ದಿನ ಭವಿಷ್ಯ: ಇಂದು ಈ ರಾಶಿಯವರಿಗೆ ಎಲ್ಲ ಕಾರ್ಯಕ್ಕೂ ಅನನುಕೂಲ, ದಿಟ್ಟ ನಿರ್ಧಾರ – Kannada News | Today’s Horoscope April 22: Daily Astrology, Important Decisions
ಶಾಲಿವಾಹನ ಶಕವರ್ಷ 1949ರ ಉತ್ತರಾಯಣ, ವಸಂತ ಋತುವಿನ ವೈಶಾಖ ಮಾಸದ ಶುಕ್ಲ ಪಕ್ಷದ ಪಂಚಮೀ ತಿಥಿಯ ಬುಧವಾರದಂದು ಯೋಗ್ಯ ಶಿಕ್ಷಣ, ಬರುವ ಸಂಪತ್ತಿನ ರಕ್ಷಣೆ, ಅತಿಯಾದ ಆಹಾರ ಭಕ್ಷಣೆ, ಭವಿಷ್ಯದ ವೀಕ್ಷಣೆ, ಇವೆಲ್ಲ ಇರಲಿದೆ. ಶಾಲಿವಾಹನ ಶಕೆ ೧೯೪೯ರ ಪರಾಭವ ಸಂವತ್ಸರದ ಉತ್ತರಾಯಣ, ಋತು : ವಸಂತ, ಚಾಂದ್ರಮಾಸ : ವೈಶಾಖ, ಸೌರ ಮಾಸ : ಮೇಷ, ಮಹಾನಕ್ಷತ್ರ : ಅಶ್ವಿನೀ, ವಾರ : ಬುಧ, ಪಕ್ಷ : ಶುಕ್ಲ, ತಿಥಿ : ಪಂಚಮೀ, ನಿತ್ಯನಕ್ಷತ್ರ :…