Headlines

ರಕ್ತ ಹೆಪ್ಪುಗಟ್ಟಲು ವಿಟಮಿನ್ ಕೆ ಏಕೆ ಮುಖ್ಯ? ಈ ಆಹಾರಗಳನ್ನು ಮಿಸ್ ಮಾಡ್ದೆ ತಿನ್ನಿ – Kannada News | Vitamin K Benefits: Foods, Deficiency Symptoms and Expert Tips

ದೇಹ ಆರೋಗ್ಯವಾಗಿರಲು ವಿಟಮಿನ್ ಎ, ಸಿ, ಡಿ ಮಾತ್ರವಲ್ಲ, ವಿಟಮಿನ್ ಕೆ ಕೂಡ ಅತ್ಯಗತ್ಯ. ರಕ್ತ ಹೆಪ್ಪುಗಟ್ಟುವಿಕೆ (Blood Clotting), ಎಲುಬುಗಳ ಬಲ, ಹೃದಯದ ಆರೋಗ್ಯ ಸೇರಿದಂತೆ ದೇಹದ ಹಲವು ಪ್ರಮುಖ ಕಾರ್ಯಗಳಲ್ಲಿ ವಿಟಮಿನ್ ಕೆ ಪ್ರಮುಖ ಪಾತ್ರ ವಹಿಸುತ್ತದೆ. ಇದರ ಕೊರತೆಯಾದರೆ ಸಣ್ಣ ಗಾಯವಾದರೂ ರಕ್ತಸ್ರಾವ ಹೆಚ್ಚು ಸಮಯ ಮುಂದುವರಿಯಬಹುದು. ಅಲ್ಲದೆ ದೇಹದಲ್ಲಿ ಸುಲಭವಾಗಿ ನೀಲಿ ಕಲೆಗಳು ಮೂಡುವುದು, ಎಲುಬುಗಳು ದುರ್ಬಲವಾಗುವುದು ಸೇರಿದಂತೆ ಹಲವು ಸಮಸ್ಯೆಗಳು ಕಾಣಿಸಬಹುದು. ಹಾಗಾದರೆ ವಿಟಮಿನ್ ಕೆ ಯಾಕೆ ಮುಖ್ಯ, ಯಾವ…

Read More

ಮೊದಲ ಸಭೆಯಲ್ಲೇ ಅಧಿಕಾರಿಗಳ ಬೆವರಿಳಿಸಿದ ನೂತನ ಸಚಿವ ಕಾಶಪ್ಪನವರ್: ಕಚೇರಿಗಳಿಗೆ ತಡವಾಗಿ ಬರುವವರಿಗೆ ವಾರ್ನ್ – Kannada News | Minister Vijayanand Kashappanavar angry on officials in his first meeting: Warning for those arriving late to offices

ವಿಜಯಾನಂದ ಕಾಶಪ್ಪನವರ್Image Credit source: tv9 kannada ಬಾಗಲಕೋಟೆ, ಆಗಸ್ಟ್​​ 06: ಬಾಗಲಕೋಟೆ (bagalkot) ಜಿಲ್ಲೆಯ ಹುನಗುಂದ ಕ್ಷೇತ್ರದ ಶಾಸಕ ವಿಜಯಾನಂದ ಕಾಶಪ್ಪನವರ್ (Vijayanand Kashappanavar) ಸಚಿವರಾಗಿ ಅಧಿಕಾರ ವಹಿಸಿಕೊಂಡ ಬಳಿಕ ಮೊದಲ ಸಭೆಯಲ್ಲೇ ಅಧಿಕಾರಿಗಳ ಕಾರ್ಯವೈಖರಿ ಬಗ್ಗೆ ತೀವ್ರ ತರಾಟೆಗೆ ತೆಗೆದುಕೊಂಡರು. ಕುಡಿಯುವ ನೀರಿನ ವಿಚಾರವಾಗಿ ಸಭೆಯಲ್ಲಿ ಅಧಿಕಾರಿಗಳ ಬೆವರಿಳಿಸಿದರು. ಅಷ್ಟೇ ಅಲ್ಲದೆ ಕಚೇರಿಗಳಿಗೆ ತಡವಾಗಿ ಬರುವ ಅಧಿಕಾರಗಳಿಗೂ ಖಡಕ್​​ ಎಚ್ಚರಿಕೆ ನೀಡಿದ್ದಾರೆ. ಅಧಿಕಾರಿಗಳನ್ನ ತೀವ್ರ ತರಾಟೆ ತೆಗೆದುಕೊಂಡ ವಿಜಯಾನಂದ ಕಾಶಪ್ಪನವರ್ ಬಾಗಲಕೋಟೆ ಜಿಲ್ಲಾ ಪಂಚಾಯತ್…

