Headlines

ಒಡೆದ ತುಂಗಭದ್ರಾ ಎಡದಂಡೆ ಕಾಲುವೆ, ಸಿಕ್ತು ಬೃಹತ್ ಗಾತ್ರದ​ ಮೀನು

ಕೊಪ್ಪಳ, (ಮಾರ್ಚ್ 18): ನಾಲ್ಕೈದು ಜಿಲ್ಲೆಗಳ ಕೃಷಿ ಮತ್ತು ಕುಡಿಯುವ ನೀರಿನ ಜೀವನಾಡಿಯಾಗಿರುವ ತುಂಗಭದ್ರ ಜಲಾಶಯದ ಎಡದಂಡೆ ಮುಖ್ಯ ಕಾಲುವೆ ಭಾರಿ ಪ್ರಮಾಣದಲ್ಲಿ ಒಡೆದಿದೆ. ಕುಡಿಯುವ ನೀರಿನ ಉದ್ದೇಶಕ್ಕೆ ಕಾಲುವೆಗೆ ಜಲಾಶಯದ ಅಧಿಕಾರಿಗಳು ನೀರು ಬಿಟ್ಟಿದ್ದರು. ಒಟ್ಟು ನಾಲ್ಕು ಜಿಲ್ಲೆಗಳಿಗೆ ಕುಡಿಯುವ ನೀರಿಗಾಗಿ ಕಾಲುವೆಯಿಂದ ನೀರು ಬಿಡಲಾಗಿತ್ತು. ಆದರೆ ಕೊಪ್ಪಳ ತಾಲೂಕಿನ ಬಸಾಪುರ ಗ್ರಾಮದ ಬಳಿ ಕಾಲುವೆ ಒಡೆದಿದ್ದು, ನೀರು ಪಕ್ಕದ ಜಮೀನು ಹಾಗೂ ರೆಸಾರ್ಟ್ ಗಳಿಗೆ ನೀರು ನುಗ್ಗಿದೆ. ಇನ್ನು ಇದೇ ವೇಲೆ ಸ್ಥಳೀಯರ ಬಲೆಗೆ…

Read More

Video: ಎಲ್ಲವೂ ಓದಿದ್ರೂ ಪರೀಕ್ಷೆ ಹಾಲ್‌ನಲ್ಲಿ ಕೂತಾಗ ಮರೆತು ಹೋಗುವುದು ಯಾಕೆ?

ಖ್ಯಾತ ಶಿಕ್ಷಣ ತಜ್ಞರಾದ ಡಾ.ಗುರುರಾಜ ಕರ್ಜಗಿ ಯವರು ಟಿವಿ9ನ ವಿಶೇಷ ಪಾಡ್‌ಕಾಸ್ಟ್‌ನಲ್ಲಿ ವಿದ್ಯಾರ್ಥಿಗಳಿಗೆ ಪರೀಕ್ಷಾ ಸಮಯದಲ್ಲಿ ಎದುರಾಗುವ ಸವಾಲುಗಳ ಕುರಿತು ಮಾಹಿತಿ ಹಂಚಿಕೊಂಡಿದ್ದಾರೆ. ವಿದ್ಯಾರ್ಥಿಯ ಪ್ರಶ್ನೆಗೆ ಉತ್ತರಿಸಿದ ಅವರು ಅಂಕಗಳಿಗಿಂತ ಜ್ಞಾನ ಸಂಪಾದನೆ ಹೆಚ್ಚು ಮುಖ್ಯ ಎಂದು ಪ್ರತಿಪಾದಿಸಿದ್ದಾರೆ. ಸಚಿನ್ ತೆಂಡೂಲ್ಕರ್, ಅಣ್ಣಾ ಹಜಾರೆ ಮತ್ತು ಡಾ. ಎ.ಪಿ.ಜೆ. ಅಬ್ದುಲ್ ಕಲಾಂ ಅವರಂತಹವರ ಉದಾಹರಣೆಗಳನ್ನು ನೀಡಿ, ಜೀವನದಲ್ಲಿ ಅಂಕಗಳಷ್ಟೇ ನಿರ್ಣಾಯಕವಲ್ಲ ಎಂದು ತಿಳಿಸಿದ್ದಾರೆ. ಆತ್ಮವಿಶ್ವಾಸ ನಮ್ಮೊಳಗೆ ಇರಬೇಕು ಮತ್ತು ಇತರರೊಂದಿಗೆ ಹೋಲಿಸಿಕೊಳ್ಳುವುದನ್ನು ತಪ್ಪಿಸಬೇಕು. ಸ್ವಯಂ ಸ್ಪರ್ಧೆಯು ಯಶಸ್ಸಿಗೆ…

