Headlines

ಕೇರಳದ ತ್ರಿಶೂರ್‌ನಲ್ಲಿ ಪಟಾಕಿಗಳ ಸ್ಫೋಟ; 10 ಜನ ಸಾವು, ಹಲವರಿಗೆ ಗಾಯ – Kannada News | Firecracker explosion in Kerala’s Thrissur, 10 people dead, several injured

ತ್ರಿಶೂರ್, ಏಪ್ರಿಲ್ 21: ಕೇರಳದ ತ್ರಿಶೂರ್ ಜಿಲ್ಲೆಯ ಮುಂಡತ್ತಿಕೋಡ್‌ನಲ್ಲಿ ಇಂದು ಸಂಭವಿಸಿದ ಪಟಾಕಿಗಳ ಸ್ಫೋಟದಲ್ಲಿ (Firecracker Explosion) 10 ಜನರು ಸಾವನ್ನಪ್ಪಿದ್ದಾರೆ ಮತ್ತು ಹಲವರು ಗಾಯಗೊಂಡಿದ್ದಾರೆ. ಈ ಸ್ಫೋಟ ಸಂಭವಿಸಿದ ತಿರುವಾಂಬಾಡಿ ದೇವಸ್ಥಾನದ ಬಳಿ ಪಟಾಕಿಗಳನ್ನು ಸಂಗ್ರಹಿಸಿ ಇಡಲಾಗಿತ್ತು. ಇದರಿಂದ ಸ್ಫೋಟ ಉಂಟಾಗಿ ಸುತ್ತಲೂ ಬೆಂಕಿ ಆವರಿಸಿದೆ. ಬೆಂಕಿ ಹೊತ್ತಿಕೊಂಡ ಕೂಡಲೆ ಸಾಲುಸಾಲಾಗಿ ಪಟಾಕಿಗಳು ಸ್ಫೋಟಗೊಳ್ಳುವ ಸದ್ದು ಇಡೀ ಊರನ್ನು ಆವರಿಸಿತು. ಇಲ್ಲಿಯವರೆಗೆ ಸುಮಾರು 13 ಜನರನ್ನು ರಕ್ಷಿಸಲಾಗಿದೆ. ಗಾಯಾಳುಗಳಲ್ಲಿ 8 ಜನ ಗಂಭೀರ ಸ್ಥಿತಿಯಲ್ಲಿದ್ದಾರೆ. ಕನಿಷ್ಠ…

Read More

SRH vs DC: 6,6,6,6,6,6,6,6,6..! ಡೆಲ್ಲಿ ವಿರುದ್ಧ ಸಿಡಿಲಬ್ಬರದ ಶತಕ ಸಿಡಿಸಿದ ಅಭಿಷೇಕ್ ಶರ್ಮಾ – Kannada News | Abhishek Sharma’s Blazing 47 Ball Century Powers SRH vs DC in IPL 2026 Match 31

ಐಪಿಎಲ್ 2026 ರ 31 ನೇ ಪಂದ್ಯದು ಸನ್‌ರೈಸರ್ಸ್ ಹೈದರಾಬಾದ್ ಮತ್ತು ದೆಹಲಿ ಕ್ಯಾಪಿಟಲ್ಸ್ ತಂಡಗಳು ಮುಖಾಮುಖಿಯಾಗಿವೆ. ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್‌ ಮಾಡಿದ ಸನ್‌ರೈಸರ್ಸ್ ಹೈದರಾಬಾದ್‌ ತಂಡದ ಪರ ಆರಂಭಿಕ ಅಭಿಷೇಕ್ ಶರ್ಮಾ ಈ ಆವೃತ್ತಿಯಲ್ಲಿ ತಮ್ಮ ಮೊದಲ ಶತಕ ಬಾರಿಸಿ ಮಿಂಚಿದ್ದಾರೆ. ಬೌಲಿಂಗ್ ಸ್ನೇಹಿ ಪಿಚ್​ನಲ್ಲಿ ನಿಧಾನಗತಿಯ ಆರಂಭ ಪಡೆದುಕೊಂಡ ಅಭಿಷೇಕ್ 25 ಎಸೆತಗಳಲ್ಲಿ ಅರ್ಧಶತಕ ಪೂರೈಸಿದರು. ಅದಾದ ಬಳಿಕ ತಮ್ಮ ಬ್ಯಾಟಿಂಗ್‌ ಗೇರ್ ಬದಲಿಸಿದ ಅಭಿಷೇಕ್ ಡೆಲ್ಲಿ ಬೌಲರ್​ಗಳ ವಿರುದ್ಧ ಬೌಂಡರಿಗಳ ಮಳೆಗರೆದು…