Read More

‘ಸಿಟಿ ಲೈಟ್ಸ್’ ಸಿನಿಮಾದಲ್ಲಿ ಅನಾವರಣ ಆಗಲಿದೆ ಬೆಂಗಳೂರಿನ ಮೆಜೆಸ್ಟಿಕ್ ಲೋಕ – Kannada News | Vinay Rajkumar talks about City Lights movie and Majestic Bengaluru

ದುನಿಯಾ ವಿಜಯ್ ಅವರ ಪುತ್ರಿ ಮೋನಿಷಾ ಹಾಗೂ ನಟ ವಿನಯ್ ರಾಜ್​ಕುಮಾರ್ (Vinay Rajkumar) ಅವರು ‘ಸಿಟಿ ಲೈಟ್ಸ್’ ಸಿನಿಮಾದಲ್ಲಿ ಪ್ರಮುಖ ಪಾತ್ರ ಮಾಡಿದ್ದಾರೆ. ಈ ಚಿತ್ರಕ್ಕೆ ದುನಿಯಾ ವಿಜಯ್ ನಿರ್ದೇಶನ ಮಾಡಿದ್ದಾರೆ. ‘ಈ ಸಿನಿಮಾದಿಂದ ನಾನು ಸಾಕಷ್ಟು ವಿಷಯ ಕಲಿತೆ. ಬೆಂಗಳೂರಿಗೆ ಬೇರೆ ಬೇರೆ ಊರುಗಳಿಂದ ಪ್ರತಿ ದಿನ ಸಾವಿರಾರು ಜನರು ಬರುತ್ತಾರೆ. ನನ್ನ ಪಾತ್ರ ಕೂಡ ಈ ಸಿನಿಮಾದಲ್ಲಿ ಹಾಗೆಯೇ ಇದೆ. ಪ್ರೇಕ್ಷಕರಿಗೆ ನನ್ನ ಪಾತ್ರ ಕನೆಕ್ಟ್ ಆಗುತ್ತದೆ. ಮೆಜೆಸ್ಟಿಕ್​ನಲ್ಲಿ ಜನರಿಗೆ ಹಲವು ರೀತಿಯ…

Read More

ನಂದನ್ ನಿಲೇಕಣಿ ಪ್ರಕಾರ ಎಐ ಪರಿಣಾಮದಲ್ಲಿ ಕೆಲಸಗಳು ಎಲ್ಲಿ ಹೆಚ್ಚು ನಷ್ಟ, ಎಲ್ಲಿ ಹೆಚ್ಚು ಸೃಷ್ಟಿ? – Kannada News | Nandan Nilekani tells where will be the most job disruptions by AI

ನವದೆಹಲಿ, ಆಗಸ್ಟ್ 6: ಎಐನಿಂದ ಯಾವ್ಯಾವ ಕೆಲಸಗಳು ಹೋಗುತ್ತವೆ ಎನ್ನುವ ಚರ್ಚೆ ಕಳೆದ ಒಂದೆರಡು ವರ್ಷದಿಂದ ಕೇಳಿಬರುತ್ತಲೇ ಇದೆ. ಇನ್ಫೋಸಿಸ್ ಸಹ-ಸಂಸ್ಥಾಪಕ ನಂದನ್ ನಿಲೇಕಣಿ ಅವರು ಈ ವಿಚಾರದ ಬಗ್ಗೆ ತಮ್ಮ ಅನಿಸಿಕೆ ವ್ಯಕ್ತಪಡಿಸಿದ್ದಾರೆ. ಆರ್ಟಿಫಿಷಿಯಲ್ ಇಂಟೆಲಿಜೆನ್ಸ್ (AI) ಮತ್ತು ಆಟೋಮೇಷನ್‌ನಿಂದಾಗಿ ಉದ್ಯೋಗ ಮಾರುಕಟ್ಟೆಯಲ್ಲಿ ಉಂಟಾಗುವ ಬದಲಾವಣೆಗಳ ಕುರಿತು ಅವರು ಮಾತನಾಡಿದ್ದಾರೆ. ಅವರ ಪ್ರಕಾರ, ದೊಡ್ಡ ಸಂಸ್ಥೆಗಳು ನಿರ್ದಿಷ್ಟ ಮತ್ತು ಪುನರಾವರ್ತಿತ ಪ್ರಕ್ರಿಯೆಗಳನ್ನು (Routine & Standardised Tasks) ಹೆಚ್ಚು ಹೊಂದಿರುವ ಕಾರಣ, ಅವುಗಳ ಮೇಲೆಯೇ AI…

