆ ಮಾರಾಟವು ಶೇ. 9 ರಷ್ಟು ಕಡಿಮೆಯಾಗಿದೆ. ಫೋನ್ ಮಾರಾಟದಲ್ಲಿನ ಕುಸಿತಕ್ಕೆ ಪ್ರಮುಖ ಕಾರಣವೆಂದರೆ ಮೆಮೊರಿ ಘಟಕಗಳ ಬೆಲೆಗಳ ಏರಿಕೆ ಎಂದು ಹೇಳಲಾಗುತ್ತದೆ. ಮೆಮೊರಿಯ ಬೆಲೆ ಏರಿಕೆಯಿಂದಾಗಿ, ವಿವೋ (Vivo) ಮತ್ತು ಒಪ್ಪೋದಂತಹ ಆಂಡ್ರಾಯ್ಡ್ ಸ್ಮಾರ್ಟ್‌ಫೋನ್ ತಯಾರಕರು ತಮ್ಮ ಅಸ್ತಿತ್ವದಲ್ಲಿರುವ ಮಾದರಿಗಳ ಬೆಲೆಗಳನ್ನು…

Read More