Read More

ದಾವಣಗೆರೆ ಉಪಚುನಾವಣೆ ಫಲಿತಾಂಶ ಬಂದ್ಮೇಲೆ ಜಮೀರ್ ಭವಿಷ್ಯ ನಿರ್ಧಾರ? ಸತೀಶ್ ಜಾರಕಿಹೊಳಿ ಹೇಳಿದ್ದೇನು? – Kannada News | Congress Internal Tumult: Satish Jarkiholi Addresses Concerns Over Disciplinary Action Against Muslim Leaders

ಬೆಂಗಳೂರು, ಏ.21: ದಾವಣಗೆರೆ ಉಪಚುನಾವಣೆಗೆ ಸಂಬಂಧಿಸಿದ್ದಂತೆ ಕಾಂಗ್ರೆಸ್​​​​ನಲ್ಲಿ ಭಾರೀ ರಾಜಕೀಯ ಚಟುವಟಿಕೆಗಳು ನಡೆಯುತ್ತಿದೆ. ಪಕ್ಷ ವಿರೋಧಿ ಚಟುವಟಿಕೆಗಳನ್ನು ನಡೆಸಿದ್ದಕ್ಕಾಗಿ ಮೂವರು ಮುಸ್ಲಿಂ ನಾಯಕರನ್ನು ಗುರಿ ಮಾಡಲಾಗಿತ್ತು. ಇದರಲ್ಲಿಅಬ್ದುಲ್ ಜಬ್ಬಾರ್ ಅವರನ್ನು ಅಲ್ಪಸಂಖ್ಯಾತ ಘಟಕದ ಸ್ಥಾನದಿಂದ ಕೆಳಗಿಸಿ, ಕಾಂಗ್ರೆಸ್​​ ಪ್ರಾಥಮಿಕ ಸ್ಥಾನದಿಂದ ವಜಾ ಮಾಡಲಾಗಿತ್ತು. ನಂತರ ನಸೀರ್​ ಅಹ್ಮದ್​ರನ್ನು ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ಬಿಡುಗಡೆಗೊಳಿಸಲಾಗಿತ್ತು. ಇದೀಗ ಜಮೀರ್​​ ಕೂಡ ಇದು ದೊಡ್ಡ ಸಂಕಷ್ಟವಾಗಿದೆ. ಇದೀಗ ದಾವಣಗೆರೆ ಉಪಚುನಾವಣೆ ಫಲಿತಾಂಶ ಬಂದ ಮೇಲೆ ಇವರ ಮೇಲೆಯೂ ಕ್ರಮವಾಗುವ ಸಾಧ್ಯತೆಗಳು…

Read More

ICC Rankings: ಜಾರಿದ ಮಂಧಾನ; ಶಫಾಲಿಗೆ ಮುಂಬಡ್ತಿ – Kannada News | India Women’s T20 Rankings: Mandhana Drops, Shafali Rises After SA Series Losses

ದಕ್ಷಿಣ ಆಫ್ರಿಕಾದಲ್ಲಿ ನಡೆಯುತ್ತಿರುವ ಭಾರತ ಹಾಗೂ ದಕ್ಷಿಣ ಆಫ್ರಿಕಾ ಮಹಿಳಾ ತಂಡಗಳ ನಡುವಿನ ಐದು ಪಂದ್ಯಗಳ ಟಿ20 ಸರಣಿಯ ಎರಡು ಪಂದ್ಯಗಳಲ್ಲಿ ಭಾರತ ತಂಡ ಸೋಲನುಭವಸಿದೆ. ತಂಡದ ಈ ಸೋಲಿಗೆ ಬ್ಯಾಟಿಂಗ್‌ ವಿಭಾಗದ ವೈಫಲ್ಯವೇ ಕಾರಣ ಎನ್ನಬಹುದು. ಇದೀಗ ಇದರ ಪರಿಣಾಮ ಐಸಿಸಿ ಟಿ20 ಶ್ರೇಯಾಂಕದಲ್ಲಿ (T20 Rankings) ಸ್ಪಷ್ಟವಾಗಿ ಗೋಚರಿಸಿದೆ. ಈ ಎರಡು ಪಂದ್ಯಗಳಲ್ಲಿ ಕಳಪೆ ಪ್ರದರ್ಶನ ನೀಡಿದ್ದ ಭಾರತದ ಆರಂಭಿಕ ಆಟಗಾರ್ತಿ ಸ್ಮೃತಿ ಮಂಧಾನ (Smriti Mandhana) ಐಸಿಸಿ ಶ್ರೇಯಾಂಕದಲ್ಲಿ ಕುಸಿತ ಕಂಡಿದ್ದಾರೆ. ಆದರೆ…