Read More

ಮಹಿಳಾ ಏಷ್ಯಾಕಪ್ ವೇಳಾಪಟ್ಟಿ ಪ್ರಕಟ; ಈ ದಿನದಂದು ಭಾರತ- ಪಾಕ್ ಫೈಟ್ – Kannada News | 2026 Women’s T20 Asia Cup Schedule Released: India Pak Clash Sep 5 in Dubai

2026 ರ ಮಹಿಳಾ ಟಿ20 ಏಷ್ಯಾಕಪ್ (2026 Women’s T20 Asia Cup) ವೇಳಾಪಟ್ಟಿಯನ್ನು ಏಷ್ಯನ್ ಕ್ರಿಕೆಟ್ ಕೌನ್ಸಿಲ್ ಇಂದು ಪ್ರಕಟಿಸಿದೆ. ಅದರಂತೆ 10ನೇ ಆವೃತ್ತಿಯ ಈ ಪಂದ್ಯಾವಳಿ 2026 ರ ಆಗಸ್ಟ್ 28 ರಿಂದ ಪ್ರಾರಂಭವಾಗಲಿದೆ. ಟೂರ್ನಮೆಂಟ್‌ನ ಎಲ್ಲಾ ಪಂದ್ಯಗಳು ಯುಎಇಯ ದುಬೈ ಅಂತರರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆಯಲಿವೆ. ಒಟ್ಟು 8 ತಂಡಗಳು ಟೂರ್ನಮೆಂಟ್‌ನಲ್ಲಿ ಭಾಗವಹಿಸಲಿದ್ದು, ಈ 8 ತಂಡಗಳನ್ನು ಎರಡು ಗುಂಪುಗಳಾಗಿ ವಿಂಗಡಿಸಲಾಗಿದೆ. ಎಂದಿನಂತೆ ಎ ಗುಂಪಿನಲ್ಲಿ ಸಾಂಪ್ರದಾಯಿಕ ಪ್ರತಿಸ್ಪರ್ಧಿಗಳಾದ ಭಾರತ ಮತ್ತು ಪಾಕಿಸ್ತಾನದ…

Read More

Lizard Repellent Plants: ಕೆಮಿಕಲ್‌ ಸ್ಪ್ರೇ ಬೇಕಿಲ್ಲ, ಈ ಗಿಡಗಳ ಸಹಾಯದಿಂದ ಹಲ್ಲಿಗಳ ಕಾಟದಿಂದ ಮುಕ್ತಿ ಪಡೆಯಬಹುದು – Kannada News | Plant these plants at home to get rid of lizards

ಮಳೆಗಾಲ ಆರಂಭವಾಗಿದೆ. ಈ ಸಮಯದಲ್ಲಿ ಹಾವು, ಸೊಳ್ಳೆ, ಕೀಟಗಳ ಹಾವಳಿ ಹೆಚ್ಚಿರುವಂತೆ ಹಲ್ಲಿಗಳ (lizards) ಕಾಟವೂ ಹೆಚ್ಚಿರುತ್ತವೆ. ಹೌದು ವಿಶೇಷವಾಗಿ ಬೇಸಿಗೆ ಮತ್ತು ಮಳೆಗಾಲದ ಸಮಯದಲ್ಲಿ ಮನೆಯ ಗೋಡೆಯ ಅಲ್ಲಲ್ಲಿ ಹಲ್ಲಿಗಳು ಕಾಣಿಸಿಕೊಳ್ಳುತ್ತವೆ. ಕೆಲವರು ಈ ಹಲ್ಲಿಗಳನ್ನು ಕಂಡರೆ ಭಯ ಪಟ್ಟರೆ, ಇನ್ನೂ ಕೆಲವರು ಈ ಜೀವಿ ಆಹಾರಕ್ಕೆ ಬಿದ್ದರೆ ಏನು ಮಾಡೋದು ಎಂಬ ಭಯದಲ್ಲಿರುತ್ತಾರೆ. ಅದಕ್ಕಾಗಿ ಕೆಮಿಕಲ್‌ ಉತ್ಪನ್ನಗಳನ್ನು ಬಳಸಿ ಹಲ್ಲಿಗಳನ್ನು ಸಾಯಿಸುತ್ತಾರೆ. ಈ ಕೆಮಿಕಲ್‌ ಉತ್ಪನ್ನಗಳನ್ನು ಬಳಸುವ ಮತ್ತು ಹಲ್ಲಿಗಳನ್ನು ಸಾಯಿಸುವ ಬದಲು ಯಾವುದೇ…