Read More

Chanakya Niti: ಶ್…‌ ನಿಮ್ಮ ಈ ಸೀಕ್ರೆಟ್‌ಗಳನ್ನು ಯಾರೊಂದಿಗೂ ಶೇರ್‌ ಮಾಡಬೇಡಿ – Kannada News | Chanakya Niti: Chanakya says that these personal secrets should not be shared with anyone

ಉತ್ತಮ ಜೀವನ ನಡೆಸಬೇಕೆಂಬುದು ಪ್ರತಿಯೊಬ್ಬರ ಆಸೆ. ಆದರೆ ಅದಕ್ಕೆ ಕೆಲವು ನಿಯಮಗಳನ್ನು ಪಾಲಿಸುವುದು ಅಗತ್ಯ ಎಂದು ಆಚಾರ್ಯ ಚಾಣಕ್ಯರು (Acharya Chanakya) ಹೇಳಿದ್ದಾರೆ. ಮುಖ್ಯವಾಗಿ ಒಳ್ಳೆಯ, ಯಶಸ್ವಿ ಜೀವನ ನಡೆಸಬೇಕು ಎಂದಾದರೆ ಈ ಕೆಲವೊಂದು ವೈಯಕ್ತಿಕ ವಿಚಾರಗಳನ್ನು ಯಾರೊಂದಿಗೂ ಹಂಚಿಕೊಳ್ಳಬಾರದು ಎಂದಿದ್ದಾರೆ. ಏಕೆಂದರೆ ಈ ರೀತಿ ಎಲ್ಲಾ ರಹಸ್ಯಗಳನ್ನು ಇತರರ ಬಳಿ ಹಂಚಿಕೊಂಡಾಗ ತೊಂದರೆಗಳಾಗುವುದೇ ಹೆಚ್ಚು. ಹಾಗಿದ್ರೆ ಯಾವ ವೈಯಕ್ತಿಕ ವಿಚಾರಗಳನ್ನು ರಹಸ್ಯವಾಗಿಡುವುದೇ ಒಳ್ಳೆಯದು ಎಂಬುದನ್ನು ನೋಡೋಣ ಬನ್ನಿ. ಈ ಸೀಕ್ರೆಟ್‌ಗಳನ್ನು ಯಾರೊಂದಿಗೂ ಹಂಚಿಕೊಳ್ಳಬೇಡಿ: ಸಂಪತ್ತು ಮತ್ತು…

Read More

Viral Video: ಕಾಲೇಜಿಗೆಂದು ಹೋದ ಮಗಳು ಲಾಡ್ಜ್‌ನಲ್ಲಿ ಪ್ರಿಯಕರನ ಜೊತೆ ಪತ್ತೆ; ವಿಡಿಯೋ ವೈರಲ್​ – Kannada News | Viral Hotel Room Drama: Mother Catches Daughter with Boyfriend; Video Sparks Debate

ಮಗಳು ಲಾಡ್ಜ್‌ನಲ್ಲಿ ಪ್ರಿಯಕರನ ಜೊತೆ ಪತ್ತೆImage Credit source: Twitter “ಅಮ್ಮಾ ಕಾಲೇಜಿಗೆ ಹೋಗಿ ಬರುತ್ತೇನೆ” ಎಂದು ಹೇಳಿ ಮನೆಯಿಂದ ಹೊರಟ ಮಗಳೊಬ್ಬಳು, ದಾರಿ ಮಧ್ಯೆ ಪ್ರಿಯಕರನ ಕೈ ಹಿಡಿದು ಹೋಟೆಲ್ ರೂಮ್ ಸೇರಿದ ಘಟನೆ ಈಗ ಸಾಮಾಜಿಕ ಜಾಲತಾಣದಲ್ಲಿ ಭಾರೀ ಸದ್ದು ಮಾಡುತ್ತಿದೆ. ಗ್ರಾಮಸ್ಥರ ನೆರವಿನಿಂದ ಮಗಳು ಎಲ್ಲಿದ್ದಾಳೆ ಎಂಬ ಸುಳಿವು ಸಿಕ್ಕ ಬೆನ್ನಲ್ಲೇ ಆಕೆಯ ತಾಯಿ ಸ್ಥಳಕ್ಕೆ ಧಾವಿಸಿದ್ದು, ಅಲ್ಲಿ ನಡೆದ ಹೈಡ್ರಾಮಾ ಈಗ ಎಲ್ಲೆಡೆ ವೈರಲ್ ಆಗಿದೆ. ಲಾಡ್ಜ್‌ನಲ್ಲಿ ರೆಡ್‌ಹ್ಯಾಂಡ್ ಆಗಿ ಸಿಕ್ಕಿಬಿದ್ದ…