Read More

ಮೌತ್‌ವಾಶ್ ಬಳಕೆ ಹೆಚ್ಚಾದರೆ ಹೈ ಬಿಪಿ ಬರುತ್ತಾ? ಸಂಶೋಧನೆಯಲ್ಲಿ ಹೊಸ ವಿಷಯ ಬಹಿರಂಗ – Kannada News | Can Daily Mouthwash Raise Blood Pressure? Study Findings Explained

Can Daily Mouthwash Raise Blood Pressure? Study Findings ExplainedImage Credit source: Getty Images ಇತ್ತೀಚಿನ ದಿನಗಳಲ್ಲಿ ಬಾಯಿಯ ಸ್ವಚ್ಛತೆಗೆ ಮೌತ್‌ವಾಶ್ (Mouthwash) ಬಳಕೆ ಹೆಚ್ಚಾಗಿದೆ. ವಿಶೇಷವಾಗಿ ಯುವಜನರಲ್ಲಿ ಇದರ ಬಳಕೆ ಟ್ರೆಂಡ್ ಆಗುತ್ತಿದೆ. ಆದರೆ, ಇತ್ತೀಚಿನ ಸಂಶೋಧನೆ ಒಂದು ಅಚ್ಚರಿ ಮೂಡಿಸುವ ಮಾಹಿತಿಯನ್ನು ಹೊರತಂದಿದ್ದು, ಮೌತ್‌ವಾಶ್ ಅತಿಯಾಗಿ ಬಳಸುವುದರಿಂದ ಹೈ ಬ್ಲಡ್ ಪ್ರೆಶರ್ (High Blood Pressure) ಅಪಾಯ ಹೆಚ್ಚಾಗಬಹುದು ಎಂದು ಸೂಚಿಸಿದೆ. ಹೌದು, ಇದು ಆಶ್ಚರ್ಯ ಹುಟ್ಟಿಸಿದರೂ ಸತ್ಯ. ಕೆಲವರಿಗೆ ಮೌತ್‌ವಾಶ್…

Read More

SRH vs DC: ಡೆಲ್ಲಿ ವಿರುದ್ಧ ಅಬ್ಬರಿಸಿದ ಅಭಿಷೇಕ್; ಸ್ಫೋಟಕ ಅರ್ಧಶತಕ – Kannada News | IPL 2026: Abhishek Sharma’s Blazing Fifty Powers SRH vs DC in Hyderabad Clash

ಐಪಿಎಲ್ 2026 ರ 31 ನೇ ಪಂದ್ಯದು ಸನ್‌ರೈಸರ್ಸ್ ಹೈದರಾಬಾದ್ ಮತ್ತು ದೆಹಲಿ ಕ್ಯಾಪಿಟಲ್ಸ್ ತಂಡಗಳು ಮುಖಾಮುಖಿಯಾಗಿವೆ. ಹೈದರಾಬಾದ್‌ನ ರಾಜೀವ್ ಗಾಂಧಿ ಅಂತರಾಷ್ಟ್ರೀಯ ಕ್ರೀಡಾಂಗಣದಲ್ಲಿ ಈ ಪಂದ್ಯ ನಡೆಯುತ್ತಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್‌ ಮಾಡಿದ ಸನ್‌ರೈಸರ್ಸ್ ಹೈದರಾಬಾದ್‌ ತಂಡಕ್ಕೆ ಆರಂಭಿಕ ಅಭಿಷೇಕ್ ಶರ್ಮಾ ಮತ್ತೆ ನೆರವಾಗಿದ್ದಾರೆ. ಬೌಲಿಂಗ್ ಸ್ನೇಹಿ ಪಿಚ್​ನಲ್ಲಿ ನಿಧಾನಗತಿಯ ಆರಂಭ ಪಡೆದುಕೊಂಡ ಅಭಿಷೇಕ್ 25 ಎಸೆತಗಳಲ್ಲಿ ಅರ್ಧಶತಕ ಪೂರೈಸಿದರು. ಈ ಪಂದ್ಯದಲ್ಲಿ ಸನ್‌ರೈಸರ್ಸ್​ಗೆ ಸ್ಫೋಟಕ ಆರಂಭ ಸಿಗಲಿಲ್ಲ. ಮೊದಲ 6 ಓವರ್​ಗಳಲ್ಲಿ ಸನ್‌ರೈಸರ್ಸ್…