Read More

ಸಾಲದ ಸುಳಿಗೆ ಸಿಲುಕಿ ನಟ ರಾಜ್‌ಪಾಲ್ ಯಾದವ್ ಆಸ್ತಿ ಹರಾಜು; ಹೆಚ್ಚಿತು ಸಂಕಷ್ಟ – Kannada News | Actor Rajpal Yadav properties to be auctioned in Rs 16 Crore loan case

ಬಾಲಿವುಡ್‌ನ ಜನಪ್ರಿಯ ಹಾಸ್ಯ ನಟ ರಾಜ್‌ಪಾಲ್ ಯಾದವ್ (Rajpal Yadav) ಅವರು ಸಾಲದ ಸುಳಿಗೆ ಸಿಲುಕಿದ್ದು, ಅವರ ಆಸ್ತಿಗಳು ಹರಾಜಾಗುವ ಭೀತಿಗೆ ಎದುರಾಗಿವೆ. 16.61 ಕೋಟಿ ರೂಪಾಯಿಗೂ ಹೆಚ್ಚಿನ ಸಾಲದ ಬಾಕಿಯನ್ನು ವಸೂಲಿ ಮಾಡಲು ನಟನ ಎರಡು ಆಸ್ತಿಗಳನ್ನು ಸೆಪ್ಟೆಂಬರ್ 9ರಂದು ಆನ್‌ಲೈನ್ ಮೂಲಕ ಹರಾಜು (Auction) ಮಾಡಲು ಮುಂಬೈನ ‘ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ’ ನಿರ್ಧರಿಸಿದೆ ಎಂದು ವರದಿಯಾಗಿದೆ. ಬ್ಯಾಂಕ್ ನೀಡಿರುವ ಅಧಿಕೃತ ಸೂಚನೆಯಂತೆ, ಉತ್ತರ ಪ್ರದೇಶದ ಶಹಜಹಾನ್‌ಪುರ ನಗರದಲ್ಲಿರುವ ಒಂದು ಆಸ್ತಿ ಹಾಗೂ ಸಮೀಪದ…

Read More

ಮಂಗಳೂರು ವಿಶ್ವವಿದ್ಯಾಲಯದ ನಿವೃತ್ತ ಪ್ರೊಫೆಸರ್‌ ಡಾ.ವಹೀದಾ ಸುಲ್ತಾನಾ ನಿಧನ – Kannada News | Mangaluru university retired professor dr Waheeda Sultan Passes Away From heart attack On August 6th In Mysuru

ಮಂಗಳೂರು, (ಆಗಸ್ಟ್ 06): ಮಂಗಳೂರು ವಿಶ್ವವಿದ್ಯಾಲಯದ ಸಮೂಹ ಸಂವಹನ ಮತ್ತು ಪತ್ರಿಕೋದ್ಯಮ ವಿಭಾಗದ ನಿವೃತ್ತ ಪ್ರೊಫೆಸರ್‌ ಡಾ.ವಹೀದಾ ಸುಲ್ತಾನಾ (70) ನಿಧನರಾಗಿದ್ದಾರೆ. ಮೈಸೂರು ಕಲ್ಯಾಣಗಿರಿ ನಿವಾಸಿಯಾಗಿರುವ ಡಾ.ವಹೀದಾ ಸುಲ್ತಾನಾ ಅವರಿಗೆ ಇಂದು (ಆಗಸ್ಟ್ 06) ಹೃದಯಾಘಾತವಾಗಿದ್ದು, ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಅವರು ಸುಮಾರು 3 ದಶಕಗಳ ಕಾಲ ಮಂಗಳೂರು ವಿಶ್ವವಿದ್ಯಾನಿಲಯದ ಸಮೂಹ ಸಂವಹನ ಮತ್ತು ಪತ್ರಿಕೋದ್ಯಮ ವಿಭಾಗದ ಪ್ರಾಧ್ಯಾಪಕರಾಗಿದ್ದು, ವಿಭಾಗ ಮುಖ್ಯಸ್ಥರಾಗಿ ನಿವೃತ್ತಿ ಹೊಂದಿದ್ದರು. ಅವರು ಪತಿ, ಇಬ್ಬರು ಸಹೋದರರು, ಮೂವರು ಸಹೋದರಿಯರನ್ನು ಅಗಲಿದ್ದಾರೆ. ಅಂತ್ಯಕ್ರಿಯೆ…