Read More

ಪನ್ನೂನ್ ಹತ್ಯೆ ಸಂಚು ಪ್ರಕರಣ: ಅಮೆರಿಕ ನ್ಯಾಯಾಲಯದಲ್ಲಿ ತಪ್ಪು ಒಪ್ಪಿಕೊಂಡ ಭಾರತೀಯ ಪ್ರಜೆ ನಿಖಿಲ್ ಗುಪ್ತಾ! – Kannada News | Pannun Assassination Plot: Nikhil Gupta Confesses in US Federal Court

ಪನ್ನೂನ್ ಹತ್ಯೆ ಸಂಚು, ನಿಖಿಲ್ ಗುಪ್ತಾ ನ್ಯೂಯಾರ್ಕ್,ಫೆ.14: ಅಂತರಾಷ್ಟ್ರೀಯ ಮಟ್ಟದಲ್ಲಿ ಭಾರಿ ಸಂಚಲನ ಮೂಡಿಸಿದ್ದ ಖಲಿಸ್ತಾನಿ ನಾಯಕ ಗುರುಪತ್‌ವಂತ್ ಸಿಂಗ್ ಪನ್ನೂನ್ ಹತ್ಯೆ ಯತ್ನದ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆಯಾಗಿದೆ. ಈ ಕೊಲೆ ಸಂಚಿನ ಪ್ರಮುಖ ಆರೋಪಿ ಎನ್ನಲಾದ ಭಾರತೀಯ ಮೂಲದ ನಿಖಿಲ್ ಗುಪ್ತಾ (Nikhil Gupta) ಅಮೆರಿಕದ ಮ್ಯಾನ್‌ಹ್ಯಾಟನ್ ಫೆಡರಲ್ ನ್ಯಾಯಾಲಯದಲ್ಲಿ ಹತ್ಯೆ ಸಂಚು ರೂಪಿಸಿದ್ದಾಗಿ ಒಪ್ಪಿಕೊಂಡಿದ್ದಾರೆ. ಅಮೆರಿಕ ಮತ್ತು ಕೆನಡಾ ಪೌರತ್ವ ಹೊಂದಿರುವ ಸಿಖ್ಸ್ ಫಾರ್ ಜಸ್ಟಿಸ್ (SFJ) ಸಂಘಟನೆಯ ನಾಯಕ ಪನ್ನೂನ್ ಹತ್ಯೆಗೆ ನಿಖಿಲ್…

Read More

ಅಸಮರ್ಥರನ್ನು ಜಗದೇಕ ವೀರ ಎನ್ನಬೇಕೆ?; ಅಮಿತ್ ಶಾ ವಿರುದ್ಧ ಪ್ರಿಯಾಂಕ್ ಖರ್ಗೆ ಟೀಕಾಪ್ರಹಾರ – Kannada News | Karnataka Minister Priyank Kharge targets Union Home Minister Amit Shah in His Social Media Post

ಬೆಂಗಳೂರು, ಡಿಸೆಂಬರ್ 20: ಬಾಂಗ್ಲಾ ವಲಸಿಗರ ಬಗ್ಗೆ ಅತಾರ್ಕಿಕವಾಗಿ ರಾಜ್ಯ ಸರ್ಕಾರವನ್ನು ಟೀಕಿಸುವ ಬಿಜೆಪಿಗರಿಗೆ ಬಾಂಗ್ಲಾ ವಲಸಿಗರು ದೇಶದೊಳಗೆ ನುಸುಳುವಂತಾಗಿದ್ದು ಹೇಗೆ? ಮತ್ತು ಯಾರ ಅಸಾಮರ್ಥ್ಯದಿಂದ? ಎಂಬ ಪ್ರಶ್ನೆಗೆ ಉತ್ತರ ಹೇಳುವ ಧೈರ್ಯವಿಲ್ಲ ಎಂದು ಕರ್ನಾಟಕದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ (Priyank Kharge) ಟೀಕಿಸಿದ್ದಾರೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಅಸಮರ್ಥ ನಾಯಕ ಎಂದು ಕರೆದಿರುವ ಪ್ರಿಯಾಂಕ್ ಖರ್ಗೆ ಅದಕ್ಕೆ ಕಾರಣವನ್ನೂ ನೀಡಿದ್ದಾರೆ. ಬಾಂಗ್ಲಾ ವಲಸಿಗರು ದೇಶದ ಗಡಿ…