Read More

ಉದ್ಯಮಿಯ ಮನೆಯಿಂದ 220 ಗ್ರಾಂ ಚಿನ್ನ ಕದ್ದ ಐವರು ಪೊಲೀಸ್ ಅಧಿಕಾರಿಗಳು! – Kannada News | 5 police officers stole 220 grams gold from businessman’s house in Indore

ಇಂದೋರ್, ಏಪ್ರಿಲ್ 21: ಇದು ಬೇಲಿಯೇ ಎದ್ದು ಹೊಲ ಮೇಯ್ದ ಕತೆ. ಕಳ್ಳರಿಂದ ಜನರನ್ನು ಕಾಪಾಡಬೇಕಾದ ಪೊಲೀಸ್ ಅಧಿಕಾರಿಗಳೇ ಕಳ್ಳತನ (Robbery) ಮಾಡಿರುವ ಘಟನೆ ಇಂದೋರ್​​ನಲ್ಲಿ ನಡೆದಿದೆ. ನಿವೃತ್ತ ಎಸಿಪಿಯನ್ನು ಒಳಗೊಂಡ ಆಸ್ತಿ ವಿವಾದವನ್ನು ಪರಿಹರಿಸುವ ನೆಪದಲ್ಲಿ ಒಟ್ಟು 5 ಪೊಲೀಸ್ ಅಧಿಕಾರಿಗಳು ತಮ್ಮ ಮನೆಗೆ ಅಕ್ರಮವಾಗಿ ಪ್ರವೇಶಿಸಿದ್ದಾರೆ ಎಂದು ಉದ್ಯಮಿಯೊಬ್ಬರು ಆರೋಪಿಸಿದ್ದಾರೆ. ರೇಡ್ ಮಾಡುವ ನೆಪದಲ್ಲಿ ಮನೆಯೊಳಗೆ ಬಂದ ಪೊಲೀಸ್ ಅಧಿಕಾರಿಗಳು 220 ಗ್ರಾಂ ಚಿನ್ನ ದೋಚಿದ್ದಾರೆ ಎಂದು ಆ ಉದ್ಯಮಿ ಆರೋಪಿಸಿದ್ದಾರೆ. ಈ ಹಿನ್ನೆಲೆಯಲ್ಲಿ…

Read More

ಮಲ್ಲಿಕಾರ್ಜುನ್ ನಂಬಿ ಮೋಸ ಹೋಗಬೇಡಿ: ಎಚ್ಚರಿಕೆ ನೀಡಿದ ದಿನಕರ್ ತೂಗುದೀಪ – Kannada News | Darshan brother Dinakar Thoogudeepa viral post about Ex Manager Mallikarjun

ಹಲವು ವರ್ಷಗಳ ಕಾಲ ನಾಪತ್ತೆ ಆಗಿದ್ದ ದರ್ಶನ್ ಮಾಜಿ ಮ್ಯಾನೇಜರ್ ಮಲ್ಲಿಕಾರ್ಜುನ್ (Darshan Ex Manager Mallikarjun) ಇತ್ತೀಚೆಗೆ ದಿಢೀರ್ ಪ್ರತ್ಯಕ್ಷ ಆದರು. ಬಳಿಕ ಅವರು ಸುದ್ದಿಗೋಷ್ಠಿ ನಡೆಸಿ ಹಲವು ವಿಷಯಗಳ ಬಗ್ಗೆ ಸ್ಪಷ್ಟನೆ ನೀಡಿದರು. 7 ವರ್ಷ ತಾವು ಕಾಣೆ ಆಗಿದ್ದಕ್ಕೆ ಕಾರಣ ಏನು ಎಂಬುದನ್ನು ಕೂಡ ಅವರು ವಿವರಿಸಿದರು. ಆದರೆ ಈಗ ಮಲ್ಲಿಕಾರ್ಜುನ್ ವಿರುದ್ಧ ದರ್ಶನ್ ಸಹೋದರ ದಿನಕರ್ ತೂಗುದೀಪ (Dinakar Thoogudeepa) ಗುಡುಗಿದ್ದಾರೆ. ಸೋಶಿಯಲ್ ಮೀಡಿಯಾದಲ್ಲಿ ಅವರು ಮಲ್ಲಿಕಾರ್ಜುನ್ ಬಗ್ಗೆ ಪೋಸ್ಟ್ ಮಾಡಿದ್ದಾರೆ….