Read More

ಹಸಿರು ಮಾರ್ಗದ ಮೆಟ್ರೋ ಪ್ರಯಾಣಿಕರ ಗಮನಕ್ಕೆ: ಆ.7ರಂದು ರೈಲು ಸಂಚಾರದಲ್ಲಿ ಬದಲಾವಣೆ – Kannada News | Changes In Namma Metro Green Line services, train run Every 20 minutes instead of 10 mnt On August 7th

ಬೆಂಗಳೂರು, (ಆಗಸ್ಟ್ 06): ನಮ್ಮ ಮೆಟ್ರೋ ಹಸಿರು ಮಾರ್ಗದ ರೈಲುಗಳ  (Green Line Namma Metro) ಸಂಚಾರದಲ್ಲಿ ನಾಳೆ (ಆಗಸ್ಟ್ 7) ಮಹತ್ವದ ಬದಲಾವಣೆ ಆಗಲಿದೆ. ನಿತ್ಯ ಸಾವಿರಾರು ಜನರು ಸಂಚರಿಸುವ ನಮ್ಮ ಮೆಟ್ರೋ ಹಸಿರು ಮಾರ್ಗದಲ್ಲಿ ಸಿಆರ್‌ಆರ್‌ಸಿ (CRRC) ಸಂಸ್ಥೆಯ ನೂತನ ರೈಲುಗಳನ್ನು ಮೆಟ್ರೋ ನಿಗಮದ ಕಾರ್ಯಾಚರಣೆಗೆ ಸೇರ್ಪಡೆಗೊಳಿಸಲಾಗುತ್ತದೆ. ಹಾಗೇ ಮೆಟ್ರೋ ರೈಲು ಸುರಕ್ಷತಾ ಆಯುಕ್ತರ (CMRS) ಮುಖ್ಯ ತಪಾಸಣೆಗೆ ಪೂರ್ವಭಾವಿಯಾಗಿ, ಬಿಎಂಆರ್‌ಸಿಎಲ್ ಹಾಗೂ ಸಿಎಂಆರ್‌ಎಸ್ ಅಧಿಕಾರಿಗಳ ತಂಡದೊಂದಿಗೆ ತಪಾಸಣೆ ನಡೆಸಲಾಗುತ್ತದೆ. ಹೀಗಾಗಿ ಶುಕ್ರವಾರ ಈ…

Read More

‘ಜೆನ್-ಜಿ ದೇಶವಿರೋಧಿಗಳಲ್ಲ, ಅವರ ಬಗ್ಗೆ ಕುರುಡು ನಂಬಿಕೆಯಿದೆ’; ಆರ್​ಎಸ್​ಎಸ್​ ಮುಖ್ಯಸ್ಥ ಮೋಹನ್ ಭಾಗವತ್ – Kannada News | ‘Gen Z Is Not Anti National, I trust them blindly,; RSS Chief Mohan Bhagwat Says

ನವದೆಹಲಿ, ಆಗಸ್ಟ್ 6: ಸಿಜೆಪಿ ನೇತೃತ್ವದಲ್ಲಿ ದೇಶಾದ್ಯಂತ ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯನ್ನು ವಿರೋಧಿಸಿ ಇತ್ತೀಚೆಗೆ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು. ಜೆನ್​-ಜಿಗಳು ಈ ಪ್ರತಿಭಟನೆಯಲ್ಲಿ ಬೃಹತ್ ಸಂಖ್ಯೆಯಲ್ಲಿ ಪಾಲ್ಗೊಂಡು ಪೊಲೀಸರ ಲಾಠಿಚಾರ್ಜ್ ರುಚಿಯನ್ನೂ ನೋಡಿದ್ದರು. ಈ ಪ್ರತಿಭಟನೆ ಬಿಜೆಪಿ ನೇತೃತ್ವದ ಎನ್​ಡಿಎ ಸರ್ಕಾರಕ್ಕೆ ದೊಡ್ಡ ಹೊಡೆತ ನೀಡಿತ್ತು. ಇದರ ಬೆನ್ನಲ್ಲೇ ಇಂದು ಬೃಹತ್ ಯುವ ಸಮಾವೇಶವೊಂದರಲ್ಲಿ ಆರ್​ಎಸ್​ಎಸ್​ ಮುಖ್ಯಸ್ಥ ಮೋಹನ್ ಭಾಗವತ್ ಸಂವಾದದಲ್ಲಿ ಪಾಲ್ಗೊಂಡಿದ್ದಾರೆ. ಈ ಸಂವಾದದಲ್ಲಿ ಮಾತನಾಡಿದ ಅವರು ಜೆನ್​ ಜಿ ಕುರಿತಾಗಿ ಬಹಳ ಉತ್ತಮ ಅಭಿಪ್ರಾಯವನ್ನು…

Read More