Read More

CUSMA ನಿಯಮಗಳಿಗೆ ಬದ್ಧ; ಚೀನಾದೊಂದಿಗೆ ವ್ಯಾಪಾರ ಒಪ್ಪಂದ ಇಲ್ಲ: ಕೆನಡಾ ಹೇಳಿಕೆ – Kannada News | Canada clarifies that it is binded by CUSMA rules, says no trade deal with China

ನವದೆಹಲಿ, ಜನವರಿ 26: ಚೀನಾದೊಂದಿಗೆ ಮುಕ್ತ ವ್ಯಾಪಾರ ಒಪ್ಪಂದ ಮಾಡಿಕೊಳ್ಳುವ ಯಾವುದೇ ಯೋಚನೆ ಇಲ್ಲ ಎಂದು ಕೆನಡಾ ಹೇಳಿದೆ. ಚೀನಾದೊಂದಿಗೆ ಕೆನಡಾ ಮುಕ್ತ ವ್ಯಾಪಾರ ಒಪ್ಪಂದ ಮಾಡಿಕೊಂಡಲ್ಲಿ, ಆ ದೇಶದ ಮೇಲೆ ಶೇ. 100 ಟ್ಯಾರಿಫ್ ಹಾಕುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಬೆದರಿಕೆ ಹಾಕಿದ ಹಿನ್ನೆಲೆಯಲ್ಲಿ ಕೆನಡಾದಿಂದ ಈ ಸ್ಪಷ್ಟನೆ ಬಂದಿದೆ. ಕೆನಡಾ ಪ್ರಧಾನಿ ಮಾರ್ಕ್ ಕಾರ್ನೀ (Mark Carney) ಅವರು ಈ ಸ್ಪಷ್ಟನೆ ನೀಡಿದ್ದಾರೆ. ‘ಮುಂಚಿತವಾಗಿ ಸೂಚನೆ ಇಲ್ಲದೆ, ಮುಕ್ತ ಮಾರುಕಟ್ಟೆಯಲ್ಲದ ದೇಶಗಳೊಂದಿಗೆ ವ್ಯಾಪಾರ…

Read More

ತನಿಖೆಗೆ ಅಡ್ಡಿಪಡಿಸಿದ ಸಿಎಂ ಮಮತಾ ಬ್ಯಾನರ್ಜಿ ವಿರುದ್ಧ ಸುಪ್ರೀಂ ಕೋರ್ಟ್ ಮೊರೆಹೋದ ಇಡಿ – Kannada News | ED moves Supreme Court against Bengal Government after Calcutta High Court defers hearing in I PAC case

ಕೊಲ್ಕತ್ತಾ, ಜನವರಿ 10: ಐ-ಪ್ಯಾಕ್ (I-PAC) ಕಲ್ಲಿದ್ದಲು ಹಗರಣ ಪ್ರಕರಣದ ತನಿಖೆಗೆ ಪಶ್ಚಿಮ ಬಂಗಾಳ ಸರ್ಕಾರ ಮತ್ತು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ (CM Mamata Banerjee) ಅಡ್ಡಿಪಡಿಸಿದ್ದಾರೆ ಎಂದು ಆರೋಪಿಸಿ ಜಾರಿ ನಿರ್ದೇಶನಾಲಯ (ಇಡಿ) ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದೆ. “ನ್ಯಾಯಯುತ ಮತ್ತು ಸ್ವತಂತ್ರ ತನಿಖೆ ನಡೆಸುವ ಹಕ್ಕನ್ನು ರಾಜ್ಯ ಸರ್ಕಾರ ಅಡ್ಡಿಪಡಿಸಿದೆ” ಎಂದು ಇಡಿ ತನ್ನ ಅರ್ಜಿಯಲ್ಲಿ ಹೇಳಿದೆ. ರಾಜಕೀಯ ಸಲಹಾ ಸಂಸ್ಥೆ ಐ-ಪ್ಯಾಕ್ ಮೇಲಿನ ದಾಳಿಗಳಿಗೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ (ಇಡಿ) ಸುಪ್ರೀಂ ಕೋರ್ಟ್‌ಗೆ…