Read More

ಗೃಹ ಸಚಿವ ಪರಮೇಶ್ವರ್‌ಗೆ ‘500 ರೂ. ಬೆಟ್ಟಿಂಗ್’ ಸಂಕಷ್ಟ: ಎಫ್‌ಐಆರ್ ದಾಖಲಿಸಿ ತನಿಖೆ ನಡೆಸುವಂತೆ ಕೋರ್ಟ್ ಆದೇಶ! – Kannada News | Court Orders FIR Against Karnataka Home Minister Dr. G. Parameshwara for Rs 500 Bet

ಬೆಂಗಳೂರು, ಏ.21: ಗೃಹ ಇಲಾಖೆ ಎಂದರೆ ಅದೊಂದು ಶಿಸ್ತಿನ ಇಲಾಖೆ. ಬೆಟ್ಟಿಂಗ್​​​ಗಳನ್ನು ತಡೆಯಬೇಕಿದ್ದ ಇಲಾಖೆಯ ಸಚಿವರೇ ಬೆಟ್ಟಿಂಗ್ ಮಾಡಿದ್ದಾರೆ ಎಂದರೆ ನಂಬಲು ಸಾಧ್ಯವಿಲ್ಲ. ಆದರೆ ನಂಬಲೇಬೇಕು. ಕಬಡ್ಡಿ ಪಂದ್ಯಾವಳಿಯೊಂದರಲ್ಲಿ ಕೇವಲ 500 ರೂಪಾಯಿ ಬೆಟ್ಟಿಂಗ್ ಕಟ್ಟಿದ್ದಾಗಿ ಹೇಳಿಕೆ ನೀಡಿದ್ದ ರಾಜ್ಯದ ಗೃಹ ಸಚಿವ ಡಾ. ಜಿ. ಪರಮೇಶ್ವರ್ ಅವರ ವಿರುದ್ಧ ಇದೀಗ ಎಫ್‌ಐಆರ್ (FIR) ದಾಖಲಿಸಿ ತನಿಖೆ ನಡೆಸುವಂತೆ ನ್ಯಾಯಾಲಯ ಆದೇಶಿಸಿದೆ. ತಾನು ನೀಡಿದ ಹೇಳಿಕೆಯೇ ಈಗ ಅವರಿಗೆ ಸುತ್ತಿಕೊಂಡಿದೆ. ತುಮಕೂರಿನಲ್ಲಿ ನಡೆದ ಪದವಿ ಪೂರ್ವ ಕಾಲೇಜು…

Read More

8ನೇ ವೇತನ ಆಯೋಗ: ಕೇಂದ್ರ ಸರ್ಕಾರಿ ನೌಕರರ ಪ್ರಮುಖ ಬೇಡಿಕೆಗಳು – ಇಲ್ಲಿದೆ ಸಂಪೂರ್ಣ ವಿವರ – Kannada News | 8th pay commission central govt employees demand rs 69k minimum wage key revisions

ನವದೆಹಲಿ, ಏಪ್ರಿಲ್ 21: ಕೇಂದ್ರ ಸರ್ಕಾರಿ ನೌಕರರ ವೇತನ ಮತ್ತು ಭತ್ಯೆಗಳ ಪರಿಷ್ಕರಣೆಗಾಗಿ 8ನೇ ವೇತನ ಆಯೋಗಕ್ಕೆ ಬೇಡಿಕೆ ಇಡಲಾಗಿದೆ. ಈ ನಿಟ್ಟಿನಲ್ಲಿ ‘ರಾಷ್ಟ್ರೀಯ ಜಂಟಿ ಸಮಾಲೋಚನಾ ಸಮಿತಿ’ (NCJCM) ಕೇಂದ್ರ ಸರ್ಕಾರಕ್ಕೆ ಪತ್ರ ಬರೆದಿದ್ದು, 7 ಪ್ರಮುಖ ಬೇಡಿಕೆಗಳನ್ನು ಮುಂದಿಟ್ಟಿದೆ. ಕೇಂದ್ರ ಸರ್ಕಾರಕ್ಕೆ ಸಲ್ಲಿಸಿರುವ ಇತ್ತೀಚಿನ ಜ್ಞಾಪನಾ ಪತ್ರದಲ್ಲಿ, ಕೇವಲ ವೇತನ ಏರಿಕೆ ಮಾತ್ರವಲ್ಲದೆ ವೇತನ ಶ್ರೇಣಿಯ ಸ್ವರೂಪವನ್ನೇ ಬದಲಿಸುವಂತಹ ಪ್ರಮುಖ ಬೇಡಿಕೆಗಳನ್ನು ಇಡಲಾಗಿದೆ. ಎನ್​ಸಿಜೆಸಿಎಂ ಸಂಘಟನೆಯು ಕೇಂದ್ರ ಸರ್ಕಾರಿ ನೌಕರರು ಮತ್ತು ಪಿಂಚಣಿದಾರರನ್ನು ಪ್ರತಿನಿಧಿಸುತ್ತದೆ….

Read More