Read More

ಧರ್ಮಸ್ಥಳಕ್ಕೆ ಕಳಂಕ ತರಲು ಬುರುಡೆ ಗ್ಯಾಂಗ್ ಹುನ್ನಾರ: 200 ಕೋಟಿ ಬಜೆಟ್ ಇಟ್ಟುಕೊಂಡು ಷಡ್ಯಂತ್ರ – Kannada News

ಬೆಂಗಳೂರು,( ಜೂನ್ 11): ಧರ್ಮಸ್ಥಳ ಬುರುಡೆ ಕೇಸ್‌ನ ಮತ್ತೊಂದು ಸ್ಫೋಟಕ ಸಂಗತಿ ಹೊರಬಿದ್ದಿದೆ. ಬುರುಡೆ ಗ್ಯಾಂಗ್ ಹೇಗೆಲ್ಲ ಸಂಚು ರೂಪಿಸಿತ್ತು ಎಂಬ ವಿಚಾರ ಬಯಲಾಗಿದೆ. ಬುರುಡೆ ಚಿನ್ನಯ್ಯ ಹೈಕೋರ್ಟ್‌ಗೆ ರಿಟ್ ಅರ್ಜಿ ಸಲ್ಲಿಸಿದ್ದು, ಈ ಅರ್ಜಿಯಲ್ಲಿ ಹಲವು ಸ್ಫೋಟಕ ಸಂಗತಿ ಹೊರಬಿದ್ದಿದೆ. ಅರ್ಜಿಯಲ್ಲಿ ನಟ ಪ್ರಕಾಶ್ ರಾಜ್ ಹೆಸರು ಉಲ್ಲೇಖಿಸಿರೋ ಚಿನ್ನಯ್ಯ, ಪ್ರಕಾಶ್ ರಾಜ್ ಮಾತನಾಡಿರೋದ ಸಂಗತಿಯನ್ನ ಉಲ್ಲೇಖಿಸಿದ್ದಾನೆ. ಚಿನ್ನಯ್ಯ ರಿಟ್ ಅರ್ಜಿಯಲ್ಲಿ ಏನಿದೆ‘ಒಂದು ದಿನ ರಾತ್ರಿ ಸುಮಾರು 8:00 ಗಂಟೆಗೆ, ಗಿರೀಶ್ ಮಟ್ಟಣ್ಣವರ್ ನಟ ಪ್ರಕಾಶ್…

Read More

ರಾಜ್ಯದ ಕೂಲಿ ಕಾರ್ಮಿಕರ ದಾರಿತಪ್ಪಿಸುತ್ತಿದೆ: ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಜೋಶಿ ಕಿಡಿ – Kannada News | Unin Minister Pralhad Joshi Hits out at Karnataka Congress Government for Opposed vbg ramg replaced mgnrega

ಹುಬ್ಬಳ್ಳಿ, (ಜನವರಿ 04) : ವಿಬಿಜಿ ರಾಮ್ ಜಿ (ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ) ಬಗ್ಗೆ ರಾಜ್ಯ ಸರ್ಕಾರ ಸುಳ್ಳು ಹೇಳುತ್ತಾ ರಾಜ್ಯದ ಕೂಲಿ ಕಾರ್ಮಿಕರ ದಾರಿತಪ್ಪಿಸುತ್ತಿದೆ. ನರೇಗಾ ಯೋಜನೆಯನ್ನು ವಿಕಸಿತ ಭಾರತ ಉದ್ಯೋಗ ಖಾತರಿ ಮತ್ತು ಜೀವನೋಪಾಯ ಮಿಷನ್ ಎಂದು ಪರಿವರ್ತನೆಗೊಳಿಸಲಾಗಿದ್ದು, ಇದರಲ್ಲಿಯೂ ಪ್ರತಿಪಕ್ಷದವರು ರಾಜಕೀಯ ಮಾಡುತ್ತಿರುವುದು ಅವರ ಮೌಢ್ಯವನ್ನು ತೋರಿಸುತ್ತದೆ. ಯೋಜನೆ ಪಾರದರ್ಶಕವಾಗಿ ಮತ್ತು ಸಮರ್ಥವಾಗಿ ಜಾರಿಯಾಗುವುದನ್ನು ಸಹಿಸದ ಪ್ರತಿಪಕ್ಷಗಳು ಈ ಯೋಜನೆಯ ಬಗ್ಗೆ ಸುಳ್ಳು ವದಂತಿಗಳನ್ನು ಹರಡುತ್ತಿವೆ ಎಂದು ಕೇಂದ್ರ ಸಚಿವ ಪ್ರಲ್ಹಾದ…

